Editor

ವಿಜ್ಞಾನ, ತಂತ್ರಜ್ಞಾನ ಇಲಾಖೆಯಲ್ಲಿ ಉದ್ಯೋಗಕ್ಕೆ ಆಹ್ವಾನ, ಉತ್ತಮ ಸಂಬಳ ಕೂಡ!,

ಸಮಗ್ರ ಉದ್ಯೋಗ: ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಗದಗ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 5 ಕ್ಯುರೇಟರ್, ಎಜುಕೇಶನ್ ಅಸಿಸ್ಟೆಂಟ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 21, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್​​ಲೈನ್/ಪೋಸ್ಟ್ ಮೂಲಕ ಅಪ್ಲೈ ಮಾಡಬೇಕು. ಹುದ್ದೆಯ ಮಾಹಿತಿ:ಕ್ಯುರೇಟರ್- 1ಎಜುಕೇಶನ್ ಅಸಿಸ್ಟೆಂಟ್-1ಟೆಕ್ನಿಕಲ್ ಅಸಿಸ್ಟೆಂಟ್- 1ಟೆಕ್ನಿಷಿಯನ್- 1 ವಿದ್ಯಾರ್ಹತೆ:ಕ್ಯುರೇಟರ್- ಎಂ.ಎಸ್ಸಿಎಜುಕೇಶನ್ ಅಸಿಸ್ಟೆಂಟ್- ಬಿ.ಎಸ್ಸಿ, ಬಿ.ಎಡ್ಟೆಕ್ನಿಕಲ್ ಅಸಿಸ್ಟೆಂಟ್- ಡಿಪ್ಲೊಮಾ, ಬಿಇಟೆಕ್ನಿಷಿಯನ್- 10ನೇ

ವಿಜ್ಞಾನ, ತಂತ್ರಜ್ಞಾನ ಇಲಾಖೆಯಲ್ಲಿ ಉದ್ಯೋಗಕ್ಕೆ ಆಹ್ವಾನ, ಉತ್ತಮ ಸಂಬಳ ಕೂಡ!, Read More »

ಅರಂತೋಡಿನಲ್ಲಿ ಎಸ್ ಕೆ ಎಸ್ಎಸ್ಎಫ್ ವತಿಯಿಂದ ಸ್ಥಾಪನಾ ದಿನಾಚರಣೆ

ಸಮಗ್ರ ನ್ಯೂಸ್: ಎಸ್.ಕೆ.ಎಸ್.ಎಸ್.ಎಫ್ ಅರಂತೋಡು ಶಾಖೆ ವತಿಯಿಂದ ಸ್ಥಾಪನಾ ದಿನಾಚರಣೆ ಯನ್ನು ಬದ್ರಿಯಾ ಜುಮಾ ಮಸೀದಿ ವಠಾರ ದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅರಂತೋಡು ಎಸ್.ಕೆ.ಎಸ್.ಎಸ್.ಎಫ್. ಶಾಖೆ ಅಧ್ಯಕ್ಷ ಜುಬೈರ್ ವಹಿಸಿದರು. ಧ್ವಜಾರೋಹಣವನ್ನು ಬದ್ರಿಯಾ ಜುಮ್ಮಾ ಮಸೀದಿ ಅಧ್ಯಕ್ಷ ಹಾಜಿ ಅಶ್ರಫ್ ಗುಂಡಿ ನೆರವೇರಿಸಿ ಶುಭ ಹಾರೈಸಿದರು. ಬಹು ನೌಫಾಲ್ ರಹ್ಮಾನ್ ಅಜ್ಹರಿ ದುವಾ ನೇರವೇರಿಸಿ ಮಾತನಾಡಿ ಸಮಸ್ತ ನಡೆದು ಬಂದ ವಿಷಯವನ್ನು ವಿವರಿಸಿದರು. ಅರಂತೋಡಿನಲ್ಲಿ SKSSF ಸಂಘಟನೆ ಉತ್ತಮ ಕಾರ್ಯ ನಿರ್ವಹಿಸುತ್ತಿದ್ದು ಜಮಾ ಆತ್ ನಲ್ಲಿ

