Editor

ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಸ್ಥೆ ಧಾರವಾಡದಲ್ಲಿ ಜಾಬ್ ಆಫರ್!

ಸಮಗ್ರ ಉದ್ಯೋಗ: ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಸ್ಥೆ ಧಾರವಾಡ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಅಕೌಂಟೆಂಟ್​ & ಅಸಿಸ್ಟೆಂಟ್ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 28, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಶೈಕ್ಷಣಿಕ ಅರ್ಹತೆ:ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಸ್ಥೆ ಧಾರವಾಡ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಬಿ.ಕಾಂ ಪೂರ್ಣಗೊಳಿಸಿರಬೇಕು. ವಯೋಮಿತಿ:ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಸ್ಥೆ

ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಸ್ಥೆ ಧಾರವಾಡದಲ್ಲಿ ಜಾಬ್ ಆಫರ್! Read More »

ಮಳೆ ಬರಬಹುದು, ಬೇಗ ಮನೆ ಸೇರಿಕೊಳ್ಳಿ! ಇಲ್ಲಿದೆ ವೆದರ್ ಅಪ್ಡೇಟ್

ಸಮಗ್ರ ನ್ಯೂಸ್: ಇಂದು ದೇಶದ ಹಲವು ರಾಜ್ಯಗಳಲ್ಲಿ ಮಳೆ ಮತ್ತು ಆಲಿಕಲ್ಲು ಬೀಳಲಿದೆ. ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ ದೆಹಲಿ, ಹರಿಯಾಣ ಮತ್ತು ಪಂಜಾಬ್ ಸೇರಿದಂತೆ ಉತ್ತರ ಭಾರತದ ವಿವಿಧ ಭಾಗಗಳಲ್ಲಿ ಮುಂದಿನ ಒಂದು ವಾರ ಹವಾಮಾನ ವೈಪರೀತ್ಯದ ಪ್ರಭಾವ ಕಾಣಿಸಿಕೊಳ್ಳಲಿದೆ. ಹವಾಮಾನ ಇಲಾಖೆ ಪ್ರಕಾರ, ಫೆಬ್ರವರಿ 26 ಮತ್ತು 27 ರಂದು ಮಧ್ಯ ಭಾರತ ಮತ್ತು ಪಶ್ಚಿಮ ಹಿಮಾಲಯ ಪ್ರದೇಶಗಳಲ್ಲಿ ಭಾರೀ ಮಳೆ ಮತ್ತು ಆಲಿಕಲ್ಲು ಚಟುವಟಿಕೆಗಳು ಕಂಡುಬರುತ್ತವೆ. ಅಲ್ಲದೆ, ಹವಾಮಾನ ವೈಪರೀತ್ಯದ ಪರಿಣಾಮದಿಂದಾಗಿ,

ಮಳೆ ಬರಬಹುದು, ಬೇಗ ಮನೆ ಸೇರಿಕೊಳ್ಳಿ! ಇಲ್ಲಿದೆ ವೆದರ್ ಅಪ್ಡೇಟ್ Read More »

ಮಂಗಳೂರಿನಲ್ಲಿ ಸರ್ಕಾರಿ ಉದ್ಯೋಗ ಖಾಲಿ ಇದೆ, ತಿಂಗಳಿಗೆ 1.60 ಲಕ್ಷ ಸಂಬಳ!

ಸಮಗ್ರ ಉದ್ಯೋಗ: ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 11 ಅಸಿಸ್ಟೆಂಟ್ ಎಕ್ಸಿಕ್ಯೂಟಿವ್​​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 26, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​​ಲೈನ್ ಮೂಲಕ ಅಪ್ಲೈ ಮಾಡಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಶೈಕ್ಷಣಿಕ ಅರ್ಹತೆ:ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ

ಮಂಗಳೂರಿನಲ್ಲಿ ಸರ್ಕಾರಿ ಉದ್ಯೋಗ ಖಾಲಿ ಇದೆ, ತಿಂಗಳಿಗೆ 1.60 ಲಕ್ಷ ಸಂಬಳ! Read More »

