Editor

ಮೂಗಿನೊಳಗೆ ಬೆರಳು ಹಾಕುತ್ತೀರಾ? ಹಾಗಿದ್ರೆ ಇಂದೇ ಈ ಅಭ್ಯಾಸ ಬಿಟ್ಬಿಡಿ

ಸಮಗ್ರ ನ್ಯೂಸ್: ನಮ್ಮ ದೈಹಿಕ ಆರೋಗ್ಯ ಉತ್ತಮವಾಗಿರುವ ಜೊತೆಗೆ ನಮ್ಮ ಮಾನಸಿಕ ಆರೋಗ್ಯವೂ ಉತ್ತಮವಾಗಿರಬೇಕು. ಆಗ ಮಾತ್ರ ನಾವು ಆರೋಗ್ಯಕರ ಜೀವನವನ್ನು ಹೊಂದಲು ಸಾಧ್ಯ. ಆದರೆ ಕೆಲವರಿಗೆ ಮೂಗಿನೊಳಗೆ ಬೆರಳನ್ನು ಹಾಕುವ ಅಭ್ಯಾಸವಿರುತ್ತದೆ. ಇದು ನಮ್ಮನ್ನು ಮಾನಸಿಕ ಕಾಯಿಲೆಗೆ ಬಲಿಯಾಗುವಂತೆ ಮಾಡುತ್ತದೆಯಂತೆ. ತಜ್ಞರು ತಿಳಿಸಿದ ಪ್ರಕಾರ ಮೂಗಿನೊಳಗೆ ಬೆರಳನ್ನು ಹಾಕುವ ವ್ಯಕ್ತಿ ಮಾನಸಿಕ ರೋಗಕ್ಕೆ ತುತ್ತಾಗುತ್ತಾನಂತೆ. ಯಾಕೆಂದರೆ ಮೂಗಿನಲ್ಲಿ ಬೆರಳನ್ನು ಹಾಕುವ ಮೂಲಕ ಸೂಕ್ಷ್ಮಜೀವಿಗಳು ಮೂಗಿನ ಅಂಗಾಂಶಕ್ಕೆ ಸೋಂಕನ್ನು ಉಂಟುಮಾಡುತ್ತದೆ. ಇದು ನಂತರ ಮೆದುಳನ್ನು ತಲುಪುತ್ತದೆಯಂತೆ. ಯಾಕೆಂದರೆ

ಮೂಗಿನೊಳಗೆ ಬೆರಳು ಹಾಕುತ್ತೀರಾ? ಹಾಗಿದ್ರೆ ಇಂದೇ ಈ ಅಭ್ಯಾಸ ಬಿಟ್ಬಿಡಿ Read More »

ಆಸ್ತಿ ತೆರಿಗೆ ಬಾಕಿ ಹಿನ್ನೆಲೆ ರಾಕ್​ಲೈನ್ ಮಾಲ್​ಗೆ ಬೀಗಮುದ್ರೆ ಹಾಕಿದ ಬಿಬಿಎಂಪಿ…

ಸಮಗ್ರ ನ್ಯೂಸ್: ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ದೊಡ್ಡ ದೊಡ್ಡ ವಾಣಿಜ್ಯ ಕಟ್ಟಡಗಳ ವಿರುದ್ಧ ಈಗ ಪಾಲಿಕ ಕ್ರಮ ಕೈಗೊಳ್ಳುತ್ತಿದೆ. ಬಿಬಿಎಂಪಿ ಇಂದು ತೆರಿಗೆ ಬಾಕಿ ಉಳಿಸಿಕೊಂಡಿರುವ ರಾಕ್​ಲೈನ್ ಮಾಲ್​ಗೆ ಬೀಗಮುದ್ರೆ ಹಾಕಿದೆ. ನಟ, ನಿರ್ಮಾಪಕ ರಾಕ್​ಲೈನ್​ ವೆಂಕಟೇಶ್ ಒಡೆತನದ ಟಿ.ದಾಸರಹಳ್ಳಿಯ ಪ್ರಶಾಂತ್ ನಗರದಲ್ಲಿರುವ ರಾಕ್​​ಲೈನ್​​ ಮಾಲ್​ 2011 ರಿಂದ 2023ರವರೆಗೆ 11.51 ಕೋಟಿ ರೂ. ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಬಿಬಿಎಂಪಿ ನೋಟಿಸ್ ನೀಡಿತ್ತು. ನೋಟಿಸ್​ ನೀಡಿದರೂ

