Editor

iQOO Neo 7 Pro ಮೇಲೆ 4 ಸಾವಿರ ಡಿಸ್ಕೌಂಟ್! ತಪ್ಪದೇ ನೋಡಿ

ಮಿಡ್‌ರೇಂಜ್ ಸ್ಮಾರ್ಟ್‌ಫೋನ್ ಖರೀದಿಸಲು ಬಯಸುವವರಿಗೆ ಒಳ್ಳೆಯ ಸುದ್ದಿ. ಅಮೆಜಾನ್ ಕೆಲವು ಮಾದರಿಗಳಲ್ಲಿ ಉತ್ತಮ ಕೊಡುಗೆಗಳನ್ನು ನೀಡುತ್ತಿದೆ. ಅದರಲ್ಲೂ ಚೈನೀಸ್ ಟೆಕ್ ಬ್ರ್ಯಾಂಡ್ IQ ನ ‘IQ Neo 7 Pro’ ಫೋನ್ ಬೆಲೆ ಭಾರೀ ಇಳಿಕೆಯಾಗಿದೆ. ಮಿಡ್‌ರೇಂಜ್ ಸ್ಮಾರ್ಟ್‌ಫೋನ್ ಖರೀದಿಸಲು ಬಯಸುವವರಿಗೆ ಒಳ್ಳೆಯ ಸುದ್ದಿ. ಅಮೆಜಾನ್ ಕೆಲವು ಮಾದರಿಗಳಲ್ಲಿ ಉತ್ತಮ ಕೊಡುಗೆಗಳನ್ನು ನೀಡುತ್ತಿದೆ. ಅದರಲ್ಲೂ ಚೈನೀಸ್ ಟೆಕ್ ಬ್ರ್ಯಾಂಡ್ IQ ನ ‘IQ Neo 7 Pro’ ಫೋನ್ ಬೆಲೆ ಭಾರೀ ಇಳಿಕೆಯಾಗಿದೆ. ಮಾರುಕಟ್ಟೆಯಲ್ಲಿ ಬಿಡುಗಡೆಯಾದಾಗ ಇದರ

iQOO Neo 7 Pro ಮೇಲೆ 4 ಸಾವಿರ ಡಿಸ್ಕೌಂಟ್! ತಪ್ಪದೇ ನೋಡಿ Read More »

ಲೋಕಸಭಾ ಚುನಾವಣೆ ಹಿನ್ನೆಲೆ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ|33 ಡಿವೈಎಸ್ಪಿ ಬೆನ್ನಲ್ಲೇ 218 ಪಿಎಸ್‌ಐಗಳ ವರ್ಗಾವಣೆ

ಸಮಗ್ರ ನ್ಯೂಸ್: ಪೊಲೀಸ್ ಇಲಾಖೆಗೆ ಸಂಬಂಧಿಸಿದಂತೆ ರಾಜ್ಯದ ವಿವಿಧೆಡೆ 33 ಡಿವೈಎಸ್ಪಿಗಳು ಹಾಗೂ 132 ಇನ್‌ಸ್ಪೆಕ್ಟರ್‌ಗಳನ್ನು ಸರ್ಕಾರ ವರ್ಗಾವಣೆ ಮಾಡಿದೆ. ಇದರ ಬೆನ್ನಲ್ಲೇ ಈಗ ಬೆಂಗಳೂರು ಪೊಲೀಸ್ ಆಯುಕ್ತರ ಕಚೇರಿ ವ್ಯಾಪ್ತಿಯಲ್ಲಿ ಮೇಜರ್​ ಸರ್ಜರಿ ಮಾಡಲಾಗಿದ್ದು. ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿ ವ್ಯಾಪ್ತಿಯ 218 ಪಿಎಸ್‌ಐಗಳನ್ನು ವರ್ಗಾವಣೆ ಮಾಡಿ ಪೊಲೀಸ್‌ ಇಲಾಖೆ ಆದೇಶ ಹೊರಡಿಸಿದೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಆಡಳಿತಾತ್ಮಕ ದೃಷ್ಟಿಯಿಂದ ಬೆಂಗಳೂರು ನಗರ ವ್ಯಾಪ್ತಿಯ ವಿವಿಧ ಠಾಣೆಗಳಿಗೆ ಸಬ್‌ ಇನ್‌ಸ್ಪೆಕ್ಟರ್‌ಗಳನ್ನು ವರ್ಗಾವಣೆ ಮಾಡಲಾಗಿದೆ. ಈ

