Editor

ಮೈಸೂರಲ್ಲಿ ಮೂವರನ್ನು ಬಲಿ ಪಡೆದ ಹಂಪ್ಸ್ ತೆರವು

ಸಮಗ್ರ ನ್ಯೂಸ್: ಅವೈಜ್ಞಾನಿಕ ರಸ್ತೆ ಡುಬ್ಬಕ್ಕೆ ಮೂವರು ಬಲಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಮೈಸೂರು ಮಹಾನಗರ ಪಾಲಿಕೆ ಎಚ್ಚೆತ್ತುಕೊಂಡಿದೆ. ಹಂಪ್ಸ್ ಗೆ ಬಲಿಯಾದ ಮೂವರ ಕುಟುಂಬದವರು ಹಾಗೂ ಸಾರ್ವಜನಿಕರ ಆಕ್ರೋಶಕ್ಕೆ ಮಣಿದು ಹಂಪ್ಸ್ ಅನ್ನು ತೆರವುಗೊಳಿಸಲಾಗಿದೆ. ಹಂಪ್ ನಿರ್ಮಿಸಿದ್ದ ಸ್ಥಳದಲ್ಲಿ ಮೃತರ ಕುಟುಂಬದರೊಂದಿಗೆ ಸಾರ್ವಜನಿಕರು ಪ್ರತಿಭಟನೆ ನಡೆಸಲು ಮುಂದಾದ ಬೆನ್ನಲ್ಲೇ ಬುಧವಾರ ರಾತ್ರೋರಾತ್ರಿ ಬೋಗಾದಿ ಮುಖ್ಯ ರಸ್ತೆಯಲ್ಲಿ ಮೂರು ಕಡೆ ಹಾಗೂ ಜೆಸ್ತಿ ರಸ್ತೆಯ ಆಯಿಷ್ ಆಸ್ಪತ್ರೆ ಮುಂದೆ ಇದ್ದ ಎರಡು ಹಂಪ್‌ಗಳನ್ನು ತೆರವುಗೊಳಿಸಲಾಗಿದೆ. ಈ ಮೂಲಕ

ಮೈಸೂರಲ್ಲಿ ಮೂವರನ್ನು ಬಲಿ ಪಡೆದ ಹಂಪ್ಸ್ ತೆರವು Read More »

ಶಾಲೆಯಲ್ಲಿ ವಿದ್ಯಾರ್ಥಿನಿಯಿಂದ ಶೌಚಾಲಯ ಸ್ವಚ್ಛ| ಪ್ರಕರಣ ಮುಚ್ಚಿ ಹಾಕಲು ವಿದ್ಯಾರ್ಥಿನಿ ಕೈಯಿಂದ ವಿಡಿಯೋ

ಸಮಗ್ರ ನ್ಯೂಸ್: ವಿದ್ಯಾರ್ಥಿಗಳನ್ನು ಶೌಚ ಗುಂಡಿಗಿಳಿಸಿ ಸ್ವಚ್ಛ ಗೊಳಿಸುವ ಪ್ರಕರಣ ಇವತ್ತು ನಿನ್ನೆದಲ್ಲ, ಈ ಹಿಂದೆ ಇಂತಹದೆ ಪ್ರಕರಣ ನಡೆದಿತ್ತು ಅದು ಮಾಸುವ ಮುನ್ನ ಮತ್ತೊಂದು ಅಂತಹುದೇ ಪ್ರಕರಣ ಬೆಳಕಿಗೆ ಬಂದಿದೆ. ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲ್ಲೂಕಿನ ಬೈನಹಳ್ಳಿ ಗ್ರಾಮದ ನಮ್ಮೂರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದ್ದು ವಿದ್ಯಾರ್ಥಿನಿಯಿಂದ ಶೌಚಗೃಹ ಕ್ಲೀನಿಂಗ್ ವಿಡಿಯೋ ವೈರಲ್ ಆಗಿದೆ. ಶಾಲೆಗಳಲ್ಲಿ ವಿದ್ಯಾರ್ಥಿಗಳನ್ನು ಶೌಚಗೃಹ ಸ್ವಚ್ಛಗೊಳಿಸಲು ಬಳಸಬಾರದು ಎಂಬ ಶಿಕ್ಷಣ ಇಲಾಖೆಯ ಆದೇಶವಿದೆ. ಆದರೆ ಈ ಆದೇಶವನ್ನು

