Editor

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್​​ನಲ್ಲಿ ಉದ್ಯೋಗವಕಾಶ ಉದ್ಯೋಗವಕಾಶ!

ಸಮಗ್ರ ಉದ್ಯೋಗ: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 118 ಅಸಿಸ್ಟೆಂಟ್ ಸೆಕ್ರೆಟರಿ, ಜೂನಿಯರ್ ಅಕೌಂಟೆಂಟ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಏಪ್ರಿಲ್ 11, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​​ಲೈನ್ ಮೂಲಕ ಅಪ್ಲೈ ಮಾಡಬೇಕು. ಹುದ್ದೆಯ ಮಾಹಿತಿ:ಅಸಿಸ್ಟೆಂಟ್ ಸೆಕ್ರೆಟರಿ- 64ಅಕೌಂಟ್ಸ್ ಆಫೀಸರ್- 3ಜೂನಿಯರ್ ಎಂಜಿನಿಯರ್- 17ಜೂನಿಯರ್ ಟ್ರಾನ್ಸ್​ಲೇಶನ್ ಆಫೀಸರ್-7ಅಕೌಂಟೆಂಟ್​-7ಜೂನಿಯರ್ ಅಕೌಂಟೆಂಟ್​-20 ಉದ್ಯೋಗದ ಸ್ಥಳ:ಸೆಂಟ್ರಲ್ ಬೋರ್ಡ್ ಆಫ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್​​ನಲ್ಲಿ ಉದ್ಯೋಗವಕಾಶ ಉದ್ಯೋಗವಕಾಶ! Read More »

ಸುಳ್ಯ: ಪ್ರೀತಿಯಿಂದ ಸಾಕಿದ ದನ ಮೈಮೇಲೆ ಬಿದ್ದು ಮಾಲೀಕ ಸಾವು

ಸಮಗ್ರ ನ್ಯೂಸ್: ತಮ್ಮದೇ ಸಾಕು ದನ ಮೈಮೇಲೆ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಸುಳ್ಯ ತಾಲೂಕಿನ ಅಮರಪಡ್ನೂರು ಗ್ರಾಮದ ಚೊಕ್ಕಾಡಿಯಲ್ಲಿ ನಡೆದಿದೆ. ಇಲ್ಲಿನ ನಡುಗಲ್ಲು ಮನೆ ನಿವಾಸಿ ರಾಧಾಕೃಷ್ಣ ಮೃತ ದುರ್ದೈವಿ. ಇವರು ತಮ್ಮ ಸಾಕು ದನವನ್ನು ಫೆ.27 ರಂದು ಮೇಯಿಸಲು ಕಟ್ಟಿ ಹಾಕಲೆಂದು ತೋಟದ ಬದಿಯಲ್ಲಿ ಕರೆದೊಯ್ಯುತ್ತಿರುವಾಗ ಬರೆಯಲ್ಲಿ ಜಾರಿ ಬಿದ್ದ ಕಾರಣ ದನದ ಕುತ್ತಿಗೆಗೆ ಕಟ್ಟಿದ್ದ ಹಗ್ಗ ಅವರ ಕೈಯಲ್ಲಿದ್ದುದರಿಂದ ಎಳೆಯಲ್ಪಟ್ಟು ದನವು ಇವರ ಮೈಮೇಲೆ ಬಿದ್ದಿದೆ. ಈ ವೇಳೆ ಅಲ್ಲಿದ್ದ ಕೊಕ್ಕೋ ಮರ

ಸುಳ್ಯ: ಪ್ರೀತಿಯಿಂದ ಸಾಕಿದ ದನ ಮೈಮೇಲೆ ಬಿದ್ದು ಮಾಲೀಕ ಸಾವು Read More »

