Editor

ಶಾಲೆಗಳಲ್ಲಿ ನಾಡಗೀತೆ ಹಾಡುವುದು ಕಡ್ಡಾಯ| ಕಡ್ಡಾಯವಲ್ಲ ಎಂಬ ಮಿಸ್ಟೇಕ್ ನಿಂದ ಎಚ್ಚರಗೊಂಡ ಸರ್ಕಾರದಿಂದ ಮತ್ತೆ ತಿದ್ದುಪಡಿ ಆದೇಶ

ಸಮಗ್ರ ನ್ಯೂಸ್: ಕುವೆಂಪುರವರ “ಜಯ ಭಾರತ ಜನನಿಯ ತನುಜಾತೆ” ಕವನವನ್ನು ನಾಡಗೀತೆಯಾಗಿ ಘೋಷಿಸುವ ಕುರಿತು ಹೊರಡಿಸಲಾದ ಸರ್ಕಾರದ ಆದೇಶ ಸಂಖ್ಯೆ: ಸಂಕಇ 207 ಕಸದ 2003, ದಿನಾಂಕ:07.01.2004ರ ಆದೇಶ ಭಾಗದಲ್ಲಿನ ಮಾರ್ಗಸೂಚಿ ‘ಇ” ಅಂಶಕ್ಕೆ ಹೊರಡಿಸಲಾದ ತಿದ್ದುಪಡಿ ಆದೇಶವನ್ನು ಹಿಂಪಡೆಯಲಾಗಿದೆ. ಖಾಸಗಿ ಶಾಲೆಗಳಲ್ಲಿ ನಾಡಗೀತೆ ಹಾಡುವುದು ಕಡ್ಡಾಯವಲ್ಲ ಎಂದು ಅರ್ಥ ಬರುವ ಸುತ್ತೋಲೆಯನ್ನು ಹೊರಡಿಸಿದ್ದ ರಾಜ್ಯ ಸರ್ಕಾರ ವಿವಾದವಾಗುತ್ತಿದ್ದಂತೆ ಆದೇಶವನ್ನು ತಿದ್ದುಪಡಿ ಮಾಡಿ ಆದೇಶ ಹೊರಡಿಸಿದೆ. ಮುಂದುವರೆದು ಎಲ್ಲಾ ಶಾಲೆಗಳಲ್ಲಿ ದೈನಂದಿನ ಚಟುವಟಿಕೆಗಳು ಆರಂಭವಾಗುವ ಮುನ್ನ ಹಾಗೂ

ಶಾಲೆಗಳಲ್ಲಿ ನಾಡಗೀತೆ ಹಾಡುವುದು ಕಡ್ಡಾಯ| ಕಡ್ಡಾಯವಲ್ಲ ಎಂಬ ಮಿಸ್ಟೇಕ್ ನಿಂದ ಎಚ್ಚರಗೊಂಡ ಸರ್ಕಾರದಿಂದ ಮತ್ತೆ ತಿದ್ದುಪಡಿ ಆದೇಶ Read More »

ಸ್ಟಾಫ್ ಸೆಲೆಕ್ಷನ್ ಕಮಿಷನ್​​ನಲ್ಲಿ ಜಾಬ್ ಖಾಲಿ ಇದೆ, ಬೇಗ ಅರ್ಜಿ ಹಾಕಿ

ಸಮಗ್ರ ಉದ್ಯೋಗ: Staff Selection Commission ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 121 ಅಸಿಸ್ಟೆಂಟ್, ಕ್ಲರ್ಕ್​​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಅರ್ಹ ಮತ್ತು ಆಸಕ್ತರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸ್ಟಾಫ್​ ಸೆಲೆಕ್ಷನ್ ಕಮಿಷನ್​ನ ಅಧಿಕೃತ ವೆಬ್​ಸೈಟ್​ಗೆ ಭೇಟಿ ನೀಡಬೇಕು. ಹುದ್ದೆಯ ಮಾಹಿತಿ:ಜೂನಿಯರ್ ಸೆಕ್ರೆಟರಿಯಟ್ ಅಸಿಸ್ಟೆಂಟ್/ ಅಪ್ಪರ್ ಡಿವಿಶನ್ ಕ್ಲರ್ಕ್- 52ಸೀನಿಯರ್ ಸೆಕ್ರೆಟರಿಯಟ್ ಅಸಿಸ್ಟೆಂಟ್/ ಅಪ್ಪರ್ ಡಿವಿಶನ್ ಕ್ಲರ್ಕ್- 69 ವಿದ್ಯಾರ್ಹತೆ:ಸ್ಟಾಫ್ ಸೆಲೆಕ್ಷನ್ ಕಮಿಷನ್