ಆಸ್ತಿ ತೆರಿಗೆ ಬಾಕಿ ಹಿನ್ನೆಲೆ ರಾಕ್​ಲೈನ್ ಮಾಲ್​ಗೆ ಬೀಗಮುದ್ರೆ ಹಾಕಿದ ಬಿಬಿಎಂಪಿ… Read More »

ಫೆ.16ರಂದು ಗ್ರಾಮೀಣ ಭಾರತ ಬಂದ್​ಗೆ ಕರೆ ನೀಡಿದ ಎಸ್‌ಕೆಎಂ

ಸಮಗ್ರ ನ್ಯೂಸ್: ರೈತರ ಹಲವು ಬೇಡಿಕೆಗಳ ಈಡೇರಿಕೆಗಾಗಿ ದೆಹಲಿ ಚಲೋ ಚಳವಳಿಯನ್ನು ಹಮ್ಮಿಕೊಂಡಿದ್ದು ಎರಡು ಮೂರು ದಿನಗಳಿಂದ ರೈತರ ಹೋರಾಟ ತಾರಕಕ್ಕೇರಿತು. ದೆಹಲಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಸಾವಿರಾರು ಸಂಖ್ಯೆಯಲ್ಲಿ ರೈತರು ಪ್ರತಿಭಟನೆಗೆ ಆಗಮಿಸುತ್ತಿದ್ದರು. ಇವರನ್ನು ತಡೆಯುವಲ್ಲಿ ಪೊಲೀಸರು ಹರಸಾಹಸ ಪಡಬೇಕಾಯಿತು. ಇದೀಗ ಸಂಯುಕ್ತ ಕಿಸಾನ್ ಮೋರ್ಚಾ ಫೆಬ್ರವರಿ 16ರಂದು ಗ್ರಾಮೀಣ ಭಾರತ ಬಂದ್​ಗೆ ಕರೆ ನೀಡಿದೆ. ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ಬ್ಯಾನರ್‌ನಡಿಯಲ್ಲಿ ಕೇಂದ್ರ ಕಾರ್ಮಿಕ ಸಂಘಟನೆಗಳೊಂದಿಗೆ ರೈತ ಸಂಘಗಳು ತಮ್ಮ ಇತರ ಬೇಡಿಕೆಗಳನ್ನು ಕೇಂದ್ರ

ಫೆ.16ರಂದು ಗ್ರಾಮೀಣ ಭಾರತ ಬಂದ್​ಗೆ ಕರೆ ನೀಡಿದ ಎಸ್‌ಕೆಎಂ Read More »

