ರಾಜ್ಯಸಭಾ ಚುನಾವಣೆ| ಕರ್ನಾಟಕದಿಂದ ಸ್ಪರ್ಧಿಸುವ ಕಾಂಗ್ರೆಸ್ ಅಭ್ಯರ್ಥಿಗಳು ಯಾರು ಗೊತ್ತಾ?
ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆ ಹಿನ್ನಲೆ ಕಾಂಗ್ರೆಸ್ ಪಡೆ ಭರ್ಜರಿಯಾಗಿ ತಯಾರಿ ನಡೆಸಿದೆ. ಫೆಬ್ರವರಿ 27 ರಂದು ನಡೆಯಲಿರುವ ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್ ಹೈಕಮಾಂಡ್ ಅಭ್ಯರ್ಥಿಯನ್ನ ಘೋಷಣೆ ಮಾಡಿದೆ. ರಾಜ್ಯಸಭೆ ದೈವಾರ್ಷಿಕ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮೂವರು ನಾಯಕರು ಕಾಂಗ್ರೆಸ್ ಹೈಕಮಾಂಡ್ ಟಿಕೆಟ್ ನೀಡಿದೆ. ಕಾಂಗ್ರೆಸ್ ಹೈಕಮಾಂಡ್ ಕರ್ನಾಟಕದಿಂದ ಅಜಯ್ ಮಾಕೆನ್, ಡಾ. ಸೈಯದ್ ನಸೀರ್ ಹುಸೇನ್ ಹಾಗೂ ಜಿ.ಸಿ. ಚಂದ್ರಶೇಖರ್ ಅವರನ್ನ ಕಣಕ್ಕಳಿಸಿ, ಅಧಿಕೃತವಾಗಿ ಬುಧವಾರ ಕಾಂಗ್ರೆಸ್ ಹೈಕಮಾಂಡ್ ಘೋಷಣೆ ಮಾಡಿದೆ. ಇನ್ನೂ
ರಾಜ್ಯಸಭಾ ಚುನಾವಣೆ| ಕರ್ನಾಟಕದಿಂದ ಸ್ಪರ್ಧಿಸುವ ಕಾಂಗ್ರೆಸ್ ಅಭ್ಯರ್ಥಿಗಳು ಯಾರು ಗೊತ್ತಾ? Read More »