ಸ್ಟಾಫ್ ಸೆಲೆಕ್ಷನ್ ಕಮಿಷನ್​​ನಲ್ಲಿ ಜಾಬ್ ಖಾಲಿ ಇದೆ, ಬೇಗ ಅರ್ಜಿ ಹಾಕಿ Read More »

ಡಿಗ್ರೀ ಪಾಸ್ ಆಗಿದ್ರೆ ಸಾಕು, ಕೂಡಲೇ ಈ ಉದ್ಯೋಗಕ್ಕೆ ಅರ್ಜಿ ಹಾಕಿ

ಸಮಗ್ರ ಉದ್ಯೋಗ: ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯುರಿಟಿ ಫೋರ್ಸ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 836 ಅಸಿಸ್ಟೆಂಟ್​ ಸಬ್​ ಇನ್ಸ್​ಪೆಕ್ಟರ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 22, 2024 ಅಪ್ಲೈ ಮಾಡಲು ಕೊನೆಯ ದಿನವಾಗಿದೆ. ಆಸಕ್ತರು ಆನ್​​ಲೈನ್ ಮತ್ತು ಆಫ್​​ಲೈನ್​ ಮೂಲಕ ಅರ್ಜಿ ಹಾಕಬೇಕು. ವಿದ್ಯಾರ್ಹತೆ:ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯುರಿಟಿ ಫೋರ್ಸ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು.

ಡಿಗ್ರೀ ಪಾಸ್ ಆಗಿದ್ರೆ ಸಾಕು, ಕೂಡಲೇ ಈ ಉದ್ಯೋಗಕ್ಕೆ ಅರ್ಜಿ ಹಾಕಿ Read More »

ಸಿಲಿಕಾನ್ ಸಿಟಿಯಲ್ಲಿ ಜಾಬ್ ಹುಡುಕುತ್ತಾ ಇದ್ದೀರಾ? ಹಾಗಾದ್ರೆ ಈಗಲೇ ಇದಕ್ಕೆ ಮಾಡಿ

ಸಮಗ್ರ ಉದ್ಯೋಗ: Institute for Stem Cell Biology and Regenerative Medicine ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 2 ಸೆಕ್ರೆಟೇರಿಯಲ್ ಅಸಿಸ್ಟೆಂಟ್​​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಈಗಾಗಲೇ ಅರ್ಜಿ ಪ್ರಕ್ರಿಯೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್​​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಫೆಬ್ರವರಿ 22, 2024 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ವಿದ್ಯಾರ್ಹತೆ:ಇನ್‌ಸ್ಟಿಟ್ಯೂಟ್ ಫಾರ್ ಸ್ಟೆಮ್ ಸೆಲ್ ಬಯಾಲಜಿ ಮತ್ತು ರಿಜೆನೆರೇಟಿವ್ ಮೆಡಿಸಿನ್ ನೇಮಕಾತಿ ಅಧಿಸೂಚನೆ

ಸಿಲಿಕಾನ್ ಸಿಟಿಯಲ್ಲಿ ಜಾಬ್ ಹುಡುಕುತ್ತಾ ಇದ್ದೀರಾ? ಹಾಗಾದ್ರೆ ಈಗಲೇ ಇದಕ್ಕೆ ಮಾಡಿ Read More »

