Editor

ಶಿವರಾತ್ರಿಗೆ ಧರ್ಮಸ್ಥಳ ಯಾತ್ರೆ ಕೈಗೊಳ್ಳುತ್ತಿದ್ದೀರಾ? ಹಾಗಾದ್ರೆ ಈ ಸುದ್ದಿ ಓದ್ಲೇಬೇಕು…

ಸಮಗ್ರ ನ್ಯೂಸ್: ಕರಾವಳಿ ಭಾಗದ ಪ್ರಮುಖ ದೇವಸ್ಥಾನ ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ದೇಗುಲಕ್ಕೆ ಆಗಮಿಸುವ ಭಕ್ತರಿಗೆ ಮಹತ್ವದ ಸೂಚನೆ ನೀಡಲಾಗಿದೆ. ಶಿವರಾತ್ರಿ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಧರ್ಮಸ್ಥಳಕ್ಕೆ ಆಗಮಿಸುತ್ತಿರುವ ಭಕ್ತರ ಸಂಖ್ಯೆ ಹೆಚ್ಚಾಗುತ್ತಿದ್ದು, ಭಕ್ತರ ಅನುಕೂಲಕ್ಕಾಗಿ ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ದೇಗುಲ ಆಡಳಿತ ಮಂಡಳಿ ವಿಶೇಷ ಸೂಚನೆ ನೀಡಿದೆ ಶಿವರಾತ್ರಿ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ವಿಶೇಷ ಪೂಜೆಯಲ್ಲಿ ಪಾಲ್ಗೊಳ್ಳಲು ಲಕ್ಷಾಂತರ ಭಕ್ತರು ಕ್ಷೇತ್ರಕ್ಕೆ ಆಗಮಿಸುತ್ತಿದ್ದಾರೆ. ಈ ವೇಳೆ ತಂಗಲು ದೇವಾಲಯ ಆಡಳಿತ ಮಂಡಳಿಗೆ ಒಳಪಟ್ಟ ವಿವಿಧ ವಸತಿಗೃಹಗಳ ವೆಬ್‌ಸೈಟ್‌ ಮೂಲಕ

ಶಿವರಾತ್ರಿಗೆ ಧರ್ಮಸ್ಥಳ ಯಾತ್ರೆ ಕೈಗೊಳ್ಳುತ್ತಿದ್ದೀರಾ? ಹಾಗಾದ್ರೆ ಈ ಸುದ್ದಿ ಓದ್ಲೇಬೇಕು… Read More »

ಲೋಕಸಭಾ ಚುನಾವಣೆಗೆ ಸಿದ್ಧಗೊಂಡ ಆಮ್ ಆದ್ಮಿ/ ಐದು ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಣೆ

ಸಮಗ್ರ ನ್ಯೂಸ್: ಆಮ್ ಆದ್ಮಿ ಪಕ್ಷವು ಲೋಕಸಭಾ ಚುನಾವಣೆಗೆ ಸಿದ್ದಗೊಳ್ಳುತ್ತಿದ್ದು, ದೆಹಲಿ ಮತ್ತು ಹರಿಯಾಣದ ಒಟ್ಟು ಐದು ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ. ಕುಲದೀಪ್ ಕುಮಾರ್ ಪೂರ್ವ ದೆಹಲಿಯಿಂದ, ಸೋಮನಾಥ್ ಭಾರ್ತಿ ಅವರನ್ನು ನವದೆಹಲಿಯಿಂದ ಪಕ್ಷ ಕಣಕ್ಕಿಳಿಸಿದೆ. ಮಾಜಿ ಕಾಂಗ್ರೆಸ್ ಸಂಸದ ಮಹಾಬಲ್ ಮಿಶ್ರಾ ಪಶ್ಚಿಮ ದೆಹಲಿಯಿಂದ ಎಎಪಿ ಟಿಕೆಟ್ ನಲ್ಲಿ ಸ್ಪರ್ಧಿಸುತ್ತಿದ್ದಾರೆ. ಮತ್ತೊಬ್ಬ ಶಾಸಕ ಸಾಹಿ ರಾಮ್ ಪಹಲ್ವಾನ್ ದಕ್ಷಿಣ ದೆಹಲಿಯಲ್ಲಿ ಸ್ಪರ್ಧಿಸುತ್ತಿದ್ದಾರೆ. ಹರಿಯಾಣದಲ್ಲಿ ಎಎಪಿ ಮಾಜಿ ರಾಜ್ಯಸಭಾ ಸಂಸದ ಸುಶೀಲ್ ಗುಪ್ತಾ ಅವರನ್ನು ಕುರುಕ್ಷೇತ್ರದಿಂದ

