Editor

ಮತದಾನ ಜಾಗೃತಿ/ ಶುಭ್‍ಮನ್ ಗಿಲ್ ಪಂಜಾಬ್ ರಾಜ್ಯ ಐಕಾನ್ ಆಗಿ ಆಯ್ಕೆ

ಸಮಗ್ರ ನ್ಯೂಸ್: ಮತದಾರರಲ್ಲಿ ಜಾಗೃತಿ ಮೂಡಿಸಲು, ಪಂಜಾಬ್ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯು ಭಾರತೀಯ ಕ್ರಿಕೆಟಿಗ ಶುಭ್‍ಮನ್ ಗಿಲ್ ಅವರನ್ನು ರಾಜ್ಯ ಐಕಾನ್ ಎಂದು ಘೋಷಿಸಿದೆ. ಲೋಕಸಭಾ ಚುನಾವಣೆಗೆ ಸಿದ್ಧತೆಗಳು ನಡೆಯುತ್ತಿದ್ದು, ಚುನಾವಣೆಯಲ್ಲಿ ಶೇ. 70 ರಷ್ಟು ಮತದಾನವನ್ನು ಖಚಿತಪಡಿಸಿಕೊಳ್ಳಲು ಗಿಲ್ ವಿವಿಧ ಅಭಿಯಾನಗಳಲ್ಲಿ ಭಾಗವಹಿಸುತ್ತಾರೆ ಎಂದು ಮುಖ್ಯ ಚುನಾವಣಾ ಅಧಿಕಾರಿ ಸಿಬಿನ್ ಸಿ ಅವರು ಸೋಮವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕ್ರೀಡಾ ಉತ್ಸಾಹಿಗಳಲ್ಲಿ ವಿಶೇಷವಾಗಿ ಯುವಕರಲ್ಲಿ ಜನಪ್ರಿಯರಾಗಿರುವ ಪಂಜಾಬ್ ನಿವಾಸಿ ಗಿಲ್ ಅವರನ್ನು ಚುನಾವಣೆಗೆ ರಾಜ್ಯ ಐಕಾನ್” ಆಗಿ

ಮತದಾನ ಜಾಗೃತಿ/ ಶುಭ್‍ಮನ್ ಗಿಲ್ ಪಂಜಾಬ್ ರಾಜ್ಯ ಐಕಾನ್ ಆಗಿ ಆಯ್ಕೆ Read More »

ಪ್ರಾಣಿವಸ್ತುಗಳು ಮತ್ತು ಟ್ರೋಫಿಯನ್ನು ಸರಕಾರಕ್ಕೆ ಹಿಂತಿರುಗಿಸಲು ಸೂಚನೆ/ ಸರಕಾರದ ಅಧಿಸೂಚನೆಗೆ ರಾಜ್ಯ ಉಚ್ಛ ನ್ಯಾಯಾಲಯ ತಡೆಯಾಜ್ಞೆ

ಸಮಗ್ರ ನ್ಯೂಸ್: ಪ್ರಾಣಿವಸ್ತುಗಳು ಮತ್ತು ಟ್ರೋಫಿಯನ್ನು ಮೂರು ತಿಂಗಳ ಒಳಗೆ ಹಿಂತಿರುಗಿಸಲು ಸರಕಾರ ಹೊರಡಿಸಿರುವ ಅಧಿಸೂಚನೆಗೆ ರಾಜ್ಯ ಉಚ್ಛ ನ್ಯಾಯಾಲಯ ತಡೆಯಾಜ್ಞೆ ನೀಡಿದೆ. ಜನವರಿ 1 ರಂದು ಕರ್ನಾಟಕ ಸರ್ಕಾರವು ವನ್ಯಜೀವಿ ಸಂರಕ್ಷಣಾ ಕಾಯ್ದಿದೆ 2003 ಅಧಿಸೂಚನೆಯ ಅಧಿನಿಯಮಗಳಿಗೆ ಸಂಬಂಧಿಸಿದಂತೆ ವನ್ಯಜೀವಿಗಳ ಪ್ರಾಣಿವಸ್ತುಗಳು ಮತ್ತು ಟ್ರೋಫಿಯನ್ನು 3 ತಿಂಗಳ ಒಳಗೆ ಸರ್ಕಾರಕ್ಕೆ ಒಪ್ಪಿಸಲು ನಿಯಮಾವಳಿಗಳನ್ನು ರಚಿಸಿ ಅದೇಶ ಹೊರಡಿಸಲಾಗಿತ್ತು. ಕೊಡಗಿನವರಾದ ರಂಜಿ ಪೂಣಚ್ಚ ಮತ್ತು ಕುಟ್ಟಪ್ಪ ಈ ಅಧಿಸೂಚನೆಯ ಅಧಿನಿಯಮಗಳ ವಿರುದ್ಧ ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ದಾವೆ

