Editor

ಕಾರುಗಳಲ್ಲಿ 4×4 ಅಂತ ಇರೋದು ಯಾಕೆ? ಇಲ್ಲಿದೆ ಇಂಟ್ರೆಸ್ಟಿಂಗ್ ವಿಷಯ

ಸಮಗ್ರ ನ್ಯೂಸ್: ನೀವು ಅನೇಕ ಕಾರುಗಳನ್ನು ನೋಡಿದರೆ, ವಾಹನದ ಹಿಂಭಾಗದಲ್ಲಿ 4X4 ಎಂದು ಬರೆಯಲಾಗಿದೆ. ಇತ್ತೀಚಿನ ದಿನಗಳಲ್ಲಿ ಹೊಸ ಎಸ್ ಯುವಿ..ದುಬಾರಿ ವಾಹನಗಳ ಮೇಲೆ ನಂಬರ್ ಬರೆಯಲಾಗಿದೆ. ಕಾರಿನಲ್ಲಿ 16 ಆಸನಗಳಿವೆಯೇ ಅಥವಾ 16 ಚಕ್ರಗಳಿವೆಯೇ ಎಂದು ಜನರು ಗೊಂದಲಕ್ಕೊಳಗಾಗುತ್ತಾರೆ. ಆದರೆ 4X4 ಎಂದರೇನು? ಈ ಸಂಖ್ಯೆಯು ಮಹೀಂದ್ರಾದ ಆಫ್-ರೋಡರ್ SUV ಥಾರ್ ಹಿಂದೆ ಇರುತ್ತದೆ. ಆದರೆ ಈ ಸಂಖ್ಯೆಯ ಅರ್ಥವೇನೆಂದು ಅನೇಕರಿಗೆ ತಿಳಿದಿಲ್ಲ. ಚಾಲಕರಿಗೂ ಇದರ ಅರಿವಿಲ್ಲ. ಇಂದು 4X4 ರಹಸ್ಯವನ್ನು ಕಂಡುಹಿಡಿಯೋಣ. ವಾಸ್ತವವಾಗಿ 4X4

ಕಾರುಗಳಲ್ಲಿ 4×4 ಅಂತ ಇರೋದು ಯಾಕೆ? ಇಲ್ಲಿದೆ ಇಂಟ್ರೆಸ್ಟಿಂಗ್ ವಿಷಯ Read More »

ಅಯ್ಯನಕಟ್ಟೆ ಶ್ರೀ ಇಷ್ಟದೇವಾತ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ಜಾತ್ರೋತ್ಸವ| ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಆರಂಭ

ಸಮಗ್ರ ನ್ಯೂಸ್:ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ಜಾತ್ರೋತ್ಸವ ಜ.26 ರಿಂದ ಜ.29 ರ ವರೆಗೆ ನಡೆಯಲಿದೆ. ಶ್ರೀ ಇಷ್ಟದೇವತಾ ಉಳ್ಳಾಕುಲು ಸೇವಾ ಸಮಿತಿ ಮೂರುಕಲ್ಲಡ್ಕ ಮತ್ತು ಅಯ್ಯನಕಟ್ಟೆ ಜಾತ್ರೋತ್ಸವ ಸಮಿತಿ ಆಶ್ರಯದಲ್ಲಿ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ಜಾತ್ರೋತ್ಸವ ಬಹಳ ಅದ್ದೂರಿಯಾಗಿ ನಡೆಯಲಿದೆ. ಇಂದು ಬೆಳಗ್ಗೆ ತಂಟೆಪ್ಪಾಡಿ ಶ್ರೀ ಶಿರಾಡಿ ದೈವದ ಸನ್ನಿಧಿಯಲ್ಲಿ ಗಣಪತಿ ಹವನ, ನಾಗ ತಂಬಿಲ ಸೇವೆ ನಡೆಯಿತು, ಸಂಜೆ 5 ರಿಂದ ಬಾಳಿಲ ಶ್ರೀ ಮಂಜುನಾಥೇಶ್ವರ

