Editor

ವಿಧಾನಸೌಧವನ್ನೂ ಬಿಡದ ಬಿಜೆಪಿ ನಾಯಕರು| ಕೇಸರಿ ಶಾಲು ಹಾಕಿಕೊಂಡು ಬಂದವರಿಗೆ ಡಿಸಿಎಂ ಹೇಳಿದ್ದೇನು?

ಸಮಗ್ರ ನ್ಯೂಸ್: ಬಿಜೆಪಿ ನಾಯಕರು ಕೇಸರಿ ಶಾಲು ಧರಿಸಿ ಸದನಕ್ಕೆ ಬಂದಿದ್ದಾರೆ. ಅವರು ಏನಾದರೂ ಹಾಕಿಕೊಂಡು ಬರಲಿ. ಕೇಸರಿ ಅವರ ಮನೆ ಆಸ್ತಿಯೇ? ರಾಜಕಾರಣದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕಾರಣ ಇರಬಾರದು. ಅವರು ಧರ್ಮದಲ್ಲಿ ರಾಜಕಾರಣ ಮಾಡುತ್ತಿದ್ದಾರೆ.ಮಾಡಿಕೊಳ್ಳಲಿ. ಅವರು ಕೇಸರಿಯಾದರೂ ಧರಿಸಲಿ, ಕಪ್ಪಾದರೂ ಧರಿಸಲಿ. ನಮ್ಮ ರಾಜ್ಯದ ಹಿತಕ್ಕೆ ಬೇಕಾದ ಕೆಲಸ ನಾವು ಮಾಡುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಹೇಳಿದರು. ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರ ಭಾಷಣದ ನಂತರ ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ಡಿಸಿಎಂ ಅವರು

ವಿಧಾನಸೌಧವನ್ನೂ ಬಿಡದ ಬಿಜೆಪಿ ನಾಯಕರು| ಕೇಸರಿ ಶಾಲು ಹಾಕಿಕೊಂಡು ಬಂದವರಿಗೆ ಡಿಸಿಎಂ ಹೇಳಿದ್ದೇನು? Read More »

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ಅಶೋಕ್ ನೆಕ್ರಾಜೆ!? ಏನಿದು ಹೊಸ ವಿಚಾರ?

ಸಮಗ್ರ ನ್ಯೂಸ್: ದಕ್ಷಿಣ ಭಾರತದ ನಾಗಕ್ಷೇತ್ರವೆನಿಸಿರುವ ಪವಿತ್ರ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಹಾಲಿ ವ್ಯವಸ್ಥಾಪನಾ ಸಮಿತಿ‌ಯ ಅವಧಿ ಕೆಲ ತಿಂಗಳಲ್ಲೇ ಮುಗಿಯಲಿದ್ದು, ನೂತನ ಸಮಿತಿಯಲ್ಲಿ ಕಾಂಗ್ರೆಸ್ ಮುಖಂಡ, ಮಾಜಿ ತಾ.ಪಂ ಸದಸ್ಯ ಅಶೋಕ್ ನೆಕ್ರಾಜೆಗೆ ಸ್ಥಾನ ಲಭ್ಯವಾಗುವ ಸಾಧ್ಯತೆ ಇದೆ. ಯುವ ನಾಯಕ ಅಶೋಕ್ ನೆಕ್ರಾಜೆಯವರ ಹೆಸರು ಪ್ರಮುಖವಾಗಿ ಮುನ್ನಲೆಗೆ ಬಂದಿದ್ದು, ಕುಕ್ಕೆ ಸುಬ್ರಹ್ಮಣ್ಯನ ಆಡಳಿತ ಚುಕ್ಕಾಣಿ ಹಿಡಿಯುವ ಎಲ್ಲಾ ಲಕ್ಷಣಗಳೂ ಗೋಚರಿಸುತ್ತಿದೆ. ಇದುವರೆಗೆ ಆಡಳಿತಾತ್ಮಕ ಸಮಿತಿ ಅಧ್ಯಕ್ಷರಾಗಿ ಬಿಜೆಪಿ, ಕಾಂಗ್ರೆಸ್ ನಿಂದ ಮುಖಂಡರೆನಿಸಿದ ಹಿರಿಯರೇ ಆಯ್ಕೆಯಾಗುತ್ತಿದ್ದು,

