Editor

“ದಕ್ಷಿಣ ಕನ್ನಡದ ತೆರಿಗೆ ಮುಸ್ಲಿಮರ ಮನೆಗೆ”

ಸಮಗ್ರ ನ್ಯೂಸ್: ದಕ್ಷಿಣ ಕನ್ನಡದ ತೆರಿಗೆ ಮುಸ್ಲಿಮರ ಮನೆಗೆ ಎಂದು ಮತ್ತೆ ರಾಜ್ಯ ಸರ್ಕಾರದ ವಿರುದ್ಧ ಬೆಳ್ತಂಗಡಿಯ ಬಿಜೆಪಿ ಶಾಸಕ ಹರೀಶ್ ಪೂಂಜಾ ಕಿಡಿಕಾರಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಜೆಟ್ ಮಂಡನೆಯ ಸಂಬಂಧ ಬಿಜೆಪಿ ಇಂದು ವಿಧಾನಸೌಧದ ಹೊರಗೆ ಪ್ರತಿಭಟನೆ ನಡೆಸುತ್ತಿದೆ. ಈ ಬೆನ್ನಲ್ಲೇ ಶಾಸಕರು ಪ್ರತಿಭಟನೆಯ ಫೋಟೋಗಳ ಜೊತೆ ‘ನಮ್ಮ ತೆರಿಗೆ ನಮ್ಮ ಹಕ್ಕು, ನಮ್ಮ ತೆರಿಗೆ ನಮಗೆ ಕೊಡಿ. ದಕ್ಷಿಣ ಕನ್ನಡದ ತೆರಿಗೆ ದಕ್ಷಿಣ ಕನ್ನಡಕ್ಕೆ ನೀಡಿ. ದಕ್ಷಿಣ ಕನ್ನಡದ ತೆರಿಗೆ ಮುಸ್ಲಿಮರ ಮನೆಗೆ’

“ದಕ್ಷಿಣ ಕನ್ನಡದ ತೆರಿಗೆ ಮುಸ್ಲಿಮರ ಮನೆಗೆ” Read More »

IDBI ಬ್ಯಾಂಕ್​​ನಲ್ಲಿ ಉದ್ಯೋಗವಕಾಶ! 30,000 ಸಂಬಳ

ಸಮಗ್ರ ಉದ್ಯೋಗ: ಭಾರತದ ಕೈಗಾರಿಕಾ Industrial Development Bank of India ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 18 ಬ್ಯಾಂಕಿನ ಮೆಡಿಕಲ್​ ಆಫೀಸರ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಮಾರ್ಚ್​​ 7, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್​​​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಬೆಂಗಳೂರಿನಲ್ಲಿ 1 ಹುದ್ದೆ ಖಾಲಿ ಇದೆ. ವಿದ್ಯಾರ್ಹತೆ:ಭಾರತದ ಕೈಗಾರಿಕಾ

IDBI ಬ್ಯಾಂಕ್​​ನಲ್ಲಿ ಉದ್ಯೋಗವಕಾಶ! 30,000 ಸಂಬಳ Read More »

ಪೆರ್ಣೆ ಶ್ರೀ ಮುಚ್ಚಿಲೋಟ್ ಭಗವತಿ ಕ್ಷೇತ್ರದಲ್ಲಿ ಮಾ. 1ರಿಂದ 7ರವರೆಗೆ ಕಳಿಯಾಟ ಮಹೋತ್ಸವ| ಮಾ. 3ರಂದು ಸುಳ್ಯದಿಂದ ಹಸಿರುವಾಣಿ ಸಮರ್ಪಣೆ

