Editor

ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಅಗ್ನಿ ಅವಘಡ| ಓರ್ವ ವಿದ್ಯಾರ್ಥಿಗೆ ಗಂಭೀರ ಗಾಯ

ಸಮಗ್ರ ನ್ಯೂಸ್: ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕು ಕೃಷ್ಣಾ ನದಿ ತೀರದ ಘಾಳಪೂಜಿ ಗ್ರಾಮದಲ್ಲಿರುವ ಪರಿಶಿಷ್ಟ ಜಾತಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕೊಠಡಿಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಘಟನೆಯಲ್ಲಿ 6ನೇ ತರಗತಿಯ ಓರ್ವ ವಿದ್ಯಾರ್ಥಿಗೆ ಕೈಕಾಲು ಸುಟ್ಟು ಗಂಭೀರ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ವಿಜಯಪುರದ ಬಿಎಲ್ಡಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೋರ್ವ ವಿದ್ಯಾರ್ಥಿಗೆ ಮೂಗು, ಕೆನ್ನೆ, ಕಿವಿಗೆ ಗಾಯವಾಗಿದ್ದು ಪ್ರಾಥಮಿಕ ಚಿಕಿತ್ಸೆಯಿಂದ ಚೇತರಿಸಿಕೊಂಡಿದ್ದಾನೆ. ಘಟನೆ ನಡೆದ ಕೊಠಡಿಯಲ್ಲಿ 18 ವಿದ್ಯಾರ್ಥಿಗಳು ರಾತ್ರಿ ಮಲಗಿದ್ದಾಗ ಏಕಾಏಕಿ ಬೆಂಕಿ ವ್ಯಾಪಿಸಿ

ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಅಗ್ನಿ ಅವಘಡ| ಓರ್ವ ವಿದ್ಯಾರ್ಥಿಗೆ ಗಂಭೀರ ಗಾಯ Read More »

ದಿನಕ್ಕೆ ಎಷ್ಟು ಬಾಳೆಹಣ್ಣು ತಿಂದ್ರೆ ಒಳ್ಳೆಯದು? ಹೆಲ್ತ್ ಟಿಪ್ಸ್ ನಿಮಗಾಗಿ

ಸಮಗ್ರ ನ್ಯೂಸ್: ಸಾಮಾನ್ಯವಾಗಿ ನಾವು ಯಾವುದಾದರೂ, ಮದುವೆ, ಪಾರ್ಟಿ, ಸಮಾರಂಭಕ್ಕೆ ಹೋದಾಗ ಊಟದ ನಂತರ ಬಾಳೆಹಣ್ಣು ನೀಡುವುದನ್ನು ನೀವು ಗಮನಿಸಬಹುದು. ಏಕೆಂದರೆ ಬಾಳೆಹಣ್ಣನ್ನು ತಿನ್ನುವುದು ಆರೋಗ್ಯಕ್ಕೆ ಬಹಳ ಒಳ್ಳೆಯದು, ನಿಮ್ಮ ಆರೋಗ್ಯವನ್ನು ಸಮತೋಲನದಲ್ಲಿಡಲು ನಿಮ್ಮ ಆಹಾರದಲ್ಲಿ ಬಾಳೆಹಣ್ಣು ಸೇವಿಸುವುದು ಉತ್ತಮ. ಬಾಳೆಹಣ್ಣು ಆರೋಗ್ಯದ ಮೇಲೆ ರಕ್ಷಣಾತ್ಮಕ ಪರಿಣಾಮವನ್ನು ಬೀರುವ ಅಗತ್ಯ ಪೋಷಕಾಂಶಗಳನ್ನು ಹೊಂದಿರುತ್ತವೆ. ಬಾಳೆಹಣ್ಣಿನಲ್ಲಿ ಆರೋಗ್ಯಕ್ಕೆ ಬೇಕಾದ ಎಲ್ಲಾ ರೀತಿಯ ಪೋಷಕಾಂಶಗಳು ಸಮೃದ್ಧವಾಗಿದೆ. ಹಾಗಾಗಿ ಎಲ್ಲ ವಯಸ್ಸಿನವರಿಗೂ ಬಾಳೆಹಣ್ಣು ತಿನ್ನಲು ಆರೋಗ್ಯಕರ ಹಣ್ಣಾಗಿದೆ. ಅನೇಕ ಮಂದಿ ತೂಕ

