Editor

ಗೋಣಿಕೊಪ್ಪಲು ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಪ್ರಮೋದ್ ಗಣಪತಿ, ಉಪಾಧ್ಯಕ್ಷರಾಗಿ ಮಂಜುಳಾ ಆಯ್ಕೆ|ಹೆಚ್ಚಿನ ಸದಸ್ಯ ಬಲ ಹೊಂದಿದ ಬಿಜೆಪಿ ಅಧಿಕಾರ ಕಳೆದುಕೊಂಡಿದೆ

ಸಮಗ್ರ ನ್ಯೂಸ್: ಗೋಣಿಕೊಪ್ಪಲು ಗ್ರಾಮ ಪಂಚಾಯಿತಿ ಎರಡನೇ ಅವಧಿಗೆ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಕುಲ್ಲಚಂಡ ಪ್ರಮೋದ್ ಗಣಪತಿ ಚುನಾವಣೆಯಲ್ಲಿ ಆಯ್ಕೆಗೊಂಡಿದ್ದಾರೆ. ಉಪಾಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಮಂಜುಳ ಅವರು ಆಯ್ಕೆಗೊಂಡಿದ್ದಾರೆ. ಒಟ್ಟು 21 ಸದಸ್ಯರನ್ನು ಹೊಂದಿರುವ ಗ್ರಾಮ ಪಂಚಾಯಿತಿಯಲ್ಲಿ ಬಿಜೆಪಿ ಬೆಂಬಲಿತ ಹನ್ನೆರಡು ಸದಸ್ಯರ ಬಲವಿದ್ದು ಎಲ್ಲಾ ಸದಸ್ಯರನ್ನು ರೆಸಾರ್ಟಿನಲ್ಲಿ ಒಟ್ಟಿಗೆ ಸೇರಿಸಿ ಇಂದು ಚುನಾವಣೆ ಸಂದರ್ಭ ಅವರೆಲ್ಲರನ್ನು ಕರೆತರಲಾಗಿತ್ತು. ಕಾಂಗ್ರೆಸ್ ಕಾಂಗ್ರೆಸ್ ಬೆಂಬಲಿತರು ಒಂಬತ್ತು ಸದಸ್ಯರ ಬಲವಿದ್ದು ಇಂದು ನಡೆದ ಚುನಾವಣೆಯಲ್ಲಿ ಕೆಲವು ಬಿಜೆಪಿ

ಗೋಣಿಕೊಪ್ಪಲು ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಪ್ರಮೋದ್ ಗಣಪತಿ, ಉಪಾಧ್ಯಕ್ಷರಾಗಿ ಮಂಜುಳಾ ಆಯ್ಕೆ|ಹೆಚ್ಚಿನ ಸದಸ್ಯ ಬಲ ಹೊಂದಿದ ಬಿಜೆಪಿ ಅಧಿಕಾರ ಕಳೆದುಕೊಂಡಿದೆ Read More »

ಬೆಳ್ತಂಗಡಿ: ಪಟಾಕಿ ತಯಾರಿಕಾ ಘಟಕದಲ್ಲಿ ಸ್ಪೋಟ ಪ್ರಕರಣ| ಮಾಲೀಕ ಸೈಯದ್ ಬಶೀರ್ ಅರೆಸ್ಟ್

ಸಮಗ್ರ ನ್ಯೂಸ್: ಮೂವರು ಕಾರ್ಮಿಕರನ್ನು ಬಲಿ ಪಡೆದ ಪಟಾಕಿ ತಯಾರಿಕಾ ಘಟಕದ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪಟಾಕಿ ತಯಾರಿಕಾ ಘಟಕದ ಮಾಲೀಕ ಸೈಯದ್ ಬಶೀರ್ ಪೊಲೀಸ್ ವಶಕ್ಕೆ ಪಡೆದಿದ್ದಾರೆ. ವೇಣೂರು ಪೊಲೀಸ್ ಠಾಣೆಯ ಕುಕ್ಕೇಡಿ ಗ್ರಾ.ಪಂಚಾಯತ್ ಗೋಳಿಯಂಗಡಿ ಸಮೀಪದ ಕಡ್ತ್ಯಾರು ಎಂಬಲ್ಲಿಸುಡುಮದ್ದು ತಯಾರಿ ಘಟಕದಲ್ಲಿ ಭಾನುವಾರ ಸಂಜೆ ಸ್ಪೋಟ ಸಂಭವಿಸಿ ಮೂವರು ಕಾರ್ಮಿಕರು ಸಾವನಪ್ಪಿದರು. ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಶಾಂತಿ ಎಂಬವರು ನೀಡಿದ ದೂರಿನ ಮೇಲೆ ಮಾಲೀಕ ಬಶೀರ್‌ ಮೇಲೆ ಎಫ್‌ಐಆರ್ ದಾಖಲಾಗಿದೆ‌. ಪ್ರಕರಣ

