Editor

ಫೆ.16ಕ್ಕೆ ಭಾರತ ಬಂದ್ ಗೆ ಕರೆ ಕೊಟ್ಟ ರೈತ ಸಂಘಟನೆಗಳು

ಸಮಗ್ರ ನ್ಯೂಸ್: ದೇಶದಾದ್ಯಂತ ರೈತರು ಬೆಳೆದ ಬೆಳೆಗಳಿಗೆ ಕನಿಷ್ಠ ಬೆಂಬಲ ನೀಡುವಂತೆ ಹಾಗೂ ದೇಶದಲ್ಲಿರುವ ಕೆಲವು ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿ ರೈತ ಸಂಘಟನೆಗಳು ಫೆಬ್ರವರಿ 16ರಂದು ಭಾರತ್​ ಬಂದ್​ಗೆ ಕರೆ ನೀಡಿವೆ. ಇದರಂತೆ ಫೆಬ್ರವರಿ 16ರಂದು ಭಾರತ್​​ ಬಂದ್​​ಗೆ ರೈತ ಸಂಘಟನೆಗಳು ಕರೆ ನೀಡಿದು ಈ ಬಂದ್​ಗೆ ವ್ಯಾಪಾರಿ ಸಂಘಟನೆಗಳೊಂದಿಗೆ ಸಾರಿಗೆ ಸಂಘಟನೆಗಳು, ಜನರು ಬೆಂಬಲ ನೀಡಬೇಕು ಎಂದು ಭಾರತೀಯ ಕಿಸಾನ್​​ ಯೂನಿಯನ್​​ ರಾಷ್ಟ್ರೀಯ ಮುಖಂಡ ರಾಕೇಶ್​ ಟಿಕಾಯತ್ ಮನವಿ ಮಾಡಿದ್ದಾರೆ. ದೇಶದಲ್ಲಿ ರೈತರು ಎದುರಿಸುತ್ತಿರುವ ಸಮಸ್ಯೆಗಳಿಗೆ

ಫೆ.16ಕ್ಕೆ ಭಾರತ ಬಂದ್ ಗೆ ಕರೆ ಕೊಟ್ಟ ರೈತ ಸಂಘಟನೆಗಳು Read More »

ನಟಿ ಪವಿತ್ರಾ ಗೌಡ ವಿರುದ್ದ ದರ್ಶನ್ ಪತ್ನಿ ವಿಜಯಲಕ್ಷ್ಮಿ ಗರಂ|ಕಾನೂನು ಕ್ರಮದ ಎಚ್ಚರಿಕೆ

ಸಮಗ್ರ ನ್ಯೂಸ್: ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ, ಪವಿತ್ರಾ ಗೌಡ ವಿರುದ್ಧ ಗರಂ ಆಗಿದ್ದು ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದಾರೆ. ವಿಜಯಲಕ್ಷ್ಮಿ ಅವರು ದರ್ಶನ್ ಹಾಗೂ ತಮ್ಮ ಪುತ್ರ ವಿನೀತ್ ಜೊತೆಗಿನ ಚಿತ್ರವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ‘ಕುಟುಂಬವೇ ಎಲ್ಲ’ ಎಂದು ಕ್ಯಾಪ್ಷನ್ ನೀಡಿದ್ದರು. ಅದಾದ ಕೆಲವೇ ಹೊತ್ತಿನಲ್ಲಿ ಪವಿತ್ರಾ ಗೌಡ ಸಹ, ತಮ್ಮ ಹಾಗೂ ದರ್ಶನ್​ರ ಹಲವು ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು, ‘ನಮ್ಮ ಸಂಬಂಧಕ್ಕೆ 10 ವರ್ಷವಾಯಿತು. ಇನ್ನೂ ಹಲವು ವರ್ಷ ಜೊತೆಗೆ

ನಟಿ ಪವಿತ್ರಾ ಗೌಡ ವಿರುದ್ದ ದರ್ಶನ್ ಪತ್ನಿ ವಿಜಯಲಕ್ಷ್ಮಿ ಗರಂ|ಕಾನೂನು ಕ್ರಮದ ಎಚ್ಚರಿಕೆ Read More »

ರಿಲಯನ್ಸ್ ಜಿಯೋ ಹೊಸ ಪ್ಲಾನ್ ತಂದಿದೆ, ಬೇಗ ಯೂಸ್ ಮಾಡಿ!