ಲೋಕಸಭಾ ಚುನಾವಣೆ ಹಿನ್ನೆಲೆ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ|33 ಡಿವೈಎಸ್ಪಿ ಬೆನ್ನಲ್ಲೇ 218 ಪಿಎಸ್‌ಐಗಳ ವರ್ಗಾವಣೆ Read More »

ಅಪಹರಣಕ್ಕೆ ಒಳಗಾಗಿದ್ದ 19ಪಾಕ್ ನಾವಿಕರನ್ನು ರಕ್ಷಿಸಿದ ಭಾರತೀಯ ನೌಕಾಪಡೆ

ಸಮಗ್ರ ನ್ಯೂಸ್: ಕಡಲ್ಗಳ್ಳರಿಂದ ಅಪಹರಣಕ್ಕೆ ಒಳಗಾಗಿದ್ದ 19 ಪಾಕ್ ನಾವಿಕರನ್ನು ಭಾರತೀಯ ನೌಕಾಪಡೆ ರಕ್ಷಿಸಿದೆ. ಸೊಮಾಲಿಯಾದ ಪೂರ್ವ ಕರಾವಳಿಯಲ್ಲಿ ಕಡಲ್ಗಳ್ಳರು ಮೀನುಗಾರಿಕಾ ಹಡಗನ್ನು ಅಪಹರಿಸಿದ್ದರು. ಭಾರತೀಯ ಯುದ್ಧನೌಕೆ INS ಸುಮಿತ್ರಾ, 19 ಪಾಕಿಸ್ತಾನಿ ನಾವಿಕರನ್ನು ರಕ್ಷಿಸಿದೆ. 36 ಗಂಟೆಗಳಲ್ಲಿ ಯುದ್ಧನೌಕೆ ನಡೆಸಿದ 2ನೇ ಕಡಲ್ಗಳ್ಳತನ ವಿರೋಧಿ ಕಾರ್ಯಾಚರಣೆ ಇದಾಗಿದೆ ಎಂದು ಭಾರತೀಯ ನೌಕಾಪಡೆ ತಿಳಿಸಿದೆ. ಇರಾನ್ ಧ್ವಜದ ಮೀನುಗಾರಿಕೆ ಹಡಗು ಎಫ್‌ವಿಅಲ್ ನಯೀಮಿಯನ್ನು 11 ಸಶಸ್ತ್ರ ಕಡಲ್ಗಳ್ಳರು ಹತ್ತಿದರು. ಅವರು 19 ಸಿಬ್ಬಂದಿಯನ್ನು ಒತ್ತೆಯಾಳುಗಳಾಗಿ ತೆಗೆದುಕೊಂಡಿದ್ದರು. ಭಾರತೀಯ

ಅಪಹರಣಕ್ಕೆ ಒಳಗಾಗಿದ್ದ 19ಪಾಕ್ ನಾವಿಕರನ್ನು ರಕ್ಷಿಸಿದ ಭಾರತೀಯ ನೌಕಾಪಡೆ Read More »

