Editor

ಇಂದು ಕುಕ್ಕೆಗೆ ಮಾಜಿ ಪ್ರಧಾನಿ ದೇವೇಗೌಡ

ಸಮಗ್ರ ನ್ಯೂಸ್: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಮಾಜಿ ಪ್ರಧಾನಿ ಹಾಗೂ ರಾಜ್ಯ ಸಭಾ ಸದಸ್ಯ ಎಚ್.ಡಿ.ದೇವೇಗೌಡ ಅವರು ಜ.26ರಂದು ಭೇಟಿ ನೀಡುವರು. ಜ.26ರಂದು ಧರ್ಮಸ್ಥಳದಿಂದ 1 ಗಂಟೆ ಹೊರಟು ರಸ್ತೆ ಮಾರ್ಗದ ಮೂಲಕ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸುವರು. ಸಂಜೆ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ವಿಶೇಷ ಪೂಜೆಯಲ್ಲಿ ಭಾಗವಹಿಸಿ, ರಾತ್ರಿ ಸುಬ್ರಹ್ಮಣ್ಯದಲ್ಲಿ ವಾಸ್ತವ್ಯ ಮಾಡುವರು. ಜ.27ರಂದು ಕುಕ್ಕೆ ಕ್ಷೇತ್ರದಲ್ಲಿ ವಿಶೇಷ ಪೂಜೆಯಲ್ಲಿ ಭಾಗವಹಿಸುವರು. ಮಧ್ಯಾಹ್ನ 1 ಗಂಟೆಗೆ ರಸ್ತೆ ಮಾರ್ಗದ ಮೂಲಕ ಬಿಳೆನೆಲೆ ಹೆಲಿಪ್ಯಾಡ್ ಗೆ ಆಗಮಿಸಿ

ಇಂದು ಕುಕ್ಕೆಗೆ ಮಾಜಿ ಪ್ರಧಾನಿ ದೇವೇಗೌಡ Read More »

ಸಂಗೀತ ನಿರ್ದೇಶಕ ಇಳಯರಾಜ ಪುತ್ರಿ ಭವತಾರಿಣಿ ವಿಧಿವಶ

ಸಮಗ್ರ ನ್ಯೂಸ್: ಖ್ಯಾತ ಸಂಗೀತ ನಿರ್ದೇಶಕ ಇಳಯರಾಜಾ ಅವರ ಮಗಳು ಮತ್ತು ಹಿನ್ನೆಲೆ ಗಾಯಕಿ ಭವತಾರಿಣಿ ವಿಧಿವಶರಾಗಿದ್ದಾರೆ. ಭವತಾರಿಣಿ ಪಿತ್ತಜನಕಾಂಗದ ಕ್ಯಾನ್ಸರ್’ನಿಂದ ಬಳಲುತ್ತಿದ್ದು, ಚಿಕಿತ್ಸೆಗಾಗಿ ಶ್ರೀಲಂಕಾಕ್ಕೆ ತೆರಳಿದ್ದರು.ಆದರೆ, ಚಿಕಿತ್ಸೆ ಫಲಕಾರಿಯಾಗದೇ ಸಂಜೆ 5 ಗಂಟೆ ಸುಮಾರಿಗೆ ಶ್ರೀಲಂಕಾದಲ್ಲಿ ನಿಧನರಾದರು. ಅವರ ಪಾರ್ಥಿವ ಶರೀರವನ್ನು ಜನವರಿ 26ರಂದು ಚೆನ್ನೈಗೆ ತರಲಾಗುವುದು. ಭವತಾರಿಣಿ 47 ವರ್ಷ ವಯಸ್ಸಾಗಿದ್ದು, ಪತಿಯನ್ನು ಅಗಲಿದ್ದಾರೆ. ಇಳಯರಾಜಾ ಅವರ ಮಗಳು ಮತ್ತು ಕಾರ್ತಿಕ್ ರಾಜಾ ಮತ್ತು ಯುವನ್ ಶಂಕರ್ ರಾಜಾ ಅವರ ಸಹೋದರಿಯಾಗಿದ್ದ ಭವತಾರಿಣಿ, ‘ಭಾರತಿ’

