Editor

ಉಡುಪಿ: ಸುಳ್ಯದ ಬಿಜೆಪಿ ನಾಯಕರ ಸಹಿತ ಕೇಂದ್ರ ಸಚಿವೆಯ ವಿರುದ್ದ ಸಂಘಟನಾ ಕಾರ್ಯದರ್ಶಿ ಗರಂ..! ಕಚೇರಿಗೆ ಬೀಗ ಹಾಕಲು ಇವರು ಯಾರು?

ಸಮಗ್ರ ನ್ಯೂಸ್: ಉಡುಪಿಯಲ್ಲಿ ನಡೆದ ಬಿಜೆಪಿ ಪ್ರಮುಖರ ಸಭೆಯಲ್ಲಿ ಸಂಸದೆ ಹಾಗು ಸುಳ್ಯ ಪಕ್ಷ ಕಚೇರಿಗೆ ಬೀಗ ಜಡಿದ ಪ್ರಕರಣ ಸಂಬಂಧ ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್ ರವರು ತೀವ್ರ ಗರಂ ಆಗಿರುವುದು ಶಾಸಕರಾಧಿಯಾಗಿ ಪಕ್ಷ ನಾಯಕರನ್ನು ದಂಗುಬಡಿಸಿದೆ ಎಂದು ಮೂಲಗಳು ಮಾಹಿತಿ ನೀಡಿವೆ. ಸುಳ್ಯ ಕಚೇರಿಗೆ ಬೀಗ ಹಾಕಲು ಕೋರ್ ಕಮಿಟಿಯವರು ಯಾರು..? ೧೦ ವರ್ಷಗಳಿಂದ ಕಚೇರಿ ಬಾಡಿಗೆ ಕಟ್ಟಡದಲ್ಲಿದೆ. ಯಾರ ಮನೆಯಿಂದಲೂ ಸಂಗ್ರಹಿಸಿ ಬಾಡಿಗೆ ಕಟ್ಟುತ್ತಿಲ್ಲ. ಪಕ್ಷದ ದೇಣಿಗೆಯಿಂದ ನಿರ್ವಹಿಸಲಾಗುತ್ತಿದೆ. ಪಕ್ಷ, ಅಥವಾ

ಉಡುಪಿ: ಸುಳ್ಯದ ಬಿಜೆಪಿ ನಾಯಕರ ಸಹಿತ ಕೇಂದ್ರ ಸಚಿವೆಯ ವಿರುದ್ದ ಸಂಘಟನಾ ಕಾರ್ಯದರ್ಶಿ ಗರಂ..! ಕಚೇರಿಗೆ ಬೀಗ ಹಾಕಲು ಇವರು ಯಾರು? Read More »

ಟ್ರಾನ್ಸ್​ಲೇಟರ್ ಹುದ್ದೆಗೆ ಆಹ್ವಾನ, 1 ಲಕ್ಷಕ್ಕೂ ಹೆಚ್ಚು ಸಂಬಳ ಕೊಡ್ತಾರೆ!

ಸಮಗ್ರ ಉದ್ಯೋಗ: Cochin Shipyard Limited ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಹಿಂದಿ ಟ್ರಾನ್ಸ್​ಲೇಟರ್​ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 26, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಉಡುಪಿಯಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ವಿದ್ಯಾರ್ಹತೆ:ಕೊಚ್ಚಿನ್ ಶಿಪ್​ಯಾರ್ಡ್​ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಟ್ರಾನ್ಸ್​ಲೇಶನ್​​ನಲ್ಲಿ ಸ್ನಾತಕೋತ್ತರ

ಟ್ರಾನ್ಸ್​ಲೇಟರ್ ಹುದ್ದೆಗೆ ಆಹ್ವಾನ, 1 ಲಕ್ಷಕ್ಕೂ ಹೆಚ್ಚು ಸಂಬಳ ಕೊಡ್ತಾರೆ! Read More »