ಅರಂತೋಡಿನಲ್ಲಿ ಎಸ್ ಕೆ ಎಸ್ಎಸ್ಎಫ್ ವತಿಯಿಂದ ಸ್ಥಾಪನಾ ದಿನಾಚರಣೆ Read More »

Journalism ಕಂಪ್ಲೀಟ್ ಆಗಿದ್ಯಾ? ಹಾಗಾದ್ರೆ ಬೇಗ ಈ ಉದ್ಯೋಗಕ್ಕೆ ಅರ್ಜಿ ಹಾಕಿ

ಸಮಗ್ರ ಉದ್ಯೋಗ: ಇಂಡಿಯನ್ ಇನ್​ಸ್ಟಿಟ್ಯೂಟ್ ಆಫ್ ಮ್ಯಾನೇಜ್​ಮೆಂಟ್ ಬೆಂಗಳೂರು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅನೇಕ ಸೋಷಿಯಲ್ ಮೀಡಿಯಾ ಕಂಟೆಂಟ್ ರೈಟರ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಫೆಬ್ರವರಿ 20, 2024 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​ಲೈನ್ ಮೂಲಕ ಅರ್ಜಿ ಹಾಕಬೇಕು. ವಿದ್ಯಾರ್ಹತೆ:ಇಂಡಿಯನ್ ಇನ್​ಸ್ಟಿಟ್ಯೂಟ್ ಆಫ್ ಮ್ಯಾನೇಜ್​ಮೆಂಟ್ ಬೆಂಗಳೂರು ನೇಮಕಾತಿ ಅಧಿಸೂಚನೆ

Journalism ಕಂಪ್ಲೀಟ್ ಆಗಿದ್ಯಾ? ಹಾಗಾದ್ರೆ ಬೇಗ ಈ ಉದ್ಯೋಗಕ್ಕೆ ಅರ್ಜಿ ಹಾಕಿ Read More »

ಸಲಿಂಗ ವಿವಾಹಕ್ಕೆ ಗ್ರೀಸ್‍ನಲ್ಲಿ ಕಾನೂನಿನ ಮಾನ್ಯತೆ/ ಸಲಿಂಗ ವಿವಾಹ ಮಾನ್ಯಗೊಳಿಸಿದ ಜಗತ್ತಿನ ಮೊದಲ ದೇಶ

ಸಮಗ್ರ ನ್ಯೂಸ್: ಸಲಿಂಗ ವಿವಾಹವನ್ನು ಕಾನೂನುಬದ್ದಗೊಳಿಸುವ ಮೂಲಕ ಸಲಿಂಗ ವಿವಾಹ ಮಾನ್ಯಗೊಳಿಸಿದ ಜಗತ್ತಿನ ಮೊದಲ ದೇಶವಾಗಿ ಗ್ರೀಸ್ ಹೊರಹೊಮ್ಮಿದೆ. ಪ್ರಧಾನ ಮಂತ್ರಿ ಕಿರಿಯಾಕೋಸ್ ಮಿಟ್ರೊಟಾಕಿಸ್, ಸಲಿಂಗ ದಂಪತಿಯು ಮಕ್ಕಳನ್ನು ದತ್ತು ತೆಗೆದುಕೊಳ್ಳಲು ಸಂಸತ್ತಿನಲ್ಲಿ ಕಾನೂನುಬದ್ಧವಾಗಿ ಅನುಮತಿಸಲಾಗಿದೆ. ಈ ಹೊಸ ಕಾನೂನು ಅಸಮಾನತೆಯನ್ನು ನಿರ್ಮೂಲನೆ ಮಾಡುತ್ತದೆ ಎಂದು ತಿಳಿಸಿದ್ದಾರೆ. ಅರ್ಥೋಡಾಕ್ಸ್ ಚರ್ಚ್ ನೇತೃತ್ವದಲ್ಲಿ ಈ ಕಾನೂನಿಗೆ ತೀವ್ರ ಪ್ರತಿರೋಧ ವ್ಯಕ್ತವಾಗಿದ್ದು, ಇದರ ವಿರುದ್ಧ ಅಥೆನ್ಸ್‍ನಲ್ಲಿ ಪ್ರತಿಭಟನಾ ರ್ಯಾಲಿ ಕೂಡ ನಡೆಸಲಾಗಿದೆ. ರಾಜಧಾನಿಯ ಸಿಂಟಾಗ್ಯಾ ಸ್ಟೇರ್‍ನಲ್ಲಿ ಅನೇಕರು ಬ್ಯಾನರ್, ಶಿಲುಬೆ