ಶಾಲೆಯಲ್ಲಿ ವಿದ್ಯಾರ್ಥಿನಿಯಿಂದ ಶೌಚಾಲಯ ಸ್ವಚ್ಛ| ಪ್ರಕರಣ ಮುಚ್ಚಿ ಹಾಕಲು ವಿದ್ಯಾರ್ಥಿನಿ ಕೈಯಿಂದ ವಿಡಿಯೋ Read More »

ಸುಳ್ಯ:ವಿಜೃಂಭಣೆಯಿಂದ ನಡೆದ ವಳಲಂಬೆ ಜಾತ್ರೆ

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಜಾತ್ರಾ ಉತ್ಸವ ನಡೆಯಿತು. ಶ್ರೀದೇವರ ದರ್ಶನ ಬಲಿ ಗುರುವಾರ (ಫೆ.1) ರಾತ್ರಿ ನಡೆಯಿತು. ನಂತರ ವಸಂತ ಕಟ್ಟೆ ಪೂಜೆ ಬಳಿಕ ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ ನಡೆಯಿತು. ಇಂದು ಬೆಳಗ್ಗೆ 5-00ಕ್ಕೆ ಉಳ್ಳಾಕ್ಲು – ಉಳ್ಳಾಲ್ತಿ ನೇಮ, ಕುಮಾರ ದೈವ ನೇಮ, ಶ್ರೀ ದೇವರಿಗೆ ಪೂಜೆ, ರಕ್ತೇಶ್ವರಿ ದೈವದ ನೇಮ, ಧೂಮಾವತಿ ದೈವದ ನೇಮ, ಮಧ್ಯಾಹ್ನ ಮಹಾಪೂಜೆ ಬಳಿಕ ದೈವಗಳ

ಸುಳ್ಯ:ವಿಜೃಂಭಣೆಯಿಂದ ನಡೆದ ವಳಲಂಬೆ ಜಾತ್ರೆ Read More »

ಪಂಜ:ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಾಲಯದಲ್ಲಿ ವರ್ಷಾವದಿ ಜಾತ್ರೋತ್ಸವ| ಬಂಟರಮಲೆಯಲ್ಲಿ ತೀರ್ಥ ಪೂಜೆ

ಸಮಗ್ರ ನ್ಯೂಸ್: ಪಂಜ ಸೀಮೆಯ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಾಲಯದ ವರ್ಷಾವಧಿ ಜಾತ್ರೋತ್ಸವವು ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿ ಯವರ ನೇತೃತ್ವದಲ್ಲಿ ವಿವಿಧ ವೈಧಿಕ ಕಾರ್ಯ ಕ್ರಮಗಳೊಂದಿಗೆ ಫೆ. 1ರಂದು ನಡೆಯಿತು. ಇಂದು (ಫೆ.2) ಮುಂಜಾನೆ ಬಂಟಮಲೆಯ ತೀರ್ಥದ ಪೂಜೆ ಸಲ್ಲಿಸಿ ಜಾತ್ರೆಗೆ ತೀರ್ಥ ತಂದ ಬಳಿಕ ಉತ್ಸವ, ಮಹಾಪೂಜೆ ನಡೆಯಿತು. ಈ ಸಂದರ್ಭದಲ್ಲಿ ದೇವಳದ ಉತ್ಸವ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರ್, ಉತ್ಸವ ಸಮಿತಿಯ ಸದಸ್ಯರು, ಸೀಮೆಯ ಭಕ್ತಾದಿಗಳು ಪಾಲ್ಗೊಂಡಿದ್ದರು. ರಾತ್ರಿ ಗಂಟೆ 7 ರಿಂದ

ಪಂಜ:ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಾಲಯದಲ್ಲಿ ವರ್ಷಾವದಿ ಜಾತ್ರೋತ್ಸವ| ಬಂಟರಮಲೆಯಲ್ಲಿ ತೀರ್ಥ ಪೂಜೆ Read More »

