Editor

ಮಂಗಳೂರಿನಲ್ಲಿ ಯುವತಿ ನಾಪತ್ತೆ ಪ್ರಕರಣ: ಬಜರಂಗದಳ ದಾಳಿಗೆ ಹೆದರಿ ನಾಪತ್ತೆಯಾಗಿರುವ ಅನುಮಾನ

Samagra news: ಪಿಹೆಚ್​ಡಿ ವಿದ್ಯಾರ್ಥಿನಿ ಚೈತ್ರಾ ಹೆಬ್ಬಾರ್ ನಾಪತ್ತೆ ಪ್ರಕರಣ ಇದೀಗ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಬಜರಂಗದಳದ ದಾಳಿಗೆ ಹೆದರಿ ವಿದ್ಯಾರ್ಥಿನಿ ದಿಢೀರ್ ನಾಪತ್ತೆಯಾದರೇ ಎಂಬ ಅನುಮಾನ ಇದೀಗ ಕಾಡತೊಡಗಿದೆ. ಶಾರೂಖ್ ಜೊತೆ ಸಂಪರ್ಕದಲ್ಲಿರುವ ವಿಷಯ ಬಹಿರಂಗವಾಯಿತು ಎಂಬ ಕಾರಣಕ್ಕೆ ಫೆಬ್ರವರಿ 17ರ ಬೆಳಿಗ್ಗೆಯೇ ವಿದ್ಯಾರ್ಥಿನಿ ಪರಾರಿಯಾಗಿರಬಹುದು ಎಂಬ ಕುರಿತು ಪೊಲೀಸರು ಕಲೆಹಾಕಿರುವ ಮಾಹಿತಿಯಿಂದ ತಿಳಿದುಬಂದಿದೆ. ಶಾರೂಖ್​ಗೂ ರೂಮ್ ಕಡೆ ಬಾರದಂತೆ ತಿಳಿಸಿ ಚೈತ್ರಾ ಪರಾರಿಯಾಗಿದ್ದರು. 2017ರಿಂದಲೇ ಶಾರೂಖ್ ಜೊತೆ ಚೈತ್ರಾಗೆ ನಂಟು ಇತ್ತು ಎನ್ನಲಾಗಿದೆ. ಬೆಂಗಳೂರಿಗೆ

ಮಂಗಳೂರಿನಲ್ಲಿ ಯುವತಿ ನಾಪತ್ತೆ ಪ್ರಕರಣ: ಬಜರಂಗದಳ ದಾಳಿಗೆ ಹೆದರಿ ನಾಪತ್ತೆಯಾಗಿರುವ ಅನುಮಾನ Read More »

ಜ್ಞಾನವಾಪಿಯ ದಕ್ಷಿಣದ ನೆಲಮಾಳಿಗೆಯಲ್ಲಿ ಪೂಜೆ/ ಹಿಂದುಗಳಿಗೆ ಮತ್ತೆ ಜಯ

ಸಮಗ್ರ ನ್ಯೂಸ್: ಜ್ಞಾನವಾಪಿಯ ದಕ್ಷಿಣದ ನೆಲಮಾಳಿಗೆಯಲ್ಲಿ ಪೂಜೆ ಸಲ್ಲಿಸಲು ಅನುಮತಿ ನೀಡಿದ ಆದೇಶ ಪ್ರಶ್ನಿಸಿ ಮಸೀದಿಯನ್ನು ನಿರ್ವಹಿಸುವ ಸಂಸ್ಥೆಯಾದ ಅಂಜುಮನ್ ಇಂತೇಜಾಮಿಯಾ ಮಸೀದಿ ಸಮಿತಿ ಸಲ್ಲಿಸಿರುವ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ವಜಾಗೊಳಿಸಿದ್ದು, ಈ ಮೂಲಕ ಹಿಂದುಗಳಿಗೆ ಮತ್ತೆ ಜಯ ಸಿಕ್ಕಿದೆ. ವಾರಣಾಸಿ ಜಿಲ್ಲಾ ನ್ಯಾಯಾಧೀಶರು ನೀಡಿದ್ದ ಆದೇಶದಂತೆ ಪೂಜೆ ಮುಂದುವರಿಸಲಾಗುತ್ತದೆ ಎಂದು ತಿಳಿಸಿರುವ ಹೈಕೋರ್ಟ್, ಭಕ್ತರು ಪೂಜೆ ಸಲ್ಲಿಸಲು ಅಗತ್ಯ ವ್ಯವಸ್ಥೆ ಮಾಡುವಂತೆ ಜಿಲ್ಲಾಡಳಿತಕ್ಕೆ ಸೂಚಿಸಿದೆ. ಜೊತೆಗೆ ಶ್ರೀ ಕಾಶಿ ವಿಶ್ವನಾಥ ದೇವಸ್ಥಾನ ಟ್ರಸ್ಟ್‍ಗೆ ಅರ್ಚಕರನ್ನು ನಾಮನಿರ್ದೇಶನ

