Editor

ಸುಳ್ಯ: ಸ್ಕೂಟಿ- ಬಸ್ ನಡುವೆ ಡಿಕ್ಕಿ; ಸವಾರ ಸಾವು

ಸಮಗ್ರ ನ್ಯೂಸ್: ಸ್ಕೂಟಿಯೊಂದಕ್ಕೆ ಬಸ್ಸೊಂದು ಗುದ್ದಿದ ಪರಿಣಾಮ ಸ್ಕೂಟಿ ಸವಾರ ಮೃತಪಟ್ಟಿರುವ ಘಟನೆ ಸುಳ್ಯ ತಾಲೂಕಿನ ಜಾಲ್ಸೂರು-ಸುಬ್ರಹ್ಮಣ್ಯ ರಾಜ್ಯ‌ ಹೆದ್ದಾರಿಯ ಗುತ್ತಿಗಾರು ಸಮೀಪದ ಬಾಕಿಲ ಎಂಬಲ್ಲಿ ನಡೆದಿದೆ. ಸುಬ್ರಹ್ಮಣ್ಯದಿಂದ ಮೈಸೂರಿಗೆ ಪ್ರಯಾಣಿಸುತ್ತಿದ್ದ ಕೆ ಎಸ್ ಆರ್ ಟಿಸಿ ಬಸ್ಸ್ ಬಾಕಿಲ ತಿರುವಿನಲ್ಲಿ ನಾಲ್ಕೂರಿನ ಶಿವರಾಮ ಎಂಬವರು ಚಲಾಯಿಸುತ್ತಿದ್ದ ಸ್ಕೂಟಿಗೆ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಸ್ಕೂಟಿಯನ್ನು ಬಸ್ಸ್ ಒಂದಷ್ಟು ದೂರ ಎಳೆದುಕೊಂಡು ಹೋಗಿದೆ ಎಂಬ ಮಾಹಿತಿ ಲಭಿಸಿದೆ. ಘಟನೆಯಲ್ಲಿ ಸ್ಕೂಟಿ ಸವಾರ ಶಿವರಾಮರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸುವ

ಸುಳ್ಯ: ಸ್ಕೂಟಿ- ಬಸ್ ನಡುವೆ ಡಿಕ್ಕಿ; ಸವಾರ ಸಾವು Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ವೃಷಭ ರಾಶಿಯವರು ಭಾವನಾತ್ಮಕ ವಿಷಯಗಳಿಂದ ಮಾನಸಿಕ ಒತ್ತಡ ಹೆಚ್ಚಾಗುವ ಸಾಧ್ಯತೆ ಇದೆ. ಕಟಕ ರಾಶಿಯವರು ಅತಿರೇಕದಲ್ಲಿ ಯಾವುದೇ ಮಾತುಗಳು ಅಪಾಯ ತರಬಹುದು. ಉದ್ಯೋಗಿಗಳಿಗೆ ಒತ್ತಡ ಹೆಚ್ಚಲಿದೆ. ಸಿಂಹ ರಾಶಿಯವರು ಹೇಳಿಕೆಯ ಮಾತುಗಳು ಕುಟುಂಬದ ವಾತಾವರಣವನ್ನು ಕೆಡಿಸುವುದು, ಎಚ್ಚರಿಕೆ ಇರಲಿ. ಸಹದ್ಯೋಗಿಗಳಿಂದ ಕಿರಿಕಿರಿಯಾಗಲಿದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಎಂಬುದನ್ನು ತಿಳಿಯೋಣ. ಮೇಷ ರಾಶಿ:ಮೇಷ ರಾಶಿಯವರು ಈ ವಾರ ಜಾಗ್ರತೆವಹಿಸಬೇಕು. ವಿಶೇಷವಾಗಿ ನೀವು ಹಣದ ವಿಷಯಗಳಲ್ಲಿ ಬಹಳ ಜಾಗರೂಕರಾಗಿರಲು ಸಲಹೆ ನೀಡಲಾಗುವುದು.