ಸಮಗ್ರ ನ್ಯೂಸ್: ಕಾಸರಗೋಡು ಜಿಲ್ಲೆಯ ಪೆರ್ಣೆ ಶ್ರೀ ಮುಚ್ಚಿಲೋಟ್ ಭಗವತಿ ಕ್ಷೇತ್ರದಲ್ಲಿ ಮಾರ್ಚ್ 1ರಿಂದ 7ರವರೆಗೆ ಕಳಿಯಾಟ ಮಹೋತ್ಸವ ನಡೆಯಲಿದೆ ಎಂದು ಪಾಟಾಳಿ ಯಾನೆ ಗಾಣಿಗ ಸಮಾಜ ಸೇವಾ ಸಂಘದ ಅಧ್ಯಕ್ಷ ಚಂದ್ರಶೇಖರ ಉದ್ದಂತಡ್ಕ ಪತ್ರಿಕಾಗೋಷ್ಠಿ ನಡೆಸಿ ಹೇಳಿದರು. ಪಾಟಾಳಿ ಯಾನೆ ಗಾಣಿಗರ ಸಂಘದ ವತಿಯಿಂದ ಪರ್ನೆ ಕಳಿಯಾಟ ಮಹೋತ್ಸವದ ಕುರಿತು ಫೆ. 16ರಂದು ಸುಳ್ಯ ಯುವಜನ ಸಂಯುಕ್ತ ಮಂಡಳಿ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಅವರು ಹೇಳಿದರು. ಶ್ರೀ ಮುಚ್ಚಿಲೋಟ್ ಭಗವತೀ ಕ್ಷೇತ್ರದಲ್ಲಿ ಕಳಿಯಾಟ ಮಹೋತ್ಸವ ನಡೆದು

ಪೆರ್ಣೆ ಶ್ರೀ ಮುಚ್ಚಿಲೋಟ್ ಭಗವತಿ ಕ್ಷೇತ್ರದಲ್ಲಿ ಮಾ. 1ರಿಂದ 7ರವರೆಗೆ ಕಳಿಯಾಟ ಮಹೋತ್ಸವ| ಮಾ. 3ರಂದು ಸುಳ್ಯದಿಂದ ಹಸಿರುವಾಣಿ ಸಮರ್ಪಣೆ Read More »

ರಾಜ್ಯ ಬಿಜೆಪಿ ಒಬಿಸಿ ಮೋರ್ಚಾ ಕಾರ್ಯದರ್ಶಿಯಾಗಿ ನಾರಾಯಣ ರೆಂಜ ನೇಮಕ

ಸಮಗ್ರ ನ್ಯೂಸ್: ಕರ್ನಾಟಕ ರಾಜ್ಯ ಬಿಜೆಪಿ ಒಬಿಸಿ ಮೋರ್ಚಾದ ರಾಜ್ಯ ಕಾರ್ಯದರ್ಶಿಯಾಗಿ ಆರ್ ಸಿ ನಾರಾಯಣ ರೆಂಜ ನೇಮಕಗೊಂಡಿದ್ದಾರೆ ಎಂದು ಬಿಜೆಪಿ ಒಬಿಸಿ ಮೋರ್ಚಾದ ರಾಜ್ಯಾಧ್ಯಕ್ಷರಾದ ರಘು ಕೌಟಿಲ್ಯಾ ಘೋಷಿಸಿದ್ದಾರೆ. ಬೂತ್ ನಿಂದ ರಾಜ್ಯಮಟ್ಟದವರೆಗೆ ತನ್ನ ಸಂಘಟನೆ ಕಾರ್ಯಶೈಲಿಯಿಂದ ಬಿಜೆಪಿಗೆ ಬಲ ತುಂಬಿರುವ ನಾರಾಯಣ ರೆಂಜ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸ್ವಯಂಸೇವಕನಾಗಿ, ಎಬಿವಿಪಿಯಲ್ಲಿ ತಾಲೂಕು ಅಧ್ಯಕ್ಷರಾಗಿ ನಂತರ ಬಿಜೆಪಿ ಮಂಡಲ ಉಪಾಧ್ಯಕ್ಷರಾಗಿ, ಮಾಧ್ಯಮ ವಕ್ತರಾರಾಗಿ, ಬಿಜೆಪಿ ಯುವಮೋರ್ಚಾದ ಮಂಡಲ ಉಪಾಧ್ಯಕ್ಷರಾಗಿ ನಂತರ ಯುವಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ,

ರಾಜ್ಯ ಬಿಜೆಪಿ ಒಬಿಸಿ ಮೋರ್ಚಾ ಕಾರ್ಯದರ್ಶಿಯಾಗಿ ನಾರಾಯಣ ರೆಂಜ ನೇಮಕ Read More »

