Editor

ಸುಳ್ಯ: ಕೆ ಎಸ್ ಆರ್ ಟಿ ಸಿ ಹಾಗೂ ಟಿಪ್ಪರ್ ನಡುವೆ ಡಿಕ್ಕಿ

ಸಮಗ್ರ ನ್ಯೂಸ್: ಮಾಣಿ ಮೈಸೂರು ಹೆದ್ದಾರಿಯ ಸುಳ್ಯದ ಓಡಾಬೈ ನಲ್ಲಿ ಜೂ.14 ರಂದು ಮುಂಜಾನೆ ಕೆ ಎಸ್ ಆರ್ ಟಿ ಸಿ ಹಾಗೂ ಟಿಪ್ಪರ್ ನಡುವೆ ಅಪಘಾತ ಸಂಭವಿಸಿದೆ. ಬಸ್ ನಲ್ಲಿ ಪ್ರಯಾಣಿಕರು ಇರದ ಕಾರಣ ಹೆಚ್ಚಿನ ಅಪಘಾತ ಸಂಭವಿಸಿಲ್ಲ,ಸುಳ್ಯ ಕಡೆಗೆ ಬರುತ್ತಿದ್ದ ಬಸ್ ಹಾಗೂ ಸುಳ್ಯ ದಿಂದ ಪೈಚಾರ್ ಕಡೆಗೆ ಹೋಗುತ್ತಿದ್ದ ಟಿಪ್ಪರ್ ನಡುವೆ ಈ ಘಟನೆ ನಡೆದಿದೆ. ಇನ್ನು ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.

ಸುಳ್ಯ: ಕೆ ಎಸ್ ಆರ್ ಟಿ ಸಿ ಹಾಗೂ ಟಿಪ್ಪರ್ ನಡುವೆ ಡಿಕ್ಕಿ Read More »

ಭಾರತೀಯ ರೆಡ್ ಕ್ರಾಸ್ ರಾಜ್ಯ ಸಮಿತಿಗೆ ಚೂಂತಾರು ಆಯ್ಕೆ

ಭಾರತೀಯ ರೆಡ್‌ಕ್ರಾಸ್ ಸೊಸೈಟಿಯ 2025-2028ರ ಮೂರು ವರ್ಷದ ಅವಧಿಗೆ ರಾಜ್ಯ ಘಟಕದ ಕಾರ್ಯಕಾರಿ ಸಮಿತಿಯ ನಾಮ ನಿರ್ದೇಶಿತ ಸದಸ್ಯರಾಗಿ ಡಾ.ಮುರಲೀ ಮೋಹನ್ ಚೂಂತಾರು ಅವರು ಆಯ್ಕೆಯಾಗಿದ್ದಾರೆ. ರಾಜ್ಯಪಾಲರ ಸಚಿವಾಲಯ ಅವರ ನೇಮಕಾತಿ ಆದೇಶ ಹೊರಡಿಸಿದೆ. ಡಾ.ಮುರಲೀ ಮೋಹನ್ ಚೂಂತಾರು ಅವರು ರೆಡ್‌ಕ್ರಾಸ್ ಸೊಸೈಟಿಯ ದಕ್ಷಿಣ ಕನ್ನಡ ಶಾಖೆಯ ಚೇರ್‌ಮನ್ ಮತ್ತು ಲೇಡಿಗೋಶನ್ ಆಸ್ಪತ್ರೆಯಲ್ಲಿರುವ ರೆಡ್‌ಕ್ರಾಸ್ ಬ್ಲಡ್ ಬ್ಯಾಂಕ್‌ನ ಚೇರ್‌ಮೆನ್ ಆಗಿ ಉತ್ತಮ ಕೆಲಸ ನಿರ್ವಹಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಕಮಾಂಡೆಂಟ್ ಆಗಿ ಹಾಗೂ ಪೌರ ರಕ್ಷಣಾ

ಭಾರತೀಯ ರೆಡ್ ಕ್ರಾಸ್ ರಾಜ್ಯ ಸಮಿತಿಗೆ ಚೂಂತಾರು ಆಯ್ಕೆ Read More »