ಸಮಗ್ರ ನ್ಯೂಸ್: ಭಾರತದ ಗಣರಾಜ್ಯೋತ್ಸವದ ಸಂದರ್ಭದಲ್ಲಿ.. ರಿಲಯನ್ಸ್ ಜಿಯೋ ಕಂಪನಿ. ತನ್ನ ಗ್ರಾಹಕರಿಗಾಗಿ ರಿಪಬ್ಲಿಕ್ ಡೇ ಆಫರ್ ಪ್ಲಾನ್ ಅನ್ನು ತಂದಿದೆ. ಸಂಪೂರ್ಣ ವಿವರಗಳನ್ನು ತಿಳಿಯೋಣ. ರಿಲಯನ್ಸ್ ಜಿಯೋ ಕಂಪನಿಯ ಷರತ್ತುಗಳಿಗೆ ಅನುಗುಣವಾಗಿ ಕಾಲಕಾಲಕ್ಕೆ ಹೊಸ ರೀಚಾರ್ಜ್ ಯೋಜನೆಗಳನ್ನು ತರುತ್ತಿದೆ. ಇತ್ತೀಚಿಗೆ ಭಾರತದ ಗಣರಾಜ್ಯೋತ್ಸವದ ಸಂದರ್ಭದಲ್ಲಿ. ಹೊಸ ಪ್ರಿಪೇಯ್ಡ್ ಪ್ಲಾನ್ ತರಲಾಗಿದೆ. ಇದು 1 ವರ್ಷದ ಯೋಜನೆ. ಯೋಜನೆಯು ರೂ.2999 ಮೌಲ್ಯದ್ದಾಗಿದೆ. ಇದು 365 ವ್ಯಾಲಿಡಿಟಿ ಹೊಂದಿದೆ. ಈ ಯೋಜನೆಯ ಮೂಲಕ ಗ್ರಾಹಕರು ದಿನಕ್ಕೆ 2.5GB ಡೇಟಾವನ್ನು

ರಿಲಯನ್ಸ್ ಜಿಯೋ ಹೊಸ ಪ್ಲಾನ್ ತಂದಿದೆ, ಬೇಗ ಯೂಸ್ ಮಾಡಿ! Read More »

ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿದ್ದೀರಾ? ಒಳ್ಳೇ ಸ್ಯಾಲರಿ ಇದೆ, ಬೇಗ ಅಪ್ಲೈ ಮಾಡಿ

ಸಮಗ್ರ ಉದ್ಯೋಗ: ಭಾರತೀಯ ಪಶುಪಾಲನಾ ನಿಗಮ ಲಿಮಿಟೆಡ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1884 ಕೋಚ್, ಸೆಂಟ್ರಲ್ ಸೂಪರಿಂಟೆಂಡೆಂಟ್ ಹುದ್ದೆಗಳು ಖಾಲಿ ಇವೆ. ಕೇಂದ್ರ ಸರ್ಕಾರದ ಉದ್ಯೋಗ ಅರಸುತ್ತಿರುವವರು ಈ ಕೂಡಲೇ ಅರ್ಜಿ ಹಾಕಿ. ಜನವರಿ 25, 2024 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆನ್​ಲೈನ್​ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕು. ಹುದ್ದೆಯ ಮಾಹಿತಿ:ಸೆಂಟ್ರಲ್ ಸೂಪರಿಂಟೆಂಡೆಂಟ್- 314ಅಸಿಸ್ಟೆಂಟ್ ಸೆಂಟ್ರಲ್ ಸೂಪರಿಂಟೆಂಡೆಂಟ್- 628ಕೋಚ್- 942 ವಿದ್ಯಾರ್ಹತೆ:ಸೆಂಟ್ರಲ್ ಸೂಪರಿಂಟೆಂಡೆಂಟ್-

ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿದ್ದೀರಾ? ಒಳ್ಳೇ ಸ್ಯಾಲರಿ ಇದೆ, ಬೇಗ ಅಪ್ಲೈ ಮಾಡಿ Read More »