ದಿನಕ್ಕೆ ಎಷ್ಟು ಬಾಳೆಹಣ್ಣು ತಿಂದ್ರೆ ಒಳ್ಳೆಯದು? ಹೆಲ್ತ್ ಟಿಪ್ಸ್ ನಿಮಗಾಗಿ Read More »

ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ (ಪಿಪಿಬಿಎಲ್)ನ ಕಾರ್ಯನಿರ್ವಾಹಕೇತರ ಮುಖ್ಯಸ್ಥ ವಿಜಯ್ ಶೇಖರ್ ಶರ್ಮಾ ರಾಜೀನಾಮೆ

ಸಮಗ್ರ ನ್ಯೂಸ್: ಭಾರತೀಯ ರಿಸರ್ವ್ ಬ್ಯಾಂಕ್‍ನಿಂದ ನಿಬರ್ಂಧಕ್ಕೊಳಪಟ್ಟಿರುವ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ (ಪಿಪಿಬಿಎಲ್)ನ ಕಾರ್ಯನಿರ್ವಾಹಕೇತರ ಮುಖ್ಯಸ್ಥ ಸ್ಥಾನಕ್ಕೆ ವಿಜಯ್ ಶೇಖರ್ ಶರ್ಮಾ ರಾಜೀನಾಮೆ ಸಲ್ಲಿಸಿದ್ದಾರೆ. ಅಕ್ರಮ ನಡೆಸಿದ ಆರೋಪ ಹೊರಿಸಿ ಮಾ.15ರಿಂದ ಪೇಟಿಎಂ ಬ್ಯಾಂಕ್ ಠೇವಣಿ ಸ್ವೀಕರಿಸುವುದು ಮತ್ತು ಸಾಲ ನೀಡುವುದನ್ನು ಆರ್‍ಬಿಐ ನಿಷೇಧಿಸಿತ್ತು. ಹೀಗಾಗಿ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದ ಮಾಜಿ ಅಧ್ಯಕ್ಷ ಶ್ರೀನಿವಾಸನ್ ಶ್ರೀಧರ್, ನಿವೃತ್ತ ಐಎಎಸ್ ಅಧಿಕಾರಿ ದೇಬೇಂದ್ರನಾಥ್ ಸಾರಂಗಿ, ಬ್ಯಾಂಕ್ ಆಫ್ ಬರೋಡಾದ ಮಾಜಿ ಕಾರ್ಯನಿರ್ವಾಹಕ ನಿರ್ದೇಶಕ ಅಶೋಕ್ ಕುಮಾರ್ ಗಾರ್ಗ್

ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ (ಪಿಪಿಬಿಎಲ್)ನ ಕಾರ್ಯನಿರ್ವಾಹಕೇತರ ಮುಖ್ಯಸ್ಥ ವಿಜಯ್ ಶೇಖರ್ ಶರ್ಮಾ ರಾಜೀನಾಮೆ Read More »

ಪ್ರದೀಪ್ ಈಶ್ವರ್ ವಿರುದ್ಧ ಪ್ರತಾಪ್ ಸಿಂಹ ಮಾನನಷ್ಟ ಮೊಕದ್ದಮೆ ಕೇಸ್

ಸಮಗ್ರ ನ್ಯೂಸ್: ಶಾಸಕ ಪ್ರದೀಪ್ ಈಶ್ವರ್ ಅವರು ಚಿಕ್ಕಬಳ್ಳಾಪುರದ ಅಗಲಗುರ್ಕಿಯಲ್ಲಿ ನಡೆದ ಗ್ರಾ.ಪಂ. ಕಟ್ಟಡ ಶಂಕುಸ್ಥಾಪನಾ ಕಾರ್ಯಕ್ರಮದ ವೇಳೆ ಮೈಸೂರು ಸಂಸದ ಪ್ರತಾಪ್ ಸಿಂಹ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದರು. ಈ ಹಿನ್ನೆಲೆ ಪ್ರದೀಪ್ ಈಶ್ವರ್ ವಿರುದ್ಧ ಪ್ರತಾಪ್ ಸಿಂಹ ಮಾನನಷ್ಟ ಮೊಕದ್ದಮೆ ಕೇಸ್ ದಾಖಲಿಸಿದ್ದಾರೆ. ತನ್ನ ವಿರುದ್ಧ ಏಕವಚನದಲ್ಲಿ ಅವಹೇಳನಕಾರಿ ಪದ ಬಳಸಿದ್ದಾರೆ ಎಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಲ್ಲಿ ಕ್ರಿಮಿನಲ್ ಮಾನನಷ್ಟ ಕೇಸ್ ದಾಖಲಿಸುವಂತೆ ಖಾಸಗಿ ದೂರು ಸಲ್ಲಿಸಿದ್ದಾರೆ. ಪ್ರತಾಪ್ ಸಿಂಹ ಒಬ್ಬ