ಮಂಗಳೂರು: ಅಪಾರ್ಟ್ಮೆಂಟ್ ನಿಂದ ಬಿದ್ದು ವಿದ್ಯಾರ್ಥಿನಿ ಸಾವು

ಸಮಗ್ರ ನ್ಯೂಸ್: ಅಪಾರ್ಟ್ ಮೆಂಟ್ ನ 12ನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಮಂಗಳೂರು ಬಳಿಯ ಕುತ್ತಾರಿನಲ್ಲಿ ನಡೆದಿದೆ. ಕುತ್ತಾರು ಪ್ರದೇಶದ ಬಹುಮಹಡಿ ಕಟ್ಟಡದಲ್ಲಿ ಈ ಘಟನೆ ಸಂಭವಿಸಿದೆ. ಕಟ್ಟಡದಿಂದ ಬಿದ್ದು ವೈದ್ಯ ದಂಪತಿಯ ಪುತ್ರಿ ಹಿಬಾ ಐಮನ್ (15) ಸಾವನ್ನಪ್ಪಿದ್ದಾಳೆ. ನಿನ್ನೆ ರಾತ್ರಿ ಬಟ್ಟೆ ಒಣಗಿಸಲೆಂದು ಹೋಗಿದ್ದ ಹಿಬಾ 12ನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ್ದಾಳೆ. ವೈದ್ಯ ದಂಪತಿ ಡಾ.ಮುಮ್ತಾಜ್ ಅಹ್ಮದ್ ದಂಪತಿ ಅಪಾರ್ಟ್ ಮೆಂಟ್ ನ 12ನೇ ಮಹಡಿಯಲ್ಲಿ ವಾಸವಾಗಿದ್ದರು. ಮಂಗಳೂರಿನ ಉಳ್ಳಾಲ ಪೊಲೀಸ್

ಮಂಗಳೂರು: ಅಪಾರ್ಟ್ಮೆಂಟ್ ನಿಂದ ಬಿದ್ದು ವಿದ್ಯಾರ್ಥಿನಿ ಸಾವು Read More »

‘ನೀವು ನನ್ನನ್ನು ರೇಪ್ ಒಂದು ಮಾಡಿಲ್ಲ ಬಿಟ್ಟರೆ ಮತ್ತೆಲ್ಲಾ ಮಾಡಿದ್ದೀರಿ’| ಮಾಧ್ಯಮಗಳ ಮೇಲೆ‌ ಹರಿಹಾಯ್ದ ಡಿಕೆಶಿ

ಸಮಗ್ರ ನ್ಯೂಸ್: ನೀವು ಮಾಧ್ಯಮದವರೆಲ್ಲಾ ಸೇರಿ ನನ್ನನ್ನ ರೇಪ್ ಒಂದು ಮಾಡಿಲ್ಲ… ಇನ್ ಏನ್ ಮಾಡಬೇಕೆಲ್ಲಾ ಮಾಡಿದ್ದೀರಿ, ಸುಳ್ಳು ಪಳ್ಳು ಹೇಳಿ ನನ್ನನ್ನು ವಿಲನ್ ಮಾಡಿದ್ದೀರಿ… ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಜಾತಿಗಣತಿ ವರದಿ ಬಗ್ಗೆ ಯಾರು ಏನು ಬೇಕಾದರೂ ಹೇಳಲಿ. ಜನರು, ಶಾಸಕರು ಹಾಗೂ ಮಂತ್ರಿಗಳ ಭಾವನೆಗಳನ್ನು ನಾವು ಅರ್ಥ ಮಾಡಿಕೊಂಡಿದ್ದೇವೆ. ಕಾನೂನಿನಲ್ಲಿ ಏನು ಮಾಡಬೇಕು ಎಲ್ಲಾ ಮಾಡಿದ್ದೀವಿ. ನಾಳೆ ಬೆಳಗ್ಗೆ ಯಾರಾದರೂ ಕೋರ್ಟ್‌ಗೆ ಹೋದ್ರೆ ಸಮಸ್ಯೆ ಆಗುತ್ತದೆ ಎಂದು ಹೇಳಿದರು. ರಾಜ್ಯದಲ್ಲಿ ಮಾಡಿದ

