Editor

ಆಂಬ್ಯುಲೆನ್ಸ್‌ನಲ್ಲಿ ಗಾಂಜಾ ಸಾಗಾಟ| ಇಬ್ಬರ ಬಂಧನ| 4 ಕೆಜಿ ಗಾಂಜಾ ವಶಕ್ಕೆ

ಸಮಗ್ರ ನ್ಯೂಸ್: ಮಾದಕ ಪದಾರ್ಥಗಳ ಸಾಗಾಟಕ್ಕೆ ಆ್ಯಂಬುಲೆನ್ಸ್‌ಗಳ ಬಳಕೆಯಾಗುತ್ತಿರುವ ಅಘಾತಕಾರಿ ಸುದ್ದಿ ಕೇರಳದಲ್ಲಿ ಬೆಳಕಿಗೆ ಬಂದಿದೆ. ಆಂಬ್ಯುಲೆನ್ಸ್‌ನಲ್ಲಿ ಸಾಗಿಸುತ್ತಿದ್ದ 4ಕೆಜಿ ಗಾಂಜಾ ಸಹಿತ ಇಬ್ಬರನ್ನು ಕೊಲ್ಲಂನ ಪತ್ತನಪುರಂ ಪಿಟವೂರ್‌ನಲ್ಲಿ ಪೊಲೀಸರು ಬಂಧಿಸಿದ್ದಾರೆ. ಕಾರವೂರು ಮೂಲದ ವಿಷ್ಣು ಹಾಗೂ ಪುನಲೂರಿನ ನಾಸೀರ್ ಬಂಧಿತ ಆರೋಪಿಗಳಾಗಿದ್ದಾರೆ. ಪುನಲೂರಿಗೆ ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದಾಗ ಪೊಲೀಸರ ಬಲೆಗೆ ಸಿಕ್ಕಿಹಾಕಿಕೊಂಡಿದ್ದಾರೆ. ಪುನಲೂರು ತಾಲೂಕು ಆಸ್ಪತ್ರೆ ಬಳಿ ಹೋಗುತ್ತಿದ್ದ ಆಂಬ್ಯುಲೆನ್ಸ್ ಸಮಶಯವಾಗಿ ನಿಲ್ಲಿಸಿ ತಪಾಸಣೆ ನಡೆಸಿದಾಗ ಕೃತ್ಯ ಬಯಲಾಗಿದೆ. ಪಠಾಣಪುರಂ ಪ್ರದೇಶಕ್ಕೆ ಗಾಂಜಾ ವ್ಯಾಪಕವಾಗಿ ಸಾಗಾಟವಾಗುತ್ತಿರುವ

ಆಂಬ್ಯುಲೆನ್ಸ್‌ನಲ್ಲಿ ಗಾಂಜಾ ಸಾಗಾಟ| ಇಬ್ಬರ ಬಂಧನ| 4 ಕೆಜಿ ಗಾಂಜಾ ವಶಕ್ಕೆ Read More »

