Editor

ಮಾರ್ಚ್‌ 9ರ ನಂತರ ಲೋಕಸಭೆ ಚುನಾವಣೆ ದಿನಾಂಕ ಘೋಷಣೆ?

ಸಮಗ್ರ ನ್ಯೂಸ್: ಭಾರತೀಯ ಚುನಾವಣಾ ಆಯೋಗವು (ECI) ಮಾ. 9ರ ನಂತರ ಲೋಕಸಭಾ ಚುನಾವಣಾ ದಿನಾಂಕವನ್ನು ಘೋಷಿಸುವ ಸಾಧ್ಯತೆ. ಚುನಾವಣಾ ಆಯೋಗದ ಅಧಿಕಾರಿಗಳು ರಾಜ್ಯಗಳಿಗೆ ತೆರಳಿ ಅಂತಿಮ ಹಂತದ ಸಿದ್ಧತೆಯನ್ನು ಪರಿಶೀಲಿಸಲಿದ್ದಾರೆ. ಈ ಹಿಂದಿನ ಸಾರ್ವತ್ರಿಕ ಚುನಾವಣೆಯ ದಿನಾಂಕವನ್ನು 2019ರ ಮಾರ್ಚ್‌ 10ರಂದು ಆಯೋಗ ಘೋಷಿಸಿತ್ತು. ಏ. 11ರಿಂದ ಮೇ. 19ರವರೆಗೆ ಏಳು ಹಂತಗಳಲ್ಲಿ ಚುನಾವಣೆ ನಡೆದಿತ್ತು ಎಂದು ವರದಿ ವಿವರಿಸಿದೆ.ಲೋಕಸಭಾ ಚುನಾವಣೆ ಸನ್ನಿಹಿತವಾಗಿರುವ ನಡುವೆಯೇ ಕೆಲವು ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆಯೂ ನಡೆಯಲಿದ್ದು, ಈ ನಿಟ್ಟಿನಲ್ಲಿ ಇತ್ತೀಚೆಗೆ

ಮಾರ್ಚ್‌ 9ರ ನಂತರ ಲೋಕಸಭೆ ಚುನಾವಣೆ ದಿನಾಂಕ ಘೋಷಣೆ? Read More »

ಮಡಿಕೇರಿ ಮಂಗಳೂರು ಕೆ.ಎಸ್.ಆರ್.ಟಿ.ಸಿ. ಬಸ್ ಸಂಚಾರ ಪುನರಾರಂಭ

ಸಮಗ್ರ ನ್ಯೂಸ್: ಕರೋನ ಸಮಯದಲ್ಲಿ ಸ್ಥಗಿತಗೊಂಡಿದ್ದ ಮುಂಜಾನೆ ಸಮಯದ ಮಡಿಕೇರಿ ಮಂಗಳೂರು ಕೆ.ಎಸ್.ಆರ್.ಟಿ.ಸಿ. ಬಸ್ ಸಂಚಾರವನ್ನು ಪುನರಾರಂಭಿಸಲಾಗಿದೆ. ಮಡಿಕೇರಿಯಿಂದ ಬೆಳಗ್ಗೆ 5:30 ಗಂಟೆಗೆ ಹೊರಟು ಮಂಗಳೂರಿಗೆ 9:30 ಗಂಟೆಗೆ ತಲುಪಲಿದೆ. ಮರಳಿ ಮಂಗಳೂರಿನಿಂದ 10:45 ಗಂಟೆಗೆ ಹೊರಟು ಮಡಿಕೇರಿಗೆ 3:00 ಗಂಟೆಗೆ ತಲುಪಲಿದೆ. ಇದರ ಸದುಪಯೋಗವನ್ನು ಪಡೆದುಕೊಳ್ಳಬಹುದಾಗಿದೆ.