ಅಯ್ಯನಕಟ್ಟೆ ಶ್ರೀ ಇಷ್ಟದೇವಾತ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ಜಾತ್ರೋತ್ಸವ| ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಆರಂಭ Read More »

ಪರೀಕ್ಷಾ ಪೇ ಚರ್ಚಾ -7 ಕಾರ್ಯಕ್ರಮದಲ್ಲಿ ವೈಜ್ಞಾನಿಕ ಮಾದರಿ ಪ್ರದರ್ಶಿಸಲು ದೆಹಲಿಗೆ ತೆರಳಿದ  ಸುಳ್ಯದ ಅಚಲ್ ಬಿಳಿನೆಲೆ

ಸಮಗ್ರ ನ್ಯೂಸ್: ವಿದ್ಯಾರ್ಥಿಗಳಿಗೆ ಬಹಳ ಪ್ಕಾಮುಖ್ಯತೆಯನ್ನು ನೀಡುವ ದೇಶದ ಪ್ರಧಾನಿ ನರೇಂದ್ರ ಮೋದಿಯವರ ವಿನೂತನ ಕಾರ್ಯಕ್ರಮಗಳಲ್ಲಿ ಒಂದಾದ “ಪರೀಕ್ಷಾ ಪೇ ಚರ್ಚಾ-7” ಕಾರ್ಯಕ್ರಮದ ಸಂದರ್ಭದಲ್ಲಿ ವೈಜ್ಞಾನಿಕ ಮಾದರಿಯನ್ನು ಪ್ರದರ್ಶಿಸಲು ಜವಾಹರ್ ನವೋದಯ ವಿದ್ಯಾಲಯ ಮುಡಿಪು ಇಲ್ಲಿನ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ಸುಳ್ಯದ ಅಚಲ್ ಬಿಳಿನೆಲೆ  ಆಯ್ಕೆಯಾಗಿದ್ದಾರೆ.          ಜ. 29ರಂದು ನವದೆಹಲಿಯ ಭಾರತ್ ಮಂಟಪ (2023ರ G 20 ಶೃಂಗ ಸಭೆ ನಡೆದ ಸ್ಥಳ) ದಲ್ಲಿ ನಡೆಯುವ “ಪರೀಕ್ಷಾ ಪೇ ಚರ್ಚಾ -7“ ಕಾರ್ಯಕ್ರಮದಲ್ಲಿ ಪ್ರಧಾನಿ

ಪರೀಕ್ಷಾ ಪೇ ಚರ್ಚಾ -7 ಕಾರ್ಯಕ್ರಮದಲ್ಲಿ ವೈಜ್ಞಾನಿಕ ಮಾದರಿ ಪ್ರದರ್ಶಿಸಲು ದೆಹಲಿಗೆ ತೆರಳಿದ  ಸುಳ್ಯದ ಅಚಲ್ ಬಿಳಿನೆಲೆ Read More »

ಬೆಳ್ತಂಗಡಿ: ಸರ್ಕಾರಿ ಕಾರ್ಯಕ್ರಮದಲ್ಲಿ ರಾಜಕೀಯ ಭಾಷಣ ಮಾಡಿದ ಶಾಸಕ ಹರೀಶ್ ಪೂಂಜಾ| ಕಾಂಗ್ರೆಸ್ ವಿರುದ್ಧ ಹರಿಹಾಯ್ದು ವಿವಾದಕ್ಕೀಡಾದ ಶ್ರಮಿಕ!!

