ರಸ್ತೆ ಅಪಘಾತದಿಂದ ಮಂಗಳೂರಿನ ಯುವತಿ ದುಬೈನಲ್ಲಿ ಸಾವು
ಸಮಗ್ರ ನ್ಯೂಸ್: ದುಬೈನಲ್ಲಿ ರಸ್ತೆ ಅಪಘಾತ ಸಂಭವಿಸಿ ಮಂಗಳೂರು ಮೂಲದ ಯುವತಿ ಮೃತಪಟ್ಟಿದ್ದಾಳೆ. ಮಂಗಳೂರು ತಾಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷೆ , ಕೋಟೆಕಾರಿನ ಬೀರಿಯ ಕೆಂಪುಮಣ್ಣು ನಿವಾಸಿ ರಾಜೀವಿ ಅವರ ಏಕೈಕ ಪುತ್ರಿ ವಿದಿಶಾ (28) ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಮಂಗಳೂರು ಮೂಲದ ವಿದಿಶಾ ದುಬೈನಲ್ಲಿ ವಾಸವಿದ್ದರು. ಪ್ರತಿ ದಿನ ಕಂಪನಿಗೆ ಕ್ಯಾಬ್ನಲ್ಲಿ ಕೆಲಸಕ್ಕೆ ಹೋಗುತ್ತಿದ್ದರು. ಆದರೆ ಫೆಬ್ರವರಿ 22 ರಂದು ಕ್ಯಾಬ್ ತಪ್ಪಿದ ಕಾರಣಕ್ಕೆ ತಮ್ಮದೇ ಕಾರನ್ನು ತೆಗೆದುಕೊಂಡು ಹೋಗಿದ್ದಾರೆ. ಈ ವೇಳೆ ಕಾರಿನ ನಿಯಂತ್ರಣ
ರಸ್ತೆ ಅಪಘಾತದಿಂದ ಮಂಗಳೂರಿನ ಯುವತಿ ದುಬೈನಲ್ಲಿ ಸಾವು Read More »









