Editor

ಬಿಹಾರದಲ್ಲಿ ವಿಶ್ವಾಸಮತ ಗೆದ್ದು ಬೀಗಿದ ನಿತೀಶ್ ಕುಮಾರ್

ಸಮಗ್ರ ನ್ಯೂಸ್: ಬಿಹಾರದಲ್ಲಿ ನಿತೀಶ್ ಕುಮಾರ್ ನೇತೃತ್ವದ ಎನ್ಡಿಎ ಸರ್ಕಾರದ ಬಹುಮತ ಸಾಬೀತುಪಡಿಸಲು ಸೋಮವಾರ ವಿಶ್ವಾಸಮತ ಯಾಚನೆ ನಡೆಸಿದರು. ಅಂತಿಮವಾಗಿ ಬಿಹಾರ ವಿಧಾನಸಭೆಯಲ್ಲಿ ತಮ್ಮ ಪಕ್ಷವು ಸರ್ಕಾರ ರಚಿಸೋದಕ್ಕೆ ಬೇಕಿದ್ದ ಬಹುಮತವನ್ನು ಸಾಬೀತು ಪಡಿಸಿದರು. ಬಿಜೆಪಿ-ಜೆಡಿ(ಯು) ಮೈತ್ರಿಕೂಟದಲ್ಲಿ ಒಟ್ಟು 128 ಸದಸ್ಯರಿದ್ದಾರೆ. ಬಿಹಾರ ವಿಧಾನಸಭೆಯ ಒಟ್ಟು ಬಲ 243 ಆಗಿದ್ದು ಬಹುಮತಕ್ಕೆ 122 ಸದಸ್ಯರ ಬೆಂಬಲ ಅಗತ್ಯವಿತ್ತು. ವಿಪಕ್ಷಗಳಾದ ರಾಷ್ಟ್ರೀಯ ಜನತಾ ದಳ, ಕಾಂಗ್ರೆಸ್‌ ಮತ್ತು ಎಡ ಪಕ್ಷಗಳ ಶಾಸಕರು ಇಂದು ವಿಶ್ವಾಸಮತಕ್ಕೂ ಮುನ್ನ ಸಭಾ ತ್ಯಾಗ

ಬಿಹಾರದಲ್ಲಿ ವಿಶ್ವಾಸಮತ ಗೆದ್ದು ಬೀಗಿದ ನಿತೀಶ್ ಕುಮಾರ್ Read More »

ಸುಬ್ರಹ್ಮಣ್ಯ ಗ್ರಾ.ಪಂ., ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆಡಳಿತ ಸಮಿತಿಯ ವೈಫಲ್ಯ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಸಮಗ್ರ ನ್ಯೂಸ್: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಮತ್ತು ಗ್ರಾಮ ಪಂಚಾಯತ್ ಆಡಳಿತದಲ್ಲಿ ವಿಫಲವಾಗಿದೆಯೆಂದು ಆರೋಪಿಸಿ ಕಾಂಗ್ರೆಸ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಯೇನೆಕಲ್ಲಿಫೆ. 12 ರಂದು ನಡೆಯಿತು. ಪ್ರತಿಭಟನಾ ಮೆರವಣಿಗೆಗೆ ಸುಬ್ರಹ್ಮಣ್ಯ ತಾ.ಪಂ. ಕ್ಷೇತ್ರದ ನಿಕಟಪೂರ್ವ ಸದಸ್ಯ ಅಶೋಕ್ ನೆಕ್ರಾಜೆ ಚಾಲನೆ ನೀಡಿದರು. ಈ ಪ್ರತಿಭಟನಾ ಜಾಥಾ ಸುಬ್ರಹ್ಮಣ್ಯದ ತನಕ ನಡೆಯಿತು. ಕಾಂಗ್ರೆಸ್ ಸುಬ್ರಹ್ಮಣ್ಯ ಗ್ರಾಮ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ, ಶಿವರಾಮ ರೈ, ಮಿಮಲಾ ರಂಗಯ್ಯ, ಬಾಲಕೃಷ್ಣ ಮರೀಲ್, ರಾಮಯ್ಯ ಎಂಎಂ, ಕಾರ್ಯಪ್ಪ ಗೌಡ, ಅಚ್ಚುತ ಆಲ್ಕಬೆ,

