ಶಾಲೆಗಳಲ್ಲಿ ನಾಡಗೀತೆ ಹಾಡುವುದು ಕಡ್ಡಾಯ| ಕಡ್ಡಾಯವಲ್ಲ ಎಂಬ ಮಿಸ್ಟೇಕ್ ನಿಂದ ಎಚ್ಚರಗೊಂಡ ಸರ್ಕಾರದಿಂದ ಮತ್ತೆ ತಿದ್ದುಪಡಿ ಆದೇಶ
ಸಮಗ್ರ ನ್ಯೂಸ್: ಕುವೆಂಪುರವರ “ಜಯ ಭಾರತ ಜನನಿಯ ತನುಜಾತೆ” ಕವನವನ್ನು ನಾಡಗೀತೆಯಾಗಿ ಘೋಷಿಸುವ ಕುರಿತು ಹೊರಡಿಸಲಾದ ಸರ್ಕಾರದ ಆದೇಶ ಸಂಖ್ಯೆ: ಸಂಕಇ 207 ಕಸದ 2003, ದಿನಾಂಕ:07.01.2004ರ ಆದೇಶ ಭಾಗದಲ್ಲಿನ ಮಾರ್ಗಸೂಚಿ ‘ಇ” ಅಂಶಕ್ಕೆ ಹೊರಡಿಸಲಾದ ತಿದ್ದುಪಡಿ ಆದೇಶವನ್ನು ಹಿಂಪಡೆಯಲಾಗಿದೆ. ಖಾಸಗಿ ಶಾಲೆಗಳಲ್ಲಿ ನಾಡಗೀತೆ ಹಾಡುವುದು ಕಡ್ಡಾಯವಲ್ಲ ಎಂದು ಅರ್ಥ ಬರುವ ಸುತ್ತೋಲೆಯನ್ನು ಹೊರಡಿಸಿದ್ದ ರಾಜ್ಯ ಸರ್ಕಾರ ವಿವಾದವಾಗುತ್ತಿದ್ದಂತೆ ಆದೇಶವನ್ನು ತಿದ್ದುಪಡಿ ಮಾಡಿ ಆದೇಶ ಹೊರಡಿಸಿದೆ. ಮುಂದುವರೆದು ಎಲ್ಲಾ ಶಾಲೆಗಳಲ್ಲಿ ದೈನಂದಿನ ಚಟುವಟಿಕೆಗಳು ಆರಂಭವಾಗುವ ಮುನ್ನ ಹಾಗೂ










