Editor

E-mail ನಲ್ಲಿ ಇಷ್ಟೆಲ್ಲಾ ಸೆಟ್ಟಿಂಗ್ಸ್ ಇದ್ಯ? ತುಂಬಾ ಹೆಲ್ಪ್ ಫುಲ್ ಆಗಿದೆ ನೋಡಿ

ಸಮಗ್ರ ನ್ಯೂಸ್: ಕೆಲವೊಮ್ಮೆ ಯಾವುದೋ ಕಾರಣಕ್ಕೆ ಜಿಮೇಲ್ ನಿಂದ ಇಮೇಲ್ ಡೌನ್ ಲೋಡ್ ಮಾಡಬೇಕಾಗುತ್ತದೆ. ಆದರೆ ಅದನ್ನು ಹೇಗೆ ಮಾಡಬೇಕೆಂದು ಅನೇಕರಿಗೆ ತಿಳಿದಿಲ್ಲ. ಈ ಕಾರಣದಿಂದಾಗಿ ಅನೇಕ ಜನರು ಅದನ್ನು ನಕಲಿಸುತ್ತಾರೆ ಮತ್ತು ಬಳಸುತ್ತಾರೆ ಅಥವಾ ಇಟ್ಟುಕೊಳ್ಳುತ್ತಾರೆ. ಆದರೆ ಇಂದು ನಾವು ನಿಮಗೆ ಕೆಲವು ತಂತ್ರಗಳನ್ನು ಹೇಳಲಿದ್ದೇವೆ, ಅದು ನಿಮಗೆ ಇಮೇಲ್‌ಗಳನ್ನು ಬ್ಯಾಕಪ್ ಮಾಡಲು ಸುಲಭಗೊಳಿಸುತ್ತದೆ. Gmail ನಿಂದ ವಿವಿಧ ರೀತಿಯಲ್ಲಿ ಇಮೇಲ್‌ಗಳನ್ನು ಡೌನ್‌ಲೋಡ್ ಮಾಡುವುದು ಹೇಗೆ ಎಂದು ತಿಳಿಯೋಣ. ನಿಮ್ಮ Gmail ಅನ್ನು ಮುಚ್ಚಲು ನೀವು

E-mail ನಲ್ಲಿ ಇಷ್ಟೆಲ್ಲಾ ಸೆಟ್ಟಿಂಗ್ಸ್ ಇದ್ಯ? ತುಂಬಾ ಹೆಲ್ಪ್ ಫುಲ್ ಆಗಿದೆ ನೋಡಿ Read More »

SSLC ಮತ್ತು ದ್ವಿತೀಯ PUC ಪರೀಕ್ಷೆಗಳ ಅಂತಿಮ ದಿನಾಂಕ ಪ್ರಕಟ| ಇಲ್ಲಿದೆ ಪರೀಕ್ಷೆಗಳ ಸಂಪೂರ್ಣ ವೇಳಾಪಟ್ಟಿ

ಸಮಗ್ರ ನ್ಯೂಸ್: 2024ರ ದ್ವಿತೀಯ ಪಿಯುಸಿ ಹಾಗೂ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯ ದಿನಾಂಕವನ್ನು ಶಾಲಾ ಶಿಕ್ಷಣ ಇಲಾಖೆ ಪ್ರಕಟಿಸಿದೆ. ಮಾರ್ಚ್‌ 1ರಿಂದ 22ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ಹಾಗೂ ಮಾರ್ಚ್‌ 25ರಿಂದ ಏಪ್ರಿಲ್‌ 6ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯಲಿದೆ. ಈ ಕುರಿತಂತೆ ವಿಕಾಸಸೌಧದಲ್ಲಿ ಫೆ.20ರಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಮಧು‌ ಬಂಗಾರಪ್ಪ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು. ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಬರುವಾಗ ಐಡಿ ಕಾರ್ಡ್ ಕಡ್ಡಾಯಗೊಳಿಸಲಾಗಿದೆ. ನಿಯಮಾನುಸಾರ ಹಾಗು ಕೋರ್ಟ್ ಆದೇಶದ ಅನ್ವಯವೇ

SSLC ಮತ್ತು ದ್ವಿತೀಯ PUC ಪರೀಕ್ಷೆಗಳ ಅಂತಿಮ ದಿನಾಂಕ ಪ್ರಕಟ| ಇಲ್ಲಿದೆ ಪರೀಕ್ಷೆಗಳ ಸಂಪೂರ್ಣ ವೇಳಾಪಟ್ಟಿ Read More »

