Editor

ವಿಧಾನಸೌಧದ ಮುಂದೆ ಇಂದು ನೂತನ ಬಸ್ ಗೆ ಚಾಲನೆ

ಸಮಗ್ರ ನ್ಯೂಸ್:ಇಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು (KSRTC) ಹೊಸದಾಗಿ ಅಶ್ವಮೇಧ ಬಸ್ಸುಗಳಿಗೆ ಚಾಲನೆ ನೀಡಲಾಯಿತು. ಇದರಲ್ಲೂ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸುವುದಾಗಿ ಘೋಷಣೆ ಮಾಡಲಾಗಿದೆ. ಕೆಎಸ್ಆರ್​​ಟಿಸಿಗೆ ಒಟ್ಟು ಸಾವಿರ ಹೊಸ ಬಸ್​ಗಳು ಬರಲಿದ್ದು, ಮೊದಲ ಹಂತದಲ್ಲಿ ನೂರು ಹೊಸ ಕ್ಲಾಸಿಕ್ ಬಸ್​​ಗಳು ಬಂದಿವೆ. ವಿಧಾನಸೌಧದ ಆವರಣದಲ್ಲಿ ಬಣ್ಣ ಬಣ್ಣದ ಬಗೆ ಬಗೆಯ ಹೂವುಗಳಿಂದ ಸಿಂಗಾರಗೊಂಡಿರುವ ಅಶ್ವಮೇಧ ಬಸ್​ಗಳಿಗೆ ಇಂದು ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ಈ ಕಾರ್ಯಕ್ರಮದಲ್ಲಿ ಅಶ್ವಮೇಧ ಬಸ್​​ಗೆ ಚಾಲನೆ ಸಮಾರಂಭದಲ್ಲಿ

ವಿಧಾನಸೌಧದ ಮುಂದೆ ಇಂದು ನೂತನ ಬಸ್ ಗೆ ಚಾಲನೆ Read More »

ಬೀದಿ ವ್ಯಾಪಾರಿಗಳ ಮೇಲೆ ಪೊಲೀಸಪ್ಪನ ದರ್ಪ

ಸಮಗ್ರ ನ್ಯೂಸ್: ಬೆಂಗಳೂರಿನ ಉಪ್ಪಾರಪೇಟೆ ಸಂಚಾರ ಪೊಲೀಸನೋರ್ವ ರಸ್ತೆ ಬದಿ ತರಕಾರಿ ಮಾರುವವರ ಮೇಲೆ ದರ್ಪ ತೋರಿದ್ದು, ವ್ಯಾಪಾರಸ್ಥರ ತಕ್ಕಡಿ ತೆಗೆದುಕೊಂಡು ನೆಲಕ್ಕೆ ಎಸೆದಿರುವ ಘಟನೆ ಮೈಸೂರು ಬ್ಯಾಂಕ್ ಸರ್ಕಲ್ ಬಳಿ ನಡೆದಿದೆ. ಇತ್ತೀಚೇಗೆ ಬೀದಿಬದಿ ವ್ಯಾಪಾರ ಮಾಡುವದನ್ನು ತೆರವು ಮಾಡಿಸಬೇಕೆಂದು ಹೈಕೋರ್ಟ್ ಸೂಚನೆ ಕೊಟ್ಟಿತ್ತು. ಈ ಹಿನ್ನಲೆ ಇಂದು ಮಧ್ಯಾಹ್ನ ಮೂರು ಗಂಟೆಗೆ ಸಂಚಾರ ಹೆಡ್​ಕಾನ್ಸ್​ಟೇಬಲ್​ ನಾಗರಾಜ್ ಎಂಬಾತ ರಸ್ತೆ ಬದಿ ತರಕಾರಿ ಮಾರುವವರ ತಳ್ಳುವ ಗಾಡಿ ಎತ್ತಿಸಲು ಬಂದಿದ್ದ. ಈ ವೇಳೆ ನಡುರಸ್ತೆಯಲ್ಲಿಯೇ ತಕ್ಕಡಿ

ಬೀದಿ ವ್ಯಾಪಾರಿಗಳ ಮೇಲೆ ಪೊಲೀಸಪ್ಪನ ದರ್ಪ Read More »

ಫೆ.9 ಮತ್ತು 10 ರಂದು ಅಮಿಶ್ ಶಾ ರಾಜ್ಯಕ್ಕೆ ಆಗಮನ… ಲೋಕಸಭಾ ಚುನಾವಣಾ ತಯಾರಿ ಬಗ್ಗೆ ಮಾಹಿತಿ ಸಂಗ್ರಹ

