Editor

ಸಾಲ ತೀರಿಸೋಕೆ ರೈಲ್ವೆ ಪ್ರಯಾಣಿಕರ ವಸ್ತು ಕಳ್ಳತನ| ಅಸಿಸ್ಟೆಂಟ್ ಲೋಕೋ ಪೈಲಟ್ ಬಂಧನ

ಸಮಗ್ರ ನ್ಯೂಸ್: ಸಾಲ ತೀರಿಸೋಕೆ ಪರದಾಡುತ್ತಿದ್ದ ಅಸಿಸ್ಟೆಂಟ್ ಲೋಕೋ ಪೈಲಟ್ (Assistant Loco Pilot) ಸಾಲ ತೀರಿಸಲು ಕಳ್ಳತನದ (Theft) ದಾರಿ ಹಿಡಿದು ಜೈಲು ಸೇರಿದ್ದಾರೆ. ಅರಸಿಕೆರೆ ರೈಲ್ವೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು ಅಸಿಸ್ಟೆಂಟ್ ಲೋಕೋ ಪೈಲಟ್ ಪಡಿ ಸ್ವರಾಜ್ ಅವರನ್ನು ಬಂಧಿಸಿ 3ಲಕ್ಷದ 33ಸಾವಿರದ 489 ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ರೈಲ್ವೆ ಪೊಲೀಸರು ಆರೋಪಿಯನ್ನ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಸಾಲ ತೀರಿಸೋಕೆ ಪಡಿ ಸ್ವರಾಜ್ ರೈಲ್ವೆ ಪ್ರಯಾಣಿಕರ ವಸ್ತುಗಳ ಕಳ್ಳತನಕ್ಕೆ ಇಳಿದಿದ್ದರು. ಒಂದು

ಸಾಲ ತೀರಿಸೋಕೆ ರೈಲ್ವೆ ಪ್ರಯಾಣಿಕರ ವಸ್ತು ಕಳ್ಳತನ| ಅಸಿಸ್ಟೆಂಟ್ ಲೋಕೋ ಪೈಲಟ್ ಬಂಧನ Read More »

UAN ನಂಬರ್ ಮರೆತು ಹೋಗಿದ್ಯ? ಯೋಚ್ನೆ ಬೇಡ ಈ ಟಿಪ್ಸ್ ಫಾಲೋ ಮಾಡಿ

ಸಮಗ್ರ ನ್ಯೂಸ್: ನೌಕರರ ಭವಿಷ್ಯವನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು ನೌಕರರ ಭವಿಷ್ಯ ನಿಧಿ (ಇಪಿಎಫ್) ಯೋಜನೆಯನ್ನು ಪರಿಚಯಿಸಿದೆ. ಈ ಸರ್ಕಾರಿ ಯೋಜನೆಯನ್ನು ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್‌ಒ) ನಿರ್ವಹಿಸುತ್ತದೆ. ನೌಕರರು ಪ್ರತಿ ತಿಂಗಳು ಇಪಿಎಫ್‌ಗೆ ಮೂಲ ವೇತನ ಮತ್ತು ತುಟ್ಟಿಭತ್ಯೆಯ ಶೇ. ಕೆಲಸ ಮಾಡುವ ಕಂಪನಿಯು ಅದೇ ಮೊತ್ತವನ್ನು ಠೇವಣಿ ಮಾಡುತ್ತದೆ. ಈ ಹಣವನ್ನು ಬಡ್ಡಿಯೊಂದಿಗೆ ಸಾಮಾನ್ಯವಾಗಿ ಉದ್ಯೋಗಿಯ ನಿವೃತ್ತಿಯ ನಂತರ ಹಿಂಪಡೆಯಬಹುದು. ಉದ್ಯೋಗಿ ಯುಎಎನ್ ಸಂಖ್ಯೆಯ ಮೂಲಕ ಪಿಎಫ್‌ಗೆ ಸಂಬಂಧಿಸಿದ ಎಲ್ಲಾ ವಿವರಗಳನ್ನು ಸಹ ಪ್ರವೇಶಿಸಬಹುದು.