ನಿದ್ರೆ ತಪ್ಪಿಸಲು ‘ಉಗ್ರ’ ಮಾತ್ರೆ ಸೇವಿಸಿದ್ದ ವಿದ್ಯಾರ್ಥಿನಿ| ಆತಂಕಕಾರಿ ಅಂಶ ಬಯಲು

ಸಮಗ್ರ ನ್ಯೂಸ್: ಪರೀಕ್ಷೆ ವೇಳೆ ನಿದ್ರೆ ತಪ್ಪಿಸಲು ಮಕ್ಕಳು ಉಗ್ರರು ಸೇವಿಸುತ್ತಿದ್ದ ಮಾತ್ರೆಗಳ ಮೊರೆ ಹೋಗುತ್ತಿದ್ದಾರೆ ಎಂಬ ಶಾಕಿಂಗ್ ಮಾಹಿತಿ ಬಯಲಾಗಿದೆ. ಪರೀಕ್ಷೆಯ ಸಮಯದಲ್ಲಿ ಹೆಚ್ಚು ನಿದ್ರೆ ಬಾರದೇ ಇರಲಿ ಎಂದು ವಿದ್ಯಾರ್ಥಿಗಳು ಉಗ್ರರು ನುಂಗುವಂತಹ ಮಾತ್ರೆಗಳನ್ನು ಸೇವಿಸುತ್ತಿರುವ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ. 10ನೇ ತರಗತಿ ಪರೀಕ್ಷೆಗೆ ಸಿದ್ದತೆ ನಡೆಸುತ್ತಿದ್ದ ಉತ್ತರ ಪ್ರದೇಶದ ವಿದ್ಯಾರ್ಥಿನಿಯೊಬ್ಬಳು ಇತ್ತೀಚೆಗೆ ಏಕಾಏಕಿ ಕುಸಿದು ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದಳು. ನಂತರ ಪರೀಕ್ಷೆ ನಡೆಸಿದ ವೈದ್ಯರಿಗೆ ಅಚ್ಚರಿ ಕಾದಿತ್ತು, ಆಕೆಯ ಮೆದುಳಿನಲ್ಲಿ ರಕ್ತ

ನಿದ್ರೆ ತಪ್ಪಿಸಲು ‘ಉಗ್ರ’ ಮಾತ್ರೆ ಸೇವಿಸಿದ್ದ ವಿದ್ಯಾರ್ಥಿನಿ| ಆತಂಕಕಾರಿ ಅಂಶ ಬಯಲು Read More »

ನಿಮ್ಮ ಕನಸಿನ ಜಾಬ್ ಇಲ್ಲಿದೆ ನೋಡಿ, ಈಗಲೇ ಅರ್ಜಿ ಹಾಕಿ

ಸಮಗ್ರ ಉದ್ಯೋಗ: ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೆಲಸ ಮಾಡಬೇಕೆಂಬ ಹಂಬಲ ಇದ್ದರೆ ಇಲ್ಲಿದೆ ನೋಡಿ ಅವಕಾಶ. ನಬಾರ್ಡ್​ ಫೈನಾನ್ಸಿಯಲ್ ಸರ್ವೀಸಸ್ ಲಿಮಿಟೆಡ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 2 ರಿಸ್ಕ್​ ಆಫೀಸರ್, ಡೆಪ್ಯುಟಿ ಚೀಫ್​ ಫೈನಾನ್ಶಿಯಲ್ ಆಫೀಸರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 20, 2024 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಹುದ್ದೆಯ ಮಾಹಿತಿ:ರಿಸ್ಕ್​ ಆಫೀಸರ್ -1ಡೆಪ್ಯುಟಿ ಚೀಫ್​ ಫೈನಾನ್ಶಿಯಲ್ ಆಫೀಸರ್ -1

ನಿಮ್ಮ ಕನಸಿನ ಜಾಬ್ ಇಲ್ಲಿದೆ ನೋಡಿ, ಈಗಲೇ ಅರ್ಜಿ ಹಾಕಿ Read More »

