Editor

2nd PUC ಆದ್ಮೇಲೆ ಏನು ಮಾಡ್ತೀರ? ಇಲ್ಲಿದೆ ನೋಡಿ ಒಂದಷ್ಟು ಮಾಹಿತಿಗಳು

ಸಮಗ್ರ ಉದ್ಯೋಗ: ಮೊದಲೆಲ್ಲಾ ಹತ್ತನೇ ಮುಗಿಸಿ ಪಿಯುಸಿಗೆ (PUC) ಎಂಟ್ರಿ ಕೊಟ್ಟರೆ ಸಾಕು, ಮನೆಯಲ್ಲಿರುವವರು, ಸಂಬಂಧಿಕರು ಮತ್ತು ಸ್ನೇಹಿತರು ಕೇಳುತ್ತಿದ್ದ ಮೊದಲ ಪ್ರಶ್ನೆ ಎಂದರೆ ಅದು ದ್ವಿತೀಯ ಪಿಯುಸಿಯಲ್ಲಿ (2nd PUC) ಯಾವ ವಿಷಯಗಳನ್ನು ತೆಗೆದುಕೊಳ್ಳುತ್ತೀರಾ ಅಂತ. ಆಗ ಯಾರಿಗೆ ಕೇಳಿದರೂ ದ್ವಿತೀಯ ಪಿಯುಸಿಯಲ್ಲಿ ವಿಜ್ಞಾನ ವಿಷಯವನ್ನು ಆಯ್ಕೆ ಮಾಡಿಕೊಳ್ಳಿ ಅಂತ ಹೇಳುತ್ತಿದ್ದರು. ತುಂಬಾ ಕಡಿಮೆ ಅಂಕಗಳನ್ನು ತೆಗೆದುಕೊಂಡವರು ಮತ್ತು ಪರೀಕ್ಷೆಯಲ್ಲಿ ಫೇಲ್ ಆದವರು ಮಾತ್ರ ಹೆಚ್ಚಾಗಿ ಪರೀಕ್ಷೆಯಲ್ಲಿ ಪಾಸಾದ ನಂತರ ಕಲಾ ಮತ್ತು ವಾಣಿಜ್ಯ ವಿಷಯಗಳನ್ನು

2nd PUC ಆದ್ಮೇಲೆ ಏನು ಮಾಡ್ತೀರ? ಇಲ್ಲಿದೆ ನೋಡಿ ಒಂದಷ್ಟು ಮಾಹಿತಿಗಳು Read More »

Google Map ನಲ್ಲಿ ನ್ಯೂ ಅಪ್ಡೇಟ್, ಬೇಗ ಹೋಗಿ ಚೆಕ್ ಮಾಡಿ

ಸಮಗ್ರ ನ್ಯೂಸ್: ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ತಂತ್ರಜ್ಞಾನವನ್ನು ಈಗ ಎಲ್ಲಾ ಕ್ಷೇತ್ರಗಳಲ್ಲಿ ಸಂಯೋಜಿಸಲಾಗುತ್ತಿದೆ. ಈಗಾಗಲೇ ಜನಪ್ರಿಯ ಅಪ್ಲಿಕೇಶನ್‌ಗಳಿಗೆ AI ಶಕ್ತಿಯನ್ನು ಸೇರಿಸಲಾಗುತ್ತಿದೆ. ಇದರೊಂದಿಗೆ, AI ಸಾಮರ್ಥ್ಯಗಳೊಂದಿಗೆ ಅನೇಕ ವೈಶಿಷ್ಟ್ಯಗಳು ಮತ್ತು ಸಾಫ್ಟ್‌ವೇರ್‌ಗಳನ್ನು ಹೊಸದಾಗಿ ಪ್ರಾರಂಭಿಸಲಾಗುತ್ತಿದೆ. ವಾಸ್ತವವಾಗಿ, ಎಲ್ಲಾ ದೊಡ್ಡ ಟೆಕ್ ಕಂಪನಿಗಳು ಪ್ರಸ್ತುತ AI ತಂತ್ರಜ್ಞಾನದ ಮೇಲೆ ಕೇಂದ್ರೀಕೃತವಾಗಿವೆ. ಟೆಕ್ ದೈತ್ಯ ಗೂಗಲ್ ಈ ರೇಸ್‌ಗೆ ಜಿಗಿಯಲು ಯೋಜನೆಗಳನ್ನು ಮಾಡುತ್ತಿದೆ. ಓಪನ್ ಎಐ ಮತ್ತು ಮೆಟಾದಂತಹ ಪ್ರತಿಸ್ಪರ್ಧಿಗಳ ಜೊತೆಗೆ, ಗೂಗಲ್ ಜನರೇಟಿವ್ ಎಐ ಮೇಲೆ ಕೇಂದ್ರೀಕರಿಸಿದೆ. ChatGPT