‘ನೀವು ನನ್ನನ್ನು ರೇಪ್ ಒಂದು ಮಾಡಿಲ್ಲ ಬಿಟ್ಟರೆ ಮತ್ತೆಲ್ಲಾ ಮಾಡಿದ್ದೀರಿ’| ಮಾಧ್ಯಮಗಳ ಮೇಲೆ‌ ಹರಿಹಾಯ್ದ ಡಿಕೆಶಿ Read More »

ಶಕ್ತಿ ಯೋಜನೆ: ಎರಡು ವರ್ಷದಲ್ಲಿ 7 ಕೋಟಿ 41 ಲಕ್ಷ ಮಹಿಳೆಯರ ಉಚಿತ ಪ್ರಯಾಣ

ಸಮಗ್ರ ನ್ಯೂಸ್‌: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆ ಜಾರಿಯಾಗಿ 2 ವರ್ಷ ಸಂದಿದ್ದು, 7 ಕೋಟಿ 41 ಲಕ್ಷ ಮಹಿಳೆಯರು ಶೂನ್ಯ ದರದ ಟಿಕೆಟ್ ಪಡೆದು ಪ್ರಯಾಣ ಮಾಡಿದ್ದಾರೆ. 2023ರ ಜೂನ್ 11 ರಿಂದ 2025ರ ಜೂನ್ 11ರವರೆಗೆ ಅಂದರೆ ಎರಡು ವರ್ಷಗಳಲ್ಲಿ 7,41,90,451 ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದು, ಇದರ ಟಿಕೆಟ್ ಮೌಲ್ಯ 206 ಕೋಟಿ ರುಪಾಯಿಗಳಾಗಿದೆ. 2023ರ ಜೂನ್ 11 ರಿಂದ 2024ರ ಜುಲೈ 31ರವರೆಗೆ ಅಂದರೆ ಒಂದು ವರ್ಷ 2 ತಿಂಗಳಲ್ಲಿ

ಶಕ್ತಿ ಯೋಜನೆ: ಎರಡು ವರ್ಷದಲ್ಲಿ 7 ಕೋಟಿ 41 ಲಕ್ಷ ಮಹಿಳೆಯರ ಉಚಿತ ಪ್ರಯಾಣ Read More »

ಭಾರೀ ಮಳೆ ಮುನ್ಸೂಚನೆ| ಈ ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ಭಾರೀ ಮಳೆ ಮುನ್ಸೂಚನೆ ಇರುವ ಹಿನ್ನೆಲೆ ಕರ್ನಾಟಕದ ಧಾರವಾಡ, ಉಡುಪಿ, ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅಂಗನವಾಡಿ, ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತಗಳು ಆದೇಶಿಸಿದೆ. ಭಾರಿ ಮಳೆ ಮುಂದುವರೆದ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯಲ್ಲಿ ಜೂ.13ರ ಇಂದು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ,‌ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ವೆಂಜಟರಾಜಾ ಆದೇಶ ಹೊರಡಿಸಿದ್ದಾರೆ. ಧಾರವಾಡ ಜಿಲ್ಲೆಯಲ್ಲಿ ಮಳೆ ಮುಂದುವರಿದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಜೂ.13ರಂದು ಶಾಲಾ-ಕಾಲೇಜುಗಳಿಗೆ

ಭಾರೀ ಮಳೆ ಮುನ್ಸೂಚನೆ| ಈ ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ Read More »