ಸುಬ್ರಹ್ಮಣ್ಯ ಗ್ರಾ.ಪಂ., ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆಡಳಿತ ಸಮಿತಿಯ ವೈಫಲ್ಯ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ Read More »

ರಸ್ತೆ ಅಪಘಾತಕ್ಕೆ ನಾನೇ ಕಾರಣ ಎಂದು ದ್ವಿಚಕ್ರ ಸವಾರ ಆತ್ಮಹತ್ಯೆ

ಸಮಗ್ರ ನ್ಯೂಸ್: ಮಡಿಕೇರಿಯಲ್ಲಿ ಫೆ.9ರಂದು ಚೈನ್ ಗೇಟ್ ಬಳಿ ನಡೆದಿದ್ದ ಅಪಘಾತದಲ್ಲಿ ವಿದ್ಯಾರ್ಥಿ ಧನಲ್ ಸುಬ್ಬಯ್ಯ (24) ಹಾಗೂ ಹೆಚ್ಡಿ ತಮ್ಮಯ್ಯ ಅವರ ದ್ವಿಚಕ್ರ ವಾಹನ ಪರಸ್ಪರ ಡಿಕ್ಕಿಗಂಭೀರವಾಗಿ ಗಾಯಗೊಂಡಿದ್ದರು. ಇದರಿಂದ ಮನನೊಂದ ಧನಲ್ ಸುಬ್ಬಯ್ಯ ಫೆ.11ರಂದು ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನ ಮಾಸ್ಟರ್ ಡಿಗ್ರಿ ವಿದ್ಯಾರ್ಥಿಅಪಘಾತಕ್ಕೆ ನಾನೇ ಕಾರಣ ಎಂದು ತಮ್ಮಯ್ಯ(57) ಆತ್ಮಹತ್ಯೆಗೆ ಶರಣಾಗಿದ್ದಾರೆ. ಹೆರವನಾಡಿನ ನಿವಾಸಿ ಹೆಚ್.ಡಿ. ತಮ್ಮಯ್ಯ ಧನಲ್ ಸುಬ್ಬಯ್ಯ ಹಾಲೇರಿಯ ಕಾಂಡನಕೊಲ್ಲಿ ನಿವಾಸಿ ಮುಂಜಾನೆ ಸುಮಾರು 3ಗಂಟೆಗೆಕಾಕತಾಳೀಯವೆಂಬಂತೆ ಅದೇ ಸಮಯದಲ್ಲಿ ನೇಣಿಗೆ

ರಸ್ತೆ ಅಪಘಾತಕ್ಕೆ ನಾನೇ ಕಾರಣ ಎಂದು ದ್ವಿಚಕ್ರ ಸವಾರ ಆತ್ಮಹತ್ಯೆ Read More »

ಇಂದಿನಿಂದ ರಾಜ್ಯ ವಿಧಾನಮಂಡಲ ಬಜೆಟ್ ಅಧಿವೇಶನ| ಲೋಕಾ‌ ಚುನಾವಣಾ ಹೊಸ್ತಿಲಲ್ಲಿ ಆಡಳಿತ, ವಿಪಕ್ಷಗಳಿಂದ‌ ತೀವ್ರ ಚರ್ಚೆ ನಿರೀಕ್ಷೆ

ಸಮಗ್ರ ನ್ಯೂಸ್: ಇಂದಿನಿಂದ ವಿಧಾನಮಂಡಲ ಬಜೆಟ್ ಅಧಿವೇಶನ ಆರಂಭವಾಗುತ್ತಿದೆ. ಫೆಬ್ರವರಿ 23ರವರೆಗೂ ಅಧಿವೇಶನ ನಡೆಯಲಿದ್ದು,ರಾಜ್ಯದ ಜನರ ನಿರೀಕ್ಷೆಯೂ ಹೆಚ್ಚಿದೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಇತ್ತೀಚಿಗಷ್ಟೆ ಕೇಂದ್ರದ ಬಜೆಟ್ ಮಂಡನೆಯಾಗಿದೆ. ಅನುದಾನ ತಾರತಮ್ಯ ವಿಚಾರಕ್ಕೆ ಸಂಸದ ಡಿಕೆ ಸುರೇಶ್ ಪ್ರತ್ಯೇಕ ರಾಷ್ಟ್ರದ ಹೇಳಿಕೆ ನೀಡಿದ್ದರು. ಕೇಂದ್ರ ಸರ್ಕಾರ ರಾಜ್ಯದ ತೆರಿಗೆ ಪಾಲು ನೀಡಿಲ್ಲ ಎಂದು ಕೈ ನಾಯಕರು ದಿಲ್ಲಿಯಲ್ಲಿ ಬೃಹತ್ ಪ್ರತಿಭಟನೆ ಮಾಡಿದ್ದರು. ತೆರಿಗೆ ವಿಚಾರಕ್ಕೆ ವಾಗ್ವಾದ ಮುಂದುವರಿದಿರುವ ಬೆನ್ನಲ್ಲೇ ರಾಜ್ಯದಲ್ಲಿ ಬಜೆಟ್ ಅಧಿವೇಶನ ಆರಂಭವಾಗುತ್ತಿದೆ. ಇದರೊಂದಿಗೆ ಮತ್ತೊಂದು

