Editor

ನಾಳೆ ಎರಡು ಗಂಟೆಗಳ ಕಾಲ ನಮ್ಮ ಮೆಟ್ರೊ ಸಂಚಾರ ಸ್ಥಗಿತ

ಸಮಗ್ರ ನ್ಯೂಸ್: ನಾಳೆ ನಗರದ ಟ್ರಿನಿಟಿ ಮತ್ತು ಎಂ.ಜಿ ರಸ್ತೆ ನಿಲ್ದಾಣಗಳ ನಡುವೆ ಎರಡೂ ಗಂಟೆ ನಮ್ಮ ಮೆಟ್ರೋ ಸಂಚಾರ ಸ್ಥಗಿತವಾಗಲಿದೆ. ನೇರಳೆ ಮಾರ್ಗದಲ್ಲಿ ನಿರ್ವಹಣೆ ಕಾಮಗಾರಿಯನ್ನು ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಎಂ.ಜಿ. ರಸ್ತೆ ಮತ್ತು ಟ್ರಿನಿಟಿ ಮೆಟ್ರೋ ನಿಲ್ದಾಣಗಳ ನಡುವೆ ನಾಳೆ ಬೆಳಗ್ಗೆ 7 ಗಂಟೆಯಿಂದ 9 ಗಂಟೆಯವರೆಗೆ ಮೆಟ್ರೋ ಸಂಚಾರ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತಿದೆ. ಈ ಬಗ್ಗೆ ಬಿಎಂಆರ್​ಸಿಎಲ್ ಮಾಧ್ಯಮ ಪ್ರಕಟಣೆ ಹೊರಡಿಸಿದೆ. ಅವಧಿಯಲ್ಲಿ ರೈಲುಗಳು ಎಂ.ಜಿ ರಸ್ತೆ ಮತ್ತು ಚಲ್ಲಘಟ್ಟ ಹಾಗೂ ಇಂದಿರಾನಗರ, ವೈಟ್‌ಫೀಲ್ಡ್ (ಕಾಡುಗೋಡಿ)

ನಾಳೆ ಎರಡು ಗಂಟೆಗಳ ಕಾಲ ನಮ್ಮ ಮೆಟ್ರೊ ಸಂಚಾರ ಸ್ಥಗಿತ Read More »

ಹವಾಮಾನ ವರದಿ| ಕಡಿಮೆಯಾದ ಚಳಿ, ಅವಧಿಗೆ ಮುನ್ನವೇ ಶುರುವಾದ ಸೆಕೆ

ಸಮಗ್ರ ನ್ಯೂಸ್: ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಬಿಸಿ ಹೆಚ್ಚಾಗುತ್ತಿದೆ. ಬೆಳಗ್ಗೆ ಸ್ವಲ್ಪ ತಂಪಾದ ವಾತಾವರಣವಿದ್ದರೂ 10 ಗಂಟೆಯ ನಂತರಮೈ ಸುಡುವಂತ ಅನುಭವವಾಗುತ್ತಿದೆ. ಇಂದು (ಫೆ.10) ಕೂಡ ರಾಜ್ಯದ ಕೆಲವು ಕಡೆಗಳಲ್ಲಿ ಉಷ್ಣಾಂಶ ತುಸು ಹೆಚ್ಚಾಗಲಿದೆ. ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ, ಕರಾವಳಿಯ ಒಂದೆರಡು ಕಡೆಗಳಲ್ಲಿ ಉಷ್ಣಾಂಶ ಸಾಮಾನ್ಯಕ್ಕಿಂತ ಗಮನಾರ್ಹವಾಗಿ ಹೆಚ್ಚಳವಾಗಿದೆ. 3.1 ಡಿಗ್ರಿ ಸೆಲ್ಸಿಯಸ್‌ನಿಂದ 5 ಡಿಗ್ರಿ ಸೆಲ್ಸಿಯಸ್ ವರೆಗೆ ಹೆಚ್ಚಳವಾಗಿದೆ. ಕರಾವಳಿ, ಉತ್ತರ ಒಳನಾಡಿನ ಕೆಲವು ಕಡೆಗಳಲಲ್ಲಿ ಹಾಗೂ ದಕ್ಷಿಣ ಒಳನಾಡಿನ ಒಂದೆರೆಡು ಕಡೆಗಳಲ್ಲಿ ಉಷ್ಣಾಂಶ