ಮೈಸೂರು ಜಿಲ್ಲಾ ಕಾಂಗ್ರೆಸ್ ಸಾಂಸ್ಕೃತಿಕ ಸಮಿತಿ ಅಧ್ಯಕ್ಷರಾಗಿ ಡಾ.ಶ್ವೇತಾ ಮಡಪ್ಪಾಡಿ ನೇಮಕ

ಸಮಗ್ರ ನ್ಯೂಸ್: ಮೈಸೂರು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ನ ಸಾಂಸ್ಕೃತಿಕ ಸಮಿತಿ ಜಿಲ್ಲಾಧ್ಯಕ್ಷರಾಗಿ ಮೈಸೂರಿನ ಯುವ ಉದ್ಯಮಿ, ಚಿಂತಕಿ ಡಾ.ಶ್ವೇತಾ ಮಡಪ್ಪಾಡಿ ಅವರ ನೇಮಕ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾ‌ರ್ ಇವರ ಆದೇಶದ ಮೇರೆಗೆ ಮೈಸೂರು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಡಾ. ಬಿ.ಜೆ. ವಿಜಯಕುಮಾರ್ ಇವರು ಈ ಆದೇಶವನ್ನು ಹೊರಡಿಸಿದ್ದಾರೆ. ಕಾಂಗ್ರೆಸ್ ಕಚೇರಿಯ ಆವರಣದಲ್ಲಿ ನಡೆದ ಸಮಾರಂಭದಲ್ಲಿ ಡಾ. ಶ್ವೇತಾ ಮಡಪ್ಪಾಡಿ ಅವರಿಗೆ ನೇಮಕಾತಿ ಆದೇಶ ಪತ್ರವನ್ನು ನೀಡಲಾಯಿತು. ಸಾಂಸ್ಕೃತಿಕವಾಗಿ ಬಹು ಸಮೃದ್ಧತೆಯನ್ನು ಹೊಂದಿರುವ ನಮ್ಮ ಸಮಾಜದ

ಮೈಸೂರು ಜಿಲ್ಲಾ ಕಾಂಗ್ರೆಸ್ ಸಾಂಸ್ಕೃತಿಕ ಸಮಿತಿ ಅಧ್ಯಕ್ಷರಾಗಿ ಡಾ.ಶ್ವೇತಾ ಮಡಪ್ಪಾಡಿ ನೇಮಕ Read More »

ಸುಳ್ಯ: ಹಾವು ಕಚ್ಚಿದ ಮಹಿಳೆಯ ಚಿಕಿತ್ಸೆಯ ನೆರವಿಗೆ ಮನವಿ

ಸಮಗ್ರ ನ್ಯೂಸ್: ವಿಷದ ಹಾವೊಂದು ಕಚ್ಚಿ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಣ್ಣ ಮಗುವಿನ ತಾಯಿಯ ಚಿಕಿತ್ಸೆಗೆ ಹಣ ಹೊಂದಿಸಲು ಕಷ್ಟವಾಗಿದ್ದು, ಚಿಕಿತ್ಸೆಗೆ ನೆರವು ನೀಡಬೇಕೆಂದು ಮನೆಯವರು ಮನವಿ ಮಾಡಿದ್ದಾರೆ. ಗುತ್ತಿಗಾರು ಗ್ರಾಮದ ಕಮಿಲ ಸಮೀಪದ ಹೊಳಕೆರೆ ಮನೆ ಜಗದೀಶ್ ಅವರ ಪತ್ನಿ ಅಶ್ವಿನಿಯವರಿಗೆ ಮನೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ನಾಗರ ಹಾವೊಂದು ಕಚ್ಚಿದೆ. ಇದರಿಂದ ತೀವ್ರ ಅಸ್ವಸ್ಥರಾದ ಅವರನ್ನು ಮಂಗಳೂರಿನ ‌ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮಹಿಳೆಯ ಕಾಲನ್ನು ಶಸ್ತ್ರಚಿಕಿತ್ಸೆಗೆ ಒಳಪಡಿಸಲಾಗಿದ್ದು, ಇದೀಗ ಚಿಕಿತ್ಸೆಗೆ

ಸುಳ್ಯ: ಹಾವು ಕಚ್ಚಿದ ಮಹಿಳೆಯ ಚಿಕಿತ್ಸೆಯ ನೆರವಿಗೆ ಮನವಿ Read More »

