Editor

ಕೃಷ್ಣನ ದ್ವಾರಕೆಯನ್ನು ಕಣ್ತುಂಬಿಕೊಳ್ಳಲು ನವಿಲುಗರಿಗಳ ಹಿಡಿದು ಸಮುದ್ರದಾಳಕ್ಕೆ ಹಾರಿದ ನಮೋ

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಗುಜರಾತ್ ಪ್ರವಾಸದ ಎರಡನೇ ದಿನದಲ್ಲಿದ್ದಾರೆ. ಇಂದು ಅಲ್ಲಿಂದ ಸ್ಕೂಬಾ ಡೈವಿಂಗ್ ಮೂಲಕ ದ್ವಾರಕೆಗೆ ತೆರಳಿದ್ದಾರೆ. ಕೃಷ್ಣನ ದ್ವಾರಕೆ ಯನ್ನು ಕಣ್ತುಂಬಿಕೊಳ್ಳಲು ನವಿಲುಗರಿಗಳ ಹಿಡಿದು ಸಮುದ್ರದಾಳಕ್ಕೆ ಹಾರಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಶ್ರೀಕೃಷ್ಣ ದ್ವಾರಕೆಯ ರಾಜನಾಗಿದ್ದ, ಇಲ್ಲಿನ ಇತಿಹಾಸ ತಿಳಿದು ಅವರು ದ್ವಾರಕಾದಲ್ಲಿ ಸುದರ್ಶನ ಸೇತುವನ್ನು ಉದ್ಘಾಟಿಸಿದರು, ಇದು ದೇಶದ ಅತಿ ಉದ್ದದ ಕೇಬಲ್ ಬೆಂಬಲಿತ ಸೇತುವೆಯಾಗಿದೆ. 6 ವರ್ಷಗಳ ಹಿಂದೆ ಈ ಸೇತುವೆಯ ಶಂಕುಸ್ಥಾಪನೆ ಮಾಡಲು ನನಗೆ ಅವಕಾಶ ಸಿಕ್ಕಿತ್ತು ಎಂದು

ಕೃಷ್ಣನ ದ್ವಾರಕೆಯನ್ನು ಕಣ್ತುಂಬಿಕೊಳ್ಳಲು ನವಿಲುಗರಿಗಳ ಹಿಡಿದು ಸಮುದ್ರದಾಳಕ್ಕೆ ಹಾರಿದ ನಮೋ Read More »

ವೃದ್ಧೆಯನ್ನು ಹತ್ಯೆಗೈದು ಡ್ರಮ್​ನಲ್ಲಿ ಮೃತದೇಹ ಇಟ್ಟು ಹಂತಕ ಪರಾರಿ

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ವೃದ್ಧೆಯನ್ನು ಬರ್ಬರವಾಗಿ ಹತ್ಯೆ ಮಾಡಿ ಡ್ರಮ್​ನಲ್ಲಿ ಮೃತದೇಹ ಇಟ್ಟು ಹಂತಕ ಪರಾರಿಯಾದ ಘಟನೆ ನಡೆದಿದೆ. ಕೆ.ಆರ್.ಪುರಂ ಪೊಲೀಸ್​ ಠಾಣಾ ವ್ಯಾಪ್ತಿಯ ನಿಸರ್ಗ ಲೇಔಟ್​ನಲ್ಲಿ ಈ ಕೃತ್ಯ ನಡೆದಿದೆ. ಕಳೆದ ಎರಡು ಮೂರು ದಿನಗಳ ಹಿಂದೆಯೇ ವೃದ್ಧೆಯನ್ನು ಕೊಲೆಗೈದಿರುವ ಶಂಕೆ ವ್ಯಕ್ತವಾಗಿದ್ದು, ದುರ್ವಾಸನೆ ಗಮನಿಸಿದ ಸ್ಥಳೀಯರು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಕೆ.ಆರ್.ಪುರಂ ಪೊಲೀಸರು ಹಾಗೂ ವಿಧಿವಿಜ್ಞಾನ ತಜ್ಞರು ಭೇಟಿ ನೀಡಿದಾಗ ಘಟನೆ ಬೆಳಕಿಗೆ ಬಂದಿದೆ. ಈ ವಿಚಾವಾಗಿ ಪರಿಶೀಲನೆಯನ್ನು ನಡೆಸಿದ್ದಾರೆ.