ಚಿತ್ರರಂಗಕ್ಕೆ ಗುಡ್ ಬೈ ಹೇಳಲಿರುವ ವಿಜಯ್| ಹೊಸ ಪಕ್ಷ ಹೆಸರು ಘೋಷಿಸಿದ ದಳಪತಿ

ಸಮಗ್ರ ನ್ಯೂಸ್: ಕಾಲಿವುಡ್ ನಟ ದಳಪತಿ ವಿಜಯ್ ಇಂದು ತಮ್ಮ ರಾಜಕೀಯ ಪಕ್ಷವಾದ ‘ತಮಿಳಗ ವೆಟ್ರಿ ಕಳಗಂ’ ಅನೌನ್ಸ್ ಮಾಡಿದ್ದಾರೆ. ಭ್ರಷ್ಟಾಚಾರ ಮುಕ್ತ ಆಡಳಿತದೊಂದಿಗೆ ಮೂಲಭೂತ ರಾಜಕೀಯ ಬದಲಾವಣೆ ಎಂದು ನಟ ಟ್ವೀಟ್ ಮಾಡಿದ್ದಾರೆ. ಕಳೆದ ವಾರ ಚೆನ್ನೈನಲ್ಲಿ ನಡೆದ ಸಭೆಯಲ್ಲಿ ಅವರ ಅಭಿಮಾನಿಗಳ ಸಂಘ ವಿಜಯ್ ಮಕ್ಕಳ್ ಇಯಕ್ಕಂ ರಾಜಕೀಯ ಪಕ್ಷದ ರಚನೆಗೆ ಒಪ್ಪಿಗೆ ನೀಡಿದ ನಂತರ ಈ ಒಂದು ಬಿಗ್ ಅನೌನ್ಸ್​ಮೆಂಟ್ ಬಂದಿದೆ. ರಾಜಕೀಯವು ನನಗೆ ಮತ್ತೊಂದು ವೃತ್ತಿಯಲ್ಲ. ಇದು ಪವಿತ್ರವಾದ ಜನರ ಕೆಲಸ.

ಚಿತ್ರರಂಗಕ್ಕೆ ಗುಡ್ ಬೈ ಹೇಳಲಿರುವ ವಿಜಯ್| ಹೊಸ ಪಕ್ಷ ಹೆಸರು ಘೋಷಿಸಿದ ದಳಪತಿ Read More »

ಕ್ಯಾನ್ಸರ್​ಗೆ ಬಾಲಿವುಡ್ ನಟಿ ಪೂನಂ ಪಾಂಡೆ ನಿಧನ

ಸಮಗ್ರ ನ್ಯೂಸ್: ನಟಿ ಹಾಗೂ ಮಾಡೆಲ್ ಪೂನಂ ಪಾಂಡೆ ಅವರು ಚಿತ್ರರಂಗದಲ್ಲಿ ಸಾಕಷ್ಟು ಜನಪ್ರಿಯತೆ ಪಡೆದವರು. ಕಾಂಟ್ರವರ್ಸಿಗಳಿಂದ ಫೇಮಸ್ ಆದವರು. ಇಂದು ಮುಂಜಾನೆ ಮೃತಪಟ್ಟಿದ್ದಾರೆ ಎಂದು ವರದಿ ಆಗಿದೆ. ಕ್ಯಾನ್ಸರ್​ನಿಂದ ಪೂನಂ ಮೃತಪಟ್ಟಿರುವುದಾಗಿ ಅವರ ಇನ್​ಸ್ಟಾಗ್ರಾಮ್ ಖಾತೆ ಮೂಲಕ ಪೋಸ್ಟ್ ಮಾಡಲಾಗಿದೆ. ಉತ್ತರ ಪ್ರದೇಶದಲ್ಲಿರುವ ಅವರ ನಿವಾಸದಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಅವರಿಗೆ ಕೇವಲ 32 ವರ್ಷ ವಯಸ್ಸಾಗಿತ್ತು. ಇದು ಅವರ ಅಭಿಮಾನಿಗಳಿಗೆ ಶಾಕಿಂಗ್ ಎನಿಸಿದೆ. ಪೂನಂ ಪಾಂಡೆ ಅವರು ಇನ್​ಸ್ಟಾಗ್ರಾಮ್​ನಲ್ಲಿ ಪೋಸ್ಟ್ ಒಂದನ್ನು ಮಾಡಲಾಗಿದೆ.