ಮಡಿಕೇರಿ ಮಂಗಳೂರು ಕೆ.ಎಸ್.ಆರ್.ಟಿ.ಸಿ. ಬಸ್ ಸಂಚಾರ ಪುನರಾರಂಭ Read More »

ಶೀಘ್ರವೇ ಗ್ರಾಮ ಲೆಕ್ಕಿಗರ ನೇಮಕಾತಿ ಆರಂಭ! ಹುದ್ದೆಗಳ ವಿವರ ಇಲ್ಲಿದೆ

ಸಮಗ್ರ ಉದ್ಯೋಗ: ಗ್ರಾಮ ಲೆಕ್ಕಿಗರ ಹುದ್ದೆಗೆ ಆಯ್ಕೆ ಪ್ರಕ್ರಿಯೆಯು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಎಂಬ ಎರಡು ಹಂತಗಳನ್ನು ಒಳಗೊಂಡಿರುತ್ತದೆ. ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳನ್ನು ಎರಡನೇ ಹಂತಕ್ಕೆ ಕರೆಯಲಾಗುವುದು ಮತ್ತು ನಂತರ ಆಕಾಂಕ್ಷಿಗಳ ಒಟ್ಟಾರೆ ಕಾರ್ಯಕ್ಷಮತೆಯ ಆಧಾರದ ಮೇಲೆ ಅಂತಿಮ ಆಯ್ಕೆ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತದೆ. ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯಲ್ಲಿ ಗ್ರಾಮ ಲೆಕ್ಕಿಗರಾಗಿ ನೇಮಕಗೊಳ್ಳುವ ಅಭ್ಯರ್ಥಿಗಳು ಮಾಸಿಕ ವೇತನ ಶ್ರೇಣಿ 21,400 ರಿಂದ 42,000 ವರೆಗೆ ಪಡೆಯುತ್ತಾರೆ. ಉದ್ಯೋಗಾಕಾಂಕ್ಷಿಗಳಿಗೆ ಕರ್ನಾಟಕ ಸರ್ಕಾರ ಶೀಘ್ರದಲ್ಲೇ ಸಿಹಿಸುದ್ದಿಯನ್ನ ನೀಡಲಿದೆ. ವಿವಿಧ

ಶೀಘ್ರವೇ ಗ್ರಾಮ ಲೆಕ್ಕಿಗರ ನೇಮಕಾತಿ ಆರಂಭ! ಹುದ್ದೆಗಳ ವಿವರ ಇಲ್ಲಿದೆ Read More »

IPL 17ನೇ ಆವೃತ್ತಿಯ ವೇಳಾಪಟ್ಟಿ ಪ್ರಕಟ|ಈ ಸಲ ಕಪ್ ನಮ್ದೆ ಹವಾ ಶುರು

ಸಮಗ್ರ ನ್ಯೂಸ್: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-17 (IPL 2024) ಮಾರ್ಚ್ 22 ರಿಂದ ಶುರುವಾಗಲಿದೆ. ಮೊದಲ 17 ದಿನಗಳ ಅಂದರೆ ಮೊದಲ 21 ಪಂದ್ಯಗಳ ವೇಳಾಪಟ್ಟಿಯನ್ನು ಬಿಸಿಸಿಐ (BCCI) ಬಿಡುಗಡೆ ಮಾಡಿದೆ. ವೇಳಾಪಟ್ಟಿಯ ಪ್ರಕಾರ ಈ ಟೂರ್ನಿ ಮುಂದಿನ ತಿಂಗಳು ಅಂದರೆ ಮಾರ್ಚ್ 22 ರಿಂದ ಪ್ರಾರಂಭವಾಗಲಿದ್ದು, ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್​ ಬೆಂಗಳೂರು (CSK vs RCB) ತಂಡಗಳು ಮುಖಾಮುಖಿಯಾಗುತ್ತಿವೆ. ಈ ಪಂದ್ಯ ತಮಿಳುನಾಡಿನ ಎಂ

IPL 17ನೇ ಆವೃತ್ತಿಯ ವೇಳಾಪಟ್ಟಿ ಪ್ರಕಟ|ಈ ಸಲ ಕಪ್ ನಮ್ದೆ ಹವಾ ಶುರು Read More »

