Editor

ಜಯಪ್ರಕಾಶ್​ ಹೆಗ್ಡೆ ಅವರಿಂದ ಜಾತಿಗಣತಿ ವರದಿ ಸ್ವೀಕರಿಸಿದ ಸಿಎಂ…

ಸಮಗ್ರ ನ್ಯೂಸ್: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಹೆಚ್ಚು ಸುದ್ದು ಮಾಡಿದ ವಿಷಯಗಳಲ್ಲಿ ಈ ಜಾತಿ ಗಣತಿ ವರದಿ ಸಲ್ಲಿಕೆ ವಿಚಾರವೂ ಒಂದು. ತೀವ್ರ ವಿರೋಧದ ನಡುವೆಯೂ ಜಾತಿ ಗಣತಿ ವರದಿಯನ್ನು, ಇಂದು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗಡೆಯವರು ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸಲ್ಲಿಸಿದರು. ಇನ್ನು ಈ ವರದಿಯಲ್ಲಿ ಒಟ್ಟು 13 ಪ್ರತಿಗಳಿವೆ. ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಜಾತಿ ಗಣತಿ ವರದಿ ಸ್ವೀಕರಿಸಿದ್ದೇನೆ. ಜಾತಿ ಗಣತಿ ವರದಿಯಲ್ಲಿ ಏನಿದೆ ಎಂದು ನಾನು

ಜಯಪ್ರಕಾಶ್​ ಹೆಗ್ಡೆ ಅವರಿಂದ ಜಾತಿಗಣತಿ ವರದಿ ಸ್ವೀಕರಿಸಿದ ಸಿಎಂ… Read More »

ಧಾರ್ಮಿಕ ದತ್ತಿ ಮಸೂದೆ ಮತ್ತೆ ವಿಧಾನಸಭೆಯಲ್ಲಿ ಅಂಗೀಕಾರ| ಪರಿಷತ್ತಿನಲ್ಲಿ ಸೋಲಾಗಿದ್ದ ಮಸೂದೆಯನ್ನು ಮತ್ತೆ ಮಂಡಿಸಿದ್ದೇಕೆ?

ಸಮಗ್ರ ನ್ಯೂಸ್: ಕಳೆದ ವಾರ ವಿಧಾನ ಪರಿಷತ್ತಿನಲ್ಲಿ ಪ್ರತಿಪಕ್ಷ ಬಿಜೆಪಿ-ಜೆಡಿ(ಎಸ್) ಮೈತ್ರಿಯಿಂದ ಪರಾಭವಗೊಂಡಿದ್ದ 10 ಲಕ್ಷ ರೂ.ಗೂ ಅಧಿಕ ವಾರ್ಷಿಕ ಆದಾಯವಿರುವ ದೇವಸ್ಥಾನಗಳಿಂದ ನಿಧಿ ಸಂಗ್ರಹಿಸುವ ಮಸೂದೆಯನ್ನು ಮರುಪರಿಶೀಲನೆಗೆ ಗುರುವಾರ ಮತ್ತೊಮ್ಮೆ ಕೈಗೆತ್ತಿಕೊಂಡು ವಿಧಾನಸಭೆ ಅಂಗೀಕರಿಸಿದೆ. ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ದತ್ತಿಗಳ (ತಿದ್ದುಪಡಿ) ಮಸೂದೆ, 2024ನ್ನು ಈಗ ನೇರವಾಗಿ ರಾಜ್ಯಪಾಲರ ಒಪ್ಪಿಗೆಗಾಗಿ ಕಳುಹಿಸಲಾಗುವುದು ನಂತರ ಅದು ಕಾನೂನಾಗಿ ಪರಿಣಮಿಸುತ್ತದೆ. ಫೆಬ್ರವರಿ 21 ರಂದು ವಿಧಾನಸಭೆಯಲ್ಲಿ ಅಂಗೀಕರಿಸಲ್ಪಟ್ಟ ನಂತರ ಫೆಬ್ರವರಿ 23 ರಂದು ಪ್ರತಿಪಕ್ಷಗಳು ಬಹುಮತ

ಧಾರ್ಮಿಕ ದತ್ತಿ ಮಸೂದೆ ಮತ್ತೆ ವಿಧಾನಸಭೆಯಲ್ಲಿ ಅಂಗೀಕಾರ| ಪರಿಷತ್ತಿನಲ್ಲಿ ಸೋಲಾಗಿದ್ದ ಮಸೂದೆಯನ್ನು ಮತ್ತೆ ಮಂಡಿಸಿದ್ದೇಕೆ? Read More »