ಹವಾಮಾನ ವರದಿ| ಕಡಿಮೆಯಾದ ಚಳಿ, ಅವಧಿಗೆ ಮುನ್ನವೇ ಶುರುವಾದ ಸೆಕೆ Read More »

ಸಿಲಿಕಾನ್ ಸಿಟಿಯಲ್ಲಿ ಹಿಟ್​ ಆ್ಯಂಡ್​ ರನ್​ಗೆ ಮಹಿಳೆ ಬಲಿ

ಸಮಗ್ರ ನ್ಯೂಸ್: ಸಿಲಿಕಾನ್ ಸಿಟಿಯಲ್ಲಿ ಹಿಟ್​ ಆ್ಯಂಡ್​ ರನ್​ಗೆ ಮಹಿಳೆ ಬಲಿಯಾಗಿದ್ದಾರೆ. ಮಹಾಲಕ್ಷ್ಮೀ ಲೇಔಟ್ ಮೆಟ್ರೋ ನಿಲ್ದಾಣ ಬಳಿ 62 ವರ್ಷದ ಆಶಾರಾಣಿ ಎಂಬುವವರಿಗೆ ಅಪರಿಚಿತ ವಾಹನ ಡಿಕ್ಕಿಯಾಗಿದ್ದು ಮಹಿಳೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಪ್ರಾಣಬಿಟ್ಟಿದ್ದಾರೆ. ಸ್ಥಳಕ್ಕೆ ಮಲ್ಲೇಶ್ವರಂ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಆಶಾರಾಣಿ ಅವರು ಶ್ರೀರಂಗಪಟ್ಟಣಕ್ಕೆ ಹೋಗಲು ಬೆಳಗಿನ‌ ಜಾವ 5:40ರ ಸುಮಾರಿಗೆ ಮನೆ ಬಿಟ್ಟು ಮಹಾಲಕ್ಷ್ಮಿ ಲೇಔಟ್ ಬಸ್ ನಿಲ್ದಾಣಕ್ಕೆ ಬರ್ತಿದ್ದರು. ಈ

ಸಿಲಿಕಾನ್ ಸಿಟಿಯಲ್ಲಿ ಹಿಟ್​ ಆ್ಯಂಡ್​ ರನ್​ಗೆ ಮಹಿಳೆ ಬಲಿ Read More »

ಜ್ಯೋತಿಷಿ ಸಾಹಿತಿ ಎಚ್ ಭೀಮರಾವ್ ವಾಷ್ಠರ್ ರಿಗೆ ಮೈಸೂರಿನಲ್ಲಿ ಸಾಧಕರತ್ನ ಪ್ರಶಸ್ತಿ ಪ್ರದಾನ

ಸಮಗ್ರ ನ್ಯೂಸ್: ಮೈಸೂರಿನ ಪುರಭವನದಲ್ಲಿ ಇತ್ತೀಚಿಗೆ ನಡೆದ ಕರ್ನಾಟಕ ರಾಜ್ಯ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗಗಳ ಒಕ್ಕೂಟದ ಬೃಹತ್ ಸಮಾರಂಭದಲ್ಲಿ ಖ್ಯಾತ ಜ್ಯೋತಿಷಿ, ಗಾಯಕ, ಚಿತ್ರ ನಿರ್ದೇಶಕ ಮತ್ತು ಸಾಹಿತಿಗಳಾದ ಎಚ್ ಭೀಮರಾವ್ ವಾಷ್ಠರ್ ಅವರಿಗೆ ಸಾಧಕ ರತ್ನ ರಾಜ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗಗಳ ಒಕ್ಕೂಟದ ಗೌರವಾಧ್ಯಕ್ಷ ರವೀಂದ್ರ ಶೆಟ್ಟಿ ಉಳಿಯದೊಟ್ಟು, ಸಂತರಾದ ತುಕಾರಾಮ್ ಸುರ್ವೇ, ಗಾಯಕ ಪ್ರಕಾಶ್ ಗೊಂಧಳಿ, ಖ್ಯಾತ ವಾಗ್ಮಿ

ಜ್ಯೋತಿಷಿ ಸಾಹಿತಿ ಎಚ್ ಭೀಮರಾವ್ ವಾಷ್ಠರ್ ರಿಗೆ ಮೈಸೂರಿನಲ್ಲಿ ಸಾಧಕರತ್ನ ಪ್ರಶಸ್ತಿ ಪ್ರದಾನ Read More »

