Editor

ಪತಿ-ಪತ್ನಿ ಕಾನ್ಸ್‌ಟೇಬಲ್ ವರ್ಗಾವಣೆ| ಗೃಹ ಸಚಿವರಿಂದ ಸೂಚನೆ

ಸಮಗ್ರ ನ್ಯೂಸ್: ಪೊಲೀಸ್​ ಸಿಬ್ಬಂದಿಗಳ ಅಂತರ್ ಜಿಲ್ಲಾ ವರ್ಗಾವಣೆಗೆ ರಾಜ್ಯ ಸರ್ಕಾರ ಈಗ ಅಸ್ತು ಎಂದಿದೆ. ಪತಿ-ಪತ್ನಿ ಪ್ರಕರಣಗಳಲ್ಲಿ ಅಂತರ್ ಜಿಲ್ಲಾ ವರ್ಗಾವಣೆಗೆ ಗೃಹ ಸಚಿವ ಪರಮೇಶ್ವರ್​, ಡಿಜಿ&ಐಜಿಪಿ ಅಲೋಕ್‌ ಮೋಹನ್‌ಗೆ ಸೂಚಿಸಿದ್ದರು. ಅರ್ಹ ಪತಿ-ಪತ್ನಿ ಒಂದೇ ಘಟಕ, ಜಿಲ್ಲೆಯಲ್ಲಿ ಕೆಲಸ ಮಾಡಲು ಅವಕಾಶ ದೊರಕಿದೆ. ಹಲವು ತಿಂಗಳಿಂದ ಪತಿ-ಪತ್ನಿ ಪೊಲೀಸರ ವರ್ಗಾವಣೆಗೆ ಆಗ್ರಹ ಕೇಳಿ ಬಂದಿತ್ತು. ಕಾನ್ಸ್‌ಟೇಬಲ್ ಈ ವಿಚಾರವಾಗಿ ಮನವಿ ಸಲ್ಲಿಸಿದರು. ಆದರೆ ಭರವಸೆ ಈಡೇರಲಿಲ್ಲ, ನೊಂದ ಕಾನ್ಸ್‌ಟೇಬಲ್ ಗಳು ದಯಾಮರಣ ಕೋರಿ ರಾಷ್ಟ್ರಪತಿ

ಪತಿ-ಪತ್ನಿ ಕಾನ್ಸ್‌ಟೇಬಲ್ ವರ್ಗಾವಣೆ| ಗೃಹ ಸಚಿವರಿಂದ ಸೂಚನೆ Read More »

ನಿರುದ್ಯೋಗ ಸಮಸ್ಯೆಗೂ ಕೋಮುವಾದಕ್ಕೂ ಲಿಂಕ್; ಜಸ್ಟೀಸ್ ಎಚ್.ಎನ್. ನಾಗಮೋಹನ ದಾಸ್

ಸಮಗ್ರ ನ್ಯೂಸ್: ಯುವಜನರನ್ನು ಕಾಡುತ್ತಿರುವ ದೊಡ್ಡ ಸಮಸ್ಯೆ ನಿರುದ್ಯೋಗವಾಗಿದೆ. ಈ ಸಮಸ್ಯೆಗೂ ಕೋಮುವಾದಕ್ಕೂ ಲಿಂಕ್ ಇದೆ. ಉದ್ಯೋಗ ಸೃಷ್ಟಿ ಕಡಿಮೆಯಾದಂತೆ ಅಪರಾಧೀಕರಣ, ಕೋಮುವಾದ, ಭಯೋತ್ಪಾದನೆ, ವೇಶ್ಯಾವಾಟಿಕೆ ಮೊದಲಾದವು ಹೆಚ್ಚಾಗುತ್ತದೆ ಎಂದು ಜಸ್ಟೀಸ್ ಎಚ್. ಎನ್. ನಾಗಮೋಹನ ದಾಸ ಹೇಳಿದ್ದಾರೆ. ನಗರದ ಕಲ್ಲಾಪಿನಲ್ಲಿರುವ ಯುನಿಟಿ ಹಾಲ್‌ನಲ್ಲಿ ಫೆ. 25ರಂದು ನಡೆದ ಭಾರತ ಪ್ರಜಾಸತಾತ್ಮಕ ಯುವಜನ ಫೆಡರೇಷನ್ (ಡಿವೈಎಫ್‌ಐ) ನ 12ನೇ ರಾಜ್ಯ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತಾನಾಡಿದರು. ನಮ್ಮಲ್ಲಿ ವಿದ್ಯೆ ಇದೆ, ಪದವಿ ಇದೆ ಆದರೆ ಉದ್ಯೋಗವಿಲ್ಲ. ನಮ್ಮ

