ಜಯಪ್ರಕಾಶ್ ಹೆಗ್ಡೆ ಅವರಿಂದ ಜಾತಿಗಣತಿ ವರದಿ ಸ್ವೀಕರಿಸಿದ ಸಿಎಂ…
ಸಮಗ್ರ ನ್ಯೂಸ್: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಹೆಚ್ಚು ಸುದ್ದು ಮಾಡಿದ ವಿಷಯಗಳಲ್ಲಿ ಈ ಜಾತಿ ಗಣತಿ ವರದಿ ಸಲ್ಲಿಕೆ ವಿಚಾರವೂ ಒಂದು. ತೀವ್ರ ವಿರೋಧದ ನಡುವೆಯೂ ಜಾತಿ ಗಣತಿ ವರದಿಯನ್ನು, ಇಂದು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗಡೆಯವರು ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸಲ್ಲಿಸಿದರು. ಇನ್ನು ಈ ವರದಿಯಲ್ಲಿ ಒಟ್ಟು 13 ಪ್ರತಿಗಳಿವೆ. ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಜಾತಿ ಗಣತಿ ವರದಿ ಸ್ವೀಕರಿಸಿದ್ದೇನೆ. ಜಾತಿ ಗಣತಿ ವರದಿಯಲ್ಲಿ ಏನಿದೆ ಎಂದು ನಾನು
ಜಯಪ್ರಕಾಶ್ ಹೆಗ್ಡೆ ಅವರಿಂದ ಜಾತಿಗಣತಿ ವರದಿ ಸ್ವೀಕರಿಸಿದ ಸಿಎಂ… Read More »