ಹೆಚ್ಎಸ್ಆರ್ ಪಿ (HSRP) ನಂಬರ್ ಪ್ಲೇಟ್ ಅಳವಡಿಕೆಗೆ ಮತ್ತೆ ಗಡುವು ವಿಸ್ತರಣೆ

ಸಮಗ್ರ ನ್ಯೂಸ್: ವಾಹನಗಳಿಗೆ ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಸಾರಿಗೆ ಇಲಾಖೆ ನೀಡಿದ್ದ ಗಡುವು ಮುಗಿಯಲು ಕೇವಲ ಎರಡು ದಿನ ಮಾತ್ರ ಬಾಕಿ ಇರುವಾಗ ಸರ್ಕಾರ ಗಡುವು ವಿಸ್ತರಣೆ ಮಾಡಿದೆ. ಏಪ್ರಿಲ್ 2019ಕ್ಕಿಂತ ಮೊದಲು ನೋಂದಣಿ ಮಾಡಿಸಿದ್ದ ಹಳೆಯ ವಾಹನಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ನಂಬರ್ ಪ್ಲೇಟ್ (HSRP) ಅವಡಿಕೆ ಕಡ್ಡಾಯ ಮಾಡಿ ಸಾರಿಗೆ ಇಲಾಖೆ ಆದೇಶ ಹೊರಡಿಸಿತ್ತು. ಫೆಬ್ರವರಿ 17ರೊಳಗೆ ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಅಳವಡಿಸುವಂತೆ ಡೆಡ್ ಲೈನ್ ನೀಡಿತ್ತು. ವಾಹನಗಳಿಗೆ ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್

ಹೆಚ್ಎಸ್ಆರ್ ಪಿ (HSRP) ನಂಬರ್ ಪ್ಲೇಟ್ ಅಳವಡಿಕೆಗೆ ಮತ್ತೆ ಗಡುವು ವಿಸ್ತರಣೆ Read More »

ಸುಳ್ಯ: ಅನುದಾನ ತರಿಸಲು ಶ್ರಮಿಸಿದವರನ್ನು ಬಿಟ್ಟು ಶಾಲಾ ಕಟ್ಟಡ ಉದ್ಘಾಟನೆ| ಮರ್ಕಂಜ ಶಾಲಾ ಕಾರ್ಯಕ್ರಮದ ಮುನ್ನವೇ ಗೊಂದಲ

ಸಮಗ್ರ ನ್ಯೂಸ್: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮೂಡ್ನೂರು ಮರ್ಕಂಜ ಇಲ್ಲಿ ಫೆ.14 ರಂದು ನಡೆಯಲಿರುವ ಬೋಜನಾಲಯ ಮತ್ತು ಡಿಜಿಟಲ್ ಗ್ರಂಥಾಲಯ ಉದ್ಘಾಟನೆ ಕಾರ್ಯಕ್ರಮದ ಬಗ್ಗೆ ಹಲವು ವಿರೋಧಾಭಾಸ ಚರ್ಚೆಗಳು ಹೊರಬಿದ್ದಿದೆ. ಈ ಬಗ್ಗೆ ಗ್ರಾಮಸ್ಥರೊಬ್ಬರು ‘ಸಮಗ್ರ ಸಮಾಚಾರ’ಕ್ಕೆ ಮಾಹಿತಿ ನೀಡಿದ್ದಾರೆ.ಸುಳ್ಯ ತಾಲೂಕಿನ ‌ಮರ್ಕಂಜ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮೂಡ್ನೂರು ಮರ್ಕಂಜ ಶಾಲೆಯಲ್ಲಿ ಅನೇಕ ದಾನಿಗಳ ಹಾಗೂ ಸರ್ಕಾರದ ಅನುದಾನದಿಂದ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ವಿಶೇಷವಾಗಿ ಊರ-ಪರಊರಿನ ಅನೇಕರಿಂದ ಹಾಗೂ ಹಿರಿಯ ವಿದ್ಯಾರ್ಥಿಗಳ

ಸುಳ್ಯ: ಅನುದಾನ ತರಿಸಲು ಶ್ರಮಿಸಿದವರನ್ನು ಬಿಟ್ಟು ಶಾಲಾ ಕಟ್ಟಡ ಉದ್ಘಾಟನೆ| ಮರ್ಕಂಜ ಶಾಲಾ ಕಾರ್ಯಕ್ರಮದ ಮುನ್ನವೇ ಗೊಂದಲ Read More »

ಲಸಿಕೆ ಹಾಕಿದ ಕೆಲವೇ ಹೊತ್ತಿನಲ್ಲಿ ಒಂದೂವರೆ ತಿಂಗಳ ಮಗು ಸಾವು| ವೈದ್ಯರ ನಿರ್ಲಕ್ಷ್ಯ..?