ನಿರುದ್ಯೋಗ ಸಮಸ್ಯೆಗೂ ಕೋಮುವಾದಕ್ಕೂ ಲಿಂಕ್; ಜಸ್ಟೀಸ್ ಎಚ್.ಎನ್. ನಾಗಮೋಹನ ದಾಸ್ Read More »

ಮಂಡ್ಯ ಲೋಕಸಭಾ ಕ್ಷೇತ್ರದ ಟಿಕೆಟ್ ಜೆಡಿಎಸ್ ಗೆ ಕನ್ಫರ್ಮ್ ಆಗಿದೆ; ಶಾಸಕ ಜಿಟಿ ದೇವೇಗೌಡ

ಸಮಗ್ರ ನ್ಯೂಸ್: ಮಂಡ್ಯ ಲೋಕಸಭಾ ಕ್ಷೇತ್ರದ ಟಿಕೆಟ್ ಜೆಡಿಎಸ್ಗೆ ಕನ್ಫರ್ಮ್ ಆಗಿದೆ ಎಂದು ಶಾಸಕ ಜಿ.ಟಿ.ದೇವೇಗೌಡ ಹೇಳಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಂಡ್ಯ ಸ್ಥಳೀಯ ನಾಯಕರ ಸಭೆ ನಡೆಸಿ ಚುನಾವಣೆ ಸಿದ್ಧತೆ ಮಾಡುತ್ತಿದ್ದೇವೆ. ಮಂಡ್ಯ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಬಗ್ಗೆ ಅಭಿಪ್ರಾಯ ಸಂಗ್ರಹಿಸುತ್ತಿದ್ದೇವೆ. ಅಭ್ಯರ್ಥಿ ಯಾರೆಂದು ಇನ್ನೂ ತೀರ್ಮಾನವಾಗಿಲ್ಲ ಎಂದು ಹೇಳಿದ್ದಾರೆ. ಟಿಕೆಟ್ ಗಾಗಿ ಸಂಸದೆ ಸುಮಲತಾ ಸಭೆ ವಿಚಾರವಾಗಿ ಮಾತನಾಡಿದ ಅವರು, ಸುಮಲತಾರವರು ಅಧಿಕೃತ ಬಿಜೆಪಿ ಮೆಂಬರ್ ಅಲ್ಲ. ಆದರೂ ಅವರು ಟಿಕೆಟ್ ಕೇಳುವುದರಲ್ಲಿ ತಪ್ಪಿಲ್ಲ.

ಮಂಡ್ಯ ಲೋಕಸಭಾ ಕ್ಷೇತ್ರದ ಟಿಕೆಟ್ ಜೆಡಿಎಸ್ ಗೆ ಕನ್ಫರ್ಮ್ ಆಗಿದೆ; ಶಾಸಕ ಜಿಟಿ ದೇವೇಗೌಡ Read More »

ಮಿಸ್ ವರ್ಲ್ಡ್ 2024|ಭಾರತವನ್ನು ಪ್ರತಿನಿಧಿಸಲಿರುವ ಕರಾವಳಿ ಮೂಲದ ಸಿನಿ ಶೆಟ್ಟಿ

ಸಮಗ್ರ ನ್ಯೂಸ್: 71ನೇ ಆವೃತ್ತಿಯ ಮಿಸ್ ವರ್ಲ್ಡ್ 2024 ರಲ್ಲಿ ಭಾರತವನ್ನು ಪ್ರತಿನಿಧಿಸಲು ಉಡುಪಿ ಮೂಲದ 21 ವರ್ಷದ ಸಿನಿ ಶೆಟ್ಟಿ ಆಯ್ಕೆಯಾಗಿದ್ದಾರೆ. ಮುಂಬೈನಲ್ಲಿ ನಡೆದ ‘ಫೆಮಿನಾ ಮಿಸ್ ಇಂಡಿಯಾ ವರ್ಲ್ಡ್-2022’ ಕಾರ್ಯಕ್ರಮದಲ್ಲಿ ಸಿನಿ ಶೆಟ್ಟಿ ‘ಮಿಸ್ ಇಂಡಿಯಾ’ ಕಿರೀಟವನ್ನು ಅಲಂಕರಿಸಿದ ನಂತರ ಈ ಘೋಷಣೆ ಹೊರ ಬಿದ್ದಿದೆ.ಸಿನಿ ಶೆಟ್ಟಿ ಅಕೌಂಟಿಂಗ್ ಮತ್ತು ಫೈನಾನ್ಸ್‌ ನಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ವಿಶ್ವ ಸುಂದರಿ ಚಾಂಪಿಯನ್‌ ಶಿಪ್ ಮಾರ್ಚ್ 9 ರಂದು ಮುಂಬೈನ ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್‌