UAN ನಂಬರ್ ಮರೆತು ಹೋಗಿದ್ಯ? ಯೋಚ್ನೆ ಬೇಡ ಈ ಟಿಪ್ಸ್ ಫಾಲೋ ಮಾಡಿ Read More »

ಉಡುಗೊರೆ ಬೇಡ, ಮೋದಿಗೆ ಮತನೀಡಿ| ವೈರಲ್ ಆಯ್ತು‌ ಚಿಕ್ಕಮಗಳೂರಿನ ಮದುವೆ ಆಮಂತ್ರಣ

ಸಮಗ್ರ ನ್ಯೂಸ್: ಮದುವೆ ಆಮಂತ್ರಣ ಪತ್ರಿಕೆಯನ್ನು ಬಗೆ ಬಗೆಯ ವಿನ್ಯಾಸದಲ್ಲಿ ಮುದ್ರಿಸುವುದನ್ನು ನಾವು ಕಂಡಿದ್ದೇವೆ, ಕೆಲವರು ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವ ಬರಹಗಳನ್ನು ಬರೆಯುವ ಮೂಲಕ ಆಮಂತ್ರಣ ಪತ್ರಿಕೆಯನ್ನು ವಿಶೇಷವಾದ ರೀತಿಯಲ್ಲಿ ಮುದ್ರಿಸುತ್ತಾರೆ ಅದರಂತೆ ಚಿಕ್ಕಮಗಳೂರಿನ ಬಿಜೆಪಿ ಕಾರ್ಯಕರ್ತರೊಬ್ಬರು ತಮ್ಮ ತಂಗಿಯ ಮದುವೆ ಆಮಂತ್ರಣ ಪತ್ರಿಕೆಯನ್ನು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿಗೆ ಮತ ನೀಡುವಂತೆ ಕೇಳಿಕೊಂಡಿದ್ದಾರೆ. ಶಶಿ, ಬಿಜೆಪಿ ಯುವ ಮೋರ್ಚಾ ಜಿಲ್ಲಾ ಕಾರ್ಯದರ್ಶಿಯಾಗಿರುವ ಶಶಿ ಅವರು ತಮ್ಮ ತಂಗಿಯ ಮದುವೆ ಆಮಂತ್ರಣ ಪತ್ರಿಕೆಯಲ್ಲಿ ವಧು

ಉಡುಗೊರೆ ಬೇಡ, ಮೋದಿಗೆ ಮತನೀಡಿ| ವೈರಲ್ ಆಯ್ತು‌ ಚಿಕ್ಕಮಗಳೂರಿನ ಮದುವೆ ಆಮಂತ್ರಣ Read More »

ಸುಳ್ಯ: ಕಾರಿನ‌ ಮೇಲೆ‌ ಒಂಟಿ ಸಲಗ ದಾಳಿ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗ ಸುಳ್ಯದಲ್ಲಿ ಮತ್ತೆ ಕಾಡಾನೆ ಹಾವಳಿ ಕಾಣಿಸಿಕೊಂಡಿದ್ದು, ಮಡಿಕೇರಿ ತಾಲೂಕಿನ ಪೆರಾಜೆ ಗ್ರಾಮದಲ್ಲಿ ಸುತ್ತಾಡಿ ಬಳಿಕ ಪಯಸ್ವಿನಿ ನದಿ ದಾಟಿ ಪೂಮಲೆ ಬೆಟ್ಟಕ್ಕೆ ತೆರಳುವ ಸಂದರ್ಭ ಬಿಳಿಯಾರಿನಲ್ಲಿ ನಿಂತಿದ್ದ ಕಾರಿಗೆ ಒಂಟಿ ಸಲಗ ಹಾನಿ ಮಾಡಿದ ಘಟನೆ ನಡೆದಿದೆ. ಪೆರಾಜೆಯ ಉದ್ಯಮಿ ಉನೈಸ್ ಪೆರಾಜೆಯವರ ಮಾರುತಿ ಒಮಿನಿ ಕಾರಿಗೆ ಹಾನಿ ಮಾಡಿದೆ. ಕಾರಿನ ಚಾಲಕ ಅವಿನಾಶ್ ಗೂನಡ್ಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆನೆ ದಾಳಿ ಮಾಡುತ್ತಿದ್ದ ವೇಳೆ ಅವರು ಕಾರಿನ ಮುಂಭಾಗದ

