Editor

ವಿಚಾರಣೆಗೆ ಹಾಜರಾಗದ ಅರವಿಂದ್ ಕೇಜ್ರಿವಾಲ್/ ಹೊಸ ದೂರು ಸಲ್ಲಿಸಿದ ಇಡಿ

ಸಮಗ್ರ ನ್ಯೂಸ್: ಜಾರಿ ನಿರ್ದೇಶನಾಲಯ(ಇಡಿ)ವು, ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಹಲವು ಬಾರಿ ಸಮನ್ಸ್ ನೀಡಿದರೂ ವಿಚಾರಣೆಗೆ ಹಾಜರಾಗದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ವಿರುದ್ಧ ದೆಹಲಿ ನ್ಯಾಯಾಲಯಕ್ಕೆ ಹೊಸ ದೂರು ಸಲ್ಲಿಸಿದೆ. ಆಮ್ ಆದ್ಮ ಪಕ್ಷದ(ಎಎಪಿ) ರಾಷ್ಟ್ರೀಯ ಸಂಚಾಲಕರಾಗಿರುವ ಅರವಿಂದ್ ಕೇಜ್ರಿವಾಲ್ ಅವರು 4 ರಿಂದ 8 ರವರೆಗಿನ ಸಮನ್ಸ್‍ಗಳನ್ನು ಗೌರವಿಸಿಲ್ಲ ಎಂದು ಈ ಹೊಸ ದೂರಿನಲ್ಲಿ ಇಡಿ ಆರೋಪಿಸಿದೆ. ಕೇಜ್ರಿವಾಲ್ ಅವರಿಗೆ ದೆಹಲಿ ಅಬಕಾರಿ

ವಿಚಾರಣೆಗೆ ಹಾಜರಾಗದ ಅರವಿಂದ್ ಕೇಜ್ರಿವಾಲ್/ ಹೊಸ ದೂರು ಸಲ್ಲಿಸಿದ ಇಡಿ Read More »

ಉಜಿರೆಯ ಲಾಡ್ಜ್ ಗಳಲ್ಲಿ ‌ಮಾಂಸದಂಧೆ| ಪೊಲೀಸರ ದಿಢೀರ್ ದಾಳಿ; ಮೂರು ಮಂದಿ ಅಂದರ್

ಸಮಗ್ರ ನ್ಯೂಸ್: ಉಜಿರೆಯ ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವ ಬಗ್ಗೆ ಮಾಹಿತಿ ಬಂದ ಹಿನ್ನೆಲೆ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ಮಾರ್ಚ್ 6 ರಂದು ನಡೆದಿದೆ. ಉಜಿರೆಯ ಹಳೆ ಪೇಟೆ ಎಂಬಲ್ಲಿರುವ ಸುರೇಶ್ ಬೋರ್ಡಿಂಗ್ & ಲಾಡ್ಜಿಂಗ್ / ಐಶ್ವರ್ಯಾ ಲಾಡ್ಜಿಂಗ್ & ಬೋರ್ಡಿಂಗ್ ನಲ್ಲಿ ವೇಶ್ಯಾವಾಟಿಕೆ‌ ನಡೆಯುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ ಪೊಲೀಸ್ ನಿರೀಕ್ಷಕರಾದ ಬಿ.ಜಿ.ಸುಬ್ಬಾಪೂರ ಮಠ್ ನೇತೃತ್ವದಲ್ಲಿ ಸಿಬ್ಬಂದಿ ದಾಳಿ ನಡೆಸಿದ್ದಾರೆ. ಈ ವೇಳೆ ವೇಶ್ಯಾವಾಟಿಕೆ‌ ನಿರತರಾಗಿದ್ದ

ಉಜಿರೆಯ ಲಾಡ್ಜ್ ಗಳಲ್ಲಿ ‌ಮಾಂಸದಂಧೆ| ಪೊಲೀಸರ ದಿಢೀರ್ ದಾಳಿ; ಮೂರು ಮಂದಿ ಅಂದರ್ Read More »

