Editor

ಇಂದು ಇಸ್ರೋದಿಂದ ಹವಾಮಾನ ಮುನ್ಸೂಚನಾ ಉಪಗ್ರಹ ಉಡಾವಣೆ

ಸಮಗ್ರ ನ್ಯೂಸ್: ಭಾರತದ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋ ಇಂದು ಇನ್‌ಸ್ಯಾಟ್‌-3ಡಿಎಸ್‌ ಹವಾಮಾನ ಮುನ್ಸೂಚನಾ ಉಪಗ್ರಹವನ್ನು ಉಡಾವಣೆ ಮಾಡಲಿದೆ ಎಂದು ವರದಿಯಾಗಿದೆ. ಫೆ.17ರ ಸಂಜೆ 5.35ಕ್ಕೆ ಆಂಧ್ರಪ್ರದೇಶದ ಶ್ರೀಹರಿಕೋಟದಿಂದ ಉಪಗ್ರಹ ಉಡಾವಣೆಗೊಳ್ಳಲಿದ್ದು, 51.7 ಮೀಟರ್‌ ಎತ್ತರವಿರುವ ಜಿಎಸ್‌ಎಲ್‌ವಿ ರಾಕೆಟ್‌ ಉಪಗ್ರಹವನ್ನು ಹೊತ್ತೂಯ್ಯಲಿದೆ. ಇನ್ನು ಉಪಗ್ರಹ ಒಟ್ಟು ತೂಕ 2,274 ಕೆ.ಜಿ. ಇದರ ನಿರ್ಮಾಣಕ್ಕೆ 480 ಕೋಟಿ ರೂ. ವೆಚ್ಚವಾಗಿದ್ದು, ಕೇಂದ್ರ ಭೂವಿಜ್ಞಾನ ಇಲಾಖೆ ಸಂಪೂರ್ಣ ವೆಚ್ಚವನ್ನು ಭರಿಸಿದೆ. ಈ ಉಪಗ್ರಹವು ಭೂಮಿಯ ಮೇಲ್ಪದರ, ಸಮುದ್ರಭಾಗಗಳ ಮೇಲೆ ನಿಗಾ,

ಇಂದು ಇಸ್ರೋದಿಂದ ಹವಾಮಾನ ಮುನ್ಸೂಚನಾ ಉಪಗ್ರಹ ಉಡಾವಣೆ Read More »

ಉಡುಪಿ: ಪರೀಕ್ಷೆ ಭೀತಿಗೆ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಪ್ಯಾರಾ ಮೆಡಿಕಲ್ ವಿದ್ಯಾರ್ಥಿ

ಸಮಗ್ರ ನ್ಯೂಸ್: ಪರೀಕ್ಷೆಯ ಭೀತಿಯಿಂದ ವಿದ್ಯಾರ್ಥಿ ಒಬ್ಬ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿಯ ಮಣಿಪಾಲ ಮಾಹೆ ವಿಶ್ವವಿದ್ಯಾಲಯದಲ್ಲಿ ಈ ಘಟನೆ ನಡೆದಿದೆ. ಪ್ಯಾರಾಮೆಡಿಕಲ್ ವಿದ್ಯಾರ್ಥಿ ಸತ್ಯಂ ಸುಮನ್ (19) ಎನ್ನುವ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪರೀಕ್ಷೆ ನಡೆಯುತ್ತಿದ್ದ ವೇಳೆಯಲ್ಲಿ ವಿದ್ಯಾರ್ಥಿ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ವೇಳೆ ವಿದ್ಯಾರ್ಥಿಗಳು ಗಾಬರಿಯಿಂದ ಓಡಾಡುತ್ತಿರುವ ದೃಶ್ಯ ಸಿಸಿ ಟಿವಿಯಲ್ಲಿ ಸೇರಿಯಾಗಿದೆ. ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಡುಪಿ: ಪರೀಕ್ಷೆ ಭೀತಿಗೆ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಪ್ಯಾರಾ ಮೆಡಿಕಲ್ ವಿದ್ಯಾರ್ಥಿ Read More »

