Editor

20 ಮೊಬೈಲ್ ಅನ್ನ ಒಟ್ಟೊಟ್ಟಿಗೆ ಬಳಸ್ತಾರಂತೆ ಗೂಗಲ್ ಸಿಇಒ ಸುಂದರ್ ಪಿಚೈ! ಹೇಗಿದೆ ಸಾಧ್ಯ?

ಸಮಗ್ರ ನ್ಯೂಸ್: ಈ ಟೆಕ್ ಕಂಪನಿಗಳ ದೊಡ್ಡ ಬಾಸ್‌ಗಳು ತಮ್ಮ ದೈನಂದಿನ ಜೀವನದಲ್ಲಿ ತಂತ್ರಜ್ಞಾನವನ್ನು ಎಷ್ಟರ ಮಟ್ಟಿಗೆ ಬಳಸುತ್ತಾರೆ ಅಂತ ನೀವು ತಿಳಿದುಕೊಂಡರೆ ಗ್ಯಾರೆಂಟಿ ಶಾಕ್ ಆಗ್ತೀರಾ. ಬನ್ನಿ ಹಾಗಾದರೆ ಗೂಗಲ್ ಮತ್ತು ಆಲ್ಫಾಬೆಟ್‌ನ ಸಿಇಒ ಸುಂದರ್ ಪಿಚೈ ಅವರು ಈ ಬಗ್ಗೆ ಇತ್ತೀಚೆಗೆ ನೀಡಿದ ಒಂದು ಸಂದರ್ಶನದಲ್ಲಿ ಏನಂತ ಹೇಳಿದ್ದಾರೆ ನೋಡಿ. ತಮ್ಮ ಟೆಕ್ ಅಭ್ಯಾಸಗಳ ಬಗ್ಗೆ ಮಾತನಾಡಿದ ಸುಂದರ್ ಪಿಚೈ ಅವರು ಹೇಳಿದ ಒಂದು ಆಶ್ಚರ್ಯಕರವಾದ ವಿಷಯವೆಂದರೆ ಅವರು ವಿವಿಧ ಕಾರಣಗಳಿಗಾಗಿ ಒಂದೇ ಬಾರಿಗೆ

20 ಮೊಬೈಲ್ ಅನ್ನ ಒಟ್ಟೊಟ್ಟಿಗೆ ಬಳಸ್ತಾರಂತೆ ಗೂಗಲ್ ಸಿಇಒ ಸುಂದರ್ ಪಿಚೈ! ಹೇಗಿದೆ ಸಾಧ್ಯ? Read More »

ಮಂಡ್ಯ DCC ಬ್ಯಾಂಕ್​​ ಉದ್ಯೋಗಕ್ಕೆ ಆಹ್ವಾನ! ಈಗಲೇ ಅರ್ಜಿ ಸಲ್ಲಿಸಿ

ಸಮಗ್ರ ಉದ್ಯೋಗ: ಮಂಡ್ಯ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಲಿಮಿಟೆಡ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 94 ಜೂನಿಯರ್ ಅಸಿಸ್ಟೆಂಟ್, ಅಟೆಂಡರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 17, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್​ನಲ್ಲಿ ತಿಳಿಸಲಾಗಿದೆ. ಹುದ್ದೆಯ ಮಾಹಿತಿ:ಜೂನಿಯರ್ ಅಸಿಸ್ಟೆಂಟ್ -70ಡ್ರೈವರ್- 2ಅಟೆಂಡರ್- 21ಇನ್ಫರ್ಮೇಶನ್ ಟೆಕ್ನಾಲಜಿ ಚೀಫ್ ಮ್ಯಾನೇಜರ್- 1 ವಿದ್ಯಾರ್ಹತೆ:ಜೂನಿಯರ್ ಅಸಿಸ್ಟೆಂಟ್

ಮಂಡ್ಯ DCC ಬ್ಯಾಂಕ್​​ ಉದ್ಯೋಗಕ್ಕೆ ಆಹ್ವಾನ! ಈಗಲೇ ಅರ್ಜಿ ಸಲ್ಲಿಸಿ Read More »

ಬಜೆಟ್ ನಲ್ಲಿ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಯೋಜನೆ ಘೋಷಿಸಿದ ಸಿಎಂ