ಮಂಡ್ಯದಲ್ಲಿ ಪಾಕ್ ಪರ ಘೋಷಣೆ ಕೂಗಿದ್ದ ಬಿಜೆಪಿ ಕಾರ್ಯಕರ್ತನಿಗೆ ಜಾಮೀನು ಮಂಜೂರು

ಸಮಗ್ರ ನ್ಯೂಸ್:2022ರಲ್ಲಿ ಪಾಕ್ ವಿದೇಶಾಂಗ ಸಚಿವ, ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದ ಹಿನ್ನೆಲೆ ಮಂಡ್ಯದ ಸಂಜಯ್ ವೃತ್ತದಲ್ಲಿ 2022 ಡಿಸೆಂಬರ್ 22 ರಂದು ಪ್ರತಿಭಟನೆ ನಡೆಸಲಾಗಿತ್ತು. ಈ ವೇಳೆ ಬಿಜೆಪಿ ಕಾರ್ಯಕರ್ತರು ಪಾಕಿಸ್ತಾನ ಮುರ್ದಾಬಾದ್, ಹಿಂದೂಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗುತ್ತಿದ್ದರು. ಅದರಂತೆ ಘೋಷಣೆ ಕೂಗುವ ಬರದಲ್ಲಿ ಬಿಜೆಪಿ ಕಾರ್ಯಕರ್ತ ರವಿ ಗೊಂದಲಕ್ಕೀಡಾಗಿ ಪಾಕಿಸ್ತಾನ್ ಜಿಂದಾಬಾದ್ ಎಂದಿದ್ದರು. ಆದರೆ ಇದೇ ವಿಚಾರ ವಿಧಾನಸೌಧದಲ್ಲಿ ಪಾಕ್​ ಪರ ಘೋಷಣೆ ಕೂಗಿದ್ದ ಸಂಬಂಧ ಎರಡು

ಮಂಡ್ಯದಲ್ಲಿ ಪಾಕ್ ಪರ ಘೋಷಣೆ ಕೂಗಿದ್ದ ಬಿಜೆಪಿ ಕಾರ್ಯಕರ್ತನಿಗೆ ಜಾಮೀನು ಮಂಜೂರು Read More »

ಸಿದ್ದಗಂಗಾ ಜಾತ್ರೆಗೆ ಬಂದಿದ್ದ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ

ಸಮಗ್ರ ನ್ಯೂಸ್: ಸಿದ್ದಗಂಗಾ ಮಠದ ಜಾತ್ರೆಗೆ ಬಂದಿದ ಬಾಲಕಿಯ ಮೇಲೆ ಕಾಮುಕರು ಅತ್ಯಾಚಾರವೆಸಗಿದ ಘಟನೆ ನಡೆದಿದೆ. ತುಮಕೂರು ನಗರದ ಬಂಡೆಪಾಳ್ಯದ ಮನೆಯೊಂದರಲ್ಲಿ ಸಾಮೂಹಿಕವಾಗಿ ಅತ್ಯಾಚಾರವೆಸಗಲಾಗಿದೆ. ಸಿದ್ದಗಂಗಾ ಮಠದ ಜಾತ್ರೆಗೆ ಬಂದಿದ್ದ 17 ವರ್ಷದ ಬಾಲಕಿಯು ತನ್ನ ಸ್ನೇಹಿತನೊಟ್ಟಿಗೆ ಬೆಟ್ಟದ ಬಳಿ ಕುಳಿತಿದ್ದಳು. ಅಲ್ಲಿಗೆ ಬಂದ ಮೂವರು ಕಿರಾತಕರು ಬಾಲಕಿಯನ್ನು ಬೆದರಿಸಿ ಲೈಂಗಿಕ ಕಿರುಕುಳ ನೀಡಿದ್ದಾರೆ. ಈ ವೇಳೆ ಮೂವರು ಕಿರಾತಕರು ಮೊಬೈಲ್‌ನಲ್ಲಿ ವಿಡಿಯೊವನ್ನು ರೆಕಾರ್ಡ್ ಮಾಡಿಕೊಂಡಿದ್ದಾರೆ. ಬಳಿಕ ಆ ವಿಡಿಯೊವನ್ನು ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಮಾಡುವುದಾಗಿ ಬಾಲಕಿಗೆ

ಸಿದ್ದಗಂಗಾ ಜಾತ್ರೆಗೆ ಬಂದಿದ್ದ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ Read More »

ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು: ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ನಡೆಸಿದ 102 ವರ್ಷದ ವೃದ್ದೆ