ಅಮೆರಿಕದಲ್ಲಿ ಅಧ್ಯಕ್ಷೀಯ ಚುನಾವಣೆ/ ಸ್ಪರ್ಧೆಯಿಂದ ಹಿಂದೆ ಸರಿದ ನಿಕ್ಕಿ ಹ್ಯಾಲೆ

ಸಮಗ್ರ ನ್ಯೂಸ್: ರಿಪಬ್ಲಿಕನ್ ಪಕ್ಷದ ನಾಮನಿರ್ದೇಶನ ಸ್ಪರ್ಧೆಯಲ್ಲಿ ನಿಕ್ಕಿ ಹ್ಯಾಲೆಗೆ ಸೋಲು ಉಂಟಾದ ಕಾರಣ ಮುಂದಿನ ನವೆಂಬರ್‍ನಲ್ಲಿ ನಡೆಯಲಿರುವ ಅಮೇರಿಕಾದ ಅಧ್ಯಕ್ಷೀಯ ಚುನಾವಣೆಯಿಂದ ಹಿಂದೆ ಸರಿದಿದ್ದಾರೆ. ಈ ಹಿನ್ನಲೆಯಲ್ಲಿ ಕಾರ್ಲಸ್ಟನ್ ಮತ್ತು ದಕ್ಷಿಣ ಕ್ಯಾರೊಲಿನಾದಲ್ಲಿ ಆಯೋಜನೆಗೊಂಡಿದ್ದ ಪ್ರಚಾರ ಕಾರ್ಯಗಳನ್ನು ಅವರು ರದ್ದುಪಡಿಸಿದ್ದಾರೆ ಎಂದು ವಾಲ್ ಸ್ಟ್ರೀಟ್ ಜರ್ನಲ್ ವರದಿ ಮಾಡಿದೆ. 15 ರಾಜ್ಯಗಳ ಪೈಕಿ 14ರಲ್ಲಿ ತಮ್ಮ ಪರ ಮತ ಪಡೆಯುವಲ್ಲಿ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯಶಸ್ವಿಯಾಗಿದ್ದಾರೆ. ಈಶಾನ್ಯ ರಾಜ್ಯವಾದ ವಮೌರ್ಂಟ್‍ನಲ್ಲಿ ಮಾತ್ರ ಹ್ಯಾಲೆಗೆ

ಅಮೆರಿಕದಲ್ಲಿ ಅಧ್ಯಕ್ಷೀಯ ಚುನಾವಣೆ/ ಸ್ಪರ್ಧೆಯಿಂದ ಹಿಂದೆ ಸರಿದ ನಿಕ್ಕಿ ಹ್ಯಾಲೆ Read More »

370ನೇ ವಿಧಿ ರದ್ದಾದ ಬಳಿಕ ಪ್ರಧಾನಿ ಮೋದಿ ಮೊದಲ ಕಾಶ್ಮೀರ ಭೇಟಿ/ ಬಹು ಅಭಿವೃದ್ಧಿ ಯೋಜನೆಗಳ ಅನಾವರಣ

ಸಮಗ್ರ ನ್ಯೂಸ್: ಸಾಂವಿಧಾನಿಕವಾಗಿ ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುತ್ತಿದ್ದ 370ನೇ ವಿಧಿ ರದ್ದುಪಡಿಸಿದ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಕಾಶ್ಮೀರಕ್ಕೆ ಭೇಟಿ ನೀಡುತ್ತಿದ್ದಾರೆ. ಕೇಂದ್ರ ಸರ್ಕಾರ 2019ರಲ್ಲಿ ಸಂವಿಧಾನದ 370ನೇ ವಿಧಿ ರದ್ದುಪಡಿಸುವ ಮಹತ್ವದ ನಿರ್ಧಾರ ಕೈಗೊಂಡಿತ್ತು. ಇಂದು ಶ್ರೀನಗರದ ಬಕ್ಷಿ ಕ್ರೀಡಾಂಗಣದಲ್ಲಿ ನಡೆಯಲಿರುವ ವಿಕಸಿತ್ ಭಾರತ, ವಿಕಸಿತ್ ಜಮ್ಮು ಕಾಶ್ಮೀರ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಅವರು, ಕೇಂದ್ರಾಡಳಿತ ಪ್ರದೇಶಗಳಲ್ಲಿ ಕೃಷಿ-ಆರ್ಥಿಕತೆಯನ್ನು ಉತ್ತೇಜಿಸಲು ಸುಮಾರು 5,000 ಕೋಟಿ ರು. ಯೋಜನೆಯೊಂದಿಗೆ, ಬಹು

