Editor

ಬೆಳ್ತಂಗಡಿ: ಪಟಾಕಿ ತಯಾರಿಕಾ ಘಟಕದಲ್ಲಿ ಸ್ಪೋಟ ಪ್ರಕರಣ| ದ.ಕ ಜಿಲ್ಲೆಯ ಎಲ್ಲಾ ಸುಡುಮದ್ದು ಘಟಕಗಳ ತಾತ್ಕಾಲಿಕ ಬಂದ್ ಗೆ ಡಿಸಿ ಆದೇಶ

ಸಮಗ್ರ ನ್ಯೂಸ್: ಬೆಳ್ತಂಗಡಿ ತಾಲೂಕಿನ ವೇಣೂರಿನಲ್ಲಿ ಪಟಾಕಿ ಘಟಕದಲ್ಲಿ ನಡೆದ ಸ್ಪೋಟದಿಂದ ಮೂವರ ಸಾವು ಘಟನೆ ನಡೆದ ಕೂಡಲೇ ಸರ್ಕಾರ ತಕ್ಷಣ ಎಚ್ಚೆತ್ತುಕೊಂಡಿದ್ದು, ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸುಡುಮದ್ದು ತಯಾರಿಕಾ ಘಟಕಗಳಿಗೆ ತಾತ್ಕಾಲಿಕ ನಿರ್ಬಂಧ ವಿಧಿಸಿ ದ.ಕ ಜಿಲ್ಲಾಧಿಕಾರಿ(ಪ್ರಭಾರ) ಡಾ.ಆನಂದ ಕೆ. ಆದೇಶ ಮಾಡಿದ್ದಾರೆ. ದ‌‌‌.ಕ ಜಿಲ್ಲೆಯ ಎಲ್ಲಾ ಸುಡುಮದ್ದು ತಯಾರಿಕಾ ಘಟಕಗಳನ್ನು ನಿರ್ಬಂಧಿಸಿ ಅಮಾನತಿನಲ್ಲಿಡಲು ಆದೇಶ ಮಾಡಿದ್ದಾರೆ. ಸುಪ್ರೀಂ ಕೋರ್ಟ್ ಆದೇಶ, ಸರ್ಕಾರದ ಮಾರ್ಗಸೂಚಿ ಪಾಲನೆಯ ಮರುಪರಿಶೀಲನೆಗಾಗಿ ಪಟಾಕಿ ತಯಾರಿಕೆ, ಮಾರಾಟ ಘಟಕಗಳ ಮರುಪರಿಶೀಲನೆಗೆ ಜಿಲ್ಲಾ

ಬೆಳ್ತಂಗಡಿ: ಪಟಾಕಿ ತಯಾರಿಕಾ ಘಟಕದಲ್ಲಿ ಸ್ಪೋಟ ಪ್ರಕರಣ| ದ.ಕ ಜಿಲ್ಲೆಯ ಎಲ್ಲಾ ಸುಡುಮದ್ದು ಘಟಕಗಳ ತಾತ್ಕಾಲಿಕ ಬಂದ್ ಗೆ ಡಿಸಿ ಆದೇಶ Read More »

ವಿಜಯಪುರ: ಶಾಸಕ ಯತ್ನಾಳ್ ಮಾಲೀಕತ್ವದ ಸಕ್ಕರೆ ಕಾರ್ಖಾನೆ ಬಂದ್ ಆದೇಶಕ್ಕೆ ತಡೆಯಾಜ್ಞೆ| ಸತ್ಯದ ಗೆಲುವು ಎಂದ ಬಿಜೆಪಿ ಪೈರ್ ಬ್ರ್ಯಾಂಡ್

ಸಮಗ್ರ ನ್ಯೂಸ್: ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾಲೀಕತ್ವದ ಸಕ್ಕರೆ ಕಾರ್ಖಾನೆ ಬಂದ್ ಮಾಡಲು ಸರ್ಕಾರ ನೀಡಿದ್ದ ಆದೇಶಕ್ಕೆ ಹೈಕೋರ್ಟ್​ ತಡೆಯಾಜ್ಞೆ ನೀಡಿದೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಬಿಜೆಪಿ ಫೈರ್ ಬ್ರ್ಯಾಂಡ್​, ಕಾಂಗ್ರೆಸ್ ಸರ್ಕಾರ ನಮ್ಮ ಸಿದ್ದಸಿರಿ ಸಕ್ಕರೆ ಹಾಗು ಎಥನಾಲ್ ಕಾರ್ಖಾನೆ ಮುಚ್ಚಲು ನೀಡಿದ್ದ ನೋಟಿಸ್ ಹಾಗು ಮುಚ್ಚುವ ಷಡ್ಯಂತ್ರಕ್ಕೆ ಮಾನ್ಯ ಕರ್ನಾಟಕ ಉಚ್ಚ ನ್ಯಾಯಾಲಯ ತಡೆ ನೀಡಿದೆ. ಇದು “ಸತ್ಯದ ಗೆಲುವು” ಎಂದು ಬರೆದುಕೊಂಡಿದ್ದಾರೆ. ಏನಿದು ಪ್ರಕರಣ?ಕೆಲ ದಿನಗಳ