ಸಮಗ್ರ ನ್ಯೂಸ್: ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಯೋಜನೆಯನ್ನು ಸರ್ಕಾರ ಬಜೆಟ್ ನಲ್ಲಿ ಪ್ರಕಟಿಸಿದ್ದು, ದಶಕಗಳ ಕನಸು ನನಸಾಗಿದೆ. ದಾವಣಗೆರೆಯಲ್ಲಿ ಇದೇ ಫೆ.3&4 ರಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಆಯೋಜಿಸಿದ್ದ 38ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದ ಭರವಸೆಯನ್ನು ಈಡೇರಿಸಿರುವುದಕ್ಕೆ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಧನ್ಯವಾದ ಸಲ್ಲಿಸಿದ್ದಾರೆ. ಮಂಡ್ಯ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿಯೂ ಉಚಿತ ಬಸ್ ಪಾಸ್ ಬಗ್ಗೆ ಕೆಯುಡಬ್ಲ್ಯುಜೆ ಮಂಡಿಸಿದ್ದ ಹಕ್ಕೊತ್ತಾಯ ಬಗ್ಗೆ

ಬಜೆಟ್ ನಲ್ಲಿ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಯೋಜನೆ ಘೋಷಿಸಿದ ಸಿಎಂ Read More »

ಬೆಂಗಳೂರಿನ ಇಸ್ರೋ ಕಚೇರಿಗೆ ಉದ್ಯೋಗಕ್ಕೆ ಆಹ್ವಾನ! ಈ ಬಂಪರ್ ಅವಕಾಶವನ್ನು ಮಿಸ್ ಮಾಡ್ಕೋಬೇಡಿ

ಸಮಗ್ರ ಉದ್ಯೋಗ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 224 ಡ್ರಾಟ್ಸ್​ಮ್ಯಾನ್​, ಟೆಕ್ನಿಷಿಯನ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 17, 2024 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಹುದ್ದೆಯ ಮಾಹಿತಿ:ವಿಜ್ಞಾನಿ/ಇಂಜಿನಿಯರ್ (001-002) -3ವಿಜ್ಞಾನಿ/ಇಂಜಿನಿಯರ್ (003-004)- 2ತಾಂತ್ರಿಕ ಸಹಾಯಕ- 55ವೈಜ್ಞಾನಿಕ ಸಹಾಯಕ -6ಗ್ರಂಥಾಲಯ ಸಹಾಯಕ- 1ತಂತ್ರಜ್ಞ-ಬಿ -142ಡ್ರಾಫ್ಟ್‌ಮನ್-ಬಿಅಗ್ನಿಶಾಮಕ-ಎ -3ಅಡುಗೆ ಭಟ್ಟ- 4ಲಘು ವಾಹನ ಚಾಲಕ- 6ಭಾರೀ ವಾಹನ ಚಾಲಕ

ಬೆಂಗಳೂರಿನ ಇಸ್ರೋ ಕಚೇರಿಗೆ ಉದ್ಯೋಗಕ್ಕೆ ಆಹ್ವಾನ! ಈ ಬಂಪರ್ ಅವಕಾಶವನ್ನು ಮಿಸ್ ಮಾಡ್ಕೋಬೇಡಿ Read More »

ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟ ಡಿ ಬಾಸ್

ಸಮಗ್ರ ನ್ಯೂಸ್: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಅವರು ಬರ್ತ್​ಡೇ ದಿನವೇ ಮತ್ತೊಂದು ಗುಡ್​ನ್ಯೂಸ್ ಕೊಟ್ಟಿದ್ದಾರೆ. ದರ್ಶನ್ ಅವರ 59ನೇ ಸಿನಿಮಾ D59 ಎನ್ನುವ ವರ್ಕಿಂಗ್ ಟೈಟಲ್ ಅಡಿಯಲ್ಲಿ ಅನೌನ್ಸ್ ಮಾಡಲಾಗಿದ್ದು ಇದು ನಿಜಕ್ಕೂ ಫ್ಯಾನ್ಸ್​ಗೆ ಭರ್ಜರಿ ಗಿಫ್ಟ್ ಸಿಕ್ಕಿದಂತಾಗಿದೆ. ಈ ಸಿನಿಮಾವನ್ನು ಕಾಟೇಕ ಡೈರೆಕ್ಟರ್ ತರುಣ್ ಸುಧೀರ್ ಡೈರೆಕ್ಟ್ ಮಾಡ್ತಿದ್ದಾರೆ. ವಿ.ಹರಿಕೃಷ್ಣ ಸಂಗೀತ ಕೊಡ್ತಿದ್ದಾರೆ. ಕ್ರಾಂತಿ ಚಿತ್ರದ ನಿರ್ಮಾಪಕಿ ಶೈಲಜಾ ನಾಗ್ ಈ ಚಿತ್ರವನ್ನ ನಿರ್ಮಿಸುತ್ತಿದ್ದಾರೆ. ದರ್ಶನ್ ಬರ್ತ್ ಡೇ ಹಿನ್ನೆಲೆ

ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟ ಡಿ ಬಾಸ್ Read More »