ದ್ವಾದಶ ರಾಶಿಗಳ ವಾರಭವಿಷ್ಯ Read More »

ಎಂಜಿನಿಯರ್ ಟ್ರೈನಿ ಉದ್ಯೋಗಕ್ಕೆ ಆಹ್ವಾನ, ಬೇಗ ಅರ್ಜಿ ಹಾಕಿ

ಸಮಗ್ರ ಉದ್ಯೋಗ: Indian Institute of Astrophysics ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಎಂಜಿನಿಯರ್ ಟ್ರೈನಿ ಹುದ್ದೆ ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಫೆಬ್ರವರಿ 12, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​ಲೈನ್ ಮೂಲಕ ಅರ್ಜಿ ಹಾಕಬೇಕು. ಶೈಕ್ಷಣಿಕ ಅರ್ಹತೆ:ಇಂಡಿಯನ್ ಇನ್​​ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಜಿಕ್ಸ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ

ಎಂಜಿನಿಯರ್ ಟ್ರೈನಿ ಉದ್ಯೋಗಕ್ಕೆ ಆಹ್ವಾನ, ಬೇಗ ಅರ್ಜಿ ಹಾಕಿ Read More »

ಡಿಗ್ರೀ ಪಾಸ್ ಆಗಿದ್ರೆ ಸಾಕು, ಈ ಉದ್ಯೋಗಕ್ಕೆ ಅರ್ಜಿ ಸಲ್ಲಿಸಬಹುದು

ಸಮಗ್ರ ಉದ್ಯೋಗ: Indian Institute of Astrophysics ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಪ್ರಾಜೆಕ್ಟ್​ ಅಸಿಸ್ಟೆಂಟ್​​​​​ ಹುದ್ದೆ ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮೈಸೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಫೆಬ್ರವರಿ 27, 2024 ರಂದು ಸಂದರ್ಶನ ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಬಹುದು. ಶೈಕ್ಷಣಿಕ ಅರ್ಹತೆ:ಇಂಡಿಯನ್ ಇನ್​​ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಜಿಕ್ಸ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಬಿ.ಎಸ್ಸಿ,

ಡಿಗ್ರೀ ಪಾಸ್ ಆಗಿದ್ರೆ ಸಾಕು, ಈ ಉದ್ಯೋಗಕ್ಕೆ ಅರ್ಜಿ ಸಲ್ಲಿಸಬಹುದು Read More »

ಅಸಿಸ್ಟೆಂಟ್ ಲೆಕ್ಚರರ್ ಹುದ್ದೆಗಳಿಗೆ ಆಹ್ವಾನ, ತಿಂಗಳಿಗೆ 50,000 ಕೊಡ್ತಾರೆ!

ಸಮಗ್ರ ಉದ್ಯೋಗ: National Institute of Technology -Karnatakaಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 2 ಅಸಿಸ್ಟೆಂಟ್​ ಲೆಕ್ಚರರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಹಾಕಬಹುದು. ಫೆಬ್ರವರಿ 12, 2024 ಅರ್ಜಿ ಹಾಕಲು ಕೊನೆಯ ದಿನವಾಗಿದೆ. ಆಸಕ್ತರು ಈಗಲೇ ತಮ್ಮ ರೆಸ್ಯೂಮ್​ ಕಳುಹಿಸಿ. ಸುರತ್ಕಲ್​​ನಲ್ಲಿ ಉದ್ಯೋಗ ಮಾಡಲು ಇಚ್ಛಿಸುವವರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದು. ಶೈಕ್ಷಣಿಕ ಅರ್ಹತೆ:ನ್ಯಾಷನಲ್ ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು

ಅಸಿಸ್ಟೆಂಟ್ ಲೆಕ್ಚರರ್ ಹುದ್ದೆಗಳಿಗೆ ಆಹ್ವಾನ, ತಿಂಗಳಿಗೆ 50,000 ಕೊಡ್ತಾರೆ! Read More »

ಸಚಿವ ರಾಮಲಿಂಗಾರೆಡ್ಡಿಗೆ ಬಂಧನ ಭೀತಿ| ಜಾಮೀನು ರಹಿತ ವಾರಂಟ್ ಜಾರಿ

ಸಮಗ್ರ ನ್ಯೂಸ್: ಮೇಕೆದಾಟು ಪಾದಯಾತ್ರೆ ವೇಳೆಯಲ್ಲಿ ಕೋವಿಡ್ ನಿಯಮ ಉಲ್ಲಂಘಿಸಿದ್ದಕ್ಕಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಕೋರ್ಟ್ ಗೆ ನಿರಂತರವಾಗಿ ಗೈರಾಗಿದ್ದರ ಹಿನ್ನಲೆಯಲ್ಲಿ, ಅವರ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿಗೊಳಿಸಲಾಗಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ, ಕಾಂಗ್ರೆಸ್ ಪಕ್ಷದಿಂದ ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಿ ಪಾದಯಾತ್ರೆಯನ್ನು ನಡೆಸಲಾಗಿತ್ತು. ಕೋವಿಡ್ ಸಂದರ್ಭದಲ್ಲಿಯೇ ಪಾದಯಾತ್ರೆ ಮಾಡಿದ್ದಂತ ಕಾಂಗ್ರೆಸ್ ನಾಯಕರ ವಿರುದ್ಧ ವಿವಿಧ ಠಾಣೆಗಳಲ್ಲಿ ದೂರು ದಾಖಲಾಗಿತ್ತು. ಇದೇ ರೀತಿಯಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವಿರುದ್ಧವೂ

