Editor

ಸುಳ್ಯ:ಅಯ್ಯನಕಟ್ಟೆ ಶ್ರೀ ಇಷ್ಟದೇವಾತ ಉಳ್ಳಾಕುಲು, ಸಪರಿವಾರ ದೈವಗಳ ನೇಮೋತ್ಸವ

ಸಮಗ್ರ ನ್ಯೂಸ್: ಜ. 28, ಬೆಳಗ್ಗೆ ಮೂರುಕಲ್ಲಡ್ಕ ದೈವಸ್ಥಾನದಿಂದ ಸಪರಿವಾರ ಶ್ರೀ ಇಷ್ಟದೇವತಾ ಉಳ್ಳಾಕುಲು ದೈವಗಳ ಕಿರುವಾಲು, ತೋಟದ ಮೂಲೆ ಸ್ಥಾನದಿಂದ ರುದ್ರಚಾಮುಂಡಿ ದೈವದ ಕಿರುವಾಲು ಹೊರಡುವ ಕಾರ್ಯಕ್ರಮ ನಡೆಯಿತು. ಬಳಿಕ ಕಳಂಜ ಗ್ರಾಮದ ಕಲ್ಲಮಾಡದಲ್ಲಿ ಶ್ರೀ ಉಳ್ಳಾಕುಲು ದೈವದ ಸಿರಿಮುಡಿ ಏರುವುದು, ನರ್ತನ ಸೇವೆ, ಬಟ್ಟಲು ಕಾಣಿಕೆ, ಸಿರಿಮುಡಿ ಗಂಧಪ್ರಸಾದ ವಿತರಣೆ ನಡೆಯಿತು. ಪರಿವಾರ ದೈವಗಳಾದ ಕೊಡಮಣಿತ್ತಾಯ, ಕೊಲ್ಲಿಕುಮಾರ, ಪುರುಷ ದೈವ, ಮೈಸಂದಾಯ ದೈವಗಳ ಕಟ್ಟುಕಟ್ಟಳೆಯ ನೇಮ, ಬೂಳ್ಯ ವಿತರಣೆ, ನಂತರ ಪೂ. 11:30 ರಿಂದ

ಸುಳ್ಯ:ಅಯ್ಯನಕಟ್ಟೆ ಶ್ರೀ ಇಷ್ಟದೇವಾತ ಉಳ್ಳಾಕುಲು, ಸಪರಿವಾರ ದೈವಗಳ ನೇಮೋತ್ಸವ Read More »

ಇಂದು ಬಿಗ್ ಬಾಸ್ ವಿನ್ನರ್ ಘೋಷಣೆ|ಟಾಪ್​ 5 ಸ್ಪರ್ಧಿಗಳು ಇವರೇ ನೋಡಿ…!

ಸಮಗ್ರ ನ್ಯೂಸ್: ಬಿಗ್ ಬಾಸ್ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದ ಕ್ಷಣ ಇಂದು ಬಂದಿದೆ. ಹೌದು ನೂರಾರು ದಿನಗಳ ಕಾಲ ಕಿರುತೆರೆ ಪ್ರೇಕ್ಷಕರನ್ನು ರಂಜಿಸಿದ್ದ ‘ಬಿಗ್​ ಬಾಸ್​’ ರಿಯಾಲಿಟಿ ಶೋ ಈಗ ಪೂರ್ಣಗೊಳ್ಳುತ್ತಿದೆ. ಇಂದು ಝಗಮಗಿಸುವ ವೇದಿಕೆಯಲ್ಲಿ ಫಿನಾಲೆ ನಡೆಯಲಿದೆ. ಸದ್ಯಕ್ಕೆ ಈ ಕಾರ್ಯಕ್ರಮದಲ್ಲಿ ಟಾಪ್​ 5 ಸ್ಪರ್ಧಿಗಳು ಉಳಿದುಕೊಂಡಿದ್ದಾರೆ. ಆ ಐವರಲ್ಲಿ ಯಾರು ವಿನ್​ ಆಗುತ್ತಾರೆ ಎಂಬುದು ಇಂದು ರಾತ್ರಿ ಗೊತ್ತಾಗಲಿದೆ. ಕಿಚ್ಚ ಸುದೀಪ್​ ಅವರು ವಿನ್ನರ್​ ಹೆಸರು ಘೋಷಿಸಲಿದ್ದಾರೆ. ಅದರಲ್ಲೂ ಕನ್ನಡ, ಹಿಂದಿ ಬಿಗ್​ ಬಾಸ್​ನಲ್ಲಿ