ಪ್ರಾಣಿವಸ್ತುಗಳು ಮತ್ತು ಟ್ರೋಫಿಯನ್ನು ಸರಕಾರಕ್ಕೆ ಹಿಂತಿರುಗಿಸಲು ಸೂಚನೆ/ ಸರಕಾರದ ಅಧಿಸೂಚನೆಗೆ ರಾಜ್ಯ ಉಚ್ಛ ನ್ಯಾಯಾಲಯ ತಡೆಯಾಜ್ಞೆ Read More »

6 ಟ್ರಂಕ್ ಗಳಲ್ಲಿ ತಮಿಳುನಾಡಿಗೆ ಮರಳಲಿದೆ ಜಯಲಲಿತಾ ಆಭರಣಗಳು

ಸಮಗ್ರ ನ್ಯೂಸ್: ಜಯಲಲಿತಾರ ಆಭರಣಗಳು ತಮಿಳುನಾಡಿಗೆ ಮರಳುತ್ತಿದೆ. ಬೆಂಗಳೂರಿನ ವಿಶೇಷ ಕೋರ್ಟ್ 6 ಟ್ರಂಕ್ ಗಳೊಂದಿಗೆ ಬೆಂಗಳೂರಿಗೆ ಬರುವಂತೆ ತಮಿಳುನಾಡಿನ ಅಧಿಕಾರಿಗಳಿಗೆ ಸೂಚನೆ ನೀಡಿದೆ. ಕರ್ನಾಟಕದ ಮೇಲುಕೋಟೆಯಲ್ಲಿ ಜನಿಸಿದ್ದ ತಮಿಳುನಾಡು ಸಿಎಂ ಜಯಲಲಿತಾ ಅವರು ಆದಾಯ ಮೀರಿದ‌ ಆಸ್ತಿ ಗಳಿಕೆ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಒಳಗಾಗಿದ್ದರು. ವಿಚಾರಣೆ ಬೆಂಗಳೂರಿನಲ್ಲಿ ನಡೆದಿದ್ದರಿಂದ ಜಯಲಲಿತಾರಿಂದ ಆಭರಣ, ಸೀರೆ ಮತ್ತಿತರ ವಸ್ತುಗಳೂ ಬೆಂಗಳೂರಿನ ಕೋರ್ಟ್ ಸುಪರ್ದಿಯಲ್ಲೇ ಇದ್ದವು.‌ ಇದೀಗ ಈ ಆಭರಣಗಳನ್ನು ತಮಿಳುನಾಡು ಸರ್ಕಾರಕ್ಕೆ ಹಿಂತಿರುಗಿಸಲು ಕೋರ್ಟ್ ನಿರ್ಧರಿಸಿದೆ. ದಿ. ಜಯಲಲಿತಾ

6 ಟ್ರಂಕ್ ಗಳಲ್ಲಿ ತಮಿಳುನಾಡಿಗೆ ಮರಳಲಿದೆ ಜಯಲಲಿತಾ ಆಭರಣಗಳು Read More »