ಸಮಗ್ರ ನ್ಯೂಸ್: ರಾಮನಗರದಲ್ಲಿ ಚುಚ್ಚುಮದ್ದು ಪಡೆದ ಕೆಲವೇ ಹೊತ್ತಿನಲ್ಲಿ ಒಂದೂವರೆ ತಿಂಗಳ ಗಂಡು ಮಗು ಮೃತಪಟ್ಟ ಘಟನೆ ನಡೆದಿದೆ. ರಾಮನಗರ ಜಿಲ್ಲೆಯ ಚನ್ನಟ್ಟಣ ತಾಲೂಕಿನ ಭೈರಾಪಟ್ಟಣ ಗ್ರಾಮದ ಸ್ಪೂರ್ತಿ ಮತ್ತು ಮೋಹನ್ ದಂಪತಿಯ ಮಗು ಜಸ್ವಿಕ್ ಮೃತಪಟ್ಟಿದೆ. ದೊಡ್ಡಮಳೂರು ಗ್ರಾಮದಲ್ಲಿ ಇಂದು ಆರೋಗ್ಯ ಇಲಾಖೆ ಸಿಬ್ಬಂದಿ 18 ಮಕ್ಕಳಿಗೆ ಪೆಂಟಾ ಲಸಿಕೆ ನೀಡಿದ್ದಾರೆ. ಈ ಮಕ್ಕಳ ಪೈಕಿ ಜಸ್ವಿಕ್​ಗೆ ಚುಚ್ಚುಮದ್ದು ನೀಡಿದ ಒಂದು ಗಂಟೆ ಬಳಿಕ ಆರೋಗ್ಯದಲ್ಲಿ ಏರುಪೇರಾಗಿದೆ. ಪೋಷಕರು ಮಗುವನ್ನು ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಕೊನೆಯುಸಿರೆಳೆದಿದೆ. ಸೂಕ್ತ

ಲಸಿಕೆ ಹಾಕಿದ ಕೆಲವೇ ಹೊತ್ತಿನಲ್ಲಿ ಒಂದೂವರೆ ತಿಂಗಳ ಮಗು ಸಾವು| ವೈದ್ಯರ ನಿರ್ಲಕ್ಷ್ಯ..? Read More »

Ev Trend: ಎಲೆಕ್ಟ್ರಿಕ್ ವಾಹನ ಸಬ್ಸಿಡಿ ಹೊಸ ರೂಲ್ಸ್, ಕೇಂದ್ರ ಸರ್ಕಾರದ ಪ್ರಮುಖ ನಿರ್ಧಾರ ಏನು ಗೊತ್ತಾ?

ಸಮಗ್ರ ನ್ಯೂಸ್: ದೇಶದಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸಲು, ಎಲೆಕ್ಟ್ರಿಕ್ ವಾಹನ ತಯಾರಕರಿಗೆ ಪ್ರೋತ್ಸಾಹವನ್ನು ಹೆಚ್ಚು ಸಮರ್ಥನೀಯವಾಗಿಸುವ ಉದ್ದೇಶದಿಂದ ಕೇಂದ್ರವು ಪ್ರಮುಖ ಕ್ರಮಗಳನ್ನು ತೆಗೆದುಕೊಂಡಿದೆ. ಎಲೆಕ್ಟ್ರಿಕ್ ವಾಹನಗಳ ವೇಗದ ಅಡಾಪ್ಷನ್ ಮತ್ತು ಉತ್ಪಾದನೆ (FAME-II) ಯೋಜನೆಯಡಿಯಲ್ಲಿ ಕೇಂದ್ರ ಸರ್ಕಾರವು ಭಾರಿ ಸಬ್ಸಿಡಿಗಳನ್ನು ನೀಡುತ್ತಿದೆ. ಆದಾಗ್ಯೂ, ಕೇಂದ್ರ ಭಾರೀ ಕೈಗಾರಿಕೆಗಳ ಸಚಿವಾಲಯವು ಇತ್ತೀಚೆಗೆ ಫೇಮ್-II ಯೋಜನೆಯ ಅಡಿಯಲ್ಲಿ ಸಬ್ಸಿಡಿಯನ್ನು ಲೆಕ್ಕಾಚಾರ ಮಾಡುವ ವಿಧಾನವನ್ನು ಬದಲಾಯಿಸಿದೆ. ವಾಹನಗಳ ಬೆಲೆಗಳು ರಾಜ್ಯದಿಂದ ರಾಜ್ಯಕ್ಕೆ ಬದಲಾಗುತ್ತವೆ. ಆದ್ದರಿಂದ ಸಬ್ಸಿಡಿಗಳಿಗಾಗಿ ಎಕ್ಸ್ ಶೋರೂಂ ಬೆಲೆಗಳನ್ನು