ಇಂದಿನಿಂದ ರಾಜ್ಯ ವಿಧಾನಮಂಡಲ ಬಜೆಟ್ ಅಧಿವೇಶನ| ಲೋಕಾ‌ ಚುನಾವಣಾ ಹೊಸ್ತಿಲಲ್ಲಿ ಆಡಳಿತ, ವಿಪಕ್ಷಗಳಿಂದ‌ ತೀವ್ರ ಚರ್ಚೆ ನಿರೀಕ್ಷೆ Read More »

ರಾಜ್ಯದಿಂದ 628 ಕೋಟಿ ರೂ. ಬರ ಪರಿಹಾರ ಬಿಡುಗಡೆ

ಸಮಗ್ರ ನ್ಯೂಸ್: ಬರದಿಂದ ತತ್ತರಿಸಿರುವ ರಾಜ್ಯದ ರೈತರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, 628 ಕೋಟಿ ರೂ. ಹಣವನ್ನು ಬರಪರಿಹಾರವಾಗಿ ನೇರವಾಗಿ 33 ಲಕ್ಷ ರೈತರ ಖಾತೆಗೆ ಬಿಡುಗಡೆ ಮಾಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ. ಅನುದಾನವನ್ನು ನಿಗದಿ ಪಡಿಸಿದ್ದು, ಈಗಾಗಲೇ ರವಾಗಿ 33 ಲಕ್ಷ ರೈತರ ಖಾತೆಗೆ ಬಿಡುಗಡೆ ಮಾಡಲಾಗಿದೆ. 1.6 ಲಕ್ಷ ರೈತರ ಬ್ಯಾಂಕ್ ಖಾತೆಯ ಮಾರ್ಪಾಡು ಪ್ರಕ್ರಿಯೆ ನಡೆಯುತ್ತಿದ್ದು, ಇದು ಸರಿಯಾದ ಕೂಡಲೇ ಅವರ ಖಾತೆಗೆ ಹಣ ಜಮೆ ಆಗಲಿದೆ

ರಾಜ್ಯದಿಂದ 628 ಕೋಟಿ ರೂ. ಬರ ಪರಿಹಾರ ಬಿಡುಗಡೆ Read More »

ಪುತ್ತೂರು: ಹಿಂಜಾವೇ ಕಾರ್ಯಕರ್ತರ ಗಡಿಪಾರಿಗೆ ತಡೆಯಾಜ್ಞೆ

ಸಮಗ್ರ ನ್ಯೂಸ್: ಹಿಂದೂ ಜಾಗರಣಾ ವೇದಿಕೆ ಮುಖಂಡ ದಿನೇಶ್ ಪಂಜಿಗ‌ ಹಾಗೂ ಬೆಳ್ತಂಗಡಿಯ ಯಶೋಧರ ಅವರ ಗಡಿಪಾರು ನೊಟೀಸ್​ಗೆ ಮಾನ್ಯ ನ್ಯಾಯಾಲಯ ತಡೆ ನೀಡಿದೆ. ಉಪವಿಭಾಗೀಯ ದಂಡಾಧಿಕಾರಿಯ ನೋಟಿಸ್​ ಜಾರಿ ಕ್ರಮವನ್ನು ಪ್ರಶ್ನಿಸಿ ದಿನೇಶ್ ಪಂಜಿಗ‌ ಹಾಗೂ ಯಶೋಧರ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ ಮಹೇಶ್ ಕಜೆ ನೋಟಿಸ್​ ಜಾರಿ ಮಾಡಿದ್ದು ಸರಿಯಿಲ್ಲ ಎಂದು ನ್ಯಾಯಾಲಯದ ಗಮನಕ್ಕೆ ತಂದರು . ಅರ್ಜಿದಾರರ ಪರವಾದ