ಹಳೆ ಪಿಂಚಣಿ‌ ಯೋಜನೆ ಮರುಜಾರಿಗೊಳಿಸಿ ರಾಜ್ಯ ಸರ್ಕಾರ ಆದೇಶ

ಸಮಗ್ರ ನ್ಯೂಸ್: ರಾಜ್ಯದ ಸರಕಾರಿ ನೌಕರರ ‘ಒಪಿಎಸ್‌’ ಬೇಡಿಕೆಯನ್ನು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಈಡೇರಿಸುವ ಮೂಲಕ ರಾಜ್ಯ ಸರ್ಕಾರ ಗುಡ್‌ ನ್ಯೂಸ್‌ ನೀಡಿದೆ. ಕರ್ನಾಟಕ ರಾಜ್ಯ ಸರಕಾರಿ ನೌಕರರು ಹಲವು ವರ್ಷಗಳಿಂದ ನಡೆಸುತ್ತಿದ್ದ ಹೋರಾಟಕ್ಕೆ ಕೊನೆಗೂ ಸಿದ್ದರಾಮಯ್ಯ ಸರ್ಕಾರ ಮಣಿದಿದೆ. ಹೊಸ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಿ, ಹಳೆ ಪಿಂಚಣಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅನುಮತಿ ನೀಡಿದ್ದಾರೆ.‌ಇದರ ಬೆನ್ನಲ್ಲೇ ಸರಕಾರಿ ಹೊಸ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಿ, ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಿ ಅಧಿಕೃತ ಆದೇಶ ಹೊರಬಿದ್ದಿದೆ. 2006ರ ಏಪ್ರಿಲ್​ಗೆ

ಹಳೆ ಪಿಂಚಣಿ‌ ಯೋಜನೆ ಮರುಜಾರಿಗೊಳಿಸಿ ರಾಜ್ಯ ಸರ್ಕಾರ ಆದೇಶ Read More »

ತಂಗಿ ಅನ್ಯಧರ್ಮೀಯ ಯುವಕನನ್ನು ಲವ್ ಮಾಡಿದ್ದಕ್ಕೆ ತಂಗಿ- ತಾಯಿಯನ್ನು ಕೊಲೆ ಮಾಡಿದ ಪಾಪಿ ಅಣ್ಣ

ಸಮಗ್ರ ನ್ಯೂಸ್: ತನ್ನ ತಂಗಿ ಅನ್ಯಧರ್ಮೀಯ ಯುವಕನನ್ನು ಲವ್ ಮಾಡುತ್ತಿದ್ದಳೆಂಬ ಒಂದೇ ಕಾರಣಕ್ಕೆ ಅಣ್ಣನೊಬ್ಬ ಆಕೆಯೊಂದಿಗೆ ತನ್ನ ತಾಯಿಯನ್ನೂ ಕೆರೆಗೆ ತಳ್ಳಿ ಕೊಂದ ದಾರುಣ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಮರೂರು ಗ್ರಾಮದಲ್ಲಿ ನಡೆದಿದೆ. 19-ವರ್ಷ-ವಯಸ್ಸಿನ ಯುವತಿ ಧನುಶ್ರೀ ಮತ್ತು 43-ವರ್ಷ ವಯಸ್ಸಿನ ಅನಿತಾ ಮೃತ ಪಟ್ಟವರು ಎಂದು ಗುರುತಿಸಲಾಗಿದೆ. ಅವರನ್ನು ಕೆರೆಗೆ ತಳ್ಳಿದ ಆರೋಪ ಹೊತ್ತಿರುವ ಯುವಕನ ಹೆಸರು ನಿತಿನ್. ಅಗ್ನಿ ಶಾಮಕದಳ ಸಿಬ್ಬಂದಿ ಮೃತ ದೇಹಗಳನ್ನು ಹೊರತೆಗೆಯುವ ಪ್ರಯತ್ನ ಮಾಡುತ್ತಿದ್ದಾರೆ. ಇನ್ನೂ ಧನುಶ್ರೀ

ತಂಗಿ ಅನ್ಯಧರ್ಮೀಯ ಯುವಕನನ್ನು ಲವ್ ಮಾಡಿದ್ದಕ್ಕೆ ತಂಗಿ- ತಾಯಿಯನ್ನು ಕೊಲೆ ಮಾಡಿದ ಪಾಪಿ ಅಣ್ಣ Read More »

