ಎಡೆಬಿಡದೆ ಸುರಿಯುತ್ತಿರುವ ಜಡಿಮಳೆ| ಮಂಗಳೂರು ನಗರಕ್ಕೆ ಪ್ರವಾಹ ಭೀತಿ
ಸಮಗ್ರ ನ್ಯೂಸ್: ಎಡೆ ಬಿಡದೆ ಸುರಿದ ಭಾರೀ ರಣ ಮಳೆಗೆ ಮಂಗಳೂರಿನ ರಸ್ತೆಗಳಲ್ಲಿ ಜಲಪ್ರವಾಹ ಉಂಟಾಗಿದೆ. ಮಂಗಳೂರು ನಗರದ ಹಲವು ಜನ ವಸತಿ ಪ್ರದೇಶಗಳಿಗೆ ಮಳೆ ನೀರು ನುಗ್ಗಿದ್ದು ರಾಜಕಾಲುವೆ ತುಂಬಿದ ಹಿನ್ನೆಲೆ ಮತ್ತೊಮ್ಮೆ ಪಂಪವೆಲ್ಲ್ ಜಲಾವೃತವಾಗಿದೆ. ರಸ್ತೆಗಳಲ್ಲಿ ನದಿಗಳ ಮಾದರಿಯಲ್ಲಿ ಮಳೆ ನೀರು ಭಾರೀ ಉಕ್ಕಿ ಬರುತ್ತಿದ್ದು ಮಂಗಳೂರಿನ ಕೊಡಿಯಾಲ್ ಬೈಲ್ ಭಗವತೀ ನಗರ ಬಳಿ ಅವಾಂತರ ಸೃಷ್ಟಿಯಾಗಿದೆ. ರಾಜಕಾಲುವೆ ಉಕ್ಕಿ ಹರಿದ ಪರಿಣಾಮ ರಸ್ತೆಯಲ್ಲಿ ಜಲ ಪ್ರವಾಹ ಉಂಟಾಗಿದ್ದು ಕಾರು, ಬೈಕ್ ಗಳು ಸಂಚರಿಸಲು […]
ಎಡೆಬಿಡದೆ ಸುರಿಯುತ್ತಿರುವ ಜಡಿಮಳೆ| ಮಂಗಳೂರು ನಗರಕ್ಕೆ ಪ್ರವಾಹ ಭೀತಿ Read More »