370ನೇ ವಿಧಿ ರದ್ದಾದ ಬಳಿಕ ಪ್ರಧಾನಿ ಮೋದಿ ಮೊದಲ ಕಾಶ್ಮೀರ ಭೇಟಿ/ ಬಹು ಅಭಿವೃದ್ಧಿ ಯೋಜನೆಗಳ ಅನಾವರಣ Read More »

ಕೃತಕ ಬುದ್ಧಿಮತ್ತೆಯ (ಎಐ) ರೋಬೋ ಶಿಕ್ಷಕಿ/ ಕೇರಳದ ಶಾಲೆಯಲ್ಲಿ ಮೊದಲ ಪಾಠ

ಸಮಗ್ರ ನ್ಯೂಸ್: ಟೀವಿ ನಿರೂಪಣೆ ಸೇರಿ ವಿವಿಧ ವಲಯಗಳಲ್ಲಿ ಪ್ರಸಿದ್ಧಿ ಪಡೆದಿದ್ದ ಎಐ ಮನುಷ್ಯರು ಈಗ ಮೊದಲ ಬಾರಿ ಶಾಲೆಗೂ ಲಗ್ಗೆ ಇಟ್ಟಿದ್ದು, ಕೃತಕ ಬುದ್ಧಿಮತ್ತೆಯ ರೋಬೋ ಶಿಕ್ಷಕಿಯೊಬ್ಬಳನ್ನು ಕೇರಳದ ತಿರುವನಂತಪುರದಲ್ಲಿರುವ ಶಾಲೆಯೊಂದು ಪರಿಚಯಿಸಿದೆ. ಮೇಕರ್ಸ್ ಎಜುಟೆಕ್ ಎಂಬ ತಂತ್ರಜ್ಞಾನ ಸಂಸ್ಥೆ ಅಭಿವೃದ್ಧಿಪಡಿಸಿರುವ ಎಐ ಶಿಕ್ಷಕಿಗೆ ಐರಿಸ್ ಎಂದು ಹೆಸರಿಡಲಾಗಿದೆ. ಇದನ್ನು ಕಡುವಾಯಿಲ್ ತಂಗಳ್ ಚಾರಿಟೇಬಲ್ ಟ್ರಸ್ಟ್‍ನ ಶಾಲೆಯಲ್ಲಿ ಇರಿಸಲಾಗಿದೆ. ಕೇರಳ ರಾಜ್ಯದಲ್ಲಿ ಮತ್ತು ಪ್ರಾಯಶಃ ಇಡೀ ದೇಶದಲ್ಲೇ ಮೊದಲ ಹುಮನಾಯ್ಡ್ ರೋಬೋಟ್ ಶಿಕ್ಷಕಿ ಏಂಬ ಹಿರಿಮೆ

ಕೃತಕ ಬುದ್ಧಿಮತ್ತೆಯ (ಎಐ) ರೋಬೋ ಶಿಕ್ಷಕಿ/ ಕೇರಳದ ಶಾಲೆಯಲ್ಲಿ ಮೊದಲ ಪಾಠ Read More »

ಸರ್ವರ್ ವ್ಯತ್ಯಯದಿಂದ‌ ನಷ್ಟವಾಗಿದ್ದೆಷ್ಟು ಗೊತ್ತಾ? ಒಂದು ಗಂಟೆಲಿ ಹಿಂಗಾದ್ರೆ ಹೆಂಗೆ!?