ಕುಮಾರಪರ್ವತ ಚಾರಣಕ್ಕೆ ನಿರ್ಬಂಧ| ಅರಣ್ಯ ಸಚಿವರ ಗಮನ ಸೆಳೆದ ಛಾಯಾಗ್ರಾಹಕ ಅನೂಪ್

ಸಮಗ್ರ ನ್ಯೂಸ್: ಪುಷ್ಪಗಿರಿ ವಲಯದ ಕುಮಾರ ಪರ್ವತಕ್ಕೆ ಕಳೆದ ವಾರಾಂತ್ಯ ಚಾರಣಿಗರ ದಟ್ಟಣೆ ಹೆಚ್ಚಾಗಿದ್ದು, ಈ ಹಿನ್ನಲೆಯಲ್ಲಿ ಛಾಯಾಗ್ರಾಹಕ ಅನೂಪ್ ನರಿಯೂರು ಎಂಬ ಯುವಕ ಶೇರ್ ಮಾಡಿದ ವಿಡಿಯೋ ಅರಣ್ಯ ಸಚಿವರ ಗಮನ ಸೆಳೆದಿತ್ತು. ಈ ಹಿನ್ನಲೆಯಲ್ಲಿ ಚಾರಣ ನಿಯಂತ್ರಣಕ್ಕಾಗಿ ಫೆಬ್ರವರಿ 1ರಿಂದ ಪ್ರವೇಶಾವಕಾಶ ಬಂದ್ ಮಾಡಿ ಮುಂದಿನ ಆಕ್ಟೊಬರ್ ನಿಂದ ಆನ್ ಲೈನ್ ಬುಕ್ಕಿಂಗ್ ಆರಂಭಿಸಲು ಅರಣ್ಯ ಇಲಾಖೆ ಮಹತ್ವ ತೀರ್ಮಾನ ಕೈಗೊಂಡಿದೆ. ಚಾರಣಿಗರ ದಂಡೇ ಕುಮಾರ ಪರ್ವತದತ್ತ ಲಗ್ಗೆ ಇಟ್ಟಿದ್ದನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಸಿದ್ದ

ಕುಮಾರಪರ್ವತ ಚಾರಣಕ್ಕೆ ನಿರ್ಬಂಧ| ಅರಣ್ಯ ಸಚಿವರ ಗಮನ ಸೆಳೆದ ಛಾಯಾಗ್ರಾಹಕ ಅನೂಪ್ Read More »

ವಿಮಾನ ಟೇಕಾಫ್ ಆಗುವಷ್ಟರಲ್ಲಿ ಬ್ಯಾಗ್ ನಲ್ಲಿ ಬಾಂಬ್ ಇದೆ ಎಂದ ವ್ಯಕ್ತಿ…!

ಸಮಗ್ರ ನ್ಯೂಸ್: ಬ್ಯಾಗ್​ನಲ್ಲಿ ಬಾಂಬ್ (Bomb Threat) ಇದೆ ಎಂದು ವಿಮಾನ ಹೊರಡುವುದಕ್ಕೂ ಮುನ್ನ ಕೆಲವೇ ಕ್ಷಣಗಳ ಮುನ್ನ ಹೇಳಿದ ವ್ಯಕ್ತಿಯೊಬ್ಬನನ್ನು ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ ವಶಕ್ಕೆ ಪಡೆದ ಘಟನೆ ಜ. 28ರಂದು ಸಂಜೆ ನಡೆದಿದೆ. ಆರೋಪಿಯನ್ನು ಖಾಸಗಿ ಕಂಪನಿ ಉದ್ಯೋಗಿ ಸಜು ಕೆ. ಕುಮಾರನ್ ಎಂದು ಗುರುತಿಸಲಾಗಿದೆ. ಕೇರಳದ ಕೊಚ್ಚಿಗೆ ತೆರಳಲು ಏರ್ ಇಂಡಿಯಾ ವಿಮಾನದಲ್ಲಿ ಕುಳಿತಿದ್ದಾಗ ಸಜು ಕುಮಾರ್ ವಿಕೃತಿ ಮೆರೆದಿದ್ದರು. ಇದರಿಂದಾಗಿ ಭದ್ರತಾ ಸಿಬ್ಬಂದಿ ಬೇಸ್ತು ಬೀಳುವಂತಾಗಿತ್ತು. ಕೆಂಪೇಗೌಡ

