Editor

ಪತ್ನಿಗೆ ಸೀರೆ ಇಷ್ಟವಾಗದ ಹಿನ್ನೆಲೆ ಅಂಗಡಿ ಮಾಲಿಕನಿಗೆ ಹಲ್ಲೆ ಮಾಡಿದ ಪತಿ

ಸಮಗ್ರ ನ್ಯೂಸ್: ಉತ್ತರ ಕನ್ನಡದಲ್ಲಿ ವಿಚಿತ್ರ ಘಟನೆಯೊಂದು ನಡೆದಿದೆ. ಹೌದು ಪತ್ನಿಗೆ ಸೀರೆ ಇಷ್ಟವಾಗದ ಹಿನ್ನೆಲೆಯಲ್ಲಿ ಪತಿ ಅಂಗಡಿ ಮಾಲಿಕನಿಗೆ ಬೈದು ಹಲ್ಲೆ ಮಾಡಿರುವ ಘಟನೆ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದ ಸಿಪಿ ಬಜಾರದಲ್ಲಿ ಮಹಮ್ಮದ್ ಹಲ್ಲೆ ಮಾಡಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಶಿರಸಿಯ ನೆಹರುನಗರ ನಿವಾಸಿಯಾಗಿರುವ ಮಹಮ್ಮದ್​ ಕುಟುಂಬದೊಂದಿಗೆ ಫೆ.24 ರಂದು ಸಿಪಿ ಬಜಾರ್​​ನಲ್ಲಿರುವ ಸಾಗರ ಬಟ್ಟೆ ಅಂಗಡಿಗೆ ಬಂದು ಬಟ್ಟೆ ಖರೀದಿ ಮಾಡಿಕೊಂಡು ಹೋಗಿದ್ದಾನು. ಮಹ್ಮಮದ್​ ತೆಗೆದುಕೊಂಡು ಹೋದ ಸೀರೆ

ಪತ್ನಿಗೆ ಸೀರೆ ಇಷ್ಟವಾಗದ ಹಿನ್ನೆಲೆ ಅಂಗಡಿ ಮಾಲಿಕನಿಗೆ ಹಲ್ಲೆ ಮಾಡಿದ ಪತಿ Read More »

ಬದುಕಿನ ಯಾತ್ರೆ ಮುಗಿಸಿದ ಗಾಯಕ‌ ಪಂಕಜ್ ಉದಾಸ್

ಸಮಗ್ರ ನ್ಯೂಸ್: ಅನಾರೋಗ್ಯದಿಂದ ಬಳಲುತ್ತಿದ್ದ ಖ್ಯಾತ ಗಜಲ್ ಗಾಯಕ ಪಂಕಜ್ ಉದಾಸ್ ನಿಧನರಾಗಿದ್ದಾರೆ. 72 ನೇ ವಯಸ್ಸಿನಲ್ಲಿ ಪಂಕಜ್ ಉದಾಸ್ ಕೊನೆಯುಸಿರೆಳೆದಿದ್ದಾರೆ. ಉಧಾಸ್ ಕುಟುಂಬದವರು ಟ್ವೀಟ್ ಮೂಲಕ ಅವರ ನಿಧನದ ಬಗ್ಗೆ ಮಾಹಿತಿ ನೀಡಿದ್ದಾರೆ. “ದೀರ್ಘಕಾಲದ ಅನಾರೋಗ್ಯದಿಂದಾಗಿ ಫೆಬ್ರವರಿ 26, 2024 ರಂದು ಪದ್ಮಶ್ರೀ ಪಂಕಜ್ ಉಧಾಸ್ ಅವರ ದುಃಖದ ನಿಧನದ ಬಗ್ಗೆ ತಿಳಿಸಲು ತುಂಬಾ ಭಾರವಾದ ಹೃದಯದಿಂದ ನಾವು ದುಃಖಿತರಾಗಿದ್ದೇವೆ” ಎಂದು ಅವರ ಕುಟುಂಬ ತಮ್ಮ ಟ್ವೀಟ್ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಪಂಕಜ್ ಅವರ ನಿಧನದಿಂದಾಗಿ ಭಾರತೀಯ

ಬದುಕಿನ ಯಾತ್ರೆ ಮುಗಿಸಿದ ಗಾಯಕ‌ ಪಂಕಜ್ ಉದಾಸ್ Read More »

ಪ್ಲಾಸ್ಟಿಕ್ ಬಾಟಲಿಯಲ್ಲಿ ನೀರು ಕುಡಿತ ಇದ್ದೀರಾ? ಇದು ಯಾವ ರೀತಿ ಪರಿಣಾಮ ಬೀರುತ್ತೆ ಗೊತ್ತಾ?