ವಿಜಯಪುರ: ಶಾಸಕ ಯತ್ನಾಳ್ ಮಾಲೀಕತ್ವದ ಸಕ್ಕರೆ ಕಾರ್ಖಾನೆ ಬಂದ್ ಆದೇಶಕ್ಕೆ ತಡೆಯಾಜ್ಞೆ| ಸತ್ಯದ ಗೆಲುವು ಎಂದ ಬಿಜೆಪಿ ಪೈರ್ ಬ್ರ್ಯಾಂಡ್ Read More »

ಫೋನ್ ಕಳೆದು ಹೋದ್ರೂ ಇನ್ಮುಂದೆ ಈಸಿಯಾಗಿ ಸರ್ಚ್ ಮಾಡ್ಬೋದು, ಇಲ್ಲಿದೆ ನ್ಯೂ ಅಪ್ಡೇಟ್!

ಸಮಗ್ರ ನ್ಯೂಸ್: ಆಂಡ್ರಾಯ್ಡ್ ಮೊಬೈಲ್ (ANDROID MOBILE) ಬಳಕೆದಾರರಿಗಿಂತ ಐಫೋನ್ (I-Phone) ಬಳಕೆದಾರರು ಹೆಚ್ಚಿನ ಭದ್ರತೆಯನ್ನು ಪಡೆಯುತ್ತಾರೆ. ಐಫೋನ್ ಅನ್ನು ಬಹುಪಾಲು ಸುರಕ್ಷಿತಗೊಳಿಸಬಹುದು, ಆದರೆ ಅನಧಿಕೃತ ಪ್ರವೇಶವನ್ನು ತಡೆಯುವುದು ಕೆಲವು ಸಂದರ್ಭಗಳಲ್ಲಿ ಕಷ್ಟಕರವಾಗಿರುತ್ತದೆ. ಸಾಮಾನ್ಯವಾಗಿ, ಬಳಕೆದಾರರ ಗೌಪ್ಯತೆ ಮತ್ತು ಸುರಕ್ಷತೆಯನ್ನು ಹೆಚ್ಚಿಸುವ ನವೀನ ವೈಶಿಷ್ಟ್ಯಗಳನ್ನು ಒದಗಿಸುವಲ್ಲಿ Apple ಯಾವಾಗಲೂ ಮುಂಚೂಣಿಯಲ್ಲಿದೆ. ಇತ್ತೀಚೆಗೆ, ಹೊಸ ಭದ್ರತಾ ವೈಶಿಷ್ಟ್ಯವನ್ನು ಬಿಡುಗಡೆ ಮಾಡಲಾಗಿದೆ ಮತ್ತು ಅದು ಮತ್ತೊಮ್ಮೆ ಸಾಬೀತಾಗಿದೆ. ಆಪಲ್ (Apple) ಇತ್ತೀಚೆಗೆ ಐಫೋನ್‌ಗಳಿಗಾಗಿ “ಸ್ಟೋಲನ್ ಡಿವೈಸ್ ಪ್ರೊಟೆಕ್ಷನ್” ( Stolen

ಫೋನ್ ಕಳೆದು ಹೋದ್ರೂ ಇನ್ಮುಂದೆ ಈಸಿಯಾಗಿ ಸರ್ಚ್ ಮಾಡ್ಬೋದು, ಇಲ್ಲಿದೆ ನ್ಯೂ ಅಪ್ಡೇಟ್! Read More »

ಫೆ.1ರಿಂದ ಕುಮಾರ ಪರ್ವತ ಚಾರಣ ನಿಷೇಧ| ಮುಂದಿನ ಋತುವಿನಿಂದ ಆನ್ ಲೈನ್ ಬುಕ್ಕಿಂಗ್ ಗೆ ಮಾತ್ರ ಅವಕಾಶ!?