ಇಂದು ಬಿಗ್ ಬಾಸ್ ವಿನ್ನರ್ ಘೋಷಣೆ|ಟಾಪ್​ 5 ಸ್ಪರ್ಧಿಗಳು ಇವರೇ ನೋಡಿ…! Read More »

ವಾಸ್ತವದಲ್ಲೂ ಮೂಡಿಬಂದ ಕಾಂತಾರ ಘಟನೆ| ಸಾವನ್ನಪ್ಪಿದ ದೈವನರ್ತಕನ ಮಕ್ಕಳಿಗೆ ಕೋಲ ಕಟ್ಟಲು ಬೂಳ್ಯದೀಕ್ಷೆ

ಸಮಗ್ರ ನ್ಯೂಸ್: ತುಳುನಾಡಿನ ದೈವಾರಾಧನೆಗೆ ಸಂಬಂಧಪಟ್ಟಂತೆ ಕಾಂತಾರ ಚಿತ್ರದಲ್ಲಿ ಮೂಡಿಬಂದ ಎಲ್ಲವೂ ವಾಸ್ತವಕ್ಕೆ ಅತ್ಯಂತ ಹತ್ತಿರವಿರುವ ಸಂಗತಿಗಳು ಅನ್ನೋದನ್ನು ರೂಪಿಸುವ ಘಟನೆಯೊಂದು ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಡೆದಿದೆ‌. ಇತ್ತೀಚೆಗೆ ಕೆಲವು ತಿಂಗಳ ಹಿಂದೆ ದೈವದ ನರ್ತನ ಮಾಡುತ್ತಿದ್ದ ಸಂದರ್ಭದಲ್ಲಿ ದೈವ ನರ್ತಕ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಎಲ್ಲೆಡೆ ಭಾರೀ ಸುದ್ಧಿ ಮಾಡಿತ್ತು. ಈ ರೀತಿ ಅವಘಢ ದೈವಾರಾಧನೆ ನಡೆಯುತ್ತಿರುವ ಸಂದರ್ಭದಲ್ಲಿ ನಡೆದಾಗ ಸಾಮಾನ್ಯವಾಗಿಯೂ ಎಲ್ಲರ ಕುತೂಹಲಕ್ಕೂ ಕಾರಣವಾಗುತ್ತದೆ. ಕಡಬ ತಾಲೂಕಿನ ಎಡಮಂಗಲದ ಶಿರಾಡಿ ದೈವಸ್ಥಾನಕ್ಕೆ ಸಂಬಂಧಪಟ್ಟ ದೈವ

ವಾಸ್ತವದಲ್ಲೂ ಮೂಡಿಬಂದ ಕಾಂತಾರ ಘಟನೆ| ಸಾವನ್ನಪ್ಪಿದ ದೈವನರ್ತಕನ ಮಕ್ಕಳಿಗೆ ಕೋಲ ಕಟ್ಟಲು ಬೂಳ್ಯದೀಕ್ಷೆ Read More »

ಬಿಹಾರದಲ್ಲಿ ಮುರಿದ ಮಹಾ ಘಟಬಂಧನ್| ಸಿಎಂ ನಿತೀಶ್ ಕುಮಾರ್ ರಾಜೀನಾಮೆ

ಸಮಗ್ರ ನ್ಯೂಸ್: ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅವರು ರಾಜೀನಾಮೇ ನೀಡಿದ್ದು, ಆರ್‌ಜೆಡಿ ಜತೆಗಿನ ಮೈತ್ರಿಗೆ ವಿದಾಯ ಹೇಳಿದ್ದಾರೆ. ಈ ಮೂಲಕ ಬಿಹಾರದಲ್ಲಿ ಆರ್‌ಜೆಡಿ ಹಾಗೂ ಜೆಡಿಯು ಸಮ್ಮಿಶ್ರ ಸರ್ಕಾರ ಪತನವಾಗಿದೆ. ರವಿವಾರ ತಮ್ಮ ಬೆಂಬಲಿಗರ, ಶಾಸಕರ ಸಭೆ ನಡೆಸಿದ ನಿತೀಶ್‌ ಕುಮಾರ್‌ ಅವರು ನಂತರ ರಾಜ್ಯಪಾಲರನ್ನು ಭೇಟಿ ಮಾಡಿ ರಾಜೀನಾಮೆ ಪತ್ರ ಸಲ್ಲಿಸಿದರು. ನಿತೀಶ್‌ ಕುಮಾರ್ ಅವರು ಬಿಜೆಪಿ ಬೆಂಬಲದೊಂದಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಎನ್‌ಡಿಎ ತೊರೆದ 18 ತಿಂಗಳಲ್ಲೇ ನಿತೀಶ್ ಅವರು ಎನ್‌ಡಿಎ