‘ಬಜೆಟ್‌ನಲ್ಲಿ ಏನಿಲ್ಲ’ ಎನ್ನುವ ಬಿಜೆಪಿಯವರ ಮೆದುಳಿನಲ್ಲಿ ಏನೂ ಇಲ್ಲ: ಸಿದ್ದು

ಸಮಗ್ರ ನ್ಯೂಸ್: ‘ಕೇಂದ್ರದಿಂದ ನಿರಂತರ ಆರ್ಥಿಕ ಅನ್ಯಾಯ ಹಾಗೂ ನಮ್ಮ ಪಾಲಿನ ತೆರಿಗೆಯ ಪಾಲು ನೀಡದೆ ದೌರ್ಜನ್ಯ ಎಸಗಿದ್ದರೂ ಗ್ಯಾರಂಟಿಗಳ ಜತೆಗೆ ಅಭಿವೃದ್ಧಿಗೆ ಒತ್ತು ನೀಡಿ ವಿತ್ತೀಯ ಶಿಸ್ತಿನ ಅಡಿ ಬಜೆಟ್‌ ಮಂಡನೆ ಮಾಡಿದ್ದೇನೆ. ಹೀಗಿದ್ದರೂ ‘ಬಜೆಟ್‌ನಲ್ಲಿ ಏನಿಲ್ಲ’ ಎನ್ನುವ ಬಿಜೆಪಿಯವರ ಮೆದುಳಿನಲ್ಲಿ ಏನೂ ಇಲ್ಲ. ಅವರ ತಲೆಯ ತುಂಬಾ ರಾಜಕೀಯ ಮಂಜು ಕವಿದಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ನಾನು ಕೇಂದ್ರ ಸರ್ಕಾರದ ವಿರುದ್ಧದ ಅನ್ಯಾಯವನ್ನು ಪ್ರಸ್ತಾಪಿಸಿದ್ದಕ್ಕೆ ಕುಳಿತುಕೊಂಡು ಕೇಳಲಾಗದೆ ಬೆಂಕಿಯಲ್ಲಿ ಬಿದ್ದ ಹುಳುವಿನಂತೆ ವಿಲ

‘ಬಜೆಟ್‌ನಲ್ಲಿ ಏನಿಲ್ಲ’ ಎನ್ನುವ ಬಿಜೆಪಿಯವರ ಮೆದುಳಿನಲ್ಲಿ ಏನೂ ಇಲ್ಲ: ಸಿದ್ದು Read More »

ನ್ಯಾಷನಲ್ ಅಲ್ಯುಮಿನಿಯಂ ಕಂಪನಿಯಲ್ಲಿ ಉದ್ಯೋಗಾವಕಾಶ! ಈಗಲೇ ಅಪ್ಲೈ ಮಾಡಿ

ಸಮಗ್ರ ಉದ್ಯೋಗ: National Aluminium Company Limited ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 42 ಜೂನಿಯರ್ ಫೋರ್​​ಮ್ಯಾನ್, ನರ್ಸ್​​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅರ್ಜಿ ಹಾಕಿ. ಹುದ್ದೆಯ ಮಾಹಿತಿ:ಜೂನಿಯರ್ ಫೋರ್​​ಮ್ಯಾನ್ – 32ಲ್ಯಾಬೊರೇಟರಿ ಅಸಿಸ್ಟೆಂಟ್ ಗ್ರೇಡ್ III- 2ಡ್ರೆಸ್ಸರ್ & ಫಸ್ಟ್ ಏಡರ್-4ನರ್ಸ್​​ ಗ್ರೇಡ್ III- 4 ವಿದ್ಯಾರ್ಹತೆ:ಜೂನಿಯರ್ ಫೋರ್​​ಮ್ಯಾನ್ – ಡಿಪ್ಲೊಮಾಲ್ಯಾಬೊರೇಟರಿ ಅಸಿಸ್ಟೆಂಟ್ ಗ್ರೇಡ್ III- ಬಿ.ಎಸ್ಸಿಡ್ರೆಸ್ಸರ್ & ಫಸ್ಟ್ ಏಡರ್- ಹೆಚ್​ಎಸ್​ಸಿನರ್ಸ್​​

ನ್ಯಾಷನಲ್ ಅಲ್ಯುಮಿನಿಯಂ ಕಂಪನಿಯಲ್ಲಿ ಉದ್ಯೋಗಾವಕಾಶ! ಈಗಲೇ ಅಪ್ಲೈ ಮಾಡಿ Read More »