ಪ್ರದೀಪ್ ಈಶ್ವರ್ ವಿರುದ್ಧ ಪ್ರತಾಪ್ ಸಿಂಹ ಮಾನನಷ್ಟ ಮೊಕದ್ದಮೆ ಕೇಸ್ Read More »

ರಾಜ್ಯಸಭಾ ಚುನಾವಣೆ| ಬಿಜೆಪಿ ಶಾಸಕ ಎಸ್.ಟಿ ಸೋಮಶೇಖರ್ ಅಡ್ಡ ಮತದಾನ

ಸಮಗ್ರ ನ್ಯೂಸ್: ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಯಶವಂತಪುರ ಕ್ಷೇತ್ರದ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಅವರು ಅಡ್ಡಮತದಾನ ಮಾಡಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ ವಿಧಾನಸೌಧದಲ್ಲಿ ಮತ ಚಲಾಯಿಸಿದ ಬಳಿಕ‌ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಆತ್ಮಸಾಕ್ಷಿಯಂತೆ ಮತ ಚಲಾಯಿಸಿ, ಮತ ಪತ್ರವನ್ನು ಚುನಾವಣಾ ಏಜೆಂಟ್ ಗೆ ತೋರಿಸಿದ್ದೇನೆ’ ಎಂದರು. ಮತ ಚಲಾಯಿಸುವ ಮೊದಲು ಮಾತನಾಡಿದ್ದ ಸೋಮಶೇಖರ್, ‘ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಮಾಡಲು ಪ್ರಯತ್ನಿಸಿದ್ದೆ‌. ಆದರೆ ಅವರು ಕಾಲಾವಕಾಶ ನೀಡಲಿಲ್ಲ’ ಎಂದು ಆರೋಪಿಸಿದರು.

ರಾಜ್ಯಸಭಾ ಚುನಾವಣೆ| ಬಿಜೆಪಿ ಶಾಸಕ ಎಸ್.ಟಿ ಸೋಮಶೇಖರ್ ಅಡ್ಡ ಮತದಾನ Read More »

ಬಿಜೆಪಿ ಪ್ರಚಾರ ರಥಗಳಿಗೆ ಚಾಲನೆ/ ಪ್ರಣಾಳಿಕೆ ಸಂಕಲ್ಪ ಪತ್ರಕ್ಕೆ ಸಲಹೆ ಸ್ವೀಕಾರ

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿರುವ ನಡುವೆಯೇ ಬಿಜೆಪಿ ಪ್ರಚಾರ ರಥಗಳಿಗೆ ಚಾಲನೆ ನೀಡಿದೆ. ಬಿಜೆಪಿ ಸರ್ಕಾರ ಜಾರಿಗೊಳಿಸಿರುವ ಜನಸ್ನೇಹಿ ಯೋಜನೆಗಳು ಮತ್ತು ಅಭಿವೃದ್ಧಿ ಯೋಜನೆಗಳನ್ನು ಪ್ರಚುರಪಡಿಸುವ ವಿಕಸಿತ್ ಭಾರತ್ ಮೋದಿಯ ಗ್ಯಾರಂಟಿ ವಿಡಿಯೋ ಪ್ರಚಾರ ರಥಗಳಿಗೆ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಚಾಲನೆ ನೀಡಿದರು. ರಥಗಳಿಗೆ ಎಲ್‍ಸಿಡಿ ಸ್ಕ್ರೀನ್ ಹಾಕಲಾಗಿದ್ದು, ಮೋದಿ ಸಾಧನೆಗಳನ್ನು ಅದರ ಮೇಲೆ ಬಿತ್ತರಿಸಲಾಗುತ್ತದೆ. ಈ ಪ್ರಚಾರ ರಥಗಳು ಪ್ರತಿಯೊಂದು ಲೋಕಸಭಾ ಕ್ಷೇತ್ರದಲ್ಲೂ ಸಂಚರಿಸಿ ಸರ್ಕಾರದ ಯೋಜನೆ ಪ್ರಚಾರ ಮಾಡುತ್ತವೆ. ಜೊತೆಗೆ ಬಿಜೆಪಿಯ

ಬಿಜೆಪಿ ಪ್ರಚಾರ ರಥಗಳಿಗೆ ಚಾಲನೆ/ ಪ್ರಣಾಳಿಕೆ ಸಂಕಲ್ಪ ಪತ್ರಕ್ಕೆ ಸಲಹೆ ಸ್ವೀಕಾರ Read More »