ಸಚಿವ ರಾಮಲಿಂಗಾರೆಡ್ಡಿಗೆ ಬಂಧನ ಭೀತಿ| ಜಾಮೀನು ರಹಿತ ವಾರಂಟ್ ಜಾರಿ Read More »

ಕೊಲ್ಲಮೊಗ್ರುವಿನಲ್ಲಿ ಪತ್ರಕರ್ತರ ಗ್ರಾಮ ವಾಸ್ತವ್ಯ|ಅರಣ್ಯ ಮತ್ತು ಕಂದಾಯ ಇಲಾಖೆ ಸಮಸ್ಯೆ ಪರಿಹಾರಕ್ಕೆ ಪೈಲಟ್ ಯೋಜನೆ ಜಾರಿ -ಡಿಸಿ

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ಕೊಲ್ಲಮೊಗ್ರು ಮತ್ತು ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ, ಭಾಗಶಃ ಅರಣ್ಯ ಸಮಸ್ಯೆ ಸೇರಿ ಅರಣ್ಯ – ಕಂದಾಯ ನಡುವಿನ ಸಮಸ್ಯೆ ಇದೆ. ಇದರ ಪರಿಹಾರಕ್ಕೆ ಇಲ್ಲಿ ಪೈಲಟ್ ಯೋಜನೆಯಡಿಯಲ್ಲಿ ಸರ್ವೆ ಮಾಡಿಸಿ ಇಲ್ಲಿನ ಅರಣ್ಯ ಸಮಸ್ಯೆ ಬಗೆಹರಿಸಲು ಪ್ರಯತ್ನಿಸುತ್ತೇವೆ. 3-4 ತಿಂಗಳ ಯೋಜನೆ ಅಡಿಯಲ್ಲಿ ಸರ್ವೆ ಪೂರ್ತಿ ಮಾಡಲಾಗುವುದು. ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಹೇಳಿದರು. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಸುಳ್ಯ

ಕೊಲ್ಲಮೊಗ್ರುವಿನಲ್ಲಿ ಪತ್ರಕರ್ತರ ಗ್ರಾಮ ವಾಸ್ತವ್ಯ|ಅರಣ್ಯ ಮತ್ತು ಕಂದಾಯ ಇಲಾಖೆ ಸಮಸ್ಯೆ ಪರಿಹಾರಕ್ಕೆ ಪೈಲಟ್ ಯೋಜನೆ ಜಾರಿ -ಡಿಸಿ Read More »

ಸುಳ್ಯ: ಐವರ್ನಾಡಿನ ಪಂಚಲಿಂಗೇಶ್ವರ ಸನ್ನಿಧಿಯಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ| ಇಂದು ರಾತ್ರಿ ಶ್ರೀದೈವಗಳಿಗೆ ನರ್ತನಸೇವೆ

ಸಮಗ್ರ ನ್ಯೂಸ್: ಇತಿಹಾಸ ಪ್ರಸಿದ್ದ ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವವು ಬ್ರಹ್ಮಶ್ರೀ ವೇದಮೂರ್ತಿ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ವಿವಿಧ ಧಾರ್ಮಿಕ , ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯುತ್ತಿದೆ. ಇಂದು ಬೆಳಿಗ್ಗೆ ಕೊಯಿಲ ಉಳ್ಳಾಕುಲು ದೈವಗಳ ಭಂಡಾರ ಆಗಮನದ ಬಳಿಕ ಶ್ರೀ ದೇವರ ಬಲಿ ಹೊರಟು ಉತ್ಸವ ನಡೆಯಿತು.ಬಳಿಕ ದರ್ಶನ ಬಲಿ ,ಬಟ್ಟಲು ಕಾಣಿಕೆ ನಡೆಯಿತು. ದರ್ಶನಬಲಿ ಬಳಿಕ ಶುದ್ಧಿ ಕಲಶ,ಮಹಾಪೂಜೆ,ವೈದಿಕ ಮಂತ್ರಾಕ್ಷತೆ, ಪ್ರಸಾದ ವಿತರಣೆ,ಭಕ್ತಾದಿಗಳಿಗೆ ಅನ್ನಸಂತರ್ಪಣೆ ನಡೆಯಿತು. ಇಂದು(ಫೆ.10) ರಾತ್ರಿ ಗಂಟೆ 10.00

