Editor

ಕಡಬ: ದಯಾಮರಣಕ್ಕಾಗಿ ಅರ್ಜಿ ಸಲ್ಲಿಸಿದ ವೃದ್ಧ ದಂಪತಿ!!

ಸಮಗ್ರ ನ್ಯೂಸ್: ತಾವು ವಾಸಿಸುತ್ತಿರುವ ಮನೆಯನ್ನು ತೆರವುಗೊಳಿಸುವಂತೆ ವ್ಯಕ್ತಿಯೊಬ್ಬರು ನ್ಯಾಯಾಲಯದಿಂದ ಆದೇಶ ತಂದ ಹಿನ್ನೆಲೆಯಲ್ಲಿ ವೃದ್ಧ ದಂಪತಿ ತಮಗೆ ದಯಾಮರಣ ಕರುಣಿಸುವಂತೆ ತಹಶೀಲ್ದಾರ್ ಮೂಲಕ ರಾಷ್ಟ್ರಪತಿಗೆ ಅರ್ಜಿ ಸಲ್ಲಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ನಡೆದಿದೆ. ರಾಧಮ್ಮ ಮತ್ತು ಮುತ್ತುಸ್ವಾಮಿ ಎಂಬವರು ಕಡಬ ತಾಲೂಕಿನ ಉಪ್ಪಿನಂಗಡಿ ಹೋಬಳಿಯ ಕೌಕ್ರಾಡಿ ಗ್ರಾಮದ ಕಾಪಿನಬಾಗಿಲು ಎಂಬಲ್ಲಿ ಸರ್ಕಾರಿ ಜಾಗವೊಂದರಲ್ಲಿ ಕಳೆದ 6 ವರ್ಷಗಳಿಂದ ವಾಸವಾಗಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಮೂಲದವರಾಗಿದ್ದು, 6 ವರ್ಷಗಳ ಹಿಂದೆ ಕೂಲಿ ಕೆಲಸಕ್ಕಾಗಿ ಇಲ್ಲಿಗೆ ಆಗಮಿಸಿ,

ಕಡಬ: ದಯಾಮರಣಕ್ಕಾಗಿ ಅರ್ಜಿ ಸಲ್ಲಿಸಿದ ವೃದ್ಧ ದಂಪತಿ!! Read More »

ಸಾಹಿತ್ಯ ಪರಿಷತ್ತು ಹೋಬಳಿ ಘಟಕ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ

ಸಮಗ್ರ ನ್ಯೂಸ್: ಸಾಹಿತ್ಯ ಪರಿಷತ್ತಿನ ಚಟುವಟಿಕೆಗಳನ್ನು ಗ್ರಾಮೀಣ ಪ್ರದೇಶಗಳಲ್ಲಿ ವಿಸ್ತರಿಸಲು ವಿಕೇಂದ್ರೀಕರಣದ ಧ್ಯೇಯದೊಂದಿಗೆ ಹಾಗು ವಿದ್ಯಾರ್ಥಿಗಳಲ್ಲಿ ಸಾಹಿತ್ಯದ ಆಸಕ್ತಿಯನ್ನು ಮೂಡಿಸಲು ಹೋಬಳಿ ಘಟಕ ಸ್ಥಾಪಿಸುವ ಜೊತೆಗೆ ಗ್ರಾಮ ಮಟ್ಟದಲ್ಲೂ ಸಾಹಿತ್ಯ ಪರಿಷತ್ತಿನ ಘಟಕಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ದಕ ಜಿಲ್ಲಾ ಸಾಹಿತ್ಯ ಪರಿಷತ್ತಿನ ಅದ್ಯಕ್ಷರಾದ ಡಾ. ಶ್ರೀನಾಥ್ ಎಂ.ಪಿ. ಸುಳ್ಯ ಹಾಗು ಪಂಜ ಹೋಬಳಿ ಘಟಕದ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭದಲ್ಲಿ ಮಾತಾನಾಡಿದರು. ಮುಖ್ಯ ಅಥಿತಿಗಳಾಗಿ ಆಗಮಿಸಿದ ಕುತ್ಯಾಳ ನಾಗಪ್ಪ ಗೌಡ ಮಾತನಾಡಿ ಸಾಹಿತ್ಯ ಸಮ್ಮೆಲನಗಳ

ಸಾಹಿತ್ಯ ಪರಿಷತ್ತು ಹೋಬಳಿ ಘಟಕ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ Read More »

ರೈತರಲ್ಲಿ ಆತಂಕ ಮೂಡಿಸಿದ ಕಾಳುಮೆಣಸು ದರ ಕುಸಿತ…!