ಲೋಕಸಭಾ ಚುನಾವಣೆಗೆ ಸಿದ್ಧಗೊಂಡ ಆಮ್ ಆದ್ಮಿ/ ಐದು ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಣೆ Read More »

ಸರ್ಕಾರಿ ಉದ್ಯೋಗವನ್ನು ಹುಡುಕುತ್ತಿದ್ದೀರಾ? ಈಗಲೇ ಈ ಜಾಬ್ ಗೆ ಅಪ್ಲೈ ಮಾಡಿ

ಸಮಗ್ರ ಉದ್ಯೋಗ: ಉತ್ತರ ಕನ್ನಡ ಜಿಲ್ಲಾ ಗೃಹರಕ್ಷಕ ದಳ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 202 ಹೋಂ ಗಾರ್ಡ್ (ಗೃಹರಕ್ಷಕ)​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 28, 2024 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್​​ಲೈನ್/ಪೋಸ್ಟ್​ ಮೂಲಕ ಅಪ್ಲೈ ಮಾಡಬೇಕು. ರಾಜ್ಯ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಉತ್ತರ ಕನ್ನಡದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

ಸರ್ಕಾರಿ ಉದ್ಯೋಗವನ್ನು ಹುಡುಕುತ್ತಿದ್ದೀರಾ? ಈಗಲೇ ಈ ಜಾಬ್ ಗೆ ಅಪ್ಲೈ ಮಾಡಿ Read More »

ಚಿಕ್ಕಮಗಳೂರು:ಗೋ ಬ್ಯಾಕ್ ಶೋಭಕ್ಕ ಅಭಿಯಾನದ ಮಧ್ಯೆಯೂ ಶೋಭಾ ಕರಂದ್ಲಾಜೆ ಫುಲ್ ಬ್ಯುಸಿ

ಸಮಗ್ರ ನ್ಯೂಸ್:ಚಿಕ್ಕಮಗಳೂರು ನಗರದ ಜಯನಗರ ಬಡಾವಣೆಯಲ್ಲಿ ಗೋ ಬ್ಯಾಕ್ ಶೋಭಕ್ಕ ಅಭಿಯಾನದ ಮಧ್ಯೆಯೂ ಶೋಭಾ ಫುಲ್ ಬ್ಯುಸಿ ಆಗಿ ಕೈಯಲ್ಲಿ ಪೈಂಟ್ ಬ್ರಷ್ ಹಿಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ. ಗೋ ಬ್ಯಾಕ್ ಶೋಭಕ್ಕ, ಪತ್ರ ಚಳವಳಿ ಮಧ್ಯೆಯೂ ಅಬ್ಬರದ ಪ್ರಚಾರ ನಡೆಸಲು ರಸ್ತೆ ಬದಿ ಗೋಡೆ ಮೇಲೆ ಕಮಲದ ಹೂ ಚಿತ್ರ ಬಿಡಿಸಿದ ಕೇಂದ್ರ ಸಚಿವೆ ಶೋಭಾ. ಕೈನಲ್ಲಿ ಕೇಸರಿ ಪೈಂಟ್ ಬ್ರಷ್ ಹಿಡಿದು ಕಮಲದ ಹೂ ಬರೆದ ಶೋಭಾ. ರಸ್ತೆ ಬದಿ ಗೋಡೆ ಮೇಲೆ

ಚಿಕ್ಕಮಗಳೂರು:ಗೋ ಬ್ಯಾಕ್ ಶೋಭಕ್ಕ ಅಭಿಯಾನದ ಮಧ್ಯೆಯೂ ಶೋಭಾ ಕರಂದ್ಲಾಜೆ ಫುಲ್ ಬ್ಯುಸಿ Read More »