ಸಂಗೀತ ನಿರ್ದೇಶಕ ಇಳಯರಾಜ ಪುತ್ರಿ ಭವತಾರಿಣಿ ವಿಧಿವಶ Read More »

8 ಡ್ರೋನ್​ ನೀಡುವಂತೆ ಒಪ್ಪಂದ ಮಾಡಿಕೊಂಡು ಅಡ್ವಾನ್ಸ್ ನೀಡಿದ್ದ ಸಿಇಓ… ಪ್ರತಾಪ್ ವಿರುದ್ಧ ಆರೋಪ

ಸಮಗ್ರ ನ್ಯೂಸ್: ಡ್ರೋನ್ ಪ್ರತಾಪ್ ಅಂತ ಫೇಮಸ್ ಆಗಿರುವ ಪ್ರತಾಪ್ ತಾವು ವಿದೇಶಗಳಲ್ಲಿ ಭಾರಿ ಗೌರವ, ಆದರಗಳನ್ನು ಪಡೆದಿದ್ದಾಗಿ ಸುಳ್ಳು ಹೇಳಿ ತೀವ್ರ ಟ್ರೋಲ್​ಗೆ ಒಳಗಾಗಿದ್ದರು. ಅದಾದ ಬಳಿಕ ತಾವೇ ಒಂದು ಡ್ರೋನ್ ಸಂಸ್ಥೆ ಪ್ರಾರಂಭಿಸಿ, ರೈತರಿಗೆ ಅನುಕೂಲಕರವಾಗುವಂತೆ ಡ್ರೋನ್ ನಿರ್ಮಿಸಿ ಮಾರಾಟ ಮಾಡುತ್ತಿರುವುದಾಗಿ ಹೇಳಿ ಹಲವು ವಿಡಿಯೋಗಳನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಇದೀಗ ಪ್ರತಾಪ್, ತಮ್ಮ ಡ್ರೋನ್​ಗಳನ್ನು ಮಾರಾಟ ಮಾಡಿದ್ದ ಸಂಸ್ಥೆಯ ಸಿಇಓ ಪ್ರತಾಪ್ ವಿರುದ್ಧ ಆರೋಪ ಮಾಡಿದ್ದಾರೆ. ಪುಣೆಯ ಕ್ಯಾಸ್ಪರ್ ಡ್ರೊನೊಟಿಕ್ಸ್ ಹೆಸರಿನ

8 ಡ್ರೋನ್​ ನೀಡುವಂತೆ ಒಪ್ಪಂದ ಮಾಡಿಕೊಂಡು ಅಡ್ವಾನ್ಸ್ ನೀಡಿದ್ದ ಸಿಇಓ… ಪ್ರತಾಪ್ ವಿರುದ್ಧ ಆರೋಪ Read More »

ಕಡಬ: ಆಶಕ್ತ ಕುಟುಂಬಕ್ಕೆ ಆಸರೆಯಾದ ಒಕ್ಕಲಿಗ ಗೌಡ ಮಹಾ ಸೇವಾ ಬಳಗ| ಶಾರದೆಗೆ ಒಲಿದ ಸೂರು!!