ಬೆಳ್ತಂಗಡಿ: ಪಟಾಕಿ ತಯಾರಿಕಾ ಘಟಕದಲ್ಲಿ ಸ್ಪೋಟ ಪ್ರಕರಣ| ಮಾಲೀಕ ಸೈಯದ್ ಬಶೀರ್ ಅರೆಸ್ಟ್ Read More »

ಈ ರಾಶಿಯವರಿಗೆ ಮಕ್ಕಳೆಂದರೆ ತುಂಬಾ ಪ್ರೀತಿ| ಇವರಲ್ಲಿರುವ ನಿಸ್ವಾರ್ಥ ಗುಣಗಳು ಮಕ್ಕಳನ್ನು ತುಂಬಾ ಆಕರ್ಷಿಸುತ್ತದೆ

ಸಮಗ್ರ ನ್ಯೂಸ್: ಪ್ರತಿಯೊಬ್ಬರೂ ಮಕ್ಕಳನ್ನು ಪ್ರೀತಿಸುತ್ತಾರೆ. ಕೆಲವರು ಅತಿಯಾಗಿ ಪ್ರೀತಿಸುತ್ತಾರೆ ಅವರಿಗೆ ಮಗುವನ್ನು ಬಿಟ್ಟು ಹೋಗಲು ಮನಸ್ಸಾಗುವುದಿಲ್ಲ. ನಾವೆಲ್ಲರೂ ಮಕ್ಕಳನ್ನು ಪ್ರೀತಿಸುತ್ತೇವೆ. ನಾವು ಅವರೊಂದಿಗೆ ಆಟವಾಡಿದಾಗ, ನಮ್ಮ ಎಲ್ಲಾ ಒತ್ತಡ ಮತ್ತು ಆತಂಕವು ಮಾಯವಾಗುತ್ತದೆ. ಅವರ ಮುಗ್ಧ ಮುಗುಳ್ನಗೆಯನ್ನು ನೋಡಿದಾಗ ಹೃದಯ ತುಂಬಿ ಬರುತ್ತದೆ. ಕೆಲವು ಜನರು ಮಕ್ಕಳೊಂದಿಗೆ ಕಿರಿಕಿರಿಗೊಳ್ಳುತ್ತಾರೆ. ಮಕ್ಕಳ ಚೇಷ್ಟೆ ಸಹಿಸಲಾರದೆ ದೂರವಿಡುತ್ತಾರೆ. ಆದಾಗ್ಯೂ, ಹೆಚ್ಚಿನ ಜನರು, ಮತ್ತೊಂದೆಡೆ, ಅವರು ಎಷ್ಟೇ ಚೇಷ್ಟೆಯಿದ್ದರೂ ಮಕ್ಕಳನ್ನು ಇಷ್ಟ ಪಡುತ್ತಾರೆ. ಮಿಥುನ ರಾಶಿಯವರು ಹೊಸ ವಿಷಯಗಳನ್ನು ಕಲಿಯಲು

ಈ ರಾಶಿಯವರಿಗೆ ಮಕ್ಕಳೆಂದರೆ ತುಂಬಾ ಪ್ರೀತಿ| ಇವರಲ್ಲಿರುವ ನಿಸ್ವಾರ್ಥ ಗುಣಗಳು ಮಕ್ಕಳನ್ನು ತುಂಬಾ ಆಕರ್ಷಿಸುತ್ತದೆ Read More »

ಪೀರಿಯಡ್ಸ್ ಡಿಲೆ ಆಗೋದಕ್ಕೆ ಟ್ಯಾಬ್ಲೆಟ್ ತಿಂತೀರ? ಇದು ಆರೋಗ್ಯದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತೆ ಗೊತ್ತಾ!?