ಜ್ಞಾನವಾಪಿಯ ದಕ್ಷಿಣದ ನೆಲಮಾಳಿಗೆಯಲ್ಲಿ ಪೂಜೆ/ ಹಿಂದುಗಳಿಗೆ ಮತ್ತೆ ಜಯ Read More »

ರೈಲು ನಿಲ್ದಾಣಗಳ ಪುನರಾಭಿವೃದ್ಧಿ/ ಇಂದು ಪ್ರಧಾನಿ ಮೋದಿ ಶಂಕುಸ್ಥಾಪನೆ

ಸಮಗ್ರ ನ್ಯೂಸ್: ಅಮೃತ ಭಾರತ ಯೋಜನೆಯಡಿಯಲ್ಲಿ ಕರ್ನಾಟಕದ 11 ನಿಲ್ದಾಣಗಳೂ ಒಳಗೊಂಡಂತೆ ದೇಶದ 553 ರೈಲು ನಿಲ್ದಾಣಗಳ ಪುನರಾಭಿವೃದ್ಧಿಗೆ ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಸೋಮವಾರ ಶಂಕು ಸ್ಥಾಪನೆ ನೆರವೇರಿಸಲಿದ್ದಾರೆ. ರೈಲು ನಿಲ್ದಾಣಗಳ ಬಳಿ ಸಿಟಿ ಸೆಂಟರ್ ಹಾಗೂ ರೂಫ್‍ಟಾಪ್ ಪ್ಲಾಜಾಗಳನ್ನು ನಿರ್ಮಿಸುವ ಮೂಲಕ ನಿಲ್ದಾಣಗಳನ್ನು ಉನ್ನತವಾಗಿ ಅಭಿವೃದ್ಧಿಪಡಿಸುವ ಯೋಜನೆ ಇದಾಗಿದೆ. ಕರ್ನಾಟಕದ ಕೆಂಗೇರಿ, ರಾಮನಗರ, ಚನ್ನಪಟ್ಟಣ, ಮಂಡ್ಯ, ಕೃಷ್ಣರಾಜಪುರಂ, ವೈಟ್‍ಫೀಲ್ಡ್, ಮಾಲೂರು, ಬಂಗಾರಪೇಟೆ, ಕುಪ್ಪಂ, ಮಲ್ಲೇಶ್ವರಂ ಮತ್ತು ತುಮಕೂರು ರೈಲು ನಿಲ್ದಾಣಗಳು ಈ

ರೈಲು ನಿಲ್ದಾಣಗಳ ಪುನರಾಭಿವೃದ್ಧಿ/ ಇಂದು ಪ್ರಧಾನಿ ಮೋದಿ ಶಂಕುಸ್ಥಾಪನೆ Read More »

