Editor

ವಿಧಾನಸೌಧದಲ್ಲಿಂದು ಸಿಎಂ ಜನಸ್ಪಂದನಾ ಕಾರ್ಯಕ್ರಮ… ಶಕ್ತಿಸೌಧದಲ್ಲಿ ಸಿದ್ದಗೊಂಡ ಬೃಹತ್ ವೇದಿಕೆ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆ ಹೊತ್ತಲ್ಲೆ ಸಿಎಂ ಜನತಾದರ್ಶನ ಕಾರ್ಯಕ್ರಮ ಆಯೋಜನೆ ಮಾಡಿದ್ದಾರೆ. ಇಂದು ವಿಧಾನಸೌಧದ ಆವರಣದಲ್ಲಿ ಸಿಎಂ ಸಿದ್ದರಾಮಯ್ಯ ಜನಸ್ಪಂದನ ಕಾರ್ಯಕ್ರಮ ನಡೆಸಲಿದ್ದಾರೆ. ಈಗಾಗಲೇ ಕಾರ್ಯಕ್ರಮಕ್ಕೆ ವೇದಿಕೆ ಸಜ್ಜಾಗಿದೆ. ಇಂದು ಇಡೀ ದಿನ ಜನಸ್ಪಂದನ ಕಾರ್ಯದಲ್ಲಿ ಸಿಎಂ ತೊಡಗಿಸಿಕೊಳ್ಳಲಿದ್ದಾರೆ. ಇಂದು ಬೆಳಗ್ಗೆ 10 ರಿಂದ ಸಂಜೆ 6 ಗಂಟೆ ತನಕ ಜನಸ್ಪಂದನ ನಡೆಯಲಿದೆ‌. ಜನಸ್ಪಂದನ ಕಾರ್ಯಕ್ರಮಕ್ಕೆ ವಿಧಾನಸೌಧದಲ್ಲಿ ಸಕಲ ಸಿದ್ದತೆಗಳನ್ನ ಮಾಡಿಕೊಳ್ಳಲಾಗಿದೆ. ವಿಧಾನಸೌಧದ ಗ್ರ್ಯಾಂಡ್ ಸ್ಟಪ್ಸ್ ಮುಂಭಾಗ ಸಿಎಂ ಜನಸ್ಪಂದನಕ್ಕೆ ಸಿದ್ದತೆ ಮಾಡಿಕೊಳ್ಳಲಾಗಿದೆ. ಬೃಹತ್ ಜರ್ಮನ್

ವಿಧಾನಸೌಧದಲ್ಲಿಂದು ಸಿಎಂ ಜನಸ್ಪಂದನಾ ಕಾರ್ಯಕ್ರಮ… ಶಕ್ತಿಸೌಧದಲ್ಲಿ ಸಿದ್ದಗೊಂಡ ಬೃಹತ್ ವೇದಿಕೆ Read More »

ರಾಜ್ಯದಲ್ಲಿ ಹುಕ್ಕಾ ಬಾರ್ ನಿಷೇಧ|ಆದೇಶ ಹೊರಡಿಸಿದ ಆರೋಗ್ಯ ಇಲಾಖೆ

ಸಮಗ್ರ ನ್ಯೂಸ್: ಕರ್ನಾಟಕದಲ್ಲಿ ಹುಕ್ಕಾ ಬಾರ್ ನಿಷೇಧಿಸಿ ರಾಜ್ಯ ಆರೋಗ್ಯ ಮತ್ತು ಕುಟಂಬ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ. ಹುಕ್ಕಾ, ತಂಬಾಕು ಅಥವಾ ನಿಕೋಟಿನ್ ಒಳಗೊಂಡ ನಿಕೋಟಿನ್ ರಹಿತ ತಂಬಾಕು ರಹಿತ ಸ್ವಾಧಭರಿತ, ಸ್ವಾಧರಹಿತ ಮೇಲಾಸಿಸ್ , ಶಿಶಾ ಹಾಗೂ ಇದೇ ಮಾದರಿಯ ಇನಿತ್ತರ ಹೆಸರುಗಳಿಂದ ಕರೆಯುವ ಹುಕ್ಕಾ ಉತ್ಪನ್ನ ಮಾರಾಟ ನಿಷೇಧಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಸಹ ರಾಜ್ಯದಲ್ಲಿ ಹುಕ್ಕಾ ಬಾರ್‌ ನಿಷೇಧಿಸುವುದಾಗಿ ಹೇಳಿದ್ದರು. ಇದೀಗ ಅಧಿಕೃತವಾಗಿ ಕರ್ನಾಟಕದಲ್ಲಿ