HSRP ನಂಬರ್ ಪ್ಲೇಟ್ ಅಳವಡಿಸುವ ಅವಧಿ ವಿಸ್ತರಿಸಿದ ಸರ್ಕಾರ| ಮೇ.31 ಕೊನೆಯ ದಿನ

ಸಮಗ್ರ ನ್ಯೂಸ್: ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಸಲು ನಿರ್ದಿಷ್ಟ ಸಮಯ ನೀಡಿತ್ತು ಆದರೆ ಇದೀಗ ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ (HSRP) ನಂಬರ್​ ಪ್ಲೇಟ್ ಅಳವಡಿಸುವ ಅವಧಿಯನ್ನು ಮೇ 31ರ ವರೆಗೆ ಅಂದರೆ ಮೂರು ತಿಂಗಳು ವಿಸ್ತರಿಸಲಾಗಿದೆ. ಈ ಕುರಿತಾಗಿ ರಾಜ್ಯ ಸಾರಿಗೆ ಇಲಾಖೆ ಅಧೀನ ಕಾರ್ಯದರ್ಶಿ ಪುಷ್ಪ ವಿ.ಎಸ್​ ಅವರು ಅಧಿಕೃತ ಆದೇಶವನ್ನು ಹೊರಡಿಸಿದ್ದಾರೆ. ಸದನದಲ್ಲಿ ಗಡುವು ವಿಸ್ತರಣೆ ಬಗ್ಗೆ ಸಾರಿಗೆ ಸಚಿವ ರಾಮಲಿಂಗರೆಡ್ಡಿ ಮಾಹಿತಿ ನೀಡಿದ್ದರು. ಇಂದು ಗಡುವು ವಿಸ್ತರಣೆ ಮಾಡಿ ರಾಜ್ಯ ಸಾರಿಗೆ

HSRP ನಂಬರ್ ಪ್ಲೇಟ್ ಅಳವಡಿಸುವ ಅವಧಿ ವಿಸ್ತರಿಸಿದ ಸರ್ಕಾರ| ಮೇ.31 ಕೊನೆಯ ದಿನ Read More »

ಬೆಂಗಳೂರಿನ ಕ್ಯಾಬ್​ ಡ್ರೈವರ್ ಚಿಕ್ಕಮಗಳೂರಿನಲ್ಲಿ ಶವವಾಗಿ ಪತ್ತೆ

ಸಮಗ್ರ ನ್ಯೂಸ್: ಬೆಂಗಳೂರಿನ ಕ್ಯಾಬ್​ ಡ್ರೈವರ್ ಚಿಕ್ಕಮಗಳೂರಿನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ದರ್ಶನ ಎಂಬಾತ ಬೆಂಗಳೂರಿನಲ್ಲಿ ಕ್ಯಾಬ್​ ಡ್ರೈವರ್​ ಆಗಿ ಕೆಲಸ ಮಾಡುತ್ತಿದ್ದ. ಇತ ಹಾಫ್​ ಮರ್ಡರ್​ ಮಾಡಿ ಜೈಲಿಗೆ ಹೋಗಿ ಬೇಲ್​ ಮೇಲೆ ಆಚೆ ಬಂದಿದ್ದ. ಈ ಹಿನ್ನಲೆ ಚಿಕ್ಕಮಗಳೂರು ಜಿಲ್ಲೆಯ ಕಡೂರಿನ ತನ್ನ ತಾತನ ಮನೆಯಲ್ಲಿ ವಾಸವಿದ್ದ. ನಿನ್ನೆ ಸ್ನೇಹಿತರ ಜೊತೆ ಆಚೆ ಹೋಗಿದ್ದವನನ್ನ ಯಾರೋ ದುಷ್ಕರ್ಮಿಗಳು ಕತ್ತು ಸೀಳಿ ಭೀಕರವಾಗಿ ಹತ್ಯೆಗೈದಿದ್ದಾರೆ. ವಾರದ ಹಿಂದೆ ಬೆಂಗಳೂರಿಗೆ ವಾಪಸ್ ಹೋಗಿದ್ದ ಮೃತ

ಬೆಂಗಳೂರಿನ ಕ್ಯಾಬ್​ ಡ್ರೈವರ್ ಚಿಕ್ಕಮಗಳೂರಿನಲ್ಲಿ ಶವವಾಗಿ ಪತ್ತೆ Read More »