ಜ್ಞಾನದೇಗುಲವಿದು, ಧೈರ್ಯವಾಗಿ ಪ್ರಶ್ನಿಸಿ ಬರಹ/ ಸಮಾಜ ಕಲ್ಯಾಣ ಇಲಾಖೆ ಸ್ಪಷ್ಟನೆ

ಸಮಗ್ರ ಸಮಾಚಾರ: ಕುವೆಂಪು ಅವರ ಜ್ಞಾನದೇಗುಲವಿದು ಕೈ ಮುಗಿದು ಒಳಗೆ ಬಾ ಬರಹವನ್ನು ತೆಗೆದು ಹಾಕಿ ಜ್ಞಾನದೇಗುಲವಿದು, ಧೈರ್ಯವಾಗಿ ಪ್ರಶ್ನಿಸಿ ಎನ್ನುವ ಬದಲಾವಣೆಯನ್ನು ವಿಜಯಪುರದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರವೇಶ ದ್ವಾರದಲ್ಲಿ ಮಾಡಲಾಗಿತ್ತು. ಇದರಿಂದಾಗಿ ಸಾಕಷ್ಟು ಪರ-ವಿರೋಧ ಚರ್ಚೆಗಳು ನಡೆದಿದ್ದು, ಇದೀಗ ಸಮಾಜ ಕಲ್ಯಾಣ ಇಲಾಖೆಯು ಕುವೆಂಪು ಘೋಷವಾಕ್ಯ ಬದಲಾಯಿಸಲು ಹೇಳಿಲ್ಲ ಎಂದು ಸ್ಪಷ್ಟನೆ ನೀಡಿದೆ. ಇಲಾಖೆಯ ಪ್ರಧಾನ ಕಾರ್ಯದರ್ಶಿ ಮಣಿವಣ್ಣನ್ ಅವರ ಆದೇಶದ ಮೇಲೆ ಈ ರೀತಿ ಬದಲಾವಣೆ ಮಾಡಿದ್ದೇವೆ. ಆದರೆ ಅವರು ಟೆಲಿಗ್ರಾಂನಲ್ಲಿ

ಜ್ಞಾನದೇಗುಲವಿದು, ಧೈರ್ಯವಾಗಿ ಪ್ರಶ್ನಿಸಿ ಬರಹ/ ಸಮಾಜ ಕಲ್ಯಾಣ ಇಲಾಖೆ ಸ್ಪಷ್ಟನೆ Read More »

ಮೈಸೂರಿನ ಹುಲಿಗೆ ಮಂಗಳೂರಿನಲ್ಲಿ ಪೊಲೀಸರ ಕಾಟ| ಟಿಪ್ಪು ಸುಲ್ತಾನ್ ಕಟೌಟ್ ತೆರವಿಗೆ ನೋಟೀಸ್ ಜಾರಿ

ಸಮಗ್ರ ನ್ಯೂಸ್: ಮಂಗಳೂರು ಹೊರವಲಯದ ಉಳ್ಳಾಲ ತೊಕ್ಕೊಟ್ಟು ಸಮೀಪದ ಕಲ್ಲಾಪುವಿನಲ್ಲಿ ನಡೆಯುವ ಡಿವೈಎಫ್‌ಐ ರಾಜ್ಯ ಸಮ್ಮೇಳನದ ಪ್ರಯುಕ್ತ ಹರೇಕಳ ದಲ್ಲಿ ಅಳವಡಿಸಲಾದ ಟಿಪ್ಪು ಸುಲ್ತಾನ್ ಕಟೌಟ್ ತೆರವುಗೊಳಿಸಬೇಕು ಎಂದು ಕೊಣಾಜೆ ಪೊಲೀಸರು ನೋಟಿಸ್ ನೀಡಿದ್ದಾರೆ. ಕಾನೂನು ಸುವ್ಯವಸ್ಥೆಯ ದೃಷ್ಟಿಯಿಂದ ಈ ಕಟೌಟ್ ತೆರವುಗೊಳಿಸಬೇಕು ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಡಿವೈಎಫ್‌ಐ ದ.ಕ.ಜಿಲ್ಲಾಧ್ಯಕ್ಷ ಬಿ.ಕೆ.ಇಮ್ತಿಯಾಝ್ ‘ನಾಡಿನ ಆದರ್ಶ ಪುರುಷರ, ಸ್ವಾತಂತ್ರ್ಯ ಸೇನಾನಿಗಳ, ಸಮಾಜ ಸುಧಾರಕರ ಪ್ರತಿಮೆ, ಫ್ಲೆಕ್ಸ್ ಹಾಕಲಾಗಿದೆ. ಹರೇಕಳ ಕಚೇರಿ ಬಳಿ ಕಾರ್ಯಕರ್ತರು