ಸಮಗ್ರ ನ್ಯೂಸ್: ನೀರು ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯದು ನಿಜ, ಆದರೆ ಪ್ಲಾಸ್ಟಿಕ್ ಬಾಟಲಿಯಿಂದ ನೀರು ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯದಲ್ಲ. ಹೆಚ್ಚಿನ ಜನರು ನೀರು ಕುಡಿಯೋದಕ್ಕೆ ಪ್ಲಾಸ್ಟಿಕ್ ಬಾಟಲಿಗಳನ್ನೇ ಹೆಚ್ಚಾಗಿ ಬಳಸುತ್ತಾರೆ. ಇದು ನಮ್ಮ ಆರೋಗ್ಯದ ಮೇಲೆ ಎಷ್ಟು ಕೆಟ್ಟ ಪರಿಣಾಮ ಬೀರಬಹುದು ಗೊತ್ತಾ? ಪ್ಲಾಸ್ಟಿಕ್ ಗಳು ಪರಿಸರ ಮಾಲಿನ್ಯವನ್ನು ಹೆಚ್ಚಿಸುವುದು ಮಾತ್ರವಲ್ಲದೆ, ಕೆಲವೊಮ್ಮೆ ನಾವು ಪ್ಲಾಸ್ಟಿಕ್ ನೀರಿನ ಬಾಟಲಿಗಳನ್ನು (using plastic bottles)ಮರು ಬಳಕೆ ಕೂಡ ಮಾಡುತ್ತೆವೆ. ಆದರೆ ನಿರಂತರವಾಗಿ ಪ್ಲಾಸ್ಟಿಕ್ ಬಾಟಲಿಗಳ ಬಳಕೆ ಮಾಡುವುದು ನಮ್ಮ

ಪ್ಲಾಸ್ಟಿಕ್ ಬಾಟಲಿಯಲ್ಲಿ ನೀರು ಕುಡಿತ ಇದ್ದೀರಾ? ಇದು ಯಾವ ರೀತಿ ಪರಿಣಾಮ ಬೀರುತ್ತೆ ಗೊತ್ತಾ? Read More »

ಗಲೀಜು ಬಟ್ಟೆ ಹಾಕಿದ್ದಾನೆ ಎಂದು ರೈತನ ‘ನಮ್ಮ ಮೆಟ್ರೋ’ಗೆ ಬಿಡದ ಸಿಬ್ಬಂದಿ|ಭಾರೀ ಆಕ್ರೋಶ

ಸಮಗ್ರ ನ್ಯೂಸ್: ಸಿಲಿಕಾನ್ ಸಿಟಿಯ ನಮ್ಮ ಮೆಟ್ರೋ ಯಾವಗಲೂ ಒಂದಿಲ್ಲೊಂದು ವಿಚಾರದಲ್ಲಿ ಸುದ್ದಿಯಲ್ಲಿರುತ್ತದೆ. ಮೂಟೆ ಹೊತ್ತುಕೊಂಡಿದ್ದ ರೈತನೋರ್ವ ಹಳೆಯ ಬಟ್ಟೆ ಹಾಕಿದ್ದಾನೆ ಎಂಬ ಕಾರಣಕ್ಕೆ ಮೆಟ್ರೋ ಸಿಬ್ಬಂದಿಯನ್ನು ಒಳಗೆ ಬಿಟ್ಟಿಲ್ಲ. ಈ ಸಂಬಂಧ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವಿರೋಧ ವ್ಯಕ್ತವಾಗುತ್ತಿದ್ದು VIPಗಳಿಗೆ ಮಾತ್ರಾ ಮೇಟ್ರೋನಾ. ಬಸವಣ್ಣ ಹುಟ್ಟಿದ ನಾಡಲ್ಲಿ ಸಮಾನತೆ ಎಲ್ಲಿ ಹೋಯಿತು ಎಂದು ಪ್ರಶ್ನಿಸುತ್ತಿದ್ದಾರೆ. ಹಿಂದಿ ಭಾಷೆಯನ್ನಾಡುವ ರೈತನೊಬ್ಬ ಬೆಂಗಳೂರಿನ ರಾಜಾಜಿನಗರದ ಮೆಟ್ರೋ ನಿಲ್ದಾಣದಲ್ಲಿ ಟಿಕೆಟ್ ಪಡೆದು ಮೆಟ್ರೋದಲ್ಲಿ ಪ್ರಯಾಣಿಸಲು ಮುಂದಾಗಿದ್ದಾರೆ. ಈ ವೇಳೆ ಲಗೇಜ್