ಸಮಗ್ರ ನ್ಯೂಸ್: ಚುನಾವಣಾ ಚಾಣಕ್ಯ, ಕೇಂದ್ರ ಗೃಹ ಸಚಿವ ಅಮಿತ್​ ಶಾ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಫೆಬ್ರವರಿ 9 ಮತ್ತು 10 ರಂದು ಎರಡು ದಿನ ಕೇಂದ್ರ ಸಚಿವ ಅಮಿತ್ ಶಾ ಮೈಸೂರು ಮತ್ತು ದಾವಣಗೆರೆಗೆ ಭೇಟಿ ನೀಡಲಿದ್ದಾರೆ. ಇದೆ ವೇಳೆ ಸುತ್ತೂರು ಜಾತ್ರಾ ಮಹೋತ್ಸವದಲ್ಲೂ ಭಾಗಿಯಾಗಲಿದ್ದಾರೆ. ಕಾರ್ಯಕ್ರಮದ ಬಳಿಕ ಅಮಿತ್​ ಶಾ ರಾಜ್ಯ ನಾಯಕರ ಜೊತೆ ಸರಣಿ ಸಭೆ ನಡೆಸಲಿದ್ದಾರೆ. ಲೋಕ ಸಭಾ ಚುನಾವಣೆಗೆ ಈಗಾಗಲೇ ತಯಾರಿಗಳು ನಡೆಯುತ್ತಿದೆ. ಅದರಲ್ಲೂ ಬಿಜೆಪಿ ನಾಯಕರು ಈಗಾಗಲೆ ರಾಜ್ಯ ಮತ್ತು

ಫೆ.9 ಮತ್ತು 10 ರಂದು ಅಮಿಶ್ ಶಾ ರಾಜ್ಯಕ್ಕೆ ಆಗಮನ… ಲೋಕಸಭಾ ಚುನಾವಣಾ ತಯಾರಿ ಬಗ್ಗೆ ಮಾಹಿತಿ ಸಂಗ್ರಹ Read More »

ಉಜಿರೆ: ಬಸ್ ಗೆ ಕಾಯುತ್ತಿದ್ದವರ ಮೇಲೆ ಹರಿದ ಯಮಸ್ವರೂಪಿ ಲಾರಿ| ಇಬ್ಬರು ಸ್ಥಳದಲ್ಲೇ ಸಾವು

ಸಮಗ್ರ ನ್ಯೂಸ್: ಬಸ್ ಗೆ ಕಾಯುತ್ತಿದ್ದ ಇಬ್ಬರ ಮೇಲೆ ಲಾರಿಯೊಂದು ಹರಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ಉಜಿರೆ ಸಮೀಪದ ಗಾಂಧಿ ನಗರ ಬಳಿ ನಡೆದಿದೆ. ಉಜಿರೆ ಸಮೀಪದ ಗಾಂಧಿ ನಗರ ತಿರುವು ಬಳಿ ಬಸ್ ಗಾಗಿ ಪುರುಷ ಹಾಗೂ ಮಹಿಳೆ ರಸ್ತೆ ಬದಿ ನಿಂತಿದ್ದ ವೇಳೆ ಉಜಿರೆ ಕಡೆಯಿಂದ ತಿರುವಿನಲ್ಲಿ ಅತೀ ವೇಗವಾಗಿ ಬಂದ ಲಾರಿ ಇಬ್ಬರಿಗೆ ಡಿಕ್ಕಿ ಹೊಡೆದದ್ದಲ್ಲದೆ ವಿದ್ಯುತ್ ಕಂಬ ಸಮೀಪದ ಕಟ್ಟಡಕ್ಕೆ ಹಾನಿಯುಂಟಾಗಿದೆ. ಮೃತಪಟ್ಟ ಪುರುಷ ವ್ಯಕ್ತಿಯನ್ನು

ಉಜಿರೆ: ಬಸ್ ಗೆ ಕಾಯುತ್ತಿದ್ದವರ ಮೇಲೆ ಹರಿದ ಯಮಸ್ವರೂಪಿ ಲಾರಿ| ಇಬ್ಬರು ಸ್ಥಳದಲ್ಲೇ ಸಾವು Read More »