ತಂಗಿಯ ಎಂಗೇಜ್ಮೆಂಟ್​ಗೆ ಪತ್ನಿ ಬರ್ಲಿಲ್ಲ ಎಂದು ಚಾಕುವಿನಿಂದ ಇರಿತ

ಸಮಗ್ರ ನ್ಯೂಸ್: ಸಿಲಿಕಾನ್ ಸಿಟಿಯಲ್ಲಿ ದಿನನಿತ್ಯ ಚಿತ್ರ ವಿಚಿತ್ರ ಘಟನೆಗಳು ಬೆಳಕಿಗೆ ಬರುತ್ತಿರುತ್ತದೆ ಅದೇ ರೀತಿ ಇಲ್ನೊಂದು ಪ್ರಕರಣ ನೀವೆ ನೋಡಿ.. ಪತಿಯ ತಂಗಿಯ ಎಂಗೇಜ್ಮೆಂಟ್​ಗೆ ಪತ್ನಿ ಬರ್ಲಿಲ್ಲ ಎಂದು ಜಗಳವಾಡುತ್ತಿದ್ದಾಗ ಜಗಳ ವಿಕೋಪಕ್ಕೆ ತಿರುಗಿ ಪತಿ ತನ್ನ ಪತ್ನಿಗೆ ಚಾಕು ಇರಿದ ಘಟನೆ ಸುಂಕದಕಟ್ಟೆ ಬಳಿಯ ಸೊಲ್ಲಾಪುರದಮ್ಮ ದೇವಸ್ಥಾನ ಬಳಿ ನಡೆದಿದೆ. ಜಯಪ್ರಕಾಶ್ ತನ್ನ ಪತ್ನಿ‌ ದಿವ್ಯಶ್ರೀಗೆ ಚಾಕು ಇರಿದಿದ್ದಾರೆ. ಕೊಲೆ ಸಂಬಂಧ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು ಆರೋಪಿ ಜಯಪ್ರಕಾಶ್ ರನ್ನು ಬಂಧಿಸಲಾಗಿದೆ.

ತಂಗಿಯ ಎಂಗೇಜ್ಮೆಂಟ್​ಗೆ ಪತ್ನಿ ಬರ್ಲಿಲ್ಲ ಎಂದು ಚಾಕುವಿನಿಂದ ಇರಿತ Read More »

ಕೊಯನಾಡು ಸಮೀಪ ಕೆಎಸ್ಆರ್ ಟಿಸಿ ಬಸ್ ಕಾರು ನಡುವೆ ಅಪಘಾತ

ಸಮಗ್ರ ನ್ಯೂಸ್: ಫೆ. 18, ಕೊಯನಾಡು ಅರಣ್ಯ ಕಚೇರಿ ಮುಂಭಾಗ ಕಾರು ಮತ್ತು KSRTC ಬಸ್ ನಡುವೆ ಅಪಘಾತ ಸಂಭವಿಸಿದೆ. ಮಡಿಕೇರಿಯಿಂದ ಸುಳ್ಯ ಕಡೆ ತೆರಳುತ್ತಿದ್ದ KSRTC ಬಸ್ ಲಾರಿಯನ್ನು ಓವರ್ ಟೆಕ್ ಮಾಡುವ ಭರದಲ್ಲಿ ಸುಳ್ಯ ಕಡೆಯಿಂದ ಮೈಸೂರು ಕಡೆ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಕಾರ್ ಜಖಂಗೊಂಡಿದೆ. ಸ್ಥಳಕ್ಕೆ ಸಂಪಾಜೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರೆ.

ಕೊಯನಾಡು ಸಮೀಪ ಕೆಎಸ್ಆರ್ ಟಿಸಿ ಬಸ್ ಕಾರು ನಡುವೆ ಅಪಘಾತ Read More »