ರಾಜ್ಯಸಭಾ ಚುನಾವಣೆ ಫಲಿತಾಂಶ ಪ್ರಕಟ| ಕಾಂಗ್ರೆಸ್ ಗೆ 3, ಬಿಜೆಪಿಗೆ 1 ಸ್ಥಾನ ಗೆಲುವು

ಸಮಗ್ರ ನ್ಯೂಸ್: ಕರ್ನಾಟಕ ರಾಜ್ಯಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಕಾಂಗ್ರೆಸ್‌ ಪಕ್ಷ ಮೂರು ಹಾಗೂ ಬಿಜೆಪಿ ಒಂದು ಸ್ಥಾನವನ್ನು ಗೆದ್ದುಕೊಂಡಿದೆ. ಕಾಂಗ್ರೆಸ್​ನ ಅಜಯ್ ಮಾಕನ್ -47, ನಾಸೀರ್ ಹುಸೈನ್ – 47, ಜಿ.ಸಿ. ಚಂದ್ರಶೇಖರ್ – 45 ಮತಗಳೊಂದಿಗೆ ಗೆಲುವು ಸಾಧಿಸಿದರೆ, ಬಿಜೆಪಿಯ ನಾರಾಯಣಸಾ ಭಾಂಡಗೆ 47 ಮತಗಳನ್ನ ಪಡೆದುಕೊಳ್ಳುವ ಮೂಲಕ ಗೆಲುವಿನ ನಗೆ ಬೀರಿದ್ದಾರೆ. ಐದನೇ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಕುಪೇಂದ್ರ ರೆಡ್ಡಿ ಅವರಿಗೆ 36 ಮತಗಳು ಬಿದ್ದಿವೆ ಎಂದು ತಿಳಿದು ಬಂದಿದೆ.

ರಾಜ್ಯಸಭಾ ಚುನಾವಣೆ ಫಲಿತಾಂಶ ಪ್ರಕಟ| ಕಾಂಗ್ರೆಸ್ ಗೆ 3, ಬಿಜೆಪಿಗೆ 1 ಸ್ಥಾನ ಗೆಲುವು Read More »

ಅಕೌಂಟೆಂಟ್​ , ಅಸಿಸ್ಟೆಂಟ್ ಹುದ್ದೆಗೆ ಆಹ್ವಾನ, ನಾಳೆ ಕೊನೆಯ ದಿನಾಂಕ!

ಸಮಗ್ರ ಉದ್ಯೋಗ: ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಸ್ಥೆ ಧಾರವಾಡ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಅಕೌಂಟೆಂಟ್​ & ಅಸಿಸ್ಟೆಂಟ್ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 28, 2024 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್​​ಲೈನ್/ ಪೋಸ್ಟ್ ಮೂಲಕ ಅಪ್ಲೈ ಮಾಡಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಧಾರವಾಡದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಶೈಕ್ಷಣಿಕ ಅರ್ಹತೆ:ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಸ್ಥೆ ಧಾರವಾಡ ನೇಮಕಾತಿ ಅಧಿಸೂಚನೆ

ಅಕೌಂಟೆಂಟ್​ , ಅಸಿಸ್ಟೆಂಟ್ ಹುದ್ದೆಗೆ ಆಹ್ವಾನ, ನಾಳೆ ಕೊನೆಯ ದಿನಾಂಕ! Read More »

ಮುರುಘಾಮಠಕ್ಕೆ ಆಡಳಿತಾಧಿಕಾರಿ ನೇಮಕ/ ಸಮಿತಿ ರಚಿಸುವಂತೆ ರಾಜ್ಯ ಸರಕಾರಕ್ಕೆ ಸುಪ್ರೀಂಕೋರ್ಟ್ ನೊಟೀಸ್

