Editor

10th ಪಾಸ್ ಆದವರಿಗೆ ಕೃಷಿ ವಿಜ್ಞಾನ ಕೇಂದ್ರದಲ್ಲಿ ಉದ್ಯೋಗವಕಾಶ! ಬೇಗ ಅರ್ಜಿ ಸಲ್ಲಿಸಿ

ಸಮಗ್ರ ಉದ್ಯೋಗ: ಕೃಷಿ ವಿಜ್ಞಾನ ಕೇಂದ್ರ ಬೆಳಗಾವಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಡ್ರೈವರ್ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 7, 2024 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್​​ಲೈನ್ ಮೂಲಕ ಅಪ್ಲೈ ಮಾಡಬೇಕು. ಶೈಕ್ಷಣಿಕ ಅರ್ಹತೆ: ಕೃಷಿ ವಿಜ್ಞಾನ ಕೇಂದ್ರ ಬೆಳಗಾವಿ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ

10th ಪಾಸ್ ಆದವರಿಗೆ ಕೃಷಿ ವಿಜ್ಞಾನ ಕೇಂದ್ರದಲ್ಲಿ ಉದ್ಯೋಗವಕಾಶ! ಬೇಗ ಅರ್ಜಿ ಸಲ್ಲಿಸಿ Read More »

29 ರೂಪಾಯಿಗೆ ಕೇಂದ್ರದ ಭಾರತ್ ಅಕ್ಕಿ ಲಭ್ಯ|ಬೆಲೆ ಏರಿಕೆ ನಿಯಂತ್ರಣಕ್ಕೆ ಕೇಂದ್ರ ಸರ್ಕಾರದಿಂದ ಕ್ರಮ

ಸಮಗ್ರ ನ್ಯೂಸ್: ಇನ್ನೇನು ಲೋಕ ಸಭಾ ಚುನಾವಣೆ ಸಮೀಪಿಸುತ್ತಿದ್ದು ರಾಜಕೀಯ ಪಕ್ಷಗಳು ನಾನಾ ರೀತಿಯ ತಂತ್ರಗಳನ್ನು ರೂಪಿಸುತ್ತಿವೆ. ಈಗ ಕೇಂದ್ರ ಸರ್ಕಾರ ಭಾರತ್ ಬ್ರ್ಯಾಂಡ್‌‌ ಅಕ್ಕಿ ಇಂದಿನಿಂದ ಗ್ರಾಹಕರ ಕೈಗೆ ಸಿಗಲಿದೆ. ಕೆಜಿ ಭಾರತ್ ಬ್ರ್ಯಾಂಡ್​ ಅಕ್ಕಿಗೆ 29 ರೂ.ದರ ನಿಗದಿ ಮಾಡಲಾಗಿದು, 5, 10 ಕೆಜಿ ಬ್ಯಾಗ್ ಗಳಲ್ಲಿ ಭಾರತ್ ಅಕ್ಕಿ ಲಭ್ಯವಾಗಲಿದೆ. ಭಾರತ್ ಅಕ್ಕಿ ಯೋಜನೆಯಡಿ ಕೆಜಿ ಭಾರತ್ ಅಕ್ಕಿ 29 ರೂ.ಗೆ ಲಭ್ಯವಾಗಲಿದೆ. 5 ಕೆಜಿ, 10 ಕೆಜಿ ಬ್ಯಾಗ್​ಗಳಲ್ಲಿ ಭಾರತ್ ಬ್ರ್ಯಾಂಡ್

29 ರೂಪಾಯಿಗೆ ಕೇಂದ್ರದ ಭಾರತ್ ಅಕ್ಕಿ ಲಭ್ಯ|ಬೆಲೆ ಏರಿಕೆ ನಿಯಂತ್ರಣಕ್ಕೆ ಕೇಂದ್ರ ಸರ್ಕಾರದಿಂದ ಕ್ರಮ Read More »