ಸಲಿಂಗ ವಿವಾಹಕ್ಕೆ ಗ್ರೀಸ್‍ನಲ್ಲಿ ಕಾನೂನಿನ ಮಾನ್ಯತೆ/ ಸಲಿಂಗ ವಿವಾಹ ಮಾನ್ಯಗೊಳಿಸಿದ ಜಗತ್ತಿನ ಮೊದಲ ದೇಶ Read More »

ಬಿಎಂಟಿಸಿ ನೌಕರರಿಗೂ ಅಪಘಾತ ವಿಮೆ ನೀಡಲು ಮುಂದಾದ ಸರ್ಕಾರ

ಸಮಗ್ರ ನ್ಯೂಸ್: ಇನ್ನೂ ಮುಂದೆ ಕೆಎಸ್​ಆರ್​ಟಿಸಿ ಮಾದರಿಯಲ್ಲಿಯೇ ಬಿಎಂಟಿಸಿ ನೌಕರರಿಗೂ ಒಂದು ಕೋಟಿ ರುಪಾಯಿ ಅಪಘಾತ ವಿಮೆ ನೀಡಲು ಸರ್ಕಾರ ಮುಂದಾಗಿದ್ದು, ಇಂದಿನಿಂದಲೇ ಈ ವಿಮಾ ಸೌಲಭ್ಯ ಜಾರಿಯಾಗಲಿದೆ. ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಸೂಚನೆ ಮೇರೆಗೆ ಈ ವಿಮಾ ಸೌಲಭ್ಯ ಜಾರಿಯಾಗಿದ್ದು, ಬಿಎಂಟಿಸಿ‌ಯ 28 ಸಾವಿರ ನೌಕರರ ಕುಟುಂಬಗಳಿಗೆ ಸೌಲಭ್ಯ ದೊರೆಯಲಿದೆ. ಬಿಎಂಟಿಸಿ ಎಂಡಿ ರಾಮಚಂದ್ರನ್. ಆರ್, ಕೆಎಸ್​ಆರ್​ಟಿಸಿ ನೌಕರರು ಸಾವನ್ನಪ್ಪಿದರೆ ಮಾತ್ರ ಒಂದು ಕೋಟಿ ರುಪಾಯಿ ಪರಿಹಾರ ನೀಡಲಾಗುತ್ತಿತ್ತು. ಬಿಎಂಟಿಸಿ ನೌಕರರಿಗೆ ಕೇವಲ ಮೂರು

ಬಿಎಂಟಿಸಿ ನೌಕರರಿಗೂ ಅಪಘಾತ ವಿಮೆ ನೀಡಲು ಮುಂದಾದ ಸರ್ಕಾರ Read More »