ಚಾಲಕನಿಲ್ಲದೆ ಚಲಿಸಿದ ರೈಲು/ ಸಾಮಾಜಿಕ ಜಾಲತಾಣದಲ್ಲಿ ವೈರಲ್

ಸಮಗ್ರ ನ್ಯೂಸ್: ಗೂಡ್ಸ್ ರೈಲೊಂದು ಯಾವುದೇ ಚಾಲಕನಿಲ್ಲದೆ ತಂತಾನೇ ಬರೋಬ್ಬರಿ 70 ಕಿ.ಮೀ. ದೂರ ಚಲಿಸಿದ ಅಚ್ಚರಿಯ ಘಟನೆ ಜಮ್ಮು-ಕಾಶ್ಮೀರ ಹಾಗೂ ಪಂಜಾಬ್‍ನಲ್ಲಿ ನಡೆದಿದೆ. ಜಮ್ಮುವಿನಿಂದ ಪಂಜಾಬ್‍ಗೆ ಚಲಿಸುತ್ತಿದ್ದ ಈ ಗೂಡ್ಸ್ ರೈಲು, ಚಾಲಕನ ಬದಲಾವಣೆಗಾಗಿ ಜಮ್ಮುವಿನ ಕಠುವಾ ರೈಲು ನಿಲ್ದಾಣದಲ್ಲಿ ಭಾನುವಾರ ಬೆಳಗ್ಗೆ 7.25ರ ಸುಮಾರಿಗೆ ನಿಂತಿತ್ತು. ರೈಲು ನಿಲ್ಲಿಸಿದ ಚಾಲಕ ಅದರಿಂದ ಕೆಳಗಿಳಿವ ವೇಳೆಗೆ ಹ್ಯಾಂಡ್ ಬ್ರೇಕ್ ಹಾಕಲು ಮರೆತುಬಿಟ್ಟಿದ್ದಾನೆ. ಹೀಗಾಗಿ ಇಳಿಜಾರಿದ್ದ ಕಾರಣ ರೈಲು ಚಲಿಸಲು ಪ್ರಾರಂಭಿಸಿದೆ. ಸುಮಾರು 53 ವ್ಯಾಗನ್‍ಗಳಿದ್ದ ರೈಲು

ಚಾಲಕನಿಲ್ಲದೆ ಚಲಿಸಿದ ರೈಲು/ ಸಾಮಾಜಿಕ ಜಾಲತಾಣದಲ್ಲಿ ವೈರಲ್ Read More »

ಏಕಕಾಲಕ್ಕೆ ಐದು ಏಮ್ಸ್ ಆಸ್ಪತ್ರೆ ಹಾಗೂ ಕಾಲೇಜುಗಳ ಉದ್ಘಾಟನೆ/ ಭಾರತದಲ್ಲಿ ಅಭಿವೃದ್ಧಿಯ ಶಕೆ ಅತ್ಯಂತ ವೇಗವಾಗಿ ಮುಂದುವರೆಯಲಿದೆ: ಮೋದಿ

ಸಮಗ್ರ ನ್ಯೂಸ್: ಪ್ರಧಾನಿ ಮೋದಿ ದೇಶದ ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ಏಕಕಾಲಕ್ಕೆ ಐದು ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಏಮ್ಸ್) ಆಸ್ಪತ್ರೆ ಹಾಗೂ ಕಾಲೇಜುಗಳನ್ನು ಭಾನುವಾರದಂದು ಉದ್ಘಾಟಿಸಿದರು. ಗುಜರಾತ್‍ನ ರಾಜಕೋಟ್, ಪಂಜಾಬ್‍ನ ಬಠಿಂಡಾ, ಉತ್ತರ ಪ್ರದೇಶದ ರಾಯ್‍ಬರೇಲಿ, ಪ.ಬಂಗಾಳದ ಕಲ್ಯಾಣಿ ಮತ್ತು ಆಂಧ್ರಪ್ರದೇಶದ ಮಂಗಳಗಿರಿಯಲ್ಲಿ ಏಮ್ಸ್ ಸ್ಥಾಪನೆ ಆಗಿವೆ. ಇದೇ ವೇಳೆ ಮಾತನಾಡಿದ ಪ್ರಧಾನಿ, ನರೇಂದ್ರ ಮೋದಿಯ ಗ್ಯಾರಂಟಿಗಳು ಇತರರ ಮೇಲೆ ಭರವಸೆ ಮಸುಕಾದಾಗ ಪ್ರಾರಂಭ ಆಗುತ್ತದೆ. ದೇಶಕ್ಕೆ ಸ್ವಾತಂತ್ರ್ಯ ಬಂದು 7 ದಶಕಗಳಲ್ಲಿ