ವೃದ್ಧೆಯನ್ನು ಹತ್ಯೆಗೈದು ಡ್ರಮ್​ನಲ್ಲಿ ಮೃತದೇಹ ಇಟ್ಟು ಹಂತಕ ಪರಾರಿ Read More »

ತ್ರಿವೇಣಿ ಸಂಗಮದಲ್ಲೂ ಕಾವೇರಿ ಒಡಲು ಬತ್ತಿ ಹೋಗಿ ಈ ಬಾರಿ ಕೊಡಗಿನಲ್ಲಿ ಜಲ ಕ್ಷಾಮಾ ನಿಶ್ಚಿತ|ಜಿಲ್ಲಾಡಳಿತ ಕುಡಿಯುವ ನೀರಿಗಾಗಿ ಪರ್ಯಾಯ ಮಾರ್ಗ ಕಂಡುಕೊಳ್ಳುವುದು ಸೂಕ್ತ

ಸಮಗ್ರ ನ್ಯೂಸ್: ಕೊಡಗಿನಲ್ಲಿ ಹುಟ್ಟಿ ನಾಲ್ಕು ಜಿಲ್ಲೆಗಳಲ್ಲಿ ಹರಿದು ನಾಡಿನ ಹಲವು ಜಿಲ್ಲೆಗಳ ಜೀವ ಜಲವಾಗಿರುವ ಕಾವೇರಿ ನದಿ ಬೇಸಿಗೆ ಆರಂಭವಾಗುವ ಮೊದಲೇ ಬಹುತೇಕ ಬತ್ತುತ್ತಿದೆ. ದಕ್ಷಿಣ ಕಾಶ್ಮೀರ ಎಂದು ಹೆಸರುವಾಸಿಯಾಗಿದ್ದ ಕೊಡಗು ಜಿಲ್ಲೆಯಲ್ಲಿ ವರ್ಷದ ನಾಲ್ಕೈದು ತಿಂಗಳು ನಿರಂತರ ಮಳೆ ಸುರಿಯುತ್ತದೆ. ಅದರಲ್ಲೂ ಕಳೆದ ನಾಲ್ಕು ವರ್ಷಗಳಿಂದ ಆಗಸ್ಟ್ ತಿಂಗಳಲ್ಲಿ ಕಾವೇರಿ ನದಿ ಉಕ್ಕಿ ಹರಿದು ಪ್ರವಾಹ ಸೃಷ್ಟಿಯಾಗಿತ್ತು. ಆದರೆ ಈ ಬಾರಿ ಕಳೆದ 40 ರಿಂದ 59 ವರ್ಷಗಳಲ್ಲೇ ಎಂದೂ ನೋಡಿರದಷ್ಟು ಪ್ರಮಾಣದಲ್ಲಿ ಕಾವೇರಿ

ತ್ರಿವೇಣಿ ಸಂಗಮದಲ್ಲೂ ಕಾವೇರಿ ಒಡಲು ಬತ್ತಿ ಹೋಗಿ ಈ ಬಾರಿ ಕೊಡಗಿನಲ್ಲಿ ಜಲ ಕ್ಷಾಮಾ ನಿಶ್ಚಿತ|ಜಿಲ್ಲಾಡಳಿತ ಕುಡಿಯುವ ನೀರಿಗಾಗಿ ಪರ್ಯಾಯ ಮಾರ್ಗ ಕಂಡುಕೊಳ್ಳುವುದು ಸೂಕ್ತ Read More »

ಶಾಸಕ‌ ರಾಜಾ ವೆಂಕಟಪ್ಪ ನಾಯಕ ಹೃದಯಾಘಾತದಿಂದ ಸಾವು

ಸಮಗ್ರ ನ್ಯೂಸ್: ಸುರಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ (67) ಅವರು ಹೃದಯಾಘಾತದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರ ನಿಧನರಾಗಿದ್ದಾರೆ. ಕಾಂಗ್ರೆಸ್ನಿಂದಲೇ ರಾಜಕೀಯ ಜೀವನ ಆರಂಭಿಸಿದ್ದ ರಾಜಾ ವೆಂಕಟಪ್ಪ ಅವರು ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಇತ್ತೀಚೆಗಷ್ಟೇ ಉಗ್ರಾಣ ನಿಗಮದ ಅಧ್ಯಕ್ಷರಾಗಿಯೂ ಅಧಿಕಾರ ಸ್ವೀಕರಿಸಿದ್ದರು.