PUC ಹಾಗೂ SSLC ಪರೀಕ್ಷೆಗಳ ಅಂತಿಮ ವೇಳಾಪಟ್ಟಿ ಪ್ರಕಟ: ಶಿಕ್ಷಣ ಸಚಿವರಿಂದ ಅಧಿಕೃತ ಮಾಹಿತಿ

ಸಮಗ್ರ ನ್ಯೂಸ್: ದ್ವಿತೀಯ ಪಿಯುಸಿ ಹಾಗೂ ಎಸ್ಎಸ್ಎಲ್​ಸಿ ಪರೀಕ್ಷೆಗಳ ಅಂತಿಮ ವೇಳಾಪಟ್ಟಿ ಪ್ರಕಟವಾಗಿದೆ. ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಇಂದು ವಿಕಾಸಸೌಧದಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿ ಪರೀಕ್ಷಾ ದಿನಾಂಕ ಹಾಗೂ ಪರೀಕ್ಷೆಗಳಿಗೆ ಸಂಬಂಧಪಟ್ಟ ಇತರ ಮಾಹಿತಿಗಳನ್ನು ನೀಡಿದರು. ದ್ವಿತೀಯ ಪಿಯುಸಿ ಪರೀಕ್ಷೆ ಮಾರ್ಚ್​ 01 ರಿಂದ 22ರ ವರೆಗೆ ಹಾಗೂ ಎಸ್ಎಸ್ಎಲ್​ಸಿ ಪರೀಕ್ಷೆಗಳು ಮಾರ್ಚ್​​ 25 ರಿಂದ ಏಪ್ರಿಲ್ 06ರವರೆಗೆ ನಡೆಯಲಿವೆ ಎಂದು ತಿಳಿಸಿದರು. ಈ ವರ್ಷ ರಾಜ್ಯದಲ್ಲಿ 8,96,271 ಮಕ್ಕಳು ಎಸ್​ಎಸ್​ಎಲ್​ಸಿ

PUC ಹಾಗೂ SSLC ಪರೀಕ್ಷೆಗಳ ಅಂತಿಮ ವೇಳಾಪಟ್ಟಿ ಪ್ರಕಟ: ಶಿಕ್ಷಣ ಸಚಿವರಿಂದ ಅಧಿಕೃತ ಮಾಹಿತಿ Read More »

ಚಂದಗಾಣಲೆಂದು ಹಲ್ಲಿನ ಶಸ್ತ್ರಚಿಕಿತ್ಸೆಗೆ ಹೋಗಿ ಪ್ರಾಣ ಕಳೆದುಕೊಂಡ ಮದುಮಗ

ಸಮಗ್ರ ನ್ಯೂಸ್: ಮದುವೆಯ ದಿನ ಚೆನ್ನಾಗಿ ಕಾಣಿಸಬೇಕು ಎಂದು ಸ್ಮೈಲ್ ಡಿಸೈನಿಂಗ್ (Smile Designing) ಶಸ್ತ್ರಚಿಕಿತ್ಸೆಗೆ ಹೋಗಿ ಪ್ರಾಣವನ್ನೇ ಕಳೆದುಕೊಂಡ ವಿಚಿತ್ರ ಘಟನೆ ಹೈದರಾಬಾದ್ನಲ್ಲಿ ನಡೆದಿದೆ. ಲಕ್ಷ್ಮಿ ನಾರಾಯಣ ವಿಂಜಮ್ (28) ಎಂಬಾತ ಮದುವೆಯ ದಿನ ತಾನು ಚೆನ್ನಾಗಿ ಕಾಣಿಸಲು ಹೈದರಾಬಾದ್ ನ ಜುಬಿಲಿ ಹಿಲ್ನಲ್ಲಿರುವ ಎಫ್ಎಂಎಸ್ ಇಂಟರ್ನ್ಯಾ ಷನಲ್ ಡೆಂಟಲ್ ಕ್ಲಿನಿಕ್ ನಲ್ಲಿ ಸ್ಮೈಲ್ ಡಿಸೈನಿಂಗ್ ಶಸ್ತ್ರ ಚಿಕಿತ್ಸೆ ಪಡೆಯುತ್ತಿದ್ದ ಸಮಯದಲ್ಲಿ ಸಾವನ್ನಪ್ಪಿದ್ದಾನೆ. ಪ್ರಜ್ಞೆ ತಪ್ಪಿಸುವ ಔಷಧ (ಅನಸ್ತೇಶಿಯಾ) ಹೆಚ್ಚು ಕೊಟ್ಟ ಕಾರಣ ಆತ ಸಾವನ್ನಪ್ಪಿದ್ದಾನೆ