Iphone ಯೂಸ್ ಮಾಡುವವರೇ ಗಮನಿಸಿ, ನಿಮಗೆ ಗೊತ್ತಿಲ್ಲದ ಈ ಮೊಬೈಲ್ ನ ಮ್ಯಾಟರ್ ಗಳಿವು

ಸಮಗ್ರ ನ್ಯೂಸ್: ಕಾರ್ಯಕ್ಷಮತೆಯ ವಿಷಯದಲ್ಲಿ, ಆಂಡ್ರಾಯ್ಡ್ ಫೋನ್‌ಗಳಿಗಿಂತ ಐಫೋನ್‌ಗಳು ಉತ್ತಮವಾಗಿವೆ ಎಂದು ಹೇಳಬಹುದು. ಇವು ಉತ್ತಮ ಭದ್ರತೆಯನ್ನು ಒದಗಿಸುತ್ತವೆ. ಆದರೆ ಕಸ್ಟಮೈಸೇಶನ್ ಮತ್ತು ವೈಶಿಷ್ಟ್ಯಗಳ ವಿಷಯದಲ್ಲಿ, ಆಂಡ್ರಾಯ್ಡ್ ಮೊಬೈಲ್‌ಗಳಿಗಿಂತ ಐಫೋನ್‌ಗಳು ಕಡಿಮೆ ವೈಶಿಷ್ಟ್ಯಗಳನ್ನು ಹೊಂದಿವೆ. ವಾಸ್ತವವಾಗಿ ಐಫೋನ್‌ಗಳು ಬಳಕೆದಾರರಿಗೆ ಸಾಕಷ್ಟು ವೈಶಿಷ್ಟ್ಯಗಳನ್ನು ಹೊಂದಿವೆ. ಆದರೆ ಅನೇಕರಿಗೆ ಅವು ಅಸ್ತಿತ್ವದಲ್ಲಿವೆ ಎಂದು ತಿಳಿದಿಲ್ಲ. ಮೊಬೈಲ್ ಅನ್ನು ಮೂಲಭೂತ ಆಯ್ಕೆಗಳೊಂದಿಗೆ ಮಾತ್ರ ಬಳಸಲಾಗುತ್ತದೆ. ಹೆಚ್ಚಿನ ಜನರಿಗೆ ತಿಳಿದಿಲ್ಲದ ಐಫೋನ್‌ಗಳ 10 ಅದ್ಭುತ ವೈಶಿಷ್ಟ್ಯಗಳು ಇಲ್ಲಿವೆ. ಅವರು ಅದನ್ನು ತಿಳಿದುಕೊಂಡು ಬಳಸಲು

Iphone ಯೂಸ್ ಮಾಡುವವರೇ ಗಮನಿಸಿ, ನಿಮಗೆ ಗೊತ್ತಿಲ್ಲದ ಈ ಮೊಬೈಲ್ ನ ಮ್ಯಾಟರ್ ಗಳಿವು Read More »

ಗ್ಯಾರಂಟಿ ಯೋಜನೆ ಫಲಾನುಭವಿಗಳ ಜಿಲ್ಲಾ ಮಟ್ಟದ ಸಮಾವೇಶ/ ಸಜ್ಜುಗೊಳ್ಳುತ್ತಿದೆ ಶಿವಮೊಗ್ಗದ ಫ್ರೀಡಂ ಪಾರ್ಕ್

ಸಮಗ್ರ ನ್ಯೂಸ್: ಐದು ಗ್ಯಾರಂಟಿ ಯೋಜನೆ ಫಲಾನುಭವಿಗಳ ಜಿಲ್ಲಾ ಮಟ್ಟದ ಸಮಾವೇಶವನ್ನು ಫೆಬ್ರವರಿ 24ರಂದು ನಗರದ ಫ್ರೀಡಂ ಪಾರ್ಕ್‍ನಲ್ಲಿ ಆಯೋಜಿಸಲಾಗಿದೆ. ಜಿಲ್ಲೆಯಿಂದ ಸರ್ಕಾರದ ಗ್ಯಾರಂಟಿ ಸೌಲಭ್ಯ ಪಡೆದ ಎಲ್ಲಾ ಫಲಾನುಭವಿಗಳು ಆಗಮಿಸಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಸುಮಾರು 50 ಸಾವಿರಕ್ಕೂ ಹೆಚ್ಚಿನ ಜನ ಜಿಲ್ಲೆಯ ಎಲ್ಲಾ ತಾಲೂಕುಗಳಿಂದ ಆಗಮಿಸುವ ನಿರೀಕ್ಷೆಯಿದ್ದು, ಅವರ ಅನುಕೂಲಕ್ಕಾಗಿ ಎಲ್ಲ ರೀತಿಯ ಮೂಲಭೂತ ಸೌಕರ್ಯ, ಶೌಚಾಲಯ, ಕುಡಿಯುವ ನೀರು, ಮಧ್ಯಾಹ್ನದ ಉಪಹಾರ ಮತ್ತಿತರ ಸೌಲಭ್ಯಗಳನ್ನು ಒದಗಿಸಲು ಆಗತ್ಯ

ಗ್ಯಾರಂಟಿ ಯೋಜನೆ ಫಲಾನುಭವಿಗಳ ಜಿಲ್ಲಾ ಮಟ್ಟದ ಸಮಾವೇಶ/ ಸಜ್ಜುಗೊಳ್ಳುತ್ತಿದೆ ಶಿವಮೊಗ್ಗದ ಫ್ರೀಡಂ ಪಾರ್ಕ್ Read More »