“ಅರುಣ್ ಕುಮಾರ್ ಸ್ಪರ್ಧಿಸೋದಾದ್ರೆ ನೋ ಪ್ರಾಬ್ಲಂ, ಈ ಬಾರಿ ಅತಿಹೆಚ್ಚು ಅಂತರದಿಂದ ಗೆಲ್ತೇನೆ”| ಪುತ್ತಿಲ ಪರಿವಾರದ ವಿರುದ್ಧ ಗುಡುಗಿದ ಸಂಸದ ನಳಿನ್

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಪುತ್ತಿಲ ಪರಿವಾರದಿಂದ ಅರುಣ್ ಪುತ್ತಿಲ ಅವರು ಸ್ಪರ್ಧೆ ಮಾಡಿದರೆ ಮಾಡಲಿ. ಅವರದ್ದೊಂದು ಸ್ವತಂತ್ರ ಸಂಸ್ಥೆಯಾಗಿದೆ. ಬಿಜೆಪಿಗೆ ಯಾವುದೇ ಎದುರಾಳಿಯಿಲ್ಲ. ಈ ಬಾರಿ ಅತ್ಯಂತ ಹೆಚ್ಚು ಅಂತರದಿಂದ ಗೆಲುವು ಸಾಧಿಸುತ್ತೇನೆ ಎಂದು ಸಂಸದ ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ. ಮಂಗಳೂರಿನಲ್ಲಿ ಪುತ್ತಿಲ ಪರಿವಾರದಿಂದ ಅರುಣ್ ಕುಮಾರ್ ಪುತ್ತಿಲ ಪಕ್ಷೇತರ ಸ್ಪರ್ಧೆ ವಿಚಾರದ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪುತ್ತಿಲ ಪರಿವಾರ ಒಂದು ಸ್ವತಂತ್ರ ಸಂಸ್ಥೆಯಾಗಿದೆ. ಆ ಸಂಸ್ಥೆಗೆ ತೀರ್ಮಾನ ತೆಗೆದುಕೊಳ್ಳುವ

“ಅರುಣ್ ಕುಮಾರ್ ಸ್ಪರ್ಧಿಸೋದಾದ್ರೆ ನೋ ಪ್ರಾಬ್ಲಂ, ಈ ಬಾರಿ ಅತಿಹೆಚ್ಚು ಅಂತರದಿಂದ ಗೆಲ್ತೇನೆ”| ಪುತ್ತಿಲ ಪರಿವಾರದ ವಿರುದ್ಧ ಗುಡುಗಿದ ಸಂಸದ ನಳಿನ್ Read More »

ಅಡ್ಡ ಮತದಾನ/ ಹಿಮಾಚಲ ಪ್ರದೇಶದಲ್ಲಿ ಆರು ಕಾಂಗ್ರೆಸ್ ಶಾಸಕರು ಅನರ್ಹ

ಸಮಗ್ರ ನ್ಯೂಸ್: ರಾಜ್ಯಸಭಾ ಚುನಾವಣೆಯಲ್ಲಿ ಹಿಮಾಚಲ ಪ್ರದೇಶದಲ್ಲಿ ನಡೆದ ಅಡ್ಡ ಮತದಾನ ಪ್ರಕ್ರಿಯೆಗೆ ಇದೀಗ ಕಾಂಗ್ರೆಸ್ ನಾಯಕರು ನಿರ್ಣಾಯಕ ತಿರುವು ನೀಡಿದ್ದು, ಇದೀಗ ಹಿಮಾಚಲ ಪ್ರದೇಶದ ಸ್ಪೀಕರ್ ಆರು ಕಾಂಗ್ರೆಸ್ ಶಾಸಕರನ್ನು ಅನರ್ಹಗೊಳಿಸಿ ಆದೇಶ ಹೊರಡಿಸಿದ್ದಾರೆ. ಪಕ್ಷಾಂತರ ವಿರೋಧಿ ಕಾನೂನಿನಡಿ ಕ್ರಮ ಕೈಗೊಂಡಿದ್ದು, ಅಗತ್ಯವಿದ್ದರೆ ಅನರ್ಹ ಶಾಸಕರು ನ್ಯಾಯಾಲಯದ ಮೊರೆ ಹೋಗಲಿ ಎಂದು ಹಿಮಾಚಲ ಪ್ರದೇಶ ಸ್ಪೀಕರ್ ಕುಲದೀಪ್ ಸಿಂಗ್ ಪಠಾನಿಯಾ ಅವರು ತಿಳಿಸಿದ್ದಾರೆ. ರಾಜ್ಯಸಭಾ ಚುನಾವಣೆಯಲ್ಲಿ ಶಾಸಕರು ಯಾರಿಗಾದರೂ ಮತ ಹಾಕಬಹುದು ಎಂದು ಹಿಂದಿನ ನ್ಯಾಯಾಲಯ