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ಅಶೋಕ್ ನೆಕ್ರಾಜೆ!? ಏನಿದು ಹೊಸ ವಿಚಾರ? Read More »

ಸ್ಕೂಟರ್ ಖರೀದಿಸಲು ಯೋಚಿಸ್ತಾ ಇದ್ದಿರಾ?| ಹಾಗಾದ್ರೆ ಇಲ್ಲಿದೆ ಕಣ್ಣುಕುಕ್ಕುವ ವೈಶಿಷ್ಟ್ಯಗಳು!

ಸಮಗ್ರ ನ್ಯೂಸ್: ದಿನನಿತ್ಯದ ಬಳಕೆಗೆ ಬಹುತೇಕರು ಸ್ಕೂಟರ್‌ಗಳನ್ನು ಆಯ್ಕೆಮಾಡಿಕೊಳ್ಳುತ್ತಾರೆ. ಆದರೆ, ಯಾವ ಮಾದರಿಯನ್ನು (ಮಾಡೆಲ್) ಕೊಂಡುಕೊಳ್ಳಬೇಕು, ಬೆಲೆ ಎಷ್ಟು, ವೈಶಿಷ್ಟ್ಯಗಳೇನು ಎಂಬ ಹಲವು ಗೊಂದಲವಿರುತ್ತದೆ. ರೂ.85,000 ಗಿಂತ ಕಡಿಮೆ ಬೆಲೆಗೆ ಸಿಗುವ ಹೋಂಡಾ ಆಕ್ಟಿವಾ 125, ಟಿವಿಎಸ್ ಜುಪಿಟರ್, ಹೀರೋ ಡೆಸ್ಟಿನಿ ಪ್ರೈಮ್ ಸ್ಕೂಟರ್‌ಗಳ ಬಗ್ಗೆ ಇಲ್ಲಿದೆ ಮಾಹಿತಿ. ಮೊದಲಿಗೆ ಹೋಂಡಾ ಆಕ್ಟಿವಾ 125 (Honda Activa 125) ಸ್ಕೂಟರ್, ರೂ.79,806 ಆರಂಭಿಕ (ಎಕ್ಸ್ ಶೋರೂಂ) ಬೆಲೆಯನ್ನು ಹೊಂದಿದೆ. ಇದರ 124 ಸಿಸಿ ಎಂಜಿನ್ 8.30 ಪಿಎಸ್

ಸ್ಕೂಟರ್ ಖರೀದಿಸಲು ಯೋಚಿಸ್ತಾ ಇದ್ದಿರಾ?| ಹಾಗಾದ್ರೆ ಇಲ್ಲಿದೆ ಕಣ್ಣುಕುಕ್ಕುವ ವೈಶಿಷ್ಟ್ಯಗಳು! Read More »

ಭಾರತೀಯ ಜಾಹೀರಾತು ಜಗತ್ತಿಗೆ ಕಾಲಿಟ್ಟ ಜಾನಿ ಸಿನ್ಸ್| ಅಮೇರಿಕನ್ ನೀಲಿತಾರೆಗೆ ರಣವೀರ್ ಸಿಂಗ್ ಸಾಥ್