Google Map ನಲ್ಲಿ ನ್ಯೂ ಅಪ್ಡೇಟ್, ಬೇಗ ಹೋಗಿ ಚೆಕ್ ಮಾಡಿ Read More »

ಮಣಿಪುರದಲ್ಲಿ ಭೀಕರ ಜನಾಂಗೀಯ ಸಂಘರ್ಷಕ್ಕೆ ಕಾರಣವಾದ ಆದೇಶ ರದ್ದುಹೊಳಿಸಿದ ಮಣಿಪುರ ಹೈಕೋರ್ಟ್

ಸಮಗ್ರ ನ್ಯೂಸ್: ಭೀಕರ ಜನಾಂಗೀಯ ಸಂಘರ್ಷಕ್ಕೆ ನಾಂದಿ ಹಾಡಿ ಮಣಿಪುರದಲ್ಲಿ ಸುಮಾರು 200 ಜನರ ಹತ್ಯೆಗೆ ಕಾರಣವಾದ ವಿವಾದಿತ ಮೈತೇಯಿ ಸಮುದಾಯವನ್ನು ಪರಿಶಿಷ್ಟ ಪಂಗಡ (ಎಸ್‍ಟಿ) ಪಟ್ಟಿಗೆ ಸೇರಿಸುವಂತೆ ನೀಡಿದ ಆದೇಶವನ್ನು ಮಣಿಪುರ ಹೈಕೋರ್ಟ್ ಈಗ ರದ್ದುಗೊಳಿಸಿದೆ. ಮೈತೇಯಿ ಸಮುದಾಯವನ್ನು ಎಸ್‍ಟಿ ಪಟ್ಟಿಗೆ ಸೇರಿಸುವ ಬಗ್ಗೆ ಪರಿಶೀಲನೆ ನಡೆಸಬೇಕು ಎಂದು ಹಂಗಾಮಿ ಮುಖ್ಯ ನ್ಯಾಯಾಧೀಶ ನ್ಯಾ. ಎಂ.ವಿ. ಮುರಳೀಧರನ್ 2023ರ ಮಾ.27ರಂದು ಆದೇಶ ಹೊರಡಿಸಿ, ಮಣಿಪುರ ಸರ್ಕಾರಕ್ಕೆ ಸೂಚನೆ ನೀಡಿದ್ದರು. ಇದನ್ನು ವಿರೋಧಿಸಿದ್ದ ಕುಕಿ ಸಮುದಾಯದ ಜನರು,

ಮಣಿಪುರದಲ್ಲಿ ಭೀಕರ ಜನಾಂಗೀಯ ಸಂಘರ್ಷಕ್ಕೆ ಕಾರಣವಾದ ಆದೇಶ ರದ್ದುಹೊಳಿಸಿದ ಮಣಿಪುರ ಹೈಕೋರ್ಟ್ Read More »