5.6 ಕೋಟಿ ಸಸಿಗಳ ನಾಟಿ; ಈಶ್ವರ ಖಂಡ್ರೆ

ಸುಳ್ಯ, ಫೆ.5: ನಾನು ಸಚಿವನಾದ ಬಳಿಕ ಅರಣ್ಯ ಇಲಾಖೆ ವ್ಯಾಪ್ತಿಯಲ್ಲಿ 5 ಕೋಟಿ 6 ಲಕ್ಷ ಸಸಿಗಳನ್ನು ನಾಟಿ ಮಾಡಿದ್ದೇವೆ. ಈ ಮೂಲಕ ಹರಿಸು ವ್ಯಾಪ್ತಿ ಹೆಚ್ಚಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇವೆ ಎಂದು ಪರಿಸರ, ಅರಣ್ಯ ಮತ್ತು ಜೀವಶಾಸ್ತ್ರ ಸಚಿವ ಈಶ್ವರ ಖಂಡ್ರೆ ತಿಳಿಸಿದರು. ಅವರು ಸುಳ್ಯ ತಾಲೂಕಿನ ಕೊಲ್ಲಮೊಗ್ರು ಗ್ರಾಮ ಪಂಚಾಯತ್ ಗೆ ಭೇಟಿ ನೀಡಿದ ಸಂದರ್ಶನದಲ್ಲಿ ಪತ್ರಕರ್ತರ ಜೊತೆ ಮಾತನಾಡಿದರು. ಸಸಿ ನಾಟಿಗೆ ಸಂಬಂಧಿಸಿದಂತೆ ಯಾವುದೇ ರೀತಿಯ ಗೊಂದಗಳು ಉಂಟಾಗದಂತೆ ಅದಕ್ಕೆ ಅಡಿಟ್ ಮಾಡಲು

5.6 ಕೋಟಿ ಸಸಿಗಳ ನಾಟಿ; ಈಶ್ವರ ಖಂಡ್ರೆ Read More »

ಪಿ ಯು ಸಿ ಪಾಸ್ ಆಗಿದ್ರೆ ಸಾಕು, ಈ ಉದ್ಯೋಗಕ್ಕೆ ಅರ್ಜಿ ಹಾಕಬಹುದು

ಸಮಗ್ರ ಉದ್ಯೋಗ: ಶಿವಮೊಗ್ಗ ಗ್ರಾಮ ಪಂಚಾಯತ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 14 ಲೈಬ್ರರಿ ಸೂಪರ್​ವೈಸರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 23, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್​ಲೈನ್​/ಪೋಸ್ಟ್​ ಮೂಲಕ ಅಪ್ಲೈ ಮಾಡಬೇಕು. ಶೈಕ್ಷಣಿಕ ಅರ್ಹತೆ:ಶಿವಮೊಗ್ಗ ಗ್ರಾಮ ಪಂಚಾಯತ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪಿಯುಸಿ, ಲೈಬ್ರರಿ ಸೈನ್ಸ್​ನಲ್ಲಿ ಸರ್ಟಿಫಿಕೇಶನ್ ಕೋರ್ಸ್ ಪೂರ್ಣಗೊಳಿಸಿರಬೇಕು.

ಪಿ ಯು ಸಿ ಪಾಸ್ ಆಗಿದ್ರೆ ಸಾಕು, ಈ ಉದ್ಯೋಗಕ್ಕೆ ಅರ್ಜಿ ಹಾಕಬಹುದು Read More »

