ಬಂಟ್ವಾಳ: ಹತ್ಯೆಯಾದ ಅಬ್ದುಲ್ ರಹಿಮಾನ್ ಶವಯಾತ್ರೆ| ಬಿ.ಸಿ ರೋಡ್ ನಗರದಲ್ಲಿ ಸ್ವಯಂಪ್ರೇರಿತ ಬಂದ್
ಸಮಗ್ರ ನ್ಯೂಸ್: ಬಂಟ್ವಾಳದ ಕೊಳತ್ತಮಜಲು ಜುಮ್ಮಾ ಮಸೀದಿ ಕಾರ್ಯದರ್ಶಿ ಪಿಕಪ್ ಚಾಲಕ ಅಬ್ದುಲ್ ರಹಿಮಾನ್ ( 32) ಹತ್ಯೆ ಖಂಡಿಸಿ ಬಿ.ಸಿ ರೋಡ್ ನಲ್ಲಿ ಸ್ವಯಂಪ್ರೇರಿತ ಬಂದ್ ಮಾಡಲಾಗಿದೆ. ಮುಸ್ಲಿಮ್ ಸಮುದಾಯದ ಹಲವರು ಬಿ.ಸಿ ರೋಡ್, ಫರಂಗಿಪೇಟೆ ಸೇರಿದಂತೆ ಹಲವು ಕಡೆ ತಮ್ಮ ವ್ಯಾಪಾರ, ವಹಿವಾಟನ್ನು ಸ್ಥಗಿತಗೊಳಿಸಿ ಸ್ವಯಂ ಪ್ರೇರಿತವಾಗಿ ಅಂಗಡಿ- ಮುಂಗಟ್ಟುಗಳನ್ನು ಬಂದ್ ಮಾಡಿದ್ದಾರೆ. ದೇರಳಕಟ್ಟೆ ಯೆನೆಪೊಯ ಆಸ್ಪತ್ರೆಯಲ್ಲಿ ಮಂಗಳವಾರ ರಾತ್ರಿಯೇ ಮೃತದೇಹದ ಮರಣೋತ್ತರ ಪರೀಕ್ಷೆ ನಡೆದು ಇಂದು ಮುಂಜಾನೆ ಕುತ್ತಾರ್ ಮದನಿ ನಗರದ ಮಸೀದಿಯಲ್ಲಿ […]
ಬಂಟ್ವಾಳ: ಹತ್ಯೆಯಾದ ಅಬ್ದುಲ್ ರಹಿಮಾನ್ ಶವಯಾತ್ರೆ| ಬಿ.ಸಿ ರೋಡ್ ನಗರದಲ್ಲಿ ಸ್ವಯಂಪ್ರೇರಿತ ಬಂದ್ Read More »