ಸಮಗ್ರ ನ್ಯೂಸ್: ವಿಶ್ವದಾದ್ಯಂತ ಜನಪ್ರಿಯ ಜಾಲತಾಣವಾದ ಫೇಸ್‌ ಬುಕ್‌, ಇನ್ಸ್ಟಾಗ್ರಾಮ್‌ ಸರ್ವರ್‌ ಡೌನ್ ಸಮಸ್ಯೆಯಿಂದ ಬಳಕೆದಾರರು ಪರದಾಡುವಂತಾಗಿತ್ತು. ಅಷ್ಟೇ ಅಲ್ಲ ಷೇರುಗಳ ಬೆಲೆಯೂ ಗಣನೀಯ ಕುಸಿತ ಕಂಡಿದ್ದು, ಇದರಿಂದ 829 ಕೋಟಿ ರೂಪಾಯಿ ನಷ್ಟವಾಗುವ ಮೂಲಕ ಮಾರ್ಕ್‌ ಜುಗರ್‌ ಬರ್ಗ್‌ ಒಡೆತನದ ಮೆಟಾ ಮತ್ತೊಮ್ಮೆ ದೊಡ್ಡ ಸುದ್ದಿಯಲ್ಲಿದ್ದಂತಾಗಿದೆ. ಮೆಟಾದ ಜನಪ್ರಿಯ ಜಾಲತಾಣಗಳಾದ ಫೇಸ್‌ ಬುಕ್‌, ಇನ್ಸ್ಟಾಗ್ರಾಮ್‌ ಮತ್ತು ಥ್ರೆಡ್ಸ್‌ ಭಾರತ ಸೇರಿದಂತೆ ಜಾಗತಿಕವಾಗಿ ಸರ್ವರ್‌ ಡೌನ್‌ ಆಗಿ ಎಲ್ಲರ ಖಾತೆಗಳು (ಮಂಗಳವಾರ ರಾತ್ರಿ 8.53) ದಿಢೀರನೆ ಲಾಗ್‌

ಸರ್ವರ್ ವ್ಯತ್ಯಯದಿಂದ‌ ನಷ್ಟವಾಗಿದ್ದೆಷ್ಟು ಗೊತ್ತಾ? ಒಂದು ಗಂಟೆಲಿ ಹಿಂಗಾದ್ರೆ ಹೆಂಗೆ!? Read More »

ಸಂಪ್ ಒಳಗೆ ಬಿದ್ದ ಮಗುವನ್ನು ರಕ್ಷಿಸಿದ ಪಿಎಸ್ಐ

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಪಿಎಸ್ಐ ಸಮಯ ಪ್ರಜ್ಞೆಯಿಂದಾಗಿ ಎರಡುವರೆ ವರ್ಷದ ಮಗುವಿನ ಜೀವ ಉಳಿದಿದೆ. ಸಂಪ್ ಒಳಗೆ ಬಿದ್ದಿದ್ದ ಎರಡುವರೆ ವರ್ಷದ ಮಗುವನ್ನು ಬ್ಯಾಟರಾಯನಪುರ ಸಂಚಾರ ಠಾಣೆ ಪಿಎಸ್ಐ ನಾಗರಾಜ್​ ರಕ್ಷಣೆ ಮಾಡಿದ್ದಾರೆ. ಪಿಎಸ್ಐ ನಾಗರಾಜ್ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಬಿಇಎಲ್​ನ ಬಳಿ 10 ಅಡಿ ಆಳದ ಸಂಪ್​​ಗೆ ಮಗು ಬಿದಿದ್ದೆ. ಸಹಾಯಕ್ಕಾಗಿ ಮಹಿಳೆಯರು ಕೂಗಿದ್ದಾರೆ. ಕರ್ತವ್ಯಕ್ಕೆ ಠಾಣೆಗೆ ತೆರಳುತ್ತಿದ್ದ ಪಿಎಸ್ಐ ನಾಗರಾಜ್​​ಗೆ ವಿಷಯ ತಿಳಿಸಿದ್ದಾರೆ. ಕೂಡಲೇ ಸಂಪ್​​ಗೆ ಇಳಿದು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಮಗುವಿನ ರಕ್ಷಣೆ

ಸಂಪ್ ಒಳಗೆ ಬಿದ್ದ ಮಗುವನ್ನು ರಕ್ಷಿಸಿದ ಪಿಎಸ್ಐ Read More »

ಅತ್ತೆ ಸಾಯಬೇಕೆಂದು ಹರಕೆ ಹೊತ್ತ ಸೊಸೆ…!