ಏಕಕಾಲಕ್ಕೆ ಐದು ಏಮ್ಸ್ ಆಸ್ಪತ್ರೆ ಹಾಗೂ ಕಾಲೇಜುಗಳ ಉದ್ಘಾಟನೆ/ ಭಾರತದಲ್ಲಿ ಅಭಿವೃದ್ಧಿಯ ಶಕೆ ಅತ್ಯಂತ ವೇಗವಾಗಿ ಮುಂದುವರೆಯಲಿದೆ: ಮೋದಿ Read More »

ಒಂದನೇ ತರಗತಿಗೆ ದಾಖಲಾಗಲು 6ವರ್ಷ ಪೂರ್ತಿಗೊಳ್ಳುವುದು‌ ಕಡ್ಡಾಯ| ಕೇಂದ್ರ ಸರ್ಕಾರದಿಂದ ಮಹತ್ವದ ಸೂಚನೆ

ಸಮಗ್ರ ನ್ಯೂಸ್: ರಾಷ್ಟ್ರೀಯ ಶಿಕ್ಷಣ ನೀತಿ (NEP) 2020 ಮತ್ತು ಉಚಿತ ಮತ್ತು ಕಡ್ಡಾಯ ಶಿಕ್ಷಣಕ್ಕಾಗಿ ಮಕ್ಕಳ ಹಕ್ಕು ಕಾಯ್ದೆ, 2009 ಕ್ಕೆ ಅನುಗುಣವಾಗಿ 1ನೇ ತರಗತಿಗೆ ಪ್ರವೇಶ ಪಡೆಯಲು ಕನಿಷ್ಠ ವಯಸ್ಸನ್ನು ಆರು ವರ್ಷಗಳಾಗಿ ನಿಗದಿಪಡಿಸುವಂತೆ ಕೇಂದ್ರವು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನೋಟಿಸ್ ನೀಡಿದೆ. ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಆಡಳಿತಗಳಿಗೆ ಬರೆದ ಪತ್ರದಲ್ಲಿ, ಶಿಕ್ಷಣ ಸಚಿವಾಲಯದ (ಎಂಒಇ) ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ 2020 ರಲ್ಲಿ ಎನ್‌ಇಪಿ ಪ್ರಾರಂಭವಾದಾಗಿನಿಂದ

ಒಂದನೇ ತರಗತಿಗೆ ದಾಖಲಾಗಲು 6ವರ್ಷ ಪೂರ್ತಿಗೊಳ್ಳುವುದು‌ ಕಡ್ಡಾಯ| ಕೇಂದ್ರ ಸರ್ಕಾರದಿಂದ ಮಹತ್ವದ ಸೂಚನೆ Read More »

ಲೋಕಸಭಾ ಚುನಾವಣೆ ಸ್ಪರ್ಧೆ ಖಚಿತ – ಸತ್ಯಜಿತ್ ಸುರತ್ಕಲ್

ಸಮಗ್ರ ನ್ಯೂಸ್: 15 ವರ್ಷದ ಹಿಂದೆ ನನಗೆ ಬಿಜೆಪಿಯಿಂದ ಸಿಗಬೇಕಾದ ಲೋಕಸಭಾ ಟಿಕೆಟ್‌ ಕಸಿಯಲಾಗಿತ್ತು. ಈಗ ಅದನ್ನು ಮತ್ತೆ ಕೊಡಿ ಎಂದು ಕೇಳುವುದು ನನ್ನ ಹಕ್ಕು. ಈ ಸಲದ ಲೋಕಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾರ್ಯಕರ್ತರ ಅಭಿಲಾಷೆಯಂತೆ ಸ್ಪರ್ಧಿಸುವುದು ಖಚಿತ ಎಂದು ಸತ್ಯಜಿತ್ ಸುರತ್ಕಲ್ ಹೇಳಿದ್ದಾರೆ. ಟೀಂ ಸತ್ಯಜಿತ್ ಸುರತ್ಕಲ್ ದ.ಕ. ಜಿಲ್ಲೆ ವತಿಯಿಂದ ತುಂಬೆ ಬ್ರಹ್ಮರಕೂಟ್ಲು ಬಂಟರ ಭವನದಲ್ಲಿ ಭಾನುವಾರ ನಡೆದ ಸತ್ಯಜಿತ್ ಸುರತ್ಕಲ್ ಅವರಿಗೆ ಬಿಜೆಪಿ ಲೋಕಸಭಾ ಚುನಾವಣೆಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ

ಲೋಕಸಭಾ ಚುನಾವಣೆ ಸ್ಪರ್ಧೆ ಖಚಿತ – ಸತ್ಯಜಿತ್ ಸುರತ್ಕಲ್ Read More »

ಚಾರ್ಮಾಡಿ ಅರಣ್ಯಕ್ಕೆ ಟ್ರಕ್ಕಿಂಗ್​ಗೆ ಹೋದ ಡಿವೈಎಸ್​ಪಿ ಸಂಬಂಧಿಕರು ನಾಪತ್ತೆ

ಸಮಗ್ರ ನ್ಯೂಸ್: ಚಾರ್ಮಾಡಿ ಅರಣ್ಯಕ್ಕೆ ಟ್ರಕ್ಕಿಂಗ್​ಗೆ ಹೋದ ಡಿವೈಎಸ್​ಪಿ ಸಂಬಂಧಿಕರು ನಾಪತ್ತೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ನಡೆದಿದೆ. ಬೆಂಗಳೂರು ಮೂಲದ ಮೂವರು ಯುವಕರು, ಇಂದು ಸಂಜೆ ಚಿಕ್ಕಮಗಳೂರು ಜಿಲ್ಲೆಯ ಕಳಸ ಅರಣ್ಯ ವ್ಯಾಪ್ತಿಯ ದುರ್ಗದಹಳ್ಳಿಯಿಂದ ಚಾರಣಕ್ಕೆ ತೆರಳಿದ್ದರು. ರಾತ್ರಿ ವೇಳೆಗೆ ಇಬ್ಬರು ಯುವಕರು ಮಿಸ್ಸಿಂಗ್ ಆಗಿದ್ದಾರೆ. ಓರ್ವ ಯುವಕ ನೀಡಿದ ಮಾಹಿತಿ ಮೇರೆಗೆ ಧರ್ಮಸ್ಥಳ ಮತ್ತು ಬೆಳ್ತಂಗಡಿ ಪೊಲೀಸರು, ಅರಣ್ಯಾಧಿಕಾರಿಗಳು ಹುಡುಕಾಟ ನಡೆಸಿದ್ದಾರೆ. ಈ ಸಂಧರ್ಭದಲ್ಲಿ ಯುವಕರ ಮೊಬೈಲ್ ನೆಟ್​ವರ್ಕ್ ಪತ್ತೆ‌ಯಾಗಿ ಮತ್ತೆ

ಚಾರ್ಮಾಡಿ ಅರಣ್ಯಕ್ಕೆ ಟ್ರಕ್ಕಿಂಗ್​ಗೆ ಹೋದ ಡಿವೈಎಸ್​ಪಿ ಸಂಬಂಧಿಕರು ನಾಪತ್ತೆ Read More »