ಪುತ್ತೂರು: ಹಿಂಜಾವೇ ಕಾರ್ಯಕರ್ತರ ಗಡಿಪಾರಿಗೆ ತಡೆಯಾಜ್ಞೆ Read More »

ಉಜಿರೆ: ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಡಿಕ್ಕಿ; ಓರ್ವ ಸಾವು

ಸಮಗ್ರ ನ್ಯೂಸ್: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಚಾಲಕ ಸಾವನಪ್ಪಿದ ಘಟನೆ ಉಜಿರೆ – ಚಾರ್ಮಾಡಿ‌ ರಸ್ತೆಯ ಸೋಮಂತಡ್ಕ ಬಳಿ ನಡೆದಿದೆ. ಮೃತರನ್ನು ಹಾವೇರಿ ಮೂಲದ ಶ್ರೀಧರ್ ಎಂದು ಗುರುತಿಸಲಾಗಿದೆ. ಮನೋಜ್ ಕುಮಾರ್ ಮತ್ತು ಮನೆಯವರು ಬೆಳ್ತಂಗಡಿ ಕಡೆಯಿಂದ ಕೊಟ್ಟಿಗೆಹಾರದ ಕಡೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಕಾರು ಚಾಲಕನ ನಿಯಂತ್ರಣ ಕಳೆದುಕೊಂಡು ಮರಕ್ಕೆ ಢಿಕ್ಕಿಯಾಗಿದ್ದು ಚಾಲಕ ಶ್ರೀಧರ ಗಂಭೀರ ಗಾಯಗೊಂಡು ಉಜಿರೆಯ‌ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು

ಉಜಿರೆ: ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಡಿಕ್ಕಿ; ಓರ್ವ ಸಾವು Read More »

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ;ಶಾಸಕ ಎ.ಎಸ್.ಪೊನ್ನಣ್ಣ ವಿಶ್ವಾಸ

ಸಮಗ್ರ ನ್ಯೂಸ್: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕೊಡಗು, ಮೈಸೂರು ಸೇರಿದಂತೆ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ 20 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ; ಟಿವಿ ಒನ್ ನೊಂದಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ವಿಶ್ವಾಸಕೊಡಗು, ಮೈಸೂರು ಲೋಕಸಭಾ ಕ್ಷೇತ್ರ ಕಾಂಗ್ರೆಸ್ ಪಾಲಾಗಲಿದೆ. ಕಳೆದ ಹತ್ತು ವರ್ಷಗಳಲ್ಲಿ ನಿಷ್ಕೀಯ ಸಂಸದನನ್ನು ಕ್ಷೇತ್ರದ ಜನರು ನೋಡಿದ್ದಾರೆ. ಹತ್ತು ವರ್ಷಗಳಲ್ಲಿ ಜನಪರವಾದ ಯಾವುದೇ ನೀತಿಯನ್ನು ಕೇಂದ್ರದಿದ ರೂಪಿಸುವಂತಹ ಕೆಲಸ ಮಾಡಲಿಲ್ಲ. ಕ್ಷೇತ್ರದ ಸಂಸದರ ನಡೆ, ನುಡಿಯನ್ನು ಕ್ಷೇತ್ರದ ಜನರು

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ;ಶಾಸಕ ಎ.ಎಸ್.ಪೊನ್ನಣ್ಣ ವಿಶ್ವಾಸ Read More »

ಸ್ವಾತಂತ್ರ್ಯ ಪೂರ್ವದಲ್ಲಿ ಗುತ್ತಿಗೆ ಕೊಟ್ಟಿದ್ದ 7 ಸಾವಿರ ಎಕರೆ ಅರಣ್ಯ ಪ್ರದೇಶ ಮರು ವಶಕ್ಕೆ:ಸಚಿವ ಈಶ್ವರ್​ ಖಂಡ್ರೆ

