Editor

ರಾಜ್ಯಸಭಾ ಚುನಾವಣೆ| ಕರ್ನಾಟಕದಿಂದ ಸ್ಪರ್ಧಿಸುವ ಕಾಂಗ್ರೆಸ್ ಅಭ್ಯರ್ಥಿಗಳು ಯಾರು ಗೊತ್ತಾ?

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆ ಹಿನ್ನಲೆ ಕಾಂಗ್ರೆಸ್‌ ಪಡೆ ಭರ್ಜರಿಯಾಗಿ ತಯಾರಿ ನಡೆಸಿದೆ. ಫೆಬ್ರವರಿ 27 ರಂದು ನಡೆಯಲಿರುವ ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್‌ ಹೈಕಮಾಂಡ್‌ ಅಭ್ಯರ್ಥಿಯನ್ನ ಘೋಷಣೆ ಮಾಡಿದೆ. ರಾಜ್ಯಸಭೆ ದೈವಾರ್ಷಿಕ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಮೂವರು ನಾಯಕರು ಕಾಂಗ್ರೆಸ್‌ ಹೈಕಮಾಂಡ್‌ ಟಿಕೆಟ್ ನೀಡಿದೆ. ಕಾಂಗ್ರೆಸ್‌ ಹೈಕಮಾಂಡ್‌ ಕರ್ನಾಟಕದಿಂದ ಅಜಯ್ ಮಾಕೆನ್, ಡಾ. ಸೈಯದ್ ನಸೀರ್ ಹುಸೇನ್ ಹಾಗೂ ಜಿ.ಸಿ. ಚಂದ್ರಶೇಖರ್ ಅವರನ್ನ ಕಣಕ್ಕಳಿಸಿ, ಅಧಿಕೃತವಾಗಿ ಬುಧವಾರ ಕಾಂಗ್ರೆಸ್‌ ಹೈಕಮಾಂಡ್‌ ಘೋಷಣೆ ಮಾಡಿದೆ. ಇನ್ನೂ

ರಾಜ್ಯಸಭಾ ಚುನಾವಣೆ| ಕರ್ನಾಟಕದಿಂದ ಸ್ಪರ್ಧಿಸುವ ಕಾಂಗ್ರೆಸ್ ಅಭ್ಯರ್ಥಿಗಳು ಯಾರು ಗೊತ್ತಾ? Read More »

ನಿಮ್ಮ ಮಗಳು ಬೇಗನೆ ಋತುಮತಿಯಾಗುವುದನ್ನು ತಡೆಯಬೇಕೇ? ಹಾಗಿದ್ರೆ ಈ ಐದು ಸೂತ್ರಗಳನ್ನು ಪಾಲಿಸಿ…

ಸಮಗ್ರ ನ್ಯೂಸ್: ಈಗಿನ ಜೀವನಶೈಲಿ ಹಾಗೂ ಆಹಾರಶೈಲಿಯಿಂದಾಗಿ ಮಕ್ಕಳು ಬೇಗನೆ ಋತುಮತಿಯಾಗುತ್ತಿದ್ದಾರೆ, 8 ವರ್ಷದಲ್ಲಿ ಆದರೆ ಪಾಪ ಆ ಮಗುವಿಗೆ ಪ್ಯಾಡ್‌ ಬದಲಾಯಿಸುವುದು ಕೂಡ ಕಷ್ಟವಾಗುವುದು, ಮೊದಲೆಲ್ಲಾ ಹೆಣ್ಮಕ್ಕಳು 14-16 ವರ್ಷಕ್ಕೆ ಋತುಮತಿಯಾಗುತ್ತಿದ್ದರು. ಕೆಲವು ಪೋಷಕರು ಅಯ್ಯೋ ನನ್ನ ಮಗಳಿಗೆ 16 ವರ್ಷವಾದರೂ ಇನ್ನೂ ದೊಡ್ಡವಳಾಗಿಲ್ಲ ಎಂದು ಚಿಂತೆ ಮಾಡುತ್ತಿದ್ದರು, ಆದರೆ ಈಗ ಪೋಷಕರು ನಮ್ಮ ಮಗಳು 8 ವರ್ಷಕ್ಕೆ ಋತುಮತಿಯಾದಳು ಎಂದು ಕಣ್ಣೀರು ಹಾಕುತ್ತಿದ್ದಾರೆ. ಮಕ್ಕಳು ಬೇಗನೆ ಋತುಮತಿಯಾಗುವುದು ಒಳ್ಳೆಯದಲ್ಲ. ಬೇಗನೆ ಋತುಮತಿಯಾದರೆ ಪ್ರೀಮೆನೋಪಾಸ್‌ ಅಪಾಯವಿದೆ,