ಸಮಗ್ರ ನ್ಯೂಸ್: ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನ ಮಂತ್ರಿಯಾಗಬೇಕೆಂದು 102 ವರ್ಷ ವಯಸ್ಸಿನ ವೃದ್ಧೆಯೊಬ್ಬರು ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ನಡೆಸಿದ್ದಾರೆ. ತುಮಕೂರು ಜಿಲ್ಲೆ ತಿಪಟೂರು ಮೂಲದ ಪಾರ್ವತಮ್ಮ ತಾಳಬೆಟ್ಟದಿಂದ ಮಹದೇಶ್ವರ ಬೆಟ್ಟದವರೆಗೆ ಮಾದಪ್ಪನ ದರ್ಶನಕ್ಕೆ 18 ಕಿಲೋಮೀಟರ್ ಕಾಲ್ನಡಿಗೆ ನಡೆಸಿದ್ದಾರೆ. ಹೀಗೆ ದೇಶಕ್ಕೆ ಒಳ್ಳೆಯದಾಗಬೇಕು. ರೈತರಿಗೆ ಒಳ್ಳೆಯದಾಗಬೇಕು. ಮಳೆ, ಬೆಳೆ ಚೆನ್ನಾಗಿ ಆಗಬೇಕು. ಹಾಗೆ ಆದರೆ ಅಲ್ಲವೇ ರೈತರಿಗೆ ಒಳಿತಾಗುವುದು? ಅದೇ ರೀತಿ ಕಾಡು ಪ್ರಾಣಿಗಳಿಗೂ ಒಳ್ಳೆಯದಾಗಬೇಕು. ಅವುಗಳಿಗೆ ಕುಡಿಯುವ

ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು: ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ನಡೆಸಿದ 102 ವರ್ಷದ ವೃದ್ದೆ Read More »

ಆ್ಯಸಿಡ್ ಮಾರಾಟ ನಿಷೇಧ: ಗೃಹ ಸಚಿವ ಜಿ.ಪರಮೇಶ್ವರ್

ಸಮಗ್ರ ನ್ಯೂಸ್: ರಾಜ್ಯದಲ್ಲಿ ಆ್ಯಸಿಡ್ ಮಾರಾಟ ನಿಷೇಧಿಸಲಾಗುವುದು ಮತ್ತು ಆ್ಯಸಿಡ್ ದಾಳಿ ಸಂತ್ರಸ್ತರಿಗೂ ರಕ್ಷಣೆ ನೀಡಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ, ಇತ್ತೀಚೆಗಷ್ಟೇ ಕಡಬದಲ್ಲಿ ಮೂವರು ವಿದ್ಯಾರ್ಥಿನಿಯರ ಮೇಲೆ ವ್ಯಕ್ತಿಯೊಬ್ಬ ಆ್ಯಸಿಡ್ ಎರಚಿದ್ದ ಹಿನ್ನೆಲೆಯಲ್ಲಿ ಗೃಹ ಸಚಿವರು ಈ ಘೋಷಣೆ ಮಾಡಿದ್ದಾರೆ. ಮಹಿಳೆಯರ ಮೇಲಿನ ದೌರ್ಜನ್ಯ ಕುರಿತ ವಿಚಾರ ಸಂಕಿರಣದಲ್ಲಿ ಪಾಲ್ಗೊಂಡು ವಿವಿಧ ಮಹಿಳಾ ಸಂಘಟನೆಗಳು ಮತ್ತು ಸರ್ಕಾರೇತರ ಸಂಸ್ಥೆಗಳ ಸಲಹೆಗಳನ್ನು ಆಲಿಸಿ ಮಾತನಾಡಿದ ಪರಮೇಶ್ವರ್ ಅವರು, ರಾಜ್ಯದಲ್ಲಿ ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಗೆ ಅಗತ್ಯ

ಆ್ಯಸಿಡ್ ಮಾರಾಟ ನಿಷೇಧ: ಗೃಹ ಸಚಿವ ಜಿ.ಪರಮೇಶ್ವರ್ Read More »

ಖೇಲೋ ಇಂಡಿಯಾ ಪದಕ ವಿಜೇತರಿಗೆ ಸರ್ಕಾರಿ ಉದ್ಯೋಗ/ ಕೇಂದ್ರ ಕ್ರೀಡಾಸಚಿವ ಅನುರಾಗ್ ಠಾಕೂರ್ ಮಾಹಿತಿ