ಸಮಗ್ರ ನ್ಯೂಸ್: ಭಾರತೀಯ ಜಾಹೀರಾತು ಜಗತ್ತಿಗೆ ಮೊತ್ತಮೊದಲ ಬಾರಿಗೆ ಅಮೆರಿಕ ಮೂಲದ ನೀಲಿ ಚಿತ್ರಗಳ ತಾರೆ ಜಾನಿ ಸಿನ್ಸ್ ಪ್ರವೇಶ ಮಾಡಿದ್ದಾರೆ. ಮುಂಬೈ ಮೂಲದ Bold care ಎನ್ನುವ ಲೈಂಗಿಕ ಹಾಗೂ ವಯಸ್ಕರ ಸಂಬಂಧಿ ಉತ್ಪನ್ನಗಳ ತಯಾರಿಕಾ ಕಂಪನಿಯ ಹೊಸ ಜಾಹೀರಾತಿನಲ್ಲಿ ಬಾಲಿವುಡ್ ನಟ ರಣವೀರ್ ಸಿಂಗ್ ಜೊತೆ ಜಾನಿ ಸಿನ್ಸ್‌ ಕಾಣಿಸಿಕೊಂಡಿದ್ದಾರೆ. 1.49 ನಿಮಿಷದ ಈ ಜಾಹೀರಾತು ಇಂಟರ್‌ನೆಟ್‌ನಲ್ಲಿ ಭಾರಿ ಸದ್ದು ಮಾಡಿದ್ದು, ರಣವೀರ್ ಸಿಂಗ್ ಅವರು ತಮ್ಮ ಅಧಿಕೃತ ಇನ್‌ಸ್ಟಾಗ್ರಾಂ ಖಾತೆಯಲ್ಲೂ ಹಂಚಿಕೊಂಡಿದ್ದಾರೆ. ಹಿಂದಿ

ಭಾರತೀಯ ಜಾಹೀರಾತು ಜಗತ್ತಿಗೆ ಕಾಲಿಟ್ಟ ಜಾನಿ ಸಿನ್ಸ್| ಅಮೇರಿಕನ್ ನೀಲಿತಾರೆಗೆ ರಣವೀರ್ ಸಿಂಗ್ ಸಾಥ್ Read More »

ರಾಮನ ಬಗ್ಗೆ ಅವಹೇಳನಕಾರಿ‌ ಹೇಳಿಕೆ| ಮಂಗಳೂರಿನ ಖಾಸಗಿ ಶಾಲೆ‌ ಶಿಕ್ಷಕಿ ವಜಾ

ಸಮಗ್ರ ನ್ಯೂಸ್: ಅಯೋಧ್ಯೆ ಶ್ರೀರಾಮ ಮಂದಿರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ ಮಂಗಳೂರಿನ ಖಾಸಗಿ ಶಾಲೆ ಶಿಕ್ಷಕಿಯನ್ನು ಶಾಲಾ ಆಡಳಿತ ಮಂಡಳಿ ವಜಾಗೊಳಿಸಿದೆ. ಪೋಷಕರು ಮತ್ತು ಹಿಂದೂ ಪರ ಸಂಘಟನೆಗಳ ಪ್ರತಿಭಟನೆಗೆ ಮಣಿದ ಶಾಲಾ ಆಡಳಿತ ಮಂಡಳಿ ಶಿಕ್ಷಕಿ ವಜಾಗೊಳಿಸುವ ನಿರ್ಧಾರ ಕೈಗೊಂಡಿದೆ. ಶಿಕ್ಷಕಿ ಸಿಸ್ಟರ್ ಪ್ರಭಾ ಅವರು ಶಾಲೆಯಿಂದ ವಜಾಗೊಂಡವರು. ಕೆಲವು ದಿನಗಳ ಹಿಂದೆ ಅವರು ಅಯೋಧ್ಯೆ ಶ್ರೀರಾಮಮಂದಿರ ಮತ್ತು ಶ್ರೀರಾಮ ದೇವರ ಕುರಿತಾಗಿ ಅವಹೇಳನ ಮಾಡಿರುವುದಾಗಿ ವಿದ್ಯಾರ್ಥಿಗಳು ಪೋಷಕರಿಗೆ ತಿಳಿಸಿದ್ದರು. ಇದು ವಿವಾದದ ಸ್ವರೂಪ