ಹಟ್ಟಿ ಗೋಲ್ಡ್ ಮೈನ್ಸ್​​ನಲ್ಲಿ ಉದ್ಯೋಗಕ್ಕೆ ಆಹ್ವಾನ, ಬೇಗ ಅರ್ಜಿ ಸಲ್ಲಿಸಿ

ಸಮಗ್ರ ಉದ್ಯೋಗ: ಹಟ್ಟಿ ಗೋಲ್ಡ್​ ಮೈನ್ಸ್​ ಕಂಪನಿ ಲಿಮಿಟೆಡ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 2 ಫಿಜಿಸಿಯನ್, ಪೀಡಿಯಾಟ್ರಿಕ್ ಸ್ಪೆಷಲಿಸ್ಟ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಮಾರ್ಚ್​ 2, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಹುದ್ದೆಯ ಮಾಹಿತಿ:ಫಿಜಿಸಿಯನ್-1ಪೀಡಿಯಾಟ್ರಿಕ್ ಸ್ಪೆಷಲಿಸ್ಟ್​-1 ಶೈಕ್ಷಣಿಕ ಅರ್ಹತೆ:ಹಟ್ಟಿ ಗೋಲ್ಡ್​ ಮೈನ್ಸ್​ ಕಂಪನಿ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಂಬಿಬಿಎಸ್, ಎಂಡಿ, ಸ್ನಾತಕೋತ್ತರ

ಹಟ್ಟಿ ಗೋಲ್ಡ್ ಮೈನ್ಸ್​​ನಲ್ಲಿ ಉದ್ಯೋಗಕ್ಕೆ ಆಹ್ವಾನ, ಬೇಗ ಅರ್ಜಿ ಸಲ್ಲಿಸಿ Read More »

ಇಂದಿನಿಂದ ಮುಳಿಯ ಜ್ಯುವೆಲ್ಸ್ ನ ಕರಿಮಣಿ ಉತ್ಸವ| ಅತ್ಯಾಕರ್ಷಕ ಮಾದರಿಯ ಪ್ರದರ್ಶನ ಮತ್ತು ಮಾರಾಟಕ್ಕೆ ಚಾಲನೆ

ಸಮಗ್ರ ನ್ಯೂಸ್: ಪುತ್ತೂರಿನ ಕೋರ್ಟ್‌ರಸ್ತೆ ಬಳಿ ಇರುವ ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಮುಳಿಯ ಜ್ಯುವೆಲ್ಸ್‌ನಲ್ಲಿ 15 ದಿನಗಳ ಕಾಲ ನಡೆಯಲಿರುವ `ಕರಿಮಣಿ ಉತ್ಸವ’ಕ್ಕೆ ದೀಪೋಜ್ವಲನ ಮಾಡುವ ಮೂಲಕ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ವಸಂತ ಕೆದಿಲ ಅವರು ಫೆ.16ರಂದು ಚಾಲನೆ ನೀಡಿದರು. ಕರಿಮಣಿ ಉತ್ಸವವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದ ಅವರು, ಮಾಂಗಲ್ಯದಲ್ಲಿ ಮಂಗಲ ಶಬ್ದವಿದೆ, ಮಂಗಲವನ್ನು ಕರುಣಿಸುವಂತ ದ್ರವ್ಯದಿಂದ ತಯಾರಿಸಲ್ಪಟ್ಟ ವಿಶೇಷ ಚಿನ್ನದಿಂದ ತಯಾರಿಸಿದ ಕರಿಮಣಿ ಧಾರಣೆ ಮಾಡಿದರೆ ಸೌಭಾಗ್ಯ, ಸಮೃದ್ಧಿ ಪ್ರಾಪ್ತಿಯಾಗುತ್ತದೆ.

ಇಂದಿನಿಂದ ಮುಳಿಯ ಜ್ಯುವೆಲ್ಸ್ ನ ಕರಿಮಣಿ ಉತ್ಸವ| ಅತ್ಯಾಕರ್ಷಕ ಮಾದರಿಯ ಪ್ರದರ್ಶನ ಮತ್ತು ಮಾರಾಟಕ್ಕೆ ಚಾಲನೆ Read More »

ಫೆ.24 ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿ ಬೆಳ್ಳಿಹಬ್ಬ ಪ್ರಯುಕ್ತ ಕ್ರೀಡಾ ಸಮ್ಮಿಲನ| ನೂತನ ಶಾಲಾ ಕಟ್ಟಡಕ್ಕೆ ಗುದ್ದಲಿ ಪೂಜೆ