ಮಿಸ್ ವರ್ಲ್ಡ್ 2024|ಭಾರತವನ್ನು ಪ್ರತಿನಿಧಿಸಲಿರುವ ಕರಾವಳಿ ಮೂಲದ ಸಿನಿ ಶೆಟ್ಟಿ Read More »

ಉತ್ತರ ಕನ್ನಡ: ಮಂಗನ ಕಾಯಿಲೆಗೆ 2ನೇ ಬಲಿ

ಸಮಗ್ರ ನ್ಯೂಸ್: ಮಂಗನ ಕಾಯಿಲೆಗೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕೊರ್ಲಕೈ ಗ್ರಾಮದ 60 ವರ್ಷದ ವೃದ್ಧೆ ಬಲಿಯಾಗಿದ್ದಾರೆ. 20 ದಿನದಿಂದ ಮಂಗನ ಕಾಯಿಲೆಯಿಂದ ಬಳಲುತ್ತಿದ್ದ ವೃದ್ಧೆ ಶಿವಮೊಗ್ಗದ ಮೆಗ್ಗಾನ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ಸಿದ್ದಾಪುರ ತಾಲೂಕಿನಲ್ಲಿ KFD ಪ್ರಕರಣಗಳ ಸಂಖ್ಯೆ 43ಕ್ಕೇರಿದೆ. ಮತ್ತೊಂದೆಡೆ ಚಿಕ್ಕಮಗಳೂರಿನ ಕೊಪ್ಪ ತಾಲೂಕಿನಲ್ಲಿ ನುಗ್ಗಿ ಗ್ರಾಮ ಪಂಚಾಯಿತಿಯ ಎರಡು ಹಳ್ಳಿಗಳು ಮಂಗನ ಕಾಯಿಲೆಯ ಕೇಂದ್ರ ಬಿಂದುವಾಗಿವೆ. ಜಿಲ್ಲೆಯಲ್ಲಿ ಮಂಗನ ಕಾಯಿಲೆಯ ಒಟ್ಟು 26 ಪ್ರಕರಣಗಳಿದ್ದು, ಈ

ಉತ್ತರ ಕನ್ನಡ: ಮಂಗನ ಕಾಯಿಲೆಗೆ 2ನೇ ಬಲಿ Read More »

ಬಿಜೆಪಿ ಟಿಕೆಟ್ ಸಿಗುವುದರಲ್ಲಿ ಯಾವುದೇ ಅನುಮಾನವಿಲ್ಲ;ಸುಮಲತಾ ಅಂಬರೀಶ್

ಸಮಗ್ರ ನ್ಯೂಸ್: ಬಿಜೆಪಿ ಟಿಕೆಟ್ ಸಿಗುವುದರಲ್ಲಿ ಯಾವುದೇ ಅನುಮಾನವಿಲ್ಲ. ಆದರೆ ಮಂಡ್ಯದಿಂದ ಸ್ಪರ್ಧೆ ಮಾಡುವುದು ನನ್ನ ಆಸೆ ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿದರು. ಮಂಡ್ಯ ರೈಲು ನಿಲ್ದಾಣವನ್ನು ಮೇಲ್ದರ್ಜೆಗೆ ಏರಿಸಿ ಹೊಸದಾಗಿ ನಿರ್ಮಾಣ ಮಾಡುವ ಕಾಮಗಾರಿಗೆ ಇಂದು (ಫೆ.26) ಪ್ರಧಾನಿ ನರೇಂದ್ರ ಮೋದಿಯವರು ಚಾಲನೆ ನೀಡಿದರು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಸಂಸದೆ, ನಾನು ಟಿಕೆಟ್ ಕೇಳಿಯೇ ಕೇಳುತ್ತೇನೆ. ನನಗೆ ನನ್ನದೇ ಆದ ಆತ್ಮವಿಶ್ವಾಸ ಇದೆ ಎಂದರು. ಜೆಡಿಎಸ್ ಪಕ್ಷ ಎನ್ ಡಿಎ ಭಾಗ, ನಾನು