ಸಮಗ್ರ ನ್ಯೂಸ್: ಶಿವಮೂರ್ತಿ ಮುರುಘಾ ಶರಣರ ಮುರುಘಾ ಮಠ ಮತ್ತು SJM ವಿದ್ಯಾಪೀಠ ಆಡಳಿತಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್ ಹಾಕಿದೆ. ಮುರುಘಾ ಮಠಕ್ಕೆ ಆಡಳಿತಾಧಿಕಾರಿ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ ಮೂರು ದಿನಗಳ ಒಳಗಾಗಿ ಹೈಕೋರ್ಟ್ ಆದೇಶದಂತೆ ಸಮಿತಿ ರಚಿಸುವಂತೆ ರಾಜ್ಯ ಸರಕಾರಕ್ಕೆ ಸುಪ್ರೀಂಕೋರ್ಟ್ ನೊಟೀಸ್ ನೀಡಿದೆ. ಎರಡು ವಾರಗಳಲ್ಲಿ ಈ ಕುರಿತು ಪ್ರತಿಕ್ರಿಯೆ ನೀಡುವಂತೆಯೂ ಸೂಚಿಸಿದೆ. ಇದರ ಜೊತೆಗೆ ಮಠದ ಆಡಳಿತವನ್ನು ಸರಕಾರವೇ ನೋಡಿಕೊಳ್ಳುವಂತೆ ಕೋರ್ಟ್ ಸೂಚಿಸಿದೆ. ನ್ಯಾ.ವಿಕ್ರಮನಾಥ್ ನೇತೃತ್ವದ ಪೀಠ ಈ ಸಂಬಂಧ ಮೇಲ್ವಿಚಾರಣಾ ಸಮಿತಿಯಲ್ಲಿ

ಮುರುಘಾಮಠಕ್ಕೆ ಆಡಳಿತಾಧಿಕಾರಿ ನೇಮಕ/ ಸಮಿತಿ ರಚಿಸುವಂತೆ ರಾಜ್ಯ ಸರಕಾರಕ್ಕೆ ಸುಪ್ರೀಂಕೋರ್ಟ್ ನೊಟೀಸ್ Read More »

ಪಾವಗಡದಲ್ಲಿ ಶಸ್ತ್ರಚಿಕಿತ್ಸೆಗೊಳಗಾಗಿದ್ದ ಮಹಿಳೆಯರ ಸಾವು ಪ್ರಕರಣ: ಇಬ್ಬರೂ ನರ್ಸ್ ಸಸ್ಪೆಂಡ್

ಸಮಗ್ರ ನ್ಯೂಸ್: ತುಮಕೂರಿನ ಪಾವಗಡ ತಾಲ್ಲೂಕು ಆಸ್ಪತ್ರೆಯಲ್ಲಿ ಮೊನ್ನೆ ಮೂರು ಜನ ಮಹಿಳೆಯರು ಸಾವು ಪ್ರಕರಣ ನಡೆದಿತ್ತು, ಸಂತಾನಹರಣ, ಗರ್ಭಕೋಶದ ಚಿಕಿತ್ಸೆ ಹಾಗೂ ಸಿಸರಿಯನ್​ಗೆ ಒಳಗಾಗಿದ್ದ ಮೂವರು ಮಹಿಳೆಯರ ಮೃತ ಪಟ್ಟಿದ್ದರು. ಈಗ ಈ ಸಾವು ಪ್ರಕರಣ ಸಂಬಂಧ ಆಸ್ಪತ್ರೆಯ ಗುತ್ತಿಗೆ ವೈದ್ಯೆ ಸೇರಿದಂತೆ ಮೂವರನ್ನು ಸೇವೆಯಿಂದ ವಜಾಗೊಳಿಸಲಾಗಿದೆ. ಶಸ್ತ್ರಚಿಕಿತ್ಸೆ ಮಾಡಿದ್ದ ವೈದ್ಯೆ ಡಾ.ಪೂಜಾ, OT ಟೆಕ್ನಿಷಿಯನ್ ಕಿರಣ್ ಹಾಗೂ ಸ್ಟಾಫ್ ನರ್ಸ್ ಪದ್ಮಾವತಿ ಅವರನ್ನು ಸೇವೆಯಿಂದ ವಜಾಗೊಳಿಸಿ ತುಮಕೂರು ಡಿಹೆಚ್​ಓ ಆದೇಶಿಸಿದ್ದಾರೆ. ರಾಷ್ಟ್ರೀಯ ಆರೋಗ್ಯ ಮಿಷನ್