ನನ್ನ‌ ಪ್ರೀತಿಯ ದಕ್ಷಿಣ ಕನ್ನಡದ ಜನತೆಯೇ…| ಭಾವುಕ ಪತ್ರ ಬರೆದ ಸ್ಪೀಕರ್ ಯು.ಟಿ‌ ಖಾದರ್

ಸಮಗ್ರ ನ್ಯೂಸ್: ಇತ್ತೀಚಿನ ಕೆಲ ದಿನಗಳ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಲವಾರು ಹ*ತ್ಯೆ, ಕೊಲೆ ಯತ್ನ, ಹಲ್ಲೆಯಂತಹ ಪ್ರಕರಣಗಳು ನಡೆದಿದ್ದು, ಇದರಿಂದ ಜಿಲ್ಲೆಯ ಜನರು ಒಬ್ಬರ ಮೇಲ್ಲೊಬ್ಬರ ನಂಬಿಕೆ ಕಳೆದುಕೊಳ್ಳುವಂತ ಸ್ಥಿತಿ ನಿರ್ಮಾಣವಾಗಿದೆ. ಜಿಲ್ಲೆಯಲ್ಲಿ ನಡೆಯುತ್ತಿರುವ ಇಂತಹ ಕೋಮು ಗಲಭೆಗೆ ಸಂಬಂಧಿಸಿದಂತೆ ಸ್ಪೀಕರ್‌ ಯು.ಟಿ. ಖಾದರ್‌ ಜಿಲ್ಲೆಯ ಜನತೆಗೆ ಪತ್ರವೊಂದನ್ನು ಬರೆದಿದ್ದಾರೆ. ಸ್ಪೀಕರ್‌ ಬರೆದ ಪತ್ರ ಈ ಕೆಳಗಿನಂತಿದೆ..ನನ್ನ ಪ್ರೀತಿಯ ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ,ಇತ್ತೀಚಿನ ದಿನಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿರುವಂತಹ ಕೆಲವು ಘಟನೆಗಳು

ನನ್ನ‌ ಪ್ರೀತಿಯ ದಕ್ಷಿಣ ಕನ್ನಡದ ಜನತೆಯೇ…| ಭಾವುಕ ಪತ್ರ ಬರೆದ ಸ್ಪೀಕರ್ ಯು.ಟಿ‌ ಖಾದರ್ Read More »

ಜುಗಾರಿ ಅಡ್ಡೆಗೆ ದಾಳಿ ಮಾಡಿ ಆರೋಪಿಗಳ ಜೊತೆ ಹಣದ ಡೀಲ್| ವಿಟ್ಲ‌ ಠಾಣಾ ಪಿಎಸ್ಐ ಸಸ್ಪೆಂಡ್

ಜುಗಾರಿ ಆಟ ಆಡುತ್ತಿದ್ದ ಜಾಗಕ್ಕೆ ದಾಳಿ ನಡೆಸಿದ ವೇಳೆ ಆರೋಪಿಗಳು ಪರಾರಿಯಾಗಿದ್ದು, ಅಲ್ಲಿ ಸಿಕ್ಕ ಬೈಕ್ ಗೆ ಸಂಬಂಧಿಸಿದ ಮಾಹಿತಿ ಪಡೆದು ಜುಗಾರಿ ಆರೋಪಿಯಿಂದ ಹಣಕ್ಕೆ ಬೇಡಿಕೆ ಇಟ್ಟ ವಿಟ್ಲ ಠಾಣೆ ಪಿಎಸ್‌ಐ ಬಿ.ಸಿ ಕೌಶಿಕ್ ಅವರನ್ನು ಸಸ್ಪೆಂಡ್ ಮಾಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಕೆ ಆದೇಶ ಹೊರಡಿಸಿದ್ದಾರೆ. ಮೇ ತಿಂಗಳ 8ರಂದು ವಿಟ್ಲ ಪೇಟೆ ಬಳಿಯ ಪಳಿಕೆ ಎಂಬಲ್ಲಿ ನಾಲ್ವರು ಯುವಕರು ಜುಗಾರಿ ಆಡುತ್ತಿದ್ದ ಮಾಹಿತಿ ಪಡೆದ ವಿಟ್ಲ ಠಾಣೆ ಪಿಎಸ್ಕೆ ಬಿ.ಸಿ.ಕೌಶಿಕ್ ಮತ್ತು

ಜುಗಾರಿ ಅಡ್ಡೆಗೆ ದಾಳಿ ಮಾಡಿ ಆರೋಪಿಗಳ ಜೊತೆ ಹಣದ ಡೀಲ್| ವಿಟ್ಲ‌ ಠಾಣಾ ಪಿಎಸ್ಐ ಸಸ್ಪೆಂಡ್ Read More »

ಸೆಕ್ಸ್ ಸ್ಕ್ಯಾಂಡಲ್ ಗೆ ಯುವಕ ಬಲಿ| ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾದ ದುರ್ದೈವಿ