ಸಮಗ್ರ ನ್ಯೂಸ್: ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಗಾಣಗಾಪುರ ಕ್ಷೇತ್ರದ ಹುಂಡಿ ಎಣಿಕೆ ಕಾರ್ಯ ನಡೆಸಲಾಗಿತ್ತು. ಅದೇ ಸಂಧರ್ಭದಲ್ಲಿ ಹರಕೆ ನೋಟು ಪತ್ತೆಯಾಗಿದೆ. ತನ್ನ ಅತ್ತೆಯೊಬ್ಬಳು ಬೇಗ ಸಾಯಬೇಕು ಎಂದು ಸೊಸೆಯೊಬ್ಬಳು ಹರಕೆ ಹೊತ್ತಿದು 50 ರೂಪಾಯಿ ನೋಟಿನ ಮೇಲೆ ಬರೆದು ಹುಂಡಿಗೆ ಹಾಕಿದ್ದಾರೆ. ಈ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಅತ್ತೆ ಸಾಯಬೇಕೆಂದು ಹರಕೆ ಹೊತ್ತ ಸೊಸೆ…! Read More »

BEL ಕಂಪನಿಯಲ್ಲಿ 517 ಟ್ರೈನಿ ಎಂಜಿನಿಯರ್​ ಹುದ್ದೆಗಳು ಖಾಲಿ, ಬೇಗ ಅರ್ಜಿ ಸಲ್ಲಿಸಿ

ಸಮಗ್ರ ಉದ್ಯೋಗ: Bharat Electronics Limited ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 517 ಟ್ರೈನಿ ಎಂಜಿನಿಯರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಮಾರ್ಚ್​ 13, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​​ಲೈನ್ ಮೂಲಕ ಅಪ್ಲೈ ಮಾಡಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಭಾರತದಲ್ಲಿ ಎಲ್ಲಿ ಬೇಕಾದರೂ ಪೋಸ್ಟಿಂಗ್ ನೀಡಲಾಗುತ್ತದೆ. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಹುದ್ದೆಯ ಮಾಹಿತಿ:ಸೆಂಟ್ರಲ್- 68ಈಸ್ಟ್- 86ವೆಸ್ಟ್-

BEL ಕಂಪನಿಯಲ್ಲಿ 517 ಟ್ರೈನಿ ಎಂಜಿನಿಯರ್​ ಹುದ್ದೆಗಳು ಖಾಲಿ, ಬೇಗ ಅರ್ಜಿ ಸಲ್ಲಿಸಿ Read More »

ಬೆಂಗಳೂರಿನಲ್ಲಿ ಕೇಂದ್ರ ಸರ್ಕಾರಿ ಹುದ್ದೆಗೆ ಅರ್ಜಿ ಆಹ್ವಾನ, ಈಗಲೇ ಅಪ್ಲೈ ಮಾಡಿ

ಸಮಗ್ರ ಉದ್ಯೋಗ: ಎಲೆಕ್ಟ್ರಾನಿಕ್ಸ್ ಮತ್ತು ರಾಡಾರ್ ಡೆವಲಪ್‌ಮೆಂಟ್ ಸ್ಥಾಪನೆ, ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 118 ಅಪ್ರೆಂಟಿಸ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಇದೇ ಮಾರ್ಚ್​ 17, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಇಂದಿನಿಂದ ಅರ್ಜಿ ಪ್ರಕ್ರಿಯೆ ಆರಂಭವಾಗಿದೆ. ಆಸಕ್ತರು ಆನ್​​ಲೈನ್ ಮೂಲಕ ಅಪ್ಲೈ ಮಾಡಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಕೇಂದ್ರ ಸರ್ಕಾರದ ಉದ್ಯೋಗ

ಬೆಂಗಳೂರಿನಲ್ಲಿ ಕೇಂದ್ರ ಸರ್ಕಾರಿ ಹುದ್ದೆಗೆ ಅರ್ಜಿ ಆಹ್ವಾನ, ಈಗಲೇ ಅಪ್ಲೈ ಮಾಡಿ Read More »