ಕಳೆಯಿತು ಒಂದು ತಿಂಗಳು/ ಆಯೋಧ್ಯೆಯಲ್ಲಿ ಕಡಿಮೆಯಾಗಿಲ್ಲ ಭಕ್ತರ ಸಂಖ್ಯೆ

ಸಮಗ್ರ ನ್ಯೂಸ್: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯಾಗಿ ಇಂದಿಗೆ ಒಂದು ತಿಂಗಳು ತುಂಬಿದ್ದು, ದೇವಸ್ಥಾನಕ್ಕೆ ಬರುತ್ತಿರುವ ಭಕ್ತರ ಸಂಖ್ಯೆ ಕುಸಿತ ಕಂಡಿಲ್ಲ. ಈಗಲೂ ಪ್ರತಿನಿತ್ಯ 1ರಿಂದ 2 ಲಕ್ಷ ಜನರು ಬಾಲರಾಮನ ದರ್ಶನ ಪಡೆಯುತ್ತಿದ್ದಾರೆ ಎಂದು ದೇವಸ್ಥಾನದ ಟ್ರಸ್ಟ್ ಹೇಳಿದೆ. ಅಯೋಧ್ಯೆಯನ್ನು ಸಂಪರ್ಕಿಸುವ ಹೆದ್ದಾರಿಗಳಲ್ಲಿ ಸುಮಾರು 12 ಕಿ.ಮೀ.ವರೆಗೂ ಬಸ್‍ಗಳು ಸಾಲುಗಟ್ಟಿ ನಿಂತಿದ್ದು, ದೇಶದ ವಿವಿಧ ಮೂಲೆಗಳಿಂದ ಸಾಂಪ್ರಾದಾಯಿಕ ಉಡುಗೆಗಳನ್ನು ತೊಟ್ಟ ಲಕ್ಷಾಂತರ ಭಕ್ತರು ನಿತ್ಯವೂ ಮಂದಿರಕ್ಕೆ ಭೇಟಿ ನೀಡುತ್ತಿದ್ದಾರೆ. ಅಯೋಧ್ಯೆಯನ್ನು ಸಂಪರ್ಕಿಸುವ ರಸ್ತೆಗಳ ಎಡಭಾಗದಲ್ಲಿ ಭಕ್ತರಿಗೆ ನಡೆದು

ಕಳೆಯಿತು ಒಂದು ತಿಂಗಳು/ ಆಯೋಧ್ಯೆಯಲ್ಲಿ ಕಡಿಮೆಯಾಗಿಲ್ಲ ಭಕ್ತರ ಸಂಖ್ಯೆ Read More »

ಬಜೆಟ್ ಅಧಿವೇಶನದಲ್ಲಿ ಭಾಗವಹಿಸಲು ಹೇಮಂತ್ ಸೊರೇನ್‍ಗೆ ಅನುಮತಿ ನಿರಾಕರಣೆ

ಸಮಗ್ರ ನ್ಯೂಸ್: ಜಾಖರ್ಂಡ್‍ನ ಬಜೆಟ್ ಅಧಿವೇಶನದಲ್ಲಿ ಭಾಗವಹಿಸಲು ಅನುಮತಿ ಕೋರಿದ್ದ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರಿಗೆ ಇಲ್ಲಿನ ವಿಶೇಷ ಪಿಎಂಎಲ್‍ಎ ನ್ಯಾಯಾಲಯ ಗುರುವಾರ ಅನುಮತಿ ನಿರಾಕರಿಸಿದೆ. ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸೊರೇನ್ ಅವರನ್ನು ಜಾರಿ ನಿರ್ದೇಶನಾಲಯ ಜನವರಿ 31ರಂದು ಬಂಧಿಸಿತ್ತು. ಇ.ಡಿ ಕಸ್ಟಡಿ ಅವಧಿ ಮುಗಿದ ಬಳಿಕ ಫೆ.15ರಂದು ಸೊರೇನ್ ಅವರನ್ನು ಬಿರ್ಸಾ ಮುಂಡಾ ಕೇಂದ್ರ ಕಾರಾಗೃಹದಲ್ಲಿ ಇರಿಸಲಾಗಿದೆ. ಫೆ. 5ರಂದು ವಿಧಾನಸಭೆಯಲ್ಲಿ ನಡೆದಿದ್ದ ವಿಶ್ವಾಸಮತ ಯಾಚನೆ ವೇಳೆ ಭಾಗವಹಿಸಲು ಸೊರೇನ್ ಅವರಿಗೆ ಈ

ಬಜೆಟ್ ಅಧಿವೇಶನದಲ್ಲಿ ಭಾಗವಹಿಸಲು ಹೇಮಂತ್ ಸೊರೇನ್‍ಗೆ ಅನುಮತಿ ನಿರಾಕರಣೆ Read More »