ಮೈಸೂರಿನ ಹುಲಿಗೆ ಮಂಗಳೂರಿನಲ್ಲಿ ಪೊಲೀಸರ ಕಾಟ| ಟಿಪ್ಪು ಸುಲ್ತಾನ್ ಕಟೌಟ್ ತೆರವಿಗೆ ನೋಟೀಸ್ ಜಾರಿ Read More »

ಕುಕ್ಕೆ ಸುಬ್ರಹ್ಮಣ್ಯ: ಬಸ್ – ಬೈಕ್ ನಡುವೆ ಅಪಘಾತ| ಗಂಭೀರ ಗಾಯಗೊಂಡ ಸವಾರ ಆಸ್ಪತ್ರೆಯಲ್ಲಿ ಸಾವು

ಸಮಗ್ರ ನ್ಯೂಸ್: ಬೈಕ್‌ಗೆ ಕೆಎಸ್ಸಾರ್ಟಿಸಿ ಬಸ್‌ ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಬೈಕ್‌ ಸವಾರ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಉಪ್ಪಿನಂಗಡಿ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಬಿಳಿನೆಲೆಯಲ್ಲಿ ಸೋಮವಾರ ಸಂಭವಿಸಿದೆ. ಮೃತರನ್ನು ಕೊಂಬಾರು ಮಣಿಭಾಂಡ ತೇರೆಬೀದಿ ನಿವಾಸಿ ನೆಟ್ಟಣದಲ್ಲಿ ಮೆಕ್ಯಾನಿಕ್‌ ಆಗಿದ್ದ ವಾಸುದೇವ ಗೌಡ (52) ಎಂದು ಗುರುತಿಸಲಾಗಿದೆ. ಮೃತರು ಪತ್ನಿ, ಇಬ್ಬರು ಪುತ್ರಿಯರು, ಪುತ್ರ ಹಾಗೂ ನಾಲ್ವರು ಸಹೋದರರನ್ನು ಅಗಲಿದ್ದಾರೆ. ಬಸ್‌ ಓವರ್‌ಟೇಕ್‌ ಮಾಡುವ ಭರದಲ್ಲಿ ಎದುರಿನಿಂದ ಬಂದ ಬೈಕ್‌ಗೆ ಢಿಕ್ಕಿ ಹೊಡೆದಿದೆ. ಗಂಭೀರವಾಗಿ ಗಾಯಗೊಂಡ

ಕುಕ್ಕೆ ಸುಬ್ರಹ್ಮಣ್ಯ: ಬಸ್ – ಬೈಕ್ ನಡುವೆ ಅಪಘಾತ| ಗಂಭೀರ ಗಾಯಗೊಂಡ ಸವಾರ ಆಸ್ಪತ್ರೆಯಲ್ಲಿ ಸಾವು Read More »

ನಟ ಧ್ರುವ ಸರ್ಜಾ ಪ್ರಯಾಣಿಸುತ್ತಿದ್ದ ವಿಮಾನ ಕ್ರಾಶ್| ಏನಾಗಿದೆ ಆ್ಯಕ್ಷನ್ ಪ್ರಿನ್ಸ್ ಗೆ?

ಸಮಗ್ರ ನ್ಯೂಸ್: ಧ್ರುವ ಸರ್ಜಾ ನಟನೆಯ ಮಾರ್ಟೀನ್ ಚಿತ್ರತಂಡ ಪ್ರಯಾಣಿಸುತ್ತಿದ್ದ ಫ್ಲೈಟ್ ಕ್ರ್ಯಾಶ್ ಆಗಬೇಕಿತ್ತು. ಆದರೆ ಪೈಲೆಟ್ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತವೊಂದು ತಪ್ಪಿದೆ ಎನ್ನಲಾಗುತ್ತಿದೆ. ಮಾರ್ಟಿನ್ ಚಿತ್ರದ ಹಾಡಿನ ಶೂಟಿಂಗ್ಗಾಗಿ ಚಿತ್ರತಂಡವು ಶ್ರೀನಗರಕ್ಕೆ ತೆರಳಿತ್ತು. ಹಾಡಿನ ಚಿತ್ರೀಕರಣ ಮುಗಿಸಿಕೊಂಡು ಶ್ರೀನಗರದಿಂದ ಚಿತ್ರತಂಡ ದೆಹಲಿಗೆ ಬರುತ್ತಿತ್ತು. ನಿನ್ನೆ ಹಾಡಿನ ಚಿತ್ರೀಕರಣ ಮುಗಿಸಿರುವ ಸರ್ಜಾ ವಿಮಾನ ಮರಳುತ್ತಿತ್ತು ಈ ವೇಳೆ ವಿಮಾನ ಕ್ರ್ಯಾಶ್ ಆಗುವ ಸಂಭವವಿತ್ತು ಮಾಟಿ ಚಿತ್ರತಂಡ ಬಚಾವ್ ಆಗಿದೆ. ಇಂಡಿಗೋ ಫ್ಲೈಟ್ ನಲ್ಲಿ ಮಾರ್ಟಿನ್ ಚಿತ್ರತಂಡ