ಸಮಗ್ರ ನ್ಯೂಸ್: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಹಿಂಭಾಗದಲ್ಲಿರುವ ಕುಮಾರಪರ್ವತ ಚಾರಣವನ್ನು ಫೆ. 1ರಿಂದ ನಿಷೇಧಿಸಲಾಗಿದೆ. ಅಲ್ಲದೇ ಚಾರಣಿಗರ ದಂಡು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಅರಣ್ಯ ಇಲಾಖೆ ಮುಂದಿನ ಋತುವಿನಿಂದ ಆನ್ ಲೈನ್ ಬುಕ್ಕಿಂಗ್ ಗೆ ಮಾತ್ರ ಅವಕಾಶ ನೀಡುವ ಸಾಧ್ಯತೆ ಇದೆ. ಪ್ರಸ್ತುತ ಜಿಲ್ಲೆಯಾದ್ಯಂತ ಬಿರುಬಿಸಿಲಿನ ವಾತಾವರಣ ಇರುವುದು ಮತ್ತು ಪರ್ವತದಲ್ಲಿ ನೀರಿನ ಸಮಸ್ಯೆ ಎದುರಾಗುವ ಹಿನ್ನೆಲೆಯಲ್ಲಿ ಚಾರಣಿಗರ ಹಿತದೃಷ್ಟಿಯಿಂದ ಫೆ. 1ರಿಂದ ಅಕ್ಟೋಬರ್‌ ತನಕ ಅಥವಾ ಮುಂದಿನ ಆದೇಶದ ತನಕ ಕುಮಾರಪರ್ವತ ಚಾರಣ ನಿಷೇ ಧಿಸಲಾಗಿದೆ ಎಂದು

ಫೆ.1ರಿಂದ ಕುಮಾರ ಪರ್ವತ ಚಾರಣ ನಿಷೇಧ| ಮುಂದಿನ ಋತುವಿನಿಂದ ಆನ್ ಲೈನ್ ಬುಕ್ಕಿಂಗ್ ಗೆ ಮಾತ್ರ ಅವಕಾಶ!? Read More »

ಸುಳ್ಯ ಬಿಜೆಪಿ ಮಂಡಲ ಅಧ್ಯಕ್ಷರಾಗಿ ವೆಂಕಟ್ ವಳಲಂಬೆ ಪುನರಾಯ್ಕೆ..!?

ಸಮಗ್ರ ನ್ಯೂಸ್: ದ.ಕ ಜಿಲ್ಲಾ ಬಿಜೆಪಿ ನೂತನ ಅಧ್ಯಕ್ಷರ ಪದಗ್ರಹಣಕ್ಕೆ ಕ್ಷಣಗಣನೆ ಆರಂಭವಾಗುತ್ತಿದ್ದಂತೆ ಮಂಡಲವಾರು ನೇಮಕ ಪ್ರಕ್ರಿಯೆಗಳು ನಡೆಯುತಿದೆ. ಈ ನಡುವೆ ಸುಳ್ಯ ಮಂಡಲ ಬಿಜೆಪಿ ನೂತನ ಅಧ್ಯಕ್ಷರಾಗಿ ಮಾಜಿ ಮಂಡಲಾಧ್ಯಕ್ಷ ವೆಂಕಟ್ ವಳಲಂಬೆ ಅವರನ್ನು ಕೋರ್ ಕಮಿಟಿ ಆಯ್ಕೆ ಮಾಡಿದ್ದು ಘೋಷಣೆಯ ಸಾಧ್ಯತೆ ಇದೆ ಎಂದು ಬಲ್ಲ ಮೂಲಗಳಿಂದ ಮಾಹಿತಿ ದೊರೆತಿದೆ. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯಾಗಿ ಬಿಜೆಪಿ ಮಾಜಿ ಸಂಘಟನಾ ಕಾರ್ಯದರ್ಶಿ ಬೆಳ್ಳಾರೆ ಮೂಲದ ಯತೀಶ್ ಆರ್ವಾರ್ ಅವರನ್ನು ಆಯ್ಕೆ ಮಾಡಲಾಗಿದೆ.ವಕೀಲ ಮತ್ತು ಎಪಿಎಂಸಿ

ಸುಳ್ಯ ಬಿಜೆಪಿ ಮಂಡಲ ಅಧ್ಯಕ್ಷರಾಗಿ ವೆಂಕಟ್ ವಳಲಂಬೆ ಪುನರಾಯ್ಕೆ..!? Read More »

ಅಂಬೇಡ್ಕರ್​ ನಾಮಫಲಕ ವಿಚಾರ| 2 ಕೋಮುಗಳ ನಡುವೆ ಗಲಾಟೆ…!