ರಾಜ್ಯದಲ್ಲಿ ಹುಕ್ಕಾ ಬಾರ್ ನಿಷೇಧ|ಆದೇಶ ಹೊರಡಿಸಿದ ಆರೋಗ್ಯ ಇಲಾಖೆ Read More »

ಜನರನ್ನು ಕಂಡು ಕದ್ದಿದ್ದ ಹಣವನ್ನು ಬಿಟ್ಟು ಎದ್ನೊ ಬಿದ್ನೊ ಓಡಿಹೋದ ಖದೀಮರು

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಕಳ್ಳರ ಹಾವಳಿ ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಈಗ ಇಂತಹದೆ ಒಂದು ಘಟನೆ ನಡೆದಿದೆ. ಹೌದು ದೇಗುಲದಲ್ಲಿ ಕಳ್ಳತನ ಮಾಡುತ್ತಿದ್ದಂತೆ ಜನರನ್ನು ನೋಡಿ ಕಳ್ರು ಎದ್ನೊ ಬಿದ್ನೊ ಅಂತಾ ಓಡಿ ಹೋದ ಘಟನೆ ದೇವನಹಳ್ಳಿಯಲ್ಲಿ ನಡೆದಿದೆ. ಮಧ್ಯರಾತ್ರಿ ಸಮಯ ಬೇರೆ ದೇವಸ್ಥಾನದ ಹಣ ಕದ್ದು ದೇವನಹಳ್ಳಿ ತಾಲೂಕಿನ ಗೋಪಸಂದ್ರ ಗ್ರಾಮದ ಮಾರಮ್ಮ ಬಳಿಯಿರುವ ಪೂಜಮ್ಮ ದೇವಾಲಯವನ್ನ ಕಳ್ಳತನ ಮಾಡಲು ಖದೀಮರು ಎಂಟ್ರಿಕೊಟ್ಟಿದ್ದಾರೆ. ಈ ವೇಳೆ ಜನರು ಬರುತ್ತಿದ್ದನ್ನು ಕಂಡು ಕದ್ದಿದ್ದ ದೇಗುಲದ ಬಳಿಯೇ

ಜನರನ್ನು ಕಂಡು ಕದ್ದಿದ್ದ ಹಣವನ್ನು ಬಿಟ್ಟು ಎದ್ನೊ ಬಿದ್ನೊ ಓಡಿಹೋದ ಖದೀಮರು Read More »