ರಾಮನ ಬಗ್ಗೆ ಅವಹೇಳನಕಾರಿ‌ ಹೇಳಿಕೆ| ಮಂಗಳೂರಿನ ಖಾಸಗಿ ಶಾಲೆ‌ ಶಿಕ್ಷಕಿ ವಜಾ Read More »

ಶಿಕ್ಷಕನಿಂದ ಮಾನಹಾನಿ ಮೆಸೇಜ್ ರವಾನೆ|ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ

ಸಮಗ್ರ ನ್ಯೂಸ್: ಶಿಕ್ಷಕರೊಬ್ಬರು ತನ್ನ ಬಗ್ಗೆ ಮಾನಹಾನಿ ಮೆಸೇಜ್ ರವಾನಿಸಿದ ಹಿನ್ನೆಲೆ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಎಸ್​ಡಿಎಂ ಅನುದಾನಿತ ​ ಶಾಲೆಯಲ್ಲಿ ನಡೆದಿದೆ. ತನ್ನ ಬಗ್ಗೆ ಮತ್ತೊಬ್ಬ ವಿದ್ಯಾರ್ಥಿನಿಗೆ ಚಿತ್ರಕಲಾ ಶಿಕ್ಷಕ ರೂಪೇಶ್ ಪೂಜಾರಿ ಮಾನಹಾನಿ ಮೆಸೇಜ್ ಮಾಡಿದ ವಿಚಾರ ತಿಳಿದ 10ನೇ ತರಗತಿ ವಿದ್ಯಾರ್ಥಿನಿ ತನ್ನ ಪೋಷಕರಿಗೆ ತಿಳಿಸಿದ್ದಳು. ಅದರಂತೆ ಶಾಲೆಗೆ ತೆರಳಿ ವಿಚಾರಿಸಲಾಗಿತ್ತು. ಫೆಬ್ರವರಿ 7 ರಂದು ಎಂದಿನಂತೆ ಶಾಲೆಗೆ ಹೋಗುತ್ತಿದ್ದಾಗ ವಿದ್ಯಾರ್ಥಿನಿ

ಶಿಕ್ಷಕನಿಂದ ಮಾನಹಾನಿ ಮೆಸೇಜ್ ರವಾನೆ|ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ Read More »

ಮಂಡ್ಯ ಲೋಕಸಭಾ ಕ್ಷೇತ್ರದಿಂದ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸುತ್ತಾರಾ| ಸ್ಪಷ್ಟ ಹೇಳಿಕೆ ನೀಡಿದ ನಿಖಿಲ್

ಸಮಗ್ರ ನ್ಯೂಸ್: ಇತ್ತೀಚೆಗೆ ಮಂಡ್ಯ ಅಖಾಡದಿಂದ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸುತ್ತಾರೆ ಎಂಬ ಸುದ್ದಿ ಹರಡಿತು ಆದರೆ ಈಗ ನಿಖಿಲ್ ಸ್ವತಃ ಉತ್ತರ ನೀಡಿದ್ದಾರೆ ಯಾವುದೇ ಒತ್ತಡ ಬಂದರೂ ನಾನು ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲ್ಲ ಎಂದು ಜೆಡಿಎಸ್​ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಈ ಬಾರಿ ನಿಖಿಲ್, ಮಂಡ್ಯ ಲೋಕಸಭೆಗೆ ಸ್ಪರ್ಧಿಸುತ್ತಾರೆ ಎನ್ನವ ಮಾತುಗಳಿಗೆ ಕ್ಲ್ಯಾರಿಟಿ ಸಿಕ್ಕಂತಾಗಿದೆ. ಲೋಕಸಭಾ ಚುನಾವಣೆಯಲ್ಲಿ ನಾನು ಹಾಗೂ ಕುಮಾರಸ್ವಾಮಿ ಅವರು ಸ್ಪರ್ಧೆ ಮಾಡಬೇಕೆಂದು ಕಾರ್ಯಕರ್ತರ, ಮುಖಂಡರ