ಸಮಗ್ರ ನ್ಯೂಸ್: ಕಾಳು ಮೆಣಸನ್ನು ಕರಾವಳಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅತಿ ಹೆಚ್ಚಾಗಿ ಬೆಳೆಸುವಂತಹ ಕೃಷಿ. ಹಲವು ಬಾರಿ ಅಡಿಕೆಗೆ ದರ ಕುಸಿತ ಕಂಡಂತೆ ಕಾಳು ಮೆಣಸಿನ ದರ ಹೆಚ್ಚಾಗುತ್ತಿತ್ತು. ಆದರೆ ಈ ಬಾರಿ ಈ ಎರಡು ಬೆಳೆಯ ದರವು ಕೊಂಚ ಕುಸಿತ ಕಂಡಿದೆ. ಒಂದು ವಾರದ ಹಿಂದೆ ಪ್ರತಿ ಕ್ವಿಂಟಲ್‌ಗೆ 60 ಸಾವಿರ ಅಸುಪಾಸಿನಲ್ಲಿದ್ದ ದರವು ಈಗ ₹54 ಸಾವಿರಕ್ಕೆ ಇಳಿಕೆಯಾಗಿದೆ. ಎರಡು ವರ್ಷಗಳಿಂದ ಸ್ಥಿರವಾಗಿದ್ದ ದರ ಹಂಗಾಮಿನ ಆರಂಭದಲ್ಲೇ ಇಳಿಮುಖವಾಗಿದೆ. ಇದರಿಂದ ಬೆಳೆಗಾರರಿಗೆ

ರೈತರಲ್ಲಿ ಆತಂಕ ಮೂಡಿಸಿದ ಕಾಳುಮೆಣಸು ದರ ಕುಸಿತ…! Read More »

ಮೈಸೂರು ಲೋಕಸಭೆಗೆ ಡಾಲಿ ಧನಂಜಯ್‌ ಅಭ್ಯರ್ಥಿ.?| ಈ ಬಗ್ಗೆ ಸಿಎಂ ಸಿದ್ ಹೇಳಿದ್ದೇನು?

ಸಮಗ್ರ ನ್ಯೂಸ್: ಸಿಎಂ ತವರು ಜಿಲ್ಲೆಯಾದ ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ‌ ಖ್ಯಾತ ಚಿತ್ರ ನಟ ಡಾಲಿ ಧನಂಜಯ (Daali Dhananjay) ಅವರನ್ನು ಕಣಕ್ಕಿಳಿಸಲು ತೆರೆಮರೆ ಹಿಂದೆ ಕಸರತ್ತು ನಡೆಯುತ್ತಿದೆ ಎಂದೇ ಹೇಳಲಾಗುತ್ತಿದೆ. ಆದರೆ, ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಡಾಲಿ ಧನಂಜಯ್‌ ಸ್ಪರ್ಧೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಅವರ ಸ್ಪರ್ಧೆ ವಿಚಾರ ಪ್ರಸ್ತಾಪವೇ ಆಗಿಲ್ಲ. ಚರ್ಚೆಯೂ ಆಗಿಲ್ಲ ಎಂದು

ಮೈಸೂರು ಲೋಕಸಭೆಗೆ ಡಾಲಿ ಧನಂಜಯ್‌ ಅಭ್ಯರ್ಥಿ.?| ಈ ಬಗ್ಗೆ ಸಿಎಂ ಸಿದ್ ಹೇಳಿದ್ದೇನು? Read More »