ಚಂದಗಾಣಲೆಂದು ಹಲ್ಲಿನ ಶಸ್ತ್ರಚಿಕಿತ್ಸೆಗೆ ಹೋಗಿ ಪ್ರಾಣ ಕಳೆದುಕೊಂಡ ಮದುಮಗ Read More »

ಸುಳ್ಯ: ಹೀಗೊಂದು ಗ್ಯಾಸ್ ಸಿಲಿಂಡರ್ ಕಳ್ಳತನ

ಸಮಗ್ರ ನ್ಯೂಸ್: ಮನೆಯ ಹಿಂಬದಿ ಗ್ಯಾಸ್‌ ಒಲೆಗೆ ಇರಿಸಲಾಗಿದ್ದ ಗ್ಯಾಸ್‌ ಸಿಲಿಂಡರನ್ನು ಕಳವುಗೈದು ತಾನು ತಂದ ಖಾಲಿ ಜಾಡಿಯನ್ನು ಅಲ್ಲಿರಿಸಿ ಹೋಗಿರುವ ಘಟನೆ ಸುಳ್ಯದ ಜಯನಗರದಲ್ಲಿ ಫೆ. 18ರ ರಾತ್ರಿ ಬೆಳಕಿಗೆ ಬಂದಿದೆ. ಜಯನಗರ ನಿವಾಸಿ ದಿ| ನೌಶಾದ್‌ ಅವರ ಮನೆಯ ಹಿಂಬದಿಯಲ್ಲಿ ಗ್ಯಾಸ್‌ ಒಲೆಗೆ ಅಳವಡಿಸಲಾಗಿದ್ದ ಗ್ಯಾಸ್‌ ತುಂಬಿದ್ದ ಸಿಲಿಂಡರ್‌ ಕಳ್ಳತನವಾಗಿದೆ. ಮನೆಯಲ್ಲಿ ಮಹಿಳೆ ಮತ್ತು ಮಕ್ಕಳು ಮಾತ್ರ ಇದ್ದು ಅವರು ಮನೆಯ ಒಳಗೆ ಇದ್ದಾಗಲೇ ಕಳ್ಳ ಇಂಡೇನ್‌ ಕಂಪೆನಿಯ ಸಿಲಿಂಡರನ್ನು ಇರಿಸಿ ನೂತನ ಎಚ್‌ಪಿ

ಸುಳ್ಯ: ಹೀಗೊಂದು ಗ್ಯಾಸ್ ಸಿಲಿಂಡರ್ ಕಳ್ಳತನ Read More »

ಆನೆದಾಳಿಯಿಂದ ಕೇರಳದಲ್ಲಿ ಕೊಲ್ಲಲ್ಪಟ್ಟ ವ್ಯಕ್ತಿಗೆ ಕರ್ನಾಟಕದಿಂದ ಪರಿಹಾರ| ಬಿಜೆಪಿಯಿಂದ ಆಕ್ರೋಶ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಸೆರೆಹಿಡಿಯಲಾದ ಆನೆಯಿಂದ ಕೊಲ್ಲಲ್ಪಟ್ಟ ಕೇರಳದ ವ್ಯಕ್ತಿಯ ಕುಟುಂಬಕ್ಕೆ ಕರ್ನಾಟಕ ಸರ್ಕಾರವು ಪರಿಹಾರ ಹಣದ ರೂಪವಾಗಿ ₹15 ಲಕ್ಷವನ್ನು ಕಾನೂನುಬಾಹಿರವಾಗಿ ಮಂಜೂರು ಮಾಡಿದೆ ಎಂದು ಬಿಜೆಪಿ ಆರೋಪಿಸಿದೆ. ‘ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ವಯನಾಡು ಸಂಸದರಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದ ತೆರಿಗೆದಾರರ ಹಣವನ್ನು ಕಾಂಗ್ರೆಸ್‌ ದುರುಪಯೋಗಪಡಿಸಿಕೊಳ್ಳುತ್ತಿದೆ. ಅಲ್ಲದೇ ಕರ್ನಾಟಕದಲ್ಲಿ ಸೆರೆಹಿಡಿಯಲಾದ ಆನೆಯ ತುಳಿತಕ್ಕೊಳಗಾಗಿ ಕೇರಳದ ಅಜೀಶ್‌ ಮೃತಪಟ್ಟಿದ್ದಾರೆ ಎಂದು ಸುಳ್ಳು ಹಬ್ಬಿಸಲಾಗಿದೆ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಎಕ್ಸ್‌ನಲ್ಲಿ ಕಿಡಿಕಾರಿದ್ದಾರೆ. ‘ಬರಗಾಲದಿಂದ ರಾಜ್ಯದಾದ್ಯಂತ