ಸುಳ್ಯ: ಕಾರಿನ‌ ಮೇಲೆ‌ ಒಂಟಿ ಸಲಗ ದಾಳಿ Read More »

ಮದುವೆ ಆಮಂತ್ರಣದಲ್ಲಿ ಮತ್ತೊಮ್ಮೆ‌ ಮೋದಿ ಸೌಂಡ್| ಲೋಕಸಭಾ ಚುನಾವಣೆಯಲ್ಲಿ ಮೋದಿ ಗೆಲ್ಲಿಸುವಂತೆ ಪ್ರಚಾರ

ಸಮಗ್ರ ನ್ಯೂಸ್: ಮದುವೆ ಆಮಂತ್ರಣ ಪತ್ರಿಕೆಯಲ್ಲಿ ನರೇಂದ್ರ ಮೋದಿಯವರ ಭಾವಚಿತ್ರ ಸಹಿತ 2024ರ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿಗೆ ಮತ ನೀಡಿದರೆ ನನ್ನ ಮದುವೆಗೆ ನಿಜವಾದ ಉಡುಗೊರೆ ಎಂದು ಮುದ್ರಿಸುವ ಮೂಲಕ ಮೋದಿ ಅಭಿಮಾನಿಗಳು ಸದ್ದಿಲ್ಲದೆ ಪ್ರಚಾರ ನಡೆಸುತ್ತಿದ್ದಾರೆ. ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿಯಲ್ಲಿ ವಧುವಿನ ಕಡೆಯವರು ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಪರ ಮತಯಾಚಿಸಿ ಲಗ್ನ ಪತ್ರಿಕೆ ಮುದ್ರಿಸಿದ್ದಾರೆ. ಲಗ್ನ ಪತ್ರಿಕೆ ಮೂಲಕ ಚುನಾವಣೆ ಪ್ರಚಾರ ಬಲು ಜೋರಾಗಿ ನಡೆಯುತ್ತಿದೆ. ಬನಹಟ್ಟಿಯ ಪ್ರಭು ಕರಲಟ್ಟಿ

ಮದುವೆ ಆಮಂತ್ರಣದಲ್ಲಿ ಮತ್ತೊಮ್ಮೆ‌ ಮೋದಿ ಸೌಂಡ್| ಲೋಕಸಭಾ ಚುನಾವಣೆಯಲ್ಲಿ ಮೋದಿ ಗೆಲ್ಲಿಸುವಂತೆ ಪ್ರಚಾರ Read More »