ರಾಮಲಲ್ಲಾನ ಮೂರ್ತಿ ಕೆತ್ತಿದ ಮೂರು ವಿಗ್ರಹಗಳ ಪೋಟೋ ವೈರಲ್

ಸಮಗ್ರ ನ್ಯೂಸ್: ಅಯೋಧ್ಯೆಯ ರಾಮಮಂದಿರಕ್ಕಾಗಿ ಶಿಲ್ಪಿಗಳಿಂದ ಕೆತ್ತಲಾದ ಮೂರು ರಾಮಲಲ್ಲಾ ವಿಗ್ರಹದ ಫೋಟೋ ಇದೀಗ ಬಹಿರಂಗಗೊಂಡಿದೆ. ಅಯೋಧ್ಯೆಯ ರಾಮಮಂದಿರದಲ್ಲಿ ಈಗ ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತಿದ್ದ ರಾಮಲಲ್ಲಾನ ಮೂರ್ತಿಯನ್ನು ಜ.22 ರಂದು ಪ್ರತಿಷ್ಠಾಪಿಸಲಾಗಿದೆ. ಲಕ್ಷಾಂತರ ಭಕ್ತರು ದೇವರ ದರ್ಶನವನ್ನು ಪಡೆಯುತ್ತಿದ್ದಾರೆ. ಈ ಜನಸಂದಣಿಯನ್ನು ನಿಯಂತ್ರಿಸಲು ಸರ್ಕಾರ ಜಿಲ್ಲಾಡಳಿತ ಅಯೋಧ್ಯೆಗೆ ವಾಹನಗಳ ಪ್ರವೇಶವನ್ನು ನಿಷೇಧಿಸಿದೆ. ಈ ಚಿತ್ರದಲ್ಲಿ ಅರುಣ್ ಯೋಗಿರಾಜ್, ರಾಜಸ್ಥಾನದ ಶಿಲ್ಪಿ ಸತ್ಯನಾರಾಯಣ ಪಾಂಡೆ, ಇನ್ನೊಬ್ಬ ಕರ್ನಾಟಕದ ಶಿಲ್ಪಿ ಗಣೇಶ್ ಭಟ್ ಅವರು ಕೆತ್ತಿರುವ ರಾಮಲಲ್ಲಾನ

ರಾಮಲಲ್ಲಾನ ಮೂರ್ತಿ ಕೆತ್ತಿದ ಮೂರು ವಿಗ್ರಹಗಳ ಪೋಟೋ ವೈರಲ್ Read More »

ಬೈಕ್ ಗೆ ನೇತುಹಾಕಿದ್ದ ಬ್ಯಾಗ್ ನಲ್ಲಿ ಹುಲಿ ತಲೆಬುರುಡೆ, ಹಲ್ಲು, ಉಗುರು ಪತ್ತೆ; ಇಬ್ಬರ ಬಂಧನ

ಸಮಗ್ರ ನ್ಯೂಸ್: ಬೈಕಿಗೆ ನೇತುಹಾಕಿದ್ದ ಬ್ಯಾಗಿನಲ್ಲಿ ಹುಲಿ ತಲೆಬುರುಡೆ, ಹಲ್ಲು, ಉಗುರು ಪತ್ತೆಯಾಗಿದ್ದು, ಈ ಸಂಬಂಧ ಅರಣ್ಯ ಇಲಾಖೆ ಅಧಿಕಾರಿಗಳು ಇಬ್ಬರನ್ನು ಬಂಧಿಸಿರುವ ಘಟನೆ ವರದಿಯಾಗಿದೆ. ಪ್ರಕರಣಕ್ಕೆ ಸಂಬಂದಿಸಿ ಮೂಡಿಗೆರೆ ತಾಲ್ಲೂಕಿನ ಬಣಕಲ್ ಹೋಬಳಿ ಕುಂಡ್ರ ಗ್ರಾಮದ ಸತೀಶ್ ಮತ್ತು ಸುಧೀರ್ ಅವರನ್ನು ಚಿಕ್ಕಮಗಳೂರು ನಗರ ವ್ಯಾಪ್ತಿಯಲ್ಲಿ ಜ. 19ರಂದು ಬಂಧಿಸಲಾಗಿದೆ. ಪ್ರಕರಣವೊಂದರಲ್ಲಿ ಚಿಕ್ಕಮಗಳೂರು ಜಿಲ್ಲಾ ನ್ಯಾಯಾಲಯಕ್ಕೆ ಹಾಜರಾಗಿದ್ದ ಸತೀಶ್ ನನ್ನು ಖಚಿತ ಮಾಹಿತಿ ಮೇರೆಗೆ ಮೂಡಿಗೆರೆ ಅರಣ್ಯ ಸಿಬ್ಬಂದಿ ತಡೆದು ಬೈಕ್ ಗೆ ನೇತುಹಾಕಿದ್ದ ಬ್ಯಾಗ್

ಬೈಕ್ ಗೆ ನೇತುಹಾಕಿದ್ದ ಬ್ಯಾಗ್ ನಲ್ಲಿ ಹುಲಿ ತಲೆಬುರುಡೆ, ಹಲ್ಲು, ಉಗುರು ಪತ್ತೆ; ಇಬ್ಬರ ಬಂಧನ Read More »

ಹಠಾತ್ ಬ್ರೇಕ್ ಹಾಕಿದ ಪರಿಣಾಮ| ಪ.ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ತಲೆಗೆ ಗಾಯ