ಆರ್ಟಿಕಲ್ 370 ಸಿನಿಮಾ ಇಂದು ಬಿಡುಗಡೆ/ ಚಿತ್ರ ವೀಕ್ಷಿಸುವಂತೆ ಬಿಜೆಪಿ ನಾಯಕರಿಂದ ಕರೆ

ಸಮಗ್ರ ನ್ಯೂಸ್: ಯಾಮಿ ಗೌತಮ್ ಮುಖ್ಯ ಪಾತ್ರದಲ್ಲಿ ನಟಿಸಿರುವ ಆರ್ಟಿಕಲ್ 370 ಶುಕ್ರವಾರ ಬಿಡುಗಡೆಗೆ ಸಜ್ಜಾಗಿದೆ. ದ ಕೇರಳ ಸ್ಟೋರಿ, ದ ಕಾಶ್ಮೀರ ಫೈಲ್ಸ್, ಉರಿ ದ ಸರ್ಜಿಕಲ್ ಸ್ಟ್ರೈಕ್ ಸಿನಿಮಾಗಳ ಬಳಿಕ ರಾಷ್ಟ್ರೀಯತೆಯ ಭಾವನೆ ಹೊಂದಿರುವ ಮತ್ತೊಂದು ಚಿತ್ರ ಇದಾಗಿದೆ. ಈ ಸಿನಮಾದ ಬಗ್ಗೆ ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರು ಹೊಗಳಿಕೆಯ ಮಾತುಗಳನ್ನಾಡಿದ್ದು, ಚಿತ್ರವನ್ನು ವೀಕ್ಷಿಸುವಂತೆ ಹಲವು ಬಿಜೆಪಿ ನಾಯಕರು ದೇಶವಾಸಿಗಳಿಗೆ ಕರೆ ನೀಡಿದ್ದಾರೆ. ಕೆಲವು ದಿನಗಳ ಹಿಂದೆ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಮೋದಿ, ಈ

ಆರ್ಟಿಕಲ್ 370 ಸಿನಿಮಾ ಇಂದು ಬಿಡುಗಡೆ/ ಚಿತ್ರ ವೀಕ್ಷಿಸುವಂತೆ ಬಿಜೆಪಿ ನಾಯಕರಿಂದ ಕರೆ Read More »

ಬಿಬಿಸಿಯ ನೂತನ ಅಧ್ಯಕ್ಷರಾಗಿ ಭಾರತ ಮೂಲದ ಮಾಧ್ಯಮ ಕಾರ್ಯನಿರ್ವಾಹಕ ಡಾ. ಸಮೀರ್ ಶಾ ಆಯ್ಕೆ

ಸಮಗ್ರ ನ್ಯೂಸ್: ಬಿಬಿಸಿಯ ನೂತನ ಅಧ್ಯಕ್ಷರಾಗಿ ಭಾರತ ಮೂಲದ ಮಾಧ್ಯಮ ಕಾರ್ಯನಿರ್ವಾಹಕ ಡಾ. ಸಮೀರ್ ಶಾ ಅವರನ್ನು ನೇಮಕ ಮಾಡಲಾಗಿದೆ. 40 ವರ್ಷಗಳ ಕಾಲ ಯುಕೆ ಪ್ರಸಾರದಲ್ಲಿ ಕೆಲಸ ಮಾಡಿದ ಶಾ ಅವರನ್ನು ಕಳೆದ ವರ್ಷ ಡಿಸೆಂಬರ್‍ನಲ್ಲಿ ಸರ್ಕಾರದ ಆದ್ಯತೆಯ ಅಭ್ಯರ್ಥಿಯಾಗಿ ಆಯ್ಕೆ ಮಾಡಲಾಗಿದೆ. ಹೌಸ್ ಆಫ್ ಕಾಮನ್ಸ್ ಮೀಡಿಯಾ ಕಲ್ಕರ್, ಮೀಡಿಯಾ ಮತ್ತು ಸ್ಪೋರ್ಟ್ ಸೆಲೆಕ್ಟ್ ಕಮಿಟಿಯ ಕ್ರಾಸ್-ಪಾರ್ಟಿ ಸಂಸದರು ನೇಮಕಾತಿ ಪೂರ್ವ ಪರಿಶೀಲನೆ ನಡೆಸಿದ್ದಾರೆ. 72 ವರ್ಷ ವಯಸ್ಸಿನ ಶಾ ಅವರು ನಾಲ್ಕು ವರ್ಷಗಳ