ಪಾವಗಡದಲ್ಲಿ ಶಸ್ತ್ರಚಿಕಿತ್ಸೆಗೊಳಗಾಗಿದ್ದ ಮಹಿಳೆಯರ ಸಾವು ಪ್ರಕರಣ: ಇಬ್ಬರೂ ನರ್ಸ್ ಸಸ್ಪೆಂಡ್ Read More »

ರಾಜ್ಯಸಭೆ ಚುನಾವಣೆ|ಮತದಾನಕ್ಕೆ ಗೈರಾದ ಶಿವರಾಂ ಹೆಬ್ಬಾರ್

ಸಮಗ್ರ ನ್ಯೂಸ್: ಇಂದು ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆದಿತ್ತು. ಈ ಚುನಾವಣೆಗೆ ಯಲ್ಲಾಪುರ ಬಿಜೆಪಿ ಶಾಸಕ ಅಲಬೈಲ್ ಶಿವರಾಂ ಹೆಬ್ಬಾರ್ ಗೈರಾಗಿದ್ದಾರೆ. ಇನ್ನುಳಿದಂತೆ 222 ಶಾಸಕರು ಮತ ಚಲಾಯಿಸಿದ್ದಾರೆ. ಇಂದು ಬೆಳಗ್ಗೆಯಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆದಿತ್ತು. ಎಸ್.ಟಿ ಸೋಮಶೇಖರ್ ಅಡ್ಡಮತದಾನ ಮಾಡಿರುವುದು ಮತ್ತು ಶಿವರಾಂ ಹೆಬ್ಬಾರ್ ಮತದಾನದಿಂದ ದೂರ ಉಳಿದಿರುವುದರಿಂದ ಬಿಜೆಪಿಗೆ ಎರಡು ಮತಗಳು ಕೈತಪ್ಪಿದೆ.

ರಾಜ್ಯಸಭೆ ಚುನಾವಣೆ|ಮತದಾನಕ್ಕೆ ಗೈರಾದ ಶಿವರಾಂ ಹೆಬ್ಬಾರ್ Read More »

ಮಾಜಿ ಸಿಎಂ ಜಗದೀಶ್ ಶೆಟ್ಟರ್ ಫೇಸ್​​ಬುಕ್ ಖಾತೆ ಹ್ಯಾಕ್

ಸಮಗ್ರ ನ್ಯೂಸ್: ಬಿಜೆಪಿಯ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ ಫೇಸ್​​ಬುಕ್ ಖಾತೆಯನ್ನು ಹ್ಯಾಕ್ ಮಾಡಲಾಗಿದೆ. ಖಾತೆಗೆ 7.50 ಲಕ್ಷ ಹಣ ಬಂದಿದ್ದು, ನಾನು ಮಾಡಿದ ವ್ಯವಹಾರದಲ್ಲಿ ಆರಂಭದಲ್ಲೇ ಲಾಭ ಬಂದಿದೆ. ನೀವು ವ್ಯವಹಾರ ನಡೆಸಿ ಲಾಭ ಮಾಡಿಕೊಳ್ಳಿ ಎಂದು ಪೋಸ್ಟ್ ಮಾಡಲಾಗಿದೆ. ಅಲ್ಲದೆ, ಕ್ರಿಸ್ಟಿನಾ ಪೆನಾಟೆ ಎಂಬುವರ ಸಲಹೆ ಪಡೆಯಬಹುದು ಎಂದು ಪೋಸ್ಟ್​​ನಲ್ಲಿ ಬರೆಯಲಾಗಿದೆ. ತಂದೆಯ ಫೇಸ್​ಬುಕ್ ಖಾತೆ ಹ್ಯಾಕ್ ಆಗಿರುವ ಮಾಹಿತಿ ನೀಡಿದ ಪುತ್ರ ಸಂಕಲ್ಪ ಶೆಟ್ಟರ್, ಯಾರೂ ಕೂಡ ಹಣ

ಮಾಜಿ ಸಿಎಂ ಜಗದೀಶ್ ಶೆಟ್ಟರ್ ಫೇಸ್​​ಬುಕ್ ಖಾತೆ ಹ್ಯಾಕ್ Read More »