ಸಮಗ್ರ ನ್ಯೂಸ್: ಆರ್ಥಿಕವಾಗಿ ದುರ್ಬಲ ಹೊಂದಿದ ತಾಯಿ – ಮಗಳ ಕಷ್ಟಕ್ಕೆ ಮಿಡಿದ ಸಮಾನ ಮನಸ್ಕರ ತಂಡ ಆಸರೆಯಾಗಿದ್ದು, ಸೂರು ಕಲ್ಪಿಸಿ ಮಾನವೀಯತೆ ಮೆರೆದಿದೆ. ಒಕ್ಕಲಿಗ ಗೌಡ ಮಹಾ ಸೇವಾ ಬಳಗ ಕಡಬ ಇದರ ವತಿಯಿಂದ ತಾಯಿ ಮತ್ತು ಮಗಳಿಗೆ ಮನೆಯನ್ನು ದುರಸ್ತಿ ಮಾಡಿ ಹಸ್ತಾಂತರಿಸಿದ ಕಾರ್ಯಕ್ರಮವು ಜ.25 ರಂದು ಕಡಬ ತಾಲೂಕಿನ ಐತ್ತೂರು ಗ್ರಾಮದ ಆಜನದಲ್ಲಿ ನಡೆಯಿತು. ಕೆಲ ತಿಂಗಳ ಹಿಂದೆ ಅಷ್ಟೆ ಒಕ್ಕಲಿಗ ಗೌಡ ಮಹಾ ಸೇವಾ ಬಳಗ ಎಂಬ ಯುವಕರ ತಂಡ ಕಡಬದಲ್ಲಿ

ಕಡಬ: ಆಶಕ್ತ ಕುಟುಂಬಕ್ಕೆ ಆಸರೆಯಾದ ಒಕ್ಕಲಿಗ ಗೌಡ ಮಹಾ ಸೇವಾ ಬಳಗ| ಶಾರದೆಗೆ ಒಲಿದ ಸೂರು!! Read More »

ನಾಳೆ ಒಟಿಟಿಯಲ್ಲಿ ‘ಅನಿಮಲ್​’ ಸಿನಿಮಾ ಬಿಡುಗಡೆ

ಸಮಗ್ರ ನ್ಯೂಸ್: ಡಿಸೆಂಬರ್​ 1ರಂದು ತೆರೆಕಂಡ ಸೂಪರ್​ ಹಿಟ್​ ಆದ ‘ಅನಿಮಲ್​’ ಸಿನಿಮಾ ಯಾವಾಗ ಒಟಿಟಿಗೆ ಬರಲಿದೆ ಎಂದು ಕೇಳುತ್ತಲೇ ಇದ್ದರು. ಈಗ ಎಲ್ಲರಿಗೂ ನಿರ್ಮಾಪಕರು ಗುಡ್ ನ್ಯೂಸ್ ನೀಡಿದ್ದಾರೆ. ಜ. 26ರಂದು ‘ಅನಿಮಲ್​’ ಸಿನಿಮಾ ಒಟಿಟಿಯಲ್ಲಿ ಲಭ್ಯವಾಗುತ್ತಿದೆ. ನೆಟ್​ಫ್ಲಿಕ್ಸ್​ (Netflix) ಮೂಲಕ ಈ ಚಿತ್ರದ ಸ್ಟ್ರೀಮಿಂಗ್​ ಆರಂಭ ಆಗುತ್ತಿದೆ. ರಣಬೀರ್​ ಕಪೂರ್​ ಅವರಿಗೆ ಈ ಚಿತ್ರದಿಂದ ಬಹು ದೊಡ್ಡ ಯಶಸ್ಸು ಸಿಕ್ಕಿದೆ. ರಶ್ಮಿಕಾ ಮಂದಣ್ಣ ಅವರ ಚಾರ್ಮ್​ ಕೂಡ ಹೆಚ್ಚಾಗಿದೆ. ನಿರ್ದೇಶಕ ಸಂದೀಪ್​ ರೆಡ್ಡಿ ವಂಗಾ

ನಾಳೆ ಒಟಿಟಿಯಲ್ಲಿ ‘ಅನಿಮಲ್​’ ಸಿನಿಮಾ ಬಿಡುಗಡೆ Read More »