ಪುತ್ತೂರು: ಹೃದಯಾಘಾತದಿಂದ ಮಲಗಿದ್ದಲ್ಲೇ ಮೃತಪಟ್ಟ ಕಾಲೇಜು ವಿದ್ಯಾರ್ಥಿನಿ

ಸಮಗ್ರ ನ್ಯೂಸ್: ಹೃದಯಾಘಾತ ಸಂಭವಿಸಿ‌ ಕಾಲೇಜು ವಿದ್ಯಾರ್ಥಿನಿಯೋರ್ವಳು ಮಲಗಿದ್ದಲ್ಲೇ ಮೃತಪಟ್ಟ ಘಟನೆ ಪುತ್ತೂರು ತಾಲೂಕಿನ 34 ನೆಕ್ಕಿಲಾಡಿ ಗ್ರಾಮದ ಕರ್ವೇಲು ಎಂಬಲ್ಲಿ ನಡೆದಿದೆ. ಇಲ್ಲಿನ‌ ಉದ್ಯಮಿ ದಾವೂದ್‌ ಅವರ ಪುತ್ರಿ ಹಫೀಝಾ (17) ಮೃತ ವಿದ್ಯಾರ್ಥಿನಿ. ಈಕೆ ಉಪ್ಪಿನಂಗಡಿಯ ಇಂಡಿಯನ್‌ ಸ್ಕೂಲ್‌ನ ಹಳೆವಿದ್ಯಾರ್ಥಿಯಾಗಿದ್ದು, ಪ್ರಸಕ್ತ ಪುತ್ತೂರಿನ ಸೈಂಟ್‌ ಫಿಲೋಮಿನಾ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಕಲಿಯುತ್ತಿದ್ದಳು. ಬುಧವಾರ ತಡರಾತ್ರಿ ವರೆಗೆ ಅಭ್ಯಾಸ ನಿರತಳಾಗಿದ್ದ ಆಕೆ ಬಳಿಕ ನಿದ್ರಿಸಿದ್ದು, ಗುರುವಾರ ಬೆಳಗ್ಗೆ ಎದ್ದೇಳದೇ ಇರುವುದನ್ನು ಕಂಡು ಎಬ್ಬಿಸಲು

ಪುತ್ತೂರು: ಹೃದಯಾಘಾತದಿಂದ ಮಲಗಿದ್ದಲ್ಲೇ ಮೃತಪಟ್ಟ ಕಾಲೇಜು ವಿದ್ಯಾರ್ಥಿನಿ Read More »

ಬಿಎಂಟಿಸಿ ಬಸ್ ನಿಲ್ದಾಣಗಳಲ್ಲಿ ಪಾರ್ಕಿಂಗ್‌ ಮಾಡುವವರೆ ಎಚ್ಚರ…!

ಸಮಗ್ರ ನ್ಯೂಸ್: ಬೆಂಗಳೂರಿನ ಬಿಎಂಟಿಸಿ ಬಸ್ ನಿಲ್ದಾಣಗಳಲ್ಲಿ ಪಾರ್ಕಿಂಗ್‌ ಮಾಡುತ್ತಿದ್ದವರಿಗೆ ಇಂದು ಸಂಚಾರಿ ಪೊಲೀಸರು ದಂಡ ವಿಧಿಸಿದ್ದಾರೆ. ಮೆಜೆಸ್ಟಿಕ್ ಸುತ್ತಲೂ ದಿನ ಸುಮಾರು ವಾಹನಗಳು ನಿಲ್ಲುತ್ತದೆ. ಇದನ್ನು ಗಮನಿಸಿದ ಟ್ರಾಫಿಕ್ ಪೊಲೀಸರು ಬೆಳಗ್ಗೆ ಯಿಂದ ಮಧ್ಯಾಹ್ನದವರೆಗೆ ಕಾರ್ಯಾಚರಣೆ ಮಾಡಿ, ಒಟ್ಟು 456 ಪ್ರಕರಣ ದಾಖಲಿಸಿ 2,54,500 ರೂಪಾಯಿ ದಂಡ ವಸೂಲಿ ಮಾಡಿದ್ದಾರೆ. ಬಿಎಂಟಿಸಿ ಬಸ್ ನಿಲ್ದಾಣಗಳಲ್ಲಿ ವಾಹನಗಳ ಪಾರ್ಕಿಂಗ್‌ನಿಂದ ಟ್ರಾಫಿಕ್‌ ಹೆಚ್ಚಾಗುತ್ತಿತ್ತು. ಮುಂದಿನ ದಿನಗಳಲ್ಲೂ ಕಾರ್ಯಾಚರಣೆಗೆ ಟ್ರಾಫಿಕ್ ಪೊಲೀಸರಿಂದ ಚಿಂತನೆ ನಡೆಸಲಾಗುತ್ತಿದೆ.