ಸುಳ್ಯ: ಯೋಗಪಟು ಅಕ್ಷಯ ಬಾಬ್ಲುಬೆಟ್ಟು ಅವರಿಗೆ ಪ್ರಶಸ್ತಿ ಪ್ರದಾನ

ಸಮಗ್ರ ನ್ಯೂಸ್: ಅಕ್ಷಯ ಬಾಬ್ಲು ಬೆಟ್ಟು ಹನುಮಾನಾಸನದಲ್ಲಿ 50 ನಿಮಿಷ 20 ಸೆಕೆಂಡ್ ಒಂದೇ ಸ್ಥಿತಿಯಲ್ಲಿ ಇರುವ ಮೂಲಕ ವರ್ಲ್ಡ್ ವೈಡ್ ಬುಕ್ ಆಫ್ ರೆಕಾರ್ಡ್ ಮತ್ತು ಲಂಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಮಾಡಿದ್ದಾರೆ. ಇದರ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಫೆ. 5ರಂದು ಸಂತೃಪ್ತಿ ಸಭಾಭವನ ಏನೇಕಲ್ಲಿನಲ್ಲಿ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಸುಂದರ ಗೌಡ ನೆರವೇರಿಸಿದರು. ಶಾಲಾ ಗುರುಗಳಿಂದ ಶಾಲು ಹೊದಿಸಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಪ್ರಗತಿ ಪರ ಕೃಷಿಕ ರೇಗಪ್ಪ ಗೌಡ, ಸುಬ್ರಹ್ಮಣ್ಯ ಗ್ರಾಮ

ಸುಳ್ಯ: ಯೋಗಪಟು ಅಕ್ಷಯ ಬಾಬ್ಲುಬೆಟ್ಟು ಅವರಿಗೆ ಪ್ರಶಸ್ತಿ ಪ್ರದಾನ Read More »

ಮಂಗಳೂರು ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿಯಿಂದ ಹೊಸ ಮುಖ| ನಳಿನ್ ಕುಮಾರ್ ಗೆ ಸಿಗಲ್ವಂತೆ ಟಿಕೆಟ್!! ಕಾಂಗ್ರೆಸ್ ನಿಂದ ಎಚ್ಚರಿಕೆಯ ನಡೆ

ಸಮಗ್ರ ನ್ಯೂಸ್: ಕರ್ನಾಟಕದ ಕರಾವಳಿ ಬಿಜೆಪಿಯ ಭದ್ರಕೋಟೆ. ಕರಾವಳಿ ಭಾಗದ ಪ್ರಮುಖ ಲೋಕಸಭಾ ಕ್ಷೇತ್ರವಾದ ದಕ್ಷಿಣ ಕನ್ನಡದಲ್ಲಿ ಈ ಬಾರಿ ಹಾಲಿ ಸಂಸದರಿಗೆ ಟಿಕೆಟ್ ಕೈ ತಪ್ಪುವ ಸಾಧ್ಯತೆ ಇದೆ.‌ ಕಮಲ ಪಕ್ಷದ ಈ ನಡೆ ಅಚ್ಚರಿ ಮೂಡಿಸಿದೆ. ಕರ್ನಾಟಕ ಬಿಜೆಪಿ ನಿಕಟಪೂರ್ವ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಬದಲು ಬೇರೆ ಅಭ್ಯರ್ಥಿ ಆಯ್ಕೆಯಾದರೂ ಅಚ್ಚರಿ ಇಲ್ಲ. ರಾಷ್ಟ್ರೀಯತೆ ಹಾಗೂ ಸಾಮಾಜಿಕ, ಹಿಂದೂ ಪರ ಕೆಲಸ ಮಾಡುತ್ತಿರುವ ಮುಖಂಡರಿಗೆ ಟಿಕೆಟ್ ನೀಡುವಂತೆ ಬಿಜೆಪಿ ಕಾರ್ಯಕರ್ತರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.

ಮಂಗಳೂರು ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿಯಿಂದ ಹೊಸ ಮುಖ| ನಳಿನ್ ಕುಮಾರ್ ಗೆ ಸಿಗಲ್ವಂತೆ ಟಿಕೆಟ್!! ಕಾಂಗ್ರೆಸ್ ನಿಂದ ಎಚ್ಚರಿಕೆಯ ನಡೆ Read More »