ಡಿಗ್ರೀ ಪಾಸ್ ಆಗಿದ್ರೆ ಸಾಕು, 40,000 ಸಂಬಳ ಕೊಡೋ ಉದ್ಯೋಗಕ್ಕೆ ಅರ್ಜಿ ಹಾಕಿ

ಸಮಗ್ರ ಉದ್ಯೋಗ: ಫಾರ್ಮಾಸ್ಯುಟಿಕಲ್ಸ್ & ಮೆಡಿಕಲ್ ಡಿವೈಸಸ್ ಬ್ಯೂರೋ ಆಫ್ ಇಂಡಿಯಾವು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 10 ಸೀನಿಯರ್ ಎಕ್ಸಿಕ್ಯೂಟಿವ್, ಎಕ್ಸಿಕ್ಯೂಟಿವ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಹುದ್ದೆಯ ಮಾಹಿತಿ:ಎಕ್ಸಿಕ್ಯೂಟಿವ್(ಲೀಗಲ್)- 1ಅಸಿಸ್ಟೆಂಟ್ ಮ್ಯಾನೇಜರ್ (ಐಟಿ & MIS)- 1ಸೀನಿಯರ್ ಎಕ್ಸಿಕ್ಯೂಟಿವ್/ ಎಕ್ಸಿಕ್ಯೂಟಿವ್ (ಸೇಲ್ಸ್ & ಮಾರ್ಕೆಟಿಂಗ್)- 2ಸೀನಿಯರ್ ಮಾರ್ಕೆಟಿಂಗ್ ಆಫೀಸರ್ (ಸೇಲ್ಸ್ & ಮಾರ್ಕೆಟಿಂಗ್)- 1ಸೀನಿಯರ್ ಎಕ್ಸಿಕ್ಯೂಟಿವ್ (ಲಾಜಿಸ್ಟಿಕ್ಸ್ & ಸಪ್ಲೈ ಚೈನ್)-1ಸೀನಿಯರ್ ಎಕ್ಸಿಕ್ಯೂಟಿವ್

ಡಿಗ್ರೀ ಪಾಸ್ ಆಗಿದ್ರೆ ಸಾಕು, 40,000 ಸಂಬಳ ಕೊಡೋ ಉದ್ಯೋಗಕ್ಕೆ ಅರ್ಜಿ ಹಾಕಿ Read More »

ನಾಳೆ ರೋಡಿಗಿಳಿಯಲಿವೆ ಅಶ್ವಮೇಧ ಕ್ಲಾಸಿಕ್| KSRTCಯ ಹೊಸ ಬಸ್ ಗಳಿಗೆ ನಾಳೆ(ಫೆ.5) ಚಾಲನೆ| ಮಹಿಳೆಯರಿಗೆ ಇದರಲ್ಲಿದೆಯೇ ಉಚಿತ ಪ್ರಯಾಣ?

ಸಮಗ್ರ ನ್ಯೂಸ್: ಕರ್ನಾಟಕ ಸಾರಿಗೆ ಇಲಾಖೆ ಹೊಸ 100 ಕ್ಲಾಸಿಕ್ ಬಸ್ ಗಳನ್ನು ರಸ್ತೆಗಿಳಿಸುತ್ತಿದೆ. ಈ ಬಸ್ಸುಗಳಿಗೆ ಸಿಎಂ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ನಾಳೆ ಬೆಳಗ್ಗೆ ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ಸ್ ಮೇಲೆ ಚಾಲನೆ ನೀಡಲಿದ್ದಾರೆ. ಕೆಎಸ್​ಆರ್ ​ಟಿಸಿಗೆ ಒಟ್ಟು 1,000 ಹೊಸ ಬಸ್ ಗಳು ಬರಲಿದ್ದು, ಮೊದಲ ಹಂತದಲ್ಲಿ 100 ಕ್ಲಾಸಿಕ್ ಬಸ್ ಗಳು ರಸ್ತೆಗಿಳಿಯಲಿವೆ. ಈ ನೂರು ಬಸ್ ಗಳಿಗೆ ಅಶ್ವಮೇಧ ಕ್ಲಾಸಿಕ್ ಎಂದು ಹೆಸರಿಡಲಾಗಿದೆ.

ನಾಳೆ ರೋಡಿಗಿಳಿಯಲಿವೆ ಅಶ್ವಮೇಧ ಕ್ಲಾಸಿಕ್| KSRTCಯ ಹೊಸ ಬಸ್ ಗಳಿಗೆ ನಾಳೆ(ಫೆ.5) ಚಾಲನೆ| ಮಹಿಳೆಯರಿಗೆ ಇದರಲ್ಲಿದೆಯೇ ಉಚಿತ ಪ್ರಯಾಣ? Read More »