ಕ್ಯಾನ್ಸರ್​ಗೆ ಬಾಲಿವುಡ್ ನಟಿ ಪೂನಂ ಪಾಂಡೆ ನಿಧನ Read More »

ಕುಮಾರಸ್ವಾಮಿ ಕೇಸರಿ ಶಾಲು ಹಾಕಿದ್ದನ್ನು ಪರೋಕ್ಷವಾಗಿ ಖಂಡಿಸಿದ ಎಚ್.ಡಿ ದೇವೇಗೌಡ

ಸಮಗ್ರ ನ್ಯೂಸ್: ಇತ್ತಿಚೆಗೆ ಮಂಡ್ಯದ ಕೆರಗೋಡ ಹನುಮ ಧ್ವಜ ತೆರವುನ ವಿರೋಧಿಸಿ ಬಿಜೆಪಿ ಮಾಡಿದ್ದ ಪ್ರತಿಭಟನೆಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್​.ಡಿ ಕುಮಾರಸ್ವಾಮಿ ಭಾಗವಹಿಸಿ ಬೆಂಬಲ ಸೂಚಿಸಿದ್ದರು. ಆದೆ ಪ್ರತಿಭಟನೆ ವೇಳೆ ಕುಮಾರಸ್ವಾಮಿ ಕೇಸರಿ ಶಾಲ ಧರಿಸಿರುವುದು ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಇದಕ್ಕೆ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ಆರೋಪ ಪ್ರತ್ಯಾರೋಪಗಳಿಗೆ ಕಾರಣವಾಗಿದೆ. ಇದರ ಮಧ್ಯೆ ಇದೀಗ ಜೆಡಿಎಸ್ ವರಿಷ್ಠ ಹೆಚ್​ಡಿ ದೇವೇಗೌಡ ಅವರು, ಕುಮಾರಸ್ವಾಮಿ ಕೇಸರಿ ಶಾಲು ಹಾಕಿರುವುದನ್ನು ಪರೋಕ್ಷವಾಗಿ ಖಂಡಿಸಿದ್ದಾರೆ. ಅಲ್ಲದೇ ನಾನು ಖಂಡಿತವಾಗಿ ಕೇಸರಿ

ಕುಮಾರಸ್ವಾಮಿ ಕೇಸರಿ ಶಾಲು ಹಾಕಿದ್ದನ್ನು ಪರೋಕ್ಷವಾಗಿ ಖಂಡಿಸಿದ ಎಚ್.ಡಿ ದೇವೇಗೌಡ Read More »

ಇನ್ನು ಮುಂದೆ ಆನ್‌ಲೈನ್‌ನಲ್ಲೇ ವಿವಾಹ ನೋಂದಣಿ

ಸಮಗ್ರ ನ್ಯೂಸ್: ರಾಜ್ಯಾದ್ಯಂತ ಇನ್ನು ಮುಂದೆ ವಿವಾಹ ನೋಂದಣಿ ಪ್ರಕ್ರಿಯೆ ಸರಳಗೊಳ್ಳಲಿದ್ದು, ಆನ್‌ಲೈನ್‌ನಲ್ಲೇ ಅರ್ಜಿ ಸಲ್ಲಿಸಿ ಪ್ರಮಾಣಪತ್ರ ಪಡೆದುಕೊಳ್ಳಬಹುದು. ಇದಕ್ಕೆ ಅನುಕೂಲವಾಗುವಂತೆ 2023- 24ನೇ ಸಾಲಿನ ಬಜೆಟ್‌ನಲ್ಲಿ ರಾಜ್ಯ ಸರಕಾರ ಘೋಷಿಸಿದ್ದಂತೆ ಹಿಂದೂ ವಿವಾಹಗಳ ನೋಂದಣಿ (ತಿದ್ದುಪಡಿ) ನಿಯಮ-2024ವನ್ನು ಸಂಪುಟ ಸಭೆ ಅನುಮೋದಿಸಿದೆ. ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಕಾನೂನು ಸಚಿವ ಎಚ್‌.ಕೆ.ಪಾಟೀಲ್‌, ಇನ್ನು ಮುಂದೆ ವಿವಾಹ ನೋಂದಣಿ ಪ್ರಕ್ರಿಯೆಗಾಗಿ ಉಪ ನೋಂದಣಾಧಿಕಾರಿ ಕಚೇರಿ ಮುಂದೆ ನಿಲ್ಲಬೇಕಾಗಿಲ್ಲ. ಕಾವೇರಿ-2.0 ತಂತ್ರಾಂಶದಲ್ಲಿ ಆನ್‌ಲೈನ್‌ ಮೂಲಕ ನೋಂದಣಿ