ಮಲ್ಲಿಕಾರ್ಜುನ ಖರ್ಗೆಗೆ ಝಡ್ ಪ್ಲಸ್ ಭದ್ರತೆ/ ಕೇಂದ್ರ ಸರ್ಕಾರ ಆದೇಶ

ಸಮಗ್ರ ನ್ಯೂಸ್: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಝಡ್ ಪ್ಲಸ್ ಭದ್ರತೆ ಒದಗಿಸಿ, ಕೇಂದ್ರ ಸರ್ಕಾರ ಆದೇಶ ಮಾಡಿದೆ. ಕೇಂದ್ರ ಗುಪ್ತಚರ ಸಂಸ್ಥೆಗಳ ಬೆದರಿಕೆ ಗ್ರಹಿಕೆ ವರದಿಯ ಬಳಿಕ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಝಡ್ ಪ್ಲಸ್ ಭದ್ರತೆ ನೀಡಲಾಗಿದೆ. ಅವರಿಗೆ ಸಿಆರ್ ಪಿ ಎಫ್ ಭದ್ರತೆ ಒದಗಿಸಲಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಮಲ್ಲಿಕಾರ್ಜುನ ಖರ್ಗೆಗೆ ಝಡ್ ಪ್ಲಸ್ ಭದ್ರತೆ/ ಕೇಂದ್ರ ಸರ್ಕಾರ ಆದೇಶ Read More »

ಅರುಣ್ ಪುತ್ತಿಲರನ್ನು ಭೇಟಿಯಾಗಿದ್ದು‌ ನಿಜ – ಬಿ.ವೈ ವಿಜಯೇಂದ್ರ| ಬಿಜೆಪಿಗೆ ಮರಳಿ ಸೇರ್ಪಡೆ ಬಗ್ಗೆ ರಾಜ್ಯಧ್ಯಕ್ಷರು ಹೇಳಿದ್ದಿಷ್ಟು…

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಹಿಂದೂ ಮುಖಂಡ, ಪುತ್ತಿಲ ಪರಿವಾರದ ಮುಖ್ಯಸ್ಥ ಅರುಣ್ ಕುಮಾರ್ ಪುತ್ತಿಲ ಅವರು ಭೇಟಿಯಾಗಿರುವುದು ನಿಜ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಪುತ್ತಿಲ ನನ್ನನ್ನು ಭೇಟಿ ಮಾಡಿದ್ದು ಸತ್ಯ. ಬೆಷರತ್ ಆಗಿ ಬಿಜೆಪಿ ಸೇರ್ಪಡೆಯಾಗಿ ಎಂದು ಅವರಿಗೆ ಸೂಚಿಸಿದ್ದೇನೆ. ಯಾವುದೇ ಷರತ್ತುಗಳು ಬೇಡ. ಪ್ರಧಾನಿ ಮೋದಿ ನಾಯಕತ್ವಕ್ಕಾಗಿ ಎಲ್ಲರೂ ಒಂದಾಗಬೇಕು ಎಂದು ಹೇಳಿದ್ದೇನೆ ಎಂದು ತಿಳಿಸಿದ್ದಾರೆ. ಪುತ್ತಿಲ ವಿಚಾರವಾಗಿ ದಕ್ಷಿಣ ಕನ್ನಡದ

ಅರುಣ್ ಪುತ್ತಿಲರನ್ನು ಭೇಟಿಯಾಗಿದ್ದು‌ ನಿಜ – ಬಿ.ವೈ ವಿಜಯೇಂದ್ರ| ಬಿಜೆಪಿಗೆ ಮರಳಿ ಸೇರ್ಪಡೆ ಬಗ್ಗೆ ರಾಜ್ಯಧ್ಯಕ್ಷರು ಹೇಳಿದ್ದಿಷ್ಟು… Read More »