ನಿಮ್ಮ ಮಗಳು ಬೇಗನೆ ಋತುಮತಿಯಾಗುವುದನ್ನು ತಡೆಯಬೇಕೇ? ಹಾಗಿದ್ರೆ ಈ ಐದು ಸೂತ್ರಗಳನ್ನು ಪಾಲಿಸಿ… Read More »

ರಾಜ್ಯಸಭಾ ಚುನಾವಣೆ/ ರಾಜಸ್ಥಾನದಿಂದ ಕಣಕ್ಕಿಳಿದ ಸೋನಿಯಾ ಗಾಂಧಿ

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆಗೂ ಮುನ್ನ ರಾಜ್ಯಸಭಾ ಚುನಾವಣೆ ನಡೆಯಲಿದ್ದು ರಾಜಕೀಯ ಪಕ್ಷಗಳು ಅಭ್ಯರ್ಥಿಗಳನ್ನು ಘೋಷಿಸುವಲ್ಲಿ ಮುಂದಾಗಿದೆ. ಇದೀಗ ಸೋನಿಯಾ ಗಾಂಧಿ ರಾಜಸ್ಥಾನದಿಂದ ರಾಜ್ಯಸಭೆಯ ಅಭ್ಯರ್ಥಿಯಾಗಿ ಚುನಾವಣಾ ಅಖಾಡಕ್ಕಿಳಿದಿದ್ದಾರೆ. ಸೋನಿಯಾ ಗಾಂಧಿ ಜೈಪುರದಲ್ಲಿ ನಾಮಪತ್ರ ಸಲ್ಲಿಸಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ, ಮಾಜಿ ಸಿಎಂ ಅಶೋಕ್ ಗೆಹೋಟ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಹಿಮಾಚಲದಿಂದ ಅಭಿಷೇಕ್ ಮನು ಸಿಂಫ್ಟಿ ಅವರಿಗೆ ಟಿಕೆಟ್ ನೀಡಲಾಗಿದ್ದು, ಹೆಚ್ಚುವರಿಯಾಗಿ, ಬಿಹಾರದಿಂದ ಅಖಿಲೇಶ್ ಪ್ರಸಾದ್ ಸಿಂಗ್ ಮತ್ತು ಮಹಾರಾಷ್ಟ್ರದಿಂದ

ರಾಜ್ಯಸಭಾ ಚುನಾವಣೆ/ ರಾಜಸ್ಥಾನದಿಂದ ಕಣಕ್ಕಿಳಿದ ಸೋನಿಯಾ ಗಾಂಧಿ Read More »

ಕಾಂಗ್ರೆಸ್‍ಗೆ ಮತ್ತೊಂದು ಹೊಡೆತ/ ಬಿಜೆಪಿ ಸೇರಿದ ಶಾಸ್ತ್ರಿ ಮೊಮ್ಮಗ

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆಗೆ ಕೆಲವೇ ಸಮಯ ಬಾಕಿ ಉಳಿದಿರುವಾಗ ಕಾಂಗ್ರೆಸ್‍ಗೆ ಮತ್ತೊಂದು ಹೊಡೆತ ಬಿದ್ದಿದೆ. ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಮೊಮ್ಮಗ ವಿಭಾಕರ ಶಾಸ್ತ್ರಿ ಇಂದು ಕಾಂಗ್ರೆಸ್ ಗೆ ಗುಡ್ ಬೈ ಹೇಳಿದ್ದಾರೆ. ಕಾಂಗ್ರೆಸ್ ತೊರೆದು ವಿಭಾಕರ ಶಾಸ್ತ್ರಿ ಅವರು ಇಂದು ಬಿಜೆಪಿ ಸೇರಲಿದ್ದಾರೆ. ಇಂದು ಮಧ್ಯಾಹ್ನ ವೇಳೆಗೆ ಬಿಜೆಪಿ ಸೇರುವ ಸಾಧ್ಯತೆ ಇದೆ. ಲೋಕಸಭಾ ಚುನಾವಣೆಗೆ ಇನ್ನೇನು ಕೆಲವೇ ಸಮಯ ಬಾಕಿ ಇರುವಾಗ ಕಾಂಗ್ರೆಸ್‍ಗೆ ದೊಡ್ಡ ಶಾಕ್ ನೀಡಿದೆ.