ವಿದ್ಯುತ್ ಕಂಬಕ್ಕೆ ಸ್ಕೂಟರ್ ಡಿಕ್ಕಿ| ಮೂವರು ಯುವಕರು ಸಾವು

ಸಮಗ್ರ ನ್ಯೂಸ್: ವಿದ್ಯುತ್ ಕಂಬಕ್ಕೆ ಸ್ಕೂಟರ್ ಡಿಕ್ಕಿಯಾಗಿ ಮೂವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಚೌಕನಗಾಳಾಯದಲ್ಲಿ ನಡೆದಿದೆ. ಮೃತರು ದಾಂಡೇಲಿ ನಗರದ ರಾಕೇಶ್​ ಮಹಾದೇವಪ್ಪ ಬಡಿಗೇರ, ರಿತೇಶ್ ಸುಬ್ರಹ್ಮಣ್ಯ ನಾಯರ್ ಹಾಗೂ ಕೃಷ್ಣ ವಣ್ಣುರಾಯ ಹರಿಜನ ಎಂದು ತಿಳಿದು ಬಂದಿದೆ. ಅತಿವೇಗದ ಚಾಲನೆಯಿಂದ ಈ ದುರ್ಘಟನೆ ಸಂಭವಿಸಿದ್ದು, ಜೋಯಿಡಾ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ವಿದ್ಯುತ್ ಕಂಬಕ್ಕೆ ಸ್ಕೂಟರ್ ಡಿಕ್ಕಿ| ಮೂವರು ಯುವಕರು ಸಾವು Read More »

Netflix ಬಳಕೆದಾರರಿಗೆ ಭಾರೀ ಶಾಕ್! ಇಲ್ಲಿದೆ ಫುಲ್ ಡೀಟೇಲ್ಸ್

ಸಮಗ್ರ ನ್ಯೂಸ್: ಪ್ರಮುಖ ಜಾಗತಿಕ ಸ್ಟ್ರೀಮಿಂಗ್ ಕಂಪನಿ ನೆಟ್‌ಫ್ಲಿಕ್ಸ್ ತನ್ನ ಚಂದಾದಾರಿಕೆ ಯೋಜನೆಗಳಲ್ಲಿ ಬದಲಾವಣೆಗಳನ್ನು ಮಾಡಿದೆ. ಇದು ಕೆನಡಾ ಮತ್ತು ಯುನೈಟೆಡ್ ಕಿಂಗ್‌ಡಮ್‌ನಲ್ಲಿರುವ ಚಂದಾದಾರರನ್ನು ಗುರಿಯಾಗಿಸುವ ಯೋಜನೆಯನ್ನು ಹೊಂದಿದೆ. ಒಂದಾನೊಂದು ಕಾಲದಲ್ಲಿ ಹೊಸ ಸಿನಿಮಾಗಳು ಮೊದಲು ಥಿಯೇಟರ್ ನಲ್ಲಿ ಬಿಡುಗಡೆಯಾಗಿ ನಂತರ ಟಿವಿಯಲ್ಲಿ ಪ್ರಸಾರವಾಗುತ್ತಿದ್ದವು. ಪ್ರಸ್ತುತ, ಸ್ಮಾರ್ಟ್‌ಫೋನ್ ಮತ್ತು ಇಂಟರ್ನೆಟ್ ಬಳಕೆಯ ಹೆಚ್ಚಳದೊಂದಿಗೆ OTT ಪ್ಲಾಟ್‌ಫಾರ್ಮ್‌ಗಳಿಗೆ ಬೇಡಿಕೆ ಹೆಚ್ಚಾಗಿದೆ. OTT ಪ್ಲಾಟ್‌ಫಾರ್ಮ್‌ನಲ್ಲಿ ಅನೇಕ ಚಲನಚಿತ್ರಗಳು ಮತ್ತು ಸರಣಿಗಳು ತಯಾರಾಗುತ್ತಿವೆ. ಕಾಲಕಾಲಕ್ಕೆ, ಸ್ಟ್ರೀಮಿಂಗ್ ಕಂಪನಿಗಳು ನೀಡುತ್ತಿರುವ ವಿಷಯವನ್ನು ಆಧರಿಸಿ