ಚುನಾವಣೆಗೆ ಸಂಬಂಧಿಸಿದ ಸಭೆ/ ಭಾರತ್ ಜೋಡೋ ನ್ಯಾಯ ಯಾತ್ರೆಗೆ ಐದು ದಿನಗಳ ವಿರಾಮ

ಸಮಗ್ರ ನ್ಯೂಸ್: ಚುನಾವಣಾ ಹಿನ್ನಲೆಯಲ್ಲಿ ದೆಹಲಿಯಲ್ಲಿ ಸಭೆ ನಡೆಯಲಿರುವ ಕಾರಣ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ ಯಾತ್ರೆಗೆ ಐದು ದಿನಗಳ ವಿರಾಮ ನೀಡಲಾಗಿದೆ. ಮಾರ್ಚ್ 5 ರಿಂದ ಮತ್ತೆ ಯಾತ್ರೆ ಆರಂಭವಾಗಲಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ. ದೆಹಲಿಯಲ್ಲಿ ನಡೆಯಲಿರುವ ಚುನಾವಣೆಗೆ ಸಂಬಂಧಿಸಿದ ಸಭೆಗಳಲ್ಲಿ, ರಾಹುಲ್ ಗಾಂಧಿ ಸಭೆಯಲ್ಲಿ ಭಾಗಿಯಾಗಬೇಕಿದೆ. ಈ ಕಾರಣದಿಂದ ಭಾರತ್ ಜೋಡೋ ನ್ಯಾಯ್ ಯಾತ್ರೆಗೆ ತಾತ್ಕಾಲಿಕ ವಿರಾಮ ನೀಡಲಾಗಿದೆ.

ಚುನಾವಣೆಗೆ ಸಂಬಂಧಿಸಿದ ಸಭೆ/ ಭಾರತ್ ಜೋಡೋ ನ್ಯಾಯ ಯಾತ್ರೆಗೆ ಐದು ದಿನಗಳ ವಿರಾಮ Read More »

ಖಾಸಗಿ ಶಾಲೆಗಳಲ್ಲಿ ನಾಡಗೀತೆ ಕಡ್ಡಾಯವಲ್ಲ/ ಸರ್ಕಾರದ ಅಧಿಕೃತ ಆದೇಶ

ಸಮಗ್ರ ನ್ಯೂಸ್; ಖಾಸಗಿ ಶಾಲೆಗಳಲ್ಲಿ ನಾಡಗೀತೆ ಹಾಡುವುದು ಇನ್ನು ಮುಂದೆ ಕಡ್ಡಾಯವಲ್ಲ ಎಂದು ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಕುರಿತು ಕನ್ನಡ ಮತ್ತು ಸಂಸ್ಕøತಿ ಸಚಿವಾಲಯವು ನಿರ್ದೇಶನವನ್ನು ಹೊರಡಿಸಿದ್ದು, ನಾಡಗೀತೆ ಹಾಡುವುದಕ್ಕೆ ಖಾಸಗಿ ಶಾಲೆಗಳಿಗೆ ಸರ್ಕಾರ ವಿನಾಯಿತಿ ನೀಡಿದೆ. ಸರ್ಕಾರಿ ಶಾಲೆಗಳು ಮತ್ತು ಅನುದಾನಿತ ಶಾಲೆಗಳಲ್ಲಿ ಮಾತ್ರ ನಾಡಗೀತೆಯನ್ನು ಹಾಡಬಹುದು ಎಂದು ಆದೇಶ ನೀಡಲಾಗಿದೆ. ಈ ಹಿಂದೆ, ಎಲ್ಲಾ ಶಾಲೆಗಳು ತಮ್ಮ ದೈನಂದಿನ ಚಟುವಟಿಕೆಗಳನ್ನು ಪ್ರಾರಂಭಿಸುವ ಮೊದಲು ನಾಡಗೀತೆಯನ್ನು ಹಾಡಬೇಕಾಗಿತ್ತು. ಕಚೇರಿಗಳು, ಇಲಾಖೆಗಳು, ಅಧಿಕಾರಿಗಳು

ಖಾಸಗಿ ಶಾಲೆಗಳಲ್ಲಿ ನಾಡಗೀತೆ ಕಡ್ಡಾಯವಲ್ಲ/ ಸರ್ಕಾರದ ಅಧಿಕೃತ ಆದೇಶ Read More »