ಪ್ರೀತಿಸಿದವ ಬೇರೆ ಹುಡುಗಿಯನ್ನು ಮದುವೆಯಾಗಿದ್ದಕ್ಕೆ ಯುವತಿ ಆತ್ಮಹತ್ಯೆ

ಸಮಗ್ರ ನ್ಯೂಸ್: ಪ್ರೀತಿ ಮಾಡಿ ಪ್ರೀತಿಸಿದ ಯುವಕ ಬೇರೆ ಹುಡುಗಿಯನ್ನು ಮದುವೆಯಾಗಿದ್ದಕ್ಕೆ ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿತ್ರದುರ್ಗ ತಾಲೂಕಿನ ಕೂನಬೇವು ಗ್ರಾಮದಲ್ಲಿ ನಡೆದಿದೆ. ವಿಶಾಲಾಕ್ಷಿ ಎಂಬಾಕೆ ಚಿತ್ರದುರ್ಗ ನಗರದ ಡಿಪ್ಲೋಮಾ ಕಾಲೇಜಿನಲ್ಲಿ ಓದುತ್ತಿದ್ದಳು. ಈ ವೇಳೆ ಅದೇ ಕೂನಬೇವು ಗ್ರಾಮದ ಚಾಲಕ ತಿಪ್ಪೇಸ್ವಾಮಿ ಎಂಬಾತ ಪ್ರೀತಿಸು ಎಂದು ಕಾಡಿದ್ದನು. ಕೊನೆಗೂ ಮನಸೋತ ವಿಶಾಲಾಕ್ಷಿ, ತಿಪ್ಪೇಸ್ವಾಮಿ ಜೊತೆ ಪ್ರೀತಿಯಲ್ಲಿ ಬಿದ್ದು ಓಡಾಟ ನಡೆಸಿದ್ದಳು. ತಿಪ್ಪೇಸ್ವಾಮಿ ಎಸ್ಟಿ, ವಿಶಾಲಾಕ್ಷಿ ಎಸ್ಸಿ ಸಮುದಾಯಕ್ಕೆ ಸೇರಿದ್ದಳು. ಹೀಗಾಗಿ, ಅಂತರ್ಜಾತಿ ವಿವಾಹಕ್ಕೆ ಪೋಷಕರ

ಪ್ರೀತಿಸಿದವ ಬೇರೆ ಹುಡುಗಿಯನ್ನು ಮದುವೆಯಾಗಿದ್ದಕ್ಕೆ ಯುವತಿ ಆತ್ಮಹತ್ಯೆ Read More »

ಆನ್ ಲೈನ್ ಗೇಮ್ಸ್ ಗೀಳು|ಸಾಲ ತೀರಿಸಲು ವಿಮಾ ಹಣಕ್ಕಾಗಿ ತಾಯಿಯನ್ನೇ ಕೊಂದ ಮಗ!

ಸಮಗ್ರ ನ್ಯೂಸ್: ಆನ್ ಲೈನ್ ಗೇಮ್ಸ್ ಗೀಳು ಅಂಟಿಸಿಕೊಂಡಿದ್ದ ಯುವಕನೋರ್ವ ಜೀವ ವಿಮಾ ಹಣಕ್ಕಾಗಿ ತನ್ನ ತಾಯಿಯನ್ನೇ ಹತ್ಯೆ ಮಾಡಿದ ಘಟನೆ ಉತ್ತರ ಪ್ರದೇಶದ ಫತೇಹ್ ಪುರದಲ್ಲಿ ನಡೆದಿದೆ. ಹಿಮಾಂಶು ಎಂಬಾತ 50 ಲಕ್ಷ ರೂ ಹಣಕ್ಕಾಗಿ ತಾಯಿಯನ್ನು ಕೊಂದು ಆಕೆಯ ಶವವನ್ನು ಯಮುನಾ ನದಿ ತೀರದಲ್ಲಿ ಹೂತಿದ್ದಾನೆ.ಆರೋಪಿಯು ಜನಪ್ರಿಯ ಪ್ಲಾಟ್‌ಫಾರ್ಮ್ ಝುಪಿಯಲ್ಲಿ ಗೇಮಿಂಗ್‌ ಗೆ ಚಟ ಹೊಂದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಆ ವ್ಯಸನದಿಂದ ಅವನು ಹಲವು ಬಾರಿ ನಷ್ಟ ಅನುಭವಿಸಿದ್ದ. ಇದರಿಂದ ಅವನು ಸಾಲ

ಆನ್ ಲೈನ್ ಗೇಮ್ಸ್ ಗೀಳು|ಸಾಲ ತೀರಿಸಲು ವಿಮಾ ಹಣಕ್ಕಾಗಿ ತಾಯಿಯನ್ನೇ ಕೊಂದ ಮಗ! Read More »