19 ವಯೋಮಿತಿ ವಿಶ್ವಕಪ್ ಟೂರ್ನಿ/ ಫೈನಲ್‍ಗೆ ಲಗ್ಗೆ ಇಟ್ಟ ಭಾರತ

ಸಮಗ್ರ ನ್ಯೂಸ್: 19 ವಯೋಮಿತಿ ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡ ಫೈನಲ್‍ಗೆ ಲಗ್ಗೆ ಇಟ್ಟಿದ್ದು, ಐದು ಬಾರಿಯ ಚಾಂಪಿಯನ್ ಭಾರತ ತಂಡ ಫೈನಲ್‍ನಲ್ಲಿ ಆಸ್ಟ್ರೇಲಿಯಾ ಅಥವಾ ಪಾಕಿಸ್ತಾನ ತಂಡವನ್ನು ಎದುರಿಸಲಿದೆ. ಬೆನೋನಿಯ ವಿಲೋಮೂರ್ ಪಾಕ್ರ್ನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ ತಂಡದ 7 ವಿಕೆಟ್‍ಗೆ 244 ರನ್‍ಗಳಿಗೆ ಉತ್ತರವಾಗಿ ಭಾರತ ತಂಡ 48.5 ಓವರ್‍ಗಳಲ್ಲಿ 8 ವಿಕೆಟ್ ನಷ್ಟಕ್ಕೆ 248 ರನ್ ಬಾರಿಸುವ ಮೂಲಕ ಸತತ ಐದನೇ ಬಾರಿಗೆ 19 ವಯೋಮಿತಿ ವಿಶ್ವಕಪ್

19 ವಯೋಮಿತಿ ವಿಶ್ವಕಪ್ ಟೂರ್ನಿ/ ಫೈನಲ್‍ಗೆ ಲಗ್ಗೆ ಇಟ್ಟ ಭಾರತ Read More »

ಸುಳ್ಯ ಬಿಜೆಪಿ ಮಂಡಲ ಅಧ್ಯಕ್ಷ ನೇಮಕ ಗೊಂದಲ| ಮ್ಯಾರಥಾನ್ ಸಭೆ ನಡೆದರೂ ನಿರ್ಧಾರ ತಿಳಿಸದ ನಾಯಕರು

ಸಮಗ್ರ ನ್ಯೂಸ್: ಬಿಜೆಪಿ‌‌ ಮಂಡಲ ಅಧ್ಯಕ್ಷರ ನೇಮಕಾತಿ ವಿಚಾರದಲ್ಲಿ ಉಂಟಾದ ಅಸಮಾಧಾನದ ಹಿನ್ನಲೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ನೇತೃತ್ವದಲ್ಲಿ ಸುಳ್ಯದಲ್ಲಿ ನಡೆದ ಮ್ಯಾರಥಾನ್ ಸಭೆಯಲ್ಲಿ ಯಾವುದೇ ತೀರ್ಮಾನ ತೆಗೆದುಕೊಳ್ಳದೇ ಸಭೆ ಅಂತ್ಯವಾಗಿದ್ದು, ಎಲ್ಲಾ ವಿಷಯಗಳ ಬಗ್ಗೆ ಚರ್ಚೆ ನಡೆದಿದೆ. ಎಲ್ಲವನ್ನೂ ಸರಿಪಡಿಸಿಕೊಂಡು ಹೋಗುತ್ತೇವೆ ಎಂದಷ್ಟೇ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹಾಗೂ ಸುಳ್ಯ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ಸಭೆಯ ಬಳಿಕ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದ್ದಾರೆ. ಬಿಜೆಪಿ ಸುಳ್ಯ ಮಂಡಲ ಸಮಿತಿ ಅಧ್ಯಕ್ಷರ ನೇಮಕ ವಿಷಯದಲ್ಲಿ

ಸುಳ್ಯ ಬಿಜೆಪಿ ಮಂಡಲ ಅಧ್ಯಕ್ಷ ನೇಮಕ ಗೊಂದಲ| ಮ್ಯಾರಥಾನ್ ಸಭೆ ನಡೆದರೂ ನಿರ್ಧಾರ ತಿಳಿಸದ ನಾಯಕರು Read More »