ಬಿಜೆಪಿ ಟಿಕೆಟ್ ಸಿಗುವುದರಲ್ಲಿ ಯಾವುದೇ ಅನುಮಾನವಿಲ್ಲ;ಸುಮಲತಾ ಅಂಬರೀಶ್ Read More »

ಬಿಹಾರದಲ್ಲಿ ಸರಣಿ ಅಪಘಾತ|9 ಮಂದಿ ಮೃತ್ಯು

ಸಮಗ್ರ ನ್ಯೂಸ್:ಬಿಹಾರ ಟ್ರಕ್, ಜೀಪ್ ಮತ್ತು ಬೈಕ್ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಒಂಬತ್ತು ಜನ ಸಾವನ್ನಪ್ಪಿದ ಘಟನೆ ಬಿಹಾರದ ಕೈಮೂರ್ ನಲ್ಲಿ ನಡೆದಿದೆ. ಇಬ್ಬರು ಮಹಿಳೆಯರು ಸೇರಿದಂತೆ ಎಂಟು ಜನರನ್ನು ಹೊತ್ತೊಯ್ಯುತ್ತಿದ್ದ ಜೀಪ್, ಚಾಲಕನ ನಿಯಂತ್ರಣ ತಪ್ಪಿ ಅದೇ ದಿಕ್ಕಿನಲ್ಲಿ ಚಲಿಸುತ್ತಿದ್ದ ಬೈಕ್ಗೆ ಮೊದಲು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಜೀಪ್ ಮತ್ತು ಬೈಕ್ ಎರಡೂ ಪಕ್ಕದ ರಸ್ತೆಗೆ ದೂಡಲ್ಪಟ್ಟಿವೆ. ನಂತರ, ವೇಗವಾಗಿ ಬಂದ ಟ್ರಕ್ ಅವುಗಳಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ,

ಬಿಹಾರದಲ್ಲಿ ಸರಣಿ ಅಪಘಾತ|9 ಮಂದಿ ಮೃತ್ಯು Read More »

3 ಸಾವಿರ ರೂಪಾಯಿ ಬ್ರಾಂಡೆಡ್ ಟೀ ಶರ್ಟ್ ಗಳನ್ನು ಇಷ್ಟು ಕಮ್ಮಿ ರೇಟಿಗೆ ಮಾರಾಟ ಮಾಡ್ತಾರ? ಶಾಕಿಂಗ್ ನ್ಯೂಸ್ ಇಲ್ಲಿದೆ ನೋಡಿ

ಸಮಗ್ರ ನ್ಯೂಸ್: ವಾಲ್‌ಮಾರ್ಟ್‌ನಿಂದ ಟಾಮಿ ಹಿಲ್ಫಿಗರ್ ಮತ್ತು ಪೂಮಾದಿಂದ ಗ್ಯಾಪ್‌ವರೆಗಿನ ಸೂಪರ್ ಬ್ರಾಂಡ್‌ಗಳ ಸಿದ್ಧ ಉಡುಪುಗಳನ್ನು ಬಾಂಗ್ಲಾದೇಶದಲ್ಲಿ ಮಾತ್ರ ತಯಾರಿಸಲಾಗುತ್ತದೆ. ಇದರ ನಂತರ ಭಾರತ, ಯುರೋಪ್ ಮತ್ತು ಅಮೆರಿಕ ಮಾರುಕಟ್ಟೆಗಳಲ್ಲಿ ಮಾರಾಟವಾಯಿತು. ಈ ಬ್ರಾಂಡೆಡ್ ಉಡುಪುಗಳು ಭಾರತದಲ್ಲಿ ಸಾವಿರಾರು ರೂ. ಅಂತಹ ಪರಿಸ್ಥಿತಿಯಲ್ಲಿ, ಅವುಗಳನ್ನು ತಯಾರಿಸುವ ಕುಶಲಕರ್ಮಿಗಳು ಅವುಗಳನ್ನು ತಯಾರಿಸಲು ಎಷ್ಟು ಸಂಭಾವನೆ ಪಡೆಯುತ್ತಾರೆ ಎಂಬುದನ್ನು ನೀವು ಊಹಿಸಲು ಸಾಧ್ಯವಿಲ್ಲ. ವಾಸ್ತವವಾಗಿ ಇವುಗಳನ್ನು ತಯಾರಿಸುವ ಕುಶಲಕರ್ಮಿಗಳಿಗೆ ಗಂಟೆಗೆ ರೂ.10 ಕೂಡ ಸಿಗುತ್ತಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಒಂದು ಟೀ