ಮಂಡ್ಯ ಲೋಕಸಭಾ ಕ್ಷೇತ್ರದಿಂದ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸುತ್ತಾರಾ| ಸ್ಪಷ್ಟ ಹೇಳಿಕೆ ನೀಡಿದ ನಿಖಿಲ್ Read More »

ಪ್ರಮುಖ ಆರು ಬೇಡಿಕೆಗಳನ್ನು ಜಿಲ್ಲಾ ಉಸ್ತುವಾರಿ ಸಚಿವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ SDPI

ಸಮಗ್ರ ನ್ಯೂಸ್: ರಾಜ್ಯ ಸರಕಾರ ಈ ತಿಂಗಳು ಮಂಡಿಸಲಿರುವ ಮುಂಗಡ ಪತ್ರದಲ್ಲಿ ದ. ಕ. ಜಿಲ್ಲೆಯನ್ನು ವಿಶೇಷವಾಗಿ ಪರಿಗಣಿಸಿ ಜಿಲ್ಲೆಯಲ್ಲಿ ಸರಕಾರಿ ಮೆಡಿಕಲ್ ಕಾಲೇಜು, ಸರಕಾರಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸೇರಿದಂತೆ ಪ್ರಮುಖ ಆರು ಬೇಡಿಕೆಗಳನ್ನು ಘೋಷಿಸಿ ಅಗತ್ಯ ಅನುದಾನವನ್ನು ಬಜೆಟ್ ನಲ್ಲಿ ಮೀಸಲಿಡಬೇಕು ಎಂದು ಹಣಕಾಸು ಸಚಿವರು ಮುಖ್ಯಮಂತ್ರಿಗಳಿಗೆ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರ ಮೂಲಕ SDPI ದಕ್ಷಿಣ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಬೇಡಿಕೆಗಳ ಪಟ್ಟಿಯನ್ನು ಸಲ್ಲಿಸಿದರು. SDPI ಸಲ್ಲಿಸಿದ ಬೇಡಿಕೆಗಳು:1)ದಕ್ಷಿಣ

ಪ್ರಮುಖ ಆರು ಬೇಡಿಕೆಗಳನ್ನು ಜಿಲ್ಲಾ ಉಸ್ತುವಾರಿ ಸಚಿವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ SDPI Read More »

ಡಿಸಿಸಿ ಬ್ಯಾಂಕ್ ಚುನಾವಣೆಗೆ ದಿನಾಂಕ ನಿಗದಿ| ಪ್ರತಿಷ್ಠಿತ ಸಹಕಾರಿ ಬ್ಯಾಂಕ್ ನ ಗದ್ದುಗೆ ಹಿಡಿಯೋರು ಯಾರು?

ಸಮಗ್ರ ನ್ಯೂಸ್: ಪ್ರತಿಷ್ಠಿತ ದಕ್ಷಿಣ ಕನ್ನಡ ಡಿಸಿಸಿ ಬ್ಯಾಂಕ್ ಚುನಾವಣೆಗೆ 2024ರ ಮಾರ್ಚ್ 11 ರಂದು ದಿನಾಂಕ ನಿಗದಿಯಾಗಿದ್ದು, ಸಹಕಾರ ಕ್ಷೇತ್ರದಲ್ಲಿ ಮತ್ತೊಂದು ಕದನಕ್ಕೆ ಕಣ ಸಜ್ಜಾಗಿದೆ. ಈ ಕುರಿತಂತೆ ಈಗಾಗಲೇ ಚುನಾವಣಾ ಅಧಿಸೂಚನೆ ಹೊರಡಿಸಲಾಗಿದ್ದು, ಉಭಯ ಜಿಲ್ಲೆಗಳ ಒಟ್ಟು ಹದಿಮೂರು ಕ್ಷೇತ್ರಕ್ಕೆ ಚುನಾವಣೆ ನಡೆಯಲಿದೆ. ಕಳೆದ ಚುನಾವಣೆಯಲ್ಲಿ ಬಹುಮತವಿದ್ದರೂ ಬಹುದೊಡ್ಡ ಆಘಾತ ಅನುಭವಿಸಿದ್ದ ಸಹಕಾರ ಭಾರತಿ ಸುಳ್ಯ ಕ್ಷೇತ್ರದಲ್ಲಿ ಈ ಬಾರಿ ಮತ್ತೊಂದು ಹೋರಾಟಕ್ಕೆ ಸಜ್ಜಾಗಿದೆ.ಸಹಕಾರ ಭಾರತಿ ಹಾಗೂ ಡಾ. ರಾಜೇಂದ್ರ ಕುಮಾರ್ ಬಣಗಳ ನಡುವೆ