ಬಿಜೆಪಿಗೆ ಮೂರು ದಿನಗಳ ಗಡುವು ನೀಡಿದ ಪುತ್ತಿಲ ಪರಿವಾರ

ಸಮಗ್ರ ನ್ಯೂಸ್: ಬಿಜೆಪಿಯಿಂದ ಪುತ್ತಿಲ ಪರಿವಾರಕ್ಕೆ ಷರತ್ತು ಬದ್ಧ ಆಹ್ವಾನ ಸಿಕ್ಕಿರುವ ಹಿನ್ನಲೆಯಲ್ಲಿ ಪುತ್ತಿಲ ಪರಿವಾರ ಬಿಜೆಪಿಗೆ ಮೂರು ದಿನಗಳ ಗಡುವು ನೀಡಿದೆ. ಪುತ್ತಿಲ ಪರಿವಾರದ ಬೆಂಬಲಿಗರ ಮತ್ತು ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಶ್ರೀಕೃಷ್ಣ ಉಪಾದ್ಯಾಯ, ಬಿಜೆಪಿ ನಾಯಕರಿಗೆ ಗಡುವು ವಿಧಿಸಿದ್ದು, ಮೂರು ದಿನಗಳೊಳಗೆ ಎಲ್ಲವೂ ಸರಿಯಾಗುವಂತೆ ನೋಡಿಕೊಳ್ಳಿ. ಎಲ್ಲವೂ ಸರಿಯಾಗುವ ಶಕ್ತಿಯನ್ನು ಈ ತುಳುವ ಮಣ್ಣು ನೀಡಲಿ. ನೀವು ಸತಾಯಿಸುವುದು ಬೇಡ ನಾಲ್ಕು ಜನರನ್ನು ಸರಿ ಮಾಡಿ ಇಲ್ಲವಾದಲ್ಲಿ ಪುತ್ತಿಲ ಪರಿವಾರ ಸಾಮಾಜಿಕ ಸಂಘಟನೆಯಾಗಿ ಹುಟ್ಟಿದ್ದು

ಬಿಜೆಪಿಗೆ ಮೂರು ದಿನಗಳ ಗಡುವು ನೀಡಿದ ಪುತ್ತಿಲ ಪರಿವಾರ Read More »

ಸುಳ್ಯ: ಸೆಲ್ ಹೌಸ್ ಮೊಬೈಲ್‌ಶಾಪ್ ನಲ್ಲಿ ಉಚಿತ ಕೂಪನ್‌ಗಳ ಬಂಪರ್ ಬಹುಮಾನ ಡ್ರಾ

ಸಮಗ್ರ ನ್ಯೂಸ್: ಸೆಲ್ ಹೌಸ್ ಮೊಬೈಲ್ ಶಾಪ್ ನಲ್ಲಿ ದಸರಾ, ದೀಪಾವಳಿ, ಹೊಸ ವರ್ಷದ ಅಂಗವಾಗಿ ಹಮ್ಮಿಕೊಂಡಿದ್ದ ಉಚಿತ ಕೂಪನ್ ನ ಬಂಪರ್ ಬಹುಮಾನಗಳ ಡ್ರಾ ಜ.25 ರಂದು ಸಂಜೆ ಸುಳ್ಯದ ಮುಖ್ಯರಸ್ತೆಯ ದ್ವಾರಕ ಹೋಟೆಲ್ ಮುಂಭಾಗದಲ್ಲಿರುವ ಸೆಲ್ ಹೌಸ್ ಮೊಬೈಲ್ ಶಾಪ್ ನಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಸುಳ್ಯ ವರ್ತಕರ ಸಂಘದ ಅಧ್ಯಕ್ಷ ಸುಧಾಕರ ರೈ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತರಾದ ಕೆ.ಟಿ.ವಿಶ್ವನಾಥ, ಅರೆಭಾಷೆ ಅಕಾಡೆಮಿಯ ಮಾಜಿ ಸದಸ್ಯ ಸದಾನಂದ ಮಾವಜಿ, ಉದ್ಯಮಿಗಳಾದ ಹಾಜಿ ಜಿ.