ಅತೀ ಕಿರಿಯ ನ್ಯಾಯಾದೀಶರಾಗಿ ಆಯ್ಕೆಯಾದ ಬಂಟ್ವಾಳದ ಅನಿಲ್ ಜಾನ್ ಸೀಕ್ವೈರಾ| 33 ಅಭ್ಯರ್ಥಿಗಳು ನ್ಯಾಯಾದೀಶರಾಗಿ ಆಯ್ಕೆ

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಸೇಂಟ್‌ ಫಿಲೊಮಿನಾ ಮತ್ತು ಎಸ್‌ಡಿಎಂ ಕಾಲೇಜಿನ ಮಾಜಿ ವಿದ್ಯಾರ್ಥಿ, 25 ವರ್ಷದ ಅನಿಲ್‌ ಜಾನ್‌ ಸೀಕ್ವೈರಾ ಸೇರಿದಂತೆ 33 ಅಭ್ಯರ್ಥಿಗಳು ಸಿವಿಲ್‌ ನ್ಯಾಯಮೂರ್ತಿಗಳಾಗಿ ಆಯ್ಕೆಯಾಗಿದ್ದಾರೆ ಎಂದು ಕರ್ನಾಟಕ ಹೈಕೋರ್ಟ್‌ ಶುಕ್ರವಾರ ಪ್ರಕಟಿಸಿರುವ ಅಧಿಸೂಚನೆಯಲ್ಲಿ ತಿಳಿಸಿದೆ. 25ನೇ ವರ್ಷಕ್ಕೆ ಸಿವಿಲ್‌ ನ್ಯಾಯಾಧೀಶರಾಗಿ ಆಯ್ಕೆಯಾಗುವ ಮೂಲಕ ಗಮನಾರ್ಹ ಸಾಧನೆ ಮಾಡಿರುವ ಅನಿಲ್‌ ಅವರು ರಾಜ್ಯದ ಅತ್ಯಂತ ಕಿರಿಯ ನ್ಯಾಯಾಧೀಶರು ಎನ್ನಲಾಗಿದೆ. ಕರ್ನಾಟಕ ನ್ಯಾಯಾಂಗ ಸೇವೆಗಳ (ನೇಮಕಾತಿ) ನಿಯಮಗಳು 2004 ಮತ್ತು ತಿದ್ದುಪಡಿ ನಿಯಮಗಳು 2011,

ಅತೀ ಕಿರಿಯ ನ್ಯಾಯಾದೀಶರಾಗಿ ಆಯ್ಕೆಯಾದ ಬಂಟ್ವಾಳದ ಅನಿಲ್ ಜಾನ್ ಸೀಕ್ವೈರಾ| 33 ಅಭ್ಯರ್ಥಿಗಳು ನ್ಯಾಯಾದೀಶರಾಗಿ ಆಯ್ಕೆ Read More »

ಕಾಂಗ್ರೆಸ್ ಗ್ಯಾರಂಟಿ/ 27ಕ್ಕೆ ತೆಲಂಗಾಣದಲ್ಲಿ ಎರಡು ಗ್ಯಾರಂಟಿ ಜಾರಿ

ಸಮಗ್ರ ನ್ಯೂಸ್: ತೆಲಂಗಾಣ ಕಾಂಗ್ರೆಸ್ ಚುನಾವಣೆ ಪೂರ್ವದಲ್ಲಿ ಭರವಸೆ ನೀಡಿದ್ದ ಗ್ಯಾರಂಟಿಗಳ ಪೈಕಿ ಎರಡನ್ನು ಫೆ.27ರ ಶುಕ್ರವಾರ ಜಾರಿಗೊಳಿಸಲಿದೆ. 500 ರು.ಗೆ ಅಡುಗೆ ಅನಿಲ ಹಾಗೂ 200 ಯುನಿಟ್ ಉಚಿತ ವಿದ್ಯುತ್ ಯೋಜನೆಗಳನ್ನು ಜಾರಿ ಮಾಡಲಾಗುತ್ತಿದ್ದು, ಇದರ ಉದ್ಘಾಟನೆಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಬರಲಿದ್ದಾರೆ ಎಂದು ಮುಖ್ಯಮಂತ್ರಿ ರೇವಂತ ರೆಡ್ಡಿ ಹೇಳಿದ್ದಾರೆ. ಈಗಾಗಲೇ ಕರ್ನಾಟಕದ ರೀತಿ ತೆಲಂಗಾಣದಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಜಾರಿ ಮಾಡಲಾಗಿದೆ.