ಡಿಸಿಸಿ ಬ್ಯಾಂಕ್ ಚುನಾವಣೆಗೆ ದಿನಾಂಕ ನಿಗದಿ| ಪ್ರತಿಷ್ಠಿತ ಸಹಕಾರಿ ಬ್ಯಾಂಕ್ ನ ಗದ್ದುಗೆ ಹಿಡಿಯೋರು ಯಾರು? Read More »

ಸುಳ್ಯ: ಕುಮ್ ಕುಮ್ ಫ್ಯಾಶನ್ನಲ್ಲಿ ವಸ್ತ್ರಗಳ ರಿಯಾಯಿತಿ ದರದ ಅಪೂರ್ವ ಸಂಗ್ರಹ

ಸಮಗ್ರ ನ್ಯೂಸ್: ಸುಳ್ಯದಲ್ಲಿ ಹೆಸರುವಾಸಿಯಾಗಿರುವ ಕುಮ್ ಕುಮ್ ಫ್ಯಾಶನ್ ನಲ್ಲಿ ಬಟ್ಟೆ ಖರೀದಿ ಮೇಲೆ ವಿಶೇಷ ಆಫರ್‌ಗಳಿದ್ದು, ನಂ.1 ಸ್ಥಾನದಲ್ಲಿರುವ ವಸ್ತ್ರ ಮಳಿಗೆ ಇದಾಗಿದೆ. ಇದೀಗ ಕುಂ.. ಕುಂ.. ಫ್ಯಾಶನ್‌ಗೆ ಫ್ಯಾಮಿಲಿ ಸಮೇತರಾಗಿ ಬಂದು ನೀವು ಬಟ್ಟೆ ಖರೀದಿಸಬಹುದು. ಮನೆಯ ಎಲ್ಲರಿಗೂ ಬೇಕಾದಂತಹ ಎಲ್ಲ ರೀತಿಯ ವಸ್ತ್ರಗಳು ಇಲ್ಲಿ ದೊರೆಯುತ್ತಿದ್ದು, ಗ್ರಾಹಕರ ಅಭಿರುಚಿಗೆ ತಕ್ಕಂತೆ ನಿಮ್ಮೂರಿನ ಜಾತ್ರೆ, ಹಬ್ಬಗಳು, ಗೃಹ ಪ್ರವೇಶಗಳಿಗೆ ಬೇಕಾದ ಉಡುಪುಗಳು ಇಲ್ಲಿ ಕೈಗೆಟುಕುವ ದರದಲ್ಲಿ ಸಿಗುತ್ತದೆ. ಹೊಸ ಹೊಸ ವಿನ್ಯಾಸಗಳ ಉಡುಪುಗಳು ,

ಸುಳ್ಯ: ಕುಮ್ ಕುಮ್ ಫ್ಯಾಶನ್ನಲ್ಲಿ ವಸ್ತ್ರಗಳ ರಿಯಾಯಿತಿ ದರದ ಅಪೂರ್ವ ಸಂಗ್ರಹ Read More »