ಸಮಗ್ರ ನ್ಯೂಸ್: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪ್ರಯಾಣಿಸುತ್ತಿದ್ದ ಕಾರಿನ ಚಾಲಕ ಹಠಾತ್‌ ಬ್ರೇಕ್‌ ಹಾಕಿದ ಪರಿಣಾಮ ಮಮತಾ ಅವರ ತಲೆಗೆ ಅಲ್ಪ ಪ್ರಮಾಣದ ಗಾಯಗಳಾಗಿವೆ ಎಂದು ವರದಿಯಾಗಿದೆ. ಮಮತಾ ಅವರು ಬರ್ಧಮಾನ್‌ನಿಂದ ಕೊಲ್ಕತ್ತಾಗೆ ಮರಳುತ್ತಿದಾಗ ಈ ಘಟನೆ ಸಂಭವಿಸಿದೆ. ಮಳೆ, ದಟ್ಟ ಮಂಜು ಹಾಗೂ ಕಡಿಮೆ ಗೋಚರತೆಯ ಕಾರಣ ಚಾಲಕ ಹಠಾತ್‌ ಬ್ರೇಕ್‌ ಹಾಕಿದರೆನ್ನಲಾಗಿದೆ. ಮಮತಾ ಅವರನ್ನು ಸದ್ಯ ಕೊಲ್ಕತ್ತಾಗೆ ವಾಪಸ್‌ ಕರೆದೊಯ್ಯಲಾಗುತ್ತಿದೆ.

ಹಠಾತ್ ಬ್ರೇಕ್ ಹಾಕಿದ ಪರಿಣಾಮ| ಪ.ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ತಲೆಗೆ ಗಾಯ Read More »

ಬೆಂಗಳೂರು: ಹಾಡುಹಗಲೇ ರಸ್ತೆ ಬದಿಯಲ್ಲಿ ಕಾರು ನಿಲ್ಲಿಸಿ ಸೆಕ್ಸ್| ಪ್ರಶ್ನಿಸಿದ ಪೊಲೀಸ್ ಮೇಲೆ‌ ಕಾರು ಹತ್ತಿಸಿದ ಯುವಕ

ಸಮಗ್ರ ನ್ಯೂಸ್: ಯುವಕನೊಬ್ಬರಸ್ತೆ ಬದಿಯಲ್ಲೇ ಕಾರು ನಿಲ್ಲಿಸಿ ಯುವತಿಯೊಬ್ಬಳೊಡನೆ ಹಾಡಹಗಲಿನಲ್ಲೇ ಸಂಭೋಗ ನಡೆಸುತ್ತಿದ್ದ ವೇಳೆ ಪ್ರಶ್ನಿಸಿದ ಪೊಲೀಸ್‌ ಸಿಬ್ಬಂದಿಯೊಬ್ಬರ ಮೇಲೆ ಕಾರು ಹತ್ತಿಸಿ ಕೊಲ್ಲಲು ಯತ್ನಿಸಿರುವ ಘಟನೆ ಬೆಂಗಳೂರಿನ ಜ್ಞಾನಭಾರತಿ ಪೊಲೀಸ್‌ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದ್ದು, ಗಾಯಗೊಂಡ ಪೊಲೀಸ್‌ ಸಿಬ್ಬಂದಿ ಮಹೇಶ್‌ ಖಾಸಗಿ ಆಸ್ಪತೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೀಸಲು ಪಡೆಯಲ್ಲಿ ಸಬ್‌ ಇನ್ಸ್‌ ಪೆಕ್ಟರ್‌ ಆಗಿ ಕಾರ್ಯನಿರ್ವಹಿಸುತ್ತಿರುವ ಮಹೇಶ್‌ ಶನಿವಾರ ಉಪಕಾರ್‌ ಲೇಔಟ್‌ ನಲ್ಲಿದ್ದ ತಮ್ಮ ಮನೆಯ ಬಳಿ KA 02 MR 8102 ನೋಂದಣಿಯ ಕಾರೊಂದರಲ್ಲಿ

ಬೆಂಗಳೂರು: ಹಾಡುಹಗಲೇ ರಸ್ತೆ ಬದಿಯಲ್ಲಿ ಕಾರು ನಿಲ್ಲಿಸಿ ಸೆಕ್ಸ್| ಪ್ರಶ್ನಿಸಿದ ಪೊಲೀಸ್ ಮೇಲೆ‌ ಕಾರು ಹತ್ತಿಸಿದ ಯುವಕ Read More »