ಸಮಗ್ರ ನ್ಯೂಸ್: ಖೇಲೋ ಇಂಡಿಯಾ ಕ್ರೀಡಾ ಸ್ಪರ್ಧೆಯಲ್ಲಿ ಪದಕ ವಿಜೇತರಾದವರು ಸರ್ಕಾರಿ ಉದ್ಯೋಗ ಪಡೆಯಲು ಅರ್ಹರಾಗಿರುತ್ತಾರೆ ಎಂದು ಕೇಂದ್ರ ಕ್ರೀಡಾಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಟಿಯ ಫಲವಾಗಿ, ಕ್ರೀಡಾ ವಾತಾವರಣವನ್ನು ಮತ್ತಷ್ಟು ದೃಢಪಡಿಸುವ ನಿಟ್ಟಿನಲ್ಲಿ, ಬೇರು ಹಂತದಲ್ಲೇ ಯುವ ಕ್ರೀಡಾಪಟುಗಳನ್ನು ಬೆಳೆಸಲು ಹಾಗೂ ಆ ಮೂಲಕ ಬದುಕು ಕಟ್ಟಿಕೊಳ್ಳುವಂತೆ ಮಾಡಲು ಇದು ನೆರವಾಗಲಿದೆ ಎಂದು ಮಾಹಿತಿ ನೀಡಿದ್ದಾರೆ. ಸಿಬ್ಬಂದಿ ಹಾಗೂ ತರಬೇತಿ ಇಲಾಖೆಯು ಕ್ರೀಡಾ ಸಚಿವಾಲಯದೊಂದಿಗೆ ಸಮಾಲೋಚಿಸಿ ಕ್ರೀಡಾಪಟುಗಳು ಸರ್ಕಾರಿ ಉದ್ಯೋಗ ಪಡೆಯಲು

ಖೇಲೋ ಇಂಡಿಯಾ ಪದಕ ವಿಜೇತರಿಗೆ ಸರ್ಕಾರಿ ಉದ್ಯೋಗ/ ಕೇಂದ್ರ ಕ್ರೀಡಾಸಚಿವ ಅನುರಾಗ್ ಠಾಕೂರ್ ಮಾಹಿತಿ Read More »

ಪ್ರಧಾನಿ ವಿರುದ್ಧ ಟೀಕೆಗಳನ್ನು ಮಾಡುವಾಗ ಎಚ್ಚರ/ ರಾಹುಲ್‍ಗೆ ಚುನಾವಣಾ ಆಯೋಗ ಸೂಚನೆ

ಸಮಗ್ರ ನ್ಯೂಸ್: ದೇಶದ ಪ್ರಧಾನಿಯ ವಿರುದ್ಧ ಟೀಕೆಗಳನ್ನು ಮಾಡುವಾಗ ಎಚ್ಚರಿಕೆಯಿಂದ ಮತ್ತು ಜಾಗರೂಕರಾಗಿರಬೇಕು ಎಂದು ಚುನಾವಣಾ ಆಯೋಗವು(ಇಸಿಐ) ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಸಲಹೆ ನೀಡಿದೆ. ಭಾರತೀಯ ಚುನಾವಣಾ ಆಯೋಗವು ದೆಹಲಿ ಹೈಕೋರ್ಟ್ ಆದೇಶ ಮತ್ತು ಪ್ರಧಾನಿ ವಿರುದ್ಧದ ಕೆಲವು ಟೀಕೆಗಳಿಗೆ ಸಂಬಂಧಿಸಿ ರಾಹುಲ್ ಗಾಂಧಿಗೆ ಸಲಹೆ ನೀಡಿದ್ದು, ಭವಿಷ್ಯದಲ್ಲಿ ಹೆಚ್ಚು ಜಾಗರೂಕರಾಗಿರಬೇಕು ಎಂದು ಹೇಳಿದೆ. ಪ್ರಧಾನಿ ನರೇಂದ್ರ ಮೋದಿ ಅವರ “ಪನೌಟಿ” (ಕೆಟ್ಟ ಶಕುನ) ಮತ್ತು ಅವರ ವಿರುದ್ಧದ ಕೆಲವು ಸಾರ್ವಜನಿಕ ಹೇಳಿಕೆಗಳ ನಂತರ ರಾಹುಲ್

ಪ್ರಧಾನಿ ವಿರುದ್ಧ ಟೀಕೆಗಳನ್ನು ಮಾಡುವಾಗ ಎಚ್ಚರ/ ರಾಹುಲ್‍ಗೆ ಚುನಾವಣಾ ಆಯೋಗ ಸೂಚನೆ Read More »