ಸಮಗ್ರ ನ್ಯೂಸ್: ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಹಲ್ಲರೆ ಗ್ರಾಮದಲ್ಲಿ ಅಂಬೇಡ್ಕರ್​ ನಾಮಫಲಕ ವಿಚಾರವಾಗಿ 2 ಕೋಮುಗಳ ನಡುವೆ ಗಲಾಟೆ ನಡೆದಿದೆ. ಮನೆಗಳಿಗೆ ಕಲ್ಲು ತೂರಾಟ ನಡೆಸಿ, ಮನೆಯ ಮುಂದೆ ನಿಲ್ಲಿಸಿದ್ದ ವಾಹನಗಳನ್ನು ಜಖಂ ಮಾಡಿದ್ದಾರೆ. ಕೆಲ ಕಿಡಿಗೇಡಿಗಳಿಂದ ಹಲ್ಲರೆ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಸ್ಥಳಕ್ಕೆ ನಂಜನಗೂಡು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಅಂಬೇಡ್ಕರ್​ ನಾಮಫಲಕ ವಿಚಾರ| 2 ಕೋಮುಗಳ ನಡುವೆ ಗಲಾಟೆ…! Read More »

ಪುತ್ತೂರು: ಟಿಪ್ಪರ್ – ಸ್ಕೂಟರ್ ನಡುವೆ ಅಪಫಾತ| ಶಾಲಾ ಶಿಕ್ಷಕಿ ದುರ್ಮರಣ

ಸಮಗ್ರ ನ್ಯೂಸ್: ಟಿಪ್ಪರ್ ಹಾಗೂ ದ್ವಿಚಕ್ರ ವಾಹನದ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಶಾಲಾ ಶಿಕ್ಷಕಿಯೊಬ್ಬರು ಸಾವನಪ್ಪಿದ ಘಟನೆ ಪುತ್ತೂರಿನ ಪೋಲ್ಯದಲ್ಲಿ ನಡೆದಿದೆ.ಮೃತರನ್ನು ಬಂಟ್ವಾಳ ತಾಲೂಕು ಇಡ್ಕಿದು ಗ್ರಾಮದ ಮಿತ್ತೂರು ಮದಕ ಸುರೇಶ್ ಕುಲಾಲ್‌ ಪತ್ನಿ ಅನಿತಾ(35) ಎಂದು ಗುರುತಿಸಲಾಗಿದೆ. ಇವರು ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿರುವ ಅನಿತಾ ಕೆಲ ದಿನಗಳ ಹಿಂದೆ ಮನೆಯಲ್ಲಿ ಬಿದ್ದು ಗಾಯಗೊಂಡಿದ್ದರು. ಇಂದು ಬೆಳಿಗ್ಗೆ ಪುತ್ತೂರು ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆಂದು ಬಂದಿದ್ದರು. ಚಿಕಿತ್ಸೆ ಪಡೆದು ಬೈಕ್‌ನಲ್ಲಿ ಹಿಂತಿರುಗುವ ವೇಳೆ ಕಬಕ ಸಮೀಪ

ಪುತ್ತೂರು: ಟಿಪ್ಪರ್ – ಸ್ಕೂಟರ್ ನಡುವೆ ಅಪಫಾತ| ಶಾಲಾ ಶಿಕ್ಷಕಿ ದುರ್ಮರಣ Read More »

ಈ ಗಿಡಗಳನ್ನು ಮನೆಯಲ್ಲಿ ಬೆಳೆಸಿದರೆ ಸಾಕು, ಒಂದೇ ತಿಂಗಳಲ್ಲಿ ಲಕ್ಷಾಧಿಪತಿ ಆಗ್ತೀರಾ!