ಶಾಸಕ‌ ರಾಜಾ ವೆಂಕಟಪ್ಪ ನಾಯಕ ಹೃದಯಾಘಾತದಿಂದ ಸಾವು Read More »

ಗುಜರಾತ್‍ನ ಅತೀ ಉದ್ದದ ಸುದರ್ಶನ್ ಕೇಬಲ್ ಸೇತುವೆ ಉದ್ಘಾಟಿಸಿದ ಮೋದಿ

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಗುಜರಾತ್ ಪ್ರವಾಸದಲ್ಲಿದ್ದು, ಈ ಸಂದರ್ಭದಲ್ಲಿ ಗುಜರಾತ್‍ನ ಅತಿ ಉದ್ದದ ಸುದರ್ಶನ್ ಕೇಬಲ್ ಸೇತುವೆಯನ್ನು ಉದ್ಘಾಟಿಸಿದ್ದಾರೆ. ಈ 2.5 ಕಿಮೀ ಉದ್ದದ ಸೇತುವೆಯು ಭಾರತದಲ್ಲಿಯೇ ಅತಿ ಉದ್ದದ ಕೇಬಲ್ ಸೇತುವೆಯಾಗಿದೆ. ಸುದರ್ಶನ್ ಸೇತು ಸೇತುವೆಯನ್ನು ಓಖಾ-ಬೆಟ್ ದ್ವಾರಕಾ ಸಿಗ್ರೇಚರ್ ಸೇತುವೆ ಎಂದೂ ಕರೆಯಲಾಗುತ್ತದ್ದು, ಸುಮಾರು 980 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ. ದ್ವಾರಕಾದೀಶ ದೇವಸ್ಥಾನಕ್ಕೆ ಭೇಟಿ ನೀಡುವವರಿಗೆ ಈ ಸೇತುವೆ ಬಹಳ ಮುಖ್ಯ. ಈ ಅವಧಿಯಲ್ಲಿ ಪ್ರಧಾನಿಯವರು

ಗುಜರಾತ್‍ನ ಅತೀ ಉದ್ದದ ಸುದರ್ಶನ್ ಕೇಬಲ್ ಸೇತುವೆ ಉದ್ಘಾಟಿಸಿದ ಮೋದಿ Read More »

ಫೆ.29 ರಂದು ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿ ಸಭೆ/ ಘೋಷಣೆಯಾಗುತ್ತಾ ಟಿಕೆಟ್

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆಯ ಹಿನ್ನಲೆಯಲ್ಲಿ ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿಯು ಫೆ.29 ರಂದು ಸಭೆ ಸೇರಲಿದ್ದು, ನಂತರ 100 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡುವ ಸಾಧ್ಯತೆಯಿದೆ. ಈ ಪಟ್ಟಿಯಲ್ಲಿ ಪಕ್ಷದ ಪ್ರಭಾವಿ ನಾಯಕರಾದ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಇಬ್ಬರೂ ಕಾಣಿಸಿಕೊಳ್ಳುವ ನಿರೀಕ್ಷೆಯಿದೆ ಎಂದು ಮೂಲಗಳು ಹೇಳಿವೆ. ಬಿಜೆಪಿಗೆ ಕಠಿಣ ಹಾದಿ ಇರುವ ಪ.ಬಂಗಾಳ ಹಾಗೂ ತಮಿಳುನಾಡಿನ ಅಭ್ಯರ್ಥಿಗಳೂ ಈ ಪಟ್ಟಿಯಲ್ಲಿ ಇರಲಿದ್ದಾರೆ. ಈಗಲೇ ಪಟ್ಟಿ ಪ್ರಕಟಿಸಿದರೆ ಅಭ್ಯರ್ಥಿಗಳು

ಫೆ.29 ರಂದು ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿ ಸಭೆ/ ಘೋಷಣೆಯಾಗುತ್ತಾ ಟಿಕೆಟ್ Read More »