ಏನಿಲ್ಲ ಏನಿಲ್ಲ ಬಜೆಟ್ ನಲ್ಲಿ ಏನಿಲ್ಲ ಎಂದ ಬಿಜೆಪಿಗೆ ತಿರುಗೇಟು ಕೊಟ್ಟ ಕಾಂಗ್ರೆಸ್

ಸಮಗ್ರ ನ್ಯೂಸ್: ಇಂದು ಸಿಎಂ ಸಿದ್ದರಾಮಯ್ಯ ಅವರು ಬಜೆಟ್ ಮಂಡಿಸಿದ್ದಾರೆ. ಈ ಬಜೆಟ್ ಗೆ ಕಾಂಗ್ರೆಸ್ ಬಿಜೆಪಿ ನಡುವೆ ಬಜೆಟ್ ಬಡಿದಾಟ ಜೋರಾಗಿ ನಡೆದೆಹೊಯ್ತು. ಹೌದು ಸಿದ್ದರಾಮಯ್ಯ ಬಜೆಟ್ ಗೆ ಬಿಜೆಪಿ ಆಕ್ರೋಶದ ಪೋಸ್ಟರ್ ಹಾಕಿದೆ. ಇದು ಬಜೆಟ್ ಅಲ್ಲ ಸಾಲ ಶೂಲದ ಹರಿಕಾರ ಸಾಲರಾಮಯ್ಯ, ಕರ್ನಾಟಕವನ್ನು ಸಾಲ ರಾಜ್ಯವನ್ನಾಗಿ ಪರಿವರ್ತಿಸುತ್ತಾರೆ ಎಂದು ಬಿಜೆಪಿ ಕಿಡಿಕಾರಿತು. ‘ಏನಿಲ್ಲ ಏನಿಲ್ಲ ಸಿದ್ದು ಬಜೆಟ್ ನಲ್ಲಿ ಏನಿಲ್ಲ’ ಎಂದು ಪ್ರತಿಭಟನೆ ಮಾಡಿದ್ದರು. ಏನಿಲ್ಲ ಏನಿಲ್ಲ ಬಜೆಟ್ ನಲ್ಲಿ ಏನಿಲ್ಲ ಎಂದ

ಏನಿಲ್ಲ ಏನಿಲ್ಲ ಬಜೆಟ್ ನಲ್ಲಿ ಏನಿಲ್ಲ ಎಂದ ಬಿಜೆಪಿಗೆ ತಿರುಗೇಟು ಕೊಟ್ಟ ಕಾಂಗ್ರೆಸ್ Read More »

ಸಂವಿಧಾನ ವಿರೋಧಿ ಮನಸ್ಥಿತಿಯ ವ್ಯಕ್ತಿಯಿಂದಲೇ ಸಂವಿಧಾನ ಜಾಗೃತಿ ಮಾಡಿಸುತ್ತಿರುವುದು ಸಂವಿಧಾನಕ್ಕೆ ಮಾಡುವ ಅವಮಾನ: ಎಸ್‌ಡಿಪಿಐ ಖಂಡನೆ

ಸಮಗ್ರ ನ್ಯೂಸ್: ಕರ್ನಾಟಕ ಸರ್ಕಾರದ ಸಂವಿಧಾನ ಜಾಗೃತಿ ಜಾಥದ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಸಂಪಾಜೆ ಗ್ರಾಮ ಪಂಚಾಯತ್ ವತಿಯಿಂದ ಫೆ.17 ರಂದು ನಡೆಯುವ ಸಂವಿಧಾನ ಜಾಥಾ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಸಂವಿಧಾನ ವಿರೋಧಿ ಮನಸ್ಥಿತಿ ಹೊಂದಿರುವ ಕೊಡಗು ಸಂಪಾಜೆ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಲೋಕ್ಯ ನಾಯ್ಕ ಬಿ. ಯವರಿಂದ ಸಾರ್ವಜನಿಕರಿಗೆ ಸಂವಿಧಾನದ ಬಗ್ಗೆ ಮಾಹಿತಿ ಜಾಗೃತಿ ಮೂಡಿಸುತ್ತಿರುವುದು ದುರದೃಷ್ಟಕರ ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಸಂಪಾಜೆ ಗ್ರಾಮ ಸಮಿತಿ ಆಕ್ರೋಶ

ಸಂವಿಧಾನ ವಿರೋಧಿ ಮನಸ್ಥಿತಿಯ ವ್ಯಕ್ತಿಯಿಂದಲೇ ಸಂವಿಧಾನ ಜಾಗೃತಿ ಮಾಡಿಸುತ್ತಿರುವುದು ಸಂವಿಧಾನಕ್ಕೆ ಮಾಡುವ ಅವಮಾನ: ಎಸ್‌ಡಿಪಿಐ ಖಂಡನೆ Read More »