ವಿಮಾನ ಟೇಕಾಫ್ ಆಗುವಷ್ಟರಲ್ಲಿ ಬ್ಯಾಗ್ ನಲ್ಲಿ ಬಾಂಬ್ ಇದೆ ಎಂದ ವ್ಯಕ್ತಿ…! Read More »

ಶಿವಾಜಿನಗರದಲ್ಲಿ ಹಸಿರು ಬಾವುಟ ಹಾರಾಟ… ಆಕ್ರೋಶದ ಬಳಿಕ ತೆರವು

ಸಮಗ್ರ ನ್ಯೂಸ್: ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ಹಾಗೂ ರಾಷ್ಟ್ರ ಧ್ವಜ ವಿವಾದ ಬೆನ್ನಲ್ಲೇ ಬೆಂಗಳೂರಿನ ಶಿವಾಜಿನಗರದ ಚಾಂದಿನಿ ಚೌಕ್​ನಲ್ಲಿ ಹಾರಿಸಲಾದ ಹಸಿರು ಬಾವುಟವನ್ನು ಪೊಲೀಸರು, ತೆರವು ಮಾಡಿ ತ್ರಿವರ್ಣ ಧ್ವಜ ಹಾರಿಸಿದ್ದಾರೆ. ಬೆಂಗಳೂರಿನ ಶಿವಾಜಿನಗರದ ಚಾಂದಿನಿ ಚೌಕ್‌ನಲ್ಲಿನ ಬಿಬಿಎಂಪಿ ಧ್ವಜಸ್ತಂಭದಲ್ಲಿದ್ದ ಹಸಿರು ಬಾವುಟ ಹಾರಾಡುತ್ತಿರುವುದನ್ನು ವಿಕಾಸ್ ವಿಕ್ಕಿ ಎನ್ನುವರು ಟ್ವೀಟ್‌ ಮಾಡಿದ್ದರು. ಈ ಬಾವುಟ ಯಾವ ಧರ್ಮದ್ದು ಎಂದು ‘ಕೈ’ ನಾಯಕರು ಉತ್ತರಿಸಬೇಕು. ಹಸಿರು ಬಾವುಟ ತೆಗೆಸುವ ತಾಕತ್ ನಿಮಗೆ ಇಲ್ಲವಾ. ಹಿಂದೂ

ಶಿವಾಜಿನಗರದಲ್ಲಿ ಹಸಿರು ಬಾವುಟ ಹಾರಾಟ… ಆಕ್ರೋಶದ ಬಳಿಕ ತೆರವು Read More »

ಕ್ರಿಕೆಟಿಗ ಮಯಾಂಕ್ ಅಗರ್ವಾಲ್ ತೀವ್ರ ಅಸ್ವಸ್ಥ; ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್: ಭಾರತದಲ್ಲಿ ನಡೆಯುತ್ತಿರುವ ದೇಶೀ ಲೀಗ್ ರಣಜಿ ಟ್ರೋಫಿ ಸೀಸನ್​ನಲ್ಲಿ ಕರ್ನಾಟಕ ತಂಡವನ್ನು ಮುನ್ನಡೆಸುತ್ತಿರುವ ಮಯಾಂಕ್ ಅಗರ್ವಾಲ್ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಮಯಾಂಕ್ ಅವರನ್ನು ಕೂಡಲೇ ​ತ್ರಿಪುರಾದ ಅಗರ್ತಲಾ​ ಎಎಲ್​ಎಸ್ ಆಸ್ಪತ್ರೆಗೆ ದಾಖಲು ಮಾಡಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ. ತ್ರಿಪುರ ವಿರುದ್ಧ ರಣಜಿ ಪಂದ್ಯವನ್ನಾಡಿದ್ದ ಕರ್ನಾಟಕ ತಂಡ ತನ್ನ ಮುಂದಿನ ಪಂದ್ಯವನ್ನು ರೈಲ್ವೇಸ್ ವಿರುದ್ಧ ಗುಜರಾತ್​ನ ಸೂರತ್​ನಲ್ಲಿ ಆಡಬೇಕಿತ್ತು. ಉಭಯ ತಂಡಗಳ ಈ ಪಂದ್ಯ ಇದೇ ಫೆಬ್ರವರಿ 2 ರಿಂದ