3 ಸಾವಿರ ರೂಪಾಯಿ ಬ್ರಾಂಡೆಡ್ ಟೀ ಶರ್ಟ್ ಗಳನ್ನು ಇಷ್ಟು ಕಮ್ಮಿ ರೇಟಿಗೆ ಮಾರಾಟ ಮಾಡ್ತಾರ? ಶಾಕಿಂಗ್ ನ್ಯೂಸ್ ಇಲ್ಲಿದೆ ನೋಡಿ Read More »

ಚುನಾವಣೆ ಹಿನ್ನೆಲೆ ವಿಧಾನಸೌಧ ಸುತ್ತಲೂ 144 ಸೆಕ್ಷನ್ ಜಾರಿ

ಸಮಗ್ರ ನ್ಯೂಸ್: ಕರ್ನಾಟಕದ 4 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ಮತ್ತು ಅಧಿವೇಶನ ಹಿನ್ನೆಲೆ ವಿಧಾನಸೌಧ ಸುತ್ತಲೂ 144 ಸೆಕ್ಷನ್ ಜಾರಿ ಮಾಡಿ ಆದೇಶ ಹೊರಡಿಸಲಾಗಿದೆ. ಹಾಗೇ ಇಂದಿನಿಂದ 28 ನೇ ತಾರೀಖು ಬೆಳಗ್ಗೆ 6 ಗಂಟೆವರೆಗೆ ನಿಷೇದಾಜ್ಞೆ ಜಾರಿ ಮಾಡಲು ಆದೇಶ ಹೊರಡಿಸಿದೆ. ನಾಳೆ ಬೆಳಗ್ಗೆ 10 ಗಂಟೆಗೆ ವಿಧಾನಸೌಧದಲ್ಲಿ ಮತದಾನ ಆರಂಭವಾಗಲಿದ್ದು, ಸಂಜೆ 4 ಗಂಟೆಯವರೆಗೂ ಹಕ್ಕು ಚಲಾವಣೆಗೆ ಅವಕಾಶವಿರಲಿದೆ. ಸಂಜೆ 4 ಗಂಟೆಯಿಂದ 5ಗಂಟೆಯವರೆಗೆ ಮತಗಳ ಎಣಿಕೆ ನಡೆಯಲಿದೆ. ವಿವಿಧ ರಾಜಕೀಯ ಪಕ್ಷಗಳು, ಹಲವು

ಚುನಾವಣೆ ಹಿನ್ನೆಲೆ ವಿಧಾನಸೌಧ ಸುತ್ತಲೂ 144 ಸೆಕ್ಷನ್ ಜಾರಿ Read More »

ತುಮಕೂರಿನಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಮೂವರು ಮಹಿಳೆಯರು ಸಾವು|ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪ

ಸಮಗ್ರ ನ್ಯೂಸ್: ಒಂದೇ ವಾರದಲ್ಲಿ ವಿವಿಧ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಮೂವರು ಮಹಿಳೆಯರು ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಪಾವಗಡ ತಾಲೂಕು ಆಸ್ಪತ್ರೆಯಲ್ಲಿ ನಡೆದಿದೆ. ಫೆಬ್ರವರಿ 22ರಂದು ಸಂತಾನಹರಣ, ಗರ್ಭಕೋಶದ ಚಿಕಿತ್ಸೆ ಹಾಗೂ ಸಿಸರಿಯನ್​ಗೆ ಒಳಗಾಗಿದ್ದ ಮೂವರು ಮಹಿಳೆಯರು ಮೃತಪಟ್ಟಿದ್ದಾರೆ. ಫೆ.22ರಂದು 7 ಮಹಿಳೆಯರಿಗೆ ಆಪರೇಷನ್​ ಮಾಡಿದ್ದರು. ಹೆರಿಗೆ ಸೇರಿದಂತೆ ವೈದ್ಯರು ವಿವಿಧ ಆಪರೇಷನ್​ ಮಾಡಿದ್ದಾರೆ. 7 ಮಹಿಳೆಯರ ಪೈಕಿ ಮೂವರು ಮಹಿಳೆಯರು ಸಾವನ್ನಪ್ಪಿದ್ದಾರೆ. 30 ವರ್ಷದ ಅನಿತಾ, ಸಂತಾನ ಹರಣ ಚಿಕಿತ್ಸೆ ನಡೆದ ದಿನವೇ ಸಾನ್ನಪ್ಪಿದ್ದಾರೆ. ಅಂಜಲಿಗೆ ಸಿಸರಿಯನ್

ತುಮಕೂರಿನಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಮೂವರು ಮಹಿಳೆಯರು ಸಾವು|ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪ Read More »