ಕಾಂಗ್ರೆಸ್‍ಗೆ ಮತ್ತೊಂದು ಹೊಡೆತ/ ಬಿಜೆಪಿ ಸೇರಿದ ಶಾಸ್ತ್ರಿ ಮೊಮ್ಮಗ Read More »

ವಿಧಾನ ಪರಿಷತ್ ಅಧಿವೇಶನದಲ್ಲಿ ಸದ್ದು ಮಾಡಿದ ಪರಶುರಾಮ ಥೀಮ್​ ಪಾರ್ಕ್ ವಿಚಾರ

ಸಮಗ್ರ ನ್ಯೂಸ್: ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ನಿರ್ಮಾಣಗೊಂಡ ಪರಶುರಾಮ ಥೀಮ್​ ಪಾರ್ಕ್​ನಲ್ಲಿ ಪರಶುರಾಮನ ಕಂಚಿನ ಪ್ರತಿಮೆಯಲ್ಲಿ ಅರ್ಧ ಭಾಗ ಕಂಚು, ಇನ್ನೂ ಅರ್ಧ ಭಾಗ ಫೈಬರ್‌ನಲ್ಲಿ ನಿರ್ಮಾಣ ಮಾಡಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿತ್ತು. ಇದೇ ವಿಚಾರ ಇಂದು ವಿಧಾನ ಪರಿಷತ್ ಅಧಿವೇಶನದಲ್ಲಿ ಸುದ್ದು ಮಾಡಿತು. ಈ ವಿಚಾರವನ್ನು ವಿಧಾನ ಪರಿಷತ್​ನಲ್ಲಿ ಕಾಂಗ್ರೆಸ್​ ಸದಸ್ಯ ಯು.ಬಿ.ವೆಂಕಟೇಶ್​ ಪ್ರಸ್ತಾಪ ಮಾಡಿದರು. ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು ಎಂದು ಒತ್ತಾಯಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್

ವಿಧಾನ ಪರಿಷತ್ ಅಧಿವೇಶನದಲ್ಲಿ ಸದ್ದು ಮಾಡಿದ ಪರಶುರಾಮ ಥೀಮ್​ ಪಾರ್ಕ್ ವಿಚಾರ Read More »

ಅಬುಧಾಬಿ ಪ್ರವಾಸದಲ್ಲಿ ಭಾರತದ ಪ್ರಧಾನಿ… ಕನ್ನಡದಲ್ಲಿ ಮಾತನಾಡಿದ ನಮೋ

ಸಮಗ್ರ ನ್ಯೂಸ್: ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅಬುಧಾಬಿ ಪ್ರವಾಸದಲ್ಲಿದ್ದಾರೆ. ಇಂದು ನಗರದಲ್ಲಿ ಪ್ರಧಾನಿಗೆ ಅದ್ಧೂರಿ ಸ್ವಾಗತ ಸಿಕ್ಕಿದೆ. ಬಳಿಕ ಮೋದಿ ‘ಅಹ್ಲಾನ್‌ ಮೋದಿ’ ಕಾರ್ಯಕ್ರದಲ್ಲಿ ಪಾಲ್ಗೊಂಡು ಆನಿವಾಸಿ ಭಾರತೀಯರನ್ನುದ್ದೇಶಿಸಿ ಮಾತನಾಡಿದರು. ಕನ್ನಡ, ತೆಲುಗು, ಮಲಯಾಳಂನಲ್ಲಿ ಭಾಷಣ ಆರಂಭಿಸಿ ಎಲ್ಲರ ಗಮನಸೆಳೆದರು. ನಿಮ್ಮ ಬಗ್ಗೆ ಭಾರತ ಹೆಮ್ಮೆಪಡುತ್ತದೆ ಎಂದು ಕನ್ನಡದಲ್ಲಿ ಹೇಳಿದ ಮೋದಿ, ಅಬುಧಾಬಿಯಲ್ಲಿ ಇಂದು ಹೊಸ ಇತಿಹಾಸ ಸೃಷ್ಟಿಯಾಗಿದೆ. ಇದರ ನೆನಪು ನನ್ನ ಇಡೀ ಜೀವನ ಪೂರ್ತಿ ಇರಲಿದೆ. ನೀವೆಲ್ಲಾ ವಿವಿಧೆಡೆಯಿಂದ ಅಬುಧಾಬಿಗೆ ಬಂದಿದ್ದೀರಿ.