ಅಡ್ಡ ಮತದಾನ/ ಹಿಮಾಚಲ ಪ್ರದೇಶದಲ್ಲಿ ಆರು ಕಾಂಗ್ರೆಸ್ ಶಾಸಕರು ಅನರ್ಹ Read More »

ಮಾಜಿ ಐಎಎಸ್ ಅಧಿಕಾರಿ, ನಟ ಕೆ. ಶಿವರಾಂ ಇನ್ನಿಲ್ಲ

ಸಮಗ್ರ ನ್ಯೂಸ್: ಹೃದಯಾಘಾತಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಐಎಎಸ್ ಅಧಿಕಾರಿ, ನಟ ಕೆ.ಶಿವರಾಮ್ ಇಂದು ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ. ಕನ್ನಡದಲ್ಲಿ ಪ್ರಪ್ರಥಮ ಬಾರಿಗೆ ಐಎಎಸ್ ಬರೆದು ಭಾರತೀಯ ಆಡಳಿತಾ ಸೇವೆಯಲ್ಲಿ ಅಧಿಕಾರಿಯಾಗಿ ಸೇವೆ ಸಲ್ಲಿಸಿ, ನಿವೃತ್ತರಾಗಿದ್ದ ಹಾಗೂ ‘ಬಾ ನಲ್ಲೆ ಮಧು ಚಂದ್ರಕೆ’ ಸೇರಿದಂತೆ ಹಲವು ಚಿತ್ರಗಳ ಮೂಲಕ ಕನ್ನಡ ಸಿನಿ ರಸಿಕರಿಗೆ ಪರಿಚಿತರಾಗಿದ್ದ ಕೆ. ಶಿವರಾಮ್ ಅವರಿಗೆ ಹೃದಯಾಘಾತವಾಗಿತ್ತು. ಕೂಡಲೇ ಅವರನ್ನು ಬೆಂಗಳೂರಿನ ಎಚ್ ಸಿಜಿ ಆಸ್ಪತ್ರೆಯಲ್ಲಿ ತೀವ್ರ ನಿಗಾ

ಮಾಜಿ ಐಎಎಸ್ ಅಧಿಕಾರಿ, ನಟ ಕೆ. ಶಿವರಾಂ ಇನ್ನಿಲ್ಲ Read More »

ದಾಖಲೆ ಬರೆದ ಕೋಕ್ಕೋ ಧಾರಣೆ| ₹ 130 ತಲುಪಿದರೂ ಪೂರೈಕೆ ಕೊರತೆ

ಸಮಗ್ರ ನ್ಯೂಸ್: ಮೊದಲ ಬಾರಿಗೆ 100 ರೂಪಾಯಿಗೆ ತಲುಪಿದ್ದ ಹಸಿ ಕೊಕ್ಕೋ ಧಾರಣೆ ಇದೀಗ ಕೆ.ಜೆ. 130 ರೂ.ಗೆ ಏರಿಕೆಯಾಗಿದೆ. ಆದರೆ ಬೇಡಿಕೆಗೆ ತಕ್ಕಂತೆ ಇಳುವರಿ ಇಲ್ಲದಿರುವುದು ರೈತರಿಗೆ ಕನ್ನಡಿಯ ಗಂಟಾಗಿ ಪರಿಣಮಿಸಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕೊಕ್ಕೋ ಪೂರೈಕೆ ಆಗದ ಹಿನ್ನೆಲೆಯಲ್ಲಿ ಕೆಲವು ದಿನಗಳಿಂದ ಕೊಕ್ಕೋ ಧಾರಣೆಯಲ್ಲಿ ಏರಿಕೆಯಾಗುತ್ತಲೇ ಇತ್ತು. 2-3 ವಾರದ ಹಿಂದೆ ಹಸಿ ಕೊಕ್ಕೋ ಬೀಜ ಕೆಜಿಗೆ 100 ರೂ.ಗೆ ತಲುಪಿತ್ತು. ಬಳಿಕ 120 ರೂ. ವರೆಗೆ ಕ್ಯಾಂಪ್ಕೋ ಸಂಸ್ಥೆ ಖರೀದಿಸಿತ್ತು. ಇದೀಗ ಕ್ಯಾಂಪ್ಕೋ