ಸುಳ್ಯ: ಸೆಲ್ ಹೌಸ್ ಮೊಬೈಲ್‌ಶಾಪ್ ನಲ್ಲಿ ಉಚಿತ ಕೂಪನ್‌ಗಳ ಬಂಪರ್ ಬಹುಮಾನ ಡ್ರಾ Read More »

ಪುತ್ತೂರು: ನವವಿವಾಹಿತೆ ನೇಣು ಬಿಗಿದು ಆತ್ಯಹತ್ಯೆ

ಸಮಗ್ರ ನ್ಯೂಸ್: ನವವಿವಾಹಿತೆ ನೇಣು ಬಿಗಿದು ಆತ್ಯಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ಕುರಿಯ ಗಡಾಜೆ ಎಂಬಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಉರುವಾಲು ಗ್ರಾಮದ ಕುಕ್ಕಾಜೆ ರಾಮ್ಮಣ್ಣ ಗೌಡ ಮತ್ತು ಪುಪ್ಪ ದಂಪತಿ ಪುತ್ರಿ ಶೋಭಾ (26) ಅವರು ಪತಿಯ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಶೋಭಾ ಅವರನ್ನು ಕಳೆದ ಒಂದೂವರೆ ತಿಂಗಳ ಹಿಂದೆ ಪುತ್ತೂರು ಕುರಿಯ ಗಡಾಜೆ ರೋಹಿತ್ ರವರಿಗೆ ಮದುವೆ ಮಾಡಿ ಕೊಡಲಾಗಿತ್ತು. ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪುತ್ತೂರು ಪೊಲೀಸ್‌ ಠಾಣೆಯಲ್ಲಿ

ಪುತ್ತೂರು: ನವವಿವಾಹಿತೆ ನೇಣು ಬಿಗಿದು ಆತ್ಯಹತ್ಯೆ Read More »

ಮಿತಿಮೀರಿದ ವ್ಹೀಲಿಂಗ್ ಪುಂಡರ ಹಾವಳಿ|ಬುದ್ದಿವಾದ ಹೇಳಲು ಹೋದವನಿಗೆ ಅವಾಜ್

ಸಮಗ್ರ ನ್ಯೂಸ್: ಹಾಸನ ಮೈಸೂರು ರಾಷ್ಟ್ರೀಯ ಹೆದ್ದಾರಿ 373ರಲ್ಲಿ ಪುಂಡರು ವ್ಹೀಲಿಂಗ್ ಮಾಡಿ ವಾಹನ ಸವಾರರಿಗೆ ಕಾಟ ಕೊಡುತ್ತಿರುವ ವಿಡಿಯೋ ವೈರಲ್​ ಆಗಿದೆ. ಒಂದು ಬೈಕ್​ನಲ್ಲಿ 2-3 ಜನ ಕೂತು ರಸ್ತೆ ಮಧ್ಯೆ ವ್ಹೀಲಿಂಗ್​ ಮಾಡಿದ್ದಾರೆ. ನಾಲ್ಕೈದು ಬೈಕ್​ಗಳಲ್ಲಿ ಬಂದ ಯುವಕರು ವ್ಹೀಲಿಂಗ್​ ಮಾಡುತ್ತಾ ಇತರೆ ತೊಂದರೆ ಕೊಡುತ್ತಿದ್ದಾರೆ. ರಸ್ತೆಯಲ್ಲಿ ಬರುವ ಇತರೆ ವಾಹನಗಳಿಗೆ ದಾರಿ ಬಿಡದೆ ಪುಂಡಾಟವಾಡುತ್ತಿದ್ದಾರೆ. ಬುದ್ದಿವಾದ ಹೇಳಲು ಹೋದವನ ಮೇಲೂ ಕಿಡಿಗೇಡಿಗಳ ಅವಾಜ್ ಹಾಕಿದ್ದಾರೆ. ಯುವಕರು ವ್ಹೀಲಿಂಗ್​ ಮಾಡುತ್ತಿರುವ ದೃಶ್ಯವನ್ನು ಕಾರಿನಲ್ಲಿ ಪ್ರಯಾಣಿಸುತ್ತಿರುವ

ಮಿತಿಮೀರಿದ ವ್ಹೀಲಿಂಗ್ ಪುಂಡರ ಹಾವಳಿ|ಬುದ್ದಿವಾದ ಹೇಳಲು ಹೋದವನಿಗೆ ಅವಾಜ್ Read More »