ಸಮಗ್ರ ನ್ಯೂಸ್: ಲಕ್ಷ್ಮಿಯ ಕೃಪೆ ಬೇಡದವರು ಯಾರೂ ಇಲ್ಲ. ಲಕ್ಷ್ಮಿ ಪೂಜೆಯು ಎಲ್ಲಾ ಪೂಜೆಗಳು ಪುನರುಜ್ಜೀವನಗೊಳ್ಳಲು ಬಹಳಷ್ಟು ಅನುಗ್ರಹವನ್ನು ತರುತ್ತದೆ ಎಂದು ಹೇಳಲಾಗುತ್ತದೆ. ಇದು ಲಕ್ಷ್ಮಿ ಸಸ್ಯಗಳ ಬೆಳವಣಿಗೆಯ ಸಂಕೇತವಾಗಿದೆ, ಮನೆಯಲ್ಲಿ ಧನಾತ್ಮಕ ಶಕ್ತಿಯನ್ನು ತರುತ್ತದೆ. ಇದು ಮನೆಯ ಆರ್ಥಿಕ ಅಭಿವೃದ್ಧಿಗೆ ಕಾರಣವಾಗುತ್ತದೆ ಎಂದು ನಂಬಲಾಗಿದೆ. ಅಂತಹ ಸಸ್ಯ ಯಾವುದು ಎಂದು ಕಂಡುಹಿಡಿಯೋಣ. ಅಶೋಕ ವೃಕ್ಷ: ಹಿಂದೂ ಧರ್ಮದಲ್ಲಿ ಅಶೋಕ ವೃಕ್ಷಕ್ಕೆ ವಿಶೇಷವಾದ ಗುರುತಿದೆ. ಈ ಸಸ್ಯವು ದೇಶೀಯ ತೊಂದರೆಗಳನ್ನು ನಿವಾರಿಸುತ್ತದೆ ಎಂದು ನಂಬಲಾಗಿದೆ. ಈ ಮರವು

ಈ ಗಿಡಗಳನ್ನು ಮನೆಯಲ್ಲಿ ಬೆಳೆಸಿದರೆ ಸಾಕು, ಒಂದೇ ತಿಂಗಳಲ್ಲಿ ಲಕ್ಷಾಧಿಪತಿ ಆಗ್ತೀರಾ! Read More »

ಬೆಂಗಳೂರಿನಲ್ಲಿ ಉದ್ಯೋಗ ಹುಡುಕುತ್ತಾ ಇದ್ದೀರಾ? ಇಲ್ಲಿದೆ ಒಳ್ಳೆ ಅವಕಾಶ!

ಸಮಗ್ರ ಉದ್ಯೋಗ: ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಪ್ರಾಜೆಕ್ಟ್ ಅಸೋಸಿಯೇಟ್ ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಜನವರಿ 31, 2024 ಬೆಳಗ್ಗೆ 10 ಗಂಟೆಗೆ ಬೆಂಗಳೂರಿನಲ್ಲಿ ಸಂದರ್ಶನ ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಿ. ಶೈಕ್ಷಣಿಕ ಅರ್ಹತೆ:ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ,

ಬೆಂಗಳೂರಿನಲ್ಲಿ ಉದ್ಯೋಗ ಹುಡುಕುತ್ತಾ ಇದ್ದೀರಾ? ಇಲ್ಲಿದೆ ಒಳ್ಳೆ ಅವಕಾಶ! Read More »

ಹನುಮ ಧ್ವಜ ದಂಗಲ್| ಫೆ.9ರಂದು ಮಂಡ್ಯ ಬಂದ್ ಗೆ ಕರೆ

ಸಮಗ್ರ ನ್ಯೂಸ್: ನಿನ್ನೆಯಿಂದ ಶುರುವಾದ ಮಂಡ್ಯದ ಕೆರಗೋಡುವಿನಲ್ಲಿ ಹನುಮ ಧ್ವಜ ವಿವಾದ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಮಂಡ್ಯದ ಕಾಂಗ್ರೆಸ್‌ ಶಾಸಕ ರವಿ ಗಣಿಗ ಅವರ ಫ್ಲೆಕ್ಸ್, ಬ್ಯಾನರ್ ಕಿತ್ತೆಸೆದು ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಮಂಡ್ಯದ ಮಹಾವೀರ ಸರ್ಕಲ್​ನಲ್ಲಿ ಪಾದಯಾತ್ರೆ ವೇಳೆ ಬ್ಯಾನರ್​ ಬೆಂಕಿ ಹಚ್ಚುತ್ತಿದ್ದಂತೆಯೇ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಇಬ್ಬರು ಕಾರ್ಯಕರ್ತರ ತಲೆಗೆ ಗಾಯವಾಗಿದೆ. ಇದರಿಂದ ಮತ್ತಷ್ಟು ಆಕ್ರೋಶಗೊಂಡ ಕಾರ್ಯಕರ್ತರು ಬೆಂಗಳೂರು-ಮೈಸೂರು ಹಳೇ ಹೆದ್ದಾರಿಯಲ್ಲಿ ಕುಳಿತು ಪ್ರತಿಭಟನೆ ನಡೆಸಿದ್ದಾರೆ. ಮಂಡ್ಯ ಜಿಲ್ಲಾಧಿಕಾರಿ

ಹನುಮ ಧ್ವಜ ದಂಗಲ್| ಫೆ.9ರಂದು ಮಂಡ್ಯ ಬಂದ್ ಗೆ ಕರೆ Read More »