ಕರಾವಳಿಯಲ್ಲಿ ಸಿಎಂ ಕಾರ್ಯಕ್ರಮ ಹಿನ್ನಲೆ| ಫೆ.17ರಂದು ನಡೆಯಲಿದ್ದ ಒಕ್ಕಲಿಗರ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯ ಮುಂದೂಡಿಕೆ| ಇಲ್ಲಿದೆ ಪರಿಷ್ಕೃತ ವೇಳಾಪಟ್ಟಿ

ಸಮಗ್ರ ನ್ಯೂಸ್: ಯುವ-ಘಟಕ-ಒಕ್ಕಲಿಗರ ಯಾನೆ ಗೌಡ ಸೇವಾ ಸಂಘ ಮಂಗಳೂರು ಆಯೋಜಿಸುತ್ತಿರುವ ಒಕ್ಕಲಿಗರ ಪ್ರೀಮಿಯರ್ ಲೀಗ್ 2024 ಅಂತರ್ ಜಿಲ್ಲಾ ಕ್ರಿಕೆಟ್ ಕೂಟವು ಅಡ್ಯಾರಿನ ಸಹ್ಯಾದ್ರಿ ಇಂಜಿನೀಯರಿಂಗ್ ಕಾಲೇಜು ಕ್ರೀಡಾಂಗಣದಲ್ಲಿ ಫೆ.18ರಿಂದ ಆರಂಭವಾಗಲಿದೆ. ಕ್ರಿಕೆಟ್ ಕೂಟದ ಉದ್ಘಾಟನೆಯು ಫೆ.18 ರಂದು ನಡೆಯಲಿದೆ. ಇದರ ಸಮಾರೋಪ ಸಮಾರಂಭವು ಫೆ.19ರ ಸಂಜೆ ನಡೆಯಲಿದೆ. ಈ ಕೂಟದಲ್ಲಿ ದಕ್ಷಿಣ ಕನ್ನಡ, ಕೊಡಗು, ಉಡುಪಿ , ಕಾಸರಗೋಡು ಜಿಲ್ಲೆಯ ಒಕ್ಕಲಿಗ ಸಮುದಾಯದ ತಂಡಗಳು ಪಾಲ್ಗೊಳ್ಳಲಿವೆ. ಯುವ-ಘಟಕ-ಒಕ್ಕಲಿಗರ ಯಾನೆ ಗೌಡ ಸೇವಾ ಸಂಘ ಮಂಗಳೂರು

ಕರಾವಳಿಯಲ್ಲಿ ಸಿಎಂ ಕಾರ್ಯಕ್ರಮ ಹಿನ್ನಲೆ| ಫೆ.17ರಂದು ನಡೆಯಲಿದ್ದ ಒಕ್ಕಲಿಗರ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯ ಮುಂದೂಡಿಕೆ| ಇಲ್ಲಿದೆ ಪರಿಷ್ಕೃತ ವೇಳಾಪಟ್ಟಿ Read More »

ಫೆ.20 ರಂದು ಎಸ.ಡಿ.ಪಿ.ಐ ಸುಳ್ಯ ವಿಧಾನ ಸಭಾ ಕ್ಷೇತ್ರದ ಪಕ್ಷ ಸಮಾವೇಶ ಕಾರ್ಯಕ್ರಮ

ಸಮಗ್ರ ನ್ಯೂಸ್: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿಯ ವತಿಯಿಂದ ಪಕ್ಷ ಸಮಾವೇಶ ಫೆ.20ರಂದು ಸುಳ್ಯದ ಉಡುಪಿ ಗಾರ್ಡನ್ ನಲ್ಲಿ ನಡೆಯಲಿದೆ. ಸುಳ್ಯದ ಗ್ರಾಂಡ್ ಪರಿವಾರ್ ನಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿಯ ಪಕ್ಷ ಸಮಾವೇಶ ನಡೆಯಲಿದೆ ಎಂದು ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಸುಳ್ಯ ವಿಧಾನ ಸಭಾ ಕ್ಷೇತ್ರ ಸಮಿತಿಯು ಜೊತೆ ಕಾರ್ಯದರ್ಶಿಯವರಾದ ಶರೀಫ್ ನಿಂಥಿಕ್ಕಲ್ ರವರು ತಿಳಿಸಿದ್ದಾರೆ.

ಫೆ.20 ರಂದು ಎಸ.ಡಿ.ಪಿ.ಐ ಸುಳ್ಯ ವಿಧಾನ ಸಭಾ ಕ್ಷೇತ್ರದ ಪಕ್ಷ ಸಮಾವೇಶ ಕಾರ್ಯಕ್ರಮ Read More »