Ev Trend: ಎಲೆಕ್ಟ್ರಿಕ್ ವಾಹನ ಸಬ್ಸಿಡಿ ಹೊಸ ರೂಲ್ಸ್, ಕೇಂದ್ರ ಸರ್ಕಾರದ ಪ್ರಮುಖ ನಿರ್ಧಾರ ಏನು ಗೊತ್ತಾ? Read More »

ಲೆಕ್ಚರ್ ಆಗಬೇಕು ಅಂತ ಆಸೇನಾ? ಈಗಲೇ ಉದ್ಯೋಗಕ್ಕೆ ಅಪ್ಲೈ ಮಾಡಿ

ಸಮಗ್ರ ಉದ್ಯೋಗ: National Institute of Technology -Karnataka ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 2 ಅಸಿಸ್ಟೆಂಟ್​ ಲೆಕ್ಚರರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಹಾಕಬಹುದು. ಫೆಬ್ರವರಿ 14 2024 ಅರ್ಜಿ ಹಾಕಲು ಕೊನೆಯ ದಿನವಾಗಿದೆ. ಆಸಕ್ತರು ಈಗಲೇ ತಮ್ಮ ರೆಸ್ಯೂಮ್​ ಕಳುಹಿಸಿ. ಸುರತ್ಕಲ್​​ನಲ್ಲಿ ಉದ್ಯೋಗ (Job) ಮಾಡಲು ಇಚ್ಛಿಸುವವರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದು. ಶೈಕ್ಷಣಿಕ ಅರ್ಹತೆ:ನ್ಯಾಷನಲ್ ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ನೇಮಕಾತಿ ಅಧಿಸೂಚನೆ

ಲೆಕ್ಚರ್ ಆಗಬೇಕು ಅಂತ ಆಸೇನಾ? ಈಗಲೇ ಉದ್ಯೋಗಕ್ಕೆ ಅಪ್ಲೈ ಮಾಡಿ Read More »

ಸ್ಪೀಕರ್ ಯು.ಟಿ ಖಾದರ್ ಪ್ರಯಾಣಕ್ಕೆ ಹೊಸ ಕಾರು| ಏನಿದರ ವಿಶೇಷತೆ..?

