ದ.ಕ ಎಸ್ಪಿ ಅರುಣ್ ಗೆ ನೋಟೀಸ್ ನೀಡಿದ ಹೈಕೋರ್ಟ್| ರಾತ್ರೋರಾತ್ರಿ ಹಿಂದೂ ಮುಖಂಡರ ಮನೆಗೆ ನುಗ್ಗಿ ಫೋಟೋ ತೆಗೆಸಿದ್ದೇ ಮುಳುವಾಯ್ತೇ?
ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಾತ್ರೋ ರಾತ್ರಿ ಹಿಂದೂ ಮುಖಂಡರ ಮನೆಗಳ ಮೇಲೆ ಪೊಲೀಸರು ದಾಳಿ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಹೈಕೋರ್ಟ್ ನೋಟಿಸ್ ನೀಡಿದೆ. ಜಿಲ್ಲೆಯ ಹಿರಿಯ ಆರ್.ಎಸ್.ಎಸ್ ಮುಖಂಡ ಯು.ಜಿ.ರಾಧಾ ಅವರ ಮನೆ ಮೇಲೆ ಪೊಲೀಸರು ದಾಳಿ ನಡೆಸಿ ಪರಿಶೋಲನೆ ನಡೆಸಿದ್ದರು. ಇದೀಗ ಎಸ್ ಪಿ ಡಾ.ಅರುಣ್ ಕುಮಾರ್ ಅವರಿಗೆ ಕಾರಣ ಕೇಳಿ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಪ್ರಕರಣ ಸಂಬಂಧ ಸೂಕ್ತ ದಾಖಲೆ ಸಲ್ಲಿಸಬೇಕು. ಅಲ್ಲದೇ ಕಾನೂನು ಹೊರತಾಗಿ […]