ಬಿಬಿಸಿಯ ನೂತನ ಅಧ್ಯಕ್ಷರಾಗಿ ಭಾರತ ಮೂಲದ ಮಾಧ್ಯಮ ಕಾರ್ಯನಿರ್ವಾಹಕ ಡಾ. ಸಮೀರ್ ಶಾ ಆಯ್ಕೆ Read More »

ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸಾ ದರಪಟ್ಟಿ ಕಡ್ಡಾಯ| ರಾಜ್ಯ ಆರೋಗ್ಯ ಇಲಾಖೆಯಿಂದ ಮಹತ್ವದ ಆದೇಶ

ಸಮಗ್ರ ನ್ಯೂಸ್: ರಾಜ್ಯದ ಖಾಸಗಿ ಆಸ್ಪತ್ರೆಗಳಲ್ಲಿ ಕಡ್ಡಾಯವಾಗಿ ಚಿಕಿತ್ಸಾ ದರಪಟ್ಟಿ ಅಳವಡಿಸುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಈ ಮೂಲಕ ಖಾಸಗಿ ಆಸ್ಪತ್ರೆಗಳಲ್ಲಿ ದರಪಟ್ಟಿ ಹಾಕದೇ ರೋಗಿಗಳಿಂದ ಮನಬಂದಂತೆ ಹಣ ವಸೂಲಿ ಮಾಡುತ್ತಿರುವ ಖಾಸಗಿ ಆಸ್ಪತ್ರೆಗಳಿಗೆ ಚಾಟಿ ಬೀಸಿದೆ. ರಾಜ್ಯದಲ್ಲಿ ಖಾಸಗೀ ಆಸ್ಪತ್ರೆಗಳಲ್ಲಿ ತಮಗೆ ಇಷ್ಟಬಂದಂತೆ ರೋಗಿಗಳಿಗೆ ಚಿಕಿತ್ಸೆಯ ದರವನ್ನು ವಿಧಿಸಲಾಗುತ್ತಿವೆ. ಈ ದರಪಟ್ಟಿಯಿಂದಾಗಿ ರಾಜ್ಯದಲ್ಲಿನ ಜನರು ಸುಲಿಗೆಗೆ ಒಳಗಾಗಿದ್ದು, ಬಡವರು, ಮಧ್ಯಮ ವರ್ಗದವರಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಎಂಬುದೇ ಸಿಂಹಸ್ವಪ್ನವಾದಂತೆ ಆಗಿದೆ ಎನ್ನಲಾಗುತ್ತಿದೆ. ಈ ಹಿನ್ನಲೆಯಲ್ಲಿ

ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸಾ ದರಪಟ್ಟಿ ಕಡ್ಡಾಯ| ರಾಜ್ಯ ಆರೋಗ್ಯ ಇಲಾಖೆಯಿಂದ ಮಹತ್ವದ ಆದೇಶ Read More »

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಮನೋಹರ್ ಜೋಶಿ ನಿಧನ

ಸಮಗ್ರ ನ್ಯೂಸ್: ಶಿವಸೇನೆಯ ಹಿರಿಯ ನಾಯಕ ಹಾಗೂ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಮನೋಹರ್ ಜೋಶಿ (87 ವರ್ಷ) ಅವರು ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಅವರು ಹೃದಯಾಘಾತದಿಂದ ಮುಂಬೈನ ಹಿಂದೂಜಾ ಆಸ್ಪತ್ರೆಗೆ ದಾಖಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇಂದು ಬೆಳಗ್ಗೆ 3 ಗಂಟೆಗೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಕೆಲವು ತಿಂಗಳ ಹಿಂದೆ ಮನೋಹರ್ ಜೋಶಿ ಮೆದುಳಿನ ರಕ್ತಸ್ರಾವದಿಂದ ಹಿಂದೂಜಾ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಅವರು ಚೇತರಿಸಿಕೊಂಡ ನಂತರ ಅವರನ್ನು ಡಿಸ್ಚಾರ್ಜ್ ಮಾಡಲಾಗಿತ್ತು. ಅನಾರೋಗ್ಯದ ಹಿನ್ನೆಲೆಯಲ್ಲಿ ಕಳೆದ ಹಲವು ದಿನಗಳಿಂದ ಮನೋಹರ್