ಮತ್ತೆ ಮೂವರು ಸಾಧಕರಿಗೆ ಭಾರತ ರತ್ನ ಘೋಷಿಸಿದ ಕೇಂದ್ರ ಸರ್ಕಾರ

ಸಮಗ್ರ ನ್ಯೂಸ್: ಭಾರತದ ಮಾಜಿ ಪ್ರಧಾನಿಗಳಾದ ನರಸಿಂಹರಾವ್, ಚೌಧರಿ ಚರಣ್ ಸಿಂಗ್ ಮತ್ತು ಎಂಎಸ್ ಸ್ವಾಮಿನಾಥನ್ ಅವರಿಗೆ ಭಾರತ ರತ್ನ ಪ್ರಶಸ್ತಿಯನ್ನು ಪ್ರಧಾನಿ ಮೋದಿ ಘೋಷಣೆ ಮಾಡಿದ್ದಾರೆ. ಬಿಹಾರದ ಮಾಜಿ ಸಿಎಂ ಕರ್ಪೂರಿ ಠಾಕೂರ್ ಮತ್ತು ಬಿಜೆಪಿ ಧುರೀಣ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ಮೊನ್ನೆ ಕೇಂದ್ರವು ಭಾರತ ರತ್ನ ಘೋಷಿಸಿದ ನಂತರ ಈ ಘೋಷಣೆ ಮಾಡಲಾಗಿದೆ. ಈಗ 5 ಭಾರತ ರತ್ನ ಪ್ರಶಸ್ತಿಗಳನ್ನು ಘೋಷಿಸಿದೆ. ಪಾಮುಲಪರ್ತಿ ವೆಂಕಟ ನರಸಿಂಹ ರಾವ್ ಅವರು 1991 ರಿಂದ 1996

ಮತ್ತೆ ಮೂವರು ಸಾಧಕರಿಗೆ ಭಾರತ ರತ್ನ ಘೋಷಿಸಿದ ಕೇಂದ್ರ ಸರ್ಕಾರ Read More »

ಲೋನ್ ಕೊಡಿಸೋದಾಗಿ ಹೇಳಿ ಕೋಟಿ ಕೋಟಿ ವಂಚನೆ…ನಿರ್ಮಲಾ ಸೀತಾರಾಮನ್ , RBI ಹೆಸರೇಳಿ ಪಂಗನಾಮ

ಸಮಗ್ರ ನ್ಯೂಸ್: ಲೋನ್ ಕೊಡಿಸೋದಾಗಿ ಹೇಳಿ ಮಹಿಳೆಯೊಬ್ಬಳು ಕೋಟಿ ಕೋಟಿ ವಂಚನೆ ಮಾಡಿದ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನಲ್ಲಿ ನಡೆದಿದೆ. ತಮಿಳುನಾಡಿನ ಹೊಸೂರು ಮೂಲದ ಪವಿತ್ರಾ ಈ ಪ್ರಕರಣದ ಆರೋಪಿ. ಬ್ಲೂ ವಿಂಗ್ಸ್ ಎಂಬ ಹೆಸರಿನ ಟ್ರಸ್ಟ್ ಮಾಡಿಕೊಂಡು ಜನರಿಗೆ ವಂಚಿಸಿದ್ದಾಳೆ. ಅಷ್ಟೆ ಅಲ್ಲದೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಆರ್‌ಬಿಐ ಹೆಸರನ್ನು ಬಳಸಿಕೊಂಡು, ಬೇಕಾದಷ್ಟು ಸಾಲ ನೀಡುವುದಾಗಿ ಹಾಗೂ ಅರ್ಧದಷ್ಟು ಸಬ್ಸಿಡಿ ನೀಡುವುದಾಗಿ ಹೇಳಿ ಅಮಾಯಕರಿಂದ ಕೋಟಿ ರೂ. ಹಣ ಪಡೆದು ಮಹಿಳೆಯೊಬ್ಬಳು

ಲೋನ್ ಕೊಡಿಸೋದಾಗಿ ಹೇಳಿ ಕೋಟಿ ಕೋಟಿ ವಂಚನೆ…ನಿರ್ಮಲಾ ಸೀತಾರಾಮನ್ , RBI ಹೆಸರೇಳಿ ಪಂಗನಾಮ Read More »