ಕಾಂಗ್ರೆಸ್ ಗ್ಯಾರಂಟಿ/ 27ಕ್ಕೆ ತೆಲಂಗಾಣದಲ್ಲಿ ಎರಡು ಗ್ಯಾರಂಟಿ ಜಾರಿ Read More »

ಇಸ್ರೋದ 2ನೇ ಸ್ಪೇಸ್‍ಪೋರ್ಟ್/ ಫೆ.28ರಂದು ಪ್ರಧಾನಿ ಮೋದಿಯಿಂದ ಶಿಲಾನ್ಯಾಸ

ಸಮಗ್ರ ನ್ಯೂಸ್: ತಮಿಳುನಾಡಿನ ತೂತ್ತುಕುಡಿ ಜಿಲ್ಲೆಯ ಕುಲಶೇಖರಪಟ್ಟಿಣಂನಲ್ಲಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ)ಯ 2ನೇ ಸ್ಪೇಸ್‍ಪೋರ್ಟನ್ನು ನಿರ್ಮಾಣ ಮಾಡಲು ಯೋಜಿಸಲಾಗಿದ್ದು, ಫೆ.28ರಂದು ಪ್ರಧಾನಿ ನರೇಂದ್ರ ಮೋದಿ ಶಿಲಾನ್ಯಾಸ ನೆರವೇರಿಸಲಿದ್ದಾರೆ. ಸಣ್ಣಗಾತ್ರದ ಉಪಗ್ರಹ ಉಡಾವಣಾ ವಾಹಕಗಳನ್ನು ಉಡಾವಣೆ ಮಾಡುವುದಕ್ಕಾಗಿ ಈ ಹೊಸ ಸ್ಪೇಸ್‍ಪೋರ್ಟನ್ನು ಬಳಕೆ ಮಾಡಲಾಗುತ್ತದ್ದು, ಇದು ಮುಂದಿನ 2 ವರ್ಷದಲ್ಲಿ ನಿರ್ಮಾಣವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ತೂತ್ತುಕುಡಿ ಜಿಲ್ಲೆಯ ಕುಲಶೇಖರಪಟ್ಟಿಣಂ ಮತ್ತು ಸಥಾನುಕುಲಂ ತಾಲೂಕುಗಳ ಪಡುಕಪಟ್ಟು, ಪಲ್ಲಕುರಿಚಿ ಮತ್ತು ಮಾತವಾನ್ ಕುರಿಚಿ ಗ್ರಾಮಗಳಿಗೆ ಸೇರಿದ 2,233

ಇಸ್ರೋದ 2ನೇ ಸ್ಪೇಸ್‍ಪೋರ್ಟ್/ ಫೆ.28ರಂದು ಪ್ರಧಾನಿ ಮೋದಿಯಿಂದ ಶಿಲಾನ್ಯಾಸ Read More »

ಲೋಕಸಭಾ ಚುನಾವಣೆ/ ದಿನಾಂಕ ಘೋಷಣೆ ಯಾವಾಗ?

ಸಮಗ್ರ ನ್ಯೂಸ್: ಏಪ್ರಿಲ್ ಅಥವಾ ಮೇ ತಿಂಗಳಿನಲ್ಲಿ ಲೋಕಸಭೆಯ ಸಾರ್ವತ್ರಿಕ ಚುನಾವಣೆ ನಡೆಯುವ ನಿರೀಕ್ಷೆ ಇದ್ದು, ಮಾ.13ರ ನಂತರ ಚುನಾವಣಾ ದಿನಾಂಕ ಘೋಷಣೆಯಾಗುವ ಸಾಧ್ಯತೆ ಇದೆ. ಚುನಾವಣೆ ಸಿದ್ಧತೆ ಪರಿಶೀಲನೆ ಸಲುವಾಗಿ ಆಯೋಗ ಈಗಾಗಲೇ ಹಲವಾರು ರಾಜ್ಯಗಳಿಗೆ ಭೇಟಿ ನೀಡುತ್ತಿದ್ದು, ಆ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ದಿನಾಂಕ ಘೋಷಿಸಲಾಗುತ್ತದೆ. ಪ್ರಸ್ತುತ ತಮಿಳುನಾಡಿನಲ್ಲಿ ಆಯೋಗ ಪರಿಶೀಲನೆ ಸಭೆ ನಡೆಸುತ್ತಿದ್ದು, ಬಳಿಕ ಉತ್ತರಪ್ರದೇಶ ಹಾಗೂ ಜಮ್ಮು-ಕಾಶ್ಮೀರಕ್ಕೆ ತೆರಳಲಿದೆ. ಈ ಭೇಟಿಗಳು ಮುಗಿದ ಬಳಿಕ ದಿನಾಂಕ ಪ್ರಕಟ ಮಾಡಲಾಗುತ್ತದೆ ಎಂದು ಮೂಲಗಳು