ದಾಖಲೆ ಬರೆದ ಕೋಕ್ಕೋ ಧಾರಣೆ| ₹ 130 ತಲುಪಿದರೂ ಪೂರೈಕೆ ಕೊರತೆ Read More »

ರಿಲಯನ್ಸ್ ಜೊತೆಗೆ ವಾಲ್ಟ್ ಡಿಸ್ನಿ ವಿಲೀನ

ಸಮಗ್ರ ನ್ಯೂಸ್: ಭಾರತದಲ್ಲಿ ವಾಲ್ಟ್ ಡಿಸ್ನಿ ಸಂಸ್ಥೆಯು ರಿಲಯನ್ಸ್ ಜೊತೆಗೆ ಮಾಧ್ಯಮ ಕ್ಷೇತ್ರದಲ್ಲಿ ವಿಲೀನವಾಗುವುದಾಗಿ ಪ್ರಕಟಿಸಿದೆ. ಈ ಮೂಲಕ ಹೊಸ ಸಂಸ್ಥೆಯ ಒಟ್ಟಾರೆ ಮೌಲ್ಯ 70 ಸಾವಿರ ಕೋಟಿ ರು.ಗೂ ಅಧಿಕವಾಗಲಿದೆ. ಹೊಸ ಸಂಸ್ಥೆಯಲ್ಲಿ ಶೇ.63.16ರಷ್ಟು ಷೇರನ್ನು ರಿಲಯನ್ಸ್ ಮತ್ತು ಅದರ ಅಂಗ ಸಂಸ್ಥೆಗಳು ಹೊಂದಿದ್ದರೆ, ಡಿಸ್ನಿ ಸಂಸ್ಥೆಯು ಶೇ.36.84ರಷ್ಟು ಷೇರುಗಳನ್ನು ಹೊಂದಿರಲಿದೆ. ಹೊಸ ಸಂಸ್ಥೆಯ ಅಧ್ಯಕ್ಷರಾಗಿ ನೀತಾ ಅಂಬಾನಿ ಅವರು ಕಾರ್ಯನಿರ್ವಹಿಸಲಿದ್ದು, ಉಪಾಧ್ಯಕ್ಷರಾಗಿ ಉದಯ್ ಶಂಕರ್ ಅವರು ಕಾರ್ಯನಿರ್ವಹಿಸಲಿದ್ದಾರೆ. ರಿಲಯನ್ಸ್ ಒಟಿಟಿ ಕ್ಷೇತ್ರದಲ್ಲಿ 11.5 ಸಾವಿರ

ರಿಲಯನ್ಸ್ ಜೊತೆಗೆ ವಾಲ್ಟ್ ಡಿಸ್ನಿ ವಿಲೀನ Read More »

ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ/ ಸಜ್ಜಾಗಿವೆ ಪರೀಕ್ಷಾ ಕೇಂದ್ರಗಳು

ಸಮಗ್ರ ನ್ಯೂಸ್: ನಾಳೆಯಿಂದ ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭವಾಗಲಿದ್ದು, ಮಾರ್ಚ್ 22ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿವೆ. ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ನಿಷೇಧಾಜ್ಞೆ ಜಾರಿಯಾಗಿರುವ 200 ಮೀಟರ್ ವ್ಯಾಪ್ತಿಯಲ್ಲಿ ಬೆಳಗ್ಗೆ 9:30ರಿಂದ ಮಧ್ಯಾಹ್ನ 2ರವರೆಗೆ ಯಾವುದೇ ಝರಾಕ್ಸ್ ಅಂಗಡಿ ತೆರೆಯುವಂತಿಲ್ಲ. ಸಿಸಿಟಿವಿ ಕ್ಯಾಮೆರಾಗಳನ್ನು ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿಯೂ ಅಳವಡಿಸಲಾಗಿದೆ. ಈ ಬಾರಿ 80 ಅಂಕಕ್ಕೆ ಪರೀಕ್ಷೆ ಬರೆಯಲಿದ್ದು, 20 ಅಂಕಗಳು ಆಂತರಿಕ ಮೌಲ್ಯಮಾಪನದ ಮೂಲಕ ನೀಡಲಾಗುತ್ತದೆ. ಒಟ್ಟಾರೆ 6,98,624 ವಿದ್ಯಾರ್ಥಿಗಳು ಪರೀಕ್ಷೆ

ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ/ ಸಜ್ಜಾಗಿವೆ ಪರೀಕ್ಷಾ ಕೇಂದ್ರಗಳು Read More »

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ/ ಇಂದು ಸಿಎಂ ಸಿದ್ದರಾಮಯ್ಯ ಉದ್ಘಾಟನೆ

ಸಮಗ್ರ ನ್ಯೂಸ್: ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಇಂದಿನಿಂದ ಆರಂಭವಾಗುತ್ತಿದ್ದು, ಇಂದು ಸಂಜೆ ಸಿಎಂ ಸಿದ್ದರಾಮಯ್ಯ ವಿಧಾನಸೌಧದ ಮೆಟ್ಟಿಲುಗಳ ಮೇಲೆ ಉದ್ಘಾಟನೆ ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ನಟ ಶಿವರಾಜ್ ಕುಮಾರ್, ಡಾ. ಜಬ್ಬಾರ್ ಪಟೇಲ್, ಬಾಂಗ್ಲಾ ನಟಿ ಅಜಮೇರಿ ಬಂದೋನ್, ವಿಮರ್ಶಕಿ ವಿಯರಾ ಲ್ಯಾ0ಗರೋವಾ ಭಾಗಿಯಾಗಲಿದ್ದಾರೆ. ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಮೂರು ಬಾರಿ ಗ್ರಾಮಿ ಪ್ರಶಸ್ತಿ ಗಳಿಸಿದ ರಿಕಿ ಕೇಜ್ ಅವರು ಉದ್ಘಾಟನೆ ಮಾಡಲಿದ್ದಾರೆ. ಬೋಂಜೊರ್ ಸ್ವಿಟ್ಸಲೆರ್ಂಡ್ ಸಿನಿಮಾ ಉದ್ಘಟನಾ ಚಿತ್ರವಾಗಿ ಪ್ರದರ್ಶನವಾಗಲಿದೆ.

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ/ ಇಂದು ಸಿಎಂ ಸಿದ್ದರಾಮಯ್ಯ ಉದ್ಘಾಟನೆ Read More »

ಗಂಗಾ ನದಿಯ ನೀರು ಸ್ನಾನಕ್ಕೆ ಯೋಗ್ಯವಲ್ಲ/ ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿ ಮಾಹಿತಿ

ಸಮಗ್ರ ನ್ಯೂಸ್: . ಸಂಸ್ಕರಣೆ ಮಾಡದೆ ನದಿಗೆ ಕೊಳಚೆ ನೀರು ಬಿಡುವುದರಿಂದ ಪಶ್ಚಿಮ ಬಂಗಾಳದಲ್ಲಿ ಗಂಗಾ ನದಿಯ ನೀರು ಸ್ನಾನಕ್ಕೆ ಯೋಗ್ಯವಲ್ಲ ಎಂದು ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿ ಮಾಹಿತಿ ನೀಡಿದೆ. ಈ ರೀತಿ ಸಂಸ್ಕರಣೆ ಮಾಡದ ಕೊಳಚೆ ನೀರನ್ನು ನದಿಗೆ ಬಿಟ್ಟರೆ ದಂಡ ವಿಧಿಸುವುದಾಗಿ ಎಚ್ಚರಿಕೆ ನೀಡಿದೆ. ಒಟ್ಟಾರೆ 258 ಮಿಲಿಯನ್ ಲೀಟರ್‍ಗೂ ಹೆಚ್ಚು ಸಂಸ್ಕರಿಸದ ಕೊಳಚೆ ನೀರನ್ನು ನೇರವಾಗಿ ಗಂಗಾ ನದಿಗೆ ಬಿಡಲಾಗುತ್ತಿದ್ದು, ಮಲದಲ್ಲಿ ಬೆಳೆಯುವ ಕೋಲಿಫಾರ್ಮ್ ಬ್ಯಾಕ್ಟಿರಿಯಾ ನದಿಯ ನೀರಿನಲ್ಲಿ ಕಂಡುಬಂದಿದೆ. ಗಂಗಾ

ಗಂಗಾ ನದಿಯ ನೀರು ಸ್ನಾನಕ್ಕೆ ಯೋಗ್ಯವಲ್ಲ/ ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿ ಮಾಹಿತಿ Read More »