ಸುಳ್ಯ ಬಿಜೆಪಿಯಲ್ಲಿ ಭುಗಿಲೆದ್ದ ಭಿನ್ನಮತ| ವೆಂಕಟ್ ವಳಲಂಬೆ ನೇಮಕಕ್ಕೆ ವಿರೋಧ| ಪಕ್ಷದ ಚಟುವಟಿಕೆ ಸ್ಥಗಿತಕ್ಕೆ ನಿರ್ಧಾರ

ಸಮಗ್ರ ನ್ಯೂಸ್: ಬಿಜೆಪಿಯ ಸುಳ್ಯ ಮಂಡಲ ಅಧ್ಯಕ್ಷರನ್ನಾಗಿ ವೆಂಕಟ್ ವಳಲಂಬೆಯವರನ್ನು ನೇಮಕ ಮಾಡಿದ ರೀತಿಯನ್ನು ವಿರೋಧಿಸಿರುವ ಸುಳ್ಯ ಮಂಡಲ ಬಿಜೆಪಿಯ ಈ ವ್ಯವಸ್ಥೆಯನ್ನು ಜಿಲ್ಲಾ ಸಮಿತಿಯವರು ಸರಿಪಡಿಸುವವರೆಗೆ ಪಕ್ಷದ ಚಟುವಟಿಕೆಯನ್ನು ಸ್ಥಗಿತಗೊಳಿಸಲು ಕಾರ್ಯಕರ್ತರು ನಿರ್ಧರಿಸಿದ್ದಾರೆ. ಸುಳ್ಯ ಮಂಡಲ ಸಮಿತಿಯು ವಿನಯಕುಮಾರ್ ಮುಳುಗಾಡು ಅವರ ಹೆಸರನ್ನು ಮಂಡಲ ಅಧ್ಯಕ್ಷತೆಗೆ ಸೂಚಿಸಿ ಜಿಲ್ಲಾ ಕಮಿಟಿಗೆ ಶಿಫಾರಸ್ಸು ಕಳುಹಿಸಿತ್ತು. ಈ ಶಿಫಾರಸ್ಸನ್ನು ಹೊರತುಪಡಿಸಿ ಬೇರೆಯವರನ್ನು ನೇಮಕ ಮಾಡುವಾಗ ಮಂಡಲ ಸಮಿತಿಯನ್ನು ಸಂಪರ್ಕಿಸದೆ ತಮ್ಮ ಇಚ್ಛೆಯಂತೆ ನೇಮಕ ಮಾಡಿರುವುದು ಸರಿಯಲ್ಲ. ಈ ರೀತಿ

ಸುಳ್ಯ ಬಿಜೆಪಿಯಲ್ಲಿ ಭುಗಿಲೆದ್ದ ಭಿನ್ನಮತ| ವೆಂಕಟ್ ವಳಲಂಬೆ ನೇಮಕಕ್ಕೆ ವಿರೋಧ| ಪಕ್ಷದ ಚಟುವಟಿಕೆ ಸ್ಥಗಿತಕ್ಕೆ ನಿರ್ಧಾರ Read More »

ವೆಬ್ ಸಿರೀಸ್ ನಿಂದ ಪ್ರೇರಣೆ ಪಡೆದು ನಕಲಿ ನೋಟ್ ಪ್ರಿಂಟ್

ಸಮಗ್ರ ನ್ಯೂಸ್: ವೆಬ್ ಸೀರಿಸ್ ಒಂದರಿಂದ ಪ್ರೇರಣೆ ಪಡೆದು ನಕಲಿ ನೋಟ್ (Fake Currency) ಪ್ರಿಂಟಿಂಗ್ ದಂಧೆಯಲ್ಲಿ ತೊಡಗಿದ್ದ ಇಬ್ಬರೂ ಆರೋಪಿಗಳನ್ನು ಹೈದರಾಬಾದ್ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು, ವನಂ ಲಕ್ಷ್ಮೀನಾರಾಯಣ ಹಾಗೂ ಆತನ ಸಹಚರ ಎರುಕಳ ಪ್ರಣಯ್ ಕುಮಾರ್ ಎಂದು ಗುರುತಿಸಲಾಗಿದೆ. ಪ್ರಮುಖ ಆರೋಪಿ ವನಂ ಲಕ್ಷ್ಮೀನಾರಾಯಣ, ಕಂಪ್ಯೂಟರ್ ಪರಿಣತಿಯನ್ನು ಹೊಂದಿದ್ದು, ಕೃತ್ಯಕ್ಕಾಗಿ ಸ್ಕ್ರೀನ್ ಪ್ರಿಂಟರ್, ಗ್ರೀನ್ ಫಾಯಿಲ್ ಪೇಪರ್, ಜೆಕೆ ಎಕ್ಸೆಲ್ ಬಾಂಡ್ ಪೇಪರ್‌ಗಳು, ಕಟರ್‌ಗಳು ಮತ್ತು ಲ್ಯಾಮಿನೇಷನ್ ಯಂತ್ರವನ್ನು ಬಳಸುತ್ತಿದ್ದ ಎಂದು ತಿಳಿದು