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಮನೋಹರ್ ಜೋಶಿ ನಿಧನ Read More »

ಅನ್ಯಕೋಮಿನ ಯುವಕರಿಂದ ಯಾತ್ರಿಕರಿಗೆ ಧಮ್ಕಿ: ಮೈಸೂರು- ಅಯೋಧ್ಯೆ ಧಾಮ‌ ಟ್ರೈನ್ ತಡೆದ ರಾಮಭಕ್ತರು..

ಸಮಗ್ರ ನ್ಯೂಸ್: ಅಯೋಧ್ಯೆಯ ಶ್ರೀರಾಮರ ದರ್ಶನ ಪಡೆದು ರೈಲಿನಲ್ಲಿ ಮರಳಿ ತಮ್ಮೂರಿಗೆ ಭಕ್ತರು ವಾಪಾಸ್ಸಾಗುತ್ತಿದ್ದರು. ಯಾತ್ರಿಕರಿದ್ದ ಬೋಗಿಗೆ ಮೂವರು ಅನ್ಯಕೋಮಿನ ಯುವಕರು ಹತ್ತಿ ಅವರೊಂದಿಗೆ ಕಾರಣವಿಲ್ಲದೆ ವಾಗ್ವಾದಕ್ಕಿಳಿದ್ದಾರೆ. ಮಾತಿನ ಭರದಲ್ಲಿ ಕಿಡಗೇಡಿಗಳು ಬೋಗಿಗೆ ಬೆಂಕಿ ಹಚ್ಚುವ ಧಮ್ಕಿ ಹಾಕಿದ್ದಾರೆ. ಈ ಮಾತಿಂದ ಕೆರಳಿದ ಯಾತ್ರಿಕರು ಒಂದು ಗಂಟೆಗಳ ಕಾಲ ಟ್ರೈನ್ ಸ್ಟಾಪ್ ಮಾಡಿ ಪ್ರತಿಭಟನೆ ಮಾಡಿ ಕಿಡಗೇಡಿಗಳನ್ನ ಬಂಧಿಸುವಂತೆ ಒತ್ತಾಯ ಮಾಡಿದ್ದಾರೆ ಸುಮಾರು 14,00 ಕ್ಕೂ ಹೆಚ್ಚು ಯಾತ್ರಿಕರು ಮೈಸೂರು- ಅಯೋಧ್ಯೆ ದಾಮಾ ರೈಲಿನಲ್ಲಿ ತಮ್ಮೂರಿಗೆ ಮರಳುತ್ತಿದ್ದರು.

ಅನ್ಯಕೋಮಿನ ಯುವಕರಿಂದ ಯಾತ್ರಿಕರಿಗೆ ಧಮ್ಕಿ: ಮೈಸೂರು- ಅಯೋಧ್ಯೆ ಧಾಮ‌ ಟ್ರೈನ್ ತಡೆದ ರಾಮಭಕ್ತರು.. Read More »

ಸ್ಕ್ರ್ಯಾಪ್ ವಾಹನದಿಂದ ಮೊಬೈಲ್ ಕ್ಯಾಂಟೀನ್‌|ಇನ್ನುಮುಂದೆ ಡಿಪೋಗಳಿಗೆ ಬರಲಿದೆ ಬಿಎಂಟಿಸಿ ‘ಭೋಜನ ಬಂಡಿ’