ಸಮಗ್ರ ನ್ಯೂಸ್: ಶ್ರೀ ವೆಂಕಟರಮಣ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿ ಸುಳ್ಯ ಇದರ ಬೆಳ್ಳಿಹಬ್ಬದ ಪ್ರಯುಕ್ತ ಸಹ ಸಂಸ್ಥೆ ಮಹಾತ್ಮಗಾಂಧಿ ಮಲ್ನಾಡ್ ವಿದ್ಯಾ ಸಂಸ್ಥೆಯ 2 ಕೊಠಡಿಯ ಗುದ್ದಲಿ ಪೂಜೆ ಮತ್ತು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳು, ಇತರೆ ಸಹಕಾರಿ ಸಂಘಗಳು, ಶ್ರೀ ವೆಂಕಟರಮಣ ಸೊಸೈಟಿಯ ಸದಸ್ಯರಿಗೆ, ಆಡಳಿತ ಮಂಡಳಿ-ಸಲಹಾ ಸಮಿತಿ ಹಾಗೂ ಸಿಬ್ಬಂದಿಗಳಿಗೆ ಕ್ರೀಡಾ ಸಮ್ಮಿಲನ ಕಾರ್ಯಕ್ರಮವು ಫೆ.24 ರಂದು ಎಂ.ಜಿ.ಎಂ. ಶಿಕ್ಷಣ ಸಂಸ್ಥೆಗಳ ಕ್ರೀಡಾಂಗಣ ಕೊಡಿಯಾಲಬೈಲಿನಲ್ಲಿ ನಡೆಯಲಿದೆ ಎಂದು ಶ್ರೀ ವೆಂಕಟರಮಣ ಕ್ರೆಡಿಟ್

ಫೆ.24 ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿ ಬೆಳ್ಳಿಹಬ್ಬ ಪ್ರಯುಕ್ತ ಕ್ರೀಡಾ ಸಮ್ಮಿಲನ| ನೂತನ ಶಾಲಾ ಕಟ್ಟಡಕ್ಕೆ ಗುದ್ದಲಿ ಪೂಜೆ Read More »

ಬಂಗಾರದ ಮನುಷ್ಯ ಸಿನಿಮಾದ ಹಾಡಿನಿಂದ ಪ್ರಾರಂಭವಾದ 2024-25ನೇ ಬಜೆಟ್| ಸಿದ್ದು ಬಜೆಟ್ ನ ಸಂಪೂರ್ಣ ಹೈಲೈಟ್ಸ್

ಸಮಗ್ರ ನ್ಯೂಸ್: ದೇಶ ಗಣರಾಜ್ಯವಾಗಿ 75ನೇ ವರ್ಷಕ್ಕೆ ಕಾಲಿಟ್ಟಿದೆ. ಈ ಸುಸಂದರ್ಭದಲ್ಲಿ ನನ್ನ 15ನೇ ಆಯವ್ಯಯ ಮಂಡನೆ ಮಾಡುತ್ತಿದ್ದೇನೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಆಶಯದಂತೆ ಸಾಮಾಜಿಕ ಸಮಾನತೆಯ ಉದ್ದೇಶದೊಂದಿಗೆ ಈ ಬಜೆಟ್ ಮಂಡನೆ ಮಾಡುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ‘ಆಗದು ಎಂದು ಕೈಕಟ್ಟಿ ಕುಳಿತರೆ ಸಾಗದು ಕೆಲಸವು ಮುಂದೆ’ ಎಂಬ ಡಾ.ರಾಜ್ ಕುಮಾರ್ ರವರ ಬಂಗಾರ ಮನುಷ್ಯ ಸಿನಿಮಾದ ಹಾಡಿನ ಸಾಲು ಉಲ್ಲೇಖಿಸುತ್ತ 2024-25 ನೇ ಬಜೆಟ್ ಅನ್ನು ಪ್ರಾರಂಭಿಸಿದ್ದಾರೆ. ಬಜೆಟ್ ನಲ್ಲಿ ನೀಡಿದ

ಬಂಗಾರದ ಮನುಷ್ಯ ಸಿನಿಮಾದ ಹಾಡಿನಿಂದ ಪ್ರಾರಂಭವಾದ 2024-25ನೇ ಬಜೆಟ್| ಸಿದ್ದು ಬಜೆಟ್ ನ ಸಂಪೂರ್ಣ ಹೈಲೈಟ್ಸ್ Read More »