ಸಮಗ್ರ ನ್ಯೂಸ್: ಯುವಕನೊಬ್ಬ ಕಾಡಿನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ ಸಾವಿಗೂ ಮುಂಚೆ ಮಾಡಿರುವ ವಿಡಿಯೋ ಜಾಲತಾಣಗಳಲ್ಲಿ ವೈರಲ್ ಆಗಿದೆ. ಹೈಸ್ಕೂಲ್ ವಿದ್ಯಾರ್ಥಿಗಳನ್ನು ಕೆಲವರು ತಮ್ಮ ಕಾಮ ತೃಷೆಗೆ ಬಳಸಿಕೊಳ್ಳುತ್ತಿರುವ ಬಗ್ಗೆ ಯುವಕ ವಿಡಿಯೋದಲ್ಲಿ ದೂರಿದ್ದಾನೆ. ಸಿದ್ದಾಪುರ ತಾಲೂಕಿನ ಗಡಿಯಲ್ಲಿರುವ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಚಿಕ್ಕ ತೌಡತ್ತಿ ಗ್ರಾಮದ ಸಂತೋಷ ಗಣಪತಿ ನಾಯ್ಕ(26) ತಾಲೂಕಿನ ಕಾಳೇನಳ್ಳಿ ಸಮೀಪದ ಕಾಡಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಸಂಬಂಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಚನಮಾಂವನ ಚರಣ,

ಸೆಕ್ಸ್ ಸ್ಕ್ಯಾಂಡಲ್ ಗೆ ಯುವಕ ಬಲಿ| ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾದ ದುರ್ದೈವಿ Read More »

ತತ್ಕಾಲ್‌ ಟಿಕೆಟ್‌ಗೆ ಆಧಾರ್‌ ಕಡ್ಡಾಯ/ ರೈಲ್ವೆ ಇಲಾಖೆ ಘೋಷಣೆ

ಸಮಗ್ರ ನ್ಯೂಸ್‌: ಆಧಾರ್‌ ದೃಢೀಕರಣಕ್ಕೆ ಒಳಪಡುವ ಗ್ರಾಹಕರು ಮಾತ್ರವೇ, ಜು.1ರಿಂದ ತತ್ಕಾಲ್‌ ವ್ಯವಸ್ಥೆಯಡಿ ಟಿಕೆಟ್‌ ಬುಕ್‌ ಮಾಡಬಹುದು ಎಂದು ರೈಲ್ವೆ ಇಲಾಖೆ ಘೋಷಿಸಿದೆ. ತತ್ಕಾಲ್‌ ಟಿಕೆಟ್‌ಗಳ ಬುಕಿಂಗ್ ಆರಂಭವಾದ 1 ನಿಮಿಷಕ್ಕೂ ಮೊದಲೇ ಎಲ್ಲಾ ಟಿಕೆಟ್‌ಗಳು ಬುಕ್‌ ಆಗುವುದರ ಹಿಂದೆ ಭಾರೀ ಅಕ್ರಮ ನಡೆಯುತ್ತಿದೆ ಎಂಬ ಆರೋಪಗಳ ಬೆನ್ನಲ್ಲೇ ರೈಲ್ವೆ ಈ ಹೊಸ ಯೋಜನೆ ಪರಿಚಯಿಸಿದೆ. ಇದರ ಜೊತೆಗೆ ಜು.15ರ ಬಳಿಕ ಆಧಾರ್‌ ಆಧರಿತ ಒಟಿಪಿ ವ್ಯವಸ್ಥೆಯನ್ನೂ ಪರಿಚಯಿಸಲಾಗುವುದು ಎನ್ನಲಾಗಿದೆ. ತತ್ಕಾಲ್ ಬುಕಿಂಗ್ ಆರಂಭವಾದ ಮೊದಲ 30

ತತ್ಕಾಲ್‌ ಟಿಕೆಟ್‌ಗೆ ಆಧಾರ್‌ ಕಡ್ಡಾಯ/ ರೈಲ್ವೆ ಇಲಾಖೆ ಘೋಷಣೆ Read More »