ಡಿ.ಕೆ ಸುರೇಶ್ ಪ್ರತ್ಯೇಕ ರಾಷ್ಟ್ರದ ವಿಚಾರ: ದೂರಿನ ವಿಚಾರಣೆ ಕೈಗೆತ್ತಿಕೊಂಡ ಮಂಗಳೂರು ಕೋರ್ಟ್

ಸಮಗ್ರ ನ್ಯೂಸ್: ಕೇಂದ್ರದಿಂದ ದಕ್ಷಿಣ ಭಾರತಕ್ಕೆ ಅನ್ಯಾಯ ಆಗುತ್ತಿದ್ದರೆ ಪ್ರತ್ಯೇಕ ರಾಷ್ಟ್ರ ಕೇಳಬೇಕಾಗುತ್ತದೆ ಎಂದು ಕಾಂಗ್ರೆಸ್ ಸಂಸದ ಡಿ.ಕೆ ಸುರೇಶ್ ಹೇಳಿಕೆ ನೀಡಿದ್ದರು.ಈ ಹೇಳಿಕೆ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಸದ್ಯ ಈ ವಿಚಾರವಾಗಿ ಡಿಕೆ ಸುರೇಶ್ ವಿರುದ್ದದ ದೂರಿನ‌‌ ವಿಚಾರಣೆಯನ್ನು ಮಂಗಳೂರು ಕೋರ್ಟ್ ಕೈಗೆತ್ತಿಕೊಂಡಿದೆ. ಇದಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಗೆ ಎಫ್ಐಆರ್ ದಾಖಲಿಸಲು ನಿರ್ದೇಶನ ನೀಡುವಂತೆ ದೂರುದಾರ ವಿಕಾಸ್ ಪುತ್ತೂರು ಪರ ವಕೀಲ ಮೋಹನ್ ರಾಜ್ ಕೆ.ಆರ್ ವಾದ ಮಂಡಿಸಿದ್ದಾರೆ. ಎಫ್ಐಆರ್ ದಾಖಲಿಸಿ ಡಿ.ಕೆ ಸುರೇಶ್ ವಿರುದ್ದ

ಡಿ.ಕೆ ಸುರೇಶ್ ಪ್ರತ್ಯೇಕ ರಾಷ್ಟ್ರದ ವಿಚಾರ: ದೂರಿನ ವಿಚಾರಣೆ ಕೈಗೆತ್ತಿಕೊಂಡ ಮಂಗಳೂರು ಕೋರ್ಟ್ Read More »

ಕೋಲಾರದಲ್ಲಿ ಭಾರತ್ ಬ್ರ್ಯಾಂಡ್ ಅಕ್ಕಿ ಖರೀದಿಸಲು ನೂಕುನುಗ್ಗಲು

ಸಮಗ್ರ ನ್ಯೂಸ್: ಕೇಂದ್ರ ಸರ್ಕಾರ ಭಾರತ್ ಬ್ರ್ಯಾಂಡ್‌‌ ಅಕ್ಕಿಗೆ ನಿನ್ನೆಯಿಂದ ಚಾಲನೆ ದೊರಕಿದೆ. ಕೆಜಿ ಭಾರತ್ ಬ್ರ್ಯಾಂಡ್​ ಅಕ್ಕಿಗೆ 29 ರೂ.ದರ ನಿಗದಿ ಮಾಡಲಾಗಿದು, 5, 10 ಕೆಜಿ ಬ್ಯಾಗ್ ಗಳಲ್ಲಿ ಭಾರತ್ ಅಕ್ಕಿ ಲಭ್ಯವಾಗುತ್ತಿದೆ. ನಿನ್ನೆ ಕೇಂದ್ರ ಸರ್ಕಾರದ ಭಾರತ್ ಬ್ರ್ಯಾಂಡ್ ಅಕ್ಕಿ ಯೋಜನೆಗೆ ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಅವರು ಚಾಲನೆ‌ ನೀಡಿದರು. ಅದರಂತ ಕೋಲಾರ ಜಿಲ್ಲೆಯ ಬಂಗಾರಪೇಟೆ ಪಟ್ಟಣದ ಬಸ್ ನಿಲ್ದಾಣದ ಬಳಿ ಬಿಜೆಪಿ ಯುವ ಮೋರ್ಚಾ ಘಟಕದಿಂದ ಭಾರತ್ ಅಕ್ಕಿ

ಕೋಲಾರದಲ್ಲಿ ಭಾರತ್ ಬ್ರ್ಯಾಂಡ್ ಅಕ್ಕಿ ಖರೀದಿಸಲು ನೂಕುನುಗ್ಗಲು Read More »

ಸುಳ್ಯ:ಎಸ್‌ಡಿಪಿಐ ಸುಳ್ಯ ಬ್ಲಾಕ್ ಸಮಿತಿ ವತಿಯಿಂದ ಕೊಟ್ಯಾಡಿ ಯಲ್ಲಿ ಸ್ನೇಹ ಸಮ್ಮಿಲನ ಹಾಗೂ ಕ್ರೀಡಾಕೂಟ ಕಾರ್ಯಕ್ರಮ|ಸಮಾರಂಭದಲ್ಲಿ ಪಕ್ಷದ ಟೀ ಶರ್ಟ್ ಬಿಡುಗಡೆ