ಕ್ರಿಕೆಟಿಗ ಮಯಾಂಕ್ ಅಗರ್ವಾಲ್ ತೀವ್ರ ಅಸ್ವಸ್ಥ; ಆಸ್ಪತ್ರೆಗೆ ದಾಖಲು Read More »

ಬಿಜೆಪಿ ಕಾರ್ಯಕರ್ತ ರಂಜಿತ್ ಹತ್ಯೆ ಪ್ರಕರಣ| SDPI ಮತ್ತು PFI ನ 15 ಮಂದಿಗೆ ಗಲ್ಲು

ಸಮಗ್ರ ನ್ಯೂಸ್: ಬಿಜೆಪಿ ಮುಖಂಡ ಮತ್ತು ವಕೀಲ ರಂಜಿತ್ ಶ್ರೀನಿವಾಸನ್ ಹತ್ಯೆ ಪ್ರಕರಣದಲ್ಲಿ ಕೇರಳದ ಮಾವೆಲಿಕ್ಕರ ಸೆಷನ್ಸ್ ನ್ಯಾಯಾಲಯ 15 ಜನರಿಗೆ ಮರಣದಂಡನೆ ವಿಧಿಸಿದೆ. ಕೇರಳದಲ್ಲಿ ಒಂದೇ ಪ್ರಕರಣದಲ್ಲಿ ಇಷ್ಟು ಜನರಿಗೆ ಮರಣದಂಡನೆ ವಿಧಿಸಿರುವುದು ಇದೇ ಮೊದಲು ಎಂದು ತಿಳಿದುಬಂದಿದೆ. ಜನವರಿ 20 ರಂದು, ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು PFI ಮತ್ತು SDPI ನ 15 ಜನರನ್ನು ತಪ್ಪಿತಸ್ಥರೆಂದು ಘೋಷಿಸಿತು. ಮಂಗಳವಾರ ಮರಣದಂಡನೆ ಶಿಕ್ಷೆಯನ್ನು ಘೋಷಿಸಲಾಯಿತು. ಮೊದಲ 8 ಆರೋಪಿಗಳು ಕೊಲೆಯಲ್ಲಿ ನೇರ ಭಾಗಿಯಾಗಿದ್ದರೆ, ಇತರ

ಬಿಜೆಪಿ ಕಾರ್ಯಕರ್ತ ರಂಜಿತ್ ಹತ್ಯೆ ಪ್ರಕರಣ| SDPI ಮತ್ತು PFI ನ 15 ಮಂದಿಗೆ ಗಲ್ಲು Read More »