ಮಡಿಕೇರಿ:ಸರ್ಕಾರಿ ಬಸ್ – ಸ್ಕೂಟಿ ಡಿಕ್ಕಿ ಪರ್ಪಲ್ ಫಾರ್ಮ್ ರಿಸಾರ್ಟ್ ಸಿಬ್ಬಂದಿ ದುರ್ಮರಣ

ಸಮಗ್ರ ನ್ಯೂಸ್: ಮಡಿಕೇರಿಯಿಂದ ಮೈಸೂರಿಗೆ ತೆರಳುತ್ತಿದ್ದ KSRTC ಬಸ್ ಹಾಗೂ ಅತ್ತೂರಿನಿಂದ ಗುಡ್ಡೆ ಹೊಸೂರು ಕಡೆ ಬರುತ್ತಿದ್ದ ಸ್ಕೂಟಿ ನಡುವೆ ಡಿಕ್ಕಿಯಾದ ಪರಿಣಾಮಸಿದ್ದಾಪುರದ ಲಲಿತಾ (53) ಎಂಬ ಮಹಿಳೆ ಮೃತಪಟ್ಟಿದ್ದಾಳೆ. ಸ್ಕೂಟಿ ಚಲಾಯಿಸುತ್ತಿದ್ದ ಲಲಿತಾ ಅವರ ಸಹೋದರಿ ಪುತ್ರಿ ಸಿಂಚನಾ ಸ್ಥಿತಿ ಗಂಭೀರವಾಗಿದೆ. ಗುಡ್ಡೆಹೊಸೂರು ಹೆದ್ದಾರಿಯಲ್ಲಿ ಮಂಗಳವಾರ ಬೆಳಗ್ಗೆ ಈ ಘಟನೆ ನಡೆದಿದೆ. ನಿಯಂತ್ರಣ ತಪ್ಪಿ ಬಸ್ಸಿನ ಅಡಿಗೆ ಸಿಲುಕಿದ ಸ್ಕೂಟಿಡಿಕ್ಕಿಯ ರಭಸಕ್ಕೆ ನಜ್ಜುಗುಜ್ಜಾಗಿದೆ.

ಮಡಿಕೇರಿ:ಸರ್ಕಾರಿ ಬಸ್ – ಸ್ಕೂಟಿ ಡಿಕ್ಕಿ ಪರ್ಪಲ್ ಫಾರ್ಮ್ ರಿಸಾರ್ಟ್ ಸಿಬ್ಬಂದಿ ದುರ್ಮರಣ Read More »

ಚಿಕ್ಕಮಗಳೂರು: ಬೀಟಮ್ಮ ಗ್ಯಾಂಗ್ ಓಡಿಸಲು ಅಖಾಡಕ್ಕಿಳಿದ ಅಭಿಮನ್ಯು ಆ್ಯಂಡ್ ಟೀಮ್

ಸಮಗ್ರ ನ್ಯೂಸ್: ಚಿಕ್ಕಮಗಳೂರು ನಗರದ ಕೂಗಳತೆ ದೂರದಲ್ಲಿರುವ ಪ್ರತಿಷ್ಠಿತ ಆ್ಯಂಬರ್ ವ್ಯಾಲಿ ಖಾಸಗಿ ವಸತಿ ಶಾಲೆ ಆವರಣದಲ್ಲಿ ಬೀಟಮ್ಮ ಗ್ಯಾಂಗ್ ನ 30 ಕಾಡಾನೆಗಳು ಬೀಡು ಬಿಟ್ಟಿದ್ದವು. ಇದೀಗ ಬೀಟಮ್ಮ ಗ್ಯಾಂಗ್ ಉಪಟಳ ಹೆಚ್ಚಾಗಿದ್ದು ಇದಕ್ಕೆ ಬ್ರೇಕ್ ಹಾಕಲು ಸಾಕಾನೆ ಅಭಿಮನ್ಯು ನೇತೃತ್ವದ ತಂಡ ಅಖಾಡಕ್ಕಿಳಿದಿದೆ. ಈ ಆನೆಗಳನ್ನು ಜ.29 ರಂದು ಶಾಲಾ ಆವರಣದಿಂದ ಅರಣ್ಯ ಇಲಾಖೆ ಸಿಬ್ಬಂದಿ ಓಡಿಸಲಾಗಿದೆ, ಆದರೆ ಅದು ತನ್ನ ಉಪಟಳವನ್ನು ಮುಂದುವರಿಸಿದೆ. ಇದೀಗ ಅಭಿಮನ್ಯು ನೇತೃತ್ವದಲ್ಲಿ ಬೀಟಮ್ಮ ಗ್ಯಾಂಗ್ ಕಾರ್ಯಚರಣೆ ನಡೆಯಲಿದೆ,

ಚಿಕ್ಕಮಗಳೂರು: ಬೀಟಮ್ಮ ಗ್ಯಾಂಗ್ ಓಡಿಸಲು ಅಖಾಡಕ್ಕಿಳಿದ ಅಭಿಮನ್ಯು ಆ್ಯಂಡ್ ಟೀಮ್ Read More »