ಅನಪೇಕ್ಷಿತ ಕರೆಗಳ ಹಾವಳಿ/ ಕೇಂದ್ರದಿಂದ ಕಾಲಿಂಗ್ ನೇಮ್ ಪ್ರೆಸೆಂಟೇಷನ್ ವ್ಯವಸ್ಥೆ ಜಾರಿಗೆ

ಸಮಗ್ರ ನ್ಯೂಸ್: ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ (ಟ್ರಾಯ್)ವು, ಅನಪೇಕ್ಷಿತ (ಸ್ಪ್ಯಾಮ್) ಕರೆಗಳ ಹಾವಳಿಯನ್ನು ಹತ್ತಿಕ್ಕುವ ಉದ್ದೇಶದಿಂದ, ಅಪರಿಚಿತರು ಕರೆ ಮಾಡಿದಾಗ ಅವರ ಹೆಸರು ಮೊಬೈಲ್ ಸ್ಕ್ರೀನ್‍ಗಳಲ್ಲಿ ಬಿತ್ತರಗೊಳ್ಳುವಂತೆ ಮಾಡುವ ವ್ಯವಸ್ಥೆ ಜಾರಿಗೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದೆ. ಈಗಾಗಲೇ ಖಾಸಗಿಯಾಗಿ ಟ್ರೂ ಕಾಲರ್‍ನಂತಹುಗಳು ಇಂತಹ ಸೇವೆಯನ್ನು ಒದಗಿಸುತ್ತಿವೆ. ಕಾಲಿಂಗ್ ನೇಮ್ ಪ್ರೆಸೆಂಟೇಷನ್ (ಕರೆ ಮಾಡುವವರ ಹೆಸರು ಪ್ರಸ್ತುತಿ) ಎಂಬ ಸೌಲಭ್ಯ ಇದಾಗಿದೆ. ದೇಶದ ಎಲ್ಲ ಮೊಬೈಲ್ ನೆಟ್‍ವರ್ಕ್‍ಗಳಲ್ಲೂ ಇದನ್ನು ಜಾರಿಗೆ ತರಲು ಟ್ರಾಯ್ ಸಲಹೆ ಮಾಡಿದೆ.

ಅನಪೇಕ್ಷಿತ ಕರೆಗಳ ಹಾವಳಿ/ ಕೇಂದ್ರದಿಂದ ಕಾಲಿಂಗ್ ನೇಮ್ ಪ್ರೆಸೆಂಟೇಷನ್ ವ್ಯವಸ್ಥೆ ಜಾರಿಗೆ Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಪ್ರತಿಯೊಬ್ಬರ ದಿನಚರಿಗಳು ಆರಂಭವಾಗಲು ರಾಶಿಗಳ ಚಲನೆಯು ಕಾರಣವಾಗುತ್ತದೆ ಎಂಬುದು ಶಾಸ್ತ್ರ ನಂಬಿಕೆ. ಗ್ರಹಗಳು ಮತ್ತು ರಾಶಿಗಳ‌ ಚಲನೆಯ ಮೇಲೆ ವ್ಯಕ್ತಿಯ ಜೀವನ ನಿರ್ಧರಿತವಾಗುತ್ತದೆ. ಇದೇ ಕಾರಣದಿಂದ ಜನ್ಮ‌ನಕ್ಷತ್ರ ರಾಶಿಗಳನ್ನು ಹಿರಿಯರು ಗುರುತಿಸುತ್ತಾರೆ. ಹೀಗಾಗಿ ಈ ವಾರ ಯಾವ ರಾಶಿಯವರಿಗೆ ಯಾವ ಫಲ? ಯಾರಿಗೆ ಲಾಭ? ಯಾರಿಗೆ ಶುಭ ಎಂಬುದನ್ನು ನೋಡೋಣ… ಮೇಷ ರಾಶಿ:ವ್ಯಾಪಾರಿಗಳಿಗೆ ಈ ವಾರ ತುಂಬಾನೇ ಶುಭವಾಗಿದೆ. ಈ ವಾರ ಉತ್ತಮ ಲಾಭಗಳಿಸುವ ಸೂಚನೆಯಿದೆ. ಉದ್ಯೋಗಿಗಳು ಅಷ್ಟೇ ನಿಮ್ಮ ಕಠಿಣ ಶ್ರಮಕ್ಕೆ ತಕ್ಕ

ದ್ವಾದಶ ರಾಶಿಗಳ ವಾರಭವಿಷ್ಯ Read More »