ರಾಮನಗರದಲ್ಲಿ ವಕೀಲರ ಪ್ರತಿಭಟನೆ: ಐಜೂರು ಠಾಣೆ ಪಿಎಸ್​​ಐ ತನ್ವೀರ್ ಹುಸೇನ್ ಸಸ್ಪೆಂಡ್​​

ಸಮಗ್ರ ನ್ಯೂಸ್: ರಾಮನಗರದ 40 ವಕೀಲರ ವಿರುದ್ಧ ಎಫ್‌ಐಆರ್ ದಾಖಲಾಗಿರೋದನ್ನ ಖಂಡಿಸಿ ವಕೀಲರು ಅಹೋ ರಾತ್ರಿ ಪ್ರತಿಭಟನೆ ನಡೆಸಿ ಇಂದಿಗೆ ಮೂರನೇ ದಿನಕ್ಕೂ ಕಾಲಿಡುತ್ತಿದೆ.ಈ ಪ್ರಕರಣ ವಿಧಾನಸಭಾ ಕಲಾಪದಲ್ಲೂ ಚರ್ಚೆಯಾಗುತ್ತಿದೆ. ಇನ್ನು ಮತ್ತೊಂದೆಡೆ ಐಜೂರು ಪೊಲೀಸ್ ಠಾಣೆ ಪಿಎಸ್‌ಐ ತನ್ವೀರ್ ಹುಸೇನ್‌ರನ್ನ ಅಮಾನತು ಮಾಡಲಾಗಿದೆ. 40 ವಕೀಲರ ವಿರುದ್ಧ ಐಜೂರು ಪೊಲೀಸ್ ಠಾಣೆ ಪಿಎಸ್​ಐ ಆಗಿದ್ದ ತನ್ವೀರ್ ಹುಸೇನ್​ ಅವರು ಎಫ್​ಐಆರ್​ ದಾಖಲಿಸಿದ್ದರು. ಎಫ್​ಐಆರ್ ರದ್ದು ಮಾಡುವಂತೆ ಆಗ್ರಹಿಸಿ ವಕೀಲರು ಸೋಮವಾರ ಪ್ರತಿಭಟನೆ ಆರಂಭಿಸಿದರು. ವಕೀಲರಿಗೆ ಪ್ರತಿಪಕ್ಷ

ರಾಮನಗರದಲ್ಲಿ ವಕೀಲರ ಪ್ರತಿಭಟನೆ: ಐಜೂರು ಠಾಣೆ ಪಿಎಸ್​​ಐ ತನ್ವೀರ್ ಹುಸೇನ್ ಸಸ್ಪೆಂಡ್​​ Read More »

ಸೌಜನ್ಯ ಕೊಲೆ ಪ್ರಕರಣ ಮರುತನಿಖೆ ಅರ್ಜಿ‌ ವಿಚಾರಣೆ| ಸಿಬಿಐ ಗೆ ನೋಟೀಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲ್ಲೂಕಿನ ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಮೇಲಿನ ಅತ್ಯಾಚಾರ ಹಾಗೂ ಕೊಲೆ ಆರೋಪ ಪ್ರಕರಣದ ಮರು ತನಿಖೆಗೆ ಆದೇಶಿಸುವಂತೆ ಕೋರಲಾದ ಅರ್ಜಿಗೆ ಸಂಬಂಧಿಸಿದಂತೆ ಸಿಬಿಐಗೆ ನೋಟಿಸ್‌ ಜಾರಿಗೊಳಿಸಲು ಹೈಕೋರ್ಟ್‌ ಆದೇಶಿಸಿದೆ. ಈ ಸಂಬಂಧ ಮೃತ ಸೌಜನ್ಯ ತಂದೆಯೂ ಆದ ಧರ್ಮಸ್ಥಳ ಗ್ರಾಮದ ಪಾಂಗಾಳ ನಿವಾಸಿ ಚಂದಪ್ಪ ಗೌಡ ಸಲ್ಲಿಸಿರುವ ರಿಟ್‌ ಅರ್ಜಿಯನ್ನು ನ್ಯಾಯಮೂರ್ತಿ ಕೆ.ನಟರಾಜನ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಎಂ.ಆರ್‌.ಬಾಲಕೃಷ್ಣ,

ಸೌಜನ್ಯ ಕೊಲೆ ಪ್ರಕರಣ ಮರುತನಿಖೆ ಅರ್ಜಿ‌ ವಿಚಾರಣೆ| ಸಿಬಿಐ ಗೆ ನೋಟೀಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶ Read More »