ಇನ್ನು ಮುಂದೆ ಆನ್‌ಲೈನ್‌ನಲ್ಲೇ ವಿವಾಹ ನೋಂದಣಿ Read More »

ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್​ ರಾಜ್​ ಇಲಾಖೆಯಲ್ಲಿ ಉದ್ಯೋಗಕ್ಕೆ ಆಹ್ವಾನ! ಬೇಗ ಅರ್ಜಿ ಸಲ್ಲಿಸಿ

ಸಮಗ್ರ ಉದ್ಯೋಗ: Rural Development and Panchayat Raj Department Karnataka ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 51 ರಾಜೀವ್ ಗಾಂಧಿ ಪಂಚಾಯತ್ ರಾಜ್ ಫೆಲೋಶಿಪ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 5, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆನ್​​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಕರ್ನಾಟಕ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಕರ್ನಾಟಕದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್​ ರಾಜ್​ ಇಲಾಖೆಯಲ್ಲಿ ಉದ್ಯೋಗಕ್ಕೆ ಆಹ್ವಾನ! ಬೇಗ ಅರ್ಜಿ ಸಲ್ಲಿಸಿ Read More »

ಜಿಲ್ಲಾ ಎನ್ಎಸ್ ಯುಐ ಉಪಾದ್ಯಕ್ಷರಾಗಿ ಕೀರ್ತನ್ ಗೌಡ ಕೊಡಪಾಲ ಅಯ್ಕೆ

ಸಮಗ್ರ ನ್ಯೂಸ್: ಜಿಲ್ಲಾ ಎನ್ಎಸ್ ಯುಐ(NSUI) ಸಮಿತಿಯನ್ನು ರಾಜ್ಯ ಎನ್ಎಸ್ ಯುಐ ಸಮಿತಿಯು ಬಿಡುಗಡೆ ಮಾಡಿದ್ದು, ಜಿಲ್ಲಾ ಉಪಾಧ್ಯಕ್ಷರಾಗಿ ಕೀರ್ತನ್ ಗೌಡ ಕೊಡಪಾಲ ಅವರನ್ನು ಅಯ್ಕೆ ಮಾಡಲಾಗಿದೆ. ಇವರು ಈ ಹಿಂದೆ ಎನ್ಎಸ್ ಯುಐ ಸುಳ್ಯ ವಿಧಾನ ಸಭಾ ಕ್ಷೇತ್ರದ ಉಪಾಧ್ಯಕ್ಷರಾಗಿ, ಸರ್ವ ಕಾಲೇಜು ವಿದ್ಯಾರ್ಥಿ ಸಂಘಟನೆಯ ಪ್ರಧಾನ ಕಾರ್ಯದರ್ಶಿಯಾಗಿ ಸುಳ್ಯ ವಿಧಾನ ಸಭಾ ಕ್ಷೇತ್ರದ ಅಧ್ಯಕ್ಷರಾಗಿ ಕಾರ್ಯನಿರ್ವಾಹಿಸಿದ್ದು, ನಾಯಕತ್ವ ಗುಣವನ್ನು ತನ್ನ ಜೀವದಲ್ಲಿ ಅಳವಡಿಸಿಕೊಂಡು ಎಲ್ಲಾ ನಾಯಕರೊಂದಿಗೆ ಒಳ್ಳೆಯ ಸಂಬಂಧವನ್ನು ಹೊಂದಿರುವ ಇವರನ್ನು ಜಿಲ್ಲಾ NSUI

ಜಿಲ್ಲಾ ಎನ್ಎಸ್ ಯುಐ ಉಪಾದ್ಯಕ್ಷರಾಗಿ ಕೀರ್ತನ್ ಗೌಡ ಕೊಡಪಾಲ ಅಯ್ಕೆ Read More »