Netflix ಬಳಕೆದಾರರಿಗೆ ಭಾರೀ ಶಾಕ್! ಇಲ್ಲಿದೆ ಫುಲ್ ಡೀಟೇಲ್ಸ್ Read More »

ಕರ್ನಾಟಕದ 21 ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ

ಸಮಗ್ರ ನ್ಯೂಸ್: ನಾಳೆ 75ನೇ ಗಣರಾಜ್ಯೋತ್ಸವನ್ನು ದೇಶದೆಲ್ಲೆಡೆ ಆಚರಿಸಲಾಗುತ್ತದೆ. ಈ ಪ್ರಯುಕ್ತ ರಾಷ್ಟ್ರಪತಿ ಪದಕ ಘೋಷಣೆ ಮಾಡಲಾಗಿದ್ದು, ಕರ್ನಾಟಕದ 21 ಪೊಲೀಸ್ ಅಧಿಕಾರಿಗಳು ರಾಷ್ಟ್ರಪತಿ ಪದಕಕ್ಕೆ ಭಾಜನರಾಗಿದ್ದಾರೆ. ವಿಶಿಷ್ಟ ಸೇವೆಗಾಗಿ ಎಡಿಜಿಪಿ ಸೌಮೇಂದ್ರ ಮುಖರ್ಜಿ ಹಾಗೂ ಡಿವೈಎಸ್​ಪಿ ಸುಧೀರ್ ಮಹದೇವ್ ಹೆಗ್ಡೆಗೆ ರಾಷ್ಟ್ರಪತಿ ಪದಕ ಘೋಷಣೆಯಾಗಿದೆ. ಇನ್ನೂ ಗಮನಾರ್ಹ ಸೇವೆಯನ್ನು ಗುರುತಿಸಿ ಪೊಲೀಸರಿಗೆ ರಾಷ್ಟ್ರಪತಿ ಪದಕ ಘೋಷಣೆ ಮಾಡಲಾಗಿದೆ. ಐಜಿಪಿ ಪ್ರವೀಣ್ ಮಧುಕರ್ ಪವಾರ್, ಐಜಿಪಿ ರಮಣ್ ಗುಪ್ತಾ, ಎಎಸ್​​ಪಿ ಅನಿಲ್​​ಕುಮಾರ್.ಎಸ್, ಎಸಿಪಿ ಶಿವಗಂಗೆ ಪುಟ್ಟರಂಗಪ್ಪ, ಡಿವೈಎಸ್​​ಪಿ

ಕರ್ನಾಟಕದ 21 ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ Read More »

ಬಿ.ಎಸ್ ವೈ ಆಪರೇಷನ್ ಸಕ್ಸಸ್| ಶೆಟ್ಟರ್ ಮರಳಿ ಬಿಜೆಪಿಗೆ ವಾಪಾಸ್

ಸಮಗ್ರ ನ್ಯೂಸ್: ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗಲಿಲ್ಲ ಎಂಬ ಕಾರಣಕ್ಕೆ ಬಿಜೆಪಿ ಬಿಟ್ಟು ಕಾಂಗ್ರೆಸ್ ಪಕ್ಷ ಸೇರಿದ್ದ ಜಗದೀಶ್ ಶೆಟ್ಟರ್ ಇದೀಗ ಮರಳಿ ಗೂಡಿಗೆ ಸೇರಿದ್ದು, ಬಿಎಸ್ವೈ ನೇತೃತ್ವದಲ್ಲಿ ಮತ್ತೆ ವಾಪಾಸ್ ಬಿಜೆಪಿಗೆ ಬಂದಿದ್ದಾರೆ. ಬಿಜೆಪಿಗೆ ಸೇರಿದ ಜಗದೀಶ್ ಶೆಟ್ಟರ್ ಮಾತನಾಡಿದ್ದು, ಇದು ಸಂತಸದ ಸಂಗತಿ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದಾಗಿನಿಂದ ಕಾರ್ಯಕರ್ತರು, ಮುಖಂಡರು ಎಲ್ಲರ ಅಪೇಕ್ಷೆ ಇತ್ತು ವಾಪಾಸ್ ಬಿಜೆಪಿಗೆ ಬರಬೇಕು ಎಂಬುದು. ನಮ್ಮ ಹೈಕಮಾಂಡ್ ನಾಯಕರಿಗೂ ಆ ಅಪೇಕ್ಷೆ ಇತ್ತು.