ಸುಳ್ಯ: ಐವರ್ನಾಡಿನ ಪಂಚಲಿಂಗೇಶ್ವರ ಸನ್ನಿಧಿಯಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ| ಇಂದು ರಾತ್ರಿ ಶ್ರೀದೈವಗಳಿಗೆ ನರ್ತನಸೇವೆ Read More »

ವಿವಾದಾತ್ಮಕ ಹೇಳಿಕೆ ನೀಡಿದ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ವಿರುದ್ಧ ಮತ್ತೊಂದು ದೂರು ದಾಖಲು

ಸಮಗ್ರ ನ್ಯೂಸ್: ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ವಿರುದ್ದ ಎಫ್​ಐಆರ್ ದಾಖಲಾಗಿದೆ. ಭಾಷಣ ಮಾಡುವಾಗ ಕೆ.ಎಸ್​ ಈಶ್ವರಪ್ಪ “ಸಂಸದ ಡಿಕೆ ಸುರೇಶ್ ಹಾಗೂ ಶಾಸಕ ವಿನಯ ಕುಲಕರ್ಣಿ ಮಾದರಿ ದೇಶದ್ರೋಹಿ ಹೇಳಿಕೆ ನೀಡಿದವರಿಗೆ ಗುಂಡಿಕ್ಕುವ ಕಾನೂನು ತನ್ನಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆಗ್ರಹಿಸಿದ್ದರು. ನಾವು ಹೀಗೆ ಬಿಡಲ್ಲ. ನಾವು ಬಿಜೆಪಿಯವರು ಪಾಕಿಸ್ತಾನವನ್ನ ಭಾರತದಲ್ಲಿ ಸೇರ್ಪಡೆ ಮಾಡಿ ಅಖಂಡ ಭಾರತ ಮಾಡುತ್ತೇವೆ ಎಂದಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ ಈಶ್ವರಪ್ಪ ವಿರುದ್ಧ ಆರ್‌ಆರ್ ನಗರ ಯುವ ಕಾಂಗ್ರೆಸ್

ವಿವಾದಾತ್ಮಕ ಹೇಳಿಕೆ ನೀಡಿದ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ವಿರುದ್ಧ ಮತ್ತೊಂದು ದೂರು ದಾಖಲು Read More »

ಚಿಕ್ಕಪೇಟೆಗೆ ಬಂತು ಮೋದಿ ಬಟ್ಟೆ| ಫುಲ್ ಡಿಮಾಂಡ್

ಸಮಗ್ರ ನ್ಯೂಸ್: ಮೋದಿ ಕ್ರೇಜ್ ಯಾರಿಗಿಲ್ಲ ಹೇಳಿ ಹೌದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯಾದ ನಂತರ ಮೋದಿಯವರ ಮೇಲೆ ಜನರಿಗೆ ತುಂಬಾ ಅಭಿಮಾನ ಶುರುವಾಗಿದೆ. ಇಷ್ಟು ದಿನ ಮೋದಿಯವರ ಕಟೌಟ್ ಗಳನ್ನ ಹಾಕಿ ಮೋದಿ ಮೇಲಿನ ಪ್ರೀತಿಯನ್ನ ವ್ಯಕ್ತಪಡಿಸುತ್ತಿದ್ದರು ಆದ್ರೆ ಇದೀಗ ಜನರು ಇದೀಗಾ ಒಂದು ಹೆಜ್ಜೆ ಮುಂದಕ್ಕೆ ಹೋಗಿ ಮೋದಿಯವರ ಫೋಟೋ ಇರುವ ಬಟ್ಟೆ ಹಾಕಲು ಮುಂದಾಗಿದ್ದಾರೆ. ಮೋದಿ ಬಟ್ಟೆಗೆ ಈಗ ಫುಲ್ ಡಿಮ್ಯಾಂಡ್ ಬಂದಿದೆ.‌ ನಗರದ ಚಿಕ್ಕಪೇಟೆಗೆ ಮೋದಿ ಫೋಟೋ ಇರುವ ಪಾಲಿಸ್ಟರ್ ಫ್ಯಾಬ್ರಿಕ್ ಬಟ್ಟೆಗಳು

ಚಿಕ್ಕಪೇಟೆಗೆ ಬಂತು ಮೋದಿ ಬಟ್ಟೆ| ಫುಲ್ ಡಿಮಾಂಡ್ Read More »