ಮಂಗಳೂರು: ಬಿಗ್ ಬಾಸ್ ನಲ್ಲಿ ಡ್ರೋನ್ ಪ್ರತಾಪ್ ರನ್ನರ್ ಅಪ್ ಸ್ಥಾನ ಪಡೆದ ಹಿನ್ನೆಲೆ ಅರ್ಧ ಮೀಸೆ, ಗಡ್ಡ ಬೋಳಿಸಿಕೊಂಡ ಪ್ರತಾಪ್ ಅಭಿಮಾನಿ

ಸಮಗ್ರ ನ್ಯೂಸ್: ‘ಬಿಗ್ ಬಾಸ್ ಕನ್ನಡ ಸೀಸನ್ 10’ನ ರನ್ನರ್ ಅಪ್ ಆಗಿ ಹೊರಹೊಮ್ಮಿದ್ದಾರೆ. ವಿನಯ್ ಗೌಡ, ಸಂಗೀತಾ ಶೃಂಗೇರಿ ಅವರಂಥ ಘಟಾನುಘಟಿ ಸ್ಪರ್ಧಿಗಳನ್ನು ಹಿಂದಿಕ್ಕಿದ ಡ್ರೋನ್ ಪ್ರತಾಪ್ ವಿನ್ ಆಗುತ್ತಾರೆ ಎಂದು ಸಾಕಷ್ಟು ಅಭಿಮಾನಿಗಳು ಭಾವಿ ಸಿದ್ದರು. ಆದರೆ, ರನ್ನರ್ ಅಪ್ ಆಗಿದ್ದು, ಅಭಿಮಾನಿಗಳಲ್ಲಿ ಬೇಸರ ತರಿಸಿದೆ. ಅದರಂತೆ ದಕ್ಷಿಣ ಕನ್ನಡ ಜಿಲ್ಲೆಯ ಅಭಿಮಾನಿಯೂರ್ವ ಡ್ರೋನ್ ಪ್ರತಾಪ್ ಸೋತಿದ್ದಕ್ಕೆ ತನ್ನ ಅರ್ಧ ಮೀಸೆ ಹಾಗೂ ಗಡ್ಡವನ್ನು ಬೋಳಿಸಿದ್ದಾನೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಬಂಟ್ರ

ಮಂಗಳೂರು: ಬಿಗ್ ಬಾಸ್ ನಲ್ಲಿ ಡ್ರೋನ್ ಪ್ರತಾಪ್ ರನ್ನರ್ ಅಪ್ ಸ್ಥಾನ ಪಡೆದ ಹಿನ್ನೆಲೆ ಅರ್ಧ ಮೀಸೆ, ಗಡ್ಡ ಬೋಳಿಸಿಕೊಂಡ ಪ್ರತಾಪ್ ಅಭಿಮಾನಿ Read More »