ಭಾರತೀಯ ನೌಕಾದಳದಲ್ಲಿ ಶಾರ್ಟ್ ಸರ್ವೀಸ್​​ ಕಮಿಷನ್​​ ಆಫೀಸರ್ ಹುದ್ದೆಗಳಿಗೆ ಉದ್ಯೋಗವಕಾಶ! ಈಗಲೇ ಅಪ್ಲೈ ಮಾಡಿ

ಸಮಗ್ರ ಉದ್ಯೋಗ: ಭಾರತೀಯ ನೌಕಾದಳ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 254 ಶಾರ್ಟ್​ ಸರ್ವೀಸ್ ಕಮಿಷನ್ ಆಫೀಸರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ಆನ್​​​​​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಮಾರ್ಚ್ 10, 2024 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಭಾರತೀಯ ನೌಕಾದಳದ ಅಧಿಕೃತ ವೆಬ್​ಸೈಟ್ www.indiannavy.nic.in ಗೆ ಭೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ,

ಭಾರತೀಯ ನೌಕಾದಳದಲ್ಲಿ ಶಾರ್ಟ್ ಸರ್ವೀಸ್​​ ಕಮಿಷನ್​​ ಆಫೀಸರ್ ಹುದ್ದೆಗಳಿಗೆ ಉದ್ಯೋಗವಕಾಶ! ಈಗಲೇ ಅಪ್ಲೈ ಮಾಡಿ Read More »

ಪಡಿತರ ಚೀಟಿ ಅವ್ಯವಸ್ಥೆ ಸರಿಪಡಿಸಿ| ವಿಧಾನಸಭೆಯಲ್ಲಿ ಶಾಸಕಿ ಭಾಗೀರಥಿ ಮುರುಳ್ಯ ಆಗ್ರಹ

ಸಮಗ್ರ ನ್ಯೂಸ್: ಪಡಿತರ ಚೀಟಿ ಸಮಸ್ಯೆಗಳ ಬಗ್ಗೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ವಿಧಾನಸಭೆ ಯಲ್ಲಿ ಪ್ರಸ್ತಾವಿಸಿದ್ದು, ಅದಕ್ಕೆ ಆಹಾರ, ನಾಗರಿಕ ಸರಬರಾಜು ಇಲಾಖೆ ಸಚಿವರು ಶಾಸಕರು ಉತ್ತರಿಸಿದ್ದಾರೆ ಎಪಿಎಲ್‌ ಪಡಿತರ ಚೀಟಿದಾರ ರಿಗೆ ನಿರಂತರವಾಗಿ ಅಕ್ಕಿ ಪೂರೈಸಲು ಸರಕಾರ ಯಾವ ಕ್ರಮ ಕೈಗೊಳ್ಳಲಿದೆ ಎಂದು ಶಾಸಕರು ಪ್ರಶ್ನಿಸಿದ್ದಾರೆ. ಇದಕ್ಕೆ ಉತ್ತರಿಸಿರುವ ಆಹಾರ ಸಚಿವರು, ವಿವಿಧ ಕಾರಣಗಳಿಂದಾಗಿ ಸರ್ವರ್‌ ಮೇಲೆ ಹೆಚ್ಚಿನ ಒತ್ತಡ ಇರುತ್ತದೆ. ಆದರೂ ಪ್ರತಿ ತಿಂಗಳ 1ರಿಂದ 10ನೇ ತಾರೀಕಿನವರೆಗೆ ಪಡಿತರ ಚೀಟಿ ತಿದ್ದುಪಡಿಗೆ

ಪಡಿತರ ಚೀಟಿ ಅವ್ಯವಸ್ಥೆ ಸರಿಪಡಿಸಿ| ವಿಧಾನಸಭೆಯಲ್ಲಿ ಶಾಸಕಿ ಭಾಗೀರಥಿ ಮುರುಳ್ಯ ಆಗ್ರಹ Read More »

ಕುಕ್ಕೆ ಸುಬ್ರಹ್ಮಣ್ಯ: ಹಾವು ತುಳಿಯಲಿದ್ದ ಮಗುವನ್ನು ರಕ್ಷಿಸಿದ ಬೀದಿನಾಯಿ!!