ಸಮಗ್ರ ನ್ಯೂಸ್:ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಸುಳ್ಯ ಬ್ಲಾಕ್ ಸಮಿತಿ ವತಿಯಿಂದ ಸ್ನೇಹ ಸಮ್ಮಿಲನ ಮತ್ತು ಕ್ರೀಡಾಕೂಟ ಕಾರ್ಯಕ್ರಮವು ಫೆ. 5ರಂದು ಕೊಟ್ಯಾಡಿಯಲ್ಲಿ ನಡೆಯಿತು. ಎಸ್‌ಡಿಪಿಐ ಸುಳ್ಯ ಬ್ಲಾಕ್ ಸಮಿತಿ ಅಧ್ಯಕ್ಷ ಮೀರಝ್ ಸುಳ್ಯ ಅಧ್ಯಕ್ಷತೆ ವಹಿಸಿದ್ದರು. ಎಸ್‌ಡಿಪಿಐ ರಾಜ್ಯ ಸಮಿತಿ ಸದಸ್ಯ ರಿಯಾಝ್ ಕಡಂಬು ಆಗಮಿಸಿ ಸಂದೇಶ ಭಾಷಣ ಮಾಡಿದರು. ಕಾರ್ಯಕ್ರಮದಲ್ಲಿ ವಿವಿಧ ಆಟೋಟಪಗಳನ್ನು ನಡೆಸಲಾಯಿತು. ಕ್ರೀಡಾಕೂಟವನ್ನು ಸುಳ್ಯ ಕ್ಷೇತ್ರ ಸಮಿತಿ ಅಧ್ಯಕ್ಷ ಅಬ್ದುಲ್ ರಝಾಕ್ ಕೆನರಾ ಉದ್ಘಾಟಿಸಿದರು.ಕಾರ್ಯಕ್ರಮದ ಕೊನೆಯಲ್ಲಿ ಸ್ಫರ್ದೆಯಲ್ಲಿ ವಿಜೇತರಾದವರಿಗೆ ಬಹುಮಾನ

ಸುಳ್ಯ:ಎಸ್‌ಡಿಪಿಐ ಸುಳ್ಯ ಬ್ಲಾಕ್ ಸಮಿತಿ ವತಿಯಿಂದ ಕೊಟ್ಯಾಡಿ ಯಲ್ಲಿ ಸ್ನೇಹ ಸಮ್ಮಿಲನ ಹಾಗೂ ಕ್ರೀಡಾಕೂಟ ಕಾರ್ಯಕ್ರಮ|ಸಮಾರಂಭದಲ್ಲಿ ಪಕ್ಷದ ಟೀ ಶರ್ಟ್ ಬಿಡುಗಡೆ Read More »