ಬಿಎಂಟಿಸಿ ಬಸ್ ನಿಲ್ದಾಣಗಳಲ್ಲಿ ಪಾರ್ಕಿಂಗ್‌ ಮಾಡುವವರೆ ಎಚ್ಚರ…! Read More »

ಇಂದು 15ನೇ ಬಜೆಟ್ ಮಂಡಿಸಲಿರುವ ಸಿಎಂ ಸಿದ್ದರಾಮಯ್ಯ

ಸಮಗ್ರ ನ್ಯೂಸ್: ಸಿಎಂ ಸಿದ್ದರಾಮಯ್ಯ ಅವರು ಇಂದು (ಫೆ.16) 15ನೇ ಬಜೆಟ್ ಮಂಡಿಸಲಿದ್ದು. ಬೆಳಗ್ಗೆ 10.15ಕ್ಕೆ ಬಜೆಟ್ ಮಂಡಿಸಲಿದ್ದಾರೆ. ಈ ಬಜೆಟ್ ಮೇಲೆ ತುಂಬಾ ನಿರೀಕ್ಷೆಗಳಿವೆ. ಜನರ ಚಿತ್ತ ಬಜೆಟ್ ಮೇಲೆಯೆ ಇದೆ. ಈವರೆಗೂ ರಾಜ್ಯದ ಬಜೆಟ್ ಗಾತ್ರ 3.27 ಲಕ್ಷ ಕೋಟಿ ರೂಪಾಯಿ ದಾಟಿರಲಿಲ್ಲ. ಆದರೆ, ಈ ಬಾರಿ ಸುಮಾರು 50 ಸಾವಿರ ಕೋಟಿ ರೂಪಾಯಿ ಹೆಚ್ಚಳವಾಗಲಿದೆ. ಇದರೊಂದಿಗೆ ಈ ಬಾರಿ ಬಜೆಟ್​ ಗಾತ್ರ 3.80 ಲಕ್ಷ ಕೋಟಿ ರೂಪಾಯಿ ತಲುಪುವ ನಿರೀಕ್ಷೆಯಿದೆ. ಅದರಲ್ಲು ಪಂಚ

ಇಂದು 15ನೇ ಬಜೆಟ್ ಮಂಡಿಸಲಿರುವ ಸಿಎಂ ಸಿದ್ದರಾಮಯ್ಯ Read More »

ಮೆಡಿಕಲ್ ಆಫೀಸರ್ ಹುದ್ದೆಗೆ ಆಹ್ವಾನ, ಬೇಗ ಅರ್ಜಿ ಹಾಕಿ!

ಸಮಗ್ರ ಉದ್ಯೋಗ: ಇಂಡಿಯನ್ ಇನ್​ಸ್ಟಿಟ್ಯೂಟ್​ ಆಫ್​ ಇನ್ಫರ್ಮೇಶನ್ ಟೆಕ್ನಾಲಜಿ ಧಾರವಾಡ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಮೆಡಿಕಲ್ ಆಫೀಸರ್ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 16, 2024 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​​ಲೈನ್ ಮೂಲಕ ಅಪ್ಲೈ ಮಾಡಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಧಾರವಾಡದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಶೈಕ್ಷಣಿಕ ಅರ್ಹತೆ:ಇಂಡಿಯನ್ ಇನ್​ಸ್ಟಿಟ್ಯೂಟ್​ ಆಫ್​ ಇನ್ಫರ್ಮೇಶನ್ ಟೆಕ್ನಾಲಜಿ ಧಾರವಾಡ ನೇಮಕಾತಿ ಅಧಿಸೂಚನೆ

ಮೆಡಿಕಲ್ ಆಫೀಸರ್ ಹುದ್ದೆಗೆ ಆಹ್ವಾನ, ಬೇಗ ಅರ್ಜಿ ಹಾಕಿ! Read More »

ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅಸ್ವಸ್ಥ; ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್: ಮಾಜಿ ಪ್ರಧಾನಿ ಎಚ್. ಡಿ.ದೇವೇಗೌಡ ಅವರು ಗುರುವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಬಗ್ಗೆ ವರದಿಯಾಗಿದೆ. ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಬಳಿಕ 90ರ ಹರೆಯದ ದೇವೇಗೌಡ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದು ಬಂದಿದೆ. ಅಯೋಧ್ಯೆ ರಾಮಮಂದಿರದಲ್ಲಿ ರಾಮಲಲ್ಲಾ ಪ್ರತಿಷ್ಠಾಪನೆ ಸಮಾರಂಭ, ಲೋಕಸಭಾ ಕಲಾಪದಲ್ಲಿಯೂ ಸಕ್ರಿಯವಾಗಿ ಲವಲವಿಕೆಯಿಂದ ದೇವೇಗೌಡ ಅವರು ಭಾಗಿಯಾಗಿದ್ದರು.

ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅಸ್ವಸ್ಥ; ಆಸ್ಪತ್ರೆಗೆ ದಾಖಲು Read More »