JRF ಹುದ್ದೆಗೆ ಆಹ್ವಾನ, ಉತ್ತಮ ಸಂಬಳ ಕೂಡ! ಬೇಗ ಅರ್ಜಿ ಹಾಕಿ

ಸಮಗ್ರ ಉದ್ಯೋಗ: National Institute of Technology -Karnataka ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಜೂನಿಯರ್ ರಿಸರ್ಚ್ ಫೆಲೋ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಹಾಕಬಹುದು. ಶೈಕ್ಷಣಿಕ ಅರ್ಹತೆ:ನ್ಯಾಷನಲ್ ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಕಂಪ್ಯೂಟರ್ ಸೈನ್ಸ್ & ಎಂಜಿನಿಯರಿಂಗ್​​ನಲ್ಲಿ ಎಂಇ/ಎಂ.ಟೆಕ್ ಪೂರ್ಣಗೊಳಿಸಿರಬೇಕು. ವಯೋಮಿತಿ:ನ್ಯಾಷನಲ್ ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ನೇಮಕಾತಿ ಅಧಿಸೂಚನೆ

JRF ಹುದ್ದೆಗೆ ಆಹ್ವಾನ, ಉತ್ತಮ ಸಂಬಳ ಕೂಡ! ಬೇಗ ಅರ್ಜಿ ಹಾಕಿ Read More »

ನಬಾರ್ಡ್​ ಫೈನಾನ್ಸಿಯಲ್ ಸರ್ವೀಸಸ್ ಲಿಮಿಟೆಡ್ ನಲ್ಲಿ ಉದ್ಯೋಗ, ಈಗಲೇ ಅರ್ಜಿ ಹಾಕಿ

ಸಮಗ್ರ ಉದ್ಯೋಗ: ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೆಲಸ ಮಾಡಬೇಕೆಂಬ ಹಂಬಲ ಇದ್ದರೆ ಇಲ್ಲಿದೆ ನೋಡಿ ಅವಕಾಶ. ನಬಾರ್ಡ್​ ಫೈನಾನ್ಸಿಯಲ್ ಸರ್ವೀಸಸ್ ಲಿಮಿಟೆಡ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 2 ರಿಸ್ಕ್​ ಆಫೀಸರ್, ಡೆಪ್ಯುಟಿ ಚೀಫ್​ ಫೈನಾನ್ಶಿಯಲ್ ಆಫೀಸರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 19, 2024 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಹಾಕಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ

ನಬಾರ್ಡ್​ ಫೈನಾನ್ಸಿಯಲ್ ಸರ್ವೀಸಸ್ ಲಿಮಿಟೆಡ್ ನಲ್ಲಿ ಉದ್ಯೋಗ, ಈಗಲೇ ಅರ್ಜಿ ಹಾಕಿ Read More »

ಟೀಚಿಂಗ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ, ಬೇಗ ಅಪ್ಲೈ ಮಾಡಿ

ಸಮಗ್ರ ಉದ್ಯೋಗ: Indian Institute of Science ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 8 ಟೀಚಿಂಗ್ ಅಸಿಸ್ಟೆಂಟ್​ ಹುದ್ದೆಗಳು ಖಾಲಿ ಇದೆ. ಬೆಂಗಳೂರಿನಲ್ಲಿ ವೃತ್ತಿ ಮಾಡ ಬಯಸುವವರು ಹಾಗೂ ಪದವಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಹಾಕಬಹುದು. ಹುದ್ದೆಯ ಮಾಹಿತಿ:ಬಯಾಲಜಿ- 2ಕೆಮಿಸ್ಟ್ರಿ-1ಅರ್ಥ್ & ಎನ್ವಿರಾನ್​ಮೆಂಟಲ್ ಸೈನ್ಸ್-2ಎಂಜಿನಿಯರಿಂಗ್-1ಮೆಟಿರಿಯಲ್ಸ್-1ಫಿಜಿಕ್ಸ್-1 ವಿದ್ಯಾರ್ಹತೆ:ಬಯಾಲಜಿ- ಎಂ.ಎಸ್ಸಿಕೆಮಿಸ್ಟ್ರಿ- ಎಂ.ಎಸ್ಸಿಅರ್ಥ್ & ಎನ್ವಿರಾನ್​ಮೆಂಟಲ್ ಸೈನ್ಸ್- ಬಿ.ಟೆಕ್, ಎಂ.ಟೆಕ್, ಎಂ.ಎಸ್ಸಿಎಂಜಿನಿಯರಿಂಗ್- ಬಿಇ/ಬಿ.ಟೆಕ್​, ಎಂ.ಎಸ್ಸಿಮೆಟಿರಿಯಲ್ಸ್- ಬಿಇ/ಬಿ.ಟೆಕ್, ಎಂ.ಎಸ್ಸಿಫಿಜಿಕ್ಸ್- ಎಂ.ಎಸ್ಸಿ ವೇತನ:ಮಾಸಿಕ