ಕೇಂದ್ರವನ್ನು ಸಮರ್ಥಿಸುವ ಭರದಲ್ಲಿ ಧರ್ಮವನ್ನು ಎಳೆದು ತಂದ ಹರೀಶ್ ಪೂಂಜಾ| ಹಿಂದೂಗಳ ತೆರಿಗೆ ಹಿಂದೂಗಳಿಗೆ ನೀಡಲಿ ಎಂದ ಶಾಸಕ

ಸಮಗ್ರ ನ್ಯೂಸ್: ಕೇಂದ್ರ ಹಾಗೂ ರಾಜ್ಯ ಸರಕಾರದ ನಡುವೆ ನಡೆಯುತ್ತಿರುವ ತೆರಿಗೆ ಗಲಾಟೆ ನಡುವೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಸಾಮಾಜಿಕ ಜಾಲತಾಣ ಮಾಡಿರುವ ಪೋಸ್ಟ್ ಒಂದು ಇದೀಗ ವೈರಲ್ ಆಗಿದೆ. ನನ್ನ ತೆರಿಗೆ ನನ್ನ ಹಕ್ಕು ಆಂದೋಲನದ ಹಿನ್ನೆಲೆಯಲ್ಲಿ ಅವರು “ಈ ಆರ್ಥಿಕ ವರ್ಷದಿಂದ ಹಿಂದುಗಳು ಕಟ್ಟಿರುವ ತೆರಿಗೆಹಣ ಹಿಂದುಗಳ ಅಭಿವೃದ್ಧಿಗೆ ಮಾತ್ರ ಉಪಯೋಗಿಸಬೇಕು. ಹಿಂದೂಗಳು ಕಟ್ಟಿದ ತೆರಿಗೆ ಬೇರೆ ಧರ್ಮಗಳ ಜನರಿಗೆ ಸೇರುವುದು ಹಿಂದೂಗಳಿಗೆ ಆಗುವ ಅನ್ಯಾಯ, ಹಿಂದುಗಳ ತೆರಿಗೆ ಹಿಂದುಗಳ ಹಕ್ಕು” ಎಂದು

ಕೇಂದ್ರವನ್ನು ಸಮರ್ಥಿಸುವ ಭರದಲ್ಲಿ ಧರ್ಮವನ್ನು ಎಳೆದು ತಂದ ಹರೀಶ್ ಪೂಂಜಾ| ಹಿಂದೂಗಳ ತೆರಿಗೆ ಹಿಂದೂಗಳಿಗೆ ನೀಡಲಿ ಎಂದ ಶಾಸಕ Read More »

ಮದರಸಾ ಧ್ವಂಸ ವೇಳೆ ಹಿಂಸಾಚಾರ| ಕಂಡಲ್ಲಿ ಗುಂಡು ಹಾರಿಸಲು ಆದೇಶ

ಸಮಗ್ರ ನ್ಯೂಸ್: ಉತ್ತರಾಖಂಡದ ಹಲ್ದ್ವಾನಿಯಲ್ಲಿ ಅಧಿಕಾರಿಗಳು ಕಾನೂನುಬಾಹಿರ ಎಂದು ಘೋಷಿಸಿದ ಮದರಸಾವನ್ನು ನೆಲಸಮಗೊಳಿಸಲು ಹೋದಾಗ ಜನಸಮೂಹದೊಂದಿಗಿನ ಘರ್ಷಣೆಯಲ್ಲಿ 50ಕ್ಕೂ ಹೆಚ್ಚು ಪೊಲೀಸರು ಗಾಯಗೊಂಡಿದ್ದಾರೆ. ಧ್ವಂಸವನ್ನು ವಿರೋಧಿಸಿದ ವನ್ಬುಲ್ಪುರದಲ್ಲಿ ಜನಸಮೂಹವು ಅವರ ಮೇಲೆ ಕಲ್ಲುಗಳನ್ನು ಎಸೆಯಿತು. ಅವರೆಲ್ಲರೂ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪ್ರದೇಶದಲ್ಲಿ ಶೂಟ್-ಎಟ್-ಸೈಟ್ ಆದೇಶಗಳನ್ನ ಹೊರಡಿಸಲಾಗಿದೆ ಮತ್ತು ಭದ್ರತೆಯನ್ನು ಬಲಪಡಿಸಲಾಗಿದೆ. ಪೊಲೀಸರಲ್ಲದೆ, ಆಡಳಿತ ಮತ್ತು ನಾಗರಿಕ ಅಧಿಕಾರಿಗಳ ತಂಡವು ಪಕ್ಕದ ಪ್ರಾರ್ಥನಾ ಪ್ರದೇಶವನ್ನ ಹೊಂದಿರುವ ಮದರಸಾಕ್ಕೆ ಹೋಗಿತ್ತು. ಜೆಸಿಬಿ ಯಂತ್ರವು ಚಲಿಸಲು ಪ್ರಾರಂಭಿಸಿದಾಗ, “ಅಶಿಸ್ತಿನ