ಅಬುಧಾಬಿ ಪ್ರವಾಸದಲ್ಲಿ ಭಾರತದ ಪ್ರಧಾನಿ… ಕನ್ನಡದಲ್ಲಿ ಮಾತನಾಡಿದ ನಮೋ Read More »

ಮತ್ತೆ ಸಂಕಷ್ಟಕ್ಕೆ ಸಿಲುಕಿದ ಡಿಸಿಎಂ ಡಿ.ಕೆ ಶಿವಕುಮಾರ್

ಸಮಗ್ರ ನ್ಯೂಸ್: ಡಿಸಿಎಂ ಡಿ.ಕೆ ಶಿವಕುಮಾರ್‌ಗೆ ಮತ್ತೆ ಇದೀಗ ಸಂಕಷ್ಟ ಎದುರಾಗಿದೆ. ಅಕ್ರಮ ಆಸ್ತಿ ಗಳಿಕೆ ಕೇಸ್‌ನಲ್ಲಿ ಮತ್ತೆ ಡಿಕೆಶಿಗೆ ಕಾನೂನು ಸಂಕಷ್ಟ ಎದುರಾಗಿದೆ. ಅಕ್ರಮ ಆಸ್ತಿ ಗಳಿಕೆ ಕೇಸ್ ಸಂಬಂಧ ಲೋಕಾಯಕ್ತ ಪೊಲೀಸರು ತನಿಖೆ ಶುರು ಮಾಡಿದ್ದಾರೆ. ಹಿಂದಿನ ಬಿಜೆಪಿ ಸರ್ಕಾರ ಇದ್ದಾಗ ಡಿಕೆಶಿ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಕೇಸ್‌ ತನಿಖೆ ಹೊಣೆಯನ್ನು ಸಿಬಿಐಗೆ ನೀಡಲಾಗಿತ್ತು. ಆದರೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಸಿಬಿಐನಿಂದ ಕೇಸ್ ಹಿಂಪಡೆದು, ಲೋಕಾಯುಕ್ತ ಪೊಲೀಸರಿಗೆ ತನಿಖೆ ಹೊಣೆ

ಮತ್ತೆ ಸಂಕಷ್ಟಕ್ಕೆ ಸಿಲುಕಿದ ಡಿಸಿಎಂ ಡಿ.ಕೆ ಶಿವಕುಮಾರ್ Read More »

ದೆಹಲಿಯಲ್ಲಿ ರೈತರ ದೆಹಲಿ ಚಲೋ ಪ್ರತಿಭಟನೆ

ಸಮಗ್ರ ನ್ಯೂಸ್: ರೈತರು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದೆಹಲಿ ಚಲೋ ಪ್ರತಿಭಟನೆಗೆ ಕರೆಕೊಟ್ಟಿದ್ದಾರೆ. ಯುನೈಟೆಡ್ ಕಿಸಾನ್ ಮೋರ್ಚಾ ಮತ್ತು ಕಿಸಾನ್ ಮಜ್ದೂರ್ ಮೋರ್ಚಾ ಸೇರಿದಂತೆ 200 ಕ್ಕೂ ಹೆಚ್ಚು ರೈತ ಸಂಘಟನೆಗಳು ಈ ಘೋಷಣೆ ಮಾಡಿದೆ. ಉತ್ತರ ಪ್ರದೇಶ, ಹರ್ಯಾಣ ಮತ್ತು ಪಂಜಾಬ್ ಮತ್ತು ಇತರೆ ಸ್ಥಳಗಳಿಂದ ರೈತರು ಬಂದು ದೆಹಲಿಯಲ್ಲಿ ಹೋರಾಟ ನಡೆಸುತ್ತಿದ್ದಾರೆ. ಪ್ರತಿಭಟನಾ ನಿರತ ರೈತರು ಬ್ಯಾರಿಕೇಡ್ ತೆಗೆಯಲು ಪ್ರಯತ್ನಿಸಿದ್ದರಿಂದ ಪೊಲೀಸರು ಅಶ್ರುವಾಯು ಶೆಲ್ ಗಳನ್ನು ಸಿಡಿಸಿದ್ದಾರೆ. ಮತ್ತೊಂದೆಡೆ, ರೈತರ ‘ದೆಹಲಿ ಚಲೋ’