ಕಾಸ್‌ಗಂಜ್‌ನಲ್ಲಿ ಭೀಕರ ಅಪಘಾತ|ಟ್ರ್ಯಾಕ್ಟರ್ ಟ್ರಾಲಿಯಲ್ಲಿದ್ದ 22 ಜನ ದುರ್ಮರಣ

ಸಮಗ್ರ ನ್ಯೂಸ್: ಉತ್ತರ ಪ್ರದೇಶದ ಕಾಸ್‌ಗಂಜ್‌ನಲ್ಲಿ ಅತಿವೇಗದ ಟ್ರ್ಯಾಕ್ಟರ್ ಟ್ರಾಲಿಯು ನಿಯಂತ್ರಣ ಕಳೆದುಕೊಂಡು ಕೊಳಕ್ಕೆ ಉರುಳಿ ಬಿದ್ದು ಏಳು ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 22 ಜನರು ಸಾವಿಗೀಡಾಗಿದ್ದಾರೆ. ಗಂಗಾ ನದಿಯಲ್ಲಿ ಪುಣ್ಯಸ್ನಾನ ಮಾಡಲು ಭಕ್ತರನ್ನು ಕದರಗಂಜ್ ಘಾಟ್‌ಗೆ ಕರೆದೊಯ್ಯುತ್ತಿದ್ದ ವಾಹನ ಅಪಘಾತಕ್ಕೀಡಾಗಿದೆ. ಈ ಘಟನೆಯು ಪಟಿಯಾಲಿ ಕೊಟ್ವಾಲಿ ಪ್ರದೇಶದ ದರಿಯಾವ್‌ಗಂಜ್ ನಲ್ಲಿ ನಡೆದಿದೆ. ಈ ಘಟನೆಯಲ್ಲಿ ಸುಮಾರು 20 ಮಂದಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯ ಬಗ್ಗೆ ನಮಗೆ

ಕಾಸ್‌ಗಂಜ್‌ನಲ್ಲಿ ಭೀಕರ ಅಪಘಾತ|ಟ್ರ್ಯಾಕ್ಟರ್ ಟ್ರಾಲಿಯಲ್ಲಿದ್ದ 22 ಜನ ದುರ್ಮರಣ Read More »

ಕಳ್ಳಭಟ್ಟಿ ಕಾಯಿಸುವ ದಂಧೆ|ಪೊಲೀಸರ ಕಾರ್ಯಾಚರಣೆಗೆ ಬೆಚ್ಚಿ ಬಿದ್ದ ಬೆಳಗಾವಿ, ಓರ್ವ ಆರೋಪಿ ವಶಕ್ಕೆ

ಸಮಗ್ರ ನ್ಯೂಸ್: ಬೆಳಗಾವಿ ನಗರದ ಮಗ್ಗಲ ಗ್ರಾಮದಲ್ಲಿ ನಿರಂತರವಾಗಿ ಕಳ್ಳಭಟ್ಟಿ ಕಾಯಿಸುವ ದಂಧೆ ನಡೆದಿತ್ತು. ಈ ಹಿಂದೆ ಅಬಕಾರಿ ಸಚಿವರೇ ಕಳ್ಳಭಟ್ಟಿ ಅಡ್ಡೆ ಮೇಲೆ ದಾಳಿ ಮಾಡಿದ್ದರು. ಆದರೆ ಈಗ ಮತ್ತೆ ದಂಧೆ ಶುರು ಮಾಡಿ ಬೆಳಗಾವಿ ನಗರ ಪೊಲೀಸರ ಕಾರ್ಯಾಚರಣೆಗೆ ಸಿಕ್ಕಿಬಿದ್ದಿದ್ದಾರೆ. ಬೆಳಗಾವಿ ತಾಲೂಕಿನ ಸೋನಟ್ಟಿ ಗ್ರಾಮದಲ್ಲಿ ಕಳೆದ ವಾರ ಕಳ್ಳಭಟ್ಟಿ ದಂಧೆ ಅವ್ಯಾವಹಾರ ನಗರ ಪೊಲೀಸ್ ಆಯುಕ್ತರಿಗೆ ಮಾಹಿತಿ ಬಂದಿತ್ತು. ಇದನ್ನ ಗಂಭೀರವಾಗಿ ಪರಿಗಣಿಸಿದ ಪೊಲೀಸರು ಎಲ್ಲೆಲ್ಲಿ ದಂಧೆ ನಡುತ್ತಿದೆ ಎಂದು ಪರಿಶೀಲನೆ ಮಾಡಿ

ಕಳ್ಳಭಟ್ಟಿ ಕಾಯಿಸುವ ದಂಧೆ|ಪೊಲೀಸರ ಕಾರ್ಯಾಚರಣೆಗೆ ಬೆಚ್ಚಿ ಬಿದ್ದ ಬೆಳಗಾವಿ, ಓರ್ವ ಆರೋಪಿ ವಶಕ್ಕೆ Read More »