ಸಮಗ್ರ ನ್ಯೂಸ್: ಸ್ವಾತಂತ್ರ್ಯ ಪೂರ್ವದಲ್ಲಿ ಗುತ್ತಿಗೆ ಕೊಟ್ಟಿದ್ದ ಸುಮಾರು 7,500 ಎಕರೆ ಅರಣ್ಯ ಭೂಮಿಯನ್ನು ಹಿಂಪಡೆಯಲಾಗುವುದು ಎಂದು ಅರಣ್ಯ, ಪರಿಸರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ. ಮೈಸೂರಿನ ಅರಣ್ಯಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೊಡಗು, ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಗಳಲ್ಲಿ ಸುಮಾರು ಶೇ. 95ರಷ್ಟು ಭಾಗ ಅರಣ್ಯ ಭೂಮಿ ಇದೆ, ಮತ್ತು ಅವುಗಳನ್ನು ಕೆಲ ವ್ಯಕ್ತಿಗಳು ಮತ್ತು ಕೈಗಾರಿಕೋದ್ಯಮಿಗಳಿಗೆ 99 ವರ್ಷಗಳ ಅವಧಿಗೆ ಗುತ್ತಿಗೆ ನೀಡಲಾಗಿದೆ. ಈ ಪ್ರದೇಶಗಳಲ್ಲಿ ಅವುಗಳನ್ನು ಕಾಫಿ, ಟೀ

ಸ್ವಾತಂತ್ರ್ಯ ಪೂರ್ವದಲ್ಲಿ ಗುತ್ತಿಗೆ ಕೊಟ್ಟಿದ್ದ 7 ಸಾವಿರ ಎಕರೆ ಅರಣ್ಯ ಪ್ರದೇಶ ಮರು ವಶಕ್ಕೆ:ಸಚಿವ ಈಶ್ವರ್​ ಖಂಡ್ರೆ Read More »

ಸುಳ್ಯ: ನಾಪತ್ತೆಯಾಗಿದ್ದ ಬಾಲಕಿಯನ್ನು ಪತ್ತೆ ಹಚ್ಚಿದ್ದ ಪತ್ರಕರ್ತರಿಗೆ ಸ್ಪೀಕರ್ ಯು.ಟಿ ಖಾದರ್ ರಿಂದ ಸನ್ಮಾನ

ಸಮಗ್ರ ನ್ಯೂಸ್: ನಾಪತ್ತೆಯಾಗಿದ್ದ ಬಾಲಕಿಯನ್ನು ಗಂಟೆಯೊಳಗೆ ಪತ್ತೆಹಚ್ಚಲು‌ ಸಹಕರಿಸಿದ ಮಂಗಳೂರಿನ ಮೂವರು ಪತ್ರಕರ್ತರನ್ನು ವಿಧಾನ ಸಭಾ ಸ್ಪೀಕರ್ ಯು.ಟಿ. ಖಾದರ್ ಅವರು ಸುಬ್ರಹ್ಮಣ್ಯ ಸಮೀಪದ ಕೊಲ್ಲಮೊಗ್ರದಲ್ಲಿ ಫೆ.10 ರಂದು ನಡೆದ ಪತ್ರಕರ್ತರ 5ನೇ ಗ್ರಾಮ ವಾಸ್ತವ್ಯದಲ್ಲಿ ಸನ್ಮಾನಿಸಿದರು. ಪತ್ರಕರ್ತರ ಐದನೇ ಗ್ರಾಮವಾಸ್ತವ್ಯದಲ್ಲಿ ಭಾಗವಹಿಸಿದ ಸ್ಪೀಕರ್ ಯು.ಟಿ. ಖಾದರ್ ಅವರು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರಾದ ಶಶಿ ಬೆಳ್ಳಾಯರು, ಮೋಹನ್ ಕುತ್ತಾರ್ ಹಾಗೂ ಗಿರೀಶ್ ಮಳಲಿ ಅವರನ್ನು ಸನ್ಮಾನಿಸಿದರು. ಜೋಯಿಡಾಕ್ಕೆ ಚಾರಣಕ್ಕೆ ಹೊರಟಿದ್ದ ಮಂಗಳೂರಿನ ಪತ್ರಕರ್ತರು ಮೂಲ್ಕಿ

ಸುಳ್ಯ: ನಾಪತ್ತೆಯಾಗಿದ್ದ ಬಾಲಕಿಯನ್ನು ಪತ್ತೆ ಹಚ್ಚಿದ್ದ ಪತ್ರಕರ್ತರಿಗೆ ಸ್ಪೀಕರ್ ಯು.ಟಿ ಖಾದರ್ ರಿಂದ ಸನ್ಮಾನ Read More »