ವಿಧಾನಸೌಧದಲ್ಲೇ ಮಧ್ಯಾಹ್ನದ ಬಿಸಿಯೂಟ/ ಕಲಾಪದ ಹಾಜರಾತಿಗೆ ಹೊಸ ಸೂತ್ರ

ಸಮಗ್ರ ನ್ಯೂಸ್: ಶಾಸಕರಿಗೆ ಮಧ್ಯಾಹ್ನದ ಬಿಸಿಯೂಟವನ್ನು ವಿಧಾನಸೌಧದಲ್ಲೇ ನೀಡಲಾಗುವುದು ಎಂದು ಸ್ಪೀಕರ್ ಯು.ಟಿ. ಖಾದರ್ ಹೇಳಿದ್ದಾರೆ. ಬೆಳಗಿನ ಉಪಹಾರದ ವ್ಯವಸ್ಥೆಯನ್ನು ಈಗಾಗಲೇ ಮಾಡಲಾಗಿದ್ದು, ಇದರ ಜೊತೆಗೆ ಮಧ್ಯಾಹ್ನದ ಊಟದ ವ್ಯವಸ್ಥೆಯನ್ನೂ ಉಚಿತವಾಗಿ ಮಾಡಲಾಗುತ್ತದೆ ಎಂದಿದ್ದಾರೆ. ಊಟದ ನಂತರ ಶಾಸಕರು ಸರಿಯಾದ ಸಮಯಕ್ಕೆ ಕಲಾಪಕ್ಕೆ ಆಗಮಿಸುತ್ತಿಲ್ಲ. ಹೀಗಾಗಿ ಮಧ್ಯಾಹ್ನದ ಕಲಾಪ ವಿಳಂಬವಾಗಬಾರದೆಂದು ಸ್ಪೀಕರ್ ಈ ಕ್ರಮ ಕೈಗೊಂಡಿದ್ದಾರೆ.

ವಿಧಾನಸೌಧದಲ್ಲೇ ಮಧ್ಯಾಹ್ನದ ಬಿಸಿಯೂಟ/ ಕಲಾಪದ ಹಾಜರಾತಿಗೆ ಹೊಸ ಸೂತ್ರ Read More »

ಅನಾರೋಗ್ಯ ಹಿನ್ನೆಲೆ ವಿಧಾನಸೌಧದಿಂದ ಕಾವೇರಿ ನಿವಾಸಕ್ಕೆ ತೆರಳಿದ್ದ ಸಿಎಂ

ಸಮಗ್ರ ನ್ಯೂಸ್: ಸಿಎಂ ಸಿದ್ದರಾಮಯ್ಯ ಅವರು ಅನಾರೋಗ್ಯ ಹಿನ್ನೆಲೆ ವಿಶ್ರಾಂತಿಗಾಗಿ ವಿಧಾನಸೌಧದಿಂದ ಕಾವೇರಿ ನಿವಾಸಕ್ಕೆ ತೆರಳಿದ್ದಾರೆ. ಬಜೆಟ್ ಮಂಡನೆ ಬಳಿಕ ಎರಡು ದಿನ ನಿರಂತರವಾಗಿ ಜಿಲ್ಲಾ ಪ್ರವಾಸದಲ್ಲಿದ್ದ ಸಿಎಂ ಸಿದ್ದರಾಮಯ್ಯನವರಿಗೆ ಸಣ್ಣ ಪ್ರಮಾಣದಲ್ಲಿ ಅನಾರೋಗ್ಯ ಉಂಟಾಗಿತ್ತು ಎನ್ನಲಾಗಿದೆ. ಹೀಗಾಗಿ ವಿಶ್ರಾಂತಿ ಪಡೆಯಲು ಸದ್ಯ ಕಾವೇರಿ ನಿವಾಸಕ್ಕೆ ತೆರಳಿದ್ದಾರೆ. ಫೆ.16 ರಂದು ಸಿಎಂ ಸಿದ್ದರಾಮಯ್ಯ ಕರ್ನಾಟಕ ಬಜೆಟ್ ಮಂಡನೆ ಮಾಡಿದ್ದರು ಇದಾದ ಬಳಿಕ ನಿರಂತರವಾಗಿ ಜಿಲ್ಲಾ ಪ್ರವಾಸಗಳನ್ನು ಕೈಗೊಂಡಿದ್ದ ಸಿಎಂ ಸಿದ್ದರಾಮಯ್ಯನವರಿಗೆ ಆರೋಗ್ಯ ಸಮಸ್ಯೆ ಉಂಟಾಗಿದೆ. 3 ಗಂಟೆ