ದೆಹಲಿಯಲ್ಲಿ ರೈತರ ದೆಹಲಿ ಚಲೋ ಪ್ರತಿಭಟನೆ Read More »

ರಾಜ್ಯ ಸರ್ಕಾರದಿಂದ ಆಶಾ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್

ಸಮಗ್ರ ನ್ಯೂಸ್: ರಾಜ್ಯ ಸರ್ಕಾರವು ಆಶಾ ಕಾರ್ಯಕರ್ತರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಗೌರವಧನ 7 ಸಾವಿರ ರೂ. ಗೆ ಹೆಚ್ಚಳ ಮಾಡಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದ್ದು ಇಂದು ಅವರನ್ನು ಖುದ್ದಾಗಿ ಭೇಟಿ ಮಾಡಿ ಅಹವಾಲು ಸ್ವೀಕರಿಸಿ ಮಾತನಾಡಿದ ಸಚಿವ ದಿನೇಶ್‌ ಗುಂಡೂರಾವ್‌ ಅವರು, ಶೀಘ್ರದಲ್ಲೇ ರಾಜ್ಯದ ಆಶಾ ಕಾರ್ಯಕರ್ತೆಯರ ನ್ಯಾಯಸಮ್ಮತವಾದ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಪರಿಶೀಲನೆ

ರಾಜ್ಯ ಸರ್ಕಾರದಿಂದ ಆಶಾ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್ Read More »

ಅನುಶ್ರೀ ಜೊತೆಗೆ ಉನ್ನಿಮುಕುಂದನ್ ಮದುವೆ!? ಗಾಸಿಪ್ ಗಳಿಗೆ ಪ್ರತಿಕ್ರಿಯಿಸಿದ ಮಲೆಯಾಳಂನ ಫೇವರಿಟ್ ಹೀರೋ

ಸಮಗ್ರ ನ್ಯೂಸ್: ದಕ್ಷಿಣ ಭಾರತದ ನಟ ಉನ್ನಿ ಮುಕುಂದನ್ ಮಲಯಾಳಿಗಳ ಫೇವರಿಟ್ ನಟ. ಮಾಲಿವುಡ್‌ನ ಸ್ಫುರದ್ರೂಪಿ ನಟರಲ್ಲಿ ಉನ್ನಿ ಮುಕುಂದನ್ ಕೂಡ ಒಬ್ಬರು. ಒಬ್ಬ ಹೀರೊಗೆ ಬೇಕಿರೋ ಫೀಚರ್ಸ್ ಇರುವ ನಟನೀತ. 36 ವರ್ಷದ ನಟ ಮಲಯಾಳಿಗಳ ಫೇವರಿಟ್ ನಟ ಕೂಡ ಹೌದು. ಸಾಕಷ್ಟು ಉತ್ತಮ ಸಿನಿಮಾಗಳಲ್ಲಿ ನಟಿಸುವ ಮೂಲಕ ಮಲಯಾಳಿಗಳನ್ನು ಸೆಳೆದಿಟ್ಟುಕೊಂಡಿದ್ದಾರೆ. ಕೆಲವು ದಿನಗಳಿಂದ ಉನ್ನಿ ಮುಕುಂದನ್ ಮದುವೆ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಸುದ್ದಿಯೊಂದು ಹರಿದಾಡುತ್ತಿದೆ. ಮಲಯಾಳಂ ನಟ ಉನ್ನಿ ಮುಕುಂದನ್ ಹಾಗೂ ಅನುಶ್ರೀ ಮದುವೆಯಾಗುತ್ತಿದ್ದಾರೆ.

ಅನುಶ್ರೀ ಜೊತೆಗೆ ಉನ್ನಿಮುಕುಂದನ್ ಮದುವೆ!? ಗಾಸಿಪ್ ಗಳಿಗೆ ಪ್ರತಿಕ್ರಿಯಿಸಿದ ಮಲೆಯಾಳಂನ ಫೇವರಿಟ್ ಹೀರೋ Read More »