ಕುಶಾಲನಗರದಲ್ಲಿ ಕೊಲೆಯಾದ ಶಾದೀದ್ ಮನೆಗೆ ಶಾಸಕ ಮಂಥರ್ ಗೌಡ ಭೇಟಿ

ಸಮಗ್ರ ನ್ಯೂಸ್: ಇತ್ತೀಚೆಗೆ ಕುಶಾಲನಗರ ಶೋರೂಮ್ ಮಾಲಿಕನಿಂದ ಹತ್ಯೆಯಾದ ಶದೀದ್ ಮನೆಗೆ ಮಡಿಕೇರಿ ಕ್ಷೇತ್ರದ ಶಾಸಕ ಮoಥರ್ ಗೌಡ ಬೇಟಿ ನೀಡಿದರು. ಮಡಿಕೇರಿ ಗಣಪತಿ ಬೀದಿಯಲ್ಲಿನ ಮನೆಗೆ ಭೇಟಿ ನೀಡಿದ ಶಾಸಕರು ಮೃತ ಶದೀದ್ ಕುಟುಂಬಕ್ಕೆ ಸಾಂತ್ವನ ನೀಡಿದರು. ಇದೇ ಸಂದರ್ಭದ ಮಡಿಕೇರಿ ಮುಸ್ಲಿಂ ಒಕ್ಕೂಟದ ವತಿಯಿಂದ ಮೃತನ ಕುಟುಂಬಕ್ಕೆ ಪರಿಹಾರ ಕೋರಿ ಮನವಿಯೊಂದನ್ನು ಸಲ್ಲಿಸಲಾಯಿತು.ಶದೀದ್‌ ಕುಟುಂಬಕ್ಕೆ ರೂ.10 ಲಕ್ಷ ಪರಿಹಾರ, ಕುಟುಂಬದ ಒಬ್ಬ ಸದಸ್ಯನಿಗೆ ಸರ್ಕಾರಿ ಉದ್ಯೋಗ, ಸರ್ಕಾರಿ ಸೈಟ್, ಸರ್ಕಾರಿ ಆಸ್ಪತ್ರೆ ಯಲ್ಲಿ ಪ್ರಾಥಮಿಕ

ಕುಶಾಲನಗರದಲ್ಲಿ ಕೊಲೆಯಾದ ಶಾದೀದ್ ಮನೆಗೆ ಶಾಸಕ ಮಂಥರ್ ಗೌಡ ಭೇಟಿ Read More »

ಸಂಸದ ಡಿ.ಕೆ ಸುರೇಶ್ ಆಯೋಜಿಸಿದ್ದ ಉದ್ಯೋಗ ಮೇಳದಲ್ಲಿ ಭಯಾನಕ ಸುಂಟರಗಾಳಿ: ಟೆಂಟ್ ಹೌಸ್ ಚೆಲ್ಲಾಪಿಲ್ಲಿ

ಸಮಗ್ರ ನ್ಯೂಸ್: ಸಂಸದ ಡಿ.ಕೆ ಸುರೇಶ್ ಅವರು ಕುಣಿಗಲ್ ಪಟ್ಟಣದ ಜಿ.ಕೆ.ಬಿ.ಎಂ.ಎಸ್ ಮೈದಾನದಲ್ಲಿ ಉದ್ಯೋಗ ಮೇಳ ಆಯೋಜಿಸಿದರು. ಈ ಕಾರ್ಯಕ್ರಮದಲ್ಲಿ ಭಯಾನಕ ಸುಂಟರಗಾಳಿ ಬೀಸಿದ ರಭಸಕ್ಕೆ ಭಾನೆತ್ತರಕ್ಕೆ ಹಾರಿ ಟೆಂಟ್ ಹೌಸ್ ಚೆಲ್ಲಾಪಿಲ್ಲಿಯಾಗಿರುವಂತಹ ಘಟನೆ ನಡೆದಿದೆ. ಕುಣಿಗಲ್ ಪಟ್ಟಣದ ಜಿ.ಕೆ.ಬಿ.ಎಂ.ಎಸ್ ಮೈದಾನದಲ್ಲಿ ಡಿಕೆಎಸ್ ಚಾರಿಟೇಬಲ್ ಟ್ರಸ್ಟ್ ಹಾಗೂ ಅಕ್ಷರ ಫೌಂಡೇಶನ್ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಸಹಕಾರದೊಂದಿಗೆ ನಿನ್ನೆ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಭಯಾನಕ ಸುಂಟರಗಾಳಿ ಬೀಸಿದೆ. ಘಟನೆಯಿಂದ ಯಾರಿಗೂ ಹಾನಿ ಸಂಭವಿಸಿಲ್ಲ. ಸಂಸದ ಡಿ.ಕೆ ಸುರೇಶ್