ಬಿಹಾರದಲ್ಲಿ ಮುರಿದ ಮಹಾ ಘಟಬಂಧನ್| ಸಿಎಂ ನಿತೀಶ್ ಕುಮಾರ್ ರಾಜೀನಾಮೆ Read More »

ಕರ್ನಾಟಕ ಸೋಪ್ಸ್​ & ಡಿಟರ್ಜೆಂಟ್ಸ್​ ಉದ್ಯೋಗಕ್ಕೆ ಆಹ್ವಾನ, ಬೇಗ ಅರ್ಜಿ ಹಾಕಿ

ಸಮಗ್ರ ಉದ್ಯೋಗ: ಕರ್ನಾಟಕ ಸೋಪ್ಸ್​ & ಡಿಟರ್ಜೆಂಟ್ಸ್​ ಲಿಮಿಟೆಡ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 38 ಅಸಿಸ್ಟೆಂಟ್ ಆಪರೇಟರ್, ಆಫೀಸರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ರಾಜ್ಯ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಹುದ್ದೆಯ ಮಾಹಿತಿ:ಅಧಿಕಾರಿ (ಖಾತೆಗಳು) (ಮಾರ್ಕೆಟಿಂಗ್) (ಗುಂಪು-ಬಿ)- 6ಅಧಿಕಾರಿ (ಖಾತೆಗಳು) (ಗುಂಪು-ಬಿ)- 1ಕಿರಿಯ ಅಧಿಕಾರಿ QAD- 2ಕಿರಿಯ ಅಧಿಕಾರಿ (ಆರ್ & ಡಿ)- 1ಕಿರಿಯ ಅಧಿಕಾರಿ (ಉತ್ಪಾದನೆ ನಿರ್ವಹಣೆ)- 2ಕಿರಿಯ

ಕರ್ನಾಟಕ ಸೋಪ್ಸ್​ & ಡಿಟರ್ಜೆಂಟ್ಸ್​ ಉದ್ಯೋಗಕ್ಕೆ ಆಹ್ವಾನ, ಬೇಗ ಅರ್ಜಿ ಹಾಕಿ Read More »

ಕಲ್ಯಾಣ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಉದ್ಯೋಗಕ್ಕೆ ಆಹ್ವಾನ! ಅರ್ಜಿ ಬೇಗ ಸಲ್ಲಿಸಿ

ಸಮಗ್ರ ಉದ್ಯೋಗ: ಕಲ್ಯಾಣ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1752 ಕಂಡಕ್ಟರ್, ಅಸಿಸ್ಟೆಂಟ್ ಅಕೌಂಟೆಂಟ್​​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಹುದ್ದೆಯ ಮಾಹಿತಿ:ಅಸಿಸ್ಟೆಂಟ್ ಅಕೌಂಟೆಂಟ್-15ಕಂಡಕ್ಟರ್- 1737 ವಿದ್ಯಾರ್ಹತೆ, ವಯೋಮಿತಿ, ವಯೋಮಿತಿ ಸಡಿಲಿಕೆ, ಅರ್ಜಿ ಶುಲ್ಕ, ವೇತನ ಇನ್ನಿತರೆ ವಿವರಗಳಿಗಾಗಿ ಅಧಿಕೃತ ನೋಟಿಫಿಕೇಶನ್ ಚೆಕ್ ಮಾಡಿ. KKRTC-Notification-2024-01-e4853d6d6af4f6337d9fa7d60d7c8ea7.pdf ಶೀಘ್ರದಲ್ಲೇ ಸರ್ಕಾರವು ಅಧಿಕೃತ ನೋಟಿಫಿಕೇಶನ್ ಬಿಡುಗಡೆ ಮಾಡಲಿದೆ. ಆಯ್ಕೆ ಪ್ರಕ್ರಿಯೆ:ಅಭ್ಯರ್ಥಿಗಳನ್ನು ಲಿಖಿತ