ಸಮಗ್ರ ನ್ಯೂಸ್: ದೇಶದಲ್ಲಿ 75ನೇ ಗಣರಾಜ್ಯೋತ್ಸವ ಸಂಭ್ರಮ ಮನೆಮಾಡಿದೆ. ಇಡೀ ದೇಶದಲ್ಲಿ ಸಂಭ್ರಮದಲ್ಲಿ ಗಣರಾಜ್ಯೋತ್ಸವ ಆಚರಿಸಲಾಗುತ್ತಿದೆ. ಈ ನಡುವೆ ಬೆಳ್ತಂಗಡಿಯಲ್ಲಿ ನಡೆದ ತಾಲೂಕು ಮಟ್ಟದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸ್ಥಳೀಯ ಶಾಸಕ ಕಾಂಗ್ರೇಸ್ ವಿರುದ್ದ ವಾಗ್ದಾಳಿ ನಡೆಸುವ ಮೂಲಕ ರಾಜಕೀಯ ಭಾಷಣ ಮಾಡಿದ್ದು, ಇದೀಗ ವಿವಾದಕ್ಕೆ ಕಾರಣವಾಗಿದೆ. ಬೆಳ್ತಂಗಡಿ ತಾಲೂಕು ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕೇಂದ್ರ ಸರಕಾರದ ಸಾಧನೆಗಳ ಬಗ್ಗೆ ಮಾತನಾಡಿದರು, ಬಳಿಕ ಕಾಂಗ್ರೆಸ್ ವಿರುದ್ದ ವಾಗ್ದಾಳಿ ಪ್ರಾರಂಭಿಸಿದ ಅವರು, ಬಿ.ಆರ್.ಅಂಬೇಡ್ಕರ್

ಬೆಳ್ತಂಗಡಿ: ಸರ್ಕಾರಿ ಕಾರ್ಯಕ್ರಮದಲ್ಲಿ ರಾಜಕೀಯ ಭಾಷಣ ಮಾಡಿದ ಶಾಸಕ ಹರೀಶ್ ಪೂಂಜಾ| ಕಾಂಗ್ರೆಸ್ ವಿರುದ್ಧ ಹರಿಹಾಯ್ದು ವಿವಾದಕ್ಕೀಡಾದ ಶ್ರಮಿಕ!! Read More »

ಆನೆಗಳಿಗೆ ಮೇವು ಹಾಗೂ ನೀರನ್ನು ಕಾಡಿನಲ್ಲಿಯೇ ಒದಗಿಸಿಕೊಡಲು ಅರಣ್ಯ ಇಲಾಖೆಗೆ ಸ್ಪಷ್ಟ ಸೂಚನೆ ನೀಡಿದ್ದೇನೆ;ಸಿಎಂ

ಸಮಗ್ರ ನ್ಯೂಸ್: ಆನೆಗಳಿಗೆ ಮೇವು ಹಾಗೂ ನೀರನ್ನು ಕಾಡಿನಲ್ಲಿಯೇ ಒದಗಿಸಿಕೊಡಲು ಅರಣ್ಯ ಇಲಾಖೆಗೆ ಸ್ಪಷ್ಟ ಸೂಚನೆ ನೀಡಿದ್ದೇನೆ. ಇದರಿಂದಾಗಿ ಆನೆಗಳು ಕಾಡಿನಿಂದ ಊರಿನ ಕಡೆಗೆ ಬರುವುದು ಕಡಿಮೆಯಾಗುತ್ತದೆ.ಈ ಬಾರಿ ರೈಲ್ವೆ ತಡೆಗೋಡೆ ನಿರ್ಮಾಣಕ್ಕೆ 600 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ. ಪೂರ್ಣವಾಗಿ ತಡೆಗೋಡೆ ನಿರ್ಮಾಣವಾದರೆ ಆನೆ – ಮಾನವ ಸಂಘರ್ಷ ನಿಲ್ಲಲಿದೆ. ಕರ್ನಾಟಕ ಪೊಲೀಸ್ ವಸತಿ ಮತ್ತು ಮೂಲಭೂತ ಅಭಿವೃದ್ಧಿ ನಿಗಮದ ವತಿಯಿಂದ 12 ಕೋಟಿ ರೂ.ಗಳ ವೆಚ್ಚದಲ್ಲಿ ಕೊಡಗಿನ ಸಂಪ್ರದಾಯದಂತೆ ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ

ಆನೆಗಳಿಗೆ ಮೇವು ಹಾಗೂ ನೀರನ್ನು ಕಾಡಿನಲ್ಲಿಯೇ ಒದಗಿಸಿಕೊಡಲು ಅರಣ್ಯ ಇಲಾಖೆಗೆ ಸ್ಪಷ್ಟ ಸೂಚನೆ ನೀಡಿದ್ದೇನೆ;ಸಿಎಂ Read More »

ಚಂದನ ಸಾಹಿತ್ಯ ವೇದಿಕೆಯಿಂದ ಗಣರಾಜ್ಯೋತ್ಸವ ಕವಿಗೋಷ್ಠಿ- ಕೃತಿ ಬಿಡುಗಡೆ

ಸಮಗ್ರನ್ಯೂಸ್: ಸುಳ್ಯದ ಚಂದನ ಸಾಹಿತ್ಯ ವೇದಿಕೆ ವತಿಯಿಂದ ಸರಕಾರಿ ಬಸ್ ನಿಲ್ದಾಣ ಬಳಿ ಇರುವ ಶಾರದಾ ವಿದ್ಯಾಲಯದಲ್ಲಿ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಗಣರಾಜ್ಯೋತ್ಸವ ಕವಿಗೋಷ್ಠಿ – ಕೃತಿ ಬಿಡುಗಡೆ ಕಾರ್ಯಕ್ರಮವು ಜರುಗಿತು. ಚಂದನ ಸಾಹಿತ್ಯ ವೇದಿಕೆಯ ಅಧ್ಯಕ್ಷ, ಸಾಹಿತಿ, ಚಿತ್ರನಿರ್ದೇಶಕ, ಜ್ಯೋತಿಷಿಯಾದ ಎಚ್. ಭೀಮರಾವ್ ವಾಷ್ಠರ್ ರವರು ಅಧ್ಯಕ್ಷತೆ ವಹಿಸಿದ್ದರು. ಶಾರದಾ ಕಾಲೇಜ್ ನ ಶಾರದಾ ಮೇಡಂ ಅವರು ಉದ್ಘಾಟಿಸಿದರು. ಅಜ್ಜಾವರ ದೇವರಕಳಿಯ ಚೈತನ್ಯ ಸೇವಾಶ್ರಮದ ಶ್ರೀ ಶ್ರೀ ಯೋಗೇಶ್ವರಾನಂದ ಸರಸ್ವತಿ ಸ್ವಾಮೀಜಿಯವರು ದಿವ್ಯಸಾನಿದ್ಯ ವಹಿಸಿದ್ದರು. ಖ್ಯಾತ

ಚಂದನ ಸಾಹಿತ್ಯ ವೇದಿಕೆಯಿಂದ ಗಣರಾಜ್ಯೋತ್ಸವ ಕವಿಗೋಷ್ಠಿ- ಕೃತಿ ಬಿಡುಗಡೆ Read More »

ಸುಳ್ಯ: ಗಣರಾಜ್ಯೋತ್ಸವ ದಿನಾಚರಣೆ – ಧ್ವಜಾರೋಹಣ

ಸಮಗ್ರನ್ಯೂಸ್: ಜ.26: ರಾಷ್ಟ್ರೀಯ ಹಬ್ಬಗಳ ದಿನಾಚರಣೆ ಸಮಿತಿ ಸುಳ್ಯ ತಾಲೂಕು ಆಶ್ರಯದಲ್ಲಿ ಸುಳ್ಯ ಸರಕಾರಿ ಪದವಿಪೂರ್ವ ಕಾಲೇಜಿನ ಮೈದಾನದಲ್ಲಿ ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮ ನಡೆಯಿತು. ಸುಳ್ಯ ತಹಶಿಲ್ದಾರ್ ಜಿ.ಮಂಜುನಾಥ್ ಧ್ವಜಾರೋಹಣ ನೆರವೇರಿಸಿ, ಧ್ವಜ ವಂದನೆ ಸ್ವೀಕರಿಸಿ. ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅಧ್ಯಕ್ಷತೆ ವಹಿಸಿದ್ದರು. ತಾ.ಪಂ. ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ವೃತ್ತ ನಿರೀಕ್ಷಕ ಮೋಹನ್ ಕೊಠಾರಿ, ಎಒಎಲ್ಇ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ, ಸುಳ್ಯ ನ.ಪಂ. ಮುಖ್ಯಾಧಿಕಾರಿ ಸುಧಾಕರ್ ಎಂ.ಎಚ್., ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಮೋಹನ ಗೌಡ,