ಲೋಕಸಭಾ ಚುನಾವಣೆ/ ದಿನಾಂಕ ಘೋಷಣೆ ಯಾವಾಗ? Read More »

ಬೈಕ್ ಟ್ಯಾಕ್ಸಿಗೆ ಕೇಂದ್ರ ಅಸ್ತು/ ಆಟೋ ಚಾಲಕರ ಉಗ್ರ ಹೋರಾಟದ ಎಚ್ಚರಿಕೆ

ಸಮಗ್ರ ನ್ಯೂಸ್: ಬೈಕ್ ಟ್ಯಾಕ್ಸಿ ವಿರುದ್ಧ ಆಟೋ ಟ್ಯಾಕ್ಸಿ ಚಾಲಕರು ಜಗಳ ಮುಂದುವರಿದಿದ್ದು ಈ ಹಂತದಲ್ಲಿ ಕೆಲವು ಅಗ್ರಿಗೇಟರ್ ಕಂಪನಿಗಳು ಕೇಂದ್ರ ಸರ್ಕಾರದ ಮೊರೆ ಹೋಗಿದ್ದು, ಇದೀಗ ಕೇಂದ್ರ ಸರ್ಕಾರ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ನಡೆಸಲು ಒಪ್ಪಿಗೆ ನೀಡಿದೆ. ವೈಟ್ ಬೋಡ್‍ರ್ನಲ್ಲಿ ಬೈಸಿಕಲ್ ಟ್ಯಾಕ್ಸಿ ನಡೆಸಬಹುದು. ರಾಜ್ಯ ಸಾರಿಗೆ ಇಲಾಖೆ ಅನುಮತಿ ನೀಡಬಹುದು ಎಂದು ಕೇಂದ್ರ ಸಾರಿಗೆ ಇಲಾಖೆ ರಾಜ್ಯ ಸಾರಿಗೆ ಇಲಾಖೆಗೆ ತಿಳಿಸಿದೆ.ಇದು ಆಟೋ ಕ್ಯಾಬ್ ಚಾಲಕರ ಆಕ್ರೋಶಕ್ಕೆ ಕಾರಣವಾಗಿದೆ. ರಾಜ್ಯ ಸಾರಿಗೆ ಇಲಾಖೆ ಯಾವುದೇ

ಬೈಕ್ ಟ್ಯಾಕ್ಸಿಗೆ ಕೇಂದ್ರ ಅಸ್ತು/ ಆಟೋ ಚಾಲಕರ ಉಗ್ರ ಹೋರಾಟದ ಎಚ್ಚರಿಕೆ Read More »