ದ.ಕ ಜಿಲ್ಲೆಯಲ್ಲಿ ಕೋಳಿ ಅಂಕ ಕಾನೂನು ಬಾಹಿರ| ಪರ್ಮಿಶನ್ ಗೆ ಠಾಣೆಗೆ ಬರಬೇಡಿ ಎಂದ ಎಸ್.ಪಿ

ಸಮಗ್ರ ನ್ಯೂಸ್: ಜೂಜಿನ ಕೋಳಿ ಅಂಕವು ಕಾನೂನುಬಾಹಿರ ಅಪರಾಧವಾಗಿದ್ದು, ಕೋಳಿ ಅಂಕವನ್ನು ನಡೆಸುವುದಕ್ಕಾಗಿ ಪೊಲೀಸ್ ಠಾಣೆಗಳಲ್ಲಿ ಅನುಮತಿ ನೀಡಲು ಕಾನೂನಿನಲ್ಲಿ ಯಾವುದೇ ಅವಕಾಶವಿರುವುದಿಲ್ಲ ಎಂದು ದ.ಕ. ಎಸ್ ಪಿ ಸಿಬಿ ರಿಷ್ಯಂತ್ ತಿಳಿಸಿದ್ದಾರೆ. ಸುದ್ದಿಗೋಷ್ಠಿ ನಡೆಸಿದ ಅವರು ಕೋಳಿ ಅಂಕ ನಡೆಸಲು ಕಾನೂನಿನಲ್ಲಿ ಯಾವುದೇ ಅವಕಾಶವಿರುವುದಿಲ್ಲ. ಹಾಗಾಗಿ ಸಾರ್ವಜನಿಕರು ಕೋಳಿ ಅಂಕ ನಡೆಸಲು ಅನುಮತಿಗಾಗಿ ಪೊಲೀಸ್ ಠಾಣೆಗಳಿಗೆ ಮನವಿ ಸಲ್ಲಿಸಬಾರದು ಎಂದು ಹೇಳಿದರು. ಮುಂದಿನ ದಿನಗಳಲ್ಲಿ ಇಂತಹ ಅಕ್ರಮ ಚಟುವಟಿಕೆಗಳನ್ನು ನಡೆಸುವುದು ಕಂಡುಬಂದಲ್ಲಿ, ಅವರ ವಿರುದ್ಧ ಸೂಕ್ತ

ದ.ಕ ಜಿಲ್ಲೆಯಲ್ಲಿ ಕೋಳಿ ಅಂಕ ಕಾನೂನು ಬಾಹಿರ| ಪರ್ಮಿಶನ್ ಗೆ ಠಾಣೆಗೆ ಬರಬೇಡಿ ಎಂದ ಎಸ್.ಪಿ Read More »

ಸುಳ್ಯ: ಅಯ್ಯನಕಟ್ಟೆ ಜಾತ್ರೋತ್ಸವ ಸಂಪನ್ನ

ಸಮಗ್ರ ನ್ಯೂಸ್: ಸುಳ್ಯ ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಸೇವಾ ಸಮಿತಿ ಮೂರುಕಲ್ಲಡ್ಕ ಮತ್ತು ಅಯ್ಯನಕಟ್ಟೆಯಲ್ಲಿ ನಡೆದ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ಜಾತ್ರೋತ್ಸವ ಜ. 29ರಂದು ಸಂಪನ್ನಗೊಂಡಿತು. ಮಧ್ಯಾಹ್ನದ ಬಳಿಕ ಕಲ್ಲಮಾಡದಲ್ಲಿ ಶಿರಾಡಿ ದೈವದ ದೊಂಪದ ಬಲಿನೇಮ ನಡೆದು ಮಾರಿ ಹೊರಟು, ಸಂಜೆಯ ವೇಳೆ ಬೆಳ್ಳಾರೆ ಸಮೀಪದ ತಂಬಿನಮಕ್ಕಿಯಲ್ಲಿ ಗೌರಿ ಹೊಳೆಯ ಬಳಿ ಬಲಿ ಸಮರ್ಪಣೆಯಾಗಿ ನಾಲ್ಕುದಿನಗಳ ಅಯ್ಯನಕಟ್ಟೆ ಜಾತ್ರೆ ಸಂಪನ್ನಗೊಂಡಿತು. ಜ.29ರಂದು ಬೆಳಿಗ್ಗೆ ತಂಟೆಪಾಡಿಯಿಂದ ಶಿರಾಡಿ ದೈವದ ಭಂಡಾರ, ಕಳಂಜ ಗುತ್ತಿನಿಂದ

ಸುಳ್ಯ: ಅಯ್ಯನಕಟ್ಟೆ ಜಾತ್ರೋತ್ಸವ ಸಂಪನ್ನ Read More »