ಸಮಗ್ರ ನ್ಯೂಸ್: ಪಿರಿಯಡ್ಸ್ ತಡವಾಗಿ ಆಗೋದಕ್ಕೆ ನೀವು ಟ್ಯಾಬ್ಲೆಟ್ ತಿಂತೀರ ಇದು ನಿಮ್ಮ ಆರೋಗ್ಯದ ಮೇಲೆ ತುಂಬಾ ನಕಾರಾತ್ಮಕ ಪರಿಣಾಮ ಬೀರುತ್ತದೆ. ಇತ್ತೀಚಿನ ದಿನಗಳಲ್ಲಿ, ಋತುಚಕ್ರವನ್ನು ತಡವಾಗಿಸಲು ಎಲ್ಲಾ ಔಷಧಿ ಅಂಗಡಿಗಳಲ್ಲಿ ಔಷಧಿಗಳು ಸುಲಭವಾಗಿ ಲಭ್ಯವಿದೆ. ಅಷ್ಟೆ ಯಾಕೆ ವಿವಿಧ ಫಾರ್ಮಸಿ ಬ್ರಾಂಡ್ಸ್ ಸಹ ಬರುತ್ತಿವೆ. ದಿನದಿಂದ ದಿನಕ್ಕೆ, ಇದರ ಬೇಡಿಕೆಯೂ ಹೆಚ್ಚುತ್ತಿದೆ. ಇದನ್ನು ಸೇವಿಸುವುದರಿಂದ ನಿಮ್ಮ ಆರೋಗ್ಯದ ಮೇಲೆ ತುಂಬಾ ನಕಾರಾತ್ಮಕ ಪರಿಣಾಮ ಬೀರುತ್ತದೆ . ಪದೇ ಪದೇ ಪಿರಿಯಡ್ಸ್ ತಡವಾಗಿಸುವ ಮಾತ್ರೆ ಸೇವಿಸೋದರಿಂದ ಯಾವೆಲ್ಲಾ

ಪೀರಿಯಡ್ಸ್ ಡಿಲೆ ಆಗೋದಕ್ಕೆ ಟ್ಯಾಬ್ಲೆಟ್ ತಿಂತೀರ? ಇದು ಆರೋಗ್ಯದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತೆ ಗೊತ್ತಾ!? Read More »

ಪಂಜ: ಫೆ. 1ರಿಂದ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಾಲಯದ ವರ್ಷಾಷಧಿ ಜಾತ್ರೋತ್ಸವ

ಸಮಗ್ರ ನ್ಯೂಸ್: ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ಸಾವಿರ ಸೀಮೆ ಶ್ರೀ ದೇವರ ವರ್ಷಾಷಧಿ ಜಾತ್ರಾ ಮಹೋತ್ಸವವು ಫೆ. 1ರಿಂದ ಫೆ. 9ರವರೆಗೆ ನಡೆಯಲಿದೆ. ಫೆ. 1ರಂದು ಸಂಜೆ 6.00ಕ್ಕೆ ತಂತ್ರಿಗಳ ಆಗಮನ, ಪೂರ್ಣಕುಂಭ ಸ್ವಾಗತ ರಾತ್ರಿ ಗಂಟೆ 7.00ಕ್ಕೆ ಧ್ವಜಾರೋಹಣ, ಫೆ. 2ರಂದು ಬೆಳಿಗ್ಗೆ ಗಂಟೆ 7.00ಕ್ಕೆ ನಾಗತೀರ್ಥದ ಮೂಲಸ್ಥಾನ ಬಂಟಮಲೆಯಿಂದ ಶ್ರೀ ದೇವಾಲಯಕ್ಕೆ ತೀರ್ಥ ತರುವುದು, ಮಹಾಪೂಜೆ, ನಿತ್ಯ ಬಲಿ. ಫೆ. 3ರಂದು ಮಧ್ಯಾಹ್ನ ಮಹಾಪೂಜೆ, ನಿತ್ಯ ಬಲಿ, ಸಂಜೆ ಗಂಟೆ 4.30ರಿಂದ ಹಸಿರು

ಪಂಜ: ಫೆ. 1ರಿಂದ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಾಲಯದ ವರ್ಷಾಷಧಿ ಜಾತ್ರೋತ್ಸವ Read More »