ಮದರಸಾ ಧ್ವಂಸ ವೇಳೆ ಹಿಂಸಾಚಾರ| ಕಂಡಲ್ಲಿ ಗುಂಡು ಹಾರಿಸಲು ಆದೇಶ Read More »

ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಉದ್ಯೋಗಕ್ಕೆ ಆಹ್ವಾನ, ಬೇಗ ಅರ್ಜಿ ಸಲ್ಲಿಸಿ

ಸಮಗ್ರ ಉದ್ಯೋಗ: ಭಾರತೀಯ ವಿಜ್ಞಾನ ಸಂಸ್ಥೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 1 ಫೈನಾನ್ಸಿಯಲ್ ಕಂಟ್ರೋಲರ್​ ಹುದ್ದೆ ಖಾಲಿ ಇದೆ. ಬೆಂಗಳೂರಿನಲ್ಲಿ ವೃತ್ತಿ ಮಾಡ ಬಯಸುವವರು ಹಾಗೂ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಹಾಕಬಹುದು. ವಿದ್ಯಾರ್ಹತೆ:ಭಾರತೀಯ ವಿಜ್ಞಾನ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು. ವಯೋಮಿತಿ:ಭಾರತೀಯ ವಿಜ್ಞಾನ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ,

ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಉದ್ಯೋಗಕ್ಕೆ ಆಹ್ವಾನ, ಬೇಗ ಅರ್ಜಿ ಸಲ್ಲಿಸಿ Read More »

ಸಂಪಾಜೆ: ಮನೆಗೆ ನುಗ್ಗಿ ನಗ-ನಗದು ದೋಚಿದ ಕಳ್ಳರು

ಸಮಗ್ರ ನ್ಯೂಸ್: ಮನೆಗೆ ನುಗ್ಗಿದ ಕಳ್ಳರು ಚಿನ್ನಾಭರಣ ಸಹಿತ ಹಣ ಕಳ್ಳತನ ನಡೆಸಿದ ಘಟನೆ ಕೊಡಗು ಜಿಲ್ಲೆಯ ಸಂಪಾಜೆ ಗ್ರಾಮದ ಬೈಲು ಎಂಬಲ್ಲಿ ಫೆ.08 ರಂದು ನಡೆದಿದೆ.‌ ಇಲ್ಲಿನ ಕನ್ಯಾನ ವಿಜಯ ಕುಮಾರ್ ಅವರ ಮನೆಗೆ ಕಳ್ಳರು ನುಗ್ಗಿ ಕಳ್ಳತನ ನಡೆಸಲಾಗಿದೆ ಎಂದು ತಿಳಿದುಬಂದಿದೆ. ವಿಜಯಕುಮಾರ್ ಕಲ್ಲುಗುಂಡಿಯ ತಮ್ಮ ಅಂಗಡಿಗೆ ಹೋಗಿ ಸಂಜೆ ವೇಳೆ ಮನೆಗೆ ಹಿಂದಿರುಗಿ ನೋಡಿದಾಗ ಬಟ್ಟೆಗಳು ಚೆಲ್ಲಾಪಿಲ್ಲಿಯಾಗಿತ್ತು. ಕೂಡಲೇ ಸ್ಥಳೀಯರಿಗೆ ವಿಷಯ ತಿಳಿಸಲಾಗಿದ್ದು, ಸಂಪಾಜೆ ಪೊಲೀಸರಿಗೆ ಮಾಹಿತಿ ತಿಳಿಸಲಾಗಿದೆ. ಮನೆಯಿಂದ 40 ಗ್ರಾಂ

ಸಂಪಾಜೆ: ಮನೆಗೆ ನುಗ್ಗಿ ನಗ-ನಗದು ದೋಚಿದ ಕಳ್ಳರು Read More »