ಸಂಸದ ಡಿ.ಕೆ ಸುರೇಶ್ ಆಯೋಜಿಸಿದ್ದ ಉದ್ಯೋಗ ಮೇಳದಲ್ಲಿ ಭಯಾನಕ ಸುಂಟರಗಾಳಿ: ಟೆಂಟ್ ಹೌಸ್ ಚೆಲ್ಲಾಪಿಲ್ಲಿ Read More »

ಸಂಪಾಜೆಯ ಮನೆಯೊಂದರಿಂದ ಚಿನ್ನಾಭರಣ, ನಗದು ದೋಚಿ ಪರಾರಿಯಾಗಿದ್ದ ಕಳ್ಳರು ಕೊಡಗಿನಲ್ಲಿ ಬಲೆಗೆ..!! ತ್ರಿಮೂರ್ತಿ ಕಳ್ಳರಿಗಿದೆಯೇ ಕಲ್ಲುಗುಂಡಿಯ ವ್ಯಕ್ತಿಯ ನಂಟು..?

ಸಮಗ್ರ ನ್ಯೂಸ್: ಕೊಡಗು ಸಂಪಾಜೆಯ ಮನೆಯೊಂದರಿಂದ ಚಿನ್ನಾಭರಣ ಹಾಗೂ ನಗದು ದೋಚಿ ಪರಾರಿಯಾಗಿದ್ದ ಕಳ್ಳರ ತಂಡವನ್ನು ಹಿಡಿದು ಮಡಿಕೇರಿ ಗ್ರಾಮಾಂತರ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಬಂಧಿತರನ್ನು ಬಲಮುರಿ ನಿವಾಸಿ ಸುದೀಪ್ ಟಿ.ಎಸ್.(23), ಎಂ.ಬಾಡಗ ನಿವಾಸಿ ನಿಶಾಂತ್ ಎಂ.ಎಂ. (27) ಹಾಗೂ ನಾಪೋಕ್ಲು ಹಳೇ ತಾಲ್ಲೂಕು ನಿವಾಸಿ ಇಬ್ರಾಹಿಂ (29) ಎಂದು ಗುರುತಿಸಲಾಗಿದೆ. ಕೊಡಗು ಸಂಪಾಜೆಯ ನಿವಾಸಿ ವಿಜಯ್ ಕುಮಾರ್ ಕೆ.ಕೆ. ಎಂಬುವವರ ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳರ ತಂಡವೊಂದು ನುಗ್ಗಿತ್ತು. 47 ಗ್ರಾಂ ತೂಕದ ಚಿನ್ನಾಭರಣ

ಸಂಪಾಜೆಯ ಮನೆಯೊಂದರಿಂದ ಚಿನ್ನಾಭರಣ, ನಗದು ದೋಚಿ ಪರಾರಿಯಾಗಿದ್ದ ಕಳ್ಳರು ಕೊಡಗಿನಲ್ಲಿ ಬಲೆಗೆ..!! ತ್ರಿಮೂರ್ತಿ ಕಳ್ಳರಿಗಿದೆಯೇ ಕಲ್ಲುಗುಂಡಿಯ ವ್ಯಕ್ತಿಯ ನಂಟು..? Read More »

ಪರ್ಫ್ಯೂಮ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ…ಮೂವರು ಕಾರ್ಮಿಕರು ದುರ್ಮರಣ