ಸಮಗ್ರ ನ್ಯೂಸ್: ಸ್ಪೀಕರ್ ಯು.ಟಿ ಖಾದರ್ ಅವರ ಪ್ರಯಾಣಕ್ಕೆ ಸಚಿವಾಲಯದಿಂದ ವಿಶೇಷ ಕಾರಿನ‌ ಸೌಲಭ್ಯವನ್ನು ಕಲ್ಪಿಸಲಾಗಿದ್ದು, ಈ ಕಾರು ಹಲವು ವಿಶೇಷತೆಗಳನ್ನು ಹೊಂದಿದೆ. ಈ ಕಾರು ಟಯೋಟ ಕಂಪೆನಿಯ ಫಾರ್ಚುನರ್ ಕಾರಾಗಿದ್ದು ಇದು 360 ಡಿಗ್ರಿ ಕ್ಯಾಮೆರಾ ಹಾಗೂ ಪ್ರಯಾಣದ ಸಂದರ್ಭದಲ್ಲಿ ಸ್ಪೀಕರ್‌ ಖಾದರ್ ಮುಖಕ್ಕೆ ಬೆಳಕು‌‌ ನೀಡುವ ವಿಶೇಷ ಎಲ್ ಇ ಡಿ ಲೈಟ್ ಸೌಲಭ್ಯ ಹೊಂದಿದೆ. ಕಾರಿಗೆ ಜಿಆರ್ ಕಿಟ್ ಅಳವಡಿಸುವ ಮೂಲಕ ವಿಶೇಷ ವಿನ್ಯಾಸ ಮಾಡಲಾಗಿದೆ. ಇನ್ನು ಕಾರಿನ ಮುಂಭಾಗ ಹಾಗೂ ಹಿಂಭಾಗದಲ್ಲಿ

ಸ್ಪೀಕರ್ ಯು.ಟಿ ಖಾದರ್ ಪ್ರಯಾಣಕ್ಕೆ ಹೊಸ ಕಾರು| ಏನಿದರ ವಿಶೇಷತೆ..? Read More »

ದ.ಕ. ಒಕ್ಕಲಿಗ ಗೌಡರ ಶಕ್ತಿ ಸಂಚಯನ|ಜಿಲ್ಲಾ ನೂತನ‌ ಸಮಿತಿ ಅಸ್ತಿತ್ವಕ್ಕೆ

ಸಮಗ್ರ ನ್ಯೂಸ್: ಜಿಲ್ಲೆಯ ಒಕ್ಕಲಿಗ ಗೌಡರ ಬಹುಕಾಲದ ಕನಸಾದ ನೂತನ ಜಿಲ್ಲಾ ಸಂಘ ಅಸ್ತಿತ್ವಕ್ಕೆ ಬಂದಿದ್ದು, ಜಿಲ್ಲೆಯ ಎರಡನೆ ಅತೀ ದೊಡ್ಡ ಸಮುದಾಯವೆನಿಸಿದ ಒಕ್ಕಲಿಗ ಗೌಡರು ಜಿಲ್ಲೆಯ ವಿವಿಧ ಕ್ಷೇತ್ರಗಳಲ್ಲಿ‌ ನಿರ್ಣಾಯಕ ಸಮುದಾಯವಾಗಿ ಹೊರಹೊಮ್ಮುವ ಸಾಧ್ಯತೆಯನ್ನು ವಿಶ್ಲೇಷಿಸಲಾಯಿತು. ನಾಲ್ಕೂ ಲಕ್ಷಕಿಂತ ಅಧಿಕ ಮತದಾರರೆ ಇದ್ದರು ಕ್ಯಾಂಪ್ಕೋ ಒಂದು ಹುದ್ದೆ ಸಮುದಾಯ ಪಡೆದುಕೊಂಡಿದ್ದರು ಉಳಿದಂತೆ ಯಾವುದೇ ಶಾಸನಾತ್ಮಕ ಹುದ್ದೆ, ಪ್ರಮುಖ ಮಂಡಳಿ, ಸಹಕಾರ ಕ್ಷೇತ್ರ ಗಳಲ್ಲಿ ಪ್ರಾತಿನಿದ್ಯದಿಂದ ಹೊರತಾಗಿರುವ ಬಗ್ಗೆ ಎರಡು ಪ್ರಮುಖ ರಾಷ್ಟ್ರೀಯ ಪಕ್ಷಗಳತ್ತ ಟೀಕೆ, ಆಕ್ರೋಶ

ದ.ಕ. ಒಕ್ಕಲಿಗ ಗೌಡರ ಶಕ್ತಿ ಸಂಚಯನ|ಜಿಲ್ಲಾ ನೂತನ‌ ಸಮಿತಿ ಅಸ್ತಿತ್ವಕ್ಕೆ Read More »