ನಟ ಧ್ರುವ ಸರ್ಜಾ ಪ್ರಯಾಣಿಸುತ್ತಿದ್ದ ವಿಮಾನ ಕ್ರಾಶ್| ಏನಾಗಿದೆ ಆ್ಯಕ್ಷನ್ ಪ್ರಿನ್ಸ್ ಗೆ? Read More »

ನಟಿ ಅದಿತಿ ಪ್ರಭುದೇವ ಅವರ ಸೀಮಂತ ಶಾಸ್ತ್ರ| ಶುಭಕೋರಿದ ಅಭಿಮಾನಿಗಳು, ಸೆಲೆಬ್ರಿಟಿಗಳು

ಸಮಗ್ರ ನ್ಯೂಸ್: ಕನ್ನಡದ ಖ್ಯಾತ ನಟಿ ಅದಿತಿ ಪ್ರಭುದೇವ ಅವರು ತಮ್ಮ ಚೊಚ್ಚಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಜನವರಿ 1ರಂದು ಅವರು ಪ್ರೆಗ್ನೆನ್ಸಿ ಅನ್ನೊ ಸುದ್ದಿಯನ್ನು ಸರ್ ಪ್ರೈಸ್ ಆಗಿ ಹೇಳಿದರು. ಈಗ ಅವರ ಮನೆಯಲ್ಲಿ ಸಂಭ್ರಮದ ವಾತಾವರಣ ಸೃಷ್ಟಿಯಾಗಿದ್ದು ಸೀಮಂತ ಶಾಸ್ತ್ರವನ್ನು ಮಾಡಲಾಗಿದೆ. ಅದಿತಿ ಪ್ರಭುದೇವ ಅವರ ಸೀಮಂತ ಶಾಸ್ತ್ರಕ್ಕೆ ಅನೇಕ ಸೆಲೆಬ್ರಿಟಿಗಳು ಆಗಮಿಸಿ ಶುಭ ಕೋರಿದ್ದಾರೆ. ಈ ಸಂದರ್ಭದ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿವೆ. ಕಮೆಂಟ್​ ಮಾಡುವ ಮೂಲಕ ಅಭಿಮಾನಿಗಳು ಕೂಡ ಅದಿತಿ ಪ್ರಭುದೇವ

ನಟಿ ಅದಿತಿ ಪ್ರಭುದೇವ ಅವರ ಸೀಮಂತ ಶಾಸ್ತ್ರ| ಶುಭಕೋರಿದ ಅಭಿಮಾನಿಗಳು, ಸೆಲೆಬ್ರಿಟಿಗಳು Read More »