ಗಲೀಜು ಬಟ್ಟೆ ಹಾಕಿದ್ದಾನೆ ಎಂದು ರೈತನ ‘ನಮ್ಮ ಮೆಟ್ರೋ’ಗೆ ಬಿಡದ ಸಿಬ್ಬಂದಿ|ಭಾರೀ ಆಕ್ರೋಶ Read More »

ಯಾದಗಿರಿ: ಶಾಸಕ ರಾಜಾ ವೆಂಕಟಪ್ಪ ನಾಯಕ ವಿಧಿವಶ| ಅಂತಿಮ ದರ್ಶನಕ್ಕೆ ಹರಿದು ಬಂದ ಜನಸಾಗಾರ

ಸಮಗ್ರ ನ್ಯೂಸ್: ರಾಜಾ ವೆಂಕಟಪ್ಪ ನಾಯಕನ ಪಾರ್ಥಿವ ಶರೀರ ನೋಡಲು ಅಭಿಮಾನಿಗಳಿಂದ ನೂಕುನುಗ್ಗಳು. ಪ್ರಭು ಕಾಲೇಜು ಮೈದಾನಕ್ಕೆ ಆಗಮಿಸಿದ ಸಾವಿರಾರು ಕಾರ್ಯಕರ್ತರಿಂದ ಅಂತಿಮ ದರ್ಶನದ ವ್ಯವಸ್ಥೆ ಮಾಡಲಾಗಿದೆ. ನೆಚ್ಚಿನ ನಾಯಕನ ಪಾರ್ಥಿವ ಶರೀರದ ನೋಡಲು ಅಭಿಮಾನಿಗಳ ತಳ್ಳಾಟ, ಸಾರ್ವಜನಿಕರ ನಿಯಂತ್ರಿಸಲು ಪೋಲಿಸರು ಹರಸಾಹಸ ಪಟ್ಟರು.

ಯಾದಗಿರಿ: ಶಾಸಕ ರಾಜಾ ವೆಂಕಟಪ್ಪ ನಾಯಕ ವಿಧಿವಶ| ಅಂತಿಮ ದರ್ಶನಕ್ಕೆ ಹರಿದು ಬಂದ ಜನಸಾಗಾರ Read More »

ಗ್ರಾಮ್ ಪಂಚಾಯ್ತಿಯಲ್ಲಿ ಉದ್ಯೋಗವಕಾಶ! ಬೇಗ ಅರ್ಜಿ ಸಲ್ಲಿಸಿ

ಸಮಗ್ರ ಉದ್ಯೋಗ: ಹಾಸನ ಜಿಲ್ಲೆಯ ವಿವಿಧ ಗ್ರಾಮ ಪಂಚಾಯತ್​​ಗಳಲ್ಲಿ ಅನೇಕ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಒಟ್ಟು 12 ಲೈಬ್ರರಿ ಸೂಪರ್​ವೈಸರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಮಾರ್ಚ್​ 22, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​​ಲೈನ್ ಮೂಲಕ ಅಪ್ಲೈ ಮಾಡಬೇಕು. ರಾಜ್ಯ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಶೈಕ್ಷಣಿಕ ಅರ್ಹತೆ:ಹಾಸನ ಗ್ರಾಮ ಪಂಚಾಯತ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ

ಗ್ರಾಮ್ ಪಂಚಾಯ್ತಿಯಲ್ಲಿ ಉದ್ಯೋಗವಕಾಶ! ಬೇಗ ಅರ್ಜಿ ಸಲ್ಲಿಸಿ Read More »