ವೆಬ್ ಸೈಟ್ ನಲ್ಲಿ 404 ಅಂತ ಬರೋದು ಯಾಕೆ? ಈ ತಪ್ಪು ಮಾಡಬೇಡಿ

ಸಮಗ್ರ ನ್ಯೂಸ್: ಇತ್ತೀಚಿನ ದಿನಗಳಲ್ಲಿ ಇಂಟರ್ನೆಟ್ ಬಳಸದವರ ಸಂಖ್ಯೆ ಬಹಳ ಕಡಿಮೆ. ಬಹುತೇಕ ಎಲ್ಲರೂ ಲ್ಯಾಪ್ಟಾಪ್ಗಳು, ಸ್ಮಾರ್ಟ್ಫೋನ್ಗಳು ಮತ್ತು ಟ್ಯಾಬ್ಲೆಟ್ಗಳಂತಹ ಸಾಧನಗಳನ್ನು ಹೊಂದಿದ್ದಾರೆ. ಅವರಲ್ಲಿ ಹೆಚ್ಚಿನವರು ಗೂಗಲ್ ಕ್ರೋಮ್ ವೆಬ್ ಬ್ರೌಸರ್ ಅನ್ನು ಬಳಸುತ್ತಾರೆ. ಏಕೆಂದರೆ Google Chrome ಬಳಕೆದಾರ ಸ್ನೇಹಿ, ಭದ್ರತೆ, ಗೌಪ್ಯತೆ, ಪಾಸ್ವರ್ಡ್ ರಕ್ಷಣೆ ಮತ್ತು ವೇಗದಂತಹ ವೈಶಿಷ್ಟ್ಯಗಳೊಂದಿಗೆ ಹೆಚ್ಚಿನ ಶೇಕಡಾವಾರು ಬಳಕೆದಾರರನ್ನು ಆಕರ್ಷಿಸಿದೆ. ಆದರೆ ಕೆಲವೊಮ್ಮೆ Google Chrome ನಲ್ಲಿ ಹುಡುಕುವಾಗ ಕೆಲವು ದೋಷಗಳು ಎದುರಾಗುತ್ತವೆ. ಕೆಲವು ದೋಷಗಳು ಏಕೆ ಸಂಭವಿಸುತ್ತವೆ ಎಂದು

ವೆಬ್ ಸೈಟ್ ನಲ್ಲಿ 404 ಅಂತ ಬರೋದು ಯಾಕೆ? ಈ ತಪ್ಪು ಮಾಡಬೇಡಿ Read More »

ಧರ್ಮಸ್ಥಳ ಸೌಜನ್ಯ ಪ್ರಕರಣಕ್ಕೆ ಬಿಗ್ ಟ್ವಿಸ್ಟ್| ಆರೋಪಿಗಳ ಪತ್ತೆಗೆ ವಿಶೇಷ ತನಿಖಾ ತಂಡ ರಚಿಸಲು ಹೈಕೋರ್ಟ್ ಆದೇಶ

ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಈಗಾಗಲೇ ಸೌಜನ್ಯ ತಂದೆ ಹೈಕೋರ್ಟ್ ಮೆಟ್ಟಿಲೇರಿದ್ದು, ಆರೋಪಿಗಳ ಪತ್ತೆಹಚ್ಚಲು ವಿಶೇಷ ತನಿಖಾ ತಂಡ ರಚಿಸಬೇಕು ಎಂದು ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ. ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಪತ್ತೆಗೆ ವಿಶೇಷ ತನಿಖಾ ರಚಿಸಿ ಆರೋಪಿಗಳ ಪತ್ತೆಯಾಗದಂತೆ ಸಾಕ್ಷಿ ನಾಶಪಡಿಸಿರುವ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಬೇಕೆಂದು ಅರ್ಜಿದಾರರು ಮನವಿ ಮಾಡಿದ್ದು, ಇದೀಗ ಹೈಕೋರ್ಟ್ ರಾಜ್ಯ ಸರಕಾರ ಹಾಗೂ ಸಿಬಿಐ ತನಿಖಾ ತಂಡಕ್ಕೆ ಆರೋಪಿಗಳ ಪತ್ತೆಗೆ ವಿಶೇಷ ತನಿಖಾ ತಂಡವನ್ನು ರಚಿಸುವಂತೆ ನೋಟಿಸ್

ಧರ್ಮಸ್ಥಳ ಸೌಜನ್ಯ ಪ್ರಕರಣಕ್ಕೆ ಬಿಗ್ ಟ್ವಿಸ್ಟ್| ಆರೋಪಿಗಳ ಪತ್ತೆಗೆ ವಿಶೇಷ ತನಿಖಾ ತಂಡ ರಚಿಸಲು ಹೈಕೋರ್ಟ್ ಆದೇಶ Read More »