ಅನಾರೋಗ್ಯ ಹಿನ್ನೆಲೆ ವಿಧಾನಸೌಧದಿಂದ ಕಾವೇರಿ ನಿವಾಸಕ್ಕೆ ತೆರಳಿದ್ದ ಸಿಎಂ Read More »

Mobile Tips: ಮಕ್ಕಳಿಗೆ ಫೋನ್ ಕೊಡುತ್ತಿದ್ದೀರಾ? ಈ ಸೆಟ್ಟಿಂಗ್ಸ್ ಆನ್ ಮಾಡಿ, ನೋ ಟೆನ್ಶನ್!

ಸಮಗ್ರ ನ್ಯೂಸ್: ದೊಡ್ಡವರು ಮಕ್ಕಳಿಗೆ ಫೋನ್ ಕೊಡಲು ಒತ್ತಡ ಹೇರಬೇಕು. ಅವರು ಏನು ಮಾಡುತ್ತಾರೆ ಮತ್ತು ಅವರು ಏನು ನೋಡುತ್ತಾರೆ ಎಂಬ ಕಲ್ಪನೆ ಇದೆ. ಹಾಗಾದರೆ ಮಕ್ಕಳಿಗೆ ಮೊಬೈಲ್ ಕೊಡುವ ಮುನ್ನ ಯಾವ ಯಾವ ಸೆಟ್ಟಿಂಗ್ಸ್ ಬದಲಾಯಿಸಬೇಕು ಎಂದು ತಿಳಿದುಕೊಳ್ಳೋಣ. ಆದ್ದರಿಂದ ಅವರು ನಿಮ್ಮ ಫೋನ್‌ನಿಂದ ಅಂತಹ ವಿಷಯಗಳನ್ನು ನೋಡಲು ಸಾಧ್ಯವಿಲ್ಲ. ಇತ್ತೀಚಿನ ದಿನಗಳಲ್ಲಿ ಪ್ರತಿ ಮನೆಯಲ್ಲೂ ಸ್ಮಾರ್ಟ್‌ಫೋನ್‌ಗಳಿವೆ. ಅವರಿಗೆ ಲಾಭಗಳ ಜೊತೆಗೆ ಅಪಾಯಗಳೂ ಇವೆ. ಮನೆಯಲ್ಲಿ ಮಕ್ಕಳು ಸ್ಮಾರ್ಟ್‌ಫೋನ್ ಬಳಸುವುದನ್ನು ತಡೆಯುವುದು ಅಸಾಧ್ಯ. ಬಾಲ್ಯದಿಂದಲೂ ಮೊಬೈಲ್

Mobile Tips: ಮಕ್ಕಳಿಗೆ ಫೋನ್ ಕೊಡುತ್ತಿದ್ದೀರಾ? ಈ ಸೆಟ್ಟಿಂಗ್ಸ್ ಆನ್ ಮಾಡಿ, ನೋ ಟೆನ್ಶನ್! Read More »