ಸಮಗ್ರ ನ್ಯೂಸ್: ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಆಗಮಿಸಿ ರಸ್ತೆಯಲ್ಲಿ ತೆರಳುತ್ತಿದ್ದ ಭಕ್ತರ ಗುಂಪಿನಲ್ಲಿದ್ದ ಮಗುವೊಂದು ಹಾವನ್ನು ತುಳಿಯುವುದನ್ನು ಬೀದಿ ನಾಯಿಯೊಂದು ತಪ್ಪಿಸಿ ರಕ್ಷಿಸಿದ ಘಟನೆ ನಡೆದಿದೆ. ಆದಿ ಸುಬ್ರಹ್ಮಣ್ಯ ಬಳಿ ಸಾಗುತ್ತಿದ್ದ ತಂಡದಲ್ಲಿ ಮಹಿಳೆಯೊಬ್ಬರು ಚಿಕ್ಕ ಮಗುವನ್ನು ರಸ್ತೆಯಲ್ಲಿ ಬಿಟ್ಟು ಪಕ್ಕದ ಅಂಗಡಿಗೆ ಹಣ್ಣುಕಾಯಿ ಖರೀದಿಸಲು ತೆರಳಿದ್ದರು. ಆಗ ಮಗು ರಸ್ತೆಯ ಬದಿಗೆ ಬಂದಿದ್ದು, ಅದೇ ಸಮಯಕ್ಕೆ ನಾಗರಹಾವೊಂದು ರಸ್ತೆ ದಾಟುತ್ತಿತ್ತು. ಮಗು ಇನ್ನೇನು ಹಾವನ್ನು ತುಳಿಯಬೇಕು ಅನ್ನುವಷ್ಟರಲ್ಲಿ ಅಲ್ಲಿಯೇ ಮಲಗಿದ್ದ ಬೀದಿ ನಾಯಿ ಓಡಿ ಹೋಗಿ

ಕುಕ್ಕೆ ಸುಬ್ರಹ್ಮಣ್ಯ: ಹಾವು ತುಳಿಯಲಿದ್ದ ಮಗುವನ್ನು ರಕ್ಷಿಸಿದ ಬೀದಿನಾಯಿ!! Read More »

ನಾಳೆ ರಾಜ್ಯಸಭೆ ಚುನಾವಣೆ| ಜೆಡಿಎಸ್ ಶಾಸಕನ ಮನವೊಲಿಸುವಲ್ಲಿ ಎಚ್​.ಡಿ.ಕೆ ಯಶಸ್ವಿ

ಸಮಗ್ರ ನ್ಯೂಸ್: ಇಂದು ರಾಜ್ಯಸಭೆ ಚುನಾವಣೆ ನಡೆಯಲಿದ್ದು, ಇಲ್ಲಿ ಜೆಡಿಎಸ್ ಗೆ ಒಂದು ಮತವು ಅಮೂಲ್ಯವಾಗಿದೆ. ಇಲ್ಲಿ ಮುಖ್ಯವಾಗಿ ಬಿಜೆಪಿ ಜೊತೆಗಿನ ಮೈತ್ರಿಯಿಂದ ಪಕ್ಷದ ವಿರುದ್ಧ ಅಸಮಾಧಾನಗೊಂಡಿದ್ದ ಜೆಡಿಎಸ್ ಶಾಸಕ ಶರಣಗೌಡ ಕಂದಕೂರು ಅವರನ್ನು ಮನವೋಲಿಸುವಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್​.ಡಿ ಕುಮಾರಸ್ವಾಮಿ ಯಶಸ್ವಿಯಾಗಿದ್ದಾರೆ. ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡಿರುವ ಕಾರಣದಿಂದ ಪಕ್ಷದ ವಿರುದ್ಧ ಅಸಮಾಧಾನಗೊಂಡಿದ್ದ ಜೆಡಿಎಸ್ ಶಾಸಕ ಶರಣಗೌಡ ಕಂದಕೂರು ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ನಿಟ್ಟಿನಲ್ಲಿ ಬೆಂಗಳೂರಿನಲ್ಲಿರುವ ಶರಣಗೌಡ ಸಹೋದರ ಮಲ್ಲಿಕಾರ್ಜುನ್ ರೆಡ್ಡಿ ಅವರ ನಿವಾಸದಲ್ಲಿ ಕುಮಾರಸ್ವಾಮಿ

ನಾಳೆ ರಾಜ್ಯಸಭೆ ಚುನಾವಣೆ| ಜೆಡಿಎಸ್ ಶಾಸಕನ ಮನವೊಲಿಸುವಲ್ಲಿ ಎಚ್​.ಡಿ.ಕೆ ಯಶಸ್ವಿ Read More »