ಡಿಗ್ರೀ ಪಾಸ್ ಆಗಿದ್ದೀರಾ? ಹಾಗಾದ್ರೆ ಈಗಲೇ IDBI ಬ್ಯಾಂಕ್ ಉದ್ಯೋಗಕ್ಕೆ ಅರ್ಜಿ ಹಾಕಿ

ಸಮಗ್ರ ಉದ್ಯೋಗ: ಭಾರತದ ಕೈಗಾರಿಕಾ ಅಭಿವೃದ್ಧಿ ಬ್ಯಾಂಕ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 500 ಜೂನಿಯರ್ ಅಸಿಸ್ಟೆಂಟ್​​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 26, 2024 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​​​​​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ವಿದ್ಯಾರ್ಹತೆ:ಭಾರತದ ಕೈಗಾರಿಕಾ ಅಭಿವೃದ್ಧಿ ಬ್ಯಾಂಕ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ

ಡಿಗ್ರೀ ಪಾಸ್ ಆಗಿದ್ದೀರಾ? ಹಾಗಾದ್ರೆ ಈಗಲೇ IDBI ಬ್ಯಾಂಕ್ ಉದ್ಯೋಗಕ್ಕೆ ಅರ್ಜಿ ಹಾಕಿ Read More »

ಸರ್ಕಾರಿ ಉದ್ಯೋಗ ಹುಡುಕುತ್ತಾ ಇದ್ದೀರಾ? 2 ಲಕ್ಷಕ್ಕೂ ಅಧಿಕ ಸಂಬಳ ಕೊಡುವ ಜಾಬ್ ನಿಮಗಾಗಿ

ಸಮಗ್ರ ಉದ್ಯೋಗ: ರಾಷ್ಟ್ರೀಯ ಹೆದ್ದಾರಿಗಳು ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ ಲಿಮಿಟೆಡ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 136 ಡೆಪ್ಯುಟಿ ಮ್ಯಾನೇಜರ್​​, ಮ್ಯಾನೇಜರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಹುದ್ದೆಯ ಮಾಹಿತಿ:ಜನರಲ್ ಮ್ಯಾನೇಜರ್ (T/P)- 5ಜನರಲ್ ಮ್ಯಾನೇಜರ್ (ಕಾನೂನು)- 1ಉಪ ಪ್ರಧಾನ ವ್ಯವಸ್ಥಾಪಕರು (T/P)- 10ಡೆಪ್ಯುಟಿ ಜನರಲ್ ಮ್ಯಾನೇಜರ್ (ಭೂಸ್ವಾಧೀನ ಮತ್ತು ಸಂಯೋಜಕ)- 12ಮ್ಯಾನೇಜರ್ (T/P)- 20ಮ್ಯಾನೇಜರ್ (ಭೂಸ್ವಾಧೀನ ಮತ್ತು ಸಂಯೋಜಕ)- 18ಮ್ಯಾನೇಜರ್ (ಕಾನೂನು)-1ಮ್ಯಾನೇಜರ್ (HR/ವಿಜಿಲೆನ್ಸ್​)-

ಸರ್ಕಾರಿ ಉದ್ಯೋಗ ಹುಡುಕುತ್ತಾ ಇದ್ದೀರಾ? 2 ಲಕ್ಷಕ್ಕೂ ಅಧಿಕ ಸಂಬಳ ಕೊಡುವ ಜಾಬ್ ನಿಮಗಾಗಿ Read More »