ನೀತಿ ಸಂಹಿತೆ ಉಲ್ಲಂಘನೆ/ ಕೊನೆಗೂ ನ್ಯಾಯಾಲಯದ ಮುಂದೆ ಹಾಜರಾದ ಜಯಪ್ರದಾ

ಸಮಗ್ರ ನ್ಯೂಸ್: ಮಾಜಿ ಸಂಸದೆ ನಟಿ ಜಯಪ್ರದಾ, 2019ರ ಲೋಕಸಭೆ ಚುನಾವಣೆ ವೇಳೆ ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದ ವಿಚಾರಣೆಗಾಗಿ ಬುಧವಾರ ವಿಶೇಷ ನ್ಯಾಯಾಲಯದ ಮುಂದೆ ಹಾಜರಾಗಿದ್ದಾರೆ. ಪ್ರಾಸಿಕ್ಯೂಷನ್ ಅಧಿಕಾರಿ ನೀರಜ್ ಕುಮಾರ್, ಜಯಪ್ರದಾ ಅವರು ತಮ್ಮ ವಕೀಲರೊಂದಿಗೆ ವಿಚಾರಣೆಗೆ ಹಾಜರಾಗಿದ್ದು, ನ್ಯಾಯಾಲಯವು ಪ್ರಕರಣದ ವಿಚಾರಣೆಯನ್ನು ಮಾರ್ಚ್ 22ಕ್ಕೆ ಮುಂದೂಡಿದೆ ಎಂದು ತಿಳಿಸಿದ್ದಾರೆ. 2019ರ ಲೋಕಸಭೆ ಚುನಾವಣೆ ವೇಳೆ ಬಿಜೆಪಿಯ ಅಭ್ಯರ್ಥಿಯಾಗಿದ್ದ ಜಯಪ್ರದಾ ಅವರು ನೀತಿ ಸಂಹಿತೆ ಜಾರಿಯಲ್ಲಿರುವಾಗ ಅಭಿವೃದ್ಧಿ ಯೋಜನೆಗಳನ್ನು ಲೋಕಾರ್ಪಣೆಗೊಳಿಸಿದ್ದಾರೆ ಎಂದು ಕೆಮಿ ಮತ್ತು

ನೀತಿ ಸಂಹಿತೆ ಉಲ್ಲಂಘನೆ/ ಕೊನೆಗೂ ನ್ಯಾಯಾಲಯದ ಮುಂದೆ ಹಾಜರಾದ ಜಯಪ್ರದಾ Read More »

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ: ಹಂತಕನ ಇಮ್ಯಾಜಿನರಿ ಸ್ಕೆಚ್ ಬಿಡುಗಡೆ ಮಾಡಿದ NIA

ಸಮಗ್ರ ನ್ಯೂಸ್: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು, NIA ಟೀಂ ತುಮಕೂರಿನಲ್ಲಿ ಶಂಕಿತ ಭಯೋತ್ಪಾದಕನಿಗಾಗಿ ಹುಡುಕಾಟ ನಡೆಸಿದ್ದಾರೆ. ಶಂಕಿತ ಬಾಂಬರ್ ಮಾರ್ಚ್​1ರಂದು ತುಮಕೂರಿನಲ್ಲಿ ಓಡಾಡಿರುವ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸರು ತುಮಕೂರಿನ ಹಲವೆಡೆ ತೀವ್ರ ಹುಡುಕಾಟ ನಡೆಸಿದ್ದಾರೆ. ಸುಮಾರು 28 ವಾಹನಗಳಲ್ಲಿ ತುಮಕೂರಿಗೆ ಆಗಮಿಸಿರುವ ಪೊಲೀಸರು, ರೈಲ್ವೆ ನಿಲ್ದಾಣ, ಪಾಲಿಕೆ ಕಚೇರಿ, ಪೊಲೀಸ್ ಕಂಟ್ರೋಲ್ ರೂಂ ಸೇರಿ ನಗರದ ಹಲವೆಡೆಯಲ್ಲಿರುವ ಸಿಸಿಟಿವಿ ದೃಶ್ಯಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ. ಇನ್ನು ಬೆಂಗಳೂರು

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ: ಹಂತಕನ ಇಮ್ಯಾಜಿನರಿ ಸ್ಕೆಚ್ ಬಿಡುಗಡೆ ಮಾಡಿದ NIA Read More »