ಕಲ್ಯಾಣ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಉದ್ಯೋಗಕ್ಕೆ ಆಹ್ವಾನ! ಅರ್ಜಿ ಬೇಗ ಸಲ್ಲಿಸಿ Read More »

ಪೆರಾಜೆ ಕುಂಬಳಚೇರಿ ಶಾಲಾ ಅಮೃತಮಹೋತ್ಸವ|ಇಂದಿನ ಮಕ್ಕಳೇ ದೇಶದ ಭವಿಷ್ಯ: ಶಾಸಕ ಎ.ಎಸ್.ಪೊನ್ನಣ್ಣ

ಸಮಗ್ರ ನ್ಯೂಸ್: ಪೆರಾಜೆಯ ಕುಂಬಳಚೇರಿ ಸರಕಾರಿ ಹಿ.ಪ್ರಾ.ಶಾಲಾ ಅಮೃತಮಹೋತ್ಸವ ಸಮಿತಿ ವತಿಯಿಂದ ಜ.27 ರಂದು ನಡೆಯಿತು. ಕಾರ್ಯಕ್ರಮವನ್ನು ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣಅವರು ಉದ್ಘಾಟಿಸಿ ಸರಕಾರಿ ಶಾಲೆಗಳು ದೇಶಕ್ಕೆ ದೊಡ್ಡ ಕೊಡುಗೆ ನೀಡಿದೆ. ಸರಕಾರಿ ಶಾಲೆಗಳಲ್ಲಿ ಓದುವ ಮಕ್ಕಳು ಅತೀ ಬುದ್ಧಿವಂತರು. ಅವರನ್ನು ಸ್ವತಂತ್ರ ಆಲೋಚನಾ ಶಕ್ತಿ, ಸಾಮರ್ಥ್ಯಶಕ್ತಿಯನ್ನು ಹೆಚ್ಚಿಸಲು, ಯಶಸ್ವಿ ಕಂಡರೂ ಏಳು-ಬೀಳುಗಳನ್ನು ಕಾಣುವಂತೆ ಮಾಡಿ, ಸಮಾಜಕ್ಕೆ ಪೂರಕವಾಗಿ ಮಕ್ಕಳನ್ನು ಪೋಷಿಸುವ ಜವಾಬ್ದಾರಿ ಪೋಷಕರಿಗೆ ಇದೆ. ಜತೆಗೆ ಮಕ್ಕಳನ್ನು ತಿದ್ದಿ-ತೀಡಿ ಒಂದು ರೂಪವನ್ನು ಕೊಡುವ ಜವಾಬ್ದಾರಿ ಶಿಕ್ಷಕರಿಗೆ

ಪೆರಾಜೆ ಕುಂಬಳಚೇರಿ ಶಾಲಾ ಅಮೃತಮಹೋತ್ಸವ|ಇಂದಿನ ಮಕ್ಕಳೇ ದೇಶದ ಭವಿಷ್ಯ: ಶಾಸಕ ಎ.ಎಸ್.ಪೊನ್ನಣ್ಣ Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ, ವಾರ ಭವಿಷ್ಯ, ಮಾಸಿಕ ಭವಿಷ್ಯ ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಜ. 28ರಿಂದ ಫೆ.2ರವರೆಗಿನ ರಾಶಿಗಳ ಗೋಚಾರಫಲ ಹೇಗಿದೆ ನೋಡೋಣ ಬನ್ನಿ… ಮೇಷ ರಾಶಿ:ಈ ವಾರ ನೀವು ಆರೋಗ್ಯದ ಬಗ್ಗೆ ಜಾಗ್ರತೆವಹಿಸಿದರೆ ಒಳ್ಳೆಯದು. ಯೋಜನೆಗಳಲ್ಲಿ ಹೂಡಿಕೆ ಮಾಡಲು ಈ ಸಮಯವನ್ನು ತುಂಬಾ ಒಳ್ಳೆಯದು. ಈ ಅವಕಾಶಗಳು ಜಾರಿಕೊಳ್ಳಲು ಬಿಡಬೇಡಿ. ಈ ಸಮಯದಲ್ಲಿ, ನೀವು ನಿಮ್ಮ ಕುಟುಂಬದ ಸದಸ್ಯರೊಂದಿಗೆ

ದ್ವಾದಶ ರಾಶಿಗಳ ವಾರಭವಿಷ್ಯ Read More »