ಟೀಚಿಂಗ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ, ಬೇಗ ಅಪ್ಲೈ ಮಾಡಿ Read More »

ತಮಿಳುನಾಡಿನಲ್ಲೂ ಬಾಂಬೆ ಮಿಠಾಯಿ ಬ್ಯಾನ್| ಕಾಟನ್ ಕ್ಯಾಂಡಿಯಲ್ಲಿ ಕ್ಯಾನ್ಸರ್ ಕಾರಕ ಪತ್ತೆ

ಸಮಗ್ರ ನ್ಯೂಸ್: ಬಾಂಬೆ ಮಿಠಾಯಿಯಲ್ಲಿ ಕ್ಯಾನ್ಸರ್ ಕಾರಕ ಪತ್ತೆಯಾಗಿದ್ದು, ತಮಿಳುನಾಡಿನಲ್ಲಿ ಈ ಮಿಠಾಯಿಯನ್ನು ಬ್ಯಾನ್ ಮಾಡಿದೆ. ಕೆಲ ದಿನಗಳ ಹಿಂದೆ ಪುದುಚೇರಿಯಲ್ಲಿ ಬಾಂಬೆ ಮಿಠಾಯಿಯನ್ನು ಮಾರಾಟ ಮಾಡಬಾರದು ಎಂದು ಘೋಷಣೆ ಮಾಡಲಾಗಿತ್ತು. ಈಗ ತಮಿಳುನಾಡಿನಲ್ಲೂ ಇದೇ ರೂಲ್ಸ್ ಬಂದಿದೆ. ಗಿಂಡಿಯ ಸರ್ಕಾರಿ ಆಹಾರ ವಿಶ್ಲೇಷನಾ ಪ್ರಯೋಗಾಲಯ ಈ ಬಗ್ಗೆ ಅಧ್ಯಯನ ನಡೆಸಿದ್ದು, ಕಾಟನ್ ಕ್ಯಾಂಡಿಯಲ್ಲಿ ಜವಳಿ ಬಣ್ಣ ಮತ್ತು ರಾಸಾಯನಿಕ ರೋಡೋಮಿನ್-ಬಿ ಪತ್ತೆಯಾಗಿದೆ.ಹೀಗಾಗಿ ಇದರಿಂದ ಕ್ಯಾನ್ಸರ್ ರೋಗ ಬರುವ ಸಾಧ್ಯತೆ ಇದೆ ಎಂಬ ಕಾರಣಕ್ಕೆ ಕಾಟನ್ ಕ್ಯಾಂಡಿಯನ್ನು

ತಮಿಳುನಾಡಿನಲ್ಲೂ ಬಾಂಬೆ ಮಿಠಾಯಿ ಬ್ಯಾನ್| ಕಾಟನ್ ಕ್ಯಾಂಡಿಯಲ್ಲಿ ಕ್ಯಾನ್ಸರ್ ಕಾರಕ ಪತ್ತೆ Read More »

ಕಾಡು ಪ್ರಾಣಿಗಳ ಭಾಗಗಳನ್ನ ಹಿಂತಿರುಗಿಸಲು ಗಡುವು ನೀಡಿದ ಸರ್ಕಾರ| ಕೊಡಗಿನವರಲ್ಲಿ ಸೃಷ್ಟಿಯಾದ ಆತಂಕ