ಸಮಗ್ರ ನ್ಯೂಸ್: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಕೆಲವು ನೌಕರರು ಹಳೆಯ ಸ್ಕ್ರ್ಯಾಪ್​ ಆದ ಬಸ್ ಅನ್ನು ತಮ್ಮ ಸಹೋದ್ಯೋಗಿಗಳಿಗಾಗಿ ಮೊಬೈಲ್ ಕ್ಯಾಂಟೀನ್‌ ಆಗಿ ನವೀಕರಿಸಿದ್ದಾರೆ. ಪೀಣ್ಯ ಮತ್ತು ಯಶವಂತಪುರ ಬಸ್ ಡಿಪೋಗಳಲ್ಲಿ ಈ ಬಸ್​ ಕ್ಯಾಂಟೀನ್ ಸದ್ಯ ಚಾಲ್ತಿಯಲ್ಲಿದೆ ಎನ್ನಲಾಗುತ್ತಿದೆ. ಬಸ್ ನಿಲ್ದಾಣಗಳು ಸೇರಿದಂತೆ ವಿವಿಧ ಸ್ಥಳಗಳಲ್ಲಿ ಬಿಎಂಟಿಸಿ ನೌಕರರಿಗೆ ಉಪಹಾರ ಮತ್ತು ಮಧ್ಯಾಹ್ನದ ಊಟ ಮಾಡುವುದಕ್ಕೆ ಈ ಕ್ಯಾಂಟೀನ್ ಸಹಕಾರಿಯಾಗಲಿದೆ. ಕ್ಯಾಂಟಿನ್​ಗಳು ಇಲ್ಲದ ಬಿಎಂಟಿಸಿ ಡಿಪೋಗಳಿಗೆ ಈ ಮೊಬೈಲ್​ ಕ್ಯಾಂಟೀನ್ ಸಿದ್ಧಪಡಿಸಲಾಗಿದೆ. ಭೋಜನ ಬಂಡಿ

ಸ್ಕ್ರ್ಯಾಪ್ ವಾಹನದಿಂದ ಮೊಬೈಲ್ ಕ್ಯಾಂಟೀನ್‌|ಇನ್ನುಮುಂದೆ ಡಿಪೋಗಳಿಗೆ ಬರಲಿದೆ ಬಿಎಂಟಿಸಿ ‘ಭೋಜನ ಬಂಡಿ’ Read More »

ಶಿಲ್ಪಿ ಅರುಣ್ ಯೋಗಿರಾಜ್ ಅವರಿಗೆ “ಅಭಿನವ ಅಮರ ಶಿಲ್ಪಿ” ಬಿರುದು

ಸಮಗ್ರ ನ್ಯೂಸ್: ಅಯೋಧ್ಯೆಯಲ್ಲಿ ರಾಮಮಂದಿರಪ್ರಾಣ ಪ್ರತಿಷ್ಠಾನೆಗೊಂಡಿರುವ ಬಾಲರಾಮನ ಮೂರ್ತಿಯನ್ನು ಕೆತ್ತಿದ ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಅವರಿಗೆ ಡಾ. ಹಿರೇಮಠ ಫೌಂಡೇಶನ್ ಹಾಗೂ ಕರ್ನಾಟಕ ರಾಜ್ಯ ಸನಾತನ ಧರ್ಮ ರಕ್ಷಣಾ ವೇದಿಕೆ ಸಹಯೋಗದಲ್ಲಿ “ಅಭಿನವ ಅಮರ ಶಿಲ್ಪಿ” ಬಿರುದು ಘೋಷಣೆಯಾಗಿದೆ. ಮಾರ್ಚ್‌ 4ರಂದು ಕಾರವಾರ ನಗರದ ಸಾಗರ್‌ ಕನ್ವೆನ್ಷನ್‌ ಹಾಲ್‌ನಲ್ಲಿ ನಡೆಯವ ಕಾರ್ಯಕ್ರಮದಲ್ಲಿ ಬಿರುದು ನೀಡಿ ಗೌರವಿಸಲಾಗುವುದು ಎಂದು ಡಾ. ಹಿರೇಮಠ ಫೌಂಡೇಶನ್​ನ ಸಂಸ್ಥಾಪಕ ಡಾ. ವಿಶ್ವನಾಥ ಹಿರೇಮಠ ಅವರು ತಿಳಿಸಿದರು. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು

ಶಿಲ್ಪಿ ಅರುಣ್ ಯೋಗಿರಾಜ್ ಅವರಿಗೆ “ಅಭಿನವ ಅಮರ ಶಿಲ್ಪಿ” ಬಿರುದು Read More »