ಕನ್ನಡ ಮಾತನಾಡೋಕೆ ಬರುತ್ತಾ? ಹಾಗಾದ್ರೆ ಈ ಸರ್ಕಾರಿ ಉದ್ಯೋಗ ನಿಮಗಾಗಿ

ಸಮಗ್ರ ಉದ್ಯೋಗ: ದಾವಣಗೆರೆ ಸಿಟಿ ಕಾರ್ಪೊರೇಶನ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 119 ಪೌರಕಾರ್ಮಿಕ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಜನವರಿ 30, 2024 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್​ಲೈನ್​/ ಪೋಸ್ಟ್ ಮೂಲಕ ಅಪ್ಲೈ ಮಾಡಬೇಕು. ವಿದ್ಯಾರ್ಹತೆ:ಯಾವುದೇ ವಿದ್ಯಾರ್ಹತೆ ಕೇಳಿಲ್ಲ. ಕನ್ನಡ ಭಾಷೆ ಮಾತನಾಡಲು ಬಂದರೆ ಸಾಕು. ವಯೋಮಿತಿ:ದಾವಣಗೆರೆ ಸಿಟಿ ಕಾರ್ಪೊರೇಶನ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಕನಿಷ್ಠ

ಕನ್ನಡ ಮಾತನಾಡೋಕೆ ಬರುತ್ತಾ? ಹಾಗಾದ್ರೆ ಈ ಸರ್ಕಾರಿ ಉದ್ಯೋಗ ನಿಮಗಾಗಿ Read More »

8th ಪಾಸ್ ಆಗಿದ್ರೆ ಸಾಕು, Post Office ಉದ್ಯೋಗಕ್ಕೆ ಬೇಗ ಅರ್ಜಿ ಹಾಕಿ

ಸಮಗ್ರ ಉದ್ಯೋಗ: ಭಾರತೀಯ ಅಂಚೆ ಇಲಾಖೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಮೋಟಾರ್ ವೆಹಿಕಲ್ ಮೆಕ್ಯಾನಿಕ್ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಜನವರಿ 30, 2024 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್​ಲೈನ್​/ ಪೋಸ್ಟ್​ ಮೂಲಕ ಅರ್ಜಿ ಹಾಕಬೇಕು. ಶೈಕ್ಷಣಿಕ ಅರ್ಹತೆ:ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 8ನೇ ತರಗತಿ

8th ಪಾಸ್ ಆಗಿದ್ರೆ ಸಾಕು, Post Office ಉದ್ಯೋಗಕ್ಕೆ ಬೇಗ ಅರ್ಜಿ ಹಾಕಿ Read More »

ಟ್ರಾಕ್ಟರ್ – ಶಾಲಾ ಬಸ್ ನಡುವೆ ಅಪಘಾತ| ನಾಲ್ವರು ಮಕ್ಕಳು ಸಾವು; ಹಲವರು ಗಂಭೀರ

ಸಮಗ್ರ ನ್ಯೂಸ್: ಟ್ಯಾಕ್ಟರ್ ಹಾಗೂ ಶಾಲಾ ಬಸ್ ನಡುವೆ ಅಪಘಾತ ಸಂಭವಿಸಿದ್ದು ಈ ವೇಳೆ ಶಾಲಾ ಬಸ್ಸಿನಲ್ಲಿದ ನಾಲ್ವರ ಮಕ್ಕಳು ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಹಲಗೂರು ಗ್ರಾಮದ ಬಳಿ ಸಂಭವಿಸಿದೆ. ಸಾಗರ ಕಡಕೋಳ, ಶ್ವೇತಾ, ಗೋವಿಂದ, ಬಸವರಾಜ್ ಎನ್ನುವ ಮಕ್ಕಳ್ಳು ಸಾವನ್ನಪ್ಪಿದ್ದು ಇಬ್ಬರು ಪಿಯುಸಿ, ಇಬ್ಬರು 9ನೇ ಕ್ಲಾಸ್ ವಿದ್ಯಾರ್ಥಿನಿಯರು ಎಂದು ಹೇಳಲಾಗಿದೆ. ತಡರಾತ್ರಿ 12 ಗಂಟೆ ವೇಳೆ ಈ ಅಪಘಾತ ಸಂಭವಿಸಿದೆ ವರ್ಧಮಾನ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಸಾವನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಟ್ರಾಕ್ಟರ್ – ಶಾಲಾ ಬಸ್ ನಡುವೆ ಅಪಘಾತ| ನಾಲ್ವರು ಮಕ್ಕಳು ಸಾವು; ಹಲವರು ಗಂಭೀರ Read More »