ಬಣ್ಣದ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ| 11 ಕಾರ್ಮಿಕರು ಸಜೀವ ದಹನ

ಸಮಗ್ರ ನ್ಯೂಸ್: ಬಣ್ಣದ ಕಾರ್ಖಾನೆಯೊಂದರಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ ಪರಿಣಾಮ 11ಮಂದಿ ಕಾರ್ಮಿಕರು ಸಜೀವ ದಹನವಾದ ಘಟನೆ ಫೆ. 15ರಂದು ನವದೆಹಲಿಯ ಅಲಿಪುರದ ದಯಾಲ್‌ಪುರ ಮಾರುಕಟ್ಟೆಯಲ್ಲಿರುವ ಬಣ್ಣದ ಫ್ಯಾಕ್ಟರಿಯಲ್ಲಿ ಸಂಭವಿಸಿದೆ. ಘಟನೆಯಲ್ಲಿ 11ಮಂದಿ ಕಾರ್ಮಿಕರ ಸುಟ್ಟ ಮೃತದೇಹಗಳು ಪತ್ತೆಯಾಗಿವೆ ಎಂದು ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದ್ದಾರೆ. ಮತ್ತು ಈ ವೇಳೆ ಓರ್ವ ಪೊಲೀಸ್ ಸೇರಿದಂತೆ ನಾಲ್ವರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬಣ್ಣದ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ| 11 ಕಾರ್ಮಿಕರು ಸಜೀವ ದಹನ Read More »

‘ಏನಿಲ್ಲಾ ಏನಿಲ್ಲಾ ಬಜೆಟ್​​ನಲ್ಲಿ ಹೇಳಿರುವುದೆಲ್ಲಾ ನಿಜವಲ್ಲ’

ಸಮಗ್ರ ನ್ಯೂಸ್: 2024 -25 ನೇ ಸಾಲಿನ ಬಜೆಟ್ ಮಂಡನೆ ವೇಲೆ ಬಿಜೆಪಿ ನಾಯಕರು ಕೆಲ ಪೋಸ್ಟರ್ ಗಳನ್ನು ಸದನದಲ್ಲಿ ಪ್ರದರ್ಶನ ಮಾಡಿದ್ದಾರೆ. ಬಜೆಟ್ ಮಂಡನೆ ವೇಳೆ ಸದನದಲ್ಲಿ ಪ್ಲಕಾರ್ಡ್ ಪ್ರದರ್ಶನಕ್ಕೆ ಬಿಜೆಪಿ ಮುಂದಾಗಿದೆ. ಆದರೆ, ಪ್ಲಕಾರ್ಡ್​​ಗಳನ್ನು ಒಳಗೆ ತೆಗೆದುಕೊಂಡು ಹೋಗಲು ಮಾರ್ಷಲ್​ಗಳು ಬಿಡಲಿಲ್ಲ. ಹೀಗಾಗಿ ಪೋಸ್ಟರ್ ಪ್ರದರ್ಶನಕ್ಕೆ ವಿಪಕ್ಷ ಬಿಜೆಪಿ ಸಿದ್ಧತೆ ಮಾಡಿತ್ತು. ಬಿಜೆಪಿ ಶಾಸಕರು ಪೋಸ್ಟರ್ ಗಳನ್ನು ತೆಗೆದುಕೊಂಡು ಬಂದಿದ್ದು ಅದರಲ್ಲಿ ‘ಏನಿಲ್ಲಾ ಏನಿಲ್ಲಾ ಬಜೆಟ್​​ನಲ್ಲಿ ಹೇಳಿರುವುದೆಲ್ಲಾ ನಿಜವಲ್ಲ’ ಎಂದು ಬರೆಯಲ್ಪಟ್ಟಿರುವ ಪೋಸ್ಟರ್​​ಗಳನ್ನು ಬಿಜೆಪಿ

‘ಏನಿಲ್ಲಾ ಏನಿಲ್ಲಾ ಬಜೆಟ್​​ನಲ್ಲಿ ಹೇಳಿರುವುದೆಲ್ಲಾ ನಿಜವಲ್ಲ’ Read More »