ಕಾಂಗ್ರೆಸ್‍ಗೆ ಮತ್ತೊಂದು ಶಾಕ್/ ಮೈತ್ರಿಕೂಟವನ್ನು ತೊರೆಯುವ ಸಾಧ್ಯತೆಯಲ್ಲಿ ಆರ್‍ಎಲ್‍ಡಿ

ಸಮಗ್ರ ನ್ಯೂಸ್: ಕಾಂಗ್ರೆಸ್ ನೇತೃತ್ವದ ಮೈತ್ರಿಕೂಟವನ್ನು ಆರ್‍ಎಲ್‍ಡಿ ಪಕ್ಷವು ತೊರೆಯುವ ಸಾಧ್ಯತೆ ಹೆಚ್ಚಿದ್ದು, ಕಾಂಗ್ರೆಸ್‍ಗೆ ಮತ್ತೊಂದು ಶಾಕ್ ನೀಡುವ ಸಾಧ್ಯತೆ ಇದೆ. ಆರ್‍ಎಲ್‍ಡಿ ಮತ್ತು ಸಮಾಜವಾದಿ ಪಕ್ಷ (ಎಸ್‍ಪಿ) ನಡುವಿನ ಮೈತ್ರಿ ಪತನದ ಅಂಚಿನಲ್ಲಿದೆ ಎಂದು ಹೇಳಲಾಗಿದ್ದು, ಆರ್‍ಎಲ್‍ಡಿ ನಾಯಕ ಜಯಂತ್ ಚೌಧರಿ ಉತ್ತರ ಪ್ರದೇಶದಲ್ಲಿ ಬಿಜೆಪಿಯೊಂದಿಗೆ ಕೆಲಸ ಮಾಡಲಿದ್ದಾರೆ. . ಜಯಂತ್ ಚೌಧರಿ ಅವರು ಬಿಜೆಪಿಯೊಂದಿಗೆ ಕೆಲಸ ಮಾಡುತ್ತಾರೆ ಮತ್ತು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪಶ್ಚಿಮ ಉತ್ತರ ಪ್ರದೇಶದಲ್ಲಿ ನಾಲ್ಕು ಸ್ಥಾನಗಳಲ್ಲಿ ತಮ್ಮ ಪಕ್ಷದ ಅಭ್ಯರ್ಥಿಗಳನ್ನು

ಕಾಂಗ್ರೆಸ್‍ಗೆ ಮತ್ತೊಂದು ಶಾಕ್/ ಮೈತ್ರಿಕೂಟವನ್ನು ತೊರೆಯುವ ಸಾಧ್ಯತೆಯಲ್ಲಿ ಆರ್‍ಎಲ್‍ಡಿ Read More »

ಮುಖ್ಯಮಂತ್ರಿ ಕಚೇರಿಗೆ ಬಿಜೆಪಿ ನಾಯಕರ ಮುತ್ತಿಗೆ

ಸಮಗ್ರ ನ್ಯೂಸ್: ಒಂದು ಕಡೆ ದೆಹಲಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದರೆ ಇಂದು ಬರ ಪರಿಸ್ಥಿತಿ ನಿಭಾಯಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿ ವಿಧಾನಸೌಧದ ಗಾಂಧಿಪ್ರತಿಮೆ ಮುಂದೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಮುಖ್ಯಮಂತ್ರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದರು. ಪೊಲೀಸರು ಕಾರ್ಯಕರ್ತರನ್ನು ವಶಕ್ಕೆ ಪಡೆದರು ವಿಪಕ್ಷ ನಾಯಕ ಆರ್ ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆದಿದ್ದು ರಾಜ್ಯ ಸರ್ಕಾರದ ವಿರುದ್ಧ ಕಾರ್ಯಕರ್ತರು ಘೋಷಣೆ ಕೂಗಿದ್ದರು. ವಿಪಕ್ಷ ನಾಯಕ ಅಶೋಕ್

ಮುಖ್ಯಮಂತ್ರಿ ಕಚೇರಿಗೆ ಬಿಜೆಪಿ ನಾಯಕರ ಮುತ್ತಿಗೆ Read More »