ಸುಳ್ಯ: ಗಣರಾಜ್ಯೋತ್ಸವ ದಿನಾಚರಣೆ – ಧ್ವಜಾರೋಹಣ Read More »

ಶೆಟ್ಟರ್ ಪಕ್ಷ ತೊರೆದಿದ್ದಕ್ಕೆ ಡಿಕೆಶಿಗೆ ಎಚ್ಚರಿಕೆ ಕೊಟ್ಟ ಮಲ್ಲಿಕಾರ್ಜುನ ಖರ್ಗೆ

ಸಮಗ್ರ ನ್ಯೂಸ್: ಜಗದೀಶ್ ಶೆಟ್ಟರ್ ಕಾಂಗ್ರೆಸ್ ಪಕ್ಷ ತೊರೆದು ಮತ್ತೆ ಬಿಜೆಪಿ ಸೇರ್ಪಡೆಯಾಗಿರುವ ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷ ಡಿಸಿಎಂ ಡಿ.ಕೆ ಶಿವಕುಮಾರ್​ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಹಿರಂಗವಾಗಿಯೇ ಎಚ್ಚರಿಕೆ ನೀಡಿದ್ದಾರೆ. ಗಣರಾಜ್ಯೋತ್ಸವ ಪ್ರಯುಕ್ತ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಅವರು ಧ್ವಜಾರೋಹಣ ನೆರವೇರಿಸಿದರು. ಇದಕ್ಕೂ ಮೊದಲೇ ಅವರು ಡಿ.ಕೆ ಶಿವಕುಮಾರ್​​ಗೆ ಎಚ್ಚರಿಕೆ ನೀಡಿದ್ದಾರೆ. ಪಕ್ಷಕ್ಕೆ ಯಾರನ್ನಾದರೂ ಸೇರಿಸಿಕೊಳ್ಳುವಾಗ ಯೋಚಿಸಬೇಕು. ಅವರ ಹಿನ್ನೆಲೆ, ಸಿದ್ಧಾಂತ ಏನೆಂದು ಅರಿತುಕೊಳ್ಳಬೇಕು. ಪಕ್ಷಕ್ಕೆ ನಿಷ್ಠಾವಂತರು ಮಾತ್ರ ಬರಬೇಕು. ಹೀಗೆ ಬಂದರು, ಹಾಗೆ ಹೋದರು

ಶೆಟ್ಟರ್ ಪಕ್ಷ ತೊರೆದಿದ್ದಕ್ಕೆ ಡಿಕೆಶಿಗೆ ಎಚ್ಚರಿಕೆ ಕೊಟ್ಟ ಮಲ್ಲಿಕಾರ್ಜುನ ಖರ್ಗೆ Read More »

ಸುಳ್ಯ: ಯುದ್ಧ ಸ್ಮಾರಕ ಲೋಕಾರ್ಪಣೆ; ಗೌರವಾರ್ಪಣೆ|’ಯೋಧರ ನಿಸ್ವಾರ್ಥ ಸೇವೆಯಿಂದ ದೇಶದಲ್ಲಿ ಶಾಂತಿ’