ವೆಬ್ ಸಿರೀಸ್ ನಿಂದ ಪ್ರೇರಣೆ ಪಡೆದು ನಕಲಿ ನೋಟ್ ಪ್ರಿಂಟ್ Read More »

ನಾಯಿ ಸಾಕುವ ವಿಚಾರವಾಗಿ ಫ್ಲಾಟ್ ಮಾಲೀಕರು ಮಹಿಳೆ ಮೇಲೆ ಹಲ್ಲೆ

ಸಮಗ್ರ ನ್ಯೂಸ್: ಬೆಂಗಳೂರಿನ ಜೀವನ್ ಭೀಮಾ ನಗರದಲ್ಲಿ ನಾಯಿ ಸಾಕುವ ವಿಚಾರವಾಗಿ ಫ್ಲಾಟ್ ಮಾಲೀಕರು ಮಹಿಳೆ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದೆ. ತಡರಾತ್ರಿ ಅಪಾರ್ಟ್​ಮೆಂಟ್​ನ ಫ್ಲಾಟ್​ಗೆ ನುಗ್ಗಿ ಹಲ್ಲೆ ನಡೆಸಲಾಗಿದೆ. ನಾಯಿ ಸಾಕಬಾರದು ಎಂದು ಫ್ಲಾಟ್ ಮಾಲೀಕ ಸೂಚಿಸಿದ್ದು, ಇದಕ್ಕೆ ಬಾಡಿಗೆದಾರರು ಒಪ್ಪಿಕೊಂಡಿಲ್ಲ. ಈ ವೇಳೆ ಮನೆ ಖಾಲಿ ಮಾಡುವಂತೆ ಮಾಲೀಕರು ಹೇಳಿದಾಗ ಕಿರಿಕ್ ನಡೆದಿದೆ. ಫೆಬ್ರವರಿ 3 ರಂದು ಮಧ್ಯರಾತ್ರಿ ಒಂದು ಗಂಟೆಗೆ ಫ್ಲಾಟ್​ಗೆ ನುಗ್ಗಿದ ನಾಲ್ಕೈದು ಮಂದಿ ಇದ್ದ ಗ್ಯಾಂಗ್, ಮಹಿಳೆ ಮೇಲೆ

ನಾಯಿ ಸಾಕುವ ವಿಚಾರವಾಗಿ ಫ್ಲಾಟ್ ಮಾಲೀಕರು ಮಹಿಳೆ ಮೇಲೆ ಹಲ್ಲೆ Read More »

ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಹಳ್ಳಕ್ಕೆ ಬಿದ್ದ ಕಾರು| ಮೂವರು ದುರ್ಮರಣ

ಸಮಗ್ರ ನ್ಯೂಸ್: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿದ್ದು, ಕಾರು ಹಳ್ಳಕ್ಕೆ ಬಿದ್ದುದರಿಂದ ಕಾರಿನಲ್ಲಿದ್ದ ಮೂವರು ಸಾವನ್ನಪ್ಪಿದ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಅಕ್ಕಿಹೆಬ್ಬಾಳು ಗ್ರಾಮದ ಸೇತುವೆ ಬಳಿ ನಡೆದಿದೆ. ಕೆ.ಆರ್.ಪೇಟೆ ನಿವಾಸಿಗಳಾದ ಅನಿಕೇತನ್ (30), ಪವನ್ ಶೆಟ್ಟಿ (32) ಹಾಗೂ ಚಿರಂಜೀವಿ (32) ಮೃತಪಟ್ಟವರಾಗಿದ್ದು, ಘಟನೆಯಲ್ಲಿ ಸಾಗರ್ ಎಂಬಾತನಿಗೆ ಗಂಭೀರ ಗಾಯಗಳಾಗಿವೆ. ಕೆ.ಆರ್.ಪೇಟೆಯಿಂದ ಅಕ್ಕಿಹೆಬ್ಬಾಳು ಗ್ರಾಮಕ್ಕೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದ್ದು ಕೆ.ಆರ್.ಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಹಳ್ಳಕ್ಕೆ ಬಿದ್ದ ಕಾರು| ಮೂವರು ದುರ್ಮರಣ Read More »