ತಂಗಿಯನ್ನು ಕಾಪಾಡಲು ಬಾವಿಗೆ ಹಾರಿದ ಅಣ್ಣ| ಅಣ್ಣ ತಂಗಿ ಇಬ್ಬರೂ ಸಾವು

ಸಮಗ್ರ ನ್ಯೂಸ್: ಕಾಲೇಜಿಗೆ ಹೋಗು ಎಂದು ಅಣ್ಣ ಬೈದು ಬುದ್ದಿ ಹೇಳಿದ್ದಕ್ಕೆ ಮನ ನೊಂದ ತಂಗಿ ಓಡಿ ಹೋಗಿ ಬಾವಿಗೆ ಜಿಗಿದಿದ್ದು ತಂಗಿಯನ್ನು ಕಾಪಾಡಲು ಅಣ್ಣ ಕೂಡ ಬಾವಿಗೆ ಹಾರಿ ಪ್ರಾಣ ಕಳೆದುಕೊಂಡ ಅಮಾನವೀಯ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಪಟಪಳ್ಳಿ ಗ್ರಾಮದಲ್ಲಿ ನಡೆದಿದೆ. ತಂಗಿ ನಂದಿನಿ(18), ಅಣ್ಣ ಸಂದೀಪ್(21) ಮೃತ ದುರ್ದೈವಿಗಳು. ನಂದಿನಿ ಕಾಲೇಜಿಗೆ ಹೋಗಲಿಲ್ಲ ಎಂದು ಕೋಪಗೊಂಡಿದ್ದ ಸಂದೀಪ್ ಕಾಲೇಜಿಗೆ ಹೋಗು ಎಂದು ಬೈದು ಬುದ್ದಿ ಹೇಳಿದ್ದು, ಅಣ್ಣ ಬೈದ ಎಂದು ಕೋಪಗೊಂಡು

ತಂಗಿಯನ್ನು ಕಾಪಾಡಲು ಬಾವಿಗೆ ಹಾರಿದ ಅಣ್ಣ| ಅಣ್ಣ ತಂಗಿ ಇಬ್ಬರೂ ಸಾವು Read More »

Work From Home Job ಹುಡುಕುತ್ತಾ ಇದ್ದೀರಾ? ಇಲ್ಲಿದೆ ನೋಡಿ ನೂರಾರು ಆಪ್ಷನ್ ಗಳು

ಇಂದಿನ ದಿನಗಳಲ್ಲಿ ವಿದ್ಯಾವಂತ ವೃತ್ತಿಪರರಿಂದ ಹಿಡಿದು 12ನೇ ತರಗತಿ ಪಾಸಾದ ವಿದ್ಯಾರ್ಥಿಗಳವರೆಗೆ ಎಲ್ಲರೂ ಪಾರ್ಟ್‌ಟೈಮ್‌ ಉದ್ಯೋಗಗಳನ್ನು ಹುಡುಕುತ್ತಿದ್ದಾರೆ. ಗೃಹಿಣಿಯರೂ ಆರ್ಥಿಕವಾಗಿ ಸ್ವತಂತ್ರವಾಗಿರಲು ಬಯಸುತ್ತಾರೆ. ಇಂದಿನ ದಿನಗಳಲ್ಲಿ ವಿದ್ಯಾವಂತ ವೃತ್ತಿಪರರಿಂದ ಹಿಡಿದು 12ನೇ ತರಗತಿ ಪಾಸಾದ ವಿದ್ಯಾರ್ಥಿಗಳವರೆಗೆ ಎಲ್ಲರೂ ಪಾರ್ಟ್‌ಟೈಮ್‌ ಉದ್ಯೋಗಗಳನ್ನು ಹುಡುಕುತ್ತಿದ್ದಾರೆ. ಗೃಹಿಣಿಯರೂ ಆರ್ಥಿಕವಾಗಿ ಸ್ವತಂತ್ರವಾಗಿರಲು ಬಯಸುತ್ತಾರೆ. ಅಂತಹ ಪರಿಸ್ಥಿತಿಯಲ್ಲಿ.. ಈ ಜನರು ಯಾವಾಗಲೂ ಪಾರ್ಟ್ ಟೈಮ್ ಉದ್ಯೋಗಗಳನ್ನು ಹುಡುಕುತ್ತಿರುತ್ತಾರೆ. ಬಿಡುವಿನ ವೇಳೆಯನ್ನು ಸರಿಯಾಗಿ ಬಳಸಿಕೊಂಡು ನಾಲ್ಕು ಪೈಸೆ ಗಳಿಸುವ ಆಸೆಯೇ ಇದಕ್ಕೆ ಕಾರಣ. ಇಂದಿನ ದಿನಗಳಲ್ಲಿಯೂ

Work From Home Job ಹುಡುಕುತ್ತಾ ಇದ್ದೀರಾ? ಇಲ್ಲಿದೆ ನೋಡಿ ನೂರಾರು ಆಪ್ಷನ್ ಗಳು Read More »