ರಾಜ್ಯ ಸರ್ಕಾರಕ್ಕೆ ತೀವ್ರ ಮುಖಭಂಗ| ಪರಿಷತ್ ನಲ್ಲಿ ಹಿಂದೂ ಧಾರ್ಮಿಕ ವಿಧೇಯಕ ತಿರಸ್ಕೃತ

ಸಮಗ್ರ ನ್ಯೂಸ್: ರಾಜ್ಯ ಸರ್ಕಾರಕ್ಕೆ ಮತ್ತೆ ವಿಧಾನ ಪರಿಷತ್ತಿನಲ್ಲಿ ಇಂದು ಮುಜುಗರ ಉಂಟಾಗಿದೆ. ಇಂದು ಮಂಡಿಸಲಾಗಿದ್ದ ಹಿಂದೂ ಧಾರ್ಮಿಕ ದತ್ತಿ ಹಾಗೂ ಧರ್ಮದಾಯ ವಿಧೇಯಕವು ತಿರಸ್ಕೃತಗೊಂಡಿದೆ. ಇಂದು ವಿಧಾನ ಪರಿಷತ್ತಿನಲ್ಲಿ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಹಿಂದೂ ಧಾರ್ಮಿಕ ದತ್ತಿ ಹಾಗೂ ಧರ್ಮದಾಯ ವಿಧೇಯಕವನ್ನು ಮಂಡಿಸಿದರು. ಆ ಬಳಿಕ ಉಪ ಸಭಾಪತಿ ಪ್ರಾಣೇಶ್ ಅವರು ಧ್ವನಿ ಮತಕ್ಕೆ ಹಾಕಿದರು. ವಿಧಾನ ಪರಿಷತ್ ನಲ್ಲಿ ಹಿಂದೂ ಧಾರ್ಮಿಕ ವಿಧೇಯಕದ ಪರವಾಗಿ 7 ಮತಗಳು, ವಿರೋಧವಾಗಿ 18 ಮತಗಳು ಚಲಾಯಿಸಲಾಯಿತು.

ರಾಜ್ಯ ಸರ್ಕಾರಕ್ಕೆ ತೀವ್ರ ಮುಖಭಂಗ| ಪರಿಷತ್ ನಲ್ಲಿ ಹಿಂದೂ ಧಾರ್ಮಿಕ ವಿಧೇಯಕ ತಿರಸ್ಕೃತ Read More »

ಏಕರೂಪ ನಾಗರಿಕ ಸಂಹಿತೆ/ ಮುಸ್ಲಿಂ ವಿವಾಹ ಮತ್ತು ವಿಚ್ಛೇದನ ನೋಂದಣಿ ಕಾಯಿದೆ ರದ್ದುಗೊಳಿಸಿದ ಅಸ್ಸಾಂ

ಸಮಗ್ರ ನ್ಯೂಸ್: ಅಸ್ಸಾಂ ಮುಸ್ಲಿಂ ವಿವಾಹ ಮತ್ತು ವಿಚ್ಛೇದನ ನೋಂದಣಿ ಕಾಯಿದೆ, 1935 ಅನ್ನು ಅಸ್ಸಾಂ ಕ್ಯಾಬಿನೆಟ್ ರದ್ದುಗೊಳಿಸುವ ಮೂಲಕ ಏಕರೂಪ ನಾಗರಿಕ ಸಂಹಿತೆಯ ಅನುಷ್ಠಾನದಲ್ಲಿ ಪ್ರಮುಖ ಹೆಜ್ಜೆಯನ್ನು ಇಟ್ಟಿದೆ, ಮುಸ್ಲಿಂ ವಿವಾಹಗಳು ಮತ್ತು ವಿಚ್ಛೇದನಗಳಿಗೆ ಸಂಬಂಧಿಸಿದ ಎಲ್ಲಾ ಅಂಶಗಳು ಈಗ ವಿಶೇಷ ವಿವಾಹ ಕಾನೂನಿಗೆ ಒಳಪಟ್ಟಿವೆ ಎನ್ನಲಾಗಿದೆ. ಈ ಕುರಿತು ಮಾಹಿತಿ ನೀಡಿರುವ ಅಸ್ಸಾಂ ಸಚಿವ ಜಯಂತ ಮಲ್ಲಾ ಬರುವಾ, ಅಸ್ಸಾಂ ಕ್ಯಾಬಿನೆಟ್ ಈ ನಿರ್ಧಾರ ಕೈಗೊಂಡಿದೆ ಎಂದು ತಿಳಿಸಿದ್ದಾರೆ. ಅಸ್ಸಾಂ ವಿಧಾನಸಭೆ ಅಧಿವೇಶನ ಫೆ.28ರವರೆಗೆ

ಏಕರೂಪ ನಾಗರಿಕ ಸಂಹಿತೆ/ ಮುಸ್ಲಿಂ ವಿವಾಹ ಮತ್ತು ವಿಚ್ಛೇದನ ನೋಂದಣಿ ಕಾಯಿದೆ ರದ್ದುಗೊಳಿಸಿದ ಅಸ್ಸಾಂ Read More »