ಮಕ್ಕಳು ಸಿಕ್ಕಾಪಟ್ಟೆ ಸೋಮಾರಿಗಳಾಗ್ತಿದ್ದಾರಾ?| ಹಾಗಿದ್ರೆ ಈ ಟಿಪ್ಸ್ ಫಾಲೋ ಮಾಡಿ

ಸಮಗ್ರ ನ್ಯೂಸ್: ಮಕ್ಕಳು ತುಂಬಾ ಸೋಮಾರಿಗಳಾಗ್ತಿದ್ದಾರಾ? ಮೊಬೈಲ್, ಲ್ಯಾಪ್‌ಟಾಪ್‌ಗಳಲ್ಲಿ ಮುಳುಗಿ ಹೋಗಿರ್ತಾರಾ? ಸೋಮಾರಿತನ ಈಗಿನ ಮಕ್ಕಳಲ್ಲಿ ಕಾಮನ್. ಇದರಿಂದ ಮಕ್ಕಳನ್ನು ಹೊರತರೋದು ಹೇಗೆ? ಒಂದಿಷ್ಟು ಟಿಪ್ಸ್ ಮಕ್ಕಳನ್ನು ಈ ಸೋಮಾರಿತನದಿಂದ ಹೊರತರಲು ಕೊಂಚ ಸಹಾಯ ಮಾಡುತ್ತವೆ. ನಾವು ಚುರುಕಾಗಿರುವುದು:ಎಷ್ಟೋ ಮನೆಗಳಲ್ಲಿ ಪೋಷಕರೇ ಸೋಮಾರಿಗಳಾಗಿರುತ್ತಾರೆ. ಸಾಮಾನ್ಯವಾಗಿ ಮಕ್ಕಳು ಪೋಷಕರು ಹೇಳಿದ್ದನ್ನು ಕೇಳೋದಿಲ್ಲ. ಪೋಷಕರು ಮಾಡಿದ್ದನ್ನು ತಾವೂ ಮಾಡುತ್ತಾರೆ. ಅಪ್ಪ, ಅಮ್ಮ ಗ್ಯಾಜೆಟ್ಸ್‌ಗೆ ಎಡಿಕ್ಟ್ ಆಗಿ ಅದರಲ್ಲೇ ಮುಳುಗಿದ್ರೆ ಮಕ್ಕಳೂ ಅದನ್ನು ಫಾಲೋ ಮಾಡ್ತಾರೆ. ಅದಕ್ಕೆ ಮೊದಲು ನೀವು ನಿಮ್ಮ

ಮಕ್ಕಳು ಸಿಕ್ಕಾಪಟ್ಟೆ ಸೋಮಾರಿಗಳಾಗ್ತಿದ್ದಾರಾ?| ಹಾಗಿದ್ರೆ ಈ ಟಿಪ್ಸ್ ಫಾಲೋ ಮಾಡಿ Read More »

ಕೊಳವೆ ಬಾವಿಗೆ ಬಿದ್ದ ಎರಡು ವರ್ಷದ ಮಗು| ಒಂಬತ್ತು ಗಂಟೆಗಳ ನಿರಂತರ ಕಾರ್ಯಚರಣೆ

ಸಮಗ್ರ ನ್ಯೂಸ್: ಗುಜರಾತ್‌ನ ಜಾಮ್‌ನಗರದ ಗೋವಾನಾ ಗ್ರಾಮದಲ್ಲಿ ನಿನ್ನೆ ಸಂಜೆ ಎರಡು ವರ್ಷದ ಬಾಲಕ ಕೊಳವೆ ಬಾವಿಗೆ ಬಿದ್ದಿದ್ದಾನೆ. ಬಾಲಕನನ್ನು ಇಂದು ಮುಂಜಾನೆ ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಿನ್ನೆ ಸಂಜೆ 6.30ರ ಸುಮಾರಿಗೆ ಮಗು ಬೋರ್‌ವೆಲ್‌ಗೆ ಬಿದ್ದಿತ್ತು. ಇಂದು ಮುಂಜಾನೆ ಸುಮಾರು 4:00 ಗಂಟೆಗೆ ಸತತ ಒಂಬತ್ತು ಗಂಟೆಗಳ ಕಾರ್ಯಾಚರಣೆಯ ನಂತರ ರಕ್ಷಿಸಲಾಯಿತು. ನಂತರ ಮಗುವನ್ನು ತಕ್ಷಣ ಚಿಕಿತ್ಸೆಗಾಗಿ ಜಾಮ್‌ನಗರದ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಅಗ್ನಿಶಾಮಕ ಸೇವಾ ಇಲಾಖೆಯ ಎರಡು ತಂಡಗಳು ಮತ್ತು ರಾಜ್ಯ ವಿಪತ್ತು ನಿರ್ವಹಣಾ

ಕೊಳವೆ ಬಾವಿಗೆ ಬಿದ್ದ ಎರಡು ವರ್ಷದ ಮಗು| ಒಂಬತ್ತು ಗಂಟೆಗಳ ನಿರಂತರ ಕಾರ್ಯಚರಣೆ Read More »