ನಗರ ಭೂ ಸಾರಿಗೆ ನಿರ್ದೇಶನಾಲಯದಲ್ಲಿ ಹೈರಿಂಗ್, ಉತ್ತಮ ಸಂಬಳ ಕೂಡ

ಸಮಗ್ರ ಉದ್ಯೋಗ: ನಗರ ಭೂ ಸಾರಿಗೆ ನಿರ್ದೇಶನಾಲಯ ಕರ್ನಾಟಕ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 2 ಎಂಜಿನಿಯರ್, ಅರ್ಬನ್ ಟ್ರಾನ್ಸ್​ಪೋರ್ಟ್​ ಸ್ಪೆಷಲಿಸ್ಟ್​​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 20, 2024 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಹುದ್ದೆಯ ಮಾಹಿತಿ:ಅರ್ಬನ್ ಟ್ರಾನ್ಸ್​ಪೋರ್ಟ್​ ಸ್ಪೆಷಲಿಸ್ಟ್​​-1ಎಂಜಿನಿಯರ್- ಸಿವಿಲ್- 1 ವಿದ್ಯಾರ್ಹತೆ:ಅರ್ಬನ್ ಟ್ರಾನ್ಸ್​ಪೋರ್ಟ್​ ಸ್ಪೆಷಲಿಸ್ಟ್​​- ಟ್ರಾನ್ಸ್​ಪೋರ್ಟೇಶನ್ ಎಂಜಿನಿಯರಿಂಗ್​/ ಟ್ರಾನ್ಸ್​ಪೋರ್ಟೇಶನ್ ಪ್ಲ್ಯಾನಿಂಗ್​​ನಲ್ಲಿ ಸ್ನಾತಕೋತ್ತರ ಪದವಿಎಂಜಿನಿಯರ್- ಸಿವಿಲ್- ಸಿವಿಲ್ ಎಂಜಿನಿಯರಿಂಗ್​​ನಲ್ಲಿ

ನಗರ ಭೂ ಸಾರಿಗೆ ನಿರ್ದೇಶನಾಲಯದಲ್ಲಿ ಹೈರಿಂಗ್, ಉತ್ತಮ ಸಂಬಳ ಕೂಡ Read More »

ಬೆಂಗಳೂರು: ಹೆತ್ತವರಿಗೆ ತಿಳಿಯದಂತೆ 25 ವರ್ಷದ ಯುವಕನೊಂದಿಗೆ ಅಪ್ರಾಪ್ತ ಬಾಲಕಿಯ ವಿವಾಹ

ಸಮಗ್ರ ನ್ಯೂಸ್: 25 ವರ್ಷದ ಯುವಕನೊಂದಿಗೆ 14 ವರ್ಷದ ಬಾಲಕಿಯನ್ನು ಆಕೆಯ ಪೋಷಕರಿಗೆ ಹೇಳದೆ ಸಂಬಂಧಿಕರು ಮದುವೆ ಮಾಡಿಸಿರುವ ಘಟನೆಯೊಂದು ಬೆಂಗಳೂರು ನಗರದಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಓರ್ವನನ್ನು ಬಂಧನಕ್ಕೊಳಪಡಿಸಿದ್ದಾರೆ. ಫೆ.15 ರಂದು 25 ವರ್ಷದ ಯುವಕನೊಂದಿಗೆ ಬಾಲಕಿಗೆ ಅಜ್ಜಿ, ದೊಡ್ಡಪ್ಪ-ದೊಡ್ಡಮ್ಮ ಇವರೆಲ್ಲ ಸೇರಿ ತಂದೆ-ತಾಯಿಯವರಿಗೆ ತಿಳಿಯದಂತೆ ಮದುವೆ ಮಾಡಿಸಿದ್ದಾರೆ. “ಮಗಳು ಇನ್ನೂ ಅಪ್ರಾಪ್ತೆಯಾಗಿದ್ದಾಳೆ. ಅವಳನ್ನು ಪುಸಲಾಯಿಸಿ ಮದುವೆ ಮಾಡಿಸಿದ್ದಾರೆ. ಕೈವಾರದಲಿನ ಯಲಮ್ಮ ದೇವಾಲಯದಲ್ಲಿ ತಂದೆ ತಾಯಿಗೆ ಗೊತ್ತಿಲ್ಲದೆ ಮದುವೆ ಮಾಡಲಾಗಿದೆ” ಎಂದು ಬಾಲಕಿ ತಾಯಿ

ಬೆಂಗಳೂರು: ಹೆತ್ತವರಿಗೆ ತಿಳಿಯದಂತೆ 25 ವರ್ಷದ ಯುವಕನೊಂದಿಗೆ ಅಪ್ರಾಪ್ತ ಬಾಲಕಿಯ ವಿವಾಹ Read More »