ವಿಧಾನಸೌಧದ ಮುಂದೆ ಇಂದು ನೂತನ ಬಸ್ ಗೆ ಚಾಲನೆ
ಸಮಗ್ರ ನ್ಯೂಸ್:ಇಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು (KSRTC) ಹೊಸದಾಗಿ ಅಶ್ವಮೇಧ ಬಸ್ಸುಗಳಿಗೆ ಚಾಲನೆ ನೀಡಲಾಯಿತು. ಇದರಲ್ಲೂ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸುವುದಾಗಿ ಘೋಷಣೆ ಮಾಡಲಾಗಿದೆ. ಕೆಎಸ್ಆರ್ಟಿಸಿಗೆ ಒಟ್ಟು ಸಾವಿರ ಹೊಸ ಬಸ್ಗಳು ಬರಲಿದ್ದು, ಮೊದಲ ಹಂತದಲ್ಲಿ ನೂರು ಹೊಸ ಕ್ಲಾಸಿಕ್ ಬಸ್ಗಳು ಬಂದಿವೆ. ವಿಧಾನಸೌಧದ ಆವರಣದಲ್ಲಿ ಬಣ್ಣ ಬಣ್ಣದ ಬಗೆ ಬಗೆಯ ಹೂವುಗಳಿಂದ ಸಿಂಗಾರಗೊಂಡಿರುವ ಅಶ್ವಮೇಧ ಬಸ್ಗಳಿಗೆ ಇಂದು ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ಈ ಕಾರ್ಯಕ್ರಮದಲ್ಲಿ ಅಶ್ವಮೇಧ ಬಸ್ಗೆ ಚಾಲನೆ ಸಮಾರಂಭದಲ್ಲಿ
ವಿಧಾನಸೌಧದ ಮುಂದೆ ಇಂದು ನೂತನ ಬಸ್ ಗೆ ಚಾಲನೆ Read More »