ಬಿ.ಎಸ್ ವೈ ಆಪರೇಷನ್ ಸಕ್ಸಸ್| ಶೆಟ್ಟರ್ ಮರಳಿ ಬಿಜೆಪಿಗೆ ವಾಪಾಸ್ Read More »

ಹನಿಮೂನ್ ಗೆ ಹೋಗಬೇಕಿದ್ದ ದಂಪತಿ‌ ಬೀಚ್ ಸ್ವಚ್ಛ ಮಾಡಿದ್ರು| ಅವರ ಕೆಲಸಕ್ಕೆ ಸಿಕ್ತು ಭಾರೀ ಗೌರವ| ಏನದು ಕುಂದಾಪುರದ ಈ ಜೋಡಿ ಕಥೆ!?

ಸಮಗ್ರ ನ್ಯೂಸ್: ಮದುವೆಯಾದ ಬಳಿಕ ಹನಿಮೂನ್‌ಗೆ ಹೋಗಬೇಕಿದ್ದ ನವದಂಪತಿ ತಮ್ಮೂರಿನ ಬೀಚ್‌ ಸ್ವಚ್ಛಗೊಳಿಸಿ ಮಾದರಿಯಾಗಿದ್ದರು. ಇವರ ಈ ಕಾರ್ಯಕ್ಕೆ ಮೆಚ್ಚಿದ ಪ್ರಧಾನಿ ನರೆಂಂದ್ರ ಮೋದಿಯವರು ಮನ್‌ ಕಿ ಬಾತ್‌ನಲ್ಲಿ ಉಲ್ಲೇಖಿ ಶ್ಲಾಘಿಸಿದ್ದರು. ಇದೀಗ ಈ ದಂಪತಿಗೆ ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವದಲ್ಲಿ ಭಾಗವಹಿಸುವ ಅಪರೂಪದ ಆಹ್ವಾನ ಸಿಕ್ಕಿದೆ. ನವೆಂಬರ್ 2020ರಲ್ಲಿ ಮದುವೆಯಾದ ಬೈಂದೂರಿನ ಅನುದೀಪ್‌ ಮತ್ತು ಮಿನುಷಾ ಅವರು ಹನಿಮೂನ್‌ಗೆ ದೂರದ ಊರುಗಳಿಗೆ ತೆರಳುವ ಬದಲು ಸ್ಥಳೀಯ ಸೋಮೇಶ್ವರ ಬೀಚ್‌ ಸ್ವಚ್ಛಗೊಳಿಸಿ ಸುದ್ದಿಯಾಗಿದ್ದರು. ದಂಪತಿಯ ಈ ಕಾರ್ಯವು ಪ್ರಧಾನಿ

ಹನಿಮೂನ್ ಗೆ ಹೋಗಬೇಕಿದ್ದ ದಂಪತಿ‌ ಬೀಚ್ ಸ್ವಚ್ಛ ಮಾಡಿದ್ರು| ಅವರ ಕೆಲಸಕ್ಕೆ ಸಿಕ್ತು ಭಾರೀ ಗೌರವ| ಏನದು ಕುಂದಾಪುರದ ಈ ಜೋಡಿ ಕಥೆ!? Read More »