ಕೊಟ್ಟಿಗೆಹಾರ: ಮಾಂಸಕ್ಕಾಗಿ ಕೊಟ್ಟಿಗೆಯಲ್ಲಿದ್ದ ಹಸುವನ್ನು ಕದ್ದೊಯ್ದ ಗೋಕಳ್ಳರು| ಆರು ಮಂದಿಯ ಬಂಧನ
ಸಮಗ್ರ ನ್ಯೂಸ್: ಮಾಂಸಕ್ಕಾಗಿ ಕೊಟ್ಟಿಗೆಯಲ್ಲಿದ್ದ ಹಸುವನ್ನು ಕದ್ದೊಯ್ದು ಕೊಂದ ಆರೋಪಿಗಳನ್ನು ಬಾಳೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮರ್ಕಲ್ ಗ್ರಾಮದ ಕೊಟ್ಟಿಗೆಯೊಂದರಲ್ಲಿ ಹಸು ಕಟ್ಟಲಾಗಿತ್ತು. ಅಸ್ಸಾಂ ಮೂಲದ ಕಾಫಿತೋಟದ ಕಾರ್ಮಿಕರು ಕೊಟ್ಟಿಗೆಯಿಂದ ಹಸವನ್ನು ಕದ್ದೊಯ್ದು ಕೊಂದಿದ್ದಾರೆ. ಬಳಿಕ, ಹಸು ಮಾಂಸವನ್ನು ಬೇರ್ಪಡಿಸುವಾಗ ಪೊಲೀಸರು ದಾಳಿ ಮಾಡಿದ್ದು, 6 ಮಂದಿಯನ್ನು ಬಂಧಿಸಿದ್ದಾರೆ. ಅಜೀರ್ ಅಕ್ಮಲ್, ಅಕ್ಕಾಸ್ ಅಲಿ, ನಜ್ರುಲ್ ಹಕ್ ಹಾಗೂ ಇಜಾಬುಲ್ ಹಕ್, ಮೆಹರ್ ಅಲಿ, ಮಂಜುಲ್ ಹಕ್ ಸೆರೆ ಬಂಧಿತರು. ಬಾಳೂರು […]
ಕೊಟ್ಟಿಗೆಹಾರ: ಮಾಂಸಕ್ಕಾಗಿ ಕೊಟ್ಟಿಗೆಯಲ್ಲಿದ್ದ ಹಸುವನ್ನು ಕದ್ದೊಯ್ದ ಗೋಕಳ್ಳರು| ಆರು ಮಂದಿಯ ಬಂಧನ Read More »