ಸರ್ಕಾರಿ ಹುದ್ದೆ ಹುಡುಕುತ್ತಾ ಇದ್ದೀರಾ? ಅರ್ಜಿ ಸಲ್ಲಿಸಲು ಇಂದೇ ಕೊನೆ ದಿನ

ಸಮಗ್ರ ಉದ್ಯೋಗ: ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಓಪನ್ ಸ್ಕೂಲಿಂಗ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 16 ಸ್ಟೇಟ್ ಕನ್ಸಲ್ಟೆಂಟ್, ಪ್ರಾಜೆಕ್ಟ್ ಅಸಿಸ್ಟೆಂಟ್​​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಜನವರಿ 28, 2024 ಅಂದರೆ ನಾಳೆ ಅಪ್ಲೈ ಮಾಡಲು ಕೊನೆಯ ದಿನವಾಗಿದೆ. ಆಸಕ್ತರು ಆನ್​​ಲೈನ್ ಮೂಲಕ ಅಪ್ಲೈ ಮಾಡಬೇಕು. ಹುದ್ದೆಯ ಮಾಹಿತಿ:ಸ್ಟೇಟ್ ಕನ್ಸಲ್ಟೆಂಟ್-8ಪ್ರಾಜೆಕ್ಟ್ ಅಸಿಸ್ಟೆಂಟ್-7ಸೆಕ್ರೆಟರಿಯಲ್ ಅಸಿಸ್ಟೆಂಟ್- 1 ವಿದ್ಯಾರ್ಹತೆ:ಸ್ಟೇಟ್ ಕನ್ಸಲ್ಟೆಂಟ್- ಎಂಬಿಎ, ಸ್ನಾತಕೋತ್ತರ ಪದವಿಪ್ರಾಜೆಕ್ಟ್ ಅಸಿಸ್ಟೆಂಟ್- ಪದವಿ,

ಸರ್ಕಾರಿ ಹುದ್ದೆ ಹುಡುಕುತ್ತಾ ಇದ್ದೀರಾ? ಅರ್ಜಿ ಸಲ್ಲಿಸಲು ಇಂದೇ ಕೊನೆ ದಿನ Read More »

ಲೋಕಸಭಾ ಚುನಾವಣೆಗೆ ಬಿಜೆಪಿ ಅಲರ್ಟ್| ಬಿಜೆಪಿ ಜೊತೆ ಕೆಆರ್​ಪಿಪಿ ಮೈತ್ರಿ….?

ಸಮಗ್ರ ನ್ಯೂಸ್: ಬಿಜೆಪಿ ಜೊತೆ ಕೆಆರ್​ಪಿಪಿ ಮೈತ್ರಿ ಮಾಡಿಕೊಳ್ಳಲು ಸಿದ್ಧರಿದ್ದೇವೆ ಎಂದು ಕೆಆರ್​ಪಿಪಿ ಸಂಸ್ಥಾಪಕ ಜನಾರ್ದನ ರೆಡ್ಡಿ ಹೇಳಿದ್ದಾರೆ. ಮೋದಿ ಮತ್ತೆ ಪ್ರಧಾನಿಯಾಗಬೇಕು. ಮೋದಿ ಪ್ರಧಾನಿಯಾಗಲು ಹೊಂದಾಣಿಕೆಗೆ ಕೆಆರ್​ಪಿಪಿ ಸಿದ್ಧ. ನಮ್ಮ ಪಕ್ಷದಿಂದ ಗೆದ್ದ ಮೇಲೆ ಬಿಜೆಪಿಗೆ ಸಪೋರ್ಟ್ ಮಾಡುತ್ತೇನೆ. ಬಿಜೆಪಿ ನಾಯಕರು ನನ್ನ ಜೊತೆ ಚರ್ಚೆ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ. ಜಗದೀಶ್ ಶೆಟ್ಟರ್ ಬಿಜೆಪಿಗೆ ಮರು ಸೇರ್ಪಡೆಯಾದ ಬಳಿಕ ಈಗ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರನ್ನು ಬಿಜೆಪಿ ಸಂಪರ್ಕ ಮಾಡುವ ಪ್ರಯತ್ನ ನಡೆದಿದೆ. ಲೋಕಸಭಾ

ಲೋಕಸಭಾ ಚುನಾವಣೆಗೆ ಬಿಜೆಪಿ ಅಲರ್ಟ್| ಬಿಜೆಪಿ ಜೊತೆ ಕೆಆರ್​ಪಿಪಿ ಮೈತ್ರಿ….? Read More »