ಸಮಗ್ರ ನ್ಯೂಸ್: ಹುಲಿ ಉಗುರು ಕೊಂಬುಗಳು ಸೇರಿದಂತೆ ಕಾಡು ಪ್ರಾಣಿಗಳ ದೇಹದ ವಿವಿಧ ಭಾಗಗಳನ್ನ ಅರಣ್ಯ ಇಲಾಖೆಗೆ ಹಿಂತಿರುಗಿಸಲು ಸರ್ಕಾರ ಈಗಾಗಲೆ ಮೂರು ತಿಂಗಳ ಗಡುವು ನೀಡಿದೆ. ಆದರೆ, ಈ ಗಡುವು ಕೊಡಗು ಜಿಲ್ಲೆಯಲ್ಲಿ ತಲ್ಲಣ ಸೃಷ್ಟಿಸಿದೆ. ಜಿಲ್ಲೆಯ ನೂರಾರು ದೇವಸ್ಥಾನಗಳಲ್ಲಿ ನೂರಾರು ವರ್ಷಗಳಿಂದ ಜಿಂಕೆ, ಕಡವೆ ಕೊಂಬುಗಳು, ಚಮರಿ ಮೃಗದ ಬಾಲ ನವಿಲು ಗರಿಗಳನ್ನ ಧಾರ್ಮಿಕ ಉತ್ಸವಗಳಲ್ಲಿ ಬಳಸಲಾಗುತ್ತಿದೆ. ಇವುಗಳನ್ನ ಹಿಂತಿರುಗಿಸಲು ಆಗುವುದಿಲ್ಲ. ಹಾಗಾಗಿ ಸರ್ಕಾರ ವಿನಾಯಿತಿ ನೀಡಬೇಕು ಎಂದು ಮನವಿ ಮಾಡಿದ್ದಾರೆ. ಕೊಡಗು ಜಿಲ್ಲೆಯ

ಕಾಡು ಪ್ರಾಣಿಗಳ ಭಾಗಗಳನ್ನ ಹಿಂತಿರುಗಿಸಲು ಗಡುವು ನೀಡಿದ ಸರ್ಕಾರ| ಕೊಡಗಿನವರಲ್ಲಿ ಸೃಷ್ಟಿಯಾದ ಆತಂಕ Read More »

ಅರಂತೋಡು: ಸಂವಿಧಾನ ಜಾಥಾಕ್ಕೆ ಅದ್ಧೂರಿ ಸ್ವಾಗತ

ಸಮಗ್ರ ನ್ಯೂಸ್: ಸಂವಿಧಾನದ 75 ನೇ ವರ್ಷಾಚರಣೆ ಪ್ರಯುಕ್ತ ಜಿಲ್ಲೆಯಾಧ್ಯಂತ ಸಂಚರಿಸುತ್ತಿರುವ ಸಂವಿಧಾನ ಜಾಗ್ರತಿ ಜಾಥಾವು ಅರಂತೋಡು ಗ್ರಾಮ ಪಂಚಾಯತ್ ವ್ಯಾಪ್ತಿಗೆ ಆಗಮಿಸಿದಾಗ ಗ್ರಾಮದ ಆರ್ಲಡ್ಕದಲ್ಲಿ ಗ್ರಾಮ ಪಂಚಾಯತ್ ವತಿಯಿಂದ ಸ್ವಾಗತಿಸಿ ವಾಹನ ಜಾಥಾದೊಂದಿಗೆ ಬರಮಾಡಿಕೊಳ್ಳಲಾಯಿತು. ತೆಕ್ಕಿಲ್ ಸಮುದಾಯ ಭವನದಿಂದ ಪಂಚಾಯತ್ ವಠಾರದವರೆಗೆ ನಾಸಿಕ್ ಬ್ಯಾಂಡ್, ಸ್ಕೌಟ್, ಶಾಲಾ ವಿಧಾರ್ಥಿಗಳು, ಸಂಘ ಸಂಸ್ಥೆಗಳ ಪಧಾಧಿಕಾರಿಗಳು, ವಾಹನ ಮಾಲಕರು ಹಾಗೂ ಸಾರ್ವಜನಿಕರೊಂದಿಗೆ ಅರಂತೋಡು ಪೇಟೆಯ ಮೂಲಕ ಮೆರವಣಿಗೆಯೊಂದಿಗೆ ಆಗಮಿಸಿ ಪಂಚಾಯತ್ ವಠಾರದಲ್ಲಿ ಕಾರ್ಯಕ್ರಮ ನಡೆಸಲಾಯಿತು. ಗ್ರಾಮ ಪಂಚಾಯತ್ ವತಿಯಿಂದ

ಅರಂತೋಡು: ಸಂವಿಧಾನ ಜಾಥಾಕ್ಕೆ ಅದ್ಧೂರಿ ಸ್ವಾಗತ Read More »