ಬಿಗ್ ಬಾಸ್ ಸೀಸನ್ 10 ಗ್ರ್ಯಾಂಡ್ ಫಿನಾಲೆ| ಕಾರ್ತಿಕ್ ವಿನ್ನರ್, ರನ್ನರ್ ಅಪ್ ಆದ ಪ್ರತಾಪ್

ಸಮಗ್ರ ನ್ಯೂಸ್: ಬಿಗ್​ಬಾಸ್ ಕನ್ನಡ ಸೀಸನ್ 10 ಮುಗಿದಿದ್ದು, ಕಠಿಣ ಸ್ಪರ್ಧೆಯ ನಡುವೆ ಕಾರ್ತಿಕ್ ಮಹೇಶ್ ಗೆಲುವು ಸಾಧಿಸಿದ್ದಾರೆ. 112 ದಿನಗಳ ಸುದೀರ್ಘ ಪಯಣ ಇಂದು ಅಂತ್ಯವಾಗಿದೆ. ಬಿಗ್​ಬಾಸ್ ಗೆಲ್ಲಲು 16 ಮಂದಿಯಿಂದ ಪ್ರಾರಂಭವಾದ ಓಟದಲ್ಲಿ ಕೊನೆಯದಾಗಿ ಗೆಲುವು ಕಂಡಿರುವುದು ಕಾರ್ತಿಕ್ ಮಹೇಶ್. ಕೊನೆಯ ಕ್ಷಣದಲ್ಲಿ ಬಿಗ್​ಬಾಸ್​ ಮನೆಗೆ ಬರಲು ತೆಗೆದುಕೊಂಡ ನಿರ್ಣಯ ಅವರ ಕೈಹಿಡಿದಿದೆ. ಹಲವು ಏಳು-ಬೀಳುಗಳಿದ್ದ ಪಯಣದಲ್ಲಿ ಕಾರ್ತಿಕ್ ಮಹೇಶ್ ಗಮ್ಯ ತಲುಪಿದ್ದಾರೆ. ಅವರಿಗೆ ಬರೋಬ್ಬರಿ 2,97,39,904 ಮತ ಗಳಿಸಿದ್ದಾರೆ. ಹಲವು ಏಳು-ಬೀಳು, ನೋವು,

ಬಿಗ್ ಬಾಸ್ ಸೀಸನ್ 10 ಗ್ರ್ಯಾಂಡ್ ಫಿನಾಲೆ| ಕಾರ್ತಿಕ್ ವಿನ್ನರ್, ರನ್ನರ್ ಅಪ್ ಆದ ಪ್ರತಾಪ್ Read More »

ಸಿಮೆಂಟ್ ಜಿಂಕೆ ಮುರಿದು 6 ವರ್ಷದ ಮಗು ಸಾವು

ಸಮಗ್ರ ನ್ಯೂಸ್: ಆಟವಾಡಲೆಂದು ಸಿಮೆಂಟ್ ಜಿಂಕೆ ಮೇಲೆ ಏರಿ ಆ ಸಿಮೆಂಟ್ ಜಿಂಕೆ ಮುರಿದು 6 ವರ್ಷದ ಮಗು ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ಮುದ್ದಿನಕೊಪ್ಪದಲ್ಲಿರುವ ಟ್ರೀ ಪಾರ್ಕ್ ನಲ್ಲಿ ನಡೆದಿದೆ. ಸಮೀಕ್ಷಾ ಮೃತ ದುರ್ದೈವಿಯಾಗಿದ್ದು, ಸಿಮೆಂಟ್ ಜಿಂಕೆ ಮೇಲೆ ಮಗು ಕುಳಿತ ಕೊಂಡ ವೇಳೆ ಭಾರ ತಾಳದೇ ಸಿಮೆಂಟ್ ಜಿಂಕೆ ಮುರಿದು ಬಿದ್ದಿದೆ. ಆಟವಾಡಲು ಪೋಷಕರೊಂದಿಗೆ ಮಗು ತೆರಳಿದ್ದು ಈ ವೇಳೆ ದುರ್ಘಟನೆ ನಡೆದಿದೆ. ಘಟನೆ ಸಂಬಂಧ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಸಿಮೆಂಟ್ ಜಿಂಕೆ ಮುರಿದು 6 ವರ್ಷದ ಮಗು ಸಾವು Read More »