ಆನೆದಾಳಿಯಿಂದ ಕೇರಳದಲ್ಲಿ ಕೊಲ್ಲಲ್ಪಟ್ಟ ವ್ಯಕ್ತಿಗೆ ಕರ್ನಾಟಕದಿಂದ ಪರಿಹಾರ| ಬಿಜೆಪಿಯಿಂದ ಆಕ್ರೋಶ Read More »

ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯುರಿಟಿನಲ್ಲಿ ಉದ್ಯೋಗಕ್ಕೆ ಆಹ್ವಾನ, ಈಗಲೇ ಅರ್ಜಿ ಸಲ್ಲಿಸಿ

ಸಮಗ್ರ ಉದ್ಯೋಗ: ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯುರಿಟಿ ಫೋರ್ಸ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 836 ಅಸಿಸ್ಟೆಂಟ್​ ಸಬ್​ ಇನ್ಸ್​ಪೆಕ್ಟರ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 21, 2024 ಅಪ್ಲೈ ಮಾಡಲು ಕೊನೆಯ ದಿನವಾಗಿದೆ. ಆಸಕ್ತರು ಆನ್​​ಲೈನ್ ಮತ್ತು ಆಫ್​​ಲೈನ್​ ಮೂಲಕ ಅರ್ಜಿ ಹಾಕಬೇಕು. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ವಿದ್ಯಾರ್ಹತೆ:ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯುರಿಟಿ ಫೋರ್ಸ್ ನೇಮಕಾತಿ ಅಧಿಸೂಚನೆ ಪ್ರಕಾರ,

ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯುರಿಟಿನಲ್ಲಿ ಉದ್ಯೋಗಕ್ಕೆ ಆಹ್ವಾನ, ಈಗಲೇ ಅರ್ಜಿ ಸಲ್ಲಿಸಿ Read More »

ಬನ್ನೇರುಘಟ್ಟದಲ್ಲಿ ದೇಶದ ಅತಿದೊಡ್ಡ ಚಿರತೆ ಸಫಾರಿ ಶೀಘ್ರವೇ ಆರಂಭ

ಸಮಗ್ರ ನ್ಯೂಸ್: ದೇಶದ ಅತಿದೊಡ್ಡ ಹಾಗೂ ರಾಜ್ಯದ ಮೊದಲ ಚಿರತೆ ಸಫಾರಿ ಬೆಂಗಳೂರಿನ ಬನ್ನೇರುಘಟ್ಟದಲ್ಲಿ ಶೀಘ್ರವೇ ಆರಂಭವಾಗಲಿದೆ. ಈಗಾಗಲೇ ಇರುವ ಹುಲಿ ಮತ್ತು ಸಿಂಹ ಸಫಾರಿ ಮಾದರಿಯಲ್ಲಿಯೇ ಚಿರತೆ ಸಫಾರಿಯನ್ನು ಆರಂಭಿಸಲಾಗುತ್ತದೆ. ಚಿರತೆ ಸಫಾರಿ ಶೀಘ್ರವೇ ಕಾರ್ಯರೂಪಕ್ಕೆ ಬರಲಿದ್ದು, ಎಲ್ಲವೂ ಅಂದುಕೊಂಡಂತೆಯೇ ನಡೆದರೆ ಇನ್ನೇನು ಒಂದೂವರೆ ತಿಂಗಳಲ್ಲಿಯೇ ಸಫಾರಿ ಸಾರ್ವಜನಿಕರ ವೀಕ್ಷಣೆಗೆ ಮುಕ್ತವಾಗಲಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ. ಬೇರೆ ಕಡೆಗಳಿಂದ ಬಂದ ಚಿರತೆಗಳು ವಾತಾವರಣಕ್ಕೆ, ಸಹಬಾಳ್ವೆಗೆ ಹೊಂದಿಕೊಳ್ಳಲು ಸಮಯ ಹಾಗೂ ತರಬೇತಿ

ಬನ್ನೇರುಘಟ್ಟದಲ್ಲಿ ದೇಶದ ಅತಿದೊಡ್ಡ ಚಿರತೆ ಸಫಾರಿ ಶೀಘ್ರವೇ ಆರಂಭ Read More »