ಕೇರಳದಲ್ಲಿ ಹೊಸ ವಾಹನ ನೋಂದಾವಣಿ/ ಎರಡು ದಿನಗಳಲ್ಲಿ ಸಿಗಲಿದೆ ನೋಂದಾವಣಿ ಸಂಖ್ಯೆ

ಸಮಗ್ರ ನ್ಯೂಸ್: ವಾಹನ್ ಪೆÇೀರ್ಟಲ್ ಮೂಲಕ ಹೊಸ ವಾಹನ ನೋಂದಾವಣಿಗೆ ಅರ್ಜಿ ಸಲ್ಲಿಸಿದಲ್ಲಿ ಎರಡು ದಿನಗಳಲ್ಲಿ ನೋಂದಾವಣಿ ಸಂಖ್ಯೆ ನೀಡಲು ಕೇರಳ ಸಾರಿಗೆ ಆಯುಕ್ತರು ಆದೇಶ ನೀಡಿದ್ದಾರೆ. ಜೊತೆಗೆ ಅರ್ಜಿ ಸಲ್ಲಿಸುವಾಗ ಕೇಂದ್ರ ಮೋಟಾರು ವಾಹನ ನಿಯಮಗಳಲ್ಲಿ ಸೂಚಿಸಲಾದ ದಾಖಲೆಗಳು ಇರುವುದು ಕಡ್ಡಾಯವಾಗಿದ್ದು, ಅದನ್ನು ಹೊರತುಪಡಿಸಿ ಯಾವುದೇ ದಾಖಲೆ ಕೇಳುವಂತಿಲ್ಲ. ಸಂಸ್ಥೆಯ ಮುಖ್ಯಸ್ಥರ ಹೆಸರಿನಲ್ಲಿ ಅರ್ಜಿ ಸಲ್ಲಿಸಿದಲ್ಲಿ ವ್ಯಕ್ತಿಗಳ ವೈಯಕ್ತಿಕ ಆಧಾರ್ ಮತ್ತು ಪ್ಯಾನ್ ಕಾರ್ಡ್ ವಿವರಗಳಿಗೆ ಒತ್ತಾಯಿಸುವಂತಿಲ್ಲ ಎಂದೂ ಆದೇಶದಲ್ಲಿ ತಿಳಿಸಲಾಗಿದೆ. ಅರ್ಜಿಯಲ್ಲಿ ನಾಮಿನಿ ಹೆಸರು

ಕೇರಳದಲ್ಲಿ ಹೊಸ ವಾಹನ ನೋಂದಾವಣಿ/ ಎರಡು ದಿನಗಳಲ್ಲಿ ಸಿಗಲಿದೆ ನೋಂದಾವಣಿ ಸಂಖ್ಯೆ Read More »

ಲೋಕಸಭೆ ಚುನಾವಣಾ ದಿನಾಂಕ/ ವಾಟ್ಸಾಪ್‍ನಲ್ಲಿ ಹರಿದಾಡುತ್ತಿರುವ ಸಂದೇಶ ಸುಳ್ಳು

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆಯು ಏ.19 ರಂದು ನಡೆಯಲಿದ್ದು ಮೇ 22 ರಂದು ಮತ ಎಣಿಕೆ ನಡೆದು ಫಲಿತಾಂಶ ಹೊರಬೀಳಲಿದೆ ಎಂದು ವಾಟ್ಸಾಪ್ ಸಂದೇಶ ಹರಿದಾಡುತ್ತಿದ್ದು, ಇದೊಂದು ಸುಳ್ಳು ಸಂದೇಶ ಎಂದು ಭಾರತೀಯ ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ. 2024ರ ಲೋಕಸಭೆ ಚುನಾವಣೆ ವೇಳಾಪಟ್ಟಿ ಬಗ್ಗೆ ವಾಟ್ಸಪ್‍ನಲ್ಲಿ ನಕಲಿ ಸಂದೇಶವೊಂದು ಹರಿದಾಡುತ್ತಿದೆ. ಆದರೆ ಇದೊಂದು ವದಂತಿ. ಆಯೋಗದಿಂದ ಇದುವರೆಗೂ ಚುನಾವಣೆ ನಡೆಯುವ ಯಾವುದೇ ದಿನಾಂಕ ಪ್ರಕಟಿಸಿಲ್ಲ. ಅಧಿಕೃತ ಸುದ್ದಿಗೋಷ್ಠಿ ಮೂಲಕ ಲೋಕಸಭೆ ಚುನಾವಣೆ ವೇಳಾಪಟ್ಟಿ ಬಗ್ಗೆ ಘೋಷಿಸಲಾಗುವುದು ಎಂದು

ಲೋಕಸಭೆ ಚುನಾವಣಾ ದಿನಾಂಕ/ ವಾಟ್ಸಾಪ್‍ನಲ್ಲಿ ಹರಿದಾಡುತ್ತಿರುವ ಸಂದೇಶ ಸುಳ್ಳು Read More »