ವಿದ್ಯಾರ್ಥಿನಿಯನ್ನು ಚುಡಾಯಿಸಿದಕ್ಕೆ ವಿದ್ಯಾರ್ಥಿಗೆ ಥಳಿತ

ಸಮಗ್ರ ನ್ಯೂಸ್: ಸರ್ಕಾರಿ ಬಾಲಕಿಯರ ಪ್ರೌಢಶಾಲೆ ವಿದ್ಯಾರ್ಥಿನಿಯನ್ನು ಚುಡಾಯಿಸಿದಕ್ಕೆ ಪಿಯು ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಗೆ ಸಾರ್ವಜನಿಕರು ಥಳಿಸಿದ ಘಟನೆ ಚಿಕ್ಕಬಳ್ಳಾಪುರದ ಕೆಎಸ್​ಆರ್​ಟಿಸಿ ಬಸ್​ ನಿಲ್ದಾಣದಲ್ಲಿ ನಡೆದಿದೆ. ಚಿಕ್ಕಬಳ್ಳಾಪುರದ ವಾಪಸಂದ್ರದಲ್ಲಿರುವ ಬಾಲಕಿಯರ ಪ್ರೌಢಶಾಲೆಯ ಒಂಬತ್ತನೇ ತರಗತಿ ವಿದ್ಯಾರ್ಥಿನಿಯನ್ನು ಪಿಯು ವ್ಯಾಸಾಂಗ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬ ಚುಡಾಯಿಸಿದ್ದಾನೆ. ಇದರಿಂದ ರೊಚ್ಚಿಗೆದ್ದ ಸಾರ್ವಜನಿಕರು ಆತನನ್ನು ಕೆಎಸ್​ಆರ್​ಟಿಸಿ ಬಸ್​ ನಿಲ್ದಾಣದಲ್ಲಿರುವ ಗೋಡೌನ್​ನಲ್ಲಿ ಹಾಕಿ ಹಿಗ್ಗಾಮುಗ್ಗವಾಗಿ ಥಳಿಸಿದ್ದಾರೆ. ಸಾರ್ವಜನಿಕರೊಂದಿಗೆ ಸರ್ಕಾರಿ ಬಾಲಕಿಯರ ಪ್ರೌಢಶಾಲೆ ಶಿಕ್ಷಕ ಮಹಂತೇಶ್ ಕೂಡ ವಿದ್ಯಾರ್ಥಿಗೆ ಥಳಿಸಿದ್ದಾರೆ.

ವಿದ್ಯಾರ್ಥಿನಿಯನ್ನು ಚುಡಾಯಿಸಿದಕ್ಕೆ ವಿದ್ಯಾರ್ಥಿಗೆ ಥಳಿತ Read More »

ಪ್ರಚಾರ ಬಯಸದ ಮೌನ ಸಾಧಕ ಕೆ.ಟಿ.ಗಟ್ಟಿ; ಡಾ | ಮೀನಾಕ್ಷಿ ರಾಮಚಂದ್ರ

ಸಮಗ್ರ ನ್ಯೂಸ್: ಪ್ರಚಾರ ಬಯಸದ ಸಹೃದಯಿ ಕೆ.ಟಿ. ಗಟ್ಟಿಯವರು ಮೌನವಾಗಿಯೇ ನಿರಂತರ ಸಾಧನೆಯಿಂದ ಸಾಹಿತ್ಯ ಲೋಕದ ತಾರೆಯಾದವರು ಎಂದು ಡಾ।ಮೀನಾಕ್ಷಿ ರಾಮಚಂದ್ರ ಅಭಿಪ್ರಾಯಪಟ್ಟರು. ನಮ್ಮನ್ನಗಲಿದ ಖ್ಯಾತ ಕಾದಂಬರಿಕಾರ ಕೆ.ಟಿ.ಗಟ್ಟಿಯವರಿಗೆ, ದ ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮಂಗಳೂರು ತಾಲೂಕು ಘಟಕದಿಂದ ಜರುಗಿದ ಶ್ರದ್ಧಾಂಜಲಿ ಸಭೆಯಲ್ಲಿ ಅವರು ಮಾತನಾಡಿದರು. ಘಟಕದ ಅಧ್ಯಕ್ಷ ಡಾ. ಮಂಜುನಾಥ ರೇವಣ್ಕರ್, ಗೌರವ ಕಾರ್ಯದರ್ಶಿ ಗಣೇಶ್ ಪ್ರಸಾದ್ ಜೀ, ರಘು ಇಡ್ಕಿದು, ಬೆನೆಟ್ ಜಿ. ಅಮ್ಮನ್ನ, ನುಡಿ ನಮನ ಸಲ್ಲಿಸಿದರು. ಕೇಂದ್ರ ಪರಿಷತ್ತು

ಪ್ರಚಾರ ಬಯಸದ ಮೌನ ಸಾಧಕ ಕೆ.ಟಿ.ಗಟ್ಟಿ; ಡಾ | ಮೀನಾಕ್ಷಿ ರಾಮಚಂದ್ರ Read More »