ಸಮಗ್ರ ನ್ಯೂಸ್: ಇತ್ತೀಚೆಗೆ ಅಗ್ನಿ ಅವಘಡಗಳು ಹೆಚ್ಚುತ್ತಲೇ ಇದೆ. ದಿನ ಇಂತಹ ಸುದ್ದಿಗಳು ಬರುತ್ತದೆ. ಆದರೂ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತಿಲ್ಲವ ಎಂಬ ಸಂಶಯ ಮೂಡುತ್ತಿದೆ. ಹೌದು ಇಂದು ಸಹ ಇಂತಹದೆ ಘಟನೆ ನಡೆದಿದೆ. ಪರ್ಫ್ಯೂಮ್ ಫ್ಯಾಕ್ಟರಿ ಅಗ್ನಿ ಅವಘಡ ದಲ್ಲಿ ಮೂವರು ಕಾರ್ಮಿಕರು ದುರ್ಮರಣ ಹೊಂದಿರುವಂತಹ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ರಾಮಸಂದ್ರದಲ್ಲಿ ದುರಂತ ಸಂಭವಿಸಿದೆ. ಬೆಂಕಿಯಲ್ಲಿ ಸಿಲುಕಿ ಮೂವರು ಕಾರ್ಮಿಕರು ಸಜೀವದಹನವಾಗಿದ್ದು, ಇನ್ನೂ ಕೆಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಪರ್ಫ್ಯೂಮ್ ಕೆಮಿಕಲ್‌ ಸ್ಫೋಟಗೊಂಡ ಪರಿಣಾಮ ಆಕಸ್ಮಿಕ

ಪರ್ಫ್ಯೂಮ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ…ಮೂವರು ಕಾರ್ಮಿಕರು ದುರ್ಮರಣ Read More »

ಗಗನಕ್ಕೇರಿದ ಬೆಳ್ಳುಳ್ಳಿ ದರ| ಬೆಳೆ ಕಾಯಲು ಸಿಸಿಟಿವಿ ಕ್ಯಾಮರಾ ಅಳವಡಿಕೆ

ಸಮಗ್ರ ನ್ಯೂಸ್: ಮಹಾರಾಷ್ಟ್ರದಲ್ಲಿ 600 ರೂ. ಗಡಿ ದಾಟಿದ್ದು, ಬೆಳ್ಳುಳ್ಳಿ ಬೆಲೆ ಹೆಚ್ಚಾದಂತೇ ಕೆಲವೆಡೆ ಕಳ್ಳತನ ಪ್ರಕರಣಗಳು ಹೆಚ್ಚಾಗಿದೆ. ಈ ಹಿನ್ನಲೆಯಲ್ಲಿ ಮಧ‍್ಯಪ್ರದೇಶದಲ್ಲಿ ಕೆಲವು ರೈತರು ತಮ್ಮ ಬೆಳೆ ಕಾಯಲು ಸಿಸಿಟಿವಿ ಕ್ಯಾಮರಾ ಹಾಕಿಸಿಕೊಂಡಿದ್ದಾರೆ. ನಮ್ಮ ದಿನನಿತ್ಯದ ಅಡುಗೆಯಲ್ಲಿ ಬಳಸುವ ಬೆಳ್ಳುಳ್ಳಿಯನ್ನು ಬಿಡುವಂತೆಯೂ ಇಲ್ಲ, ಖರೀದಿಸುವಂತೆಯೂ ಇಲ್ಲ ಎಂಬ ಸ್ಥಿತಿ ಗ್ರಾಹಕರದ್ದಾಗಿದೆ. ಇತ್ತೀಚೆಗಿನ ವರ್ಷಗಳಲ್ಲಿ ಬೆಳ್ಳುಳ್ಳಿಗೆ ಈ ಮಟ್ಟಿಗೆ ಬೆಲೆ ಏರಿಕೆಯಾಗಿದ್ದ ಉದಾಹರಣೆಯೇ ಇಲ್ಲ. ಇದೀಗ ಬೆಳ್ಳುಳ್ಳಿಗೆ ಬೆಲೆ ಬಂದಿರುವುದರಿಂದ ರೈತರೂ ಬೆಳೆ ಬೆಳೆಯಲು ಮುಂದಾಗುತ್ತಿದ್ದಾರೆ. ಕೆಲವು

ಗಗನಕ್ಕೇರಿದ ಬೆಳ್ಳುಳ್ಳಿ ದರ| ಬೆಳೆ ಕಾಯಲು ಸಿಸಿಟಿವಿ ಕ್ಯಾಮರಾ ಅಳವಡಿಕೆ Read More »