ಸಮಗ್ರ ಸಮಾಚಾರ:ಯೋಧರು ತಮ್ಮ ನಿಸ್ವಾರ್ಥ ಭಾವನೆಯಿಂದ ಸೇವೆ ಸಲ್ಲಿಸುತ್ತಿರುವುದರಿಂದ ದೇಶದಲ್ಲಿ ಶಾಂತಿ ನೆಲೆಸಿದೆ ಎಂದು ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು. ಸುಳ್ಯ ಪಟ್ಟಣ ಪಂಚಾಯತ್ ಕಛೇರಿ ಆವರಣದಲ್ಲಿ ನಿರ್ಮಿಸಲಾಗಿರುವ ಯುದ್ಧ ಸ್ಮಾರಕದ ಲೋಕಾರ್ಪಣೆ ಮತ್ತು ಯುದ್ಧ ಸ್ಮಾರಕಕ್ಕೆ ಗೌರವಾರ್ಪಣೆ ಕಾರ್ಯಕ್ರಮದ ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಇಂದು ಸುಳ್ಯದಲ್ಲಿ ಯುದ್ಧ ಸ್ಮಾರಕ ನಿರ್ಮಾಣಗೊಂಡಿದೆ‌ ಇದು ಇಲ್ಲಿನ ಜನರಿಗೆ ಪ್ರೇರಣೆಯಾಗುವ ಮೂಲಕ ಸುಳ್ಯದಿಂದಲೂ ಹಚ್ಚು ಹೆಚ್ಚು ಸೈನಿಕರು ಸೇವೆಗೆ ಸೇರುವಂತಾಗಲಿ ಎಂದ ಅವರ

ಸುಳ್ಯ: ಯುದ್ಧ ಸ್ಮಾರಕ ಲೋಕಾರ್ಪಣೆ; ಗೌರವಾರ್ಪಣೆ|’ಯೋಧರ ನಿಸ್ವಾರ್ಥ ಸೇವೆಯಿಂದ ದೇಶದಲ್ಲಿ ಶಾಂತಿ’ Read More »

ಪುತ್ತೂರು: ಉದ್ಯೋಗದ ಜಾಹೀರಾತು ನಂಬಿ ₹ 2.25ಲಕ್ಷ ಕಳೆದುಕೊಂಡ ಯುವತಿ

ಸಮಗ್ರ ನ್ಯೂಸ್: ಪತ್ರಿಕೆಯೊಂದರಲ್ಲಿ ಪ್ರಕಟಗೊಂಡಿದ್ದ ಉದ್ಯೋಗದ ಜಾಹೀರಾತನ್ನು ನಂಬಿ, ಉದ್ಯೋಗದ ಆಸೆಯಿಂದ ವಂಚಕರ ಖಾತೆಗೆ ₹ 2.25 ಲಕ್ಷ ಹಣ ಜಮೆ ಮಾಡಿ ಯುವತಿಯೊಬ್ಬರು ಮೋಸ ಹೋಗಿದ್ದಾರೆ. ಆರ್ಯಾಪು ಗ್ರಾಮದ ಒಳತ್ತಡ್ಕ ನಿವಾಸಿ ನಿಶ್ಮಿತಾ (24) ವಂಚನೆಗೊಳಗಾದ ಯುವತಿ. ಪತ್ರಿಕೆ ಜಾಹೀರಾತಿನಲ್ಲಿ ನೀಡಲಾಗಿದ್ದ ಮೊಬೈಲ್ ಸಂಖ್ಯೆಗೆ ಕರೆ ಮಾಡಿ ವಿಚಾರಿದ ಯುವತಿ, ಅವರು ಸೂಚಿಸಿದಂತೆ 2023ರಜೂನ್ 28ರಿಂದ 2024ರ ಜನವರಿ12ರ ಅವಧಿಯಲ್ಲಿ ಹಂತ ಹಂತವಾಗಿ ಅವರು ತಿಳಿಸಿದ ಬ್ಯಾಂಕ್ ಖಾತೆಗಳಿಗೆ ಒಟ್ಟು ₹2.25 ಲಕ್ಷ ಪಾವತಿ ಮಾಡಿದ್ದರು.

ಪುತ್ತೂರು: ಉದ್ಯೋಗದ ಜಾಹೀರಾತು ನಂಬಿ ₹ 2.25ಲಕ್ಷ ಕಳೆದುಕೊಂಡ ಯುವತಿ Read More »