ಸುಳ್ಯ: ಪಾದಾಚಾರಿ‌ ಮಹಿಳೆ ಮೇಲೆ ಹರಿದ ಲಾರಿ| ಗಾಯಾಳು ಸ್ಥಳದಲ್ಲೇ ಸಾವು

ಸಮಗ್ರ ನ್ಯೂಸ್: ಪಾದಚಾರಿ ಮಹಿಳೆಯೊಬ್ಬರಿಗೆ ಯಮಸ್ವರೂಪಿ ಲಾರಿ ಗುದ್ದಿದ್ದು ಮಹಿಳೆ ಸ್ಥಳದಲ್ಲೇ ಮೃತಪಟ್ಟ ಘಟನೆ ಸುಳ್ಯ ನಗರದ ಬಸ್ ನಿಲ್ದಾಣ ಬಳಿ ಮಂಗಳವಾರ ತಡರಾತ್ರಿ ನಡೆದಿದೆ. ಮಾಣಿ‌-ಮೈಸೂರು ರಾ. ಹೆದ್ದಾರಿಯಲ್ಲಿ ಮಂಗಳೂರು ಕಡೆಗೆ ಹೋಗುತ್ತಿದ್ದ ತಮಿಳು ನಾಡು ನೋಂದಣಿ ಲಾರಿಯೊಂದು ಮಹಿಳೆಗೆ ಗುದ್ದಿದ್ದು, ಗಂಭೀರ ಗಾಯಗೊಂಡ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸುಮಾರು 40 ವರ್ಷ ಪ್ರಾಯವಿರಬಹುದೆಂದು ಅಂದಾಜಿಸಲಾಗಿದೆ ಮೃತದೇಹವನ್ನು ಸುಳ್ಯ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಮೃತರ ಗುರುತು ಪತ್ತೆಯಾಗಿರುವುದಿಲ್ಲ. ಸುಳ್ಯ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸುಳ್ಯ: ಪಾದಾಚಾರಿ‌ ಮಹಿಳೆ ಮೇಲೆ ಹರಿದ ಲಾರಿ| ಗಾಯಾಳು ಸ್ಥಳದಲ್ಲೇ ಸಾವು Read More »

ನೂತನ ಚುನಾವಣಾ ಆಯುಕ್ತರ ಆಯ್ಕೆ/ ಇಂದು ಮೋದಿ ನೇತೃತ್ವದಲ್ಲಿ ಸಭೆ

ಸಮಗ್ರ ನ್ಯೂಸ್: ಕೇಂದ್ರ ಚುನಾವಣಾ ಆಯೋಗದ ಹಾಲಿ ಆಯುಕ್ತರಾಗಿರುವ ಅನೂಪ್ ಚಂದ್ರ ಪಾಂಡೆ ಅವರು ಫೆ.15ರಂದು ನಿವೃತ್ತರಾಗಲಿದ್ದು, ನೂತನ ಅಧ್ಯಕ್ಷರನ್ನು ಆಯ್ಕೆ ಮಾಡುವ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಬುಧವಾರ ಮಹತ್ವದ ಸಭೆ ನಡೆಸಲಿದ್ದಾರೆ. ಲೋಕಸಭೆ ಚುನಾವಣೆಗೆ ಇನ್ನು ಕೆಲವೇ ತಿಂಗಳು ಬಾಕಿ ಇರುವ ಹಿನ್ನೆಲೆಯಲ್ಲಿ ಬುಧವಾರದ ಸಭೆ ಮಹತ್ವ ಪಡೆದುಕೊಂಡಿದ್ದು, ಈ ಸಭೆಯು ಮುಖ್ಯ ಚುನಾವಣಾ ಅಧಿಕಾರಿ 2023 ಮತ್ತು ಇತರ ಸದಸ್ಯರ (ನೇಮಕಾತಿ, ಸೇವಾ ಷರತ್ತುಗಳು ಮತ್ತು ಕಛೇರಿಯ ಅವಧಿ) ಕಾಯಿದೆಯ ಆಧಾರದ ಮೇಲೆ

ನೂತನ ಚುನಾವಣಾ ಆಯುಕ್ತರ ಆಯ್ಕೆ/ ಇಂದು ಮೋದಿ ನೇತೃತ್ವದಲ್ಲಿ ಸಭೆ Read More »

ಕೀಟೋ ಡಯಟ್

ಸಮಗ್ರ ನ್ಯೂಸ್: ಇತ್ತೀಚಿನ ದಿನಗಳಲ್ಲಿ ಜನರಲ್ಲಿ ಆರೋಗ್ಯದ ಬಗ್ಗೆ ಅದರಲ್ಲೂ ದೇಹದ ತೂಕದ ಬಗ್ಗೆ ವಿಶೇಷವಾದ ಕಾಳಜಿ ದಿನೇ ದಿನೇ ಹೆಚ್ಚಾಗುತ್ತಲೇ ಇದೆ. ಅದರಲ್ಲೂ ಯುವಕರು ಮತ್ತು ಯುವತಿಯರಲ್ಲಿ ಆಕರ್ಷಕವಾಗಿ ಕಾಣಲು ದೇಹದ ತೂಕ ಇಳಿಸುವ ವಿಶೇಷವಾದ ಆಹಾರ ಪದ್ಧತಿ, ದೈಹಿಕ ಕಸರತ್ತು, ಏರಿಯಲ್ ಯೋಗ, ಜಿಮ್ ಕಸರತ್ತು ಮುಂತಾದವುಗಳಿಗೆ ಹೆಚ್ಚು ಅವಲಂಬಿತರಾಗುತ್ತಿದ್ದಾರೆ. ಈ ಪಟ್ಟಿಗೆ ಸೇರಿರುವ ಒಂದು ಆಹಾರ ಪದ್ಧತಿಯನ್ನೇ ಕೀಟೋಜೆನಿಕ್ ಡಯಟ್ ಅಥವಾ ಕೀಟೋ ಡಯಟ್ ಎಂದು ಕರೆಯಲಾಗುತ್ತದೆ. ಇದು ಇಂದಿನ ಯುವಕ ಯುವತಿಯರನ್ನು

ಕೀಟೋ ಡಯಟ್ Read More »

Work from home Job ಹುಡುಕುತ್ತಿದ್ದೀರಾ? ಇಲ್ಲಿದೆ ನೋಡಿ ಬೆಸ್ಟ್ ಅವಕಾಶಗಳು

ಸಮಗ್ರ ಉದ್ಯೋಗ: ನೀವು ಮನೆಯಿಂದ ಕೆಲಸ ಮಾಡಲು ಬಯಸುವಿರಾ? ಆದರೆ ನಿಮಗೆ ಆಫರ್ ಇದೆ. ಇದರ ಮೂಲಕ ನಿತ್ಯ ರೂ.350 ಗಳಿಸಬಹುದು. ಅರ್ಜಿ ಸಲ್ಲಿಸುವುದು ಹೇಗೆ, ಸಂಪೂರ್ಣ ವಿವರಗಳನ್ನು ತಿಳಿಯಿರಿ. ಕರೋನಾ ಸಮಯದಲ್ಲಿ ಅನೇಕ ಜನರು ಮನೆಯಿಂದ ಕೆಲಸ ಮಾಡಿದ್ದಾರೆ. ಕರೋನಾ ಮುಗಿದ ನಂತರವೂ ಅನೇಕ ಜನರು ಕಚೇರಿಗಳಿಗೆ ಮರಳಲು ಬಯಸಲಿಲ್ಲ. ಅನೇಕ ಜನರು ಮನೆಯಿಂದ ಕೆಲಸಕ್ಕಾಗಿ ಆಫರ್‌ಗಳನ್ನು ಹುಡುಕುತ್ತಿದ್ದಾರೆ. ಅಂತಹವರಿಗೆ ಒಂದು ವೆಬ್‌ಸೈಟ್ ಅವಕಾಶ ನೀಡುತ್ತಿದೆ. ಅದೇ https://workzly.in ನ ಸಂಪೂರ್ಣ ವಿವರಗಳು ಈ ಕೆಳಗಿನಂತಿವೆ.

Work from home Job ಹುಡುಕುತ್ತಿದ್ದೀರಾ? ಇಲ್ಲಿದೆ ನೋಡಿ ಬೆಸ್ಟ್ ಅವಕಾಶಗಳು Read More »

ಉದ್ಯೋಗ ಹುಡುಕುತ್ತಿರುವವರಿಗೆ ಗುಡ್ ನ್ಯೂಸ್! ಇಂದೇ ಅರ್ಜಿ ಸಲ್ಲಿಸಿ

ಸಮಗ್ರ ಉದ್ಯೋಗ: ಭಾರತದ ವಾಣಿಜ್ಯೋದ್ಯಮ ಅಭಿವೃದ್ಧಿ ಸಂಸ್ಥೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಕ್ಲಸ್ಟರ್ ಡೆವಲಪ್​ಮೆಂಟ್​ ಎಕ್ಸಿಕ್ಯೂಟಿವ್​​ ಹುದ್ದೆ ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅಪ್ಲೈ ಮಾಡಿ. ಫೆಬ್ರವರಿ 8, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ತಮ್ಮ ರೆಸ್ಯೂಮ್​ನ್ನು ನಾಳೆಯೊಳಗೆ ಇ-ಮೇಲ್ ಮಾಡಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ರಾಮನಗರದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಶೈಕ್ಷಣಿಕ ಅರ್ಹತೆ:ಭಾರತದ ವಾಣಿಜ್ಯೋದ್ಯಮ ಅಭಿವೃದ್ಧಿ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು

ಉದ್ಯೋಗ ಹುಡುಕುತ್ತಿರುವವರಿಗೆ ಗುಡ್ ನ್ಯೂಸ್! ಇಂದೇ ಅರ್ಜಿ ಸಲ್ಲಿಸಿ Read More »

ನಮ್ಮದು ರಾಜಕೀಯ ಪ್ರತಿಭಟನೆ ಅಲ್ಲ| ರಾಜ್ಯಕ್ಕಾಗಿ ಪ್ರತಿಭಟನೆ: ಸಿಎಂ ಸಿದ್ದರಾಮಯ್ಯ

ಸಮಗ್ರ ನ್ಯೂಸ್: ಇಂದು ತೆರಿಗೆ ಹಂಚಿಕೆಯಲ್ಲಿ ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಅನ್ಯಾಯವಾಗುತ್ತಿದೆ ಎಂದು ಕಾಂಗ್ರೆಸ್ ಸರ್ಕಾರ ಆರೋಪ ಮಾಡಿದ್ದು, ನಮ್ಮ ತೆರಿಗೆ ನಮ್ಮ ಹಕ್ಕು ಎಂಬ ಉದ್ಘೋಷದೊಂದಿಗೆ ಮೋದಿ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಕರ್ನಾಟಕ ಸರ್ಕಾರ ಮುಂದಾಗಿದೆ. ಈಗಾಗಲೇ ಕಾಂಗ್ರೆಸ್ ಶಾಸಕರು, ಸಚಿವರು ಸೇರಿದಂತೆ ಸಿಎಂ ಸಿದ್ದರಾಮಯ್ಯ ದೆಹಲಿಗೆ ತೆರಳಿದ್ದಾರೆ. ದೆಹಲಿಯ ಜಂತರ್ ಮಂತರ್​​ನಲ್ಲಿ ಪ್ರತಿಭಟನೆಗೆ ದಿಲ್ಲಿ ಪೊಲೀಸರು ಅವಕಾಶ ನೀಡಿದ್ದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಗಳ ಕಾಲ ಅವಕಾಶ ನೀಡಲಾಗಿದೆ. ಸಿಎಂ, ಡಿಸಿಎಂ

ನಮ್ಮದು ರಾಜಕೀಯ ಪ್ರತಿಭಟನೆ ಅಲ್ಲ| ರಾಜ್ಯಕ್ಕಾಗಿ ಪ್ರತಿಭಟನೆ